Thursday, May 21, 2020

56 ದಿನಗಳ ನಂತರ ಕೇರಳದಲ್ಲಿ ಬಸ್ ಸಂಚಾರ ಆರಂಭ, ಅಂತರ್ ಜಿಲ್ಲಾ ಪ್ರಯಾಣಕ್ಕೂ ಅನುಮತಿ

ಮಹಾಮಾರಿ ಕೊರೋನಾ ವೈರಸ್ ನಿಯಂತ್ರಿಸುವುದಕ್ಕಾಗಿ ಮಾರ್ಚ್ 25ರಂದು ದೇಶಾದ್ಯಂತ ಲಾಕ್ ಡೌನ್ ಘೋಷಿಸಿದ ಪರಿಣಾಮ 56 ದಿನಗಳ ನಂತರ ಕೇರಳ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ(ಕೆಎಸ್ಆರ್ ಟಿಸಿ) ಬಸ್ ಸಂಚಾರ ಆರಂಭಿಸಿದ್ದು, ಅಂತರ್ ಜಿಲ್ಲಾ ಪ್ರಯಾಣಕ್ಕೂ ಅನುಮತಿ ನೀಡಲಾಗಿದೆ.

No comments:

Post a Comment

Biden mocked for apology, described as weak leader on world stage

Biden mocked for apology, described as weak leader on world stage Federalist columnist Eddie Scarry on Chinese newspaper mocking Biden ...