Sunday, January 31, 2021

ಉತ್ತರ ಪ್ರದೇಶ, ಪಂಜಾಬ್ ಭಾಗದ ರೈತ ಸಮುದಾಯದಿಂದ ಬೆಂಬಲ: ರೈತರ ಹೋರಾಟಕ್ಕೆ ಮತ್ತಷ್ಟು ಬಲ  https://ift.tt/eA8V8J

ಕೇಂದ್ರ ಸರ್ಕಾರದ ನೂತನ ಕೃಷಿ ಕಾಯ್ದೆ ವಿರೋಧಿಸಿ ರೈತರು ನಡೆಸುತ್ತಿರುವ ಪ್ರತಿಭಟನೆ ಪ್ರಮುಖ ಘಟ್ಟಕ್ಕೆ ತಲುಪಿದ್ದು ಪಶ್ಚಿಮ ಉತ್ತರ ಪ್ರದೇಶ ಭಾಗದ ರೈತರು ಬೆಂಬಲ ಸೂಚಿಸುವ ಮೂಲಕ ಹೋರಾಟಕ್ಕೆ ಬಲ ಬಂದಿದೆ. ನಿನ್ನೆ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಸಹ ಪ್ರತಿಭಟನಾ ನಿರತ ರೈತರ ನಿಲುವಿಗೆ ಪ್ರಸ್ತಾವನೆಗೆ ಮುಂದಾಗಿದ್ದು ಮಾತುಕತೆಗೆ ಸಿದ್ದವಿರುವುದಾಗಿ ಹೇಳಿದ್ದಾರೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3oBClFi

No comments:

Post a Comment

Biden mocked for apology, described as weak leader on world stage

Biden mocked for apology, described as weak leader on world stage Federalist columnist Eddie Scarry on Chinese newspaper mocking Biden ...