ರೈತರು ನಮ್ಮ ಅನ್ನದಾತರು, ಈ ದೇಶದ ಆರ್ಥಿಕತೆಯ ಬೆನ್ನೆಲುಬು ಹೀಗಿರುವಾಗ ಯಾರೂ ಕೂಡ ಪ್ರತಿಭಟನಾ ನಿರತರ ರೈತರನ್ನು ನಕ್ಸಲೀಯರು ಅಥವಾ ಖಲಿಸ್ತಾನಿಯರು ಎಂದು ಕೆಟ್ಟದಾಗಿ ಉಲ್ಲೇಖಿಸಬಾರದು, ರೈತರ ಬಗ್ಗೆ ಹಗುರವಾಗಿ ಮಾತನಾಡುವುದು ಸರಿಯಲ್ಲ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.
from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/37Xb8I3
No comments:
Post a Comment