Monday, August 31, 2020

ಮಾಜಿ ರಾಷ್ಟ್ರಪತಿ, ಭಾರತ ರತ್ನ ಪ್ರಣಬ್ ಮುಖರ್ಜಿ ಇನ್ನಿಲ್ಲ https://ift.tt/eA8V8J

ಶ್ವಾಸಕೋಶದ ಸೋಂಕಿನಿಂದ ಬಳಲುತ್ತಿದ್ದ ಮಾಜಿ ರಾಷ್ಟ್ರಪತಿ, ಭಾರತ ರತ್ನ ಪ್ರಣಬ್ ಮುಖರ್ಜಿ ಅವರು ಚಿಕಿತ್ಸೆ ಫಲಕಾರಿಯಾಗದೆ ಸೋಮವಾರ ಮೃತಪಟ್ಟಿದ್ದಾರೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/2GczX7v

ದೇಶದ ಒಟ್ಟಾರೆ ಸೋಂಕಿತರ ಪೈಕಿ ಶೇ.43ರಷ್ಟು ಸೋಂಕಿತರು ಮಹಾರಾಷ್ಟ್ರ, ಆಂಧ್ರ ಪ್ರದೇಶ, ಕರ್ನಾಟಕದಲ್ಲೇ ಇದ್ದಾರೆ: ಕೇಂದ್ರ ಸರ್ಕಾರ https://ift.tt/eA8V8J

ದೇಶದಲ್ಲಿರುವ ಒಟ್ಟಾರೆ ಕೊರೋನಾ ಸೋಂಕಿತರ ಪೈಕಿ ಮಹಾರಾಷ್ಟ್ರ, ಆಂಧ್ರ ಪ್ರದೇಶ ಮತ್ತು ಕರ್ನಾಟಕ ಈ ಮೂರು ರಾಜ್ಯಗಳಲ್ಲೇ ಶೇ.43ರಷ್ಟು ಸೋಂಕಿತರಿದ್ದಾರೆ ಎಂದು ಕೇಂದ್ರ ಸರ್ಕಾರ ಹೇಳಿದೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/32X9VNx

ಯು ಟ್ಯೂಬ್ ನಲ್ಲಿ 5 ಲಕ್ಷದ 60 ಸಾವಿರ ಡಿಸ್ ಲೈಕ್ ಪಡೆದ ಪ್ರಧಾನಿ ಮೋದಿ 'ಮನ್ ಕೀ ಬಾತ್' ವಿಡಿಯೋ! https://ift.tt/eA8V8J

ಪ್ರಧಾನಿ ನರೇಂದ್ರ ಮೋದಿ ಅವರ ಭಾನುವಾರದ 'ಮನ್ ಕೀ ಬಾತ್' ಎಪಿಸೋಡ್ ವಿಡಿಯೋ ಬಿಜೆಪಿಯ ಯೂ ಟ್ಯೂಬ್ ಚಾನೆಲ್ ನಲ್ಲಿ 5 ಲಕ್ಷದ 60 ಸಾವಿರ  ಡಿಸ್ ಲೈಕ್ ಪಡೆದುಕೊಂಡಿದೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3jxOEQZ

ಕೇರಳ: ಓಣಂ ಮುನ್ನಾದಿನ ಇಬ್ಬರು ಡಿವೈಎಫ್‌ಐ ಕಾರ್ಯಕರ್ತರ ಕೊಲೆ https://ift.tt/eA8V8J

ಕೇರಳದಲ್ಲಿ ಓಣಂ ಮುನ್ನಾದಿನದಂದು ಇಬ್ಬರು ಡಿವೈಎಫ್‌ಐ ಕಾರ್ಯಕರ್ತರನ್ನು ದುಷ್ಕರ್ಮಿಗಳು ಹತ್ಯೆ ಮಾಡಿದ್ದು, ಇದು ಕಾಂಗ್ರೆಸ್ ಕೃತ್ಯ ಎಂದು ಸಿಪಿಎಂ ಆರೋಪಿಸಿದೆ. 

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/34X99lU

ಲಡಾಖ್ ನಲ್ಲಿ ಜೆ-20 ಫೈಟರ್ ಜೆಟ್ ಗಳನ್ನು ನಿಯೋಜಿಸಿದ ಚೀನಾ https://ift.tt/eA8V8J

 ಪ್ಯಾಂಗಾಂಗ್ ತ್ಸೋ ಲೇಕ್ ಬಳಿ ಹೊಸದಾಗಿ ಅತಿಕ್ರಮಣ, ಉಲ್ಲಂಘನೆಗಳನ್ನು ಮಾಡುವುದಕ್ಕೂ ಕೆಲವೇ ದಿನಗಳ ಮುನ್ನ, ಚೀನಾದ ಪೀಪಲ್ಸ್ ಲಿಬರೇಷನ್ ಆರ್ಮಿ ವಾಯುಪಡೆ ಲಡಾಖ್ ನಲ್ಲಿ ಜೆ-20 5 ಜನರೇಷನ್ ಫೈಟರ್ ಜೆಟ್ ಗಳನ್ನು ನಿಯೋಜನೆ ಮಾಡಿದೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3bcAiT8

ಚೀನಾಗೆ ಯಾವಾಗ ತಕ್ಕ ತಿರುಗೇಟು ನೀಡುತ್ತೀರಾ ಮೋದಿ ಜೀ?: ಅತಿಕ್ರಮಣ ಕುರಿತು ಕಾಂಗ್ರೆಸ್ ಟೀಕೆ https://ift.tt/eA8V8J

ಗಾಲ್ವಾನ್ ಕಣಿವೆ ಸಂಘರ್ಷದ ಬಳಿಕ ಮತ್ತೆ ಕಾಲು ಕೆರೆದು ಭಾರತೀಯ ಗಡಿ ಅತಿಕ್ರಮಣಕ್ಕೆ ಮುಂದಾದ ಚೀನಾ ವಿರುದ್ಧ ಯಾವಾಗ ತಕ್ಕ ತಿರುಗೇಟು ನೀಡುತ್ತೀರಾ ಮೋದಿ ಜೀ ಕಾಂಗ್ರೆಸ್ ಪ್ರಶ್ನೆ ಮಾಡಿದೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3lE24wz

ಸೇನಾಪಡೆಗಳ ಮೇಲೆ ಗ್ರೆನೇಡ್ ಎಸೆದ ಉಗ್ರರು: ಗುರಿ ತಪ್ಪಿ ರಸ್ತೆಯಲ್ಲೇ ಸ್ಫೋಟ, 6 ನಾಗರೀಕರಿಗೆ ಗಾಯ https://ift.tt/eA8V8J

ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾದಲ್ಲಿ ಭಾರತೀಯ ಸೇನಾಪಡೆಯ ವಾಹನದ ಮೇಲೆ ಉಗ್ರರು ಎಸೆದ ಗ್ರೆನೇಡ್ ಒಂದು ಗುರಿತಪ್ಪಿ ರಸ್ತೆಯಲ್ಲಿಯೇ ಸ್ಫೋಟಗೊಂಡಿದ್ದು, ಪರಿಣಾಮ ಸ್ಥಳದಲ್ಲಿದ್ದ 6 ಮಂದಿ ನಾಗರೀಕರು ಗಾಯಗೊಂಡಿದ್ದಾರೆಂದು ಸೋಮವಾರ ತಿಳಿದುಬಂದಿದೆ. 

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3gLNsaW

ಕೊವಿಡ್-19: ಮಹಾರಾಷ್ಟ್ರದಲ್ಲಿ ಮತ್ತೆ 341 ಪೊಲೀಸರಿಗೆ ಪಾಸಿಟಿವ್, ಇಬ್ಬರು ಸಾವು https://ift.tt/eA8V8J

ಮಹಾರಾಷ್ಟ್ರದಲ್ಲಿ ಮಹಾಮಾರಿ ಕೊರೋನಾ ವೈರಸ್ ಅಟ್ಟಹಾಸ ಮುಂದುವರೆದಿದ್ದು, ಸೋಮವಾರ ಮತ್ತೆ 341 ಪೊಲೀಸರಿಗೆ ವಕ್ಕರಿಸಿದೆ. ಅಲ್ಲದೆ ಇಬ್ಬರು ಪೊಲೀಸರನ್ನು ಬಲಿ ಪಡೆದಿದೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3jwfMQf

ಸೆಪ್ಟೆಂಬರ್ 30ರ ವರೆಗೆ ಅಂತರಾಷ್ಟ್ರೀಯ ವಿಮಾನ ಹಾರಾಟ ನಿರ್ಬಂಧ ಮುಂದುವರಿಕೆ https://ift.tt/eA8V8J

ಮಹಾಮಾರಿ ಕೊರೋನಾ ವೈರಸ್ ಹಿನ್ನೆಲೆಯಲ್ಲಿ ಕಳೆದ ಐದು ತಿಂಗಳಿಂದ ಅಂತರಾಷ್ಟ್ರೀಯ ವಿಮಾನ ಸೇವೆ ಸ್ಥಗಿತಗೊಳಿಸಲಾಗಿದ್ದು, ಇದೀಗ ಅದನ್ನು ಸೆಪ್ಟೆಂಬರ್ 30ರವರೆಗೆ ವಿಸ್ತರಿಸಲಾಗಿದೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/32JfrmI

ಒಡಿಶಾ: ತುಂಬು ಗರ್ಭಿಣಿಯ ಆಸ್ಪತ್ರೆಗೆ ಸೇರಿಸಿ ಇತರರಿಗೆ ಮಾದರಿಯಾದ ಅಗ್ನಿಶಾಮಕದಳ ಸಿಬ್ಬಂದಿ https://ift.tt/eA8V8J

ಒಡಿಶಾದ ಚಾಮುಂಡಿಯಾ ಗ್ರಾಮದಲ್ಲಿ ಪ್ರವಾಹ ಪರಿಸ್ಥಿತಿ ಎದುರಾಗಿದ್ದು, ಪ್ರವಾಹ ಸಂಕಷ್ಟಕ್ಕೆ ಸಿಲುಕಿದ್ದ ತುಂಬು ಗರ್ಭಿಣಿಯೊಬ್ಬರಿಗೆ ಸಹಾಯ ಹಸ್ತ ಚಾಚುವ ಮೂಲಕ ಅಗ್ನಿ ಶಾಮಕದ ದಳದ ಸಿಬ್ಬಂದಿಗಳು ಇತರರಿಗೆ ಮಾದರಿಯಾಗಿದ್ದಾರೆ. 

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/32HR1tB

ಕೋವಾಕ್ಸಿನ್ ಲಸಿಕೆ: ಎರಡನೇ ಹಂತದ ಮಾನವ ಪ್ರಯೋಗಕ್ಕೆ ಸಿದ್ಧತೆ  https://ift.tt/eA8V8J

 ಸ್ವದೇಶಿ ನಿರ್ಮಿತ ಕೋವಿಡ್-19 ಲಸಿಕೆ 'ಕೋವಾಕ್ಸಿನ್ ' ಮೇಲಿನ ಎರಡನೇ ಹಂತದ ಮಾನವ ಪ್ರಯೋಗಕ್ಕೆ ಇಲ್ಲಿನ ಆಸ್ಪತ್ರೆಯೊಂದರಲ್ಲಿ ಸಿದ್ಧತೆಗಳು ನಡೆಯುತ್ತಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/2EIEzlv

ಅನೌಪಚಾರಿಕ ವಲಯವನ್ನು ನಾಶಪಡಿಸುತ್ತಿರುವ ಕೇಂದ್ರ, ಜನರನ್ನು ಗುಲಾಮರನ್ನಾಗಿಸುವ ಪ್ರಯತ್ನದಲ್ಲಿದೆ: ರಾಹುಲ್ ಗಾಂಧಿ https://ift.tt/eA8V8J

ಕೇಂದ್ರದ ಆಡಳಿತಾರೂಢ ಪ್ರಧಾನಮಂತ್ರಿ ನರೇಂದ್ರ ಮೋದಿ ಸರ್ಕಾರದ ಆರ್ಥಿಕ ನೀತಿಗಳನ್ನು ತೀವ್ರವಾಗಿ ಖಂಡಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು, ಈ ಸಂಬಂಧ ಸರಡಿ ವಿಡಿಯೋಗಳನ್ನು ಟ್ವೀಟ್ ಮಾಡುವ ಮೂಲಕ ತೀವ್ರವಾಗಿ ಕಿಡಿಕಾರಿದ್ದಾರೆ. 

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3jut0x1

ನ್ಯಾಯಾಂಗ ನಿಂದನೆ: ಪ್ರಶಾಂತ್ ಭೂಷಣ್ ಗೆ 1 ರೂ. ದಂಡ ವಿಧಿಸಿದ ಸುಪ್ರೀಂಕೋರ್ಟ್! https://ift.tt/eA8V8J

ಸುಪ್ರೀಂಕೋರ್ಟ್ ಮುಖ್ಯ ನ್ಯಾಯಾಮೂರ್ತಿ ಎಸ್ ಎ ಬೊಬ್ಡೆ ಮತ್ತು ಉನ್ನತ ನ್ಯಾಯಾಲಯದ ಕಾರ್ಯವೈಖರಿ ಟೀಕಿಸಿ ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ದೋಷಿ ಎಂದು ಘೋಷಿಸಲಾಗಿದ್ದ ಸುಪ್ರೀಂ ಕೋರ್ಟ್‌ನ‌ ಹಿರಿಯ ವಕೀಲ ಪ್ರಶಾಂತ್‌ ಭೂಷಣ್‌ ಅವರಿಗೆ ಸರ್ವೋಚ್ಚ ನ್ಯಾಯಾಲಯ 1 ರೂಪಾಯಿ ದಂಡ ವಿಧಿಸಿ ಸೋಮವಾರ ತೀರ್ಪು ನೀಡಿದೆ. 

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/32HnDUu

ಹೆತ್ತ ತಾಯಿಯ ಮೃತದೇಹವನ್ನು ಪುಟ್ ಪಾತ್ ನಲ್ಲಿ ಬಿಟ್ಟುಹೋದ ಮಗ! https://ift.tt/eA8V8J

70 ವರ್ಷದ ವೃದ್ಧ ತಾಯಿಯ ಮೃತದೇಹವನ್ನು ಮಗನೊಬ್ಬ ಪುಟ್ ಪಾತ್ ನಲ್ಲಿಯೇ ಬಿಟ್ಟು ಹೋದ  ಘಟನೆ ಇಲ್ಲಿನ ಬಂಜಾರ ಹಿಲ್ ಪ್ರದೇಶದಲ್ಲಿ ನಡೆದಿದೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3jzIBey

ಪಾಕ್ ಆಯ್ತು, ಈಗ ಚೀನಾದಿಂದಲೂ ಮತ್ತೆ ಗಡಿ ತಂಟೆ, ಎಲ್ಎಸಿ ಒಪ್ಪಂದ ಉಲ್ಲಂಘಿಸಿ ಭಾರತದ ಗಡಿ ಅತಿಕ್ರಮಣ, ಹಿಮ್ಮೆಟ್ಟಿಸಿದ ಸೈನಿಕರು! https://ift.tt/eA8V8J

ಲಡಾಖ್ ನಲ್ಲಿ ಚೀನಾ ಯೋಧರ ಪುಂಡಾಟ ಮುಂದುವರೆದಿದ್ದು, ಉಭಯ ದೇಶಗಳ ಸೇನಾ ಅಧಿಕಾರಿಗಳ ಸಭೆ ಬಳಿಕ ಸೇನೆಯನ್ನು ಹಿಂದಕ್ಕೆ ಕರೆಸಿಕೊಂಡಿದ್ದ ಚೀನಾ ಇದೀಗ ಮತ್ತೆ ಎಲ್ಎಸಿಯಲ್ಲಿ ಅತಿಕ್ರಮಣಕ್ಕೆ ಪ್ರಯತ್ನಿಸಿದೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/31IEJlu

ಮದ್ಯದ ದೊರೆಗೆ ಭಾರೀ ಹಿನ್ನೆಡೆ: ಸುಪ್ರೀಂ ಕೋರ್ಟ್ ನಲ್ಲಿ ವಿಜಯ್ ಮಲ್ಯ ಮನವಿ  ವಜಾ https://ift.tt/eA8V8J

ನ್ಯಾಯಾಲಯದ ಆದೇಶವನ್ನು ಉಲ್ಲಂಘಿಸಿ ಪಲಾಯನಗೈದ ಉದ್ಯಮಿ ವಿಜಯ್ ಮಲ್ಯ ಅವರು ಸಲ್ಲಿಸಿದ ಮನವಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/32FqZHu

ದೀಪಾವಳಿಯ ವೇಳೆಗೆ ಕೊರೋನಾ ಸೋಂಕು ನಿಯಂತ್ರಣ: ಕೇಂದ್ರ ಆರೋಗ್ಯ ಸಚಿವ ಡಾ ಹರ್ಷವರ್ಧನ್ https://ift.tt/eA8V8J

ಮುಂಬರುವ ದೀಪಾವಳಿ ಹಬ್ಬದ ವೇಳೆಗೆ ದೇಶದಲ್ಲಿ ಕೊರೋನಾ ಸೋಂಕು ನಿಯಂತ್ರಣಕ್ಕೆ ಬರುವ ವಿಶ್ವಾಸ ಹೊಂದಿದ್ದೇವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಹರ್ಷವರ್ಧನ್ ತಿಳಿಸಿದ್ದಾರೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/31JMG9X

ಮಾಜಿ ರಾಷ್ಟ್ರಪತಿ ಪ್ರಣಬ್​ ಮುಖರ್ಜಿ ಆರೋಗ್ಯ ಮತ್ತಷ್ಟು ಕ್ಷೀಣ, ಚಿಕಿತ್ಸೆ ಮುಂದುವರಿಕೆ: ವೈದ್ಯರು https://ift.tt/eA8V8J

ಶ್ವಾಸಕೋಶದ ಸೋಂಕಿನಿಂದ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ ಆರೋಗ್ಯದಲ್ಲಿ ಯಾವುದೇ ಸುಧಾರಣೆ ಕಂಡುಬಂದಿಲ್ಲ. ದಿನ ಕಳೆದಂತೆ ಅವರ ಆರೋಗ್ಯ ಸ್ಥಿತಿಕ್ಷೀಣಿಸುತ್ತಿದೆ ಎಂದು ಸೇನಾ ಆಸ್ಪತ್ರೆ ಹೇಳಿದ್ದಾರೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/2Ezrw5X

ಕೊರೋನಾ ವೈರಸ್: ಅತೀ ಹೆಚ್ಚು ಸೋಂಕಿತರ ಪಟ್ಟಿಯಲ್ಲಿ ತಮಿಳುನಾಡು ಹಿಂದಿಕ್ಕಿ ಎರಡನೇ ಸ್ಥಾನಕ್ಕೇರಿದ ಆಂಧ್ರ ಪ್ರದೇಶ https://ift.tt/eA8V8J

ನೆರೆಯ ಆಂಧ್ರ ಪ್ರದೇಶದಲ್ಲಿ ಮಾರಕ ಕೊರೋನಾ ವೈರಸ್ ಆರ್ಭಟ ಮತ್ತಷ್ಟು ಜೋರಾಗಿದ್ದು, ಇದೀಗ ಕೊರೋನಾ ವೈರಸ್ ಅತೀ ಹೆಚ್ಚು ಸೋಂಕಿತರು ದಾಖಲಾಗಿರುವ ರಾಜ್ಯಗಳ ಪಟ್ಟಿಯಲ್ಲಿ ಆಂಧ್ರ ಪ್ರದೇಶ 2ನೇ ಸ್ಥಾನಕ್ಕೇರಿದೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3lA7xVh

ಖ್ಯಾತ ಹೃದ್ರೋಗ ತಜ್ಞೆ ಡಾ.ಪದ್ಮಾವತಿ ಕೋವಿಡ್ ಸೋಂಕಿನಿಂದ ನಿಧನ https://ift.tt/eA8V8J

ಕೋವೀಡ್ -19 ಕಾರಣದಿಂದಾಗಿ ಖ್ಯಾತ ಮಹಿಳಾ ಹೃದ್ರೋಗ ತಜ್ಞೆ ಡಾ ಎಸ್ ಪದ್ಮಾವತಿ ನಿಧನರಾಗಿದ್ದಾರೆ. ಅವರಿಗೆ 103 ವರ್ಷ ವಯಸ್ಸಾಗಿತ್ತು. 

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/2YRdcMN

ದೇಶದಲ್ಲಿ ಮುಂದುವರೆದ ಕೊರೋನಾ ಸ್ಫೋಟ: ಒಂದೇ ದಿನ 78,512 ಕೇಸ್ ಪತ್ತೆ, 36 ಲಕ್ಷ ಗಡಿ ದಾಟಿದ ಸೋಂಕಿತರ ಸಂಖ್ಯೆ https://ift.tt/eA8V8J

ದಾಖಲೆ ಪ್ರಮಾಣದಲ್ಲಿ ನಡೆಯುತ್ತಿರುವ ಪರೀಕ್ಷೆ ಹಾಗೂ ಜನಜೀವನ ಸಹಜ ಸ್ಥಿತಿಯತ್ತ ದಾಪುಗಾಲು ಹಾಕುತ್ತಿರುವ ಹಿನ್ನೆಲೆಯಲ್ಲಿ ಕೊರೋನಾ ವೈರಸ್ ಪೀಡಿತರ ಸಂಖ್ಯೆ ದೇಶದಲ್ಲಿ ಹೊಸ ದಾಖಲೆಯತ್ತ ಸಾಗುತ್ತಿದೆ. ಸೋಮವಾರ ಒಂದೇ ದಿನ ದೇಶದಲ್ಲಿ ಬರೋಬ್ಬರಿ 78,512 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. 

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3gMJte2

ಸಂಪೂರ್ಣ ಗುಣಮುಖರಾಗಿ ಏಮ್ಸ್ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ ಗೃಹ ಸಚಿವ ಅಮಿತ್ ಶಾ  https://ift.tt/eA8V8J

ಕೊರೋನಾ ನಂತರ ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ ಇದೀಗ ಸಂಪೂರ್ಣ ಗುಣಮುಖರಾಗಿ ದೆಹಲಿಯ ಏಮ್ಸ್ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/2YTIMK5

ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 8,46,278 ಕೋವಿಡ್-19 ಪರೀಕ್ಷೆ ನಡೆಸಲಾಗಿದೆ: ಐಸಿಎಂಆರ್ https://ift.tt/eA8V8J

ಕಳೆದ 24 ಗಂಟೆಗಳಲ್ಲಿ ಕೊರೋನಾ ಸೋಂಕಿನ ಕಾರಣಕ್ಕೆ 8,46,278 ಮಂದಿಯ ಮಾದರಿಗಳನ್ನು ಪರೀಕ್ಷಿಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ಸೋಮವಾರ ಮಾಹಿತಿ ನೀಡಿದೆ. 

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3hK5WKk

Sunday, August 30, 2020

ಜಮ್ಮು ಮತ್ತು ಕಾಶ್ಮೀರ: ಶಾರ್ಟ್ ಸರ್ಕ್ಯೂಟ್ ನಲ್ಲಿ ವಿಜಯಪುರದ ಯೋಧ ನಿಧನ https://ift.tt/eA8V8J

ಜಮ್ಮು ಮತ್ತು ಕಾಶ್ಮೀರದ ಗಡಿ ಭದ್ರತಾ ಪಡೆಯಲ್ಲಿ ಎಲೆಕ್ಟ್ರಿಕ್ ವಿಭಾಗದಲ್ಲಿ ಸೇವೆ ಸಲ್ಲಿಸುತ್ತಿದ್ದ ವಿಜಯಪುರದ ಯೋಧ ಸಾವನ್ನಪ್ಪಿದ್ದಾರೆ. 

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/2QK98cJ

ಮಹಿಳೆ ಮಾತು ಕೇಳಿ ವಿಡಿಯೋ ಕಾಲ್ ನಲ್ಲಿ ಬೆತ್ತಲಾಗಿ 37 ಸಾವಿರ ಕಳೆದುಕೊಂಡ! https://ift.tt/eA8V8J

ವಿಡಿಯೋ ಕಾಲ್ ನಲ್ಲಿ ಮಹಿಳೆ ಹೇಳಿದಂತೆ ಯುವಕನೋರ್ವ ಬೆತ್ತಲಾಗಿದ್ದಾನೆ. ನಂತರ ಮರ್ಯಾದೆಗೆ ಹೆದರಿ 37 ಸಾವಿರ ರೂಪಾಯಿಯನ್ನು ಕಳೆದುಕೊಂಡಿದ್ದಾನೆ. 

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/2QEa4iV

ಮಹಾಮಳೆಗೆ ಮಧ್ಯಪ್ರದೇಶ ತತ್ತರ: 14 ಮಂದಿ ಬಲಿ, ಹೊಸದಾಗಿ ನಿರ್ಮಿಸಿದ್ದ ಸೇತುವೆ ಕೊಚ್ಚಿ ಹೋಯ್ತು! https://ift.tt/eA8V8J

ಮಹಾಮಳೆಗೆ ಮಧ್ಯಪ್ರದೇಶ ಅಕ್ಷರಶಃ ತತ್ತರಿದ್ದು 14 ಮಂದಿ ಬಲಿಯಾಗಿದ್ದಾರೆ. ಇನ್ನು ಹೊಸದಾಗಿ ನಿರ್ಮಿಸಿದ್ದ ಸೇತುವೆ ಸಹ ಕೊಚ್ಚಿ ಹೋಗಿದೆ. 

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3lrdeom

ಕೊರೊನಾದಿಂದ ಮೃತಪಡುವ ವೈದ್ಯರನ್ನು'ಹುತಾತ್ಮ ಯೋಧ'ರೆಂದು ಪರಿಗಣಿಸಲು ಪ್ರಧಾನಿಗೆ ಐಎಂಎ ಅಧ್ಯಕ್ಷರ ಪತ್ರ https://ift.tt/eA8V8J

ಕೊರೊನಾ ಸೋಂಕಿತರಿಗೆ ಚಿಕಿತ್ಸೆ ಕಲ್ಪಿಸುವ ಭಾಗವಾಗಿ ಸೋಂಕಿಗೊಳಗಾಗಿ ಮೃತಪಡುವ ವೈದ್ಯರನ್ನು ಹುತಾತ್ಮ ಸೇನಾ ಯೋಧರಂತೆ ಪರಿಗಣಿಸಿ ಅವರ ಕುಟುಂಬಗಳಿಗೆ ನೆರವಾಗಬೇಕು ಎಂದು ಭಾರತೀಯ ವೈದ್ಯಕೀಯ ಸಂಘದ ಅಧ್ಯಕ್ಷ ರಾಜನ್ ಶರ್ಮ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮನವಿ ಮಾಡಿದ್ದಾರೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3b8cIHg

ಭಾರತದ ಆರ್ಥಿಕತೆಯನ್ನು ಮೋದಿ ಸರ್ಕಾರ ಹೇಗೆ ನಾಶ ಮಾಡಿತು; ರಾಹುಲ್‌ ಗಾಂಧಿಯಿಂದ ವಿಡಿಯೋ ಸರಣಿ ಟ್ರೈಲರ್ https://ift.tt/eA8V8J

ಕೇಂದ್ರ ಸರ್ಕಾರ ದೇಶದ ಆರ್ಥಿಕತೆಯನ್ನು ನಿಭಾಯಿಸುವಲ್ಲಿ ವಿಫಲವಾಗಿದೆ ಎಂಬ ತಮ್ಮ ಆರೋಪಗಳನ್ನು ಇನ್ನಷ್ಟು ಬಲಗೊಳಿಸಲು ನಿರ್ಧರಿಸಿರುವ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ, ಸೋಮವಾರ ಈ ಸಂಬಂಧ ವಿಡಿಯೋಗಳನ್ನು ಬಿಡುಗಡೆಗೊಳಿಸಲು ನಿರ್ಧರಿಸಿದ್ದಾರೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3gPlMCc

ತಮಿಳುನಾಡಿನಲ್ಲಿ ಲಾಕ್ ಡೌನ್ ಸೆ.30 ವರೆಗೆ ಮುಂದುವರೆಕೆ, ಆದರೆ ನಿರ್ಬಂಧ ಸಡಿಲಿಕೆ https://ift.tt/eA8V8J

ತಮಿಳುನಾಡು ಸರ್ಕಾರ ಲಾಕ್ ಡೌನ್ ನ್ನು ಸೆ.30 ವರೆಗೆ ವಿಸ್ತರಣೆ ಮಾಡಿದ್ದು, ನಿರ್ಬಂಧಗಳನ್ನು ಮತ್ತಷ್ಟು ಸಡಿಲತಮಿಳುನಾಡು ಸರ್ಕಾರ ಲಾಕ್ ಡೌನ್ ನ್ನು ಸೆ.30 ವರೆಗೆ ವಿಸ್ತರಣೆ ಮಾಡಿದ್ದು, ನಿರ್ಬಂಧಗಳನ್ನು ಮತ್ತಷ್ಟು ಸಡಿಲಗೊಳಿಸಿದೆ. ಗೊಳಿಸಿದೆ. 

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/2YKRwSr

ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ಆಟಿಕೆಗಳ ಮೇಲೆ ಗಮನ- ಪ್ರಧಾನಿ ಮೋದಿ https://ift.tt/eA8V8J

ಭಾರತವನ್ನು ಜಾಗತಿಕ ಆಟಿಕೆಗಳ ತಯಾರಿಕೆ ಕೇಂದ್ರವಾಗಿ ಹೊರಹೊಮ್ಮಿಸುವ  ನಿಟ್ಟಿನಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ 2020ರಲ್ಲಿ ಆಟಿಕೆಗಳ ಮೇಲೆ ಗಮನ ಹರಿಸಲಾಗುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3js8E7r

ಕಾಂಗ್ರೆಸ್ ಅಧ್ಯಕ್ಷರ ಆಯ್ಕೆಗೆ ಆತುರವೇನಿಲ್ಲ- ಸಲ್ಮಾನ್ ಖುರ್ಷಿದ್  https://ift.tt/eA8V8J

ಕಾಂಗ್ರೆಸ್ ಅಧ್ಯಕ್ಷರ ಆಯ್ಕೆಗೆ  ಆತುರವೇನಿಲ್ಲ ಎಂದು ಹಿರಿಯ ನಾಯಕ ಸಲ್ಮಾನ್ ಖುರ್ಷಿದ್ ಹೇಳಿದ್ದಾರೆ.ಸೋನಿಯಾ ಗಾಂಧಿ ಪ್ರಸ್ತುತ ಪಕ್ಷದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದು, ನಾಯಕತ್ವ ವಿಚಾರವನ್ನು ಬಗೆಹರಿಸಲಿದ್ದಾರೆ ಎಂದು ಅವರು ಹೇಳಿದ್ದಾರೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/2Gc4WAK

2020 ರಲ್ಲಿ ಜನಗಣತಿ, ಎನ್ ಪಿಆರ್ ಪ್ರಕ್ರಿಯೆ ನಡೆಯುವ ಸಾಧ್ಯತೆ  ಕ್ಷೀಣ  https://ift.tt/eA8V8J

ದೇಶಾದ್ಯಂತ ಕೊರೋನಾ ರಣಕೇಕೆ ಹಾಕುತ್ತಿದ್ದು, ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಪರಿಣಾಮ 2020 ರಲ್ಲಿ ನಿಗದಿಯಾಗಿದ್ದ ಹಲವು ಯೋಜನೆಗಳು ಒಂದು ವರ್ಷದ ಮಟ್ಟಿಗೆ ಮುಂದೂಡಲ್ಪಟ್ಟಿವೆ. ಈ ಪಟ್ಟಿಗೆ ಎನ್ ಪಿಆರ್ ಹಾಗೂ ಜನಗಣತಿಯೂ ಸೇರ್ಪಡೆಯಾಗುವ ಎಲ್ಲಾ ಲಕ್ಷಣಗಳಿವೆ. 

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/32CbboU

ಯಾರ ಕೈಗೊಂಬೆಯೂ ಅಲ್ಲ: ಪಾಕ್ ಗೆ ಫಾರೂಖ್ ಅಬ್ದುಲ್ಲಾ ತಿರುಗೇಟು! https://ift.tt/eA8V8J

ಜಮ್ಮು-ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನವನ್ನು ಹಿಂಪಡೆದಿದ್ದನ್ನು ವಿರೋಧಿಸಿ ರಾಜ್ಯದ 6 ಪಕ್ಷಗಳು ಒಟ್ಟಾಗಿದ್ದನ್ನು ಸ್ವಾಗತಿಸಿದ್ದ ಪಾಕಿಸ್ತಾನಕ್ಕೆ ನ್ಯಾಷನಲ್ ಕಾನ್ಫರೆನ್ಸ್ ನಾಯಕ ಫಾರೂಖ್ ಅಬ್ದುಲ್ಲಾ ತಿರುಗೇಟು ನೀಡಿದ್ದಾರೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3lttntH

ಪಾಕಿಸ್ತಾನದಿಂದ ಕದನ ವಿರಾಮ ಉಲ್ಲಂಘನೆ: ಭಾರತೀಯ ಯೋಧ ಹುತಾತ್ಮ https://ift.tt/eA8V8J

ಜಮ್ಮು-ಕಾಶ್ಮೀರದ ರಾಜೌರಿ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯ ಬಳಿ ಪಾಕಿಸ್ತಾನ ಸೇನಾಪಡೆಯ ಅಪ್ರಚೋದಿತ ಗುಂಡಿನ ದಾಳಿಯಲ್ಲಿ ಭಾರತೀಯ ಸೇನೆಯ ಕಿರಿಯ ನಿಯೋಜಿತ ಅಧಿಕಾರಿ ಹುತಾತ್ಮರಾಗಿರುವ ಘಟನೆ ಭಾನುವಾರ ನಡೆದಿದೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/2QRcScR

ಸೀಮಿತ ಪ್ರಯಾಣಿಕರು, ಮಾಸ್ಕ್, ಸ್ಮಾರ್ಟ್ ಕಾರ್ಡು ಕಡ್ಡಾಯ:ದೆಹಲಿ ಮೆಟ್ರೊ ಪ್ರಯಾಣಕ್ಕೆ ಮಾರ್ಗಸೂಚಿ ಪ್ರಕಟ https://ift.tt/eA8V8J

ಕೊರೋನಾ ವೈರಸ್ ಸೋಂಕು ನಿವಾರಣೆಗೆ ದೇಶಾದ್ಯಂತ ಕಳೆದ ಮಾರ್ಚ್ ನಲ್ಲಿ 3 ವಾರಗಳ ಬಿಗಿ ಲಾಕ್ ಡೌನ್ ಘೋಷಿಸಿ ನಂತರ ಹಂತ ಹಂತವಾಗಿ ಸಡಿಲ ಮಾಡುತ್ತಾ ಸರ್ಕಾರ ಬಂದಿತು.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3lub6fE

ದೆಹಲಿ: ಡಿಸಿ ಕಚೇರಿಯ ಮೇಲೆ ಖಲಿಸ್ಥಾನ್ ಧ್ವಜ ಹಾರಿಸಿದ ಇಬ್ಬರ ಬಂಧನ https://ift.tt/eA8V8J

 ದೆಹಲಿ ಪೊಲೀಸ್ ವಿಶೇಷ ಪಡೆ ಖಲಿಸ್ತಾನ್ ಜಿಂದಾಬಾದ್ ಫೋರ್ಸ್ ಎಂಬ ನಿಷೇಧಿತ  ಸಂಘಟನೆಯ ಇಬ್ಬರು ಸದಸ್ಯರನ್ನು ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಬಂಧಿಸಿದೆ. 

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/2DivHm0

ಲೈಂಗಿಕ ಕಿರುಕುಳ ಪ್ರಕರಣ: ಸಂತ್ರಸ್ತೆ, ಬಿಜೆಪಿ ಶಾಸಕನ ಮಂಪರು ಪರೀಕ್ಷೆ ನಡೆಸಲು ಪತ್ನಿ ಮನವಿ https://ift.tt/eA8V8J

ಬಿಜೆಪಿ ಶಾಸಕ ಮಹೇಶ್ ನೆಗಿ ಹಾಗೂ ಲೈಂಗಿಕ ಕಿರುಕುಳ ಆರೋಪ ಮಾಡಿರುವ ಮಹಿಳೆಯನ್ನು  ಮಂಪರು ಪರೀಕ್ಷೆಗೆ ಒಳಪಡಿಸುವಂತೆ ನೇಗಿ ಅವರ ಪತ್ನಿ ಮನವಿ ಮಾಡಿರುವುದಾಗಿ ಪೊಲೀಸರು ಭಾನುವಾರ ಹೇಳಿದ್ದಾರೆ.ಬಿಜೆಪಿ ಶಾಸಕನ ಪತ್ನಿಯಿಂದ ಮನವಿ ಪತ್ರವೊಂದನ್ನು ಪಡೆದಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3lwq2d3

ಕಾಲೇಜ್ ಮೆರಿಟ್ ಲಿಸ್ಟ್ ನಲ್ಲಿ ಮಾಜಿ ನೀಲಿ ತಾರೆ ಸನ್ನಿ ಲಿಯೋನ್ ಮತ್ತೆ ಟಾಪ್! https://ift.tt/eA8V8J

ಪಶ್ಚಿಮ ಬಂಗಾಳದ ಕಾಲೇಜೊಂದರ ಪ್ರವೇಶಾತಿಯ ಮೆರಿಟ್ ಲಿಸ್ಟ್ ನಲ್ಲಿ ಮಾಜಿ ನೀಲಿತಾರೆ , ಬಾಲಿವುಡ್ ನಟಿ ಸನ್ನಿ ಲಿಯೋನ್ ಹೆಸರು ಸತತ ಮೂರನೇ ದಿನವೂ ಕಾಣಿಸಿಕೊಂಡಿದ್ದು, ಕಿಡಿಗೇಡಿಗಳ ವಿರುದ್ಧ ಕಾಲೇಜ್ ಆಡಳಿತ ಮಂಡಳಿ ಪೊಲೀಸರಿಗೆ ದೂರು ಸಲ್ಲಿಸಿದೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3gFI2xZ

ಹಬ್ಬಗಳ ನಡುವೆ ಕೊರೋನಾ ಬಗ್ಗೆ ಎಚ್ಚರಿಕೆ ಇರಲಿ, ನಿಮ್ಮ ಸುರಕ್ಷತೆ ನಿಮ್ಮ ಕೈಯಲ್ಲಿರಲಿ:ಪ್ರಧಾನಿ ನರೇಂದ್ರ ಮೋದಿ https://ift.tt/eA8V8J

ಈಗ ಹಬ್ಬ, ಉತ್ಸವಗಳ ಸಮಯ, ಅವುಗಳನ್ನು ಸಂತೋಷ, ಸಂಭ್ರಮಗಳಿಂದ ಆಚರಿಸುವುದರ ಮಧ್ಯೆ ಕೊರೋನಾ ವೈರಸ್ ಹೆಚ್ಚುತ್ತಿರುವುದನ್ನು ಮರೆಯಬೇಡಿ, ಜನರು ಇನ್ನಷ್ಟು ಜಾಗರೂಕತೆಯಿಂದ ಇರುವಂತೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಕರೆ ನೀಡಿದ್ದಾರೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3lrOXi9

ಅಡ್ವೊಕೇಟ್ ಪ್ರಶಾಂತ್ ಭೂಷಣ್ ನ್ಯಾಯಾಂಗ ನಿಂದನೆ ಪ್ರಕರಣ:ನಾಳೆ ಶಿಕ್ಷೆ ಪ್ರಮಾಣ ಪ್ರಕಟಿಸಲಿರುವ ಸುಪ್ರೀಂ ಕೋರ್ಟ್ https://ift.tt/eA8V8J

ಅಡ್ವೊಕೇಟ್ ಪ್ರಶಾಂತ್ ಭೂಷಣ್ ಅವರ ನ್ಯಾಯಾಂಗ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಶಿಕ್ಷೆಯ ಪ್ರಮಾಣವನ್ನು ನಾಳೆ ಪ್ರಕಟಿಸಲಿದೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/2G2RGhB

ಕೋವಿಡ್-19: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 78,761 ಹೊಸ ಕೇಸು, 35 ಲಕ್ಷ ದಾಟಿದ ಸೋಂಕಿತರ ಸಂಖ್ಯೆ https://ift.tt/eA8V8J

ದೇಶದಲ್ಲಿ ಕೊರೋನಾ ರೌದ್ರನರ್ತನ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ 78 ಸಾವಿರದ 761 ಮಂದಿಯಲ್ಲಿ ವೈರಸ್ ದೃಢಪಟ್ಟಿದ್ದು, ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 35 ಲಕ್ಷ ಗಡಿ ದಾಟಿದೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3lxKjiv

ಎಡಿಎ ಅನುಮೋದನೆಗಾಗಿ ರಾಮಮಂದಿರ ವಿನ್ಯಾಸ ನೀಡಿದ ಅಯೋಧ್ಯೆ ಟ್ರಸ್ಟ್ https://ift.tt/eA8V8J

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್  ಅಯೋಧ್ಯೆಯ ರಾಮ ಮಂದಿರದ ವಿನ್ಯಾಸ ಮತ್ತು ಅದಕ್ಕೆ ಸಂಬಂಧಿಸಿದ ಇತರ ದಾಖಲೆಗಳನ್ನು ಅಯೋಧ್ಯೆ ಅಭಿವೃದ್ಧಿ ಪ್ರಾಧಿಕಾರಕ್ಕೆ (ಎಡಿಎ) ಅನುಮೋದನೆಗಾಗಿ ಸಲ್ಲಿಸಿದೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3b93Voi

ಸೆ.17ಕ್ಕೆ 70 ವಸಂತಗಳನ್ನು ಪೂರೈಸಲಿರುವ ಪ್ರಧಾನಿ ನರೇಂದ್ರ ಮೋದಿ: ಬಿಜೆಪಿಯಿಂದ ಸೇವಾ ಸಪ್ತಾಹ ಆಚರಣೆ https://ift.tt/eA8V8J

ಪ್ರಧಾನ ಮಂತ್ರಿ ನರೇಂದ್ರ ಮೋದಿ ಸೆಪ್ಟೆಂಬರ್ 17ಕ್ಕೆ 70 ವರ್ಷಗಳನ್ನು ಪೂರೈಸಲಿದ್ದಾರೆ. ಈ ಸಂದರ್ಭದಲ್ಲಿ ಬಿಜೆಪಿ ನಾಯಕರು, ಕಾರ್ಯಕರ್ತರಿಗೆ ಅಂದು ವಿಶೇಷ ದಿನ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/2Ew9bqr

ಜಮ್ಮು-ಕಾಶ್ಮೀರ:ಶ್ರೀನಗರದಲ್ಲಿ ಎನ್ ಕೌಂಟರ್, 3 ಉಗ್ರರ ಹತ್ಯೆ, ಪೊಲೀಸ್ ಹುತಾತ್ಮ https://ift.tt/eA8V8J

ಕಣಿವೆ ಪ್ರದೇಶ ಜಮ್ಮು-ಕಾಶ್ಮೀರದಲ್ಲಿ ಉಗ್ರರ ಅಟ್ಟಹಾಸ ಮುಂದುವರಿದಿದ್ದು, ಕಳೆದೆರಡು ದಿನಗಳಿಂದ ಎನ್ ಕೌಂಟರ್ ನಡೆದು ಉಗ್ರರು ಹತರಾಗಿದ್ದಾರೆ. ಭದ್ರತಾ ಪಡೆ ಪೊಲೀಸರು ಕೂಡ ಹುತಾತ್ಮರಾಗಿದ್ದಾರೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/32JmMT4

ರಷ್ಯಾದಲ್ಲಿ ಸೆಪ್ಟೆಂಬರ್ ನಲ್ಲಿ ಮಿಲಿಟರಿ ಕಸರತ್ತು ಪ್ರದರ್ಶನ:ಕೊನೆ ಕ್ಷಣದಲ್ಲಿ ಭಾಗವಹಿಸುವಿಕೆಯಿಂದ ಹಿಂದೆ ಸರಿದ ಭಾರತ https://ift.tt/eA8V8J

ಸೆಪ್ಟೆಂಬರ್ ಮಧ್ಯಭಾಗದಲ್ಲಿ ರಷ್ಯಾದಲ್ಲಿ ನಿಗದಿಯಾಗಿರುವ ಬಹುರಾಷ್ಟ್ರೀಯ ಮಿಲಿಟರಿ ಕಸರತ್ತಿನಲ್ಲಿ ಭಾಗವಹಿಸುವ ನಿರ್ಧಾರದಿಂದ ಭಾರತ ಕೊನೆ ಕ್ಷಣದಲ್ಲಿ ಹಿಂದೆ ಸರಿದಿದೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/32A59Fk

ಲಾಕ್ ಡೌನ್ ನಿಯಮ ಉಲ್ಲಂಘಿಸಿದ ಸಾಕ್ಷಿ ಮಹಾರಾಜ್: ಬಲವಂತದ ಕ್ವಾರಂಟೈನ್ https://ift.tt/eA8V8J

ಕೋವಿಡ್ ಲಾಕ್‌ಡೌನ್‌ ನಿಬಂಧನೆಗಳನ್ನು ಉಲ್ಲಂಘಿಸಿದ ಆರೋಪಕ್ಕಾಗಿ ಜಾರ್ಖಂಡ್ ಜಿಲ್ಲಾಡಳಿತ ಬಿಜೆಪಿ ಸಂಸದ ಸಾಕ್ಷಿ ಮಹಾರಾಜ್‌ಗೆ ಬಲವಂತವಾಗಿ 14 ದಿನಗಳ ಕ್ವಾರಂಟೈನ್‌ಗೊಳಪಡಿಸಿದೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/2QDc7DZ

Saturday, August 29, 2020

ಸುಶಾಂತ್ ಸಿಂಗ್ ಆತ್ಮಹತ್ಯೆ ಪ್ರಕರಣ: ನಟಿ ರಿಯಾ ಚಕ್ರವರ್ತಿಗೆ ರಕ್ಷಣೆ ಒದಗಿಸಿ - ಮುಂಬೈ ಪೊಲೀಸರಿಗೆ ಸಿಬಿಐ! https://ift.tt/eA8V8J

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆ ಪ್ರಕರಣ ಸಂಬಂಧ ಸತತ ಎರಡು ದಿನಗಳ ಕಾಲ ಸಿಬಿಐ ನಟಿ ರಿಯಾ ಚಕ್ರವರ್ತಿ ಅವರನ್ನು ಸತತ ಎರಡು ದಿನಗಳ ಕಾಲ ವಿಚಾರಣೆ ನಡೆಸಿದ್ದಾರೆ. 

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3lyq7Nm

ಲಖನೌ ಗುಂಡಿನ ದಾಳಿಗೆ ಟ್ವಿಸ್ಟ್: ಅಪ್ರಾಪ್ತ ಮಗಳಿಂದ ರೈಲ್ವೆ ಅಧಿಕಾರಿಯ ಪತ್ನಿ, ಮಗನ ಗುಂಡಿಕ್ಕಿ ಕೊಲೆ https://ift.tt/eA8V8J

ರೈಲ್ವೆ ಕಾರ್ಯನಿರ್ವಾಹಕ ನಿರ್ದೇಶಕರ ಪತ್ನಿ ಮತ್ತು ಮಗನನ್ನು ಅವರ ಅಪ್ರಾಪ್ತ ಮಗಳೇ ಮನೆಯಲ್ಲಿ ಗುಂಡಿಕ್ಕಿ ಸಾಯಿಸಿರುವ ಘಟನೆ ಶನಿವಾರ ಇಲ್ಲಿನ ಗೌತಂಪಳ್ಳಿ ಪ್ರದೇಶದಲ್ಲಿ ನಡೆದಿದೆ. 

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/2EKfCpp

ಲಖನೌದಲ್ಲಿ ದುಷ್ಕರ್ಮಿಗಳಿಂದ ಹಿರಿಯ ರೈಲ್ವೆ ಅಧಿಕಾರಿಯ ಪತ್ನಿ, ಮಗನ ಗುಂಡಿಕ್ಕಿ ಹತ್ಯೆ https://ift.tt/eA8V8J

ರೈಲ್ವೆ ಕಾರ್ಯನಿರ್ವಾಹಕ ನಿರ್ದೇಶಕರ ಪತ್ನಿ ಮತ್ತು ಮಗನನ್ನು ಅಪರಿಚಿತ ದುಷ್ಕರ್ಮಿಗಳು ಹೆಚ್ಚಿನ ಭದ್ರತೆ ಇರುವ ಇಲ್ಲಿನ ಗೌತಂಪಳ್ಳಿ ಪ್ರದೇಶದ ಅವರ ನಿವಾಸದಲ್ಲಿ ಶನಿವಾರ ಗುಂಡಿಕ್ಕಿ ಕೊಲೆ ಮಾಡಿದ್ದಾರೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/2ENR6Ue

ಕೇಂದ್ರದಿಂದ ಅನ್ ಲಾಕ್ 4.0: ಸೆ. 7ರಿಂದ ದೇಶಾದ್ಯಂತ ಮೆಟ್ರೋ ರೈಲು ಓಪನ್, ಏನಿರುತ್ತೆ? ಏನಿರಲ್ಲ? https://ift.tt/eA8V8J

ಕೊರೋನಾ ಮಹಾಮಾರಿ ನಡುವೆಯೂ ಹಂತ ಹಂತವಾಗಿ ಸಹಜಸ್ಥಿತಿಗೆ ತರಲು ಕೇಂದ್ರ ಸರ್ಕಾರ ಅನ್ ಲಾಕ್ ಪ್ರಕ್ರಿಯೆಯನ್ನು ನಡೆಸಿಕೊಂಡು ಬರುತ್ತಿದೆ. ಅದೇ ರೀತಿ ಇದೀಗ ಸೆ.7ರಿಂದ ಮೆಟ್ರೋ ರೈಲು ಸೇವೆಗೆ ಅನುಮತಿ ನೀಡಿದೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/2YGXqnR

ಪುಲ್ವಾಮಾ ಎನ್‌ಕೌಂಟರ್‌: ಮೂವರು ಹಿಜ್ಬುಲ್ ಉಗ್ರರು ಹತ, ಓರ್ವ ಸೈನಿಕ ಹುತಾತ್ಮ https://ift.tt/eA8V8J

ದಕ್ಷಿಣ ಕಾಶ್ಮೀರ ಜಿಲ್ಲೆಯಾದ ಪುಲ್ವಾಮಾದಲ್ಲಿ ಶನಿವಾರ ಬೆಳಗ್ಗೆ ಶೋಧ ಕಾರ್ಯಾಚರಣೆ ವೇಳೆ ನಡೆದ ಗುಂಡಿನ ಚಕಮಕಿಯಲ್ಲಿ ಹಿಜ್ಬುಲ್ ಮುಜಾಹಿದ್ದೀನ್ ನ ಕಮಾಂಡರ್ ಸೇರಿದಂತೆ ಸಂಘಟನೆಯ ಮೂವರು ಉಗ್ರರು ಹತರಾಗಿದ್ದಾರೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/32w5BnS

ಪಂಜಾಬ್: ದರೋಡೆಕೋರರಿಂದ ಕ್ರಿಕೆಟರ್ ಸುರೇಶ್ ರೈನಾ ಅಂಕಲ್ ಹತ್ಯೆ https://ift.tt/eA8V8J

ಪಂಜಾಬಿನ ಪಠಾಣ್ ಕೋಟ್ ಜಿಲ್ಲೆಯ ಹಳ್ಳಿಯೊಂದರಲ್ಲಿ ದರೋಡೆಕೋರರು ದಾಳಿಯಿಂದ  ಕ್ರಿಕೆಟ್ ಆಟಗಾರ ಸುರೇಶ್ ರೈನಾ ಅವರ 58 ವರ್ಷದ ಅಂಕಲ್  ಮೃತಪಟ್ಟಿದ್ದು, ಕುಟುಂಬದ ಇತರ ನಾಲ್ವರು ಸದಸ್ಯರು ತೀವ್ರ ರೀತಿಯಲ್ಲಿ ಗಾಯಗೊಂಡಿರುವ ಘಟನೆ ನಡೆದಿದೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3jl6dnc

ಶಾಲೆಗಳು ಪುನಾರಂಭವಾಗುವವರೆಗೆ ವಾರ್ಷಿಕ ಮತ್ತು ಅಭಿವೃದ್ಧಿ ಶುಲ್ಕ ವಿಧಿಸುವಂತಿಲ್ಲ: ದೆಹಲಿ ಹೈಕೋರ್ಟ್ https://ift.tt/eA8V8J

ಶಾಲೆಗಳು ಮತ್ತೆ ಆರಂಭವಾಗುವವರೆಗೆ ವಾರ್ಷಿಕ ಮತ್ತು ಅಭಿವೃದ್ಧಿ ಶುಲ್ಕ ವಿಧಿಸುವಂತಿಲ್ಲ ಎಂದು ದೆಹಲಿ ಹೈಕೋರ್ಟ್ ಶಾಲಾ ಆಡಳಿತ ಮಂಡಳಿಗಳಿಗೆ ಶನಿವಾರ ಎಚ್ಚರಿಕೆ ನೀಡಿದೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3gNmfos

ಭಾರತದಲ್ಲಿ ನಾಲ್ಕು ಕೋಟಿ ದಾಟಿದ ಕೋವಿಡ್-19 ಪರೀಕ್ಷೆಗಳು https://ift.tt/eA8V8J

ದೇಶದಲ್ಲಿ ಶನಿವಾರದ ವೇಳೆಗೆ 4 ಕೋಟಿಗೂ ಹೆಚ್ಚು ಕೊವಿಡ್ -19 ಪರೀಕ್ಷೆಗಳನ್ನು ನಡೆಸುವ ಮೂಲಕ ಹೊಸ ಎತ್ತರಕ್ಕೇರಲಾಗಿದೆ. 

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/32FF8UW

ಕೋವಿಡ್-19: ಅಮಿತ್ ಶಾ ಗುಣಮುಖ, ಶೀಘ್ರದಲ್ಲಿಯೇ ಡಿಸ್ಚಾರ್ಜ್- ಏಮ್ಸ್  https://ift.tt/eA8V8J

ಕೇಂದ್ರ ಗೃಹ ಸಚಿವ ಅಮಿತ್ ಶಾ ಕೋವಿಡ್-19 ಸಾಂಕ್ರಾಮಿಕ ಕಾಯಿಲೆಯಿಂದ ಗುಣಮುಖರಾಗಿದ್ದು, ಶೀಘ್ರದಲ್ಲಿಯೇ ಆಸ್ಪತ್ರೆಯಿಂದ ಬಿಡುಗಡೆಯಾಗಲಿದ್ದಾರೆ ಎಂದು ಅಖಿಲ ಭಾರತೀಯ ವೈದ್ಯಕೀಯ ವಿಜ್ಞಾನ ಸಂಸ್ಥೆ- ಏಮ್ಸ್ ಶನಿವಾರ ತಿಳಿಸಿದೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3lwufh2

ದೇಶದ ಪ್ರಜಾಪ್ರಭುತ್ವದ ಮೇಲೆ ಸರ್ವಾಧಿಕಾರದ ಪ್ರಭಾವ ಹೆಚ್ಚುತ್ತಿದೆ: ಸೋನಿಯಾ ಗಾಂಧಿ   https://ift.tt/eA8V8J

ಭಾರತದಲ್ಲಿ ರಾಷ್ಟ್ರ ವಿರೋಧಿ ಮತ್ತು ಬಡಜನರ ವಿರೋಧಿ ಶಕ್ತಿಗಳು ದ್ವೇಷ ಮತ್ತು ಹಿಂಸಾಚಾರವನ್ನು ಹರಡುತ್ತಿವೆ ಮತ್ತು ದೇಶದ ಪ್ರಜಾಪ್ರಭುತ್ವದ ಮೇಲೆ ಸರ್ವಾಧಿಕಾರತ್ವದ ಪ್ರಭಾವ ಹೆಚ್ಚುತ್ತಿದೆ ಎಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಆರೋಪಿಸಿದ್ದಾರೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/31DEat6

ವಾಟ್ಸಪ್ ಮೇಲೆ ಬಿಜೆಪಿ ಹಿಡಿತವಿದೆ: ಕೇಂದ್ರ ಸರ್ಕಾರದ ವಿರುದ್ಧ ಮತ್ತೆ ಕಿಡಿಕಾರಿದ ರಾಹುಲ್ ಗಾಂಧಿ https://ift.tt/eA8V8J

ಫೇಸ್‌ಬುಕ್  ಮೇಲೆ ಬಿಜೆಪಿ ಹಿಡಿತ ಸಾಧಿಸಿದೆ ಎಂಬ ಹೇಳಿಕೆ ಬಳಿಕ ಇದೀಗ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರಸಿದ್ದ ಮೆಸೇಜಿಂಗ್ ಅಪ್ಲಿಕೇಷನ್ ವಾಟ್ಸಪ್ ಬಗೆಗೆ ಮಾತನಾಡಿದ್ದಾರೆ. ವಾಟ್ಸಪ್ ಮೇಲೆ ಬಿಜೆಪಿಗೆ ಹಿಡಿತವಿದೆ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಶನಿವಾರ ಆರೋಪಿಸಿದ್ದಾರೆ ಮತ್ತು ಭಾರತದಲ್ಲಿ ವಾಟ್ಸಪ್ ತನ್ನ ಪಾವತಿ ಸೇವೆಗಳನ್ನು ಪ್ರಾರಂಭಿಸಲು ಕೇಂದ್ರ ಸರ

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/2YNYztJ

ಪ್ರಣಬ್‌ ಮುಖರ್ಜಿ ಅವರ ಮೂತ್ರಪಿಂಡ ಸಮಸ್ಯೆಯಲ್ಲಿ ಸುಧಾರಣೆ; ಆಸ್ಪತ್ರೆ ಮಾಹಿತಿ https://ift.tt/eA8V8J

ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ ಮೂತ್ರಪಿಂಡದ ಸಮಸ್ಯೆಯಲ್ಲಿ ಸುಧಾರಣೆ ಕಂಡಿದೆ ಎಂದು ಸೇನಾ ಸಂಶೋಧನೆ ಮತ್ತು ರೆಫರಲ್ ಆಸ್ಪತ್ರೆ  ಶನಿವಾರ ಮಾಹಿತಿ ನೀಡಿದೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3lxOsDh

ಗುಲಾಂ ನಬಿ ಆಜಾದ್ ಉಚ್ಚಾಟನೆಗೆ ಪಕ್ಷದಲ್ಲೇ ಹೆಚ್ಚಿದ ಒತ್ತಡ https://ift.tt/eA8V8J

ಎಐಸಿಸಿ ಅಧ್ಯಕ್ಷರ ಬದಲಾವಣೆ ಕುರಿತಂತೆ ಧ್ವನಿ ಎತ್ತಿದ್ದ ರಾಜ್ಯಸಭೆ ಪ್ರತಿಪಕ್ಷದ ನಾಯಕ ಗುಲಾಂ ನಬಿ ಆಜಾದ್ ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡಬೇಕು ಎಂಬ ಒತ್ತಡ ಪಕ್ಷದಲ್ಲೇ ಹೆಚ್ಚಾಗುತ್ತಿದೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3bkTa2B

ಎನ್ಇಇಟಿ, ಜೆಇಇ ಪರೀಕ್ಷೆಗಳು: ವಿದ್ಯಾರ್ಥಿಗಳಿಗೆ ಉಚಿತ ಸಾರಿಗೆ, ವಸತಿ ವ್ಯವಸ್ಥೆ ಕಲ್ಪಿಸಲಿರುವ ಒಡಿಶಾ ಸರ್ಕಾರ https://ift.tt/eA8V8J

ಎನ್ಇಇಟಿ-ಜೆಇಇ ಪರೀಕ್ಷೆಗಳನ್ನು ಬರೆಯುವ ವಿದ್ಯಾರ್ಥಿಗಳಿಗೆ ಉಚಿತ ಸಾರಿಗೆ ವ್ಯವಸ್ಥೆ ಹಾಗೂ ವಸತಿ ವ್ಯವಸ್ಥೆಯನ್ನು ಕಲ್ಪಿಸುವುದಾಗಿ ಒಡಿಶಾ ಸರ್ಕಾರ ಘೋಷಿಸಿದೆ. 

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/2QCIBhy

ಕೊರೋನಾ ಪೂರ್ವ ಅಸಮರ್ಪಕ ಆರ್ಥಿಕತೆಯನ್ನು ದೇವರ ಸಂದೇಶವಾಹಕಿಯಾಗಿ ಹೇಗೆ ವಿವರಿಸುವಿರಿ: ನಿರ್ಮಲಾ ಸೀತಾರಾಮನ್ ಗೆ ಪಿ ಚಿದಂಬರಂ ಪ್ರಶ್ನೆ https://ift.tt/eA8V8J

ಕೊರೋನಾ ಲಾಕ್ಡೌನ್ ಮತ್ತು ದೇಶದ ಆರ್ಥಿಕತೆ ಕುಸಿಯುತ್ತಿರುವುದು ದೇವರ ಆಟ ಎಂದು ಹೇಳಿಕೆ ನೀಡಿದ್ದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಬಗ್ಗೆ ವ್ಯಂಗ ಮಾಡಿರುವ ಮಾಜಿ ಹಣಕಾಸು ಸಚಿವ ಪಿ ಚಿದಂಬರಂ, ದೇವರ ಸಂದೇಶಗಾರ್ತಿಯಾಗಿ ನಿರ್ಮಲಾ ಸೀತಾರಾಮನ್ ಅವರು ಕೊರೋನಾಕ್ಕಿಂತ ಮೊದಲು ಆರ್ಥಿಕತೆಯ ಅಸಮರ್ಪಕ ನಿರ್ವಹಣೆ ಹೇಗಾಯಿತು ಎಂದು ಹೇಳಬಹುದೇ ಎಂದು ಕೇಳಿದ್ದಾರೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/2YNrazs

ಕೇಂದ್ರ ಆಯುಷ್ ಸಚಿವ ಶ್ರೀಪಾದ್ ನಾಯಕ್ ಆರೋಗ್ಯದಲ್ಲಿ ಚೇತರಿಕೆ: ಗೋವಾ ಅಧಿಕಾರಿ https://ift.tt/eA8V8J

ಕೇಂದ್ರ ಆರೋಗ್ಯ ಸಚಿವ ಶ್ರೀಪಾದ್ ನಾಯಕ್ ಅವರಿಗೆ ಕೊರೋನಾ ಚಿಕಿತ್ಸೆ ಪಡೆಯುತ್ತಿದ್ದು ಅವರ ಆರೋಗ್ಯ ಸ್ಥಿರವಾಗಿದೆ ಎಂದು ಗೋವಾ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3gOwqZX

ಪುರಾತನ ಭಾರತೀಯ ವಿಜ್ಞಾನವನ್ನು ಸಂಸ್ಕೃತದಲ್ಲಿ ಬೋಧಿಸಲಿರುವ ಐಐಟಿ-ಇಂದೋರ್ https://ift.tt/eA8V8J

ಪುರಾತನ ಭಾರತೀಯ ವಿಜ್ಞಾನವನ್ನು ಸಂಸ್ಕೃತದಲ್ಲಿ ಬೋಧಿಸುವ ತರಗತಿಗಳನ್ನು ಐಐಟಿ-ಇಂದೋರ್ ಪ್ರಾರಂಭಿಸಿದೆ. 

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/2QyNE2A

ಕಾಸರಗೋಡು: ಮಂಜೇಶ್ವರ ಶಾಸಕ ಖಮರುದ್ದೀನ್ ವಿರುದ್ಧ ವಂಚನೆ ಪ್ರಕರಣ  ದಾಖಲು https://ift.tt/eA8V8J

ಮಂಜೇಶ್ವರ ಶಾಸಕ ಮತ್ತು ಫ್ಯಾಶನ್ ಗೋಲ್ಡ್ ಮಾಲೀಕ ಎಂ.ಸಿ. ಖಮರುದ್ದೀನ್ ಹೂಡಿಕೆದಾರರಿಗೆ ಹಣ ಹಿಂತಿರುಗಿಸದ ಕಾರಣ ಅವರ ವಿರುದ್ಧ ಆರೋಪ ಕೇಳಿಬಂದ ನಂತರ ತೊಂದರೆಗೆ ಸಿಲುಕಿದ್ದಾರೆ. ಚಂದೇರಾ ಪೊಲೀಸರು ಐಪಿಸಿ ಸೆಕ್ಷನ್ 420 ರ ಅಡಿಯಲ್ಲಿ ಶಾಸಕ  ಖಮರುದ್ದೀನ್  ಮತ್ತು ಧಾರ್ಮಿಕ ಮುಖಂಡ ಟಿಕೆ ಪೂಕೋಯಾ ತಂಗಳ್ ವಿರುದ್ಧ ಮೂರು  ವಂಚನೆ ಪ್ರಕರಣ ದಾಖಲು ಮಾಡಿದ್ದಾರೆ. 

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3luRp7t

ಗುಜರಾತ್ ನಲ್ಲಿ ಗುಜರಿ ಸೇರಲಿದೆ ಅತ್ಯಂತ ದೀರ್ಘಾವಧಿ ಸೇವೆ ಸಲ್ಲಿಸಿದ್ದ ಭಾರತದ ಯುದ್ದ ನೌಕೆ ಐಎನ್ಎಸ್ ವಿರಾಟ್  https://ift.tt/eA8V8J

ಭಾರತೀಯ ನೌಕಾಪಡೆಯಲ್ಲಿ ಸುದೀರ್ಘಾವಧಿ 30 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದ ಯುದ್ಧ ನೌಕೆ ಐಎನ್ಎಸ್ ವಿರಾಟ್ ಗುಜರಾತ್ ನ ಭವ್ ನಗರದಲ್ಲಿ ಕಳಚಿ ಗುಜರಿಗೆ ಹಾಕಲಾಗುತ್ತದೆ. 

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/34IvQuc

ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮುಂದಿನ ವಾರ ಮಾಸ್ಕೋಗೆ https://ift.tt/eA8V8J

ಮುಂದಿನ ತಿಂಗಳು 4 ಮತ್ತು 5 ರಂದು ನಡೆಯಲಿರುವ ರಕ್ಷಣಾ ಮಂತ್ರಿಗಳ ಶಾಂಘೈ ಸಹಕಾರ ಸಂಸ್ಥೆ (ಎಸ್ಸಿಒ) ಸಭೆಯಲ್ಲಿ ಭಾಗವಹಿಸಲು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮುಂದಿನ ವಾರ ಮಾಸ್ಕೋಗೆ ತೆರಳಲಿದ್ದಾರೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3bfTmQr

ಕೋವಿಡ್-19 ಕಾರಣ "ಯುವ ವಿಜ್ಞಾನಿಗಳು" ಕಾರ್ಯಕ್ರಮ ರದ್ದುಗೊಳಿಸಿದ ಇಸ್ರೋ https://ift.tt/eA8V8J

ಕೋವಿಡ್-19 ಕಾರಣದಿಂದಾಗಿ ಸರ್ಕಾರಿ ಸ್ವಾಮ್ಯದ ಬಾಹ್ಯಾಕಾಶ ಸಂಸ್ಥೆ ಇಸ್ರೋ ತನ್ನ ಯುವ ವಿಜ್ಞಾನಿಗಳು (ಯುವಿಕ-2020) ಕಾರ್ಯಕ್ರಮವನ್ನು ರದ್ದುಗೊಳಿಸಿದೆ. 

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3hHwNqm

ಕೋವಿಡ್-19: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 76,472 ಹೊಸ ಕೇಸು, 34 ಲಕ್ಷ ದಾಟಿದ ಸೋಂಕಿತರ ಸಂಖ್ಯೆ https://ift.tt/eA8V8J

ದೇಶದಲ್ಲಿ ಕೊರೋನಾ ರೌದ್ರನರ್ತನ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ 76 ಸಾವಿರದ 472 ಮಂದಿಯಲ್ಲಿ ವೈರಸ್ ದೃಢಪಟ್ಟಿದ್ದು, ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 34 ಲಕ್ಷ ಗಡಿ ದಾಟಿದೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/2G59iJH

ಜಮ್ಮು-ಕಾಶ್ಮೀರದಲ್ಲಿ ಮತ್ತೆ ಸೇನೆಯ ಬೇಟೆ: ಪುಲ್ವಾಮದಲ್ಲಿ ಮೂವರು ಉಗ್ರರು ಎನ್ ಕೌಂಟರ್; ಓರ್ವ ಯೋಧ ಹುತಾತ್ಮ  https://ift.tt/eA8V8J

ಜಮ್ಮು-ಕಾಶ್ಮೀರದ ಪುಲ್ವಾಮದಲ್ಲಿ ಮೂವರು ಉಗ್ರರನ್ನು ಭಾರತೀಯ ಸೇನೆ ಹೊಡೆದುರುಳಿಸಿದೆ. 

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/2YIPPF5

Friday, August 28, 2020

ಕೊರೋನಾ ವೈರಸ್ ಸೋಂಕಿಗೆ ಮೊದಲ ಸಂಸದ ಬಲಿ; ತಮಿಳುನಾಡು ಸಂಸದ ಹೆಚ್ ವಸಂತಕುಮಾರ್ ನಿಧನ https://ift.tt/eA8V8J

ಮಾರಕ ಕೊರೋನಾ ವೈರಸ್ ಸೋಂಕಿಗೆ ತುತ್ತಾಗಿದ್ದ ತಮಿಳುನಾಡಿನ ಕನ್ಯಾಕುಮಾರಿ ಕ್ಷೇತ್ರದ ಸಂಸದ ಹೆಚ್ ವಸಂತಕುಮಾರ್ ಅವರು ಸಾವನ್ನಪ್ಪಿದ್ದಾರೆ. ಅವರಿಗೆ 70 ವರ್ಷ ವಯಸ್ಸಾಗಿತ್ತು.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3jpT1gO

ಪಂಜಾಬ್ ಶಾಸಕರಿಗೆ ಕೊರೋನಾ ಸೋಂಕು, ಸಿಎಂ ಅಮರೀಂದರ್ ಸಿಂಗ್ ಗೆ ಹೋಮ್ ಕ್ವಾರಂಟೈನ್! https://ift.tt/eA8V8J

ಪಂಜಾಬ್ ಶಾಸಕರಿಗೆ ಕೊರೋನಾ ಸೋಂಕು ದೃಢಪಟ್ಟ ಹಿನ್ನಲೆಯಲ್ಲಿ ಅವರ ಸಂಪರ್ಕಕ್ಕೆ ಬಂದ ಕಾರಣ ಸಿಎಂ ಕ್ಯಾಪ್ಟನ್ ಅಮರೀಂದರ್ ಸಿಂಗ್ ಅವರು ಸ್ವಯಂ ಕ್ವಾರಂಟೈನ್ ಆಗಿದ್ದಾರೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/2D6Lh3Q

ಆಪ್ತ ಸ್ನೇಹಿತ ಶಿಂಜೊ ಅಬೆಗೆ ಅನಾರೋಗ್ಯ, ಮರುಗಿದ ಪ್ರಧಾನಿ ಮೋದಿ https://ift.tt/eA8V8J

ಜಪಾನ್ ಪ್ರಧಾನಿ ಶಿಂಜೊ ಅಬೆ ಅನಾರೋಗ್ಯಕ್ಕೀಡಾಗಿರುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ನೋವನ್ನು ವ್ಯಕ್ತಪಡಿಸಿದ್ದಾರೆ. ಭಾರತ ಮತ್ತು ಜಪಾನ್ ದೇಶಗಳ ನಡುವಣ ಬಲವಾದ ಸದೃಢ ಸಂಬಂಧ ಇರುವಂತೆ ಮಾಡುವಲ್ಲಿ ಶಿಂಜೊ ಅಬೆ ಅವರ ದಿಟ್ಟ ನಾಯಕತ್ವ ಹಾಗೂ ವೈಯಕ್ತಿಕ ಬದ್ಧತೆಯನ್ನು ಶ್ಲಾಘಿಸಿದ್ದಾರೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3luXZe4

2010ರಿಂದೀಚೆಗೆ ಪಾಕ್ ಯೋಧರ ಕದನ ವಿರಾಮ ಉಲ್ಲಂಘನೆ ಪ್ರಕರಣಗಳು 60ಪಟ್ಟು ಹೆಚ್ಚಳ: ಗೃಹ ಸಚಿವಾಲಯ https://ift.tt/eA8V8J

ಪಾಕಿಸ್ತಾನದ ಯೋಧರು ಕಳೆದ 3 ವರ್ಷದಲ್ಲಿ 8500 ಬಾರಿ ಕದನ ವಿರಾಮ ಉಲ್ಲಂಘನೆ ಮಾಡಿದ್ದು, 2010ರಿಂದೀಚೆಗೆ ಕದನ ವಿರಾಮ ಉಲ್ಲಂಘನೆ ಪ್ರಕರಣಗಳ ಪ್ರಮಾಣ 60ಪಟ್ಟು ಹೆಚ್ಚಳವಾಗಿದೆ ಎಂದು ಕೇಂದ್ರ ಗೃಹ ಸಚಿವಾಲಯ ಮಾಹಿತಿ ನೀಡಿದೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/2EEjpEZ

ಬಿಜೆಪಿ ಸೇರಿದ್ಧ ಅಣ್ಣಾಮಲೈ ವಿರುದ್ಧ ಕೊಯಂಬತ್ತೂರಿನಲ್ಲಿ ಪ್ರಕರಣ ದಾಖಲು https://ift.tt/eA8V8J

ಕಾನೂನುಬಾಹಿರ ಸಭೆ ನಡೆಸಿದ ಕಾರಣದಿಂದ ಮೂರು ದಿನಗಳ  ಹಿಂದಷ್ಟೇ ಬಿಜೆಪಿಗೆ ಸೇರಿದ್ದ ಕರ್ನಾಟಕ ಕೇಡರ್‌ನ ಮಾಜಿ ಐಪಿಎಸ್‌ ಅಧಿಕಾರಿ ಕೆ.ಅಣ್ಣಾಮಲೈ ಹಾಗೂ ಕೆಲ ಪಕ್ಷದ ಕಾರ್ಯಕರ್ತರ ವಿರುದ್ಧ ಕೊಯಂಬತ್ತೂರು ನಗರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. 

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3lw4rS0

ನೀಟ್, ಜೆ ಇಇ ಪರೀಕ್ಷೆ ಮೂಂದೂಡಲು ಸುಪ್ರೀಂಗೆ 6 ರಾಜ್ಯಗಳ ಮನವಿ https://ift.tt/eA8V8J

ನೀಟ್, ಜೆ ಇಇ ಪರೀಕ್ಷೆ ಆಯೋಜನೆ ಕುರಿತ ಕೇಂದ್ರ ಸರ್ಕಾರ ಹಠಮಾರಿ ಧೋರಣೆ ವಿರುದ್ಧ ಬಿಜೆಪಿಯೇತರ ರಾಜ್ಯಗಳು ತಿರುಗಿಬಿದ್ದಿದ್ದು, ಪರೀಕ್ಷೆ ಮೂಂದೂಡುವಂತೆ ಸುಪ್ರೀಂ ಕೋರ್ಟ್ 6 ರಾಜ್ಯ ಸರ್ಕಾರಗಳು ಅರ್ಜಿ ಸಲ್ಲಿಸಿವೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3lrHVd6

ಭಾರತೀಯ ಸೇನೆಯ ಭರ್ಜರಿ ಬೇಟೆ: 4 ಉಗ್ರರನ್ನು ಹೊಡೆದುರುಳಿಸಿದ ಯೋಧರು, ಜೀವಭಯದಿಂದ ಓರ್ವ ಶರಣು! https://ift.tt/eA8V8J

ಜಮ್ಮು ಮತ್ತು ಕಾಶ್ಮೀರದ ಖಾನ್ಮೋಹ್ ಸರಪಂಚ್ ನ್ನು ಅಪಹರಿಸಿ ಹತ್ಯೆಗೈದಿದ್ದ ಉಗ್ರ ಸುಹೈಲ್ ಭಟ್ ಸೇರಿದಂತೆ ನಾಲ್ವರನ್ನು ಭಾರತೀಯ ಸೇನೆ ಹೊಡೆದುರುಳಿಸಿದೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3jpGuKt

ಅಧಿವೇಶನ ಆರಂಭವಾಗುವ 72 ಗಂಟೆಗಳ ಮುನ್ನ ಎಲ್ಲಾ ಸಂಸದರು ಕೊವಿಡ್ ಟೆಸ್ಟ್ ಮಾಡಿಸಿ: ಲೋಕಸಭಾ ಸ್ಪೀಕರ್ https://ift.tt/eA8V8J

ಸಂಸತ್ ಮುಂಗಾರು ಅಧಿವೇಶನ ಆರಂಭವಾಗು ಕನಿಷ್ಠ 72 ಗಂಟೆಗಳ ಮುನ್ನ ಎಲ್ಲಾ ಸಂಸದರು ಕೊರೋನಾ ಟೆಸ್ಟ್ ಮಾಡಿಸಬೇಕು ಎಂದು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರು ಶುಕ್ರವಾರ ಮನವಿ ಮಾಡಿದ್ದಾರೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3b5bBrC

ದೇಶದಲ್ಲಿ 4 ಕೋಟಿ ಗಡಿಯತ್ತ ಕೋವಿಡ್-19 ಪರೀಕ್ಷೆಗಳು https://ift.tt/eA8V8J

ದೇಶದಲ್ಲಿ  ಕಳೆದ ಎರಡು ವಾರಗಳಲ್ಲಿ 1 ಕೋಟಿಗೂ ಹೆಚ್ಚು ಮಾದರಿಗಳ ಪರೀಕ್ಷೆಗಳನ್ನು ನಡೆಸಲಾಗಿದ್ದು,  ಒಟ್ಟಾರೇ,  3 ಕೋಟಿ 94 ಲಕ್ಷದ 77 ಸಾವಿರದ 848 ಕೋವಿಡ್- 19 ಪರೀಕ್ಷೆ ನಡೆಸಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/32zJwFc

ಭಯೋತ್ಪಾದನೆ ಸಾಂಕ್ರಾಮಿಕ ರೋಗದಂತೆ ಎಲ್ಲರ ಮೇಲೆ ಪ್ರಭಾವ ಬೀರುವ ಕ್ಯಾನ್ಸರ್: ಕೇಂದ್ರ ಸಚಿವ ಜೈಶಂಕರ್ https://ift.tt/eA8V8J

ಭಯೋತ್ಪಾದಕರನ್ನು ಹುಟ್ಟಿಸಿ ಅವರನ್ನೇ ತಮ್ಮ ಪ್ರಾಥಮಿಕ ರಫ್ತು ಸರಕನ್ನಾಗಿಸಿಕೊಂಡಿದ್ದ ರಾಷ್ಟ್ರಗಳು ಈಗ  ತಮ್ಮನ್ನು ಭಯೋತ್ಪಾದನೆಯ ಬಲಿಪಶುಗಳೆಂದು ಬಿಂಬಿಸಲು ಪ್ರಯತ್ನಿಸುತ್ತಿದೆ ಎಂದು ವಿದೇಶಾಂಗ ಸಚಿವ ಎಸ್.ಜೈಶಂಕರ್  ಹೇಳಿದ್ದಾರೆ. ಅಪಾಯವನ್ನು ಬೆಂಬಲಿಸುವ ಸಂಘಟನೆಗಳನ್ನು ಸ್ಥಗಿತಗೊಳಿಸಲು ಜಾಗತಿಕ ಕಾರ್ಯವಿಧಾನಗಳನ್ನು ರಚಿಸಬೇಕು ಎಂದು ಅವರು ಕರೆ ನೀಡಿದರು.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/2D9PqUT

ಪುಣೆ: ಆಂಬುಲೆನ್ಸ್ ಚಾಲಕನಾಗಿ, ಕೊರೋನಾ ರೋಗಿಯನ್ನು ಆಸ್ಪತ್ರೆಗೆ ದಾಖಲಿಸಿದ ವೈದ್ಯ https://ift.tt/eA8V8J

ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ವೃದ್ಧ ಕೊರೋನಾ ವೈರಸ್ ರೋಗಿಯನ್ನು ಇಲ್ಲಿನ ಆರೈಕೆ ಕೇಂದ್ರದಿಂದ ಆಸ್ಪತ್ರೆಗೆ ಕರೆದೊಯ್ಯಲು ಆಂಬುಲೆನ್ಸ್ ಓಡಿಸಿದ 30 ವರ್ಷದ ವೈದ್ಯರನ್ನು ನಿಜವಾದ "ಕೊರೋನಾ ವಾರಿಯರ್" ಎಂದು ಪ್ರಶಂಸಿಸಲಾಗುತ್ತಿದೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3ltq31t

ಬೆಂಗಳೂರಿನಲ್ಲೇ ಮುಂದಿನ ಏರ್ ಶೋ, 'ಏರೋ ಇಂಡಿಯಾ 2021' ದಿನಾಂಕ ಪ್ರಕಟ https://ift.tt/eA8V8J

 ಏರೋ ಇಂಡಿಯಾ ಮುಂದಿನ ಆವೃತ್ತಿಯ ಸಂಬಂಧ ರಕ್ಷಣಾ ಸಚಿವಾಲಯವು ತಾತ್ವಿಕ ನಿರ್ಧಾರವನ್ನು ತೆಗೆದುಕೊಂಡಿದ್ದು  ಏಷ್ಯಾದ ಅತಿದೊಡ್ಡ ಏರೋ ಪ್ರದರ್ಶನವಾಗಿರುವ ಏರೋ ಇಂಡಿಯಾ ತನ್ನ ಪಾರಂಪರಿಕ ತಾಣವಾಗಿರುವ ಬೆಂಗಳೂರಿನಲ್ಲಿ  ಮುಂದಿನ ವರ್ಷ ಫೆಬ್ರವರಿ 3ರಿಂದ 5ರನಡುವೆ ನಡೆಯಲಿದೆ ಎಂದು ಅಧಿಕೃತ ಮೂಲಗಳು ಹೇಳಿದೆ.  

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3gB9k8N

ಪ್ರಧಾನಮಂತ್ರಿ ಜನ್ ಧನ್ ಯೋಜನೆಯಿಂದ ಮಹತ್ತರ ಬದಲಾವಣೆ- ನರೇಂದ್ರ ಮೋದಿ https://ift.tt/eA8V8J

ತಮ್ಮ ಸರ್ಕಾರದ ಪ್ರಮುಖ ಕಾರ್ಯಕ್ರಮ ಜನ್ ಧನ್ ಯೋಜನೆ ಅನೇಕ ಬಡತನ ನಿವಾರಣಾ ಉಪಕ್ರಮಗಳಿಗೆ ಅಡಿಪಾಯವಾಗಿ ಕಾರ್ಯನಿರ್ವಹಿಸಿದ್ದು, ಕೋಟ್ಯಂತರ ಜನರಿಗೆ ಇದರಿಂದ ಪ್ರಯೋಜನವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3hHIe1k

ಕೋವಿಡ್-19 ಹಿನ್ನೆಲೆಯಲ್ಲಿ ಬಿಹಾರ ವಿಧಾನಸಭೆ ಚುನಾವಣೆ ಮುಂದೂಡಲು ಸಾಧ್ಯವಿಲ್ಲ:ಸುಪ್ರೀಂ ಕೋರ್ಟ್ https://ift.tt/eA8V8J

ಕೋವಿಡ್-19 ಹಿನ್ನೆಲೆಯಲ್ಲಿ ಬಿಹಾರ ವಿಧಾನಸಭೆ ಚುನಾವಣೆಯನ್ನು ಮುಂದೂಡಬೇಕೆಂದು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ತಿರಸ್ಕರಿಸಿದೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/2G8slD7

ನಕಲಿ ಎನ್ಐಎ ಅಧಿಕಾರಿಗಳಿಂದ ಉದ್ಯಮಿ ಕಿಡ್ನಾಪ್, ಬರೋಬ್ಬರಿ 2 ಕೋಟಿ ವಸೂಲಿ! https://ift.tt/eA8V8J

ಉದ್ಯಮಿಯೊಬ್ಬರ ಅಪಹರಣ ಮತ್ತು ಹಲ್ಲೆಗೆ ಸಂಬಂಧಿಸಿದಂತೆ ಕೆಲವು ಜನರನ್ನು ಬಂಧಿಸಿದ ಮಾರನೇ ದಿನ ಆಘಾತಕಾರಿ ಮಾಹಿತಿ ಹೊರಬಿದ್ದಿದ್ದು, ಆರೋಪಿಗಳು ದೇಶದ ಪ್ರಮುಖ ತನಿಖಾ ಸಂಸ್ಥೆ ಎನ್‌ಐಎ ಅಧಿಕಾರಿಗಳೆಂದು ಪೋಸ್ ನೀಡಿ, ಉದ್ಯಮಿಯಿಂದ ಬರೋಬ್ಬರಿ 2 ಕೋಟಿ ರೂಪಾಯಿ ವಸೂಲಿ ಮಾಡಿದ್ದಾರೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/2EHLFX2

ನೀಟ್, ಜೆಇಇ ಪರೀಕ್ಷೆ ಮುಂದೂಡುವಂತೆ ಆಗ್ರಹಿಸಿ ಕಾಂಗ್ರೆಸ್ ದೇಶಾದ್ಯಂತ ಪ್ರತಿಭಟನೆ https://ift.tt/eA8V8J

ಕೊರೋನಾ ಸಾಂಕ್ರಾಮಿಕ ನಡುವೆ ಮುಂದಿನ ತಿಂಗಳು ನೀಟ್ ಮತ್ತು ಜೆಇಇ ಪರೀಕ್ಷೆ ನಡೆಯಲಿದ್ದು ಇದರ ವಿರುದ್ಧವಾಗಿ ಕಾಂಗ್ರೆಸ್ ಪ್ರತಿಭಟನೆಗಿಳಿದಿದೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/2Z10T0P

ಅಂತಿಮ ವರ್ಷದ ಪದವಿ ಪರೀಕ್ಷೆ ನಡೆಸಬೇಕು:ಯುಜಿಸಿಯ ಸುತ್ತೋಲೆ ಎತ್ತಿಹಿಡಿದ ಸುಪ್ರೀಂ ಕೋರ್ಟ್ https://ift.tt/eA8V8J

ವಿಶ್ವವಿದ್ಯಾಲಯದ ಅಂತಿಮ ವರ್ಷದ ಪರೀಕ್ಷೆಯನ್ನು ವಿಶ್ವ ವಿದ್ಯಾಲಯ ಧನಸಹಾಯ ಆಯೋಗ(ಯುಜಿಸಿ)ನಿಯಮ ಪ್ರಕಾರ ನಡೆಸಬೇಕೆಂದು ಸುಪ್ರೀಂ ಕೋರ್ಟ್ ಶುಕ್ರವಾರ ಹೇಳಿದ್ದು, ಈ ಮೂಲಕ ಯುಜಿಸಿಯ ಜುಲೈ 6ರ ಸುತ್ತೋಲೆಯನ್ನು ಎತ್ತಿಹಿಡಿದಿದೆ. ರಾಜ್ಯಗಳು ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸದೆ ತೇರ್ಗಡೆ ಮಾಡಲು ಸಾಧ್ಯವಿಲ್ಲ ಎಂದು ಹೇಳಿದೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3b6t8j8

ನೀಟ್ -ಜೆಇಇ ಪರೀಕ್ಷೆ ಬಿಗಿಪಟ್ಟು: ವಿದ್ಯಾರ್ಥಿಗಳು- ದ್ರೌಪದಿ, ಸಿಎಂಗಳು- ಕೃಷ್ಣ, ನಾನು ವಿದುರ-ಸುಬ್ರಮಣಿಯನ್ ಸ್ವಾಮಿ https://ift.tt/eA8V8J

ನೀಟ್ ಹಾಗೂ ಜೆಇಇ ಪರೀಕ್ಷೆಯನ್ನು ಮುಂದೂಡಿಕೆ ಮಾಡುವ ಪ್ರಶ್ನೆಯೇ ಇಲ್ಲ ಎಂದು ಕೇಂದ್ರ ಸರ್ಕಾರ ಬಿಗಿಪಟ್ಟು ಹಾಕಿ ಕುಳಿತಿದೆ . ಈ ಗೊಂದಲವನ್ನು ಬಿಜೆಪಿ ಮುಖಂಡ ಡಾ. ಸುಬ್ರಮಣ್ಯಂ ಸ್ವಾಮಿ ಅವರು ದ್ರೌಪದಿ- ಕೃಷ್ಣ ಪಾತ್ರಗಳಿಗೂ ಜೊತೆಗೆ ತಮ್ಮನ್ನು ಮಹಾಭಾರತದ ವಿದುರನ ಪಾತ್ರಕ್ಕೆ ಹೋಲಿಕೆ ಮಾಡಿಕೊಂಡಿದ್ದಾರೆ. 

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/2YEDHVR

ಬಿಜೆಪಿ ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಪರಿರ್ತಿಸುತ್ತಿಲ್ಲ: ಸುಬ್ರಮಣಿಯನ್ ಸ್ವಾಮಿ https://ift.tt/eA8V8J

ಭಾರತ ದೇಶವನ್ನು ಬಿಜೆಪಿ ಪಕ್ಷ ಹಿಂದೂ ರಾಷ್ಟ್ರವಾಗಿ ಪರಿವರ್ತಿಸುತ್ತಿಲ್ಲ ಎಂದು ಬಿಜೆಪಿ ಹಿರಿಯ ಮುಖಂಡ ಸುಬ್ರಮಣಿಯನ್ ಸ್ವಾಮಿ ಅಭಿಪ್ರಾಯಪಟ್ಟಿದ್ದಾರೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/32Dkftw

ಸೆ.10ಕ್ಕೆ ರಫೇಲ್ ಯುದ್ಧ ವಿಮಾನ ಭಾರತೀಯ ವಾಯುಡೆಗೆ ಅಧಿಕೃತವಾಗಿ ಸೇರ್ಪಡೆ, ಫ್ರಾನ್ಸ್ ರಕ್ಷಣಾ ಸಚಿವರಿಗೂ ಆಹ್ವಾನ https://ift.tt/eA8V8J

ಫ್ರಾನ್ಸ್ ನಲ್ಲಿ ತಯಾರಾಗಿ ಇತ್ತೀಚೆಗಷ್ಟೆ ಭಾರತಕ್ಕೆ ಬಂದ ಐದು ರಫೇಲ್ ಯುದ್ಧ ವಿಮಾನವನ್ನು ವಾಯುಪಡೆಗೆ ಸೆಪ್ಟೆಂಬರ್ 10ರಂದು ಅಧಿಕೃತವಾಗಿ ಸೇರ್ಪಡೆಗೊಳಿಸಲಿದ್ದಾರೆ ರಕ್ಷಣಾ ಸಚಿವ ರಾಜನಾಥ್ ಸಿಂಗ್.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3ltj6xv

ಕೋವಿಡ್-19: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 77,266 ಹೊಸ ಕೇಸು, 33.87 ಲಕ್ಷ ತಲುಪಿದ ಸೋಂಕಿತರ ಸಂಖ್ಯೆ https://ift.tt/eA8V8J

ದೇಶದಲ್ಲಿ ಕೊರೋನಾ ರೌದ್ರನರ್ತನ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ 77 ಸಾವಿರದ 266 ಮಂದಿಯಲ್ಲಿ ವೈರಸ್ ದೃಢಪಟ್ಟಿದ್ದು, ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 33 ಲಕ್ಷ ಗಡಿ ದಾಟಿದೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3jq5yRv

ಪಕ್ಷದಲ್ಲಿ ಚುನಾವಣೆ ನಡೆಯದಿದ್ದರೆ ಇನ್ನೂ 50 ವರ್ಷ ಕಾಂಗ್ರೆಸ್ ವಿರೋಧ ಪಕ್ಷದಲ್ಲಿ ಕೂರಬೇಕಾಗುತ್ತದೆ:ಗುಲಾಂ ನಬಿ ಆಜಾದ್ https://ift.tt/eA8V8J

ಕಾಂಗ್ರೆಸ್ ನಲ್ಲಿ ನಾಯಕತ್ವ ಬದಲಾವಣೆಗೆ ಕೆಲವು ಹಿರಿಯ ನಾಯಕರು ಒತ್ತಾಯಿಸಿ ಪತ್ರ ಬರೆದ ನಂತರ ಪಕ್ಷದಲ್ಲಿ ಹಲವು ಬೆಳವಣಿಗೆಗಳಾಗುತ್ತಿವೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3b8hN2o

ಕಾಂಗ್ರೆಸ್ ನಾಯಕರ 'ಪತ್ರ'ಕ್ಕೆ ಸೋನಿಯಾ ಗಾಂಧಿ ಸಂದೇಶ:ರಾಜ್ಯಸಭೆಯಲ್ಲಿ ಐವರ ಕಾರ್ಯತಂತ್ರ ಸಮಿತಿ ರಚನೆ https://ift.tt/eA8V8J

ಕಾಂಗ್ರೆಸ್ ನಲ್ಲಿ ನಾಯಕತ್ವವನ್ನು ಪ್ರಶ್ನಿಸಿ ಇತ್ತೀಚೆಗೆ ಪತ್ರ ಬರೆದಿದ್ದ ಪಕ್ಷದ ನಾಯಕರಿಗೆ ಸ್ಪಷ್ಟ ಸಂದೇಶ ರವಾನಿಸಿರುವ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ, ರಾಜ್ಯಸಭೆಯಲ್ಲಿ ಐವರು ಸದಸ್ಯರ ಕಾರ್ಯತಂತ್ರ ಸಮಿತಿಯನ್ನು ರಚಿಸಿದ್ದಾರೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3js6Xa2

Thursday, August 27, 2020

BJP Gorakhpur MLA Gets Show-cause Notice for Social Media Posts 'Maligning' Party Image

Agarwal, four-time BJP MLA from Gorakhpur, had last week clarified that he took to social media platform Twitter to force authorities to act.

from Top Politics News- News18.com https://ift.tt/3gCDGYH

ಸಂಸತ್‌ನ ಮುಂಗಾರು ಅಧಿವೇಶನ: ಅಧಿಕಾರಿಗಳ ಸಭೆ ನಡೆಸಿ ಸಿದ್ಧತೆ ಪರಿಶೀಲಿಸಿದ ಸ್ಪೀಕರ್ ಓಂ ಬಿರ್ಲಾ https://ift.tt/eA8V8J

ಸಂಸತ್‌ನ ಮುಂಗಾರು ಅಧಿವೇಶನವನ್ನು ಸುಗಮವಾಗಿ ನಡೆಸುವುದು ತಮ್ಮ ಪ್ರಮುಖ ಆದ್ಯತೆಯಾಗಿದ್ದು, ಇದಕ್ಕಾಗಿ ಎಲ್ಲಾ ವ್ಯವಸ್ಥೆಗಳನ್ನು ಮಾಡಿಕೊಳ್ಳಲಾಗುತ್ತಿದೆ ಎಂದು ಲೋಕಸಭೆಯ ಸ್ಪೀಕರ್ ಓಂ ಬಿರ್ಲಾ ಹೇಳಿದ್ದಾರೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/34J3Jej

ನನ್ನ ಕುಟುಂಬದ ವಿರುದ್ಧದ ದಾಳಿ ನಿಲ್ಲಿಸಿ, ಸುಶಾಂತ್ ರನ್ನು ಮಾದಕ ವಸ್ತು ಸೇವನೆಯಿಂದ ದೂರವಿಡಲು ಪ್ರಯತ್ನಿಸಿದ್ದೆ: ರಿಯಾ ಚಕ್ರವರ್ತಿ https://ift.tt/eA8V8J

ನನ್ನ ಕುಟುಂಬದ ವಿರುದ್ಧದ ವಾಗ್ದಾಳಿ ನಿಲ್ಲಿಸಿ.. ನಾನು ಸುಶಾಂತ್ ರನ್ನು ಮಾದಕ ವಸ್ತು ಸೇವನೆಯಿಂದ ದೂರವಿಡಲು ಪ್ರಯತ್ನಿಸಿದ್ದೆ ಎಂದು ರಿಯಾ ಚಕ್ರವರ್ತಿ ಹೇಳಿದ್ದಾರೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/31xemPt

ಆಫ್ರಿಕನ್ ಸ್ವೈನ್ ಫೀವರ್ ನಂತರ ಅಸ್ಸಾಂ ನಲ್ಲಿ ಹಸುಗಳಿಗೆ ವಿಲಕ್ಷಣ ಚರ್ಮ ರೋಗ! https://ift.tt/eA8V8J

ಅಸ್ಸಾಂ ನಲ್ಲಿ ಹಸುಗಳಿಗೆ ವಿಲಕ್ಷಣ ಚರ್ಮ ರೋಗ  ಹರಡುತ್ತಿರುವುದು ಪತ್ತೆಯಾಗಿದೆ. 

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3b5RTMk

ದೇಶಾದ್ಯಂತ ಮೊಹರಂ ಮೆರವಣಿಗೆಗೆ ಅನುಮತಿ ನಿರಾಕರಿಸಿದ ಸುಪ್ರೀಂ ಕೋರ್ಟ್ https://ift.tt/eA8V8J

ಕೋವಿಡ್ ಸಾಂಕ್ರಾಮಿಕ ಸಂದರ್ಭದಲ್ಲಿ ದೇಶಾದ್ಯಂತ ಮೊಹರಂ ಮೆರವಣಿಗೆಗೆ ಅನುಮತಿ ನೀಡಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/2G52UlT

ಭಾರತೀಯ ರಕ್ಷಣಾ ವಲಯದಲ್ಲಿ ಶೇ.74 ರಷ್ಟು ವಿದೇಶಿ ನೇರ ಹೂಡಿಕೆಗೆ ಅವಕಾಶ: ಪ್ರಧಾನಿ ಮೋದಿ https://ift.tt/eA8V8J

ಭಾರತೀಯ ರಕ್ಷಣಾ ವಲಯದಲ್ಲಿ ಶೇ. ೭೪ ರಷ್ಟು ವಿದೇಶಿ ನೇರ ಹೂಡಿಕೆಗೆ (ಎಫ್‌ಡಿಐ) ಅವಕಾಶ ನೀಡಲು ನಿರ್ಧರಿಸಲಾಗಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/2G87XCd

ಉಗ್ರ ಸಂಘಟನೆ, ಭಯೋತ್ಪಾದಕರ ವಿರುದ್ಧ ಪಾಕ್ ವಿಶ್ವಾಸಾರ್ಹ ಕ್ರಮಕ್ಕೆ ಭಾರತದ ಆಗ್ರಹ! https://ift.tt/eA8V8J

ಮುಂಬೈ ಸ್ಫೋಟದ ಮಾಸ್ಟರ್ ಮೈಂಡ್ ದಾವೂದ್ ಇಬ್ರಾಹಿಂ ಸೇರಿದಂತೆ ಭಯೋತ್ಪಾದಕ ಗುಂಪು ಮತ್ತು ಅವುಗಳ ನಾಯಕರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಭಾರತ ಪಾಕಿಸ್ತಾನವನ್ನು ಆಗ್ರಹಪಡಿಸಿದೆ. 

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3gIRDo5

ಚೀನಾ ಮತ್ತು ಪಾಕ್‌ಗೆ ಟಕ್ಕರ್ ಕೊಡಲು ಇಸ್ರೇಲ್ ನಿರ್ಮಿತ ಫಾಲ್ಕನ್ ಖರೀದಿಗೆ ಮುಂದಾದ ಭಾರತ! https://ift.tt/eA8V8J

ಲಡಾಕ್ ಗಡಿಯಲ್ಲಿ ಚೀನಾ ಸೇನೆಯ ಉಪಟಳ ಹೆಚ್ಚಾಗುತ್ತಿರುವುದರಿಂದ ಭಾರತ ಇದೀಗ ಇಸ್ರೇಲ್ ನಿರ್ಮಿತ ಫಾಲ್ಕನ್ ವಾಯುಗಾಮಿ ರಕ್ಷಣಾ ವ್ಯವಸ್ಥೆಯನ್ನು ಖರೀದಿಸಲು ಮುಂದಾಗಿದೆ. 

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/2Qygf8m

ಅಮಾನುಷ ಘಟನೆ: ನಾಯಿ ಮರಿಯನ್ನು ಕಾಲಿನಿಂದ ತುಳಿದು ಕೊಂದ ಮಹಿಳೆ, ಮನಕಲಕುವ ವಿಡಿಯೋ! https://ift.tt/eA8V8J

ಒಂದು ತುತ್ತು ಅನ್ನ ಹಾಕಿದರೆ ಸಾಕು ನಾಯಿಗಳು ಅವರನ್ನು ಮರೆಯುವುದಿಲ್ಲ. ಅಂತಹದರಲ್ಲಿ ಐಷಾರಾಮಿ ಕಾರಿನಲ್ಲಿ ಮಹಿಳೆಯೊಬ್ಬರು ನಾಯಿ ಮರಿಯ ಕುತ್ತಿಗೆಯನ್ನು ಕಾಲಿನಿಂದ ತುಳಿದು ಸಾಯಿಸಿರುವ ಅಮಾನವೀಯ ಘಟನೆ ನಡೆದಿದೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/31zIqtJ

ದೇಶಾದ್ಯಂತ ಮೊಹರಂ ಮೆರವಣಿಗೆಗೆ ಅನುಮತಿ ನೀಡಲು ಸುಪ್ರೀಂ ನಕಾರ https://ift.tt/eA8V8J

ದೇಶಾದ್ಯಂತ ಮೊಹರಂ ಮೆರವಣಿಗೆಗೆ ಅನುಮತಿ ನೀಡುವುದಕ್ಕೆ ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಕೊರೋನಾ ಕಾರಣದಿಂದಾಗಿ ಸುಪ್ರೀಂ ಕೋರ್ಟ್ ಮೆರವಣಿಗೆಗೆ ಅನುಮತಿ ನೀಡುವುದಕ್ಕೆ ನಿರಾಕರಿಸಿದೆ. 

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/31xASrn

ಪಾತಕಿಗಳ ವಿರುದ್ಧ ಯೋಗಿ ಸರ್ಕಾರದ ದಿಟ್ಟ ಕ್ರಮ: ಶಾಸಕನ ಮನೆ ನೆಲಸಮ, ವಿಡಿಯೋ ವೈರಲ್! https://ift.tt/eA8V8J

ಸಮಾಜಘಾತುಕ ಶಕ್ತಿಗಳನ್ನು ದಮನ ಮಾಡುವ ನಿಟ್ಟಿನಲ್ಲಿ ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ ಸರ್ಕಾರ ಕಠಿಣ ಕಾನೂನು ಕ್ರಮಗಳನ್ನು ಕೈಗೊಳ್ಳುತ್ತಿದೆ. 

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/2QCv2yx

ಕೋವಿಡ್-19 ಬಹುತೇಕ ಎಲ್ಲಾ ಅಂಗಗಳಿಗೂ ಮಾರಕ;  ಕೆಲವೊಮ್ಮೆ ಲಕ್ಷಣಗಳಿಗೂ ಶ್ವಾಸಕೋಶಕ್ಕೂ ಸಂಬಂಧವಿರುವುದಿಲ್ಲ: ತಜ್ಞರು https://ift.tt/eA8V8J

ದಿನದಿಂದ ದಿನಕ್ಕೆ ಕೋವಿಡ್-19 ಸ್ವರೂಪ, ಅದರಿಂದ ಉಂಟಾಗುವ ಆರೋಗ್ಯದ ಸಮಸ್ಯೆಗಳು ಬದಲಾಗಿತ್ತಿದ್ದು,  ತಜ್ಞರ ಲೆಕ್ಕಾಚಾರವನ್ನೂ ಮೀರಿ ಮಾರಣಾಂತಿಕ ಅಪಾಯಗಳನ್ನು ತಂದೊಡ್ಡುತ್ತಿದೆ. 

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/2D4nEZK

ಸುಪ್ರೀಂಕೋರ್ಟ್‌ ನಿವೃತ್ತ ನ್ಯಾಯಮೂರ್ತಿ ಎ.ಆರ್.ಲಕ್ಷ್ಮಣನ್ ವಿಧಿವಶ https://ift.tt/eA8V8J

ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಾಧೀಶರು ಮತ್ತು ಭಾರತದ ಕಾನೂನು ಆಯೋಗದ ಮಾಜಿ ಅಧ್ಯಕ್ಷರಾದ ನ್ಯಾಯಮೂರ್ತಿ ಎ ಆರ್ ಲಕ್ಷ್ಮಣನ್ ಅವರು ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ನಿಧನರಾದರು ಎಂದು ಅವರ ಕುಟುಂಬ ಗುರುವಾರ ತಿಳಿಸಿದೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3b0kBOU

ಕೋವಿಡ್ ಲಸಿಕೆ ತಯಾರಿಕೆಗೆ ಸರ್ಕಾರದಿಂದ ಯಾವುದೇ ಸೂಚನೆಯಿಲ್ಲ: ರಾಹುಲ್ ಗಾಂಧಿ ವಾಗ್ದಾಳಿ  https://ift.tt/eA8V8J

ಕೋವಿಡ್ ಸೋಂಕು ನಿಯಂತ್ರಿಸಲು ಲಸಿಕೆ ರೂಪಿಸುವಲ್ಲಿ ವಿಫಲವಾದ ಕಾರಣ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಗುರುವಾರ ಕೇಂದ್ರದಲ್ಲಿ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. 

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/31zBH2T

1962 ರ ನಂತರದ ಅತ್ಯಂತ ಗಂಭೀರ ಪರಿಸ್ಥಿತಿ: ಲಡಾಖ್ ಕುರಿತು ಜೈಶಂಕರ್ ಹೇಳಿಕೆ https://ift.tt/eA8V8J

ಪೂರ್ವ ಲಡಾಕ್  ಸ್ಥಿತಿಗತಿಗಳ ಬಗ್ಗೆ ಪ್ರತಿಕ್ರಿಯಿಸಿರುವ ವಿದೇಶಾಂಗ ಸಚಿವ ಡಾ.ಎಸ್ ಜೈಶಂಕರ್ 1962ರ ನಂತರ ಇದು ಅತ್ಯಂತ ಗಂಭೀರ ಪರಿಸ್ಥಿತಿ ಎಂದು ಹೇಳಿದ್ದಾರೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/34J3yj9

ಎಸ್‌ಸಿ / ಎಸ್‌ಟಿಗಳ ಉಪ-ವರ್ಗೀಕರಣ ಕುರಿತ 2004ರ ತೀರ್ಪು ಮರುಪರಿಶೀಲನೆ ಅಗತ್ಯ: ಸುಪ್ರೀಂ ಕೋರ್ಟ್ https://ift.tt/eA8V8J

2004ರ  ತೀರ್ಪಿನ ಪ್ರಕಾರ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಉದ್ಯೋಗಗಳಲ್ಲಿ ಹಗೂ ಶಿಕ್ಷಣ ಸಂಸ್ಥೆಗಳಿಗೆ ಪ್ರವೇಶಕ್ಕಾಗಿ ಮೀಸಲಾತಿ ನೀಡಲು  ಪಂಗಡವನ್ನು ಮತ್ತಷ್ಟು ಉಪ ವರ್ಗೀಕರಣಕ್ಕೆ ಒಳಪಡಿಸುವ ಅಧಿಕಾರ ರಾಜ್ಯಗಳಿಗೆ ಇಲ್ಲಎಂಬ ತನ್ನ ತೀರ್ಪನ್ನು  ಮರುಪರಿಶೀಲಿಸುವ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ ಹೇಳಿದೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/31xBgX0

ಮಲ್ಯ ಸಲ್ಲಿಸಿದ್ದ 'ಅಪರಾಧಿ ಅಲ್ಲ' ಮೇಲ್ಮನವಿ ಅರ್ಜಿ: ತೀರ್ಪು ಕಾಯ್ದಿರಿಸಿದ ಸುಪ್ರೀಂಕೋರ್ಟ್  https://ift.tt/eA8V8J

ಆರ್ಥಿಕ ಅಪರಾಧದ ಆರೋಪ ಹೊತ್ತ ಮದ್ಯದ ದೊರೆ, ಉದ್ಯಮಿ ವಿಜಯ್ ಮಲ್ಯ 2017 ಮೇ ತಿಂಗಳಲ್ಲಿ ನೀಡಿರುವ ತೀರ್ಪಿನ ವಿರುದ್ಧ ಸಲ್ಲಿಸಿರುವ  ಮೇಲ್ಮನವಿ ಅರ್ಜಿಯ ತೀರ್ಪನ್ನು ಸುಪ್ರೀಂಕೋರ್ಟ್ ಕಾಯ್ದಿರಿಸಿದೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/31xAMjv

ಕೇರಳ-ಕರ್ನಾಟಕ ಗಡಿಯಲ್ಲಿನ 4 ರಸ್ತೆಗಳ ಸಂಚಾರ ನಿಷೇಧ ತೆರವಿಗೆ ಕೇರಳ ಹೈಕೋರ್ಟ್ ಆದೇಶ https://ift.tt/eA8V8J

ಕೇರಳ ಮತ್ತು ಕರ್ನಾಟಕದ ನಡುವೆ ನಾಗರಿಕ  ಪ್ರಯಾಣ ಮತ್ತು ಸರಕುಗಳ ಸಾಗಣೆಗೆ ಅನುಕೂಲವಾಗುವಂತೆ ಗುರುವಾರದಿಂದ ನಾಲ್ಕು ರಸ್ತೆಗಳಲ್ಲಿ ಸಂಚಾರಕ್ಕೆ ತೆರವುಗೊಳಿಸುವಂತೆ ಕೇರಳ ಹೈಕೋರ್ಟ್ ಕಾಸರಗೋಡು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರು ಮತ್ತು ಜಿಲ್ಲಾಧಿಕಾರಿಗೆ ನಿರ್ದೇಶನ ನೀಡಿದೆ. 

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/31xeiiH

ಜಾಮೀನು ಪಡೆದು 32 ವರ್ಷಗಳ ನಂತರ 5 ವರ್ಷಗಳ ಶಿಕ್ಷೆ ಅನುಭವಿಸಲು ಮತ್ತೆ ಜೈಲು ಸೇರಿದ ಆರೋಪಿ! https://ift.tt/eA8V8J

ಮಯೂರ್‌ಭಂಜ್ ಜಿಲ್ಲೆಯ ಬಿಸೋಯಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 33 ವರ್ಷದ ಹಿಂದೆ ನಡೆದ  ಹತ್ಯೆ ಪ್ರಕರಣದಲ್ಲಿ ವ್ಯಕ್ತಿಯ ಅಪರಾಧವನ್ನು ಒಡಿಶಾ ಹೈಕೋರ್ಟ್ ಬುಧವಾರ ಎತ್ತಿಹಿಡಿದಿದೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/2G87UX3

ನೀಟ್, ಜೆಇಇ ಪರೀಕ್ಷೆ ಮುಂದೂಡಬೇಡಿ:ಶಿಕ್ಷಣ ತಜ್ಞರಿಂದ ಪ್ರಧಾನ ಮಂತ್ರಿಗೆ ಪತ್ರ https://ift.tt/eA8V8J

ದೇಶ-ವಿದೇಶಗಳ 150ಕ್ಕೂ ಹೆಚ್ಚು ಶಿಕ್ಷಣ ತಜ್ಞರು ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದು ಜೆಇಇ ಮತ್ತು ನೀಟ್ ಪರೀಕ್ಷೆಗಳನ್ನು ವಿಳಂಬ ಮಾಡಿದರೆ ವಿದ್ಯಾರ್ಥಿಗಳ ಭವಿಷ್ಯಕ್ಕೆ ತೊಂದರೆಯಾಗುತ್ತದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/2EoYSV6

ಕೋವಿಡ್-19: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 75,760 ಹೊಸ ಕೇಸು, 33 ಲಕ್ಷ ಗಡಿ ದಾಟಿದ ಸೋಂಕಿತರ ಸಂಖ್ಯೆ https://ift.tt/eA8V8J

ದೇಶದಲ್ಲಿ ಕೊರೋನಾ ರೌದ್ರನರ್ತನ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ 75 ಸಾವಿರದ 760 ಮಂದಿಯಲ್ಲಿ ವೈರಸ್ ದೃಢಪಟ್ಟಿದ್ದು, ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 33 ಲಕ್ಷ ಗಡಿ ದಾಟಿದೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/2YHGOfI

ಕೋವಿಡ್ ಮಧ್ಯೆ ನೀಟ್, ಜೆಇಇ ಪರೀಕ್ಷೆಗೆ ವಿರೋಧ: ದೇಶಾದ್ಯಂತ ನಾಳೆ ಕಾಂಗ್ರೆಸ್ ಪ್ರತಿಭಟನೆ https://ift.tt/eA8V8J

ಕೋವಿಡ್ ಬಿಕ್ಕಟ್ಟಿನ ನಡುವೆ ಇಂಜಿನಿಯರಿಂಗ್ ಮತ್ತು ವೈದ್ಯಕೀಯ ಕೋರ್ಸ್ ಗಳಿಗಾಗಿ ಅಖಿಲ ಭಾರತ  ಮಟ್ಟದ ಪ್ರವೇಶ ಪರೀಕ್ಷೆ ನಡೆಸುತ್ತಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ವಿರೋಧಿಸಿ ಕಾಂಗ್ರೆಸ್ ನಾಳೆ ದೇಶಾದ್ಯಂತ ಪ್ರತಿಭಟನೆ ನಡೆಸುವುದಾಗಿ ಪ್ರಕಟಿಸಿದೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/2EDqgOT

ಪಕ್ಷದ ಕಾರ್ಯಕರ್ತರಿಗೆ ನ್ಯಾಯ ಒದಗಿಸಲಾಗುತ್ತಿಲ್ಲ: ಶಿವಸೇನೆ ಸಂಸದ ಸಂಜಯ್ ಜಾಧವ್ ರಾಜೀನಾಮೆ https://ift.tt/eA8V8J

ಪಕ್ಷದ ಕಾರ್ಯಕರ್ತರಿಗೆ ನ್ಯಾಯ ಒದಗಿಸಲು ಸಾಧ್ಯವಾಗುತ್ತಿಲ್ಲ,’ ಎಂದು ಹೇಳಿರುವ ಮಹಾರಾಷ್ಟ್ರ ಪರಭಾನಿ ಕ್ಷೇತ್ರದ ಶಿವಸೇನೆ ಸಂಸದ ಸಂಜಯ್ ಜಾಧವ್ ಸಂಸತ್‌ ಸ್ಥಾನಕ್ಕೆ ಬುಧವಾರ ರಾಜೀನಾಮೆ ನೀಡಿದ್ದಾರೆ. 

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3b3Wb73

Wednesday, August 26, 2020

ವಕೀಲ ಪ್ರಶಾಂತ್ ಭೂಷಣ್ ಗೆ ಸುಪ್ರೀಂ ಕೋರ್ಟ್ ಯಾವ ಶಿಕ್ಷೆ ವಿಧಿಸಬಹುದು? https://ift.tt/eA8V8J

ಪರಶಿವ ತನ್ನ ಮೂರನೇ ಕಣ್ಣು ತೆರದರೂ ತಪ್ಪು ತಪ್ಪೇ ಎಂಬಂತೆ ವಕೀಲ, ಸಾಮಾಜಿಕ ಹೋರಾಟಗಾರ ಪ್ರಶಾಂತ್ ಭೂಷಣ್ ತಮ್ಮ ವಿರುದ್ಧ ದಾಖಲಾಗಿರುವ ‘ನ್ಯಾಯಾಲಯ ನಿಂದನೆ ’ ಪ್ರಕರಣದಲ್ಲಿ ಬಹುತೇಕ ಇದೇ ಅರ್ಥದಲ್ಲಿ ವಾದ ಮಂಡಿಸಿದ್ದಾರೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3hAHfzG

ಪ. ಬಂಗಾಳದಲ್ಲಿ ಪ್ರಸ್ತುತ ಜಾರಿಯಲ್ಲಿರುವ ಲಾಕ್ ಡೌನ್ ಸೆ.20ರ ವರೆಗೆ ವಿಸ್ತರಣೆ, ಸೆ.7,11,12ರಂದು ಸಂಪೂರ್ಣ ಲಾಕ್ ಡೌನ್ https://ift.tt/eA8V8J

ಪಶ್ಚಿಮ ಬಂಗಾಳದಲ್ಲಿ ಪ್ರಸ್ತುತ ಜಾರಿಯಲ್ಲಿರುವ ಲಾಕ್ ಡೌನ್ ಅನ್ನು ಸೆಪ್ಟೆಂಬರ್ 20ರ ವರೆಗೆ ವಿಸ್ತರಿಸಲಾಗಿದ್ದು, ಸೆ.7, 11 ಹಾಗೂ 12 ರಂದು ಸಂಪೂರ್ಣ ಲಾಕ್ ಡೌನ್ ಘೋಷಿಸಲಾಗಿದೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3b0uk7K

ಕೇರಳದಲ್ಲಿ ದಾಖಲೆ ಬರೆದ ಕೊರೋನಾ ಸೋಂಕು, ಒಂದೇ ದಿನ 2476 ಹೊಸ ಸೋಂಕು ಪ್ರಕರಣಗಳು ದಾಖಲು! https://ift.tt/eA8V8J

ಮಾರಕ ಕೊರೋನಾ ಸೋಂಕು ಕೇರಳದಲ್ಲಿ ಸಂಪೂರ್ಣ ನಿಯಂತ್ರಣದಲ್ಲಿದೆ ಎನ್ನುವಾಗಲೇ ಮತ್ತೆ ಸೋಂಕು ತನ್ನ ಆರ್ಭಟ ಮುಂದುವರೆಸಿದ್ದು, ಇಂದು ಹೊಸ ಸೋಂಕಿತರ ಸಂಖ್ಯೆಯಲ್ಲಿ ದಾಖಲೆ ಬರೆದಿದೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/34BCYsk

ಸುಶಾಂತ್ ಸಿಂಗ್ ಪ್ರಕರಣ: ಶವಾಗಾರಕ್ಕೆ ರಿಯಾ ಭೇಟಿ ಪ್ರಶ್ನಿಸಿದ ‘ಮಹಾ’ ಮಾನವ ಹಕ್ಕುಗಳ ಆಯೋಗ https://ift.tt/eA8V8J

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿ, ಮಹಾರಾಷ್ಟ್ರ ರಾಜ್ಯ ಮಾನವ ಹಕ್ಕುಗಳ ಆಯೋಗ(ಎಂಎಸ್‌ಎಚ್‌ಆರ್‌ಸಿ) ಬುಧವಾರ ಮುಂಬೈ ಪೊಲೀಸ್ ಮತ್ತು ಬೃಹನ್ಮುಂಬೈ ಮಹಾನಗರ ಪಾಲಿಕೆಯಿಂದ ವಿವರಣೆಯನ್ನು ಕೋರಿದೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3gyFoKm

ಸರ್ಕಾರ ಸ್ವೀಕಾರಾರ್ಹ ಪರಿಹಾರ ಕಂಡುಕೊಳ್ಳಬೇಕು: ನೀಟ್‌ ಪರೀಕ್ಷೆ ಕುರಿತು ರಾಹುಲ್ ಗಾಂಧಿ‌ ಹೇಳಿಕೆ https://ift.tt/eA8V8J

ಕೋವಿಡ್‌ ಸಾಂಕ್ರಾಮಿಕದ ನಡುವೆಯೂ ನೀಟ್‌ ಮತ್ತು ಜೆಇಇ ಪರೀಕ್ಷೆ ನಡೆಸುವ ಕೇಂದ್ರ ಸರ್ಕಾರದ ನಿರ್ಧಾರದ ಕುರಿತು ಕಾಳಜಿ ವ್ಯಕ್ತಪಡಿಸಿರುವ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ, ಸರ್ಕಾರ ಎಲ್ಲಾ ಪಾಲುದಾರರ ಅಭಿಪ್ರಾಯ ಕೇಳಿ, ಸ್ವೀಕಾರಾರ್ಹ ಪರಿಹಾರ ಕಂಡುಕೊಳ್ಳಬೇಕು ಎಂದು ಸಲಹೆ ನೀಡಿದ್ದಾರೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/2D5Wyl8

ನೀಟ್, ಜೆಇಇ ಪರೀಕ್ಷೆ ವಿರುದ್ಧ ಎಲ್ಲಾ ಸಿಎಂಗಳು ಸುಪ್ರೀಂ ಮೊರೆ ಹೋಗಬೇಕು: ಮಮತಾ ಬ್ಯಾನರ್ಜಿ https://ift.tt/eA8V8J

ಮಹಾಮಾರಿ ಕೊರೋನಾ ವೈರಸ್ ಭೀತಿಯ ನಡುವೆಯೂ ನೀಟ್ ಹಾಗೂ ಜೆಇಇ ಮುಖ್ಯ ಪರೀಕ್ಷೆ ನಡೆಸಲು ಮುಂದಾಗಿರುವ ಕೇಂದ್ರ ಸರ್ಕಾರದ ವಿರುದ್ಧ ಎಲ್ಲಾ ಮುಖ್ಯಮಂತ್ರಿಗಳು ಸುಪ್ರೀಂ ಕೋರ್ಟ್ ಮೊರೆ ಹೋಗಬೇಕು...

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3lkThzF

ನಂಬಿಸಿ ವಿದ್ಯಾರ್ಥಿನಿ ಮೇಲೆ ನಿರಂತರ ರೇಪ್, ನಿಶ್ಚಯವಾಗಿದ್ದ ಹುಡುಗನಿಗೆ ವಿಡಿಯೋ ಕಳುಹಿಸಿದ ಪೊಲೀಸ್ ಪೇದೆ! https://ift.tt/eA8V8J

ಪೊಲೀಸ್ ಪೇದೆಯೊಬ್ಬ ಮದುವೆಯಾಗುವುದಾಗಿ ನಂಬಿಸಿ ಕಾಲೇಜು ವಿದ್ಯಾರ್ಥಿನಿಯ ಮೇಲೆ ನಿರಂತರವಾಗಿ ಅತ್ಯಾಚಾರ ನಡೆಸಿದ್ದು ಅಲ್ಲದೆ ವಿದ್ಯಾರ್ಥಿನಿ ಜೊತೆಗಿನ ಸರಸ ಸಲ್ಲಾಪದ ವಿಡಿಯೋವನ್ನು ನಿಶ್ಚಿತಾರ್ಥವಾಗಿದ್ದ ಹುಡುಗನಿಗೆ ಕಳುಹಿಸಿದ್ದಾನೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3lkVsmI

ರಿಯಾ ಸುಶಾಂತ್ ಗೆ ಡ್ರಗ್ಸ್ ನೀಡುತ್ತಿದ್ದ ಬಗ್ಗೆ ಅನುಮಾನವಿದೆ:  ವಕೀಲ ವಿಕಾಸ್ ಸಿಂಗ್  https://ift.tt/eA8V8J

ಕೆಲ ಮಾದ್ಯಮಗಳಲ್ಲಿ ವರದಿಯಾದಂತೆ "ಡ್ರಗ್ಸ್ ಸಮಸ್ಯೆ" ನಿಜವಾಗಿದ್ದರೆ ಅದು ಗಂಭೀರ ವಿಷಯವಾಗಿದೆ ಎಂದು ಸುಶಾಂತ್ ಸಿಂಗ್ ರಜಪೂತ್ ಅವರ ತಂದೆ ಕೆ.ಕೆ.ಸಿಂಗ್ ಪರ ವಕೀಲ ವಿಕಾಸ್ ಸಿಂಗ್ ಬುಧವಾರ ಹೇಳಿದ್ದಾರೆ  

from Kannadaprabha - ರಾಷ್ಟ್ರೀಯ - https://ift.tt/2MoW8sU https://www.kannadaprabha.com/nation/2020/aug/26/ರಿಯಾ-ಸುಶಾಂತ್-ಗೆ-ಡ್ರಗ್ಸ್-ನೀಡುತ್ತಿದ್ದ-ಬಗ್ಗೆ-ಅನುಮಾನವಿದೆ--ವಕೀಲ-ವಿಕಾಸ್-ಸಿಂಗ್-426737.html

ಬಿಜೆಪಿಯೇತರ ಸಿಎಂಗಳ ವರ್ಚುವಲ್ ಸಭೆ ಕರೆದ ಸೋನಿಯಾ, ಉದ್ಧವ್ ಠಾಕ್ರೆ ಗೈರು ಸಾಧ್ಯತೆ https://ift.tt/eA8V8J

ಕಾಂಗ್ರೆಸ್ ನಾಯಕತ್ವದ ಬಿಕ್ಕಟ್ಟಿನ ವಿವಾದದಿಂದ ಹೊರಬಂದಿರುವ ಎಐಸಿಸಿ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಜತೆ ಸೋರಿ ಜಂಟಿಯಾಗಿ ಬಿಜೆಪಿಯೇತರ ಸಿಎಂಗಳ

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/32wmChJ

ದೆಹಲಿಯ ಸಂಸತ್ ಭವನದ ಬಳಿ ಸಿಆರ್ ಪಿಎಫ್ ನಿಂದ ಜಮ್ಮು-ಕಾಶ್ಮೀರದ ಶಂಕಿತ ವ್ಯಕ್ತಿ ಬಂಧನ! https://ift.tt/eA8V8J

ದೆಹಲಿಯ ಸಂಸತ್ ಭವನದ ಬಳಿ ಸಂಶಯಾಸ್ಪದವಾಗಿ ತಿರುಗಾಡುತ್ತಿದ್ದ ಜಮ್ಮು-ಕಾಶ್ಮೀರದ ವ್ಯಕ್ತಿಯೋರ್ವನನ್ನು ದೆಹಲಿಯ ವಿಜಯ್ ಚೌಕ್ ಬಳಿ ಸಿಆರ್ ಪಿಎಫ್ ಪೊಲೀಸರು ಬಂಧಿಸಿದ್ದಾರೆ. 

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3b0u092

ದೆಹಲಿಯಲ್ಲಿ ಕೊರೋನಾದಿಂದ ಗುಣಮುಖ ಹೊಂದುತ್ತಿರುವವರ ಸಂಖ್ಯೆ ಶೇ.90ಕ್ಕಿಂತ ಅಧಿಕ, ಪರೀಕ್ಷೆ ಹೆಚ್ಚಳ https://ift.tt/eA8V8J

ರಾಜಧಾನಿ ದೆಹಲಿಯಲ್ಲಿ ಕಳೆದ ಕೆಲ ದಿನಗಳಿಂದ ಕೋವಿಡ್-19 ಪ್ರಕರಣಗಳು ಹೆಚ್ಚಾಗುತ್ತಿದ್ದು ಗುಣಮುಖ ಹೊಂದುತ್ತಿರುವವರ ಸಂಖ್ಯೆ ಕೂಡ ಶೇಕಡಾ 90ಕ್ಕಿಂತ ಹೆಚ್ಚಾಗಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/2Qz0HRr

ಬಸ್ಸುಗಳ ಮುಖಾಮುಖಿ ಡಿಕ್ಕಿ: ಉತ್ತರ ಪ್ರದೇಶದಲ್ಲಿ ಆರು ಸಾವು, 12 ಮಂದಿಗೆ ಗಾಯ https://ift.tt/eA8V8J

ಮುಂದೆ ಚಲಿಸುತ್ತಿದ್ದ ಟ್ರಕ್ ಹಿಂದಕ್ಕೆ ಹಾಕುವ ಭರದಲ್ಲಿ ಉತ್ತರ ಪ್ರದೇಶ ರಾಜ್ಯ ರಸ್ತೆ ಸಾರಿಗೆ ನಿಗಮದ ಎರಡು ಬಸ್ಸುಗಳ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಕನಿಷ್ಟ ೬ ಮಂದಿ ಪ್ರಯಾಣಿಕರು ಮೃತಪಟ್ಟು, ಇತರ ೨೦ ಮಂದಿ ಗಾಯಗೊಂಡಿರುವ ದುರ್ಘಟನೆ ಲಕ್ನೋ- ಹರದೋಯ್ ರಾಜ್ಯ ಹೆದ್ದಾರಿಯ ಬಜನ್ ಗರ್ ಸಮೀಪ ಬುಧವಾರ ಬೆಳಗ್ಗೆ ಸಂಭವಿಸಿದೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/2D2FxYV

ತನ್ನ ಹೆಸರಿನಲ್ಲಿ 10 ನಕಲಿ ಫೇಸ್ ಬುಕ್ ಖಾತೆ ಸೃಷ್ಟಿಸಿದವರ ವಿರುದ್ಧ ಕೇಸ್ ದಾಖಲಿಸಿದ ಐಎಎಸ್ ಅಧಿಕಾರಿ ಟೀನಾ https://ift.tt/eA8V8J

ಐಎಎಸ್ ಅಧಿಕಾರಿ ಟೀನಾ ದಾಬಿ ಅವರು ತನ್ನ ಹೆಸರಿನಲ್ಲಿ 10 ನಕಲಿ ಫೇಸ್‌ಬುಕ್ ಖಾತೆಗಳನ್ನು ನಿರ್ವಹಿಸುತ್ತಿದ್ದ ಅಪರಿಚಿತ ವ್ಯಕ್ತಿಗಳ ವಿರುದ್ಧ ದೂರು ದಾಖಲಿಸಿದ್ದಾರೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/31yyFfv

ಅಸ್ಸಾಂ ಮಾಜಿ ಮುಖ್ಯಮಂತ್ರಿ ತರುಣ್ ಗೊಗೊಯ್ ಗೆ ಕೊರೋನಾ ಪಾಸಿಟಿವ್ https://ift.tt/eA8V8J

ತಾವು ಕೊರೋನಾ ಸೋಂಕಿಗೆ ಒಳಗಾಗಿರುವುದಾಗಿ ಅಸ್ಸಾಂ ಮಾಜಿ ಮುಖ್ಯಮಂತ್ರಿ ತರುಣ್ ಗೊಗೊಯ್ ಹೇಳಿದ್ದಾರೆ. ತಮ್ಮ ಸಂಪರ್ಕಕ್ಕೆ ಇತ್ತೀಚೆಗೆ ಬಂದಿರುವ ಎಲ್ಲರೂ ಸೋಂಕು ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಮನವಿ ಮಾಡಿಕೊಂಡಿದ್ದಾರೆ. ನಿನ್ನೆ ನನಗೆ ಸೋಂಕು ತಗಲಿರುವುದು ಪತ್ತೆಯಾಗಿದೆ ಎಂದು ಗೊಗೊಯ್ ಹೇಳಿದ್ದಾರೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3hsNtBI

ಕೋವಿಡ್ ಸೋಂಕಿಗೆ ತುತ್ತಾಗಿದ್ದಕ್ಕೆ ಖಿನ್ನತೆ: ಆಂಧ್ರ ಹಿರಿಯ ಕಾಂಗ್ರೆಸ್ ಮುಖಂಡ ಆತ್ಮಹತ್ಯೆ https://ift.tt/eA8V8J

ಕೊರೋನಾವೈರಸ್ ಸೋಂಕು ದೃಢಪಟ್ಟ ಹಿನ್ನೆಲೆ  ಖಿನ್ನತೆಗೆ ಒಳಗಾದ ಹಿರಿಯ ಕಾಂಗ್ರೆಸ್ ಮುಖಂಡರೊಬ್ಬರು  ಆತ್ಮಹತ್ಯೆಗೆ ಶರಣಾಗಿರುವ ಘಟನೆ ಆಂಧ್ರಪರದೇಶ ಕಡಪ ಜಿಲ್ಲೆಯಲ್ಲಿ ನಡೆದಿದೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/2D7pycg

ಚೇತರಿಕೆ ಕಾಣದ ಪ್ರಣಬ್ ಮುಖರ್ಜಿ ಆರೋಗ್ಯ, ಶ್ವಾಸಕೋಶ ಸೋಂಕು, ವೆಂಟಿಲೇಟರ್ ನಲ್ಲಿ ಚಿಕಿತ್ಸೆ ಮುಂದುವರಿಕೆ https://ift.tt/eA8V8J

ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿಯವರಿಗೆ ಶ್ವಾಸಕೋಶ ಸೋಂಕಿಗೆ ಚಿಕಿತ್ಸೆ ನೀಡಲಾಗುತ್ತಿದೆ. ನಿನ್ನೆಯಿಂದ ಅವರ ಮೂತ್ರಪಿಂಡದ ಕಾರ್ಯ ಸ್ವಲ್ಪ ನಿಧಾನವಾಗಿದೆ. ದೀರ್ಘ ಕೋಮಾ ಸ್ಥಿತಿಯಲ್ಲಿ ಅವರಿದ್ದು ವೆಂಟಿಲೇಟರ್ ನಲ್ಲಿಯೇ ಅವರಿಗೆ ಚಿಕಿತ್ಸೆ ಮುಂದುವರಿಸಲಾಗುತ್ತಿದೆ ಎಂದು ಅವರು ದಾಖಲಾಗಿರುವ ಆಸ್ಪತ್ರೆ ತಿಳಿಸಿದೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3gxHLNR

ಗಲ್ವಾನ್ ಘರ್ಷಣೆ, ಇತಿಹಾಸದ ಸಣ್ಣ ಕ್ಷಣವಷ್ಟೇ ಎಂದ ಚೀನಾ ರಾಯಭಾರಿ! ಬದಲಾಯಿತೇ ಚೀನಾದ ಧ್ವನಿ? https://ift.tt/eA8V8J

ಗಲ್ವಾನ್ ಘರ್ಷಣೆ ಇತಿಹಾಸದ ಸಣ್ಣ ಕ್ಷಣವಷ್ಟೇ, ಭಾರತ ತನ್ನ ಭಿನ್ನಾಭಿಪ್ರಾಯಗಳನ್ನು ಪಕ್ಕಕ್ಕೆ ಇಡಬೇಕು ಎಂದು ಚೀನಾ ರಾಯಭಾರಿ ಕರೆ ನೀಡಿದ್ದಾರೆ. 

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/2YEQ9EX

ಉದ್ಯಮಿಗಳಿಗೆ ತೆರಿಗೆ ಕಡಿತಗೊಳಿಸುವ ಬದಲು ಬಡವರಿಗೆ ಹಣ ನೀಡಿ: ರಾಹುಲ್ ಗಾಂಧಿ https://ift.tt/eA8V8J

ದೇಶದ ಆರ್ಥಿಕತೆಯನ್ನು ಪುನರುಜ್ಜೀವನಗೊಳಿಸಲು ಉದ್ಯಮಿಗಳ ತೆರಿಗೆ ಕಡಿತಗೊಳಿಸುವ ಬದಲು ಬಡವರಿಗೆ ಹಣ ನೀಡಿ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಕೇಂದ್ರ ಸರ್ಕಾರಕ್ಕೆ ಸಲಹೆ ನೀಡಿದ್ದಾರೆ

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/2FUop8M

ಮಹಾರಾಷ್ಟ್ರದ ರಾಯಗಢದಲ್ಲಿ ಕಟ್ಟಡ ಕುಸಿತ: 16ಕ್ಕೇರಿದ ಸಾವಿನ ಸಂಖ್ಯೆ,ಎನ್ ಡಿಆರ್ ಎಫ್ ತೀವ್ರ ಕಾರ್ಯಾಚರಣೆ https://ift.tt/eA8V8J

ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಮಹದ್ ನಲ್ಲಿ ಐದು ಅಂತಸ್ತಿನ ಕಟ್ಟಡ ಕುಸಿದು ಮೃತಪಟ್ಟವರ ಸಂಖ್ಯೆ 16ಕ್ಕೇರಿದೆ. ಅವರಲ್ಲಿ 7 ಮಂದಿ ಪುರುಷರು ಮತ್ತು 9 ಮಂದಿ ಮಹಿಳೆಯರಾಗಿದ್ದಾರೆ. ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡ ಸದ್ಯ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದು ಮತ್ತಷ್ಟು ನಾಗರಿಕರ ದೇಹಗಳು ಸಿಲುಕಿರುವ ಶಂಕೆಯಿದೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/2YADBhK

ಕೋವಿಡ್-19: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 67,151 ಕೇಸು, 32 ಲಕ್ಷ ಗಡಿ ದಾಟಿದ ಸೋಂಕಿತರ ಸಂಖ್ಯೆ https://ift.tt/eA8V8J

ದೇಶದಲ್ಲಿ ಕೊರೋನಾ ರೌದ್ರನರ್ತನ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ 67 ಸಾವಿರದ 151 ಮಂದಿಯಲ್ಲಿ ವೈರಸ್ ದೃಢಪಟ್ಟಿದ್ದು, ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 32 ಲಕ್ಷ ಗಡಿ ದಾಟಿದೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/2YD4q5f

ಮಧ್ಯಪ್ರದೇಶದಲ್ಲಿ ಕಟ್ಟಡ ಕುಸಿತ: ಇಬ್ಬರು ಸಾವು, 6 ಮಂದಿಯ ರಕ್ಷಣೆ https://ift.tt/eA8V8J

ಎರಡು ಅಂತಸ್ತಿನ ಕಟ್ಟಡ ಕುಸಿದುಬಿದ್ದು ಇಬ್ಬರು ಮೃತಪಟ್ಟಿರುವ ಘಟನೆ ಮಧ್ಯ ಪ್ರದೇಶದ ದೇವಾಸ್ ಪ್ರದೇಶ ಸಮೀಪ ಲಾಲ್ ಗೇಟ್ ಹತ್ತಿರ ನಡೆದಿದೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/31ywubQ

ಗಾಂಧಿ ಕುಟುಂಬ ಕಾಂಗ್ರೆಸ್ ನ ಆಧಾರ್ ಕಾರ್ಡು:ಶಿವಸೇನೆ ನಾಯಕ ಸಂಜಯ್ ರಾವತ್ https://ift.tt/eA8V8J

ಕಾಂಗ್ರೆಸ್ ಪಕ್ಷಕ್ಕೆ ಗಾಂಧಿ ಕುಟುಂಬ ಆಧಾರ್ ಕಾರ್ಡು ಆಗಿದ್ದು ಗಾಂಧಿ ಕುಟುಂಬದ ಹೊರತಾಗಿ ಬೇರೆ ಯಾರೂ ಕೂಡ ಪಕ್ಷವನ್ನು ಮುನ್ನಡೆಸಲು ಸಾಧ್ಯವಿಲ್ಲ ಎಂದು ಶಿವಸೇನಾ ನಾಯಕ ಸಂಸದ ಸಂಜಯ್ ರಾವತ್ ಹೇಳಿದ್ದಾರೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/2Qrswvh

ನೀಟ್, ಜೆಇಇ ಪರೀಕ್ಷೆಗಳನ್ನು ಮುಂದೂಡುವುದಿಲ್ಲ, ಪರೀಕ್ಷಾ ಕೇಂದ್ರಗಳ ಹೆಚ್ಚಳ:ಕೇಂದ್ರ ಸರ್ಕಾರ https://ift.tt/eA8V8J

ಕೊರೋನಾ ಸೋಂಕಿನ ಸಮಸ್ಯೆ ಮಧ್ಯೆ ಜಂಟಿ ಪ್ರವೇಶ ಪರೀಕ್ಷೆ(ಜೆಇಇ)ಮತ್ತು ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆ(ನೀಟ್)ಯನ್ನು ಮುಂದೂಡಬೇಕೆಂಬ ಒತ್ತಾಯ ಕೇಳಿಬರುತ್ತಿರುವುದರ ಮಧ್ಯೆ, ಪರೀಕ್ಷೆ ಮುಂದೂಡುವುದಿಲ್ಲ, ಬದಲಿಗೆ ಪರೀಕ್ಷಾ ಕೇಂದ್ರಗಳ ಸಂಖ್ಯೆಯನ್ನು ಸಾಮಾಜಿಕ ಅಂತರವನ್ನು ಸೂಕ್ತವಾಗಿ ಕಾಪಾಡಲು ಮುಂದೂಡಲಾಗುವುದು ಎಂದು ಕೇಂದ್ರ ಸರ್ಕಾರ ಹೇಳಿದೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/32oRKzQ

Tuesday, August 25, 2020

ಚೀನಾ ಗಡಿಯಲ್ಲಿ ಶೋಲ್ಡರ್ ಫೈರ್ಡ್ ಏರ್ ಡಿಫೆನ್ಸ್ ಮಿಸೈಲ್ಸ್ ನಿಯೋಜನೆ!  https://ift.tt/eA8V8J

ಎಲ್ಎಸಿ ಯಲ್ಲಿ ಚೀನಾ ಹೆಲಿಕಾಫ್ಟರ್ ಗಳ ಕಾರ್ಯನಿರ್ವಹಣೆಯ ಹಿನ್ನೆಲೆಯಲ್ಲಿ ಭಾರತ ಈಶಾನ್ಯ ಲಡಾಖ್ ನ ನಿರ್ಣಾಯಕ ಪ್ರದೇಶಗಳಲ್ಲಿ ಶೋಲ್ಡರ್ ಫೈರ್ಡ್ ಏರ್ ಡಿಫೆನ್ಸ್ ಮಿಸೈಲ್ಸ್ ನ್ನು ನಿಯೋಜಿಸಿದೆ. 

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/34wUFZT

ಮಾನವ ಕಂಪ್ಯೂಟರ್ ಶಕುಂತಲಾದೇವಿ ದಾಖಲೆ ಮುರಿದ ಹೈದರಾಬಾದ್ ಯುವಕನಿಗೆ ವಿಶ್ವದ ಅತಿ ವೇಗದ ಮಾನವ ಕ್ಯಾಲ್ಕುಲೇಟರ್ ಪ್ರಶಸ್ತಿ! https://ift.tt/eA8V8J

ಇತ್ತೀಚೆಗೆ ಲಂಡನ್‌ನಲ್ಲಿ ನಡೆದ ಮೈಂಡ್ ಸ್ಪೋರ್ಟ್ಸ್ ಒಲಿಂಪಿಯಾಡ್ (ಎಂಎಸ್‌ಒ) ಯಲ್ಲಿ ನಡೆದಮೆಂಟಲ್ ಕೌಂಟ್ ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಭಾರತಕ್ಕೆ ಮೊದಲ ಚಿನ್ನ ಗೆದ್ದ ನಂತರ ಹೈದರಾಬಾದ್‌ನ ಇಪ್ಪತ್ತು ವರ್ಷದ ನೀಲಕಂಠ ಭಾನು ಪ್ರಕಾಶ್ ವಿಶ್ವದ ಅತಿ ವೇಗದ ಮಾನವ ಕ್ಯಾಲ್ಕುಲೇಟರ್ ಆಗಿ ಹೊರಹೊಮ್ಮಿದ್ದಾರೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3lhemec

ಪ್ರಿಯಕರನ ಜೊತೆ ಸರಸ ಸಲ್ಲಾಪದಲ್ಲಿದ್ದ ಅಕ್ಕನನ್ನು ನೋಡಿದ ತಂಗಿಯನ್ನು ಕೊಚ್ಚಿ ಭೀಕರ ಕೊಲೆ! https://ift.tt/eA8V8J

ತಂದೆ ತಾಯಿ ಇಲ್ಲದ ಸಂದರ್ಭದಲ್ಲಿ ಪ್ರಿಯಕರನನ್ನು ಮನೆಗೆ ಕರೆಸಿಕೊಂಡಿದ್ದ 16 ವರ್ಷದ ಯುವತಿಯೋರ್ವಳು ಏಕಾಂತದಲ್ಲಿದ್ದ ತಮ್ಮನ್ನು ನೋಡಿದ ತಂಗಿಯನ್ನೇ ಕೊಡಲಿಯಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3lt04aC

ನಾಳೆಯಿಂದ ವೈಷ್ಣೋದೇವಿ ಯಾತ್ರೆಗೆ ಆನ್‌ಲೈನ್ ನೋಂದಣಿ, ಹೆಲಿಕಾಪ್ಟರ್ ಬುಕಿಂಗ್ ಆರಂಭ https://ift.tt/eA8V8J

ಶ್ರೀ ಮಾತಾ ವೈಷ್ಣೋದೇವಿ ಯಾತ್ರಿಕರ ಆನ್ ಲೈನ್ ಯಾತ್ರೆಗೆ ನೋಂದಣಿ ಮತ್ತು ಹೆಲಿಕಾಪ್ಟರ್ ಬುಕಿಂಗ್ ಬುಧವಾರದಿಂದ ಆರಂಭವಾಗಲಿದೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/31qKuUW

ಕೊವಿಡ್-19: ನೀಟ್, ಜೆಇಇ ಪರೀಕ್ಷೆ ಮುಂದೂಡುವಂತೆ ಕೇಂದ್ರಕ್ಕೆ ಒಡಿಶಾ ಸಿಎಂ ಮನವಿ https://ift.tt/eA8V8J

ಕೊರೋನಾ ವೈರಸ್ ಹಿನ್ನೆಲೆಯಲ್ಲಿ ಸೆಪ್ಟೆಂಬರ್ ನಲ್ಲಿ ನಿಗದಿಯಾಗಿರುವ ಜೆಇಇ ಮುಖ್ಯ ಪರೀಕ್ಷೆ ಮತ್ತು ತಾಂತ್ರಿಕ ಹಾಗೂ ವೈದ್ಯಕೀಯ ಕೋರ್ಸ್ ಗಾಗಿ ನಡೆಸುವ ನೀಟ್ ಪರೀಕ್ಷೆಯನ್ನು ಮುಂದೂಡುವಂತೆ ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3gt6T8q

ಪುಲ್ವಾಮಾ ಉಗ್ರ ದಾಳಿ: ಎನ್ಐಎಯಿಂದ ಚಾರ್ಜ್ ಶೀಟ್, ಉಗ್ರ ಮಸೂದ್ ಅಜರ್ ಎ1 ಆರೋಪಿ! https://ift.tt/eA8V8J

2019ರ ಫೆಬ್ರವರಿ 14ರಂದು ನಡೆದಿದ್ದ ಪುಲ್ವಾಮಾ ಉಗ್ರ ದಾಳಿಗೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳ(ಎನ್ಐಎ) ಚಾರ್ಜ್ ಶೀಟ್ ಸಲ್ಲಿಸಿದ್ದು ಜೈಶ್ ಇ ಮೊಹಮ್ಮದ್ ಉಗ್ರ ಸಂಘಟನೆಯ ಮುಖ್ಯಸ್ಥ ಮಸೂದ್ ಅಜರ್ ಮತ್ತು ಆತನ ಸಹೋದರ ಅಬ್ದುಲ್ ಅಸ್ಗರ್ ದಾಳಿಯ ಮಾಸ್ಟರ್ ಮೈಂಡ್ ಎಂದು ಹೇಳಿದೆ. 

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3b0bKge

ಕರ್ನಾಟಕದ ಸಿಂಗಂ ಖ್ಯಾತಿಯ ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಬಿಜೆಪಿಗೆ ಸೇರ್ಪಡೆ! https://ift.tt/eA8V8J

ಕರ್ನಾಟಕದ  ಸಿಂಗಂ ಎಂದೇ ಹೆಸರಾಗಿದ್ದ  ಮಾಜಿ ಐಪಿಎಸ್ ಅಧಿಕಾರಿ ಕೆ. ಅಣ್ಣಾಮಲೈ ಕುಪ್ಪುಸ್ವಾಮಿ ಇಂದು ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. 

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3lkpJ52

ಯುಪಿ ಪತ್ರಕರ್ತನ ಹತ್ಯೆ: ಪೊಲೀಸ್ ಅಧಿಕಾರಿ ಅಮಾನತು, 6 ಆರೋಪಿಗಳ ಬಂಧನ https://ift.tt/eA8V8J

ಉತ್ತರ ಪ್ರದೇಶದ ಖಾಸಗಿ ಸುದ್ದಿ ವಾಹಿನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಪತ್ರಕರ್ತನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಪೊಲೀಸ್ ಅಧಿಕಾರಿಯನ್ನು ಅಮಾನತು ಮಾಡಲಾಗಿದೆ ಮತ್ತು ಇದುವರೆಗೆ ಆರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಮಂಗಳವಾರ ಉತ್ತರ ಪ್ರದೇಶ ಪೊಲೀಸರು ತಿಳಿಸಿದ್ದಾರೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/34xVjGI

ಪಾಕ್ ಐಎಸ್ಐ ಗೆ ಕರಾಚಿಯ ಸೆಕ್ಸ್ ವರ್ಕರ್ ಮೂಲಕ ಗೋರಖ್ ಪುರದ ವ್ಯಕ್ತಿಯ ನೇಮಕ: ಸ್ಫೋಟಕ ಮಾಹಿತಿ ಬಹಿರಂಗ!  https://ift.tt/eA8V8J

ಪಾಕಿಸ್ತಾನ ಗುಪ್ತಚರ ಇಲಾಖೆ ಐಎಸ್ಐ ಭಾರತದಲ್ಲಿ ತನಗಾಗಿ ಕೆಲಸ ಮಾಡುವುದಕ್ಕೆ ಗೋರಖ್ ಪುರದ ವ್ಯಕ್ತಿಯೋರ್ವನನ್ನು ಕರಾಚಿಯ ಸೆಕ್ಸ್ ವರ್ಕರ್ ಮೂಲಕ ಬಲೆಗೆ ಕೆಡವಲು ಯತ್ನಿಸಿದ್ದ  ಕೃತ್ಯ ಬಹಿರಂಗವಾಗಿದೆ. 

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/31tueTa

ಇದು ಒಂದು ಹುದ್ದೆಯ ಪ್ರಶ್ನೆಯಲ್ಲ ಬದಲಿಗೆ ನನ್ನ ದೇಶದ ಪ್ರಶ್ನೆ: ಸೋನಿಯಾಗೆ ಬರೆದ ಪತ್ರದಲ್ಲಿ ಕಪಿಲ್ ಸಿಬಲ್ https://ift.tt/eA8V8J

ನಾಯಕತ್ವ ಬದಲಾವಣೆ, ಪಕ್ಷದ ನೀತಿ ನಡವಳಿಕೆಗಳ ಕುರಿತು ಸೋನಿಯಾ ಗಾಂಧಿಗೆ ಪತ್ರ ಬರೆದ ಕಾಂಗ್ರೆಸ್ ನ 23 ನಾಯಕರಲ್ಲಿ ಒಬ್ಬರಾದ ಹಿರಿಯ ಕಾಂಗ್ರೆಸ್ ಮುಖಂಡ ಕಪಿಲ್ ಸಿಬಲ್ ಮಂಗಳವಾರ "ಇದು ಒಂದು ಹುದ್ದೆಯ ಬಗ್ಗೆ ಲ್ಲದೆ ಇಡೀ  ದೇಶದ ಬಗ್ಗೆ ಹೆಚ್ಚು ಮಹತ್ವದ್ದಾಗಿದೆ " ಎಂದಿದ್ದಾರೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/2YzlJEh

ಕಾಂಗ್ರೆಸ್ ನಾಯಕರು ಬರೆದ ಗೌಪ್ಯ ಪತ್ರ ಸೋರಿಕೆಯಾದ ಬಗ್ಗೆ ಸೋನಿಯಾ ಅಸಮಾಧಾನ https://ift.tt/eA8V8J

ಪಕ್ಷದ ನಾಯಕತ್ವ ಸಂಬಂಧದ ಬಗ್ಗೆ ಕಾಂಗ್ರೆಸ್ ನಾಯಕರು ಬರೆದಿದ್ದ ಗೌಪ್ಯ ಪತ್ರ ಸೋರಿಕೆಯಾದ ಬಗ್ಗೆ ಎಐಸಿಸಿ ಅಧಿನಾಯಕಿ ಸೋನಿಯಾ ಗಾಂಧಿ ಅಸಮಾಧಾನ ವ್ಯಕ್ತ ಪಡಿಸಿದ್ದಾರೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/2YvZMFN

ಅನ್ ಲಾಕ್ 4ರಲ್ಲಿ  ಮೆಟ್ರೋ ರೈಲು ಸೇವೆ ಪುನರ್ ಆರಂಭ ಸಾಧ್ಯತೆ: ರಾಜ್ಯಗಳೊಂದಿಗೆ ಅಂತಿಮ ಮಾತುಕತೆ- ಮೂಲಗಳು https://ift.tt/eA8V8J

ಕೊರೋನಾವೈರಸ್ ಸಂಬಂಧಿತ ನಿರ್ಬಂಧಗಳು ಮುಂದಿನ ತಿಂಗಳು ಬಹುತೇಕ ಮುಗಿಯುವ ನಿರೀಕ್ಷೆಯಿದ್ದು, ಅನ್ ಲಾಕ್ 4ರಲ್ಲಿ ಮೆಟ್ರೋ ರೈಲು ಸೇವೆಗೆ ಅವಕಾಶ ದೊರೆಯುವ ಸಾಧ್ಯತೆಯಿದೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3aWZJrV

ಕೋವಿಡ್-19 ಸಮಯದ ಬಳಕೆ: ಮಹಾಭಾರತವನ್ನು ಅನುವಾದ ಮಾಡಿದ 12 ವರ್ಷದ ಬಾಲಕ  https://ift.tt/eA8V8J

ಕೋವಿಡ್-19 ಅವಧಿಯನ್ನು ಹಲವರು ಉತ್ತಮವಾಗಿ ಬಳಕೆ ಮಾಡಿಕೊಳ್ಳುತ್ತಿದ್ದಾರೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/31qGiEE

ಪಶ್ಚಿಮ ಬಂಗಾಳ: ಬುಡಕಟ್ಟು ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ 7 ಮಂದಿ ಬಂಧನ https://ift.tt/eA8V8J

ಬುಡಕಟ್ಟು ಮಹಿಳೆಯೊಬ್ಬರನ್ನು ಬುಡಕಟ್ಟು ಸಮುದಾಯಕ್ಕೆ ಸೇರದ ವ್ಯಕ್ತಿಯೊಂದಿಗಿನ ಅನೈತಿಕ ಸಂಬಂಧದ ಕಾರಣಕ್ಕಾಗಿ "ಕಾಂಗರೂ ನ್ಯಾಯಾಲಯ"(ಬುಡಕಟ್ಟು ಜನಾಂಗದವರ ನ್ಯಾಯ ತೀರ್ಮಾನದ ವೇದಿಕೆ) ದ ಆದೇಶದನ್ವಯ  50,000  ರು. ಪಾವತಿಸದ ಹಿನ್ನೆಲೆ ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ಪಶ್ಚಿಮ ಬಂಗಾಳದ ಬಿರ್ಭೂಮ್ ಜಿಲ್ಲೆಯ ಹಳ್ಳಿಯೊಂದರಲ್ಲಿ ನಡೆದಿದೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3llz9x6

ಪ್ರತೀಕಾರಕ್ಕಾಗಿ ಕೊಲೆ ಯತ್ನ: ದೆಹಲಿಯಲ್ಲಿ ಮಾಜಿ ಕಿರಿಯರ ರಾಷ್ಟ್ರೀಯ ಕುಸ್ತಿಪಟು ಅರೆಸ್ಟ್ https://ift.tt/eA8V8J

ಚಿಕ್ಕಪ್ಪನನ್ನು ಕೊಲೆ ಮಾಡಿದ ಆರೋಪಿಗಳನ್ನು ಕೊಲ್ಲುವ ಪ್ರಯತ್ನ ನಡೆಸಿದ್ದ ಮಾಜಿ ಕಿರಿಯ ರಾಷ್ಟ್ರೀಯ ಕುಸ್ತಿಪಟುವನ್ನು ದೆಹಲಿ ಪೋಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಕುಸ್ತಿಪಟು ಕುನಾಲ್ ಮತ್ತು ಅವರ ಸ್ನೇಹಿತ ನವೀನ್ ಎಂದು ಗುರುತಿಸಲಾಗಿದೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/32nexfy

ನ್ಯಾಯಾಂಗ ನಿಂದನೆ, ಸುಪ್ರೀಂಕೋರ್ಟ್ ನಿಂದ ಪ್ರಶಾಂತ್ ಭೂಷಣ್ ಗೆ  ಇಂದು ಶಿಕ್ಷೆ  ಪ್ರಕಟ ಸಾಧ್ಯತೆ   https://ift.tt/eA8V8J

ನ್ಯಾಯಾಂಗ ನಿಂದನೆ ಆರೋಪಕ್ಕೆ ಗುರಿಯಾಗಿ ಆರೋಪಿ ಸ್ಥಾನದಲ್ಲಿ ನಿಂತಿರುವ ವಕೀಲ ಪ್ರಶಾಂತ್ ಭೂಷಣ್ ಅವರಿಗೆ ಸುಪ್ರೀಂಕೋರ್ಟ್  ಮಂಗಳವಾರವೇ  ಶಿಕ್ಷೆ ಪ್ರಮಾಣ ಪ್ರಕಟಿಸುವ ಸಾಧ್ಯತೆಯಿದೆ. ಹೀಗಾಗಿ ಪ್ರಕರಣದ ಬಗ್ಗೆ  ಸಾರ್ವಜನಿಕ  ವಲಯದಲ್ಲಿ ಕೂತುಹಲ ಬಹಳ ಹೆಚ್ಚಾಗಿದೆ. 

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/2Qqzgte

ದೇಶದಲ್ಲಿ 3.5 ಕೋಟಿ ಜನರಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದೆ: ಕೇಂದ್ರ ಸಚಿವಾಲಯ ಮಾಹಿತಿ https://ift.tt/eA8V8J

ಟೆಸ್ಟ್ ಟ್ರ್ಯಾಕ್ ಟ್ವೀಟ್ ತಂತ್ರದ ಅಡಿಯಲ್ಲಿ ಈ ವರೆಗೂ ದೇಶದಲ್ಲಿ 3.5 ಕೋಟಿ ಜನರಿಗೆ ಕೋವಿಡ್-19 ಪರೀಕ್ಷೆ ನಡೆಸಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಂಗಳವಾರ ಮಾಹಿತಿ ನೀಡಿದೆ. 

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/2EjXXVU

ಮಹಾರಾಷ್ಟ್ರ ಕಟ್ಟಡ ಕುಸಿತ ಪ್ರಕರಣ: ಪ್ರಧಾನಿ ಮೋದಿ ತೀವ್ರ ಸಂತಾಪ https://ift.tt/eA8V8J

ಮಹಾರಾಷ್ಟ್ರದ ರಾಯಗಡ ಜಿಲ್ಲೆಯ ಮಹದ್ ನಲ್ಲಿ ಐದು ಅಂತಸ್ತಿನ ಕಟ್ಟಡ ಕುಸಿತ ಕಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಮಂಗಳವಾರ ತೀವ್ರ ಸಂತಾಪ ಸೂಚಿಸಿದ್ದಾರೆ. 

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3jeT3s2

ಆಸ್ತಿ ವಿವಾದ: ಉತ್ತರ ಪ್ರದೇಶದಲ್ಲಿ ಗುಂಡಿಟ್ಟು ಪತ್ರಕರ್ತನ ಕಗ್ಗೊಲೆ https://ift.tt/eA8V8J

ಖಾಸಗಿ ಸುದ್ದಿ ವಾಹಿನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಪತ್ರಕರ್ತರೊಬ್ಬರನ್ನು ಸೋಮವಾರ ರಾತ್ರಿ ಉತ್ತರ ಪ್ರದೇಶದ ಬಲ್ಲಿಯಾ ಜಿಲ್ಲೆಯಲ್ಲಿ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. 

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/34zvVAs

ಕೋವಿಡ್-19: ದೇಶದಲ್ಲಿ 24 ಗಂಟೆಗಳಲ್ಲಿ 60,975 ಕೇಸ್ ಪತ್ತೆ, 31 ಲಕ್ಷ ಗಡಿ ದಾಟಿದ ಸೋಂಕಿತರ ಸಂಖ್ಯೆ https://ift.tt/eA8V8J

ದೇಶದಲ್ಲಿ ಕೊರೋನಾ ರೌದ್ರನರ್ತನ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ 60,975 ಮಂದಿಯಲ್ಲಿ ವೈರಸ್ ದೃಢಪಟ್ಟಿದ್ದು, ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 31 ಲಕ್ಷ ಗಡಿ ದಾಟಿದೆ. 

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3grx3bC

ಎರಡನೇ ಇನ್ನಿಂಗ್ಸ್ ಆರಂಭಿಸುತ್ತಿರುವ ಅಣ್ಣಾಮಲೈ! ತಮಿಳುನಾಡು ಬಿಜೆಪಿಗೆ ಸೇರ್ಪಡೆ https://ift.tt/eA8V8J

ಕರ್ನಾಟಕದಲ್ಲಿ ಸಿಂಗಂ ಎಂದೇ ಖ್ಯಾತಿಯಾಗಿದ್ದ ಮಾಜಿ ಐಪಿಎಸ್ ಅಧಿಕಾರಿ ಕೆ .ಅಣ್ಣಾಮಲೈ  ಬಿಜೆಪಿ ಸೇರಲಿದ್ದಾರೆ.ಮುಂದಿನ ವರ್ಷ ತಮಿಳುನಾಡಿನಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಅಣ್ಣಾಮಲೈ ಅವರನ್ನು ಬಿಜೆಪಿ ತನ್ನ ತೆಕ್ಕೆಗೆ ಸೆಳೆಯುವಲ್ಲಿ ಯಶಸ್ವಿಯಾಗಿದೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/2YAyYo6

ಕೋವಿಡ್ ಲಸಿಕೆ: ಎರಡನೇ ಹಂತದ ಮಾನವ ಪ್ರಯೋಗ ಹಂತ ಇಂದಿನಿಂದ ಆರಂಭ https://ift.tt/eA8V8J

 ಆಕ್ಸ್ ಫರ್ಡ್ ವಿಶ್ವವಿದ್ಯಾನಿಲಯದ ಕೋವಿಡ್ -19 ಲಸಿಕೆ ಮೇಲಿನ ಎರಡನೇ ಹಂತದ ಮಾನವ ಪ್ರಯೋಗವನ್ನು ಪುಣೆ ಮೂಲದ ಸೆರಮ್ ಇನ್ಸಿಟಿಟ್ಯೂಟ್ ಆಫ್ ಇಂಡಿಯಾ ಇಂದಿನಿಂದ ಆರಂಭಿಸಲಿದೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/2QqcRw0

ಮಹಾರಾಷ್ಟ್ರ; 5 ಅಂತಸ್ತಿನ ಕಟ್ಟಡ ಕುಸಿತ ಪ್ರಕರಣ; ಇಬ್ಬರ ಸಾವು, ಹಲವರಿಗೆ ಗಂಭೀರ ಗಾಯ https://ift.tt/eA8V8J

ಮಹಾರಾಷ್ಟ್ರದ ರಾಯಗಡ ಜಿಲ್ಲೆಯ ಮಹದ್ ನಲ್ಲಿ ಐದು ಅಂತಸ್ತಿನ ಕಟ್ಟಡವೊಂದು ಕುಸಿದು ಬಿದ್ದಿದ್ದ ಪರಿಣಾಮ ಘಟನೆಯಲ್ಲಿ ಓರ್ವ ವ್ಯಕ್ತಿ ಸಾವನ್ನಪ್ಪಿ, ಹಲವರು ಗಂಭೀರವಾಗಿ ಗಾಯಗೊಂಡಿರುವುದಾಗಿ ಮಂಗಳವಾರ ತಿಳಿದುಬಂದಿದೆ. 

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/2FYCMJp

Monday, August 24, 2020

ದೇಶದ ಅತೀ ದೊಡ್ಡ ನದಿ ಮೇಲಿನ ರೋಪ್ ವೇ ಅಸ್ಸಾಂನಲ್ಲಿ ಲೋಕಾರ್ಪಣೆ https://ift.tt/eA8V8J

ಭಾರತ ದೇಶದ ಅತೀ ದೊಡ್ಡ ನದಿ ಮೇಲಿನ ರೋಪ್ ವೇಯನ್ನು ಅಸ್ಸಾಂನಲ್ಲಿ ಇಂದು ಉದ್ಘಾಟನೆ ಮಾಡಲಾಯಿತು. 

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3j6drLC

ಎಐಸಿಸಿ ರೇಸ್ ನಲ್ಲಿ ನಾನಿಲ್ಲ: ಮಲ್ಲಿಕಾರ್ಜುನ ಖರ್ಗೆ ಸ್ಪಷ್ಟನೆ https://ift.tt/eA8V8J

ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ತಮ್ಮ ಹೆಸರು ಶಿಫಾರಸು ಆಗಿದೆ ಎಂಬ ವಿಚಾರವನ್ನು ಸ್ವತಃ ಮಲ್ಲಿಕಾರ್ಜುನ ಖರ್ಗೆ ತಳ್ಳಿಹಾಕಿದ್ದಾರೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3gow8Zu

ಅನ್ ಲಾಕ್-4‌: ಸೆ. 1ರಿಂದ ಮೆಟ್ರೋ ರೈಲು ಸಂಚಾರ ಆರಂಭ ಸಾಧ್ಯತೆ https://ift.tt/eA8V8J

ಅನ್ ಲಾಕ್ -4 ಸೆಪ್ಟೆಂಬರ್ 1 ರಿಂದ ಆರಂಭವಾಗುತ್ತಿದ್ದು, ಈ ಹಂತದಲ್ಲಿ ಮೆಟ್ರೋ ರೈಲು ಸಂಚಾರ ಪುನರಾರಂಭವಾಗುವ ಸಾಧ್ಯತೆ ಇದೆ. ಆದರೆ ಶಾಲಾ, ಕಾಲೇಜ್ ಗಳನ್ನು ತೆರೆಯುವ ಸಾಧ್ಯತೆ ಇಲ್ಲ ಎಂದು ಸೋಮವಾರ ಅಧಿಕಾರಿಗಳು ತಿಳಿಸಿದ್ದಾರೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3hD4itC

ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ನ ಉಪಾಧ್ಯಕ್ಷ ಎನ್ ರವೀಂದ್ರನ್ ನಿಧನ https://ift.tt/eA8V8J

ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ನ ಮಾಹಿತಿ ತಂತ್ರಜ್ಞಾನ ವಿಭಾಗದ ಉಪಾಧ್ಯಕ್ಷ ಎನ್. ರವೀಂದ್ರನ್ ನಿಧನರಾಗಿದ್ದಾರೆ. 

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/2YvGAIh

ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆಯಾಗಿ ಸೋನಿಯಾ ಮುಂದುವರಿಕೆ, 6 ತಿಂಗಳಲ್ಲಿ ಹೊಸ ಅಧ್ಯಕ್ಷರ ನೇಮಕ https://ift.tt/eA8V8J

ಸೋಮವಾರ ಸುಮಾರು ಏಳು ಗಂಟೆಗಳ ಕಾಲ ನಡೆದ ಕಾಂಗ್ರೆಸ್ ಕಾರ್ಯಕಾರಿ ಸಮಿತಿ(ಸಿಡಬ್ಲ್ಯೂಸಿ) ಸಭೆಯಲ್ಲಿ ಅಂತಿಮವಾಗಿ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನೇ ಮುಂದುವರೆಸಲು ನಿರ್ಧರಿಸಲಾಗಿದ್ದು,...

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3gsBGlJ

ಬಿಜೆಪಿ ಜತೆ ಶಾಮೀಲು: ರಾಹುಲ್ ಗಾಂಧಿ ಹಾಗೆ ಹೇಳಿಯೇ ಇಲ್ಲ ಎಂದ ಕಾಂಗ್ರೆಸ್ https://ift.tt/eA8V8J

ಕಾಂಗ್ರೆಸ್ ನ ಕೆಲವು ಹಿರಿಯ ನಾಯಕರು ಬಿಜೆಪಿ ಜೊತೆ ಶಾಮೀಲಾಗಿ ಪಕ್ಷದ ಅಧ್ಯಕ್ಷ ಸ್ಥಾನದ ಕುರಿತು ಸೋನಿಯಾ ಗಾಂಧಿ ಅವರಿಗೆ ಪತ್ರ ಬರೆದಿದ್ದಾರೆ ಎಂದು ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಹೇಳಿಯೇ ಇಲ್ಲ. ಇದು ಕೇವಲ ವದಂತಿ ಎಂದು ಕಾಂಗ್ರೆಸ್ ಸೋಮವಾರ ಸ್ಪಷ್ಟಪಡಿಸಿದೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3hvZXsk

ವಿದೇಶದಲ್ಲಿ'ನೀಟ್' ಪರೀಕ್ಷಾಕೇಂದ್ರ ಸ್ಥಾಪನೆಗೆ ಆದೇಶಿಸಲು ಸುಪ್ರೀಂ ಕೋರ್ಟ್ ನಕಾರ https://ift.tt/eA8V8J

ಕೋವಿಡ್ -19 ಸಾಂಕ್ರಾಮಿಕ ರೋಗದ ಮಧ್ಯೆ ವಿದೇಶದಲ್ಲಿ ವಾಸಿಸುವ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ವಿದೇಶದಲ್ಲಿ ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆ (ನೀಟ್) ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಲು ರಾಷ್ಟ್ರೀಯ ಪರೀಕ್ಷಾ ಸಂಸ್ಥೆಗೆ (ಎನ್‌ಟಿಎ) ನಿರ್ದೇಶನ ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಆದರೆ, ಸೆಪ್ಟೆಂಬರ್ 13 ರ ನೀಟ್ ಪರೀಕ್ಷೆಯನ್ನು ಬರೆಯಲು ಆಗಮಿಸುವ ವಿದೇಶದ

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/2En1YJ3

ಕೇರಳ ಬಿಜೆಪಿ ರಾಜ್ಯಾಧ್ಯಕ್ಷ ಕೆ.ಸುರೇಂದ್ರನ್ ಬಂಧನ https://ift.tt/eA8V8J

ರಾಜತಾಂತ್ರಿಕ ಪಾರ್ಸೆಲ್‍ ಮೂಲಕ ಚಿನ್ನದ ಕಳ್ಳಸಾಗಣೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಮುಖ್ಯಮಂತ್ರಿ ಪಿಣರಾಯಿ ರಾಜೀನಾಮೆ ನೀಡುವಂತೆ ಒತ್ತಾಯಿಸಿ ಕೇರಳ ವಿಧಾನಸಭೆಯ ಮುಂದೆ ಪ್ರತಿಭಟನೆ ನಡೆಸಿದ ಬಿಜೆಪಿ ರಾಜ್ಯಾಧ್ಯಕ್ಷ ಕೆ.ಸುರೇಂದ್ರನ್ ಅವರನ್ನು ಸೋಮವಾರ ಬಂಧಿಸಲಾಗಿದೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/2FKADkf

ರಿಸರ್ವ್ ಬ್ಯಾಂಕ್ ಆಫ್ ಕೈಲಾಸ, ಹಿಂದೂ ಸಂಸತ್ ಘೋಷಣೆ ಮಾಡಿದ ನಿತ್ಯಾನಂದ!  https://ift.tt/eA8V8J

ಪ್ರತ್ಯೇಕ ರಾಷ್ಟ್ರ ರಚನೆ ಮಾಡಿಕೊಂಡು, ಆ ದ್ವೀಪಕ್ಕೆ ಕೈಲಾಸವೆಂದು ಹೆಸರು ನೀಡಿದ್ದ ನಿತ್ಯಾನಂದ ಈಗ ಹಿಂದೂ ಸಂಸತ್ ಹಾಗೂ ರಿಸರ್ವ್ ಬ್ಯಾಂಕ್ ಆಫ್ ಕೈಲಾಸವನ್ನು ಘೋಷಿಸಿದ್ದಾರೆ. 

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3lcH7sp

ರಾಜಸ್ಥಾನ ಬಿಎಸ್ ಪಿ ಶಾಸಕರು ಕಾಂಗ್ರೆಸ್ ಜತೆ ವೀಲಿನ: ಬಿಜೆಪಿ ಅರ್ಜಿ ವಿಲೇವಾರಿ ಮಾಡಿದ ಸುಪ್ರೀಂ ಕೋರ್ಟ್ https://ift.tt/eA8V8J

ಆಡಳಿತರೂಢ ಕಾಂಗ್ರೆಸ್ ಜೊತೆ ಬಿಎಸ್ ಪಿಯ ಆರು ಶಾಸಕರ ವಿಲೀನಕ್ಕೆ ಅನುಮತಿ ನೀಡಿದ್ದ ಸ್ಪೀಕರ್ ತೀರ್ಮಾನಕ್ಕೆ ತಡೆ ಕೋರಿ ಬಿಜೆಪಿ ಶಾಸಕರು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ ವಿಲೇವಾರಿ ಮಾಡಿದೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/32qG3Zm

ಸುಪ್ರೀಂ ಕೋರ್ಟ್ ನಲ್ಲಿ ಕ್ಷಮೆ ಕೋರಲು ಪ್ರಶಾಂತ್ ಭೂಷಣ್ ನಕಾರ   https://ift.tt/eA8V8J

ಸಾಮಾಜಿಕ ಕಾರ್ಯಕರ್ತ, ವಕೀಲ ಪ್ರಶಾಂತ್ ಭೂಷನ್ ನ್ಯಾಯಾಂಗದ ವಿರುದ್ಧ ಮಾಡಿದ್ದ ಟ್ವೀಟ್ ಗೆ ಸಂಬಂಧಿಸಿದಂತೆ ನ್ಯಾಯಾಂಗ ನಿಂದನೆ ಕುರಿತಂತೆ ಸುಪ್ರೀಂ ಕೋರ್ಟ್ ನ ಕ್ಷಮೆ ಕೋರಲು ನಿರಾಕರಿಸಿದ್ದಾರೆ. 

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/34sY7EP

ತಮಿಳು ನಾಡು: ಆನ್ ಲೈನ್ ತರಗತಿಯ ಪಾಠ ಕೇಳಬೇಕೆಂದರೆ ಈ ವಿದ್ಯಾರ್ಥಿಗಳು ಪ್ರತಿನಿತ್ಯ ಬೆಟ್ಟ ಏರಿ ಹೋಗಬೇಕು! https://ift.tt/eA8V8J

ಕೋವಿಡ್-19 ಹಿನ್ನೆಲೆಯಲ್ಲಿ ಶಾಲೆಗಳು ಆರಂಭವಾಗಿಲ್ಲದಿರುವುದರಿಂದ ಆನ್ ಲೈನ್ ನಲ್ಲಿ ತರಗತಿಗಳು ನಡೆಯುತ್ತಿವೆ. ನಗರ ಪ್ರದೇಶಗಳ ಮಕ್ಕಳಿಗೆ ಸಮಸ್ಯೆಯಾಗುವುದಿಲ್ಲ, ಆದರೆ ಹಳ್ಳಿಗಳಲ್ಲಿ ಮಕ್ಕಳಿಗೆ ಇಂಟರ್ನೆಟ್ ಸಂಪರ್ಕ ಸರಿಯಾಗಿಲ್ಲದಿರುವುದರಿಂದ ಆನ್ ಲೈನ್ ತರಗತಿಗಳಲ್ಲಿ ಭಾಗಿಯಾಗಲು ಕಷ್ಟವಾಗುತ್ತಿದೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/34HqLT5

ಪ್ರಣಬ್ ಮುಖರ್ಜಿ ಆರೋಗ್ಯದಲ್ಲಿ ಯಾವುದೇ ಬದಲಾವಣೆಯಿಲ್ಲ: ಆಸ್ಪತ್ರೆ ಪ್ರಕಟಣೆ https://ift.tt/eA8V8J

ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ ಆರೋಗ್ಯ ಯಥಾಸ್ಥಿತಿಯಲ್ಲಿದ್ದು,ಯಾವುದೇ ಚೇತರಿಕೆ ಕಂಡು ಬಂದಿಲ್ಲ ಎಂದು ಆರ್ಮಿ ರಿಸೇರ್ಚ್ ಮತ್ತು ರೆಫೆರಲ್ ಆಸ್ಪತ್ರೆ ತಿಳಿಸಿದೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/2CUmoZ5

ಕಾಂಗ್ರೆಸ್ ಜತೆ ಬಿಎಸ್ ಪಿ ಶಾಸಕರ ವಿಲೀನ: ಬಿಜೆಪಿ ಅರ್ಜಿ ವಿಚಾರಣೆ ನಡೆಸುವಂತೆ ಸ್ಪೀಕರ್ ಗೆ ರಾಜಸ್ಥಾನ ಹೈ ಸೂಚನೆ https://ift.tt/eA8V8J

ಆಡಳಿತರೂಢ ಕಾಂಗ್ರೆಸ್ ಜೊತೆ ಬಿಎಸ್ ಪಿಯ ಆರು ಶಾಸಕರ ವಿಲೀನ ಪ್ರಕರಣಕ್ಕೆ ಸಂಬಂಧಿಸಿಂದಂತೆ ಬಿಜೆಪಿ ಶಾಸಕರು ಸಲ್ಲಿಸಿರುವ ಅರ್ಜಿಯನ್ನು ಆಧ್ಯತೆ ಆಧಾರದ ಮೇಲೆ ವಿಚಾರಣೆ ನಡೆಸುಂತೆ ರಾಜಸ್ಥಾನ ಹೈಕೋರ್ಟ್ ವಿಧಾನಸಭೆ ಸ್ಪೀಕರ್ ಗೆ ಸೋಮವಾರ ಸೂಚಿಸಿದೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/31qKfch

'ಹೊಸ ಅಧ್ಯಕ್ಷರನ್ನು ನೇಮಕ ಮಾಡಿ,ನಾನು ಮುಂದುವರಿಯುವುದಿಲ್ಲ':ಸಿಡಬ್ಲ್ಯುಸಿ ಸಭೆಯಲ್ಲಿ ಸೋನಿಯಾ ಗಾಂಧಿ https://ift.tt/eA8V8J

ಪಕ್ಷದ ನಾಯಕತ್ವ ವಿಚಾರವಾಗಿ ಭಿನ್ನಮತ, ವಾದ-ವಿವಾದ, ಅಪಸ್ವರಗಳು ಭುಗಿಲೆದ್ದಿರುವ ಹೊತ್ತಿನಲ್ಲಿಯೇ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ ಸೋಮವಾರ ನಡೆದಿದೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/34wjHsi

ಬಿಜೆಪಿ ಜೊತೆ ಕೆಲ ನಾಯಕರು ಶಾಮೀಲಾಗಿದ್ದಾರೆ: ರಾಹುಲ್ ಹೇಳಿಕೆಗೆ ಕಪಿಲ್ ಸಿಬಲ್ ಕಿಡಿ https://ift.tt/eA8V8J

ಬಿಜೆಪಿ ಜೊತೆ ಶಾಮೀಲಾಗಿ ಕೆಲವರು ಪಕ್ಷದ ಅಧ್ಯಕ್ಷ ಸ್ಥಾನದ ಕುರಿತು ಸೋನಿಯಾ ಗಾಂಧಿ ಅವರಿಗೆ ಪತ್ರ ಬರೆದಿದ್ದಾರೆ ಎಂದು ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ರಾಹುಲ್ ಗಾಂಧಿ ಗಂಭೀರ ಆರೋಪ ಮಾಡಿದ್ದಾರೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3lcXxkB

ಮಾಜಿ ಸಚಿವ ಅರುಣ್ ಜೇಟ್ಲಿ ಮೊದಲ ಪುಣ್ಯ ಸ್ಮರಣೆ: ಪುತ್ರ ರೋಹನ್, ಪ್ರಧಾನಿ ಮೋದಿ ಸೇರಿ ಗಣ್ಯರ ನೆನಕೆ https://ift.tt/eA8V8J

ಮಾಜಿ ಕೇಂದ್ರ ಸಚಿವ, ದಿವಂಗತ ಅರುಣ್ ಜೇಟ್ಲಿಯವರ ಮೊದಲ ವರ್ಷದ ಪುಣ್ಯ ಸ್ಮರಣೆ ದಿನವಾದ ಇಂದು (ಆ.೨೪) ಜೇಟ್ಲಿ ಅವರ ಪುತ್ರ ರೋಹನ್ ತಮ್ಮ ತಂದೆಯವರ ನೆನಪು ಮಾಡಿಕೊಂಡಿದ್ದಾರೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/32qG2EM

ಕೇರಳ ವಿಧಾನಸಭೆ ಅಧಿವೇಶನ ಆರಂಭ:ಪಿಣರಾಯಿ ಸರ್ಕಾರ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲು ಸ್ಪೀಕರ್ ಅನುಮತಿ https://ift.tt/eA8V8J

ಕೋವಿಡ್-19 ಶಿಷ್ಟಾಚಾರಗಳ ನಡುವೆ ಕಟ್ಟುನಿಟ್ಟಿನ ಕ್ರಮಗಳೊಂದಿಗೆ ಕೇರಳ ವಿಧಾನಸಭೆಯ ಒಂದು ದಿನದ ಅಧಿವೇಶನ ಸೋಮವಾರ ಬೆಳಗ್ಗೆ ಆರಂಭವಾಗುತ್ತಿದ್ದಂತೆಯೇ ವಿರೋಧ ಪಕ್ಷ ಯುಡಿಎಫ್ ಪಿಣರಾಯಿ ವಿಜಯನ್ ನೇತೃತ್ವದ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಿತು.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3hqQC55

ಕೃಷ್ಣಾ ನದಿಗೆ ಹಾರಿ ವೈದ್ಯ ಆತ್ಮಹತ್ಯೆ, ಶೋಧ ಕಾರ್ಯಾಚರಣೆ ಮುಂದುವರಿಕೆ https://ift.tt/eA8V8J

ವೈದ್ಯರೊಬ್ಬ ಕೃಷ್ನಾ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಆಂಧ್ರ ಪ್ರದೇಶದ ವಿಜಯವಾಡದ ಪ್ರಕಾಶಂ ಬ್ಯಾರೇಜ್ ನಲ್ಲಿ ಭಾನುವಾರ ರಾತ್ರಿ ನಡೆದಿರುವುದಾಗಿ ಪೋಲೀಸರು ಹೇಳಿದ್ದಾರೆ. ವೈದ್ಯರ ಶವ ಇನ್ನೂ ಪತ್ತೆಯಾಗಿಲ್ಲ ಆದರೆ ಶೋಧ ಕಾರ್ಯಾಚರಣೆ ನಡೆಯುತ್ತಿದೆ ಎಂದು ಅವರು ಹೇಳಿದರು.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3gsirse

ಚೀನಾ ಜೊತೆ ಮಾತುಕತೆಗಳು ವಿಫಲವಾದರೆ ಬೇರೆ ಮಿಲಿಟರಿ ಆಯ್ಕೆಗಳು ಭಾರತದ ಮುಂದಿವೆ:ಜ.ಬಿಪಿನ್ ರಾವತ್ https://ift.tt/eA8V8J

ಭಾರತ-ಚೀನಾ ಮಧ್ಯೆ ಸೇನಾ ಮತ್ತು ರಾಜತಾಂತ್ರಿಕ ಮಟ್ಟದ ಮಾತುಕತೆಗಳು ವಿಫಲವಾದರೆ ಚೀನಾದ ಉಲ್ಲಂಘನೆ, ಅತಿಕ್ರಮಗಳನ್ನು ಎದುರಿಸಲು ಭಾರತದ ಮುಂದೆ ಮಿಲಿಟರಿ ಆಯ್ಕೆಗಳಿವೆ ಎಂದು ರಕ್ಷಣಾ ಪಡೆ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಹೇಳಿದ್ದಾರೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/34sY5gb

ಭಾರತದಲ್ಲಿ 61 ಸಾವಿರದ 408 ಹೊಸ ಕೇಸುಗಳು ಪತ್ತೆ, 836 ಮಂದಿ ಕೊರೋನಾ ಸೋಂಕಿಗೆ ಸಾವು https://ift.tt/eA8V8J

ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವಂತೆ ಗುಣಮುಖ ಹೊಂದುವವರ ಸಂಖ್ಯೆ ಕೂಡ ಹೆಚ್ಚಾಗುತ್ತಿದೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3j9obck

ಜ್ಯೋತಿರಾದಿತ್ಯ ಸಿಂಧಿಯಾ ಪಕ್ಷ ತೊರೆದ ನಂತರ ಕಾಂಗ್ರೆಸ್ ಪುನಶ್ಚೇತನಗೊಂಡಿದೆ: ದಿಗ್ಜಿಜಯ ಸಿಂಗ್ https://ift.tt/eA8V8J

ಜ್ಯೋತಿರಾದಿತ್ಯ ಸಿಂಧಿಯಾ ಪಕ್ಷ ತೊರೆದ ನಂತರ ಕಾಂಗ್ರೆಸ್ ಪುನಶ್ಚೇತನಗೊಂಡಿದೆ ಎಂದು ಪಕ್ಷದ ಹಿರಿಯ ನಾಯಕ ದಿಗ್ವಿಜಯ್ ಸಿಂಗ್ ಹೇಳಿದ್ದಾರೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/2EtxIvV

ಉತ್ತರಾಖಂಡ್:ಬಂಡೆ ಒಡೆಯುತ್ತಿದ್ದ ವೇಳೆ ಕಲ್ಲುಗಳು ತಾಗಿ ಇಬ್ಬರು ಸಾವು https://ift.tt/eA8V8J

ಬಂಡೆಗಳನ್ನು ಮದ್ದು ಗುಂಡಿನಿಂದ ಒಡೆಯುತ್ತಿದ್ದ ವೇಳೆ ಕಲ್ಲುಗಳು ತಾಗಿ ಇಬ್ಬರು ವ್ಯಕ್ತಿಗಳು ಮೃತಪಟ್ಟ ಘಟನೆ ಉತ್ತರಾಖಂಡ್ ನ ಪೌರಿ ಗರ್ವಾಲ್ ಜಿಲ್ಲೆಯ ಕೌಡಿಯಾಲಾ ಸಮೀಪ ರಿಷಿಕೇಶ-ಬದ್ರಿನಾಥ ಹೆದ್ದಾರಿಯಲ್ಲಿ ನಡೆದಿದೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3hvZKp2

Mamata Banerjee Appeals to Centre to Postpone JEE, NEET Exams amid Covid-19 Pandemic

Banerjee, in a series of tweets on Monday morning, said she was vocal about the issue during the last video conference of chief ministers with Prime Minister Narendra Modi.

from Top Politics News- News18.com https://ift.tt/31l9NaN

Sunday, August 23, 2020

British PM Boris Johnson asks parents to set aside coronavirus fears, send children back to school next month: report


British PM Boris Johnson asks parents to set aside coronavirus fears, send children back to school next month: report




Ahead of CWC Meet, Cong Leaders Kamal Nath & Digvijaya Singh Express Faith in Sonia Gandhi's Leadership

Former Madhya Pradesh chief minister Kamal Nath has urged Sonia Gandhi to continue as the Congress president.

from Top Politics News- News18.com https://ift.tt/2ErS60g

Cong’s Internal Power Tussle in the Past and How Indira, Sonia Pulled Off Bloodless Coups Each Time

After a letter signed by 23 senior leaders including its sitting MPs, former Chief Ministers and senior party leaders was sent to the interim party president Sonia Gandhi asking for sweeping changes, huge support has poured in for her after she reportedly offered to quit.

from Top Politics News- News18.com https://ift.tt/3l9HsvX

How Tathagata Roy’s Return to Active Politics Could Accelerate the BJP’s Final Push For Power In Bengal

At a time when academic mediocrity largely dominates the political milieu of the country including West Bengal, Roy stands out as an exception to the trend and one that very few leaders in his party can match.

from Top Politics News- News18.com https://ift.tt/34rghH9

Kim Jong Un in coma, sister set to take control, South Korean ex-diplomat alleges  


Kim Jong Un in coma, sister set to take control, South Korean ex-diplomat alleges  



A South Korean diplomat is speculating that North Korean leader Kim Jong Un has fallen into a coma and that his sister, Kim Yo Jong, is poised to take the reins.

As Sonia Gandhi Faces Challenge Within Ranks, A Look at Congress and the Behemoth's Power Play

After being the undisputed leader of the Congress for the last quarter of a century, a section has openly questioned the current state of affairs in the party, including some who stood by Sonia Gandhi and played key roles in the last transition of power in 1998.

from Top Politics News- News18.com https://ift.tt/31pgjxs

First B-21 Flight: Testers to assess weapons, stealth and flight envelope


First B-21 Flight: Testers to assess weapons, stealth and flight envelope



Will the new B-21 stealth bomber effectively carry and release weapons?

Group of 23: The Congress Leaders Who Wrote the Letter of Dissent & Why They Are Important

The list includes five former chief ministers, sitting MPs Shashi Tharoor and Manish Tewari, members of Congress Working Committee and over a dozen former union ministers with years of political experience.

from Top Politics News- News18.com https://ift.tt/3gnxjs5

Had Turned Down Deputy CM's Post Offered by Congress after 2018 MP Polls: Jyotiraditya Scindia

Jyotiraditya Scindia alleged that the Congress had betrayed the people of the state with false promises to come to power.

from Top Politics News- News18.com https://ift.tt/2CS84jQ

Renowned epidemiologist sees 'massive disinformation campaign' against hydroxychloroquine


Renowned epidemiologist sees 'massive disinformation campaign' against hydroxychloroquine



Dr. Harvey Risch, professor of epidemiology in the Department of Epidemiology and Public Health at the Yale School of Public Health and Yale School of Medicine, joins Mark Levin on 'Life, Liberty & Levin.'

Dr. Ahmed on using convalescent plasma to treat COVID patients


Dr. Ahmed on using convalescent plasma to treat COVID patients



Pulmonologist Dr. Qanta Ahmed joins Jon Scott with insight into using convalescent plasma to treat COVID patients.

Pulmonologist on new coronavirus study on critically ill, ventilated patients


Pulmonologist on new coronavirus study on critically ill, ventilated patients



Pulmonologist Dr. Qanta Ahmed gives insight into the new coronavirus study on 'America's News HQ.'

Hoffman: WSJ called Navalny the man Putin most feared


Hoffman: WSJ called Navalny the man Putin most feared



Former CIA station chief Dan Hoffman discusses newly unfolding details regarding Russian opposition leader Alexei Navalny's suspected poisoning.

New Zealand mosque mass shooter to speak at sentencing trial -- but what he says will be censored


New Zealand mosque mass shooter to speak at sentencing trial -- but what he says will be censored



The sentencing hearing for the gunman who admitted to killing 51 worshippers in two Christchurch, New Zealand, mosques last year will begin Monday, as survivors and the families of the victims will address a socially distant courtroom over the course of the next four days. 

Lithuania citizens form human chain to support Belarus protests, with fourth protester found dead


Lithuania citizens form human chain to support Belarus protests, with fourth protester found dead



The protests enter their third week, with EU leaders stating they will not accept the results.

Italy’s daily coronavirus cases top 1,000 for first time since May; vacationers contributing to surge


Italy’s daily coronavirus cases top 1,000 for first time since May; vacationers contributing to surge



Italy reported over 1,000 daily coronavirus infections on Saturday for the first time since easing a strict countrywide lockdown in May as citizens return from summer vacations.

Garry Kasparaov on suspected poisoning of Alexei Navalny: If you are a critic of Putin your life is at risk


Garry Kasparaov on suspected poisoning of Alexei Navalny: If you are a critic of Putin your life is at risk



Garry Kasparaov, founder and chairman of the Renew Democracy Initiative and chairman of the Human Rights Foundation, joins Eric Shawn on 'America's News HQ.'

Russia expects to produce 6 million COVID vaccine doses a month: report


Russia expects to produce 6 million COVID vaccine doses a month: report



The vaccine was rushed through initial test phases, leaving much of the international community skeptical of its effectiveness.

NATO denies troop buildup at Belarus border as Lukashenko opposition protests enter third week


NATO denies troop buildup at Belarus border as Lukashenko opposition protests enter third week



NATO denied claims it’s organizing a build-up of troops at Belarus’ border, as mass protests continue in Minsk against Belarusian President Alexander Lukashenko’s election victory two weeks ago.

Dr. Rebecca Grant on US decision to trigger 'snapback' sanctions on Iran


Dr. Rebecca Grant on US decision to trigger 'snapback' sanctions on Iran



Iris Independent Research President Dr. Rebecca Grant joins Arthel Neville on 'America's News HQ.'

Vandals desecrate French village WWII memorial to victims of Nazi massacre


Vandals desecrate French village WWII memorial to victims of Nazi massacre



Vandals desecrated a sacred memorial to the victims of the deadliest World War II massacre in Nazi-occupied France.

Eric Shawn: The Putin opponent poisoning pattern


Eric Shawn: The Putin opponent poisoning pattern



'Stand up to Russia' says Heritage Foundation's Nile Gardner, former advisor to Prime Minister Margaret Thatcher.

Nicole Malliotakis reacts to NYC Mayor saying he has ‘no plan’ for return of indoor dining


Nicole Malliotakis reacts to NYC Mayor saying he has ‘no plan’ for return of indoor dining



New York Assemblywoman Nicole Malliotakis speaks out on 'Fox and Friends.'

COVID update: Constitutional clash over reopening churches; monitoring spread of pandemic across US


COVID update: Constitutional clash over reopening churches; monitoring spread of pandemic across US



Insight from John MacArthur, pastor of Grace Community Church in California, and Joel Griffith, economics research fellow at The Heritage Foundation.

Reps. Scalise, Biggs reject Joe Biden's call for COVID mask mandate, willingness to lock down nation


Reps. Scalise, Biggs reject Joe Biden's call for COVID mask mandate, willingness to lock down nation



House Minority Whip Steve Scalise and House Freedom Caucus Chairman Andy Biggs join Tammy Bruce on 'Hannity.'

Delhi Congress Demands Rahul Gandhi be Appointed Party Chief 'without Further Delay'

Ahead of the Congress Working Committee (CWC) meeting on Monday, different voices have emerged within the party, with a section comprising MPs and former ministers demanding a collective leadership, while another group has sought the return of Rahul Gandhi to the helm.

from Top Politics News- News18.com https://ift.tt/3j8flf2

Letter by Cong Leaders Seeking Leadership Change an 'Organised Coup' by BJP: Ex-minister Tewary

The former minister said the Congress leaders who wrote the letter have never contested elections and have fallen into a trap laid by Prime Minister Narendra Modi and Union Home Minister Amit Shah.

from Top Politics News- News18.com https://ift.tt/32fEIVn

One-day Kerala Assembly Session to Be Held Tomorrow While Adhering to Covid-19 Tests and Protocols

In case a legislator tests positive in the antigen test, arrangements have been made so that the member can vote in the Rajya Sabha election and leave the assembly premises without participating in the other proceedings of the session

from Top Politics News- News18.com https://ift.tt/2CWZBMs

BJP Youth Leader's Body Found Hanging at His Home in Bengal

The 21-year-old man was president of Bharatiya JanataYuva Morcha (BJYM) Goghat Mandal (unit), a police officer said.

from Top Politics News- News18.com https://ift.tt/31k6AYY

Police and Administration in West Bengal Politically Committed, Says Governor Jagdeep Dhankhar

Dhankhar, in a series of tweets, also described the law and order situation in West Bengal as alarming, with reports of "free run to illegal bomb making".

from Top Politics News- News18.com https://ift.tt/3gkqZ4E

Ex-CJI Ranjan Gogoi May Be BJP's CM Candidate in Assam, Says Tarun Gogoi

The BJP, however, denied the former three-time state chief minister's assertion on Ranjan Gogoi who was nominated as a Rajya Sabha member by the government in March.

from Top Politics News- News18.com https://ift.tt/3j8grr6

Govt Should Consider Students' 'Mann Ki Baat': Rahul Gandhi Leads Cong Demand on Deferring NEET, JEE

Rahul Gandhi said the government must arrive at 'an acceptable solution', while Priyanka Gandhi Vadra sought the postponement of NEET and JEE till the coronavirus situation improves in the country.

from Top Politics News- News18.com https://ift.tt/3hlAfqw

Phone Tapping Issue: BJP Can Obstruct Individual Freedom, Says Congress Leader DK Suresh

Speaking to reporters here, he said, when inquired with some people, they suspected phone tapping, and advised us to give a complaint, so we have filed a complaint.

from Top Politics News- News18.com https://ift.tt/2Em9ILc

Will Sonia Gandhi Step Down as Cong Chief Tomorrow? Party Leaders React as Rumours Do the Round

The letter by former ministers and some MPs was believed to have been written a few weeks ago and sets the stage for a stormy Congress Working Committee meeting on Monday where issues flagged by dissenters are expected to be discussed and debated.

from Top Politics News- News18.com https://ift.tt/3aRoB3X

Mehbooba Mufti's Daughter Seeks to Change Her Mother's Name to Syed in Passport

A notice stating this was published in a local newspaper by Mehbooba's daughter Irtiqa Javed.

from Top Politics News- News18.com https://ift.tt/34p6m4Q

No CM Face for Bengal Elections, Says Vijayvargiya; BJP to Rely on Negatives of Other Parties for Win

Asked if the party has anyone in mind for the post, BJP's Bengal minder Kailash Vijayvargiya said time has the answer, adding the saffron camp will pick its CM once voted to power,

from Top Politics News- News18.com https://ift.tt/3aQH010

'Contributed to India's Progress': Despite Calls for Non-Gandhi Chief, Why Some in Cong Vouch for Rahul, Sonia

Congress leader and Punjab chief minister Amarinder Singh said that the reason NDA succeeded is 'absence of a strong, united Opposition', and a 'rehaul of the party at this critical juncture would prove detrimental'.

from Top Politics News- News18.com https://ift.tt/34rI7Dg

Chidambaram Welcomes Joint Resolution of J&K Parties' Demand for Restoration of Article 370

The political parties termed the abrogation of special status of the erstwhile state under Article 370 of the Constitution as a 'spitefully shortsighted' and 'grossly unconstitutional' move.

from Top Politics News- News18.com https://ift.tt/31lK0zi

Bihar Assembly Elections on Time, Say EC Sources amid Demand from Political Leaders to Postpone Polls

Indications are that the polls could be held sometime in October-November. "Bihar elections are definitely happening on time," a senior official of the poll panel said on Sunday.

from Top Politics News- News18.com https://ift.tt/32fFJMZ

Congress, AAP Urge Centre to Hear Students' 'Mann ki Baat' on JEE & NEET Exams

The JEE (Main) exam is scheduled to be held between September 1 and September 6, while the NEET exam has been penciled in for September 13.

from Top Politics News- News18.com https://ift.tt/31jmUcG

The AIADMK-BJP Love is Wearing Thin in Tamil Nadu But No Telling if it Can Nix Poll Alliance

Political analysts say hostile exchanges between local chiefs would do little to rupture electoral ties ahead of the high-stakes battle of 2021.

from Top Politics News- News18.com https://ift.tt/2Ys0cx5

BJP, JD(U) & LJP to Fight Bihar Polls Together with Nitish Kumar as Face of Alliance: JP Nadda

Nadda's remarks at a virtual meet of the Bihar BJP comes amid a bitter war of words between Kumar's JD(U) and Chirag Paswan-headed LJP.

from Top Politics News- News18.com https://ift.tt/34r8Gsg

Saturday, August 22, 2020

Congress Mulls Appointing 2 Vice-Presidents to Assist Sonia Gandhi as Leaders Seek 'Active, Visible' Leadership

The Congress faces a crisis of leadership and voices that were silent or reticent till now have started becoming vocal. At such a time, the last thing the top Congress leadership would want is for their internal strife to be made public.

from Top Politics News- News18.com https://ift.tt/2EugbU4

Active & Full-time Leadership, CWC Polls: In a First, Cong Leaders Write to Sonia Gandhi Seeking Reforms in Party

While the leaders have refrained from naming Rahul Gandhi directly in the letter, they insist that the introduction of elections in Youth Congress and NSUI has lead to 'conflict and division'.

from Top Politics News- News18.com https://ift.tt/3hpHBJE

BJP's Karnataka Conundrum: Finding a Successor to BSY, and the Long, Tumultuous Road It Opens

One set of voices within the party feels it is better to face the next election under a different CM — one who can take charge perhaps by the end of 2020, and go on to demonstrate his or her leadership and governance skills in the remaining two years.

from Top Politics News- News18.com https://ift.tt/2CW6xJK

Amid Leadership Debate, Congress Working Committee to Meet via Video-conference on August 24

The Congress Working Committee (CWC), the highest decision-making body of the party, will meet at 11 am on Monday, AICC general secretary K C Venugopal said on Saturday.

from Top Politics News- News18.com https://ift.tt/3laSh0M

No Fundamental Difference between Ram and Parshuram, Says UP CM in Dig at Oppn Parties

In his address to the UP Assembly House, Chief Minister Yogi Adityanath attacked the opposition parties on Brahmin politics and narrated a story saying there is no fundamental difference between Ram and Parashuram.

from Top Politics News- News18.com https://ift.tt/2YqAPM7

Shashi Tharoor Sticks to Stand on Trivandrum Airport Privatisation; Says Move Will Expand Potential

The Congress MP had faced flak not only from the Left parties but even from his own party for his stand favouring privatisation of the Trivandrum airport.

from Top Politics News- News18.com https://ift.tt/3hg22Zj

Biden mocked for apology, described as weak leader on world stage

Biden mocked for apology, described as weak leader on world stage Federalist columnist Eddie Scarry on Chinese newspaper mocking Biden ...