Wednesday, March 31, 2021

ಆಧಾರ್-ಪಿಎಎನ್ ಜೋಡಣೆಗೆ ಇದ್ದ ಗಡುವು ಜೂ.30 ಕ್ಕೆ ವಿಸ್ತರಣೆ  https://ift.tt/eA8V8J

ಆಧಾರ್ ಕಾರ್ಡ್ ಜೊತೆಗೆ ಪಿಎಎನ್ ಕಾರ್ಡ್ ಜೋಡಣೆಗೆ ನೀಡಲಾಗಿದ್ದ ಗಡುವನ್ನು ಕೇಂದ್ರ ಸರ್ಕಾರ ಜೂ.30 ವರೆಗೆ ವಿಸ್ತರಣೆ ಮಾಡಿದೆ. 

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/2PMh1RI

ಪಿಪಿಎಫ್, ಕೆವಿಪಿ, ಇನ್ನಿತರ ಸಣ್ಣ ಉಳಿತಾಯದ ಮೇಲಿನ ಬಡ್ಡಿ ದರ ಕಡಿತಗೊಳಿಸಿದ ಮೋದಿ ಸರ್ಕಾರ! https://ift.tt/eA8V8J

ಕೊರೋನಾ ಸಂಕಷ್ಟದಲ್ಲಿ ಸಿಲುಕಿರುವ ಜನಸಾಮಾನ್ಯರಿಗೆ ಕೇಂದ್ರ ಸರ್ಕಾರ ಮತ್ತೊಂದು ಹೊಡೆತ ನೀಡಿದ್ದು, ಪಿಪಿಎಫ್, ಕೆವಿಪಿ, ಇನ್ನಿತರ ಉಳಿತಾಯಗಳ ಮೇಲಿನ ಬಡ್ಡಿದರವನ್ನು ಕಡಿತಗೊಳಿಸಿದೆ. 

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3cEJhip

ರಾಜಸ್ಥಾನ ಬಿಜೆಪಿಯಲ್ಲಿ ಭಿನ್ನಮತ: ಸಮಾವೇಶಕ್ಕೆ ವಸುಂಧರಾ ರಾಜೇ ಗೈರು https://ift.tt/eA8V8J

ರಾಜಸ್ಥಾನ ಬಿಜೆಪಿಯಲ್ಲಿ ಭಿನ್ನಮತ ಕಾಣಿಸಿಕೊಂಡಿದ್ದು ಮೂರು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಬೇಕಿರುವ ಉಪಚುನಾವಣೆಗೆ ಬಿಜೆಪಿ ನಾಯಕಿ ವಸುಂಧರ ರಾಜೆ ಗೈರಾಗಿದ್ದಾರೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/2POBlSt

ಮೇ ತಿಂಗಳಲ್ಲಿ ಸಂಸತ್ ಗೆ ರೈತರ ನಡಿಗೆ: ಸಂಯುಕ್ತ ಕಿಸಾನ್ ಮೋರ್ಚ https://ift.tt/eA8V8J

ಕೇಂದ್ರ ಸರ್ಕಾರ ಜಾರಿಗೆ ತಂದಿದ್ದ ಕೃಷಿ ಕಾಯ್ದೆಗಳನ್ನು ವಿರೋಧಿಸುತ್ತಿರುವ ಕಿಸಾನ್ ಮೋರ್ಚ ಮೇ ತಿಂಗಳಲ್ಲಿ ಸಂಸತ್ ಕಡೆಗೆ ಪಾದಯಾತ್ರೆಯನ್ನು ಘೋಷಿಸಿದೆ. 

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3m7EAAR

ಆಹಾರ ಸಂಸ್ಕರಣಾ ಉದ್ಯಮಕ್ಕೆ 10,900 ಕೋಟಿ ರೂ. ವೆಚ್ಚದ ಪಿಎಲ್ಐ ಯೋಜನೆಗೆ ಕೇಂದ್ರ ಸಂಪುಟ ಒಪ್ಪಿಗೆ https://ift.tt/eA8V8J

ಆಹಾರ ಸಂಸ್ಕರಣಾ ಕ್ಷೇತ್ರಕ್ಕೆ 10,900 ಕೋಟಿ ರೂ. ಅಂದಾಜು ವೆಚ್ಚದ ಉತ್ಪಾದನಾ-ಸಂಬಂಧಿತ ಪ್ರೋತ್ಸಾಹಕ (ಪಿಎಲ್‌ಐ) ಯೋಜನೆಗೆ ಕೇಂದ್ರ ಸಚಿವ ಸಂಪುಟ ಬುಧವಾರ ಅನುಮೋದನೆ ನೀಡಿದೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/39vjw27

132 ವರ್ಷಗಳ ನಂತರ ಮಿಲಿಟರಿ ಫಾರ್ಮ್ ಗಳನ್ನು ಬಂದ್ ಮಾಡುತ್ತಿದೆ ಭಾರತೀಯ ಸೇನೆ! https://ift.tt/eA8V8J

ಸುದೀರ್ಘ 132 ವರ್ಷಗಳ ಸೇವೆಯ ನಂತರ, ಮಿಲಿಟರಿ ಫಾರ್ಮ್‌ಗಳನ್ನು ಬುಧವಾರದಿಂದ ಮುಚ್ಚಲಾಗುವುದು ಎಂದು ಭಾರತೀಯ ಸೇನೆ ಘೋಷಿಸಿದೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3fvmBCV

ಕೃಷಿ ಕಾಯ್ದೆ ಸಂಬಂಧ 'ಸುಪ್ರೀಂ' ನೇಮಿತ ಸಮಿತಿಯಿಂದ ವರದಿ ಸಲ್ಲಿಕೆ: ಮುಂದಿನ ಕ್ರಮ ನಿರ್ಧರಿಸಲಿದೆ ಕೋರ್ಟ್ https://ift.tt/eA8V8J

ಮೂರು ಹೊಸ ಕೃಷಿ ಕಾನೂನುಗಳನ್ನು ಅಧ್ಯಯನ ಮಾಡಲು ಸುಪ್ರೀಂ ಕೋರ್ಟ್ ನೇಮಿಸಿದ ಸಮಿತಿಯು ತನ್ನ ವರದಿಯನ್ನು ಮಾರ್ಚ್ 19ರಂದೇ ಮುಚ್ಚಿದ ಲಕೋಟೆಯಲ್ಲಿ ಕೋರ್ಟ್ ಗೆ ಸಲ್ಲಿಸಿದೆ ಎಂದು ಅದರ ಸದಸ್ಯರೊಬ್ಬರು ತಿಳಿಸಿದ್ದಾರೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3u8TTMg

ವಿದ್ಯುತ್ ಕಂಬಕ್ಕೆ ಡಿಕ್ಕಿ: ಕರ್ತವ್ಯ ಮುಗಿಸಿ ಮನೆಗೆ ಹಿಂತಿರುಗುತ್ತಿದ್ದ ಸಬ್‍ ಇನ್ಸ್ಪೆಕ್ಟರ್ ಸೇರಿ 3 ಪೊಲೀಸರ ದುರ್ಮರಣ https://ift.tt/eA8V8J

ಜಿಲ್ಲೆಯ ಶಾಹ್‌ಪುರ್‌ ರಸ್ತೆಯಲ್ಲಿ ವಿದ್ಯುತ್‌ ಕಂಬಕ್ಕೆ ಕಾರ್‌ ಡಿಕ್ಕಿ ಹೊಡೆದು ಮೂವರು ಪೊಲೀಸರು ಮೃತಪಟ್ಟಿದ್ದು, ಇತರ ಇಬ್ಬರು ಗಾಯಗೊಂಡಿರುವ ಘಟನೆ ನಡೆದಿದೆ. 

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/2QKVfOP

ಬಿಜೆಪಿ ವಿರುದ್ಧ ಸಾಂಘಿಕ ಮತ್ತು ಪರಿಣಾಮಕಾರಿ ಹೋರಾಟ ಮಾಡೋಣ: ವಿಪಕ್ಷಗಳಿಗೆ ಮಮತಾ ಬ್ಯಾನರ್ಜಿ ಪತ್ರ https://ift.tt/eA8V8J

ಆಢಳಿತಾ ರೂಢ ಬಿಜೆಪಿ ಪಕ್ಷದ ವಿರುದ್ಧ ಒಗ್ಗಟ್ಟಾಗಿ ಮತ್ತು ಪರಿಣಾಮಕಾರಿಯಾಗಿ ಹೋರಾಟ ಮಾಡೋಣ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ವಿಪಕ್ಷ ನಾಯಕರಿಗೆ ಪತ್ರ ಬರೆದಿದ್ದಾರೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3weXZEz

ಭೀಕರ ದೃಶ್ಯ: ವಾಂತಿ ಮಾಡಲು ಬಸ್ಸಿನ ಕಿಟಕಿಯಲ್ಲಿ ತಲೆ ಹಾಕಿದ ಬಾಲಕಿ ರುಂಡ ಕಟ್! https://ift.tt/eA8V8J

ದೂರದೂರಿಗೆ ಪ್ರಯಾಣಿಸುವಾಗ ಕೆಲವರು ವಾಂತಿ ಮಾಡುವುದು ಸಾಮಾನ್ಯ. ಇನ್ನು ಬಾಲಕಿಯೊಬ್ಬಳು ವಾಂತಿ ಮಾಡುವ ಸಲುವಾಗಿ ಬಸ್ಸಿನ ಕಿಟಕಿಯಿಂದ ತಲೆ ಹೊರ ಹಾಕಿದ ಕೂಡಲೇ ತಲೆ ಕಟ್ ಆಗಿದೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3u3yrZ8

ಬೆಂಗಳೂರು ಸೇರಿ ದೇಶದ 10 ಜಿಲ್ಲೆಗಳಲ್ಲಿ ಕೊರೊನಾ ಸಕ್ರಿಯ ಪ್ರಕರಣಗಳ ಸಂಖ್ಯೆ ಹೆಚ್ಚು: ಕೇಂದ್ರ ಆರೋಗ್ಯ ಇಲಾಖೆ ಆತಂಕ https://ift.tt/eA8V8J

ಕರ್ನಾಟಕ ರಾಜಧಾನಿ ಬೆಂಗಳೂರು ಸೇರಿದಂತೆ ದೇಶದ 10 ಜಿಲ್ಲೆಗಳಲ್ಲಿ ಅತೀ ಹೆಚ್ಚು ಕೊರೋನಾ ವೈರಸ್ ಸಕ್ರಿಯ ಪ್ರಕರಣಗಳಿವೆ ಎಂದು ಕೇಂದ್ರ ಆರೋಗ್ಯ ಇಲಾಖೆ ಆತಂಕ ವ್ಯಕ್ತಪಡಿಸಿದೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/39uJzGu

ನನ್ನದು ಶಾಂಡಿಲ್ಯ ಗೋತ್ರ ಎಂದ ಮಮತಾ ಬ್ಯಾನರ್ಜಿ: ಬಿಜೆಪಿ ನಾಯಕ ಗಿರಿರಾಜ್ ಆಕ್ಷೇಪ https://ift.tt/eA8V8J

ಬ್ರಾಹ್ಮಣ ವರ್ಗದ ಎಂಟು ಉನ್ನತ ಗೋತ್ರಗಳ ಪೈಕಿ ತಮ್ಮದು ಶಾಂಡಿಲ್ಯ ಗೋತ್ರ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಹಿರಂಗಪಡಿಸಿದ್ದಾರೆ. 

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3drWfPJ

ಕೋವಿಡ್-19: ದೇಶದಲ್ಲಿನ ಹೊಸ ಸೋಂಕುಗಳ ಪೈಕಿ ಶೇ.84.73 ಪ್ರಕರಣಗಳು 8 ರಾಜ್ಯಗಳಲ್ಲಿ ದಾಖಲು https://ift.tt/eA8V8J

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ ದಾಖಲಾದ ಒಟ್ಟಾರೆ ಸೋಂಕು ಪ್ರಕರಣಗಳ ಪೈಕಿ ಕರ್ನಾಟಕ ಸೇರಿದಂತೆ 8 ರಾಜ್ಯಗಳಲ್ಲಿ ಶೇ.84.73 ಪ್ರಕರಣಗಳು ವರದಿಯಾಗಿವೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/2PnD4hY

ಅನಿಲ್ ದೇಶಮುಖ್ ವಿರುದ್ಧ ಪೊಲೀಸರಿಗೆ ಏಕೆ ದೂರು ನೀಡಲಿಲ್ಲ?: ಪರಮ್ ಬಿರ್ ಸಿಂಗ್ ಗೆ ಬಾಂಬೆ ಹೈಕೋರ್ಟ್ ಪ್ರಶ್ನೆ https://ift.tt/eA8V8J

ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶಮುಖ್ ಅವರು ತಪ್ಪು ಮಾಡುತ್ತಿರುವ ಬಗ್ಗೆ ಗೊತ್ತಿದ್ದರೂ ಅವರ ವಿರುದ್ಧ ಏಕೆ ದೂರು ದಾಖಲಿಸಲಿಲ್ಲ? ಎಂದು ಮುಂಬೈ ಮಾಜಿ ಪೊಲೀಸ್ ಆಯುಕ್ತ ಪರಮ್ ಬಿರ್ ಸಿಂಗ್ ಅವರಿಗೆ ಬಾಂಬೆ ಹೈಕೋರ್ಟ್ ಬುಧವಾರ ಪ್ರಶ್ನಿಸಿದೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3drW0Ej

ಅಂಬಾನಿ ಮನೆ ಸಮೀಪ ಕಾರಿನಲ್ಲಿ ಪತ್ತೆಯಾದ ಸ್ಫೋಟಕಗಳನ್ನು ಸಂಗ್ರಹಿಸಿದ್ದು ಸಚಿನ್ ವಾಜೆ: ಎನ್ಐಎ https://ift.tt/eA8V8J

ಕಳೆದ ತಿಂಗಳು ಮುಂಬೈನಲ್ಲಿ ಉದ್ಯಮಿ ಮುಖೇಶ್ ಅಂಬಾನಿ ಅವರ ನಿವಾಸದ ಬಳಿ ಎಸ್ ಯುವಿ ಕಾರಿನಲ್ಲಿ ಪತ್ತೆಯಾದ ಜೆಲೆಟಿನ್ ಕಡ್ಡಿಗಳನ್ನು ಅಮಾನತುಗೊಂಡ ಪೊಲೀಸ್ ಅಧಿಕಾರಿ ಸಚಿನ್ ವಾಜೆ ಅವರೇ ಸಂಗ್ರಹಿಸಿದ್ದರು...

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/31yUAlV

ಮಾಜಿ ಪ್ರಧಾನಿ ದೇವೇಗೌಡ, ಪತ್ನಿಯ ಆರೋಗ್ಯ ವಿಚಾರಿಸಿದ ಪ್ರಧಾನಿ ಮೋದಿ https://ift.tt/eA8V8J

ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಹಾಗೂ ಅವರ ಪತ್ನಿ ಚೆನ್ನಮ್ಮ ಅವರಿಗೆ ಕೊರೋನಾ ಸೋಂಕು ದೃಢವಾಗಿದ್ದು ಪ್ರಧಾನಿ ನರೇಂದ್ರ ಮೋದಿ ದೇವೇಗೌಡ ದಂಪತಿಗಳ ಆರೋಗ್ಯ ವಿಚಾರಿಸಿದ್ದಾರೆ.  

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3rACI4J

ರಾತ್ರಿ 11 ರಿಂದ ಬೆಳಗ್ಗೆ 5 ಗಂಟೆಯವರೆಗೆ ರೈಲಿನಲ್ಲಿ ಮೊಬೈಲ್, ಲ್ಯಾಪ್ ಟಾಪ್ ಚಾರ್ಜ್ ಮಾಡುವಂತಿಲ್ಲ: ರೈಲ್ವೇ ಇಲಾಖೆ https://ift.tt/eA8V8J

ಇನ್ಮುಂದೆ ರೈಲುಗಳಲ್ಲಿ ರಾತ್ರಿ ಪ್ರಯಾಣದ ವೇಳೆ ಮೊಬೈಲ್, ಲ್ಯಾಪ್​ಟಾಪ್​ ಗಳನ್ನು ಚಾರ್ಜ್​ ಮಾಡುವುದನ್ನು ನಿಷೇಧಿಸಿ ರೈಲ್ವೇ ಇಲಾಖೆ ಆದೇಶ ಹೊರಡಿಸಿದೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3uhObrH

ಬಿಜೆಪಿಯಂತಲ್ಲ, ಚುನಾವಣೆ ವೇಳೆ ನೀಡುವ ಎಲ್ಲಾ ಭರವಸೆಗಳನ್ನೂ ಕಾಂಗ್ರೆಸ್ ಈಡೇರಿಸಲಿದೆ: ರಾಹುಲ್ ಗಾಂಧಿ https://ift.tt/eA8V8J

ನಾವು ಬಿಜೆಪಿಯವರಂತಹಲ್ಲ, ಚುನಾವಣೆ ವೇಳೆ ನೀಡುವ ಎಲ್ಲಾ ಭರವಸೆಗಳನ್ನೂ ಈಡೇರಿಸುತ್ತೇವೆಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಬುಧವಾರ ಹೇಳಿದ್ದಾರೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3ubewrk

ದೆಹಲಿಯ ಸಫ್ದರ್ಜಂಗ್ ಆಸ್ಪತ್ರೆಯಲ್ಲಿ ಅಗ್ನಿ ಅವಘಡ: ಬೇರೆ ವಾರ್ಡ್ ಗಳಿಗೆ 50 ರೋಗಿಗಳು ಶಿಫ್ಟ್ https://ift.tt/eA8V8J

ರಾಷ್ಟ್ರ ರಾಜಧಾನಿ ದೆಹಲಿಯ ಸಪ್ಧರ್ಜಂಗ್ ಆಸ್ಪತ್ರೆಯ ಐಸಿಯು ವಿಭಾಗದಲ್ಲಿ ಬುಧವಾರ ಬೆಳಗ್ಗೆ ಅಗ್ನಿ ಅವಘಡ ಉಂಟಾಗಿದ್ದು 50 ರೋಗಿಗಳನ್ನು ಬೇರೆ ವಾರ್ಡ್ ಗೆ ವರ್ಗಾಯಿಸಲಾಗಿದೆ ಎಂದು ಅಗ್ನಿಶಾಮಕ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/2Pfcesp

ಕೋವಿಡ್-19: ದೇಶದಲ್ಲಿಂದು 53,480 ಹೊಸ ಕೇಸ್ ಪತ್ತೆ, 354 ಮಂದಿ ಸಾವು https://ift.tt/eA8V8J

ಭಾರತದಲ್ಲಿ ಕೊರೋನಾ ಆರ್ಭಟ ಎಂದಿನಂತೆ ಮುಂದುವರೆಸಿದ್ದು, ಬುಧವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ ದೇಶದಲ್ಲಿ ದಾಖಲೆಯ 53,480 ಹೊಸ ಪ್ರಕರಣಗಳು ಪತ್ತೆಯಾಗಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/39zBv7A

Brazil's Government Celebrates Military Coup Anniversary

Key members of Brazil's government on Wednesday celebrated the anniversary of the country's 1964 military coup, which launched a 21year dictatorship that saw hundreds of people killed and thousands tortured.

from Top Politics News- News18.com https://ift.tt/3fIWJ6X

Dems Aim For July Vote As Congress Digs In On Infrastructure

Even before President Joe Biden unveiled his $2.3 trillion infrastructure plan Wednesday, congressional committees were laying the groundwork for a major public works investment with the goal of passage over the summer.

from Top Politics News- News18.com https://ift.tt/3dmGIAL

13 Attorneys General Sue Biden Admin Over Stimulus Tax Rule

Attorneys general from 13 states sued President Joe Biden's administration on Wednesday over a rule in the federal stimulus that bars states from using relief money to offset tax cuts.

from Top Politics News- News18.com https://ift.tt/2ObETOv

Tuesday, March 30, 2021

6.24 ಕೋಟಿ ಕೋವಿಡ್-19 ಲಸಿಕೆ ನೀಡಿಕೆ ಪೂರ್ಣಗೊಳಿಸಿದ ಭಾರತ https://ift.tt/eA8V8J

ದೇಶಾದ್ಯಂತ ಈ ವರೆಗೂ 6.24 ಕೋಟಿ ಕೋವಿಡ್-19 ಲಸಿಕೆಯನ್ನು ನೀಡಲಾಗಿದೆ. 

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3djiNC1

ಮಹಾರಾಷ್ಟ್ರದಲ್ಲಿ ಇಳಿದ ಕೊರೋನಾ ಪ್ರಸರಣ ಪ್ರಮಾಣ: ಒಂದೇ ದಿನದಲ್ಲಿ 27,918 ಸೋಂಕು ಪ್ರಕರಣ ವರದಿ https://ift.tt/eA8V8J

ಕೊರೋನಾ ವೈರಾಣು ಸೋಂಕು ಪ್ರಸರಣ ಪ್ರಮಾಣದಲ್ಲಿ ಆತಂಕಕಾರಿ ಪರಿಸ್ಥಿತಿ ಎದುರಿಸುತ್ತಿರುವ ಮಹಾರಾಷ್ಟ್ರದಲ್ಲಿ ಇಂದು ಸೋಂಕು ಪ್ರಕರಣಗಳ ಸಂಖ್ಯೆ ಸ್ವಲ್ಪ ಮಟ್ಟಿಗೆ ಕಡಿಮೆಯಾಗಿದೆ. 

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3m4B9Lf

ಚೀನಾ ಗಡಿ ತಂಟೆ, ಭಾರತ ಒಂದಿಂಚು ಭೂಮಿ ಕಳೆದುಕೊಂಡಿಲ್ಲ: ನರವಣೆ   https://ift.tt/eA8V8J

ಭಾರತ ಮತ್ತು ಚೀನಾ ಗಡಿ ವಿವಾದದ ಸಂಬಂಧ  ಭಾರತ ಒಂದು ಇಂಚು ಭೂಮಿಯನ್ನೂ ಕಳೆದುಕೊಂಡಿಲ್ಲ, ಬಿಟ್ಟುಕೊಟ್ಟಿಲ್ಲ ಎಂದು ಸೇನಾ ಮುಖ್ಯಸ್ಥ ಎಂ.ಎಂ. ನರವಣೆ, ಹೇಳಿದ್ದಾರೆ. 

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3m2ZsZW

ಕೋವಿಡ್ -19: ಪರಿಸ್ಥಿತಿ ತೀರಾ ಹದಗೆಡುತ್ತಿದೆ, ಇಡೀ ದೇಶ 'ಅಪಾಯದಲ್ಲಿದೆ'- ಕೇಂದ್ರ ಸರ್ಕಾರ https://ift.tt/eA8V8J

ದೇಶದಲ್ಲಿ ಕೊರೋನಾ ಪರಿಸ್ಥಿತಿ ತೀರಾ ಹದಗೆಡುತ್ತಿದೆ. ವಿಶೇಷವಾಗಿ ಕೆಲ ರಾಜ್ಯಗಳಲ್ಲಿ ದೊಡ್ಡ ಆತಂಕಕ್ಕೆ ಕಾರಣವಾಗಿದೆ ಎಂದು ಕೇಂದ್ರ ಸರ್ಕಾರ ಮಂಗಳವಾರ ತಿಳಿಸಿದೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/2PJMfct

ಪ.ಬ ಚುನಾವಣಾ ಪ್ರಚಾರ: ಮಾಜಿ ಕ್ರಿಕೆಟಿಗ ಅಶೋಕ್ ದಿಂಡಾ ಮೇಲೆ ಗೂಂಡಾಗಳಿಂದ ಹಲ್ಲೆ! https://ift.tt/eA8V8J

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆ ಪ್ರಚಾರದ ವೇಳೆ ಬಿಜೆಪಿ ಅಭ್ಯರ್ಥಿ, ಮಾಜಿ ಕ್ರಿಕೆಟಿಗ ಅಶೋಕ್ ದಿಂಡಾ ಮೇಲೆ ಗೂಂಡಾಗಳು ಹಲ್ಲೆ ನಡೆಸಿದ್ದಾರೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3fsq4SX

ಮೋದಿ ಬಾಂಗ್ಲಾದೇಶ ಭೇಟಿ ನೀತಿ ಸಂಹಿತೆ ಉಲ್ಲಂಘನೆ: ಚುನಾವಣಾ ಆಯೋಗಕ್ಕೆ ಟಿಎಂಸಿ ದೂರು https://ift.tt/eA8V8J

ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ ಚುನಾವಣೆ ನಡೆಯುತ್ತಿರುವಾಗ ಪ್ರಧಾನಿ ನರೇಂದ್ರ ಮೋದಿ ಇತ್ತೀಚಿಗೆ ಬಾಂಗ್ಲಾದೇಶಕ್ಕೆ ಭೇಟಿ ನೀಡಿದ್ದು, ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಎಂದು ಆರೋಪಿಸಿ ತೃಣಮೂಲ ಕಾಂಗ್ರೆಸ್, ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದೆ. 

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3wgkAAo

'ಬಂಗಾಳದಲ್ಲಿ ಬದಲಾವಣೆಗಾಗಿ ಮಮತಾ ಬ್ಯಾನರ್ಜಿಯನ್ನು ಸೋಲಿಸಿ': ನಂದಿಗ್ರಾಮದಲ್ಲಿ ಅಮಿತ್ ಶಾ https://ift.tt/eA8V8J

ನಂದಿಗ್ರಾಮದಲ್ಲಿ ಬಿಜೆಪಿ ಅಭ್ಯರ್ಥಿ ಸುವೇಂದು ಅಧಿಕಾರಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ದಾಖಲೆಯ ಅಂತರದಿಂದ ಜಯಗಳಿಸಲಿದ್ದಾರೆ ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮಂಗಳವಾರ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3m6yHUh

ಮುಂಬೈ: ಸಮುದ್ರದ ನೀರಿನ ಬಳಿ ಹೋಗಲು ಯತ್ನಿಸಿದ ಐವರಿಗೆ 'ಕೋಳಿ ನಡಿಗೆ' ಶಿಕ್ಷೆ! ವಿಡಿಯೋ https://ift.tt/eA8V8J

ದಕ್ಷಿಣ ಮುಂಬೈನ ಮರೈನ್ ಡ್ರೇವ್ ಬಳಿ ಇರುವ ಸಮುದ್ರದ ನೀರಿನ ಬಳಿ ಹೋಗಲು ಯತ್ನಿಸಿದ ಐವರಿಗೆ ಕೋಳಿ ನಡಿಗೆ ಶಿಕ್ಷೆಯನ್ನು ಮಾಡಿಸಲಾಗಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ. 

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/39rDv1s

ಕೋವಿಡ್-19: ಕರ್ನಾಟಕ ಸೇರಿ ಆರು ರಾಜ್ಯಗಳಲ್ಲಿ ಶೇ.78 ರಷ್ಟು ಹೊಸ ಪಾಸಿಟಿವ್ ಪ್ರಕರಣ https://ift.tt/eA8V8J

ಮಹಾರಾಷ್ಟ್ರ, ಪಂಜಾಬ್, ಕರ್ನಾಟಕ ಮತ್ತು ಮಧ್ಯಪ್ರದೇಶ ಸೇರಿದಂತೆ ಆರು ರಾಜ್ಯಗಳಲ್ಲಿ ಕೋವಿಡ್‌-19 ಪ್ರಕರಣಗಳ ಗಣನೀಯ ಏರಿಕೆ ಕಾಣುತ್ತಿದ್ದು, ಈ ರಾಜ್ಯಗಳಲ್ಲಿ ಸೋಮವಾರ ಶೇ. 78.56ರಷ್ಟು ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/31AmCNG

ತೆಲಂಗಾಣ: ಹಬ್ಬ ಎಂದು ವೈದ್ಯರ ರಜೆ; ರಸ್ತೆಯಲ್ಲೇ ಮಹಿಳೆಗೆ ಹೆರಿಗೆ, ನವಜಾತ ಶಿಶು ಸಾವು https://ift.tt/eA8V8J

ವೈದ್ಯರ ನಿರ್ಲಕ್ಷ್ಯಕ್ಕೆ ನವಜಾತ ಶಿಶುವೊಂದು ಸಾವನ್ನಪ್ಪಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/2Pkw85c

ಬಿಜೆಪಿ ಆಡಳಿತವಿರುವ ರಾಜ್ಯಗಳ ಪೊಲೀಸರು ನಂದಿಗ್ರಾಮದ ಮತದಾರರಲ್ಲಿ ಭೀತಿ ಹುಟ್ಟಿಸುತ್ತಿದ್ದಾರೆ: ಮಮತಾ ಬ್ಯಾನರ್ಜಿ https://ift.tt/eA8V8J

ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಮತದಾರರಲ್ಲಿ ಭೀತಿ ಹುಟ್ಟಿಸಲು ಬಿಜೆಪಿ ಆಡಳಿತದ ರಾಜ್ಯಗಳ ಪೊಲೀಸ್ ಪಡೆಗಳನ್ನು ಕರೆತರಲಾಗಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ ಆರೋಪಿಸಿದ್ದಾರೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/31ETrch

ಮನೆ-ಮನೆಗೆ ಕೋವಿಡ್ ಲಸಿಕೆ: ಅನುಮತಿ ನೀಡಲು ಕೇಂದ್ರ ಸರ್ಕಾರ ನಕಾರ https://ift.tt/eA8V8J

ದೇಶಾದ್ಯಂತ ದಿನದಿಂದ ದಿನಕ್ಕೆ ಕೊರೋನಾ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದ್ದು,  ಮನೆ- ಮನೆಗೆ- ಕೋವಿಡ್ ಲಸಿಕೆ ವಿತರಣೆಗೆ ಅನುಮತಿ ನೀಡಲು ಕೇಂದ್ರ ಸರ್ಕಾರ ಅಸಮ್ಮತಿ ವ್ಯಕ್ತಪಡಿಸಿದೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3u9te20

ಥಿಂಕ್ ಎಡು ಕಾನ್ ಕ್ಲೇವ್ 2021: ಕೋವಿಡ್-19 ಸಾಂಕ್ರಾಮಿಕದ ನಡುವೆಯೂ ಅಮೇಜಾನ್ 2 ಲಕ್ಷ ಉದ್ಯೋಗ ಸೃಷ್ಟಿಸಿದ್ದು ಹೇಗೆ? https://ift.tt/eA8V8J

ಕಳೆದ ವರ್ಷ ಕೊರೋನಾ ಸಾಂಕ್ರಾಮಿಕದ ನಡುವೆಯೂ ಅಮೇಜಾನ್ ಸಂಸ್ಥೆ 2 ಲಕ್ಷ ಉದ್ಯೋಗ ಸೃಷ್ಟಿ ಮಾಡಿತ್ತು. ಈ ಕುರಿತು ಅಮೆಜಾನ್ ಇಂಡಿಯಾದ ಮುಖ್ಯಸ್ಥ ಅಮಿತ್ ಅಗರ್‌ವಾಲ್ ಅವರು ಮಾಹಿತಿ ನೀಡಿದ್ದಾರೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/2PE0aRc

ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಗೆ ಯಶಸ್ವಿ ಬೈಪಾಸ್ ಸರ್ಜರಿ! https://ift.tt/eA8V8J

ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಗೆ ಯಶಸ್ವಿಯಾಗಿ ಬೈಪಾಸ್ ಸರ್ಜರಿ ನಡೆಸಲಾಗಿದೆ. ಏಮ್ಸ್ ಆಸ್ಪತ್ರೆಯಲ್ಲಿ ರಾಷ್ಟ್ರಪತಿಗೆ ಬೈಪಾಸ್ ಶಸ್ತ್ರ ಚಿಕಿತ್ಸೆಯನ್ನು ಯಶಸ್ವಿಯಾಗಿ ನಡೆಸಲಾಗಿದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ತಮ್ಮ ಟ್ವಿಟರ್ ಖಾತೆಯಲ್ಲಿ ತಿಳಿಸಿದ್ದಾರೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3frG1bM

ತಮಿಳುನಾಡು ಸಿಎಂ ಪಳನಿಸ್ವಾಮಿ ತಾಯಿ ಬಗ್ಗೆ ಮಾತನಾಡಿದ್ದ ಕಾಂಗ್ರೆಸ್-ಡಿಎಂಕೆ ವಿರುದ್ಧ ಪ್ರಧಾನಿ ಮೋದಿ ವಾಗ್ದಾಳಿ https://ift.tt/eA8V8J

ಬಿಜೆಪಿ ಪ್ರಣಾಳಿಕೆಯನ್ನು ಸರಿಯಾಗಿ ಓದಿ ಮತ ನೀಡಿ. ಅಧಿಕಾರಕ್ಕೆ ಬಂದರೆ ನಮ್ಮ ಪಕ್ಷ ತಮಿಳುನಾಡಿನ ಜನರ ಸೇವೆ ಮಾಡುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಹೇಳಿದ್ದಾರೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/2Oawz1q

ಪೊಲೀಸರಿಂದ ಅಮಾನವೀಯ ಕೃತ್ಯ: ಹೆಲ್ಮೆಟ್ ಧರಿಸದ ಗರ್ಭಿಣಿಯನ್ನು 3 ಕಿ.ಮೀ ನಡೆಸಿದ ಮಹಿಳಾ ಅಧಿಕಾರಿ! https://ift.tt/eA8V8J

ಹೆಲ್ಮೆಟ್ ಧರಿಸಿಲ್ಲ ಎಂಬ ಕಾರಣಕ್ಕೆ ಗರ್ಭಿಣಿಯನ್ನು ಪೊಲೀಸರು ಬಿಸಿಲಿನಲ್ಲಿ ಬರೋಬ್ಬರಿ ಮೂರು ಕಿ.ಮೀ ದೂರ ನಡೆಸಿ ಅಮಾನವೀಯ ಕೃತ್ಯ ನಡೆಸಿದ್ದಾರೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3w7QT4J

ತುಂಡು ಚಿನ್ನಕ್ಕಾಗಿ ಎಲ್​ಡಿಎಫ್ ಕೇರಳ ಜನತೆಗೆ ಮೋಸ ಮಾಡಿದೆ: ಪ್ರಧಾನಿ ಮೋದಿ https://ift.tt/eA8V8J

ಕೆಲವು ಬೆಳ್ಳಿ ತುಂಡುಗಳಿಗಾಗಿ ಜೂಡಸ್ ಯೇಸು ಕ್ರಿಸ್ತನನ್ನು ಮೋಸ ಮಾಡಿದ್ದನು. ಅದೇ ರೀತಿ ಚಿನ್ನದ ಕೆಲವೇ ತುಂಡುಗಳಿಗಾಗಿ ಎಲ್​ಡಿಎಫ್ ಕೇರಳದ ಜನರಿಗೆ ಮೋಸ ಮಾಡಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ವಾಗ್ದಾಳಿ ನಡೆಸಿದ್ದಾರೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3diYoNu

'ಮ್ಯಾನ್ಮಾರ್‌ ನಿರಾಶ್ರಿತರಿಗೆ ಆಶ್ರಯ ಕೊಡಬೇಡಿ': ಸ್ಥಳೀಯರ ಆಕ್ರೋಶಕ್ಕೆ ಮಣಿದು ಸುತ್ತೋಲೆ ವಾಪಸ್ ಪಡೆದ ಮಣಿಪುರ ಸರ್ಕಾರ https://ift.tt/eA8V8J

ಮ್ಯಾನ್ಮಾರ್‌ ನಿರಾಶ್ರಿತರಿಗೆ ಆಶ್ರಯ ಕೊಡಬೇಡಿ ಎಂದು ಹೊರಡಿಸಲಾಗಿದ್ದ ಸರ್ಕಾರದ ಸುತ್ತೋಲೆಗೆ ವ್ಯಾಪಕ ಆಕ್ರೋಶ ವ್ಯಕ್ತವಾದ ಹಿನ್ನಲೆಯಲ್ಲಿ ಮೂರೇ ದಿನದಲ್ಲಿ ಮಣಿಪುರ ಸರ್ಕಾರ ತನ್ನ ಸುತ್ತೋಲೆಯನ್ನು ವಾಪಸ್ ಪಡೆದಿದೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3u5LdGw

ಸೇನಾ ನೆಲೆಗೆ ಬಂದಿಳಿಯಲಿದೆ ರಫೇಲ್ ಯುದ್ಧ ವಿಮಾನಗಳು https://ift.tt/eA8V8J

ಫ್ರಾನ್ಸ್ ನಿಂದ ಮತ್ತೆ ಮೂರು ರಫೇಲ್ ಯುದ್ಧ ವಿಮಾನಗಳು ನಾಳೆ, ಹರಿಯಾಣದ ಅಂಬಾಲಾ ಸೇನಾ ನೆಲೆಗೆ ಬಂದಿಳಿಯಲಿದೆ ಎಂದು ಉನ್ನತ  ಮೂಲಗಳು ಹೇಳಿವೆ.  

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3fpw7aR

ಕೋವಿಡ್-19: ಭಾರತದಲ್ಲಿ ಒಂದೇ ದಿನ 56,211 ಹೊಸ ಕೇಸ್ ಪತ್ತೆ, 271 ಮಂದಿ ಸಾವು https://ift.tt/eA8V8J

ಭಾರತದಲ್ಲಿ ಕೊರೋನಾ ಆರ್ಭಟ ದಿನದಿಂದ ದಿನಕ್ಕೆ ಏರುತ್ತಲೇ ಇದ್ದು, ಮಂಗಳವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ ದೇಶದಲ್ಲಿ ದಾಖಲೆಯ 56,211 ಹೊಸ ಪ್ರಕರಣಗಳು ಪತ್ತೆಯಾಗಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/2PdKHYo

ದೆಹಲಿ ಬಿಜೆಪಿ ಮುಖಂಡ ಉದ್ಯಾನವನದೊಳಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ! https://ift.tt/eA8V8J

ದೆಹಲಿ ಬಿಜೆಪಿ ಮುಖಂಡರೊಬ್ಬರು ಪಶ್ಚಿಮ ದೆಹಲಿಯ ಸುಭಾಷ್ ನಗರದ ಉದ್ಯಾನವನದೊಳಗೆ ಶವವಾಗಿ ಪತ್ತೆಯಾಗಿದ್ದಾರೆ. ಪೋಲೀಸರು ಇದೊಂದು ಆತ್ಮಹತ್ಯೆ ಪ್ರಕರಣ ಎಂದು ಶಂಕಿಸಿದ್ದಾರೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3rzrQnv

ಜಮ್ಮು-ಕಾಶ್ಮೀರ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾಗೆ ಕೊರೋನಾ ಪಾಸಿಟಿವ್ https://ift.tt/eA8V8J

ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಅವರಿಗೆ ಕೊರೋನಾ ವೈರಸ್ ಸೋಂಕು ದೃಢಪಟ್ಟಿದೆ ಎಂದು ವರದಿಗಳಿಂದ ತಿಳಿದುಬಂದಿದೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3wgOYuO

GOP Rep. Gaetz Investigated Over Sexual Relationship

Republican Rep. Matt Gaetz, a prominent conservative in Congress and a close ally of former President Donald Trump, said Tuesday he is being investigated by the Justice Department over a former relationship but denied any criminal wrongdoing.

from Top Politics News- News18.com https://ift.tt/3sCcBeX

Monday, March 29, 2021

ವಿವಾದದ ಸುಳಿಯಲ್ಲಿ ಸಿಲುಕಿದ ಕೇಂದ್ರ ಸಚಿವ ಬಾಬುಲ್ ಸುಪ್ರಿಯೊ! https://ift.tt/eA8V8J

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ ಕೇಂದ್ರ ಸಚಿವ ಬಾಬುಲ್ ಸುಪ್ರಿಯೊ ವಿವಾದದ ಸುಳಿಯಲ್ಲಿ ಸಿಲುಕಿದ್ದಾರೆ. 

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3czVFA9

ಪುರಿ ಜಗನ್ನಾಥ ಮಂದಿರಕ್ಕೂ ಕೊರೋನಾ ಭೀತಿ: ಭಾನುವಾರಗಳಂದು ದೇವಾಲಯ ಮುಚ್ಚಲು ತೀರ್ಮಾನ https://ift.tt/eA8V8J

ಕೊರೋನಾ ಭೀತಿ ಮತ್ತೊಮ್ಮೆ ಒಡಿಶಾದ ವಿಶ್ವವಿಖ್ಯಾತ ಪುರಿಯ ಜಗನ್ನಾಥ ದೇಗುಲವನ್ನು ಮತ್ತೊಮ್ಮೆ ಬಾಧಿಸಿದೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3wb2ekA

ಅಕ್ರಮ ಸಂಬಂಧಕ್ಕೆ ಅಡ್ಡಿಯಾದನೆಂದು 7 ವರ್ಷದ ಬಾಲಕನನ್ನು ಕೊಂದ ವ್ಯಕ್ತಿ; ಬಂಧನ! https://ift.tt/eA8V8J

ಅಕ್ರಮ ಸಂಬಂಧಕ್ಕೆ ಅಡ್ಡಿಯಾದನೆಂಬ ಕಾರಣಕ್ಕಾಗಿ ವ್ಯಕ್ತಿಯೋರ್ವ ತನ್ನ ಪ್ರೇಯಸಿಯ 7 ವರ್ಷದ ಮಗನನ್ನು ಹತ್ಯೆ ಮಾಡಿರುವ ಘಟನೆ ಆಂಧ್ರಪ್ರದೇಶದ ಪ್ರಕಾಶಂ ಜಿಲ್ಲೆಯ ಒಂಗೋಲ್ ನಲ್ಲಿ ನಡೆದಿದೆ. 

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/2PGp96g

ಚುನಾವಣಾ ಕಣ ಕೇರಳದಲ್ಲಿ ಅಚ್ಚರಿ ಮೂಡಿಸಿದ  ಲವ್ ಜಿಹಾದ್ ಕುರಿತ ಕೆಸಿ(ಎಂ) ನಾಯಕ ಜೋಸ್ ಮಣಿ ಹೇಳಿಕೆ! https://ift.tt/eA8V8J

ಚುನಾವಣಾ ಕಣವಾಗಿರುವ ಕೇರಳದಲ್ಲಿ ಸಿಪಿಐ(ಎಂ) ನೇತೃತ್ವದ ಎಲ್ ಡಿಎಫ್ ಅಭ್ಯರ್ಥಿ ಜೋಸ್ ಮಣಿ ಲವ್ ಜಿಹಾದ್ ಕುರಿತು ನೀಡಿರುವ ಹೇಳಿಕೆ ಅಚ್ಚರಿ ಮೂಡಿಸುತ್ತಿದೆ. 

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3devZby

ಅಮಿತ್ ಶಾ ಉತ್ತರ ಪ್ರದೇಶದತ್ತ ಗಮನ ಹರಿಸಲಿ, ಮಹಿಳೆಯರ ಮೇಲಿನ ದೌರ್ಜನ್ಯವನ್ನು ಬಂಗಾಳ ಸಹಿಸಲ್ಲ: ದೀದಿ https://ift.tt/eA8V8J

ಪಶ್ಚಿಮ ಬಂಗಾಳದಲ್ಲಿ ರಾಜಕೀಯ ಕಾರಣಗಳಿಗಾಗಿ 85 ವರ್ಷದ ಮಹಿಳೆಯ ಹತ್ಯೆ ಪ್ರಕರಣದಲ್ಲಿ ರಾಜಕೀಯ ಕೆಸರೆರೆಚಾಟ ಪ್ರಾರಂಭವಾಗಿದೆ. 

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/2PH07UQ

ಪಿಡಿಪಿಯ ಮೂವರು ನಾಯಕರು ಸಜ್ಜದ್ ಲೋನ್ ನೇತೃತ್ವದ ಪೀಪಲ್ಸ್ ಕಾನ್ಫರೆನ್ಸ್ ಗೆ ಸೇರ್ಪಡೆ  https://ift.tt/eA8V8J

ಪಿಡಿಪಿಯ ಮೂವರು ನಾಯಕರು ಮಾ.29 ರಂದು ಸಜ್ಜದ್ ಲೋನ್ ಅವರ ಪೀಪಲ್ಸ್ ಕಾನ್ಫರೆನ್ಸ್ ಗೆ ಸೇರ್ಪಡೆಗೊಂಡಿದ್ದಾರೆ. 

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/31sODXF

ಉತ್ತರ ಪ್ರದೇಶ: ಕುಡಿದು ಹೋಳಿ ಆಚರಿಸುತ್ತಿದ್ದನ್ನು ಪ್ರಶ್ನಿಸಿದ 60 ವರ್ಷದ ಮಹಿಳೆಯನ್ನೇ ಹೊಡೆದು ಕೊಂದರು https://ift.tt/eA8V8J

ತಮ್ಮ ಮನೆಯ ಮುಂದೆ ಕುಡಿದು ಹೋಳಿ ಆಚರಿಸುತ್ತಿದ್ದನ್ನು ಪ್ರಶ್ನಿಸಿದ 60 ವರ್ಷದ ಮಹಿಳೆಯನ್ನು ಹೊಡೆದ ಕೊಂದ ದಾರುಣ ಘಟನೆ ಉತ್ತರ ಪ್ರದೇಶದ ಮೇವಾತಿ ಟೋಲಾ ಪ್ರದೇಶದಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3u95bjt

ಸಿಎಂಗೆ ಒಂದು ಗಂಟೆಗಿಂತ ಹೆಚ್ಚು ಕಾಲ ಪ್ರಚಾರ ಮಾಡಲ್ಲ: ಕಾರ್ಯಕರ್ತರ ಮೇಲೆ ರೇಗಾಡಿದ ಟಿಎಂಸಿ ಸಂಸದೆ ವಿಡಿಯೋ ವೈರಲ್! https://ift.tt/eA8V8J

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಒಂಟಿ ಕಾಲಿನಲ್ಲೇ ಸುದೀರ್ಘ ಪ್ರಚಾರ ಕಾರ್ಯದಲ್ಲಿ ತೊಡಗಿದ್ದರೆ ಅದೇ ಪಕ್ಷದ ಸಂಸದೆ ನುಸ್ರತ್ ಜಹಾನ್ ಮಾತ್ರ ನಾನು ಒಂದು ಗಂಟೆಗಿಂತ ಹೆಚ್ಚು ಕಾಲ ಪಕ್ಷಕ್ಕೆ ಆಗಲಿ ಅಥವಾ ಯಾರಿಗೆ ಆಗಲಿ ಪ್ರಚಾರ ಮಾಡುವುದಿಲ್ಲ ಎಂದು ಹೇಳಿರುವ ವಿಡಿಯೋ ವೈರಲ್ ಆಗಿದೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3fqfs76

ಕೆಲ ವಾರಗಳಲ್ಲಿ ಸ್ಪುಟ್ನಿಕ್ ವಿ ಲಸಿಕೆಗೆ ಭಾರತದಲ್ಲಿ ಅನುಮತಿ ಸಾಧ್ಯತೆ: ಡಾಕ್ಟರ್‌ ರೆಡ್ಡೀಸ್‌ https://ift.tt/eA8V8J

ರಷ್ಯಾ ತಯಾರಿಸಿರುವ ಸ್ಪುಟ್ನಿಕ್-ಲಸಿಕೆ ಭಾರತದಲ್ಲಿ ಬಳಸಲು ಕೆಲ ವಾರಗಳಲ್ಲಿ ಸರ್ಕಾರದಿಂದ ಅನುಮತಿ ಲಭಿಸುವ ಸಾಧ್ಯತೆಯಿದೆ ಎಂದು ಡಾಕ್ಟರ್‌ ರೆಡ್ಡೀಸ್‌ ಲ್ಯಾಬ್ಸ್‌ನ ಸಿಇಓ ದೀಪಕ್ ಸಪ್ರಾ ತಿಳಿಸಿದ್ದಾರೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3dgJ83R

ಬಾರಾಮುಲ್ಲಾದಲ್ಲಿ ಉಗ್ರರ ಗುಂಡಿನ ದಾಳಿಗೆ ಕೌನ್ಸಿಲರ್, ಪೊಲೀಸ್ ಸಾವು! https://ift.tt/eA8V8J

ಉತ್ತರ ಕಾಶ್ಮೀರ ಜಿಲ್ಲೆಯಾದ ಇಲ್ಲಿನ ಸೇಬು ಪಟ್ಟಣವಾದ ಸೊಪೋರ್‌ನಲ್ಲಿ ಶಂಕಿತ ಉಗ್ರರು ನಡೆಸಿದ ದಾಳಿಯಲ್ಲಿ ಸೋಪೊರ್ ಪುರಸಭಾ ಸದಸ್ಯ ಮತ್ತು ಆತನ ಆಪ್ತ ಭದ್ರತಾ ಅಧಿಕಾರಿ(ಪಿಎಸ್‌ಒ) ಮೃತಪಟ್ಟಿದ್ದು, ಮತ್ತೋರ್ವ ಪುರಸಭಾ ಸದಸ್ಯ ಗಾಯಗೊಂಡಿರುವ ಘಟನೆ ನಡೆದಿದೆ ಎಂದು ಪೊಲೀಸ್ ವಕ್ತಾರರು ತಿಳಿಸಿದ್ದಾರೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3dfTwss

ಡಿಎಂಕೆ ಅಧಿಕಾರಕ್ಕೆ ಬಂದರೆ ಕೇಂದ್ರದ ಕೃಷಿ ಕಾಯ್ದೆ ವಿರುದ್ಧ ವಿಧಾನಸಭೆಯಲ್ಲಿ ಮೊದಲ ನಿರ್ಣಯ ಅಂಗೀಕಾರ: ಸ್ಟಾಲಿನ್ https://ift.tt/eA8V8J

ಕೇಂದ್ರದ ಮೂರು ಕೃಷಿ ಕಾನೂನುಗಳನ್ನು ಬೆಂಬಲಿಸಿದ್ದಕ್ಕಾಗಿ ಎಐಎಡಿಎಂಕೆ ಮತ್ತು ಪಿಎಂಕೆ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಡಿಎಂಕೆ ಅಧ್ಯಕ್ಷ ಎಂ.ಕೆ.ಸ್ಟಾಲಿನ್ ಅವರು, ತಮಿಳುನಾಡಿನಲ್ಲಿ ಡಿಎಂಕೆ ಅಧಿಕಾರಕ್ಕೆ ಬಂದರೆ ವಿಧಾನಸಭೆಯಲ್ಲಿ ಕೃಷಿ ಕಾನೂನುಗಳ ವಿರುದ್ಧ ಮೊದಲು ನಿರ್ಣಯ ಅಂಗೀಕರಿಸಲಿದೆ ಎಂದು ಭರವಸೆ ನೀಡಿದರು.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3cuXtKF

ದೇಶದ ಭದ್ರತೆಗೆ ಧಕ್ಕೆ ಆರೋಪ: ಮೆಹಬೂಬಾ ಮುಫ್ತಿ ಪಾಸ್ ಪೋರ್ಟ್ ಅರ್ಜಿ ತಿರಸ್ಕೃತ! https://ift.tt/eA8V8J

ದೇಶದ ಭದ್ರತೆಗೆ ಧಕ್ಕೆ ತಂದ ಆರೋಪ ಹೊರಿಸಿ ಜಮ್ಮು ಮತ್ತು ಕಾಶ್ಮೀರ ಮಾಜಿ ಮುಖ್ಯಮಂತ್ರಿ ಹಾಗೂ ಪೀಪಲ್ಸ್ ಡೆಮಾಕ್ರಟಿಕ್ ಪಕ್ಷದ (ಪಿಡಿಪಿ) ಪಕ್ಷದ ಅಧಿ ನಾಯಕಿ ಮೆಹಬೂಬಾ ಮುಫ್ತಿ ಅವರ ಪಾಸ್ ಪೋರ್ಟ್ ಅರ್ಜಿಯನ್ನು ತಿರಸ್ಕರಿಸಲಾಗಿದೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3ryTam2

ಕೋವಿಡ್-19: ಕರ್ನಾಟಕ ಸೇರಿ ಎಂಟು ರಾಜ್ಯಗಳಲ್ಲಿ ಅತಿ ಹೆಚ್ಚು ಪಾಸಿಟಿವ್ ಪ್ರಕರಣ ವರದಿ https://ift.tt/eA8V8J

ಮಹಾರಾಷ್ಟ್ರ, ಕರ್ನಾಟಕ, ಪಂಜಾಬ್, ಮಧ್ಯಪ್ರದೇಶ, ಗುಜರಾತ್, ಕೇರಳ, ತಮಿಳುನಾಡು ಮತ್ತು ಛತ್ತೀಸ್‌ಗಢ ಸೇರಿ ಎಂಟು ರಾಜ್ಯಗಳಲ್ಲಿ ಕೋವಿಡ್‌ ಪ್ರಕರಣಗಳು ಗಣನೀಯ ಏರಿಕೆ ಕಾಣುತ್ತಿವೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3m0U49J

ಸಚಿನ್ ವಾಜೆ ಮಹಾರಾಷ್ಟ್ರ ಸರ್ಕಾರಕ್ಕೆ ಕುತ್ತು ತರುತ್ತಾರೆ ಎಂದು ಮೊದಲೇ ಎಚ್ಚರಿಸಿದ್ದೆ: ಸಂಜಯ್ ರಾವತ್ https://ift.tt/eA8V8J

ಉದ್ಯಮಿ ಮುಖೇಶ್ ಅಂಬಾನಿ ನಿವಾಸದ ಎದುರು ಸ್ಫೋಟಕ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ಐಎ ವಶದಲ್ಲಿರುವ ಮುಂಬೈ ಪೊಲೀಸ್ ಅಧಿಕಾರಿ ಸಚಿನ್ ವಾಜೆ ಸರ್ಕಾರಕ್ಕೆ ಅಪಾಯ ತಂದೊಡ್ಡಲಿದ್ದಾರೆ ಎಂದು ನಾನು ಮೊದಲೇ ಎಚ್ಚರಿಕೆ ನೀಡಿದ್ದೆ ಎಂದು ಶಿವಸೇನೆ ಸಂಸದ ಸಂಜಯ್ ರಾವತ್ ಹೇಳಿದ್ದಾರೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/39qML63

ತಮಿಳುನಾಡು ಸಿಎಂ ವಿರುದ್ಧ ಅವಹೇಳನಕಾರಿ ಹೇಳಿಕೆಗೆ ಎ.ರಾಜಾ ಕ್ಷಮೆಯಾಚನೆ https://ift.tt/eA8V8J

ರಾಜ್ಯಾದ್ಯಂತ ತೀವ್ರ ವಿವಾದಕ್ಕೆ ಕಾರಣವಾಗಿದ್ದ ತಮಿಳುನಾಡು ಮುಖ್ಯಮಂತ್ರಿ ಎಡಪ್ಪಾಡಿ ಕೆ ಪಳನಿಸ್ವಾಮಿ ಮತ್ತು ಅವರ ತಾಯಿಯ ವಿರುದ್ಧದ ಅವಹೇಳನಕಾರಿ ಹೇಳಿಕೆಗೆ ಡಿಎಂಕೆ ಸಂಸದ ಎ ರಾಜಾ ಅವರು ಸೋಮವಾರ ಕ್ಷಮೆಯಾಚಿಸಿದ್ದಾರೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3cAqNzi

ಮಹಾರಾಷ್ಟ್ರ: ಗಡ್ ಚಿರೋಲಿ ಎನ್ ಕೌಂಟರ್ ನಲ್ಲಿ ಐವರು ನಕ್ಸಲೀಯರ ಹತ್ಯೆ  https://ift.tt/eA8V8J

ಮಹಾರಾಷ್ಟ್ರದ ಗಡ್ ಚಿರೋಲಿಯ ಖೋಬ್ರಮೇಂಧ ಅರಣ್ಯ ಪ್ರದೇಶದಲ್ಲಿ ಸೋಮವಾರ ನಡೆದ ಎನ್ ಕೌಂಟರ್ ನಲ್ಲಿ ಐವರು ನಕ್ಸಲೀಯರನ್ನು ಪೊಲೀಸರು ಹತ್ಯೆ ಗೈದಿದ್ದಾರೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3cw5rDs

ಟಿಎನ್ಐಇ ಥಿಂಕ್ ಎಡು ಕಾನ್ ಕ್ಲೇವ್ 2021: ಐಐಟಿ ಕಾನ್ಪುರದ 50 ಸಾವಿರ ರೂಪಾಯಿಯ ವೆಂಟಿಲೇಟರ್ ಕಥೆ! https://ift.tt/eA8V8J

ಕೋವಿಡ್-19 ಕಳೆದ ವರ್ಷ ಮಾರ್ಚ್ 7ರಂದು ಭಾರತ ದೇಶಕ್ಕೆ ಕಾಲಿಟ್ಟಾಗ ಆರೋಗ್ಯ ತುರ್ತುಸೇವೆ ಸಮಯದಲ್ಲಿ ಯಾವ ರೀತಿ ನೆರವು ನೀಡಬೇಕೆಂದು ಐಐಟಿ ಕಾನ್ಪುರದ ಒಕ್ಕೂಟ ತಯಾರಿಸಿದ ವೆಂಟಿಲೇಟರ್ ಬಗ್ಗೆ ವೆಂಟಿಲೇಟರ್ ಪ್ರಾಜೆಕ್ಟ್ ಎಂಬ ಪುಸ್ತಕ ವಿವರಿಸಿತ್ತು.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3dfTvEU

ಆಂಧ್ರ ಪ್ರದೇಶದ ವಿಜಯನಗರಂನಲ್ಲಿ ಬಸ್ ಗಳು ಡಿಕ್ಕಿ: ಮೂವರು ಸಾವು, ಐವರಿಗೆ ಗಂಭೀರ ಗಾಯ  https://ift.tt/eA8V8J

ಎರಡು ಬಸ್ಸುಗಳು ಮುಖಾಮುಖಿ ಡಿಕ್ಕಿಯಾಗಿ ಮೂವರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಆಂಧ್ರ ಪ್ರದೇಶದ ವಿಜಯನಗರಂ ಜಿಲ್ಲೆಯಲ್ಲಿ ಸೋಮವಾರ ಬೆಳಗ್ಗೆ ಸಂಭವಿಸಿದೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/31rTM2a

ಹೆಚ್ಚುತ್ತಲೇ ಇದೆ ಕೊರೋನಾ: ಒಂದೇ ದಿನ 68,020 ಹೊಸ ಪ್ರಕರಣಗಳು, 291 ಸಾವು https://ift.tt/eA8V8J

ಕಳೆದ ಎರಡು-ಮೂರು ವಾರಗಳಿಂದ ಕೊರೋನಾ ವೈರಸ್ ದೇಶದಲ್ಲಿ ಏರಿಕೆಯಾಗುತ್ತಿದ್ದು ಅನೇಕರು ಸೋಂಕಿಗೆ ತುತ್ತಾಗುತ್ತಿದ್ದಾರೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3cwdK1U

ಕುಪ್ವಾರ: ಭದ್ರತಾ ಸಿಬ್ಬಂದಿಯಿಂದ ಭಾರಿ ಪ್ರಮಾಣದ ಮದ್ದು ಗುಂಡು, ಶಸಾಸ್ತ್ರ ವಶಕ್ಕೆ https://ift.tt/eA8V8J

ಜಮ್ಮು ಮತ್ತು ಕಾಶ್ಮೀರದ ಕುಪ್ವಾರಾ ಜಿಲ್ಲೆಯ ನಿಯಂತ್ರಣ ರೇಖೆಯ ಸಮೀಪವಿರುವ ಪ್ರದೇಶದಿಂದ ಐದು ಎಕೆ ಬಂದೂಕುಗಳು ಸೇರಿದಂತೆ  ಭಾರಿ ಪ್ರಮಾಣದ ಮದ್ದು ಗುಂಡು,  ಶಸಾಸ್ತ್ರಗಳನ್ನು ಭದ್ರತಾ ಪಡೆಗಳು ವಶಪಡಿಸಿಕೊಂಡಿದೆ ಎಂದು ಸೇನಾ ಅಧಿಕಾರಿಯೊಬ್ಬರು ಸೋಮವಾರ ತಿಳಿಸಿದ್ದಾರೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3rAv6io

ಎನ್ ಸಿಪಿ ನಾಯಕ ಶರದ್ ಪವಾರ್ ಗೆ ಇದ್ದಕ್ಕಿದ್ದಂತೆ ಅನಾರೋಗ್ಯ, ಕಿಬ್ಬೊಟ್ಟೆಯಲ್ಲಿ ನೋವು: 31ಕ್ಕೆ ಸರ್ಜರಿ  https://ift.tt/eA8V8J

ಪಿತ್ತಕೋಶದ ಸಮಸ್ಯೆಯಿಂದ ಬಳಲುತ್ತಿರುವ ಎನ್ ಸಿಪಿ ಮುಖ್ಯಸ್ಥ ಶರದ್ ಪವಾರ್ ಮುಂಬೈಯ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಲಿದ್ದಾರೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3u3X6fX

ಹೋಳಿ ಹಬ್ಬ: ಜನತೆಗೆ ಶುಭ ಹಾರೈಸಿದ ರಾಷ್ಟ್ರಪತಿ, ಪ್ರಧಾನಿ, ಸಿಎಂ ಯಡಿಯೂರಪ್ಪ https://ift.tt/eA8V8J

ದೇಶಾದ್ಯಂತ ಬಣ್ಣಗಳ ಹಬ್ಬ, ಹೋಳಿ ಹಬ್ಬವನ್ನು ಸಡಗರ ಸಂಭ್ರಮದಿಂದ ಆಚರಿಸಲಾಗುತ್ತಿದ್ದು ಈ ಹಿನ್ನೆಲೆಯಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಪ್ರಧಾನಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಜನತೆಗೆ ಶುಭ ಹಾರೈಸಿದ್ದಾರೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3wb2ccs

ಬಿಜೆಪಿ ವಿರುದ್ಧ ಪ್ರಬಲ ಪೈಪೋಟಿ ನೀಡಲು ತಮಿಳು ನಾಡಿನಂತಹ ಮೈತ್ರಿಕೂಟವನ್ನು ರಾಷ್ಟ್ರಮಟ್ಟದಲ್ಲಿ ರಚಿಸಿ: ರಾಹುಲ್ ಗಾಂಧಿಗೆ ಸ್ಟಾಲಿನ್ ಸಲಹೆ  https://ift.tt/eA8V8J

ತಮಿಳು ನಾಡಿನಲ್ಲಿ ತಮ್ಮ ಪಕ್ಷ ಮೈತ್ರಿ ಮಾಡಿಕೊಂಡಿರುವಂತೆ ಬಿಜೆಪಿ ವಿರುದ್ಧ ರಾಷ್ಟ್ರಮಟ್ಟದಲ್ಲಿ ಮೈತ್ರಿ ಮಾಡಿಕೊಳ್ಳಿ ಎಂದು ಡಿಎಂಕೆ ಅಧ್ಯಕ್ಷ ಎಂ ಕೆ ಸ್ಟಾಲಿನ್ ರಾಹುಲ್ ಗಾಂಧಿಯವರಲ್ಲಿ ಮನವಿ ಮಾಡಿಕೊಂಡಿದ್ದಾರೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3u2PCKg

Sunday, March 28, 2021

ಮಹಾರಾಷ್ಟ್ರದಲ್ಲಿ ಒಂದೇ ದಿನ 40,414 ಕೋವಿಡ್-19 ಪ್ರಕರಣಗಳು! https://ift.tt/eA8V8J

ಮಹಾರಾಷ್ಟ್ರದಲ್ಲಿ ಒಂದೇ ದಿನ 40,414 ಕೋವಿಡ್-19 ಸೋಂಕು ಪ್ರಕರಣಗಳು ವರದಿಯಾಗಿವೆ. 

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/2PGarfu

ದೆಹಲಿ ಸಿಎಂಗಿಂತ ಗವರ್ನರ್ ಗೆ ಹೆಚ್ಚಿನ ಅಧಿಕಾರದ ಮಸೂದೆಗೆ ರಾಷ್ಟ್ರಪತಿಗಳ ಅಂಕಿತ https://ift.tt/eA8V8J

ದೆಹಲಿಯ ಲೆಫ್ಟಿನೆಂಟ್ ಗೌರ್ನರ್ ಗೆ ಹೆಚ್ಚಿನ ಅಧಿಕಾರ ನೀಡುವ ಮಸೂದೆ- ದೆಹಲಿಯ ರಾಷ್ಟ್ರೀಯ ರಾಜಧಾನಿ ಸರ್ಕಾರ (ತಿದ್ದುಪಡಿ) ಮಸೂದೆ-2021ಗೆ ರಾಷ್ಟ್ರಪತಿಗಳು  ಸಹಿ ಹಾಕಿದ್ದಾರೆ. 

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/39kD896

ಕಾಶ್ಮೀರದಲ್ಲಿ ಎನ್ ಕೌಂಟರ್: ಹಿಜ್ಬುಲ್ ಮುಜಾಹಿದ್ದೀನ್ ಸಂಘಟನೆಯ ಉಗ್ರ ಹತ https://ift.tt/eA8V8J

ಕಳೆದ ವಾರ ಪಾಕಿಸ್ತಾನದಿಂದ ಭಾರತದ ಗಡಿಯೊಳಗೆ ನುಸುಳಿದ್ದ ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆಯ ಉಗ್ರನನ್ನು ಎನ್ ಕೌಂಟರ್ ನಲ್ಲಿ ಹತ್ಯೆ ಮಾಡಲಾಗಿದೆ. 

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3rwGuft

ಆರ್ಥಿಕತೆ ಮೇಲೆ ಕಡಿಮೆ ಪರಿಣಾಮವಾಗುವಂತಹ ಲಾಕ್ ಡೌನ್ ಯೋಜನೆ ಜಾರಿಗೆ ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಸೂಚನೆ https://ift.tt/eA8V8J

ಮಹಾರಾಷ್ಟ್ರದಲ್ಲಿ ವರದಿಯಾಗುತ್ತಿರುವ ಕೋವಿಡ್-19 ಪ್ರಕರಣಗಳು ನಿಯಂತ್ರಣಕ್ಕೆ ಸಿಗದೇ ಇರುವ ಪರಿಸ್ಥಿತಿ ಆತಂಕಕ್ಕೆ ಕಾರಣವಾಗಿದ್ದು, ಮತ್ತೊಂದು ಲಾಕ್ ಡೌನ್ ಗೆ ಮಹಾರಾಷ್ಟ್ರ ಸಜ್ಜಾಗುತ್ತಿರುವ ಲಕ್ಷಣಗಳು ಸ್ಪಷ್ಟವಾಗುತ್ತಿದೆ. 

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3rrlMO1

ಮಹಾರಾಷ್ಟ್ರ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ: ಶರದ್ ಪವಾರ್‌ರನ್ನು ಗುಪ್ತವಾಗಿ ಭೇಟಿಯಾದ್ರಾ ಅಮಿತ್ ಶಾ https://ift.tt/eA8V8J

ಮಹಾರಾಷ್ಟ್ರ ಸಮ್ಮಿಶ್ರ ಸರ್ಕಾರದ ಬಿಕ್ಕಟ್ಟಿನ ಮಧ್ಯೆ ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷದ(ಎನ್‌ಸಿಪಿ) ಮುಖ್ಯಸ್ಥ ಶರದ್ ಪವಾರ್ ರನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಗುಪ್ತವಾಗಿ ಭೇಟಿ ಮಾಡಿದ್ದಾರೆ ಎನ್ನಲಾಗಿದೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3sxegT2

ಸಚಿನ್ ವಾಜೆ ಸಮ್ಮುಖದಲ್ಲಿ ಮೀಠೀ ನದಿಯಿಂದ ಹಾರ್ಡ್ ಡಿಸ್ಕ್, ವಾಹನದ ನಂಬರ್ ಪ್ಲೇಟ್ ವಶಕ್ಕೆ ಪಡೆದ ಎನ್ಐಎ! https://ift.tt/eA8V8J

ದೇಶದ ಅಗ್ರ ಶ್ರೀಮಂತ ಉದ್ಯಮಿ ಮುಕೇಶ್ ಅಂಬಾನಿ ಮನೆ ಎದುರು ಸ್ಫೋಟಕ ತುಂಬಿದ್ದ ವಾಹನ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ಐಎ ಬಂಧಿತ ಪೊಲೀಸ್ ಅಧಿಕಾರಿ ಸಚಿನ್ ವಾಜೆ ಸಮ್ಮುಖದಲ್ಲಿ ಮೀಠೀ ನದಿಯಿಂದ ಹಾರ್ಡ್ ಡಿಸ್ಕ್, ವಾಹನದ ನಂಬರ್ ಪ್ಲೇಟ್ ಗಳನ್ನು ವಶಕ್ಕೆ ಪಡೆದಿದ್ದಾರೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3rEIYsh

ಪಶ್ಚಿಮ ಬಂಗಾಳ ಚುನಾವಣೆ: ಮೊದಲ ಹಂತದಲ್ಲಿ ಶೇ.84.13ರಷ್ಟು ಮತದಾನ: ಚುನಾವಣಾ ಆಯೋಗ https://ift.tt/eA8V8J

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯ ಮೊದಲ ಹಂತದ ಮತದಾನ ನಡೆದ 30 ವಿಧಾನಸಭಾ ಕ್ಷೇತ್ರಗಳ ಶೇಕಡಾ 84.13 ರಷ್ಟು ಮತದಾನವಾಗಿದೆ ಎಂದು ಕೇಂದ್ರ ಚುನಾವಣಾ ಆಯೋಗ ಮಾಹಿತಿ ನೀಡಿದೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/2QQqMPH

ಮನ್ಸುಖ್ ಹಿರೆನ್ ಹತ್ಯೆ ಬೇಧಿಸುವಲ್ಲಿ ಮಹತ್ವದ ಪಾತ್ರನಿರ್ವಹಿಸಿದ ಕನ್ನಡಿಗ ಇನ್ಸ್ ಪೆಕ್ಟರ್ ದಯಾನಾಯಕ್ https://ift.tt/eA8V8J

ಮುಂಬೈನ ಮನ್ಸುಖ್ ಹಿರೆನ್ ಕೊಲೆ ಪ್ರಕರಣದ ಪ್ರಮುಖ ಆರೋಪಿಗಳನ್ನು ಬಂಧಿಸಿ ಪ್ರಕರಣವನ್ನು ಅತ್ಯಂತ ವ್ಯವಸ್ಥಿತವಾಗಿ ಬೇಧಿಸುವಲ್ಲಿ ಕನ್ನಡಿಗ ಇನ್ಸ್ ಪೆಕ್ಟರ್ ದಯಾ ನಾಯಕ್ ಅವರ ಪಾತ್ರ ಮಹತ್ವದ್ದಾಗಿದೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/2Pd1xq0

ಆಂಧ್ರಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ: ಟೆಂಪೋ-ಲಾರಿ ಮುಖಾಮುಖಿ ಡಿಕ್ಕಿ, 8 ಮಂದಿ ದುರ್ಮರಣ https://ift.tt/eA8V8J

ಆಂಧ್ರಪ್ರದೇಶದ ನೆಲ್ಲೂರು ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ 8 ಮಂದಿ ಸಾವನ್ನಪ್ಪಿರುವ ಘಟನೆ ಭಾನುವಾರ ನಡೆದಿದೆ. 

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/2P7zLeQ

ತಮ್ಮ ವಿರುದ್ಧ ಭ್ರಷ್ಟಾಚಾರ ಆರೋಪವನ್ನು ಹೈಕೋರ್ಟ್ ನ ನಿವೃತ್ತ ನ್ಯಾಯಾಧೀಶರು ತನಿಖೆ ನಡೆಸಲಿದ್ದಾರೆ: ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶ್ ಮುಖ್  https://ift.tt/eA8V8J

ಹೈಕೋರ್ಟ್ ನ ನಿವೃತ್ತ ನ್ಯಾಯಾಧೀಶರು ತಮ್ಮ ವಿರುದ್ಧದ ಭ್ರಷ್ಟಾಚಾರ ಆರೋಪದ ಬಗ್ಗೆ ತನಿಖೆ ನಡೆಸಲಿದ್ದಾರೆ ಎಂದು ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶ್ ಮುಖ್ ಹೇಳಿದ್ದಾರೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/2QNEdQg

ಕೃಷಿ ಕ್ಷೇತ್ರದಲ್ಲಿ ಆಧುನೀಕರಣ ಇಂದು ಅತ್ಯಗತ್ಯವಾಗಿದೆ: ಮನ್ ಕಿ ಬಾತ್ ನಲ್ಲಿ ಮಾತನಾಡಿದ ಪ್ರಧಾನಿ ಮೋದಿ  https://ift.tt/eA8V8J

ಕೃಷಿ ವಲಯದಲ್ಲಿ ಆಧುನೀಕರಣ ಇಂದಿನ ಅನಿವಾರ್ಯ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ. ತಮ್ಮ ತಿಂಗಳ ರೇಡಿಯೊ ಕಾರ್ಯಕ್ರಮ ಮನ್ ಕಿ ಬಾತ್ ನಲ್ಲಿ ಮಾತನಾಡಿದ ಅವರು, ಕೃಷಿ ವಲಯದಲ್ಲಿ ಆಧುನಿಕ ಪದ್ಧತಿಗಳ ಅಳವಡಿಕೆ ಇಂದಿನ ಅಗತ್ಯತೆಯಾಗಿದ್ದು ಜೀವನದ ಪ್ರತಿ ಗಳಿಗೆಯಲ್ಲಿ ಹೊಸತನ, ಆಧುನೀಕರಣ ಮುಖ್ಯವಾಗಿದೆ ಎಂದರು.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/2O5HMQS

ಚುನಾವಣೆ ಹಿನ್ನೆಲೆ ಕೇಂದ್ರ ಸರ್ಕಾರ ಪೆಟ್ರೋಲ್, ಡೀಸೆಲ್ ಬೆಲೆ ಕಡಿಮೆ ಮಾಡಿದೆ: ರಾಹುಲ್ ಗಾಂಧಿ https://ift.tt/eA8V8J

ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಪ್ರತಿ ಲೀಟರ್ ಪೆಟ್ರೋಲ್ ಹಾಗೂ ಡೀಸೆಲ್ ದರದ ಮೇಲೆ 17/18 ಪೈಸೆ ಕಡಿಮೆ ಮಾಡಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಭಾನುವಾರ ಹೇಳಿದ್ದಾರೆ. 

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3m7Ywna

ಪಂಜಾಬಿನಲ್ಲಿ ಬಿಜೆಪಿ ಶಾಸಕನ ಬಟ್ಟೆ ಹರಿದು ಥಳಿಸಿದ ರೈತರ ಗುಂಪು- ವಿಡಿಯೋ https://ift.tt/eA8V8J

 ರೈತರ ಗುಂಪೊಂದು ಪಂಜಾಬ್ ಶಾಸಕನ ಬಟ್ಟೆ ಹರಿದು, ಥಳಿಸಿರುವ  ಘಟನೆ  ಮುಕ್ತಸರ ಜಿಲ್ಲೆಯ ಮೌಲಾಟ್ ನಲ್ಲಿ ಶನಿವಾರ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3cvsbDp

ಉತ್ತರ ಪ್ರದೇಶದ ಕಾನ್ಪುರದ ಆಸ್ಪತ್ರೆಯಲ್ಲಿ ಬೆಂಕಿ ಅವಘಡ: ಇಬ್ಬರು ಸಾವು  https://ift.tt/eA8V8J

ಉತ್ತರ ಪ್ರದೇಶದ ಕಾನ್ಪುರದ ಆಸ್ಪತ್ರೆಯೊಂದರಲ್ಲಿ ಭಾನುವಾರ ಬೆಳಗ್ಗೆ ಅಗ್ನಿ ಅವಘಡ ಸಂಭವಿಸಿದೆ. ಆಸ್ಪತ್ರೆಯ ಹೃದ್ರೋಗ ವಿಭಾಗದಲ್ಲಿ ಅಗ್ನಿ ಅವಘಡ ಉಂಟಾಗಿ 80 ವರ್ಷದ ವೃದ್ಧೆ ಸೇರಿದಂತೆ ಇಬ್ಬರು ಮೃತಪಟ್ಟಿದ್ದಾರೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/2PAAyEX

ಹವಾಮಾನ ಬದಲಾವಣೆ ಶೃಂಗಸಭೆ, ಪ್ರಧಾನಿ ಮೋದಿಗೆ ಅಮೆರಿಕ ಅಧ್ಯಕ್ಷರ ಆಹ್ವಾನ, ಪಟ್ಟಿಯಲ್ಲಿಲ್ಲ ಇಮ್ರಾನ್ ಖಾನ್ ಹೆಸರು!  https://ift.tt/eA8V8J

ಏಪ್ರಿಲ್ 22 ಮತ್ತು 23ರಂದು ವರ್ಚುವಲ್ ಆಗಿ ನಡೆಯುವ ಹವಾಮಾನ ಬದಲಾವಣೆ ಶೃಂಗಸಭೆಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಸೇರಿದಂತೆ ವಿಶ್ವದ 40 ನಾಯಕರನ್ನು ಅಮೆರಿಕ ಅಧ್ಯಕ್ಷ ಜೊ ಬೈಡನ್ ಸ್ವಾಗತಿಸಿದ್ದಾರೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/31rYCfH

ಜನತಾ ಕರ್ಫ್ಯೂ ಇಡೀ ವಿಶ್ವಕ್ಕೆ ಸ್ಪೂರ್ತಿಯಾಗಿದೆ: ಮನ್ ಕಿ ಬಾತ್ ನಲ್ಲಿ ಪ್ರಧಾನಿ ಮೋದಿ https://ift.tt/eA8V8J

ಕೊರೋನಾ ಸಾಂಕ್ರಾಮಿಕ ರೋಗ ಪರಿಣಾಮ ಕಳೆದ ವರ್ಷ ಇದೇ ಮಾರ್ಚ್ ತಿಂಗಳಿನಲ್ಲಿ ಹೇರಲಾಗಿದ್ದ ಜನತಾ ಕರ್ಫ್ಯೂ ಇಡೀ ವಿಶ್ವಕ್ಕೆ ಸ್ಫೂರ್ತಿಯಾಯಿತು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಭಾನುವಾರ ಹೇಳಿದ್ದಾರೆ. 

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/39pXNZn

2009ರ ಹತ್ಯೆ ಪ್ರಕರಣ: ಟಿಎಂಸಿ ಮುಖಂಡನನ್ನು ಬಂಧಿಸಿದ ಎನ್ ಐಎ https://ift.tt/eA8V8J

ಪಶ್ಚಿಮ ಬಂಗಾಳದಲ್ಲಿ 2009ರಲ್ಲಿ ನಡೆದಿದ್ದ ಸಿಪಿಐ-ಎಂ ನಾಯಕರೊಬ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಏಜೆನ್ಸಿ  ತೃಣಮೂಲ ಕಾಂಗ್ರೆಸ್ ನಾಯಕ ಛತ್ರದರ್ ಮೆಹತೂ ಅವರನ್ನು ಬಂಧಿಸಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3u2Q7nH

ಪಶ್ಚಿಮ ಬಂಗಾಳ: ಬಿಜೆಪಿ ಸಂಸದೆ ಲಾಕೆಟ್ ಚಟರ್ಜಿ ಮೇಲೆ ಹಾನಿಕರ ರಾಸಾಯನಿಕ ಬಣ್ಣ ಎಸೆತ, ಟಿಎಂಸಿ ಕೃತ್ಯದ ಆರೋಪ  https://ift.tt/eA8V8J

ಹಾನಿಕಾರಕ ರಾಸಾಯನಿಕ ಒಳಗೊಂಡಿದ್ದ ಬಣ್ಣವನ್ನು ತಮ್ಮ ಮೇಲೆ ಹೂಗ್ಲಿಯಲ್ಲಿ ಕಾರ್ಯಕ್ರಮವೊಂದರಲ್ಲಿ ಎರಚಿದ್ದರು ಎಂದು ಬಿಜೆಪಿ ಸಂಸದೆ ಲಾಕೆಟ್ ಚಟರ್ಜಿ ಆರೋಪಿಸಿದ್ದಾರೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3lZ2xdr

ಎ ರಾಜಾ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದ ಎಐಎಡಿಎಂಕೆ https://ift.tt/eA8V8J

ಡಿಎಂಕೆ ಸಂಸದ ಎ ರಾಜಾ ವಿರುದ್ಧ ಎಐಎಡಿಎಂಕೆ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದೆ.  ಮುಖ್ಯಮಂತ್ರಿ ಇ.ಪಳನಿಸ್ವಾಮಿ ವಿರುದ್ಧ ಅಶ್ಲೀಲ ಮತ್ತು ಹಗರಣದ ಮಾತುಗಳನ್ನಾಡಿರುವ ಡಿಎಂಕೆ ಸಂಸದ ಎ ರಾಜಾ ಅವರನ್ನು ತಮಿಳುನಾಡು ವಿಧಾನಸಭಾ ಪ್ರಚಾರದಿಂದ ತಡೆಯುವಂತೆ ಎಐಎಡಿಎಂಕೆ ಚುನಾವಣಾ ಆಯೋಗವನ್ನು ಕೇಳಿಕೊಂಡಿದೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3svqGec

ಗುರುಗ್ರಾಮ-ದ್ವಾರಕಾ ಎಕ್ಸ್ ಪ್ರೆಸ್ ವೇ ಬಳಿ ನಿರ್ಮಾಣ ಹಂತದ ಮೇಲ್ಸೇತುವೆ ಕುಸಿತ: 3 ಕಾರ್ಮಿಕರಿಗೆ ಗಾಯ https://ift.tt/eA8V8J

ಗುರುಗ್ರಾಮ-ದ್ವಾರಕಾ ಎಕ್ಸ್ ಪ್ರೆಸ್ ವೇ ಬಳಿ ನಿರ್ಮಾಣ ಹಂತದ ಮೇಲ್ಸೋತುವೆಯೊಂದು ಕುಸಿದುಬಿದ್ದ ಪರಿಣಾಮ ಮೂವರು ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಭಾನುವಾರ ಸಂಭವಿಸಿದೆ. 

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3fsRh85

ಭಾರತದಲ್ಲಿ ಕೊರೋನಾ ಸ್ಫೋಟ: ದೇಶದಲ್ಲಿಂದು 62,714 ಹೊಸ ಕೇಸ್ ಪತ್ತೆ, 312 ಮಂದಿ ಸಾವು https://ift.tt/eA8V8J

ಸತತ 18 ದಿನಗಳಿಂದ ಕೊರೋನಾ ವೈರಸ್ ಪ್ರಕರಗಳ ಏರುಗತಿ ಕಾಣುತ್ತಿರುವ ಭಾರತದಲ್ಲಿ ಭಾನುವಾರ ಹೊಸದಾಗಿ 62,714 ಜನರು ಸೋಂಕಿಗೆ ಒಳಗಾಗಿದ್ದು, ಇದು ಕಳೆದ ವರ್ಷ ಅ.16ರ ನಂತರದ (134 ದಿನಗಳ) ದಾಖಲೆಯಾಗಿದೆ. ಇನ್ನು ಕಳೆದ 24 ಗಂಟೆಗಳಲ್ಲಿ ಬರೋಬ್ಬರಿ 312 ಮಂದಿ ಸಾವನ್ನಪ್ಪಿದ್ದು, ಇದೂ 3 ತಿಂಗಳ ದಾಖಲೆಯಾಗಿದೆ. 

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3w9iBOw

ಶೋಪಿಯಾನ್ ಎನ್ಕೌಂಟರ್: ಓರ್ವ ಯೋಧ ಹುತಾತ್ಮ, 2 ಉಗ್ರರ ಹತ್ಯೆ https://ift.tt/eA8V8J

ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಭಾರತೀಯ ಸೇನಾಪಡೆ ಎನ್ಕೌಂಟರ್ ನಡೆಸಿದ್ದು, ಇಬ್ಬರು ಉಗ್ರರನ್ನು ಹತ್ಯೆ ಮಾಡಿದೆ ಎಂದು ಭಾನುವಾರ ತಿಳಿದುಬಂದಿದೆ. 

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3m0jggl

ಪಶ್ಚಿಮ ಬಂಗಾಳ ಚುನಾವಣೆ: ಮುಕುಲ್ ರಾಯ್ ಆಡಿಯೋದೊಂದಿಗೆ ಬಿಜೆಪಿಗೆ ತಿರುಗೇಟು ನೀಡಿದ ಟಿಎಂಸಿ! https://ift.tt/eA8V8J

ಪಶ್ಚಿಮ ಬಂಗಾಳದ 30 ವಿಧಾನಸಭಾ ಸ್ಥಾನಗಳಲ್ಲಿ ನಿನ್ನೆ ನಡೆದ ಚುನಾವಣೆ ಮಧ್ಯೆಯೇ ಮಮತಾ ಬ್ಯಾನರ್ಜಿ ನಂದಿಗ್ರಾಮದ ಬಿಜೆಪಿ ಮುಖಂಡರೊಬ್ಬರಿಗೆ ಕರೆ ಮಾಡಿ, ಮತ್ತೆ ಟಿಎಂಸಿ ಸೇರುವಂತೆ ಮತ್ತು ಚುನಾವಣೆಯಲ್ಲಿ ಗೆಲ್ಲಲು ಸಹಾಯ ಮಾಡುವಂತೆ ಕೇಳುವ ಆಡಿಯೋವೊಂದನ್ನು ಬಿಜೆಪಿ ಬಿಡುಗಡೆ ಮಾಡುವ ಮೂಲಕ ಕಮಲ ಹಾಗೂ ಟಿಎಂಸಿ ಮುಖಂಡರ ನಡುವೆ ವಾಕ್ಸಮರ ಭುಗಿಲೆದಿದ್ದೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3u5DWpY

Saturday, March 27, 2021

ದೇಶದಲ್ಲಿ 'ಕೊವೊವಾಕ್ಸ್' ಪ್ರಯೋಗ ಆರಂಭ; ಸೆಪ್ಟೆಂಬರ್ ವೇಳೆಗೆ ಬಿಡುಗಡೆಯ ವಿಶ್ವಾಸವಿದೆ: ಆದರ್ ಪೂನಾವಾಲಾ https://ift.tt/eA8V8J

ಮತ್ತೊಂದು ಕೋವಿಡ್-19 ಲಸಿಕೆ ಕೊವೊವಾಕ್ಸ್ ಪ್ರಯೋಗ ದೇಶದಲ್ಲಿ ಆರಂಭವಾಗಿದ್ದು, ಈ ವರ್ಷದ ಸೆಪ್ಟೆಂಬರ್ ಒಳಗೆ ಬಿಡುಗಡೆ ಮಾಡುವ ವಿಶ್ವಾಸವಿದೆ ಎಂದು ಸೆರಮ್ ಇನ್ಸಿಟಿಟ್ಯೂಟ್ ಆಫ್ ಇಂಡಿಯಾದ ಸಿಇಒ ಆದರ್ ಪೂನಾವಾಲಾ ತಿಳಿಸಿದ್ದಾರೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/31pCT8b

ಆಂಧ್ರಪ್ರದೇಶ: ಶಾಲಾ ಅವಧಿಯಲ್ಲಿ ವಿದ್ಯಾರ್ಥಿಗಳ ಎದುರೇ ಕುಡಿಯುತ್ತಿದ್ದ ಶಿಕ್ಷಕ ಅಮಾನತು! https://ift.tt/eA8V8J

ಪ್ರಾಥಮಿಕ ಶಾಲೆಯನ್ನು ಬಾರ್ ಆಗಿ ಪರಿವರ್ತಿಸಿಕೊಂಡಿದ್ದ ಸೆಕೆಂಡರಿ ಗ್ರೇಡ್ ಶಿಕ್ಷಕರೊಬ್ಬರನ್ನು ಜಿಲ್ಲಾ ಶಿಕ್ಷಣಾಧಿಕಾರಿ ಶುಕ್ರವಾರ ಸೇವೆಯಿಂದ ಅಮಾನತು ಮಾಡಿದ್ದಾರೆ. ಅಮಾನತುಗೊಂಡ ಶಿಕ್ಷಕನನ್ನು ಕೆ ಕೋಟೇಶ್ವರ ರಾವ್ ಎಂದು ಗುರುತಿಸಲಾಗಿದೆ.  

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3dc7oUG

ಮೋದಿಯಿಂದ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ: ಪ್ರಧಾನಿ ಬಾಂಗ್ಲಾದೇಶ ಭೇಟಿ ಪ್ರಶ್ನಿಸಿದ ದೀದಿ https://ift.tt/eA8V8J

ಪ್ರಧಾನಿ ನರೇಂದ್ರ ಮೋದಿ ಅವರ ಬಾಂಗ್ಲಾದೇಶ ಪ್ರವಾಸವನ್ನು ಪ್ರಶ್ನಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು, ಇದು ಚುನಾವಣಾ ನೀತಿ ಸಂಹಿತೆಯ ಸ್ಪಷ್ಟ ಉಲ್ಲಂಘನೆ ಎಂದು ಶನಿವಾರ ಹೇಳಿದ್ದಾರೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3sydRQb

ಮನ್ಸುಖ್ ಹಿರೆನ್ ಕೊಲೆ ಪ್ರಕರಣ ಬೇಧಿಸಿದ ಎಟಿಎಸ್‌ ತಂಡವನ್ನು ಶ್ಲಾಘಿಸಿದ ಶಿವದೀಪ್ ಲಂಡೆ https://ift.tt/eA8V8J

ಮನ್ಸುಖ್ ಹಿರೆನ್ ಕೊಲೆ ಪ್ರಕರಣವನ್ನು ಬೇಧಿಸಿದ ಮಹಾರಾಷ್ಟ್ರ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್) ತಂಡವನ್ನು ಉಪ ಪೊಲೀಸ್  ಇನ್ಸ್ಪೆಕ್ಟರ್ ಜನರಲ್ ಶಿವದೀಪ್ ಲಂಡೆ ಶ್ಲಾಘಿಸಿದ್ದಾರೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/2O2bq9C

ಮಹಾರಾಷ್ಟ್ರ: ಓಡಿ ಹೋಗಿದ್ದ, 'ಕಾಣೆಯಾಗಿದ್ದ' 56 ಯುವತಿಯರು ಮರಳಿ ಕುಟುಂಬಕ್ಕೆ ಸೇರ್ಪಡೆ! https://ift.tt/eA8V8J

ಮಹಾರಾಷ್ಟ್ರದ ರಾಯಗಡ್ ಜಿಲ್ಲೆಯಲ್ಲಿ 2020ರಲ್ಲಿ ನಡೆದ ಪ್ರತ್ಯೇಕ ಪ್ರಕರಣಗಳಲ್ಲಿ ನಾಪತ್ತೆಯಾಗಿದ್ದ 56 ಯುವತಿಯರು ಮತ್ತೆ ತಮ್ಮ ಕುಟುಂಬ ಸೇರಿದ್ದಾರೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3sydRzF

ಮಹಾರಾಷ್ಟ್ರದಲ್ಲಿ ಕೊರೋನಾ ರಣಕೇಕೆ: ಸೋಲಾಪುರದಲ್ಲಿ ವಾರಾಂತ್ಯದಲ್ಲಿ ಅಂಗಡಿ, ವಾಣಿಜ್ಯ ಸಂಸ್ಥೆಗಳು ಬಂದ್ https://ift.tt/eA8V8J

ನೆರೆಯ ಮಹಾರಾಷ್ಟ್ರದಲ್ಲಿ ಕೊರೋನಾ ರಣಕೇಕೆ ಹಾಕುತ್ತಿದ್ದು, ಮಹಾಮಾರಿಯನ್ನು ಕಟ್ಟಿಹಾಕಲು ಸೋಲಾಪುರದಲ್ಲಿ ವಾರಾಂತ್ಯದಲ್ಲಿ ಅಗತ್ಯ ಸೇವೆ ಹೊರತುಪಡಿಸಿ ಇತರೆ ಎಲ್ಲಾ ರೀತಿಯ ಅಂಗಡಿಗಳು ಹಾಗೂ ವಾಣಿಜ್ಯ ಸಂಸ್ಥೆಗಳನ್ನು ಬಂದ್ ಮಾಡಲಾಗುತ್ತಿದೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3fknk9T

ಬಂಗಾಳ ಚುನಾವಣೆ: ಮತದಾನದ ಅಂಕಿ-ಅಂಶದಲ್ಲಿ 'ವ್ಯತ್ಯಾಸ'; ಇಸಿಗೆ ಪತ್ರ ಬರೆದ ಟಿಎಂಸಿ ನಾಯಕ https://ift.tt/eA8V8J

ಮತದಾರರ ಮತದಾನದ ಮಾಹಿತಿಯಲ್ಲಿ 'ವ್ಯತ್ಯಾಸ' ಕಂಡುಬರುತ್ತಿದೆ ಎಂದು ಆರೋಪಿಸಿ ತೃಣಮೂಲ ಕಾಂಗ್ರೆಸ್ ಸಂಸದೀಯ ಪಕ್ಷದ ಮುಖಂಡ ಡೆರೆಕ್ ಒ'ಬ್ರಿಯೆನ್ ಅವರು ಶನಿವಾರ ಚುನಾವಣಾ ಆಯೋಗಕ್ಕೆ ಪತ್ರ ಬರೆದಿದ್ದಾರೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/39D91tJ

ರಾಷ್ಟ್ರಪತಿ ರಾಮನಾಥ್ ಕೋವಿಂದ್‌ ಆರೋಗ್ಯ ಸ್ಥಿರವಾಗಿದೆ: ಸೇನಾ ಆಸ್ಪತ್ರೆ ಮಾಹಿತಿ https://ift.tt/eA8V8J

ಎದೆಯಲ್ಲಿ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಶುಕ್ರವಾರ ದೆಹಲಿಯ ಸೇನಾ ಆಸ್ಪತ್ರೆಗೆ ದಾಖಲಾಗಿದ್ದ ರಾಷ್ಟ್ರಪತಿ ರಾಮನಾಥ ಕೋವಿಂದ್‌ ಅವರ ಆರೋಗ್ಯ ಸ್ಥಿರವಾಗಿದೆ ಎಂದು ತಿಳಿದುಬಂದಿದೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3db5NP0

ಮುಂಬೈ ಕೋವಿಡ್ ಆಸ್ಪತ್ರೆ ಬೆಂಕಿ ದುರಂತ ಪ್ರಕರಣ: 6 ಮಂದಿ ವಿರುದ್ಧ ಪ್ರಕರಣ ದಾಖಲು https://ift.tt/eA8V8J

9 ಮಂದಿಯನ್ನು ಬಲಿಪಡೆದುಕೊಂಡಿದ್ದ ಮುಂಬೈನ ಬಂದಪ್ ಮಾಲ್ ಅಗ್ನಿ ಅವಘಡ ಪ್ರಕರಣಕ್ಕೆ ಸಂಬಂಧಿಸಿದಂತೆ 6 ಮಂದಿ ವಿರುದ್ಧ ಶನಿವಾರ ಪ್ರಕರಣ ದಾಖಲಾಗಿದೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3stQqHD

3 ದಿನಗಳ ಹಿಂದೆ ಬಂಧಿಸಿದ್ದ 54 ಭಾರತೀಯ ಮೀನುಗಾರರನ್ನು ಬಿಡುಗಡೆ ಮಾಡಿದ ಶ್ರೀಲಂಕಾ https://ift.tt/eA8V8J

ಶ್ರೀಲಂಕಾಗೆ ಸೇರಿದ ಗಡಿಯಲ್ಲಿ ಅಕ್ರಮವಾಗಿ ಮೀನುಗಾರಿಕೆ ನಡೆಸಿದ ಆರೋಪದ ಮೇಲೆ ಕಳೆದ ಮಂಗಳವಾರ ಬಂಧಿಸಿದ್ದ ಎಲ್ಲಾ 54 ಭಾರತೀಯ ಮೀನುಗಾರರನ್ನು ಶ್ರೀಲಂಕಾ ಬಿಡುಗಡೆ ಮಾಡಿದೆ ಎಂದು ಭಾರತೀಯ ಅಧಿಕಾರಿಗಳು ಶನಿವಾರ ಖಚಿತಪಡಿಸಿದ್ದಾರೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/39lVJBq

ರಂಗೇರಿದ ಮೊದಲ ಹಂತದ ಚುನಾವಣೆ: ಅಸ್ಸಾಂನಲ್ಲಿ ಶೇ.37.06, ಪಶ್ಚಿಮ ಬಂಗಾಳದಲ್ಲಿ ಶೇ.40.73ರಷ್ಟು ಮತದಾನ https://ift.tt/eA8V8J

ಐದು ರಾಜ್ಯಗಳ ಪೈಕಿ ಶನಿವಾರ ಪಶ್ಚಿಮ ಬಂಗಾಳ ಹಾಗೂ ಅಸ್ಸಾಂ ರಾಜ್ಯಗಳಲ್ಲಿ ಮೊದಲ ಹಂತದ ಚುನಾವಣೆ ಮತದಾನ ಆರಂಭವಾಗಿದ್ದು, ಮತದಾನ ಪ್ರಕ್ರಿಯೆ ಪ್ರಗತಿಯಲ್ಲಿದೆ. ಅಸ್ಸಾಂನಲ್ಲಿ ಈ ವರೆಗೂ ಶೇ.37.06 ಹಾಗೂ ಪಶ್ಚಿಮ ಬಂಗಾಳದಲ್ಲಿ ಶೇ.40.73ರಷ್ಟು ಮತದಾನವಾಗಿದೆ ಎಂದು ತಿಳಿದುಬಂದಿದೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/31pH5EZ

ಲೈಂಗಿಕ ದೌರ್ಜನ್ಯ ಪ್ರಕರಣ: ಮಾಜಿ ಕೇಂದ್ರ ಸಚಿವ ಚಿನ್ಮಯಾನಂದ್ ಖುಲಾಸೆಗೊಳಿಸಿದ ಲಖನೌ ಕೋರ್ಟ್ https://ift.tt/eA8V8J

ಎಲ್‌ಎಲ್‌ಎಂ ವಿದ್ಯಾರ್ಥಿನಿಯನ್ನು ಲೈಂಗಿಕವಾಗಿ ದುರುಪಯೋಗಪಡಿಸಿಕೊಂಡ ಆರೋಪ ಎದುರಿಸುತ್ತಿದ್ದ ಮಾಜಿ ಕೇಂದ್ರ ಸಚಿವ ಚಿನ್ಮಯಾನಂದ್ ಅಲಿಯಾಸ್ ಕೃಷ್ಣ ಪಾಲ್ ಸಿಂಗ್ ಅವರನ್ನು ಲಖನೌ ವಿಶೇಷ ಕೋರ್ಟ್ ಶುಕ್ರವಾರ ಖುಲಾಸೆಗೊಳಿಸಿದೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3sw0Jv1

ಮೊದಲ ಹಂತದ ಮತದಾನ ಸಂದರ್ಭ ಪಶ್ಚಿಮ ಬಂಗಾಳದ ಪೂರ್ವ ಮಿಡ್ನಾಪುರದಲ್ಲಿ ಗುಂಡಿನ ದಾಳಿ: ಇಬ್ಬರು ಭದ್ರತಾ ಸಿಬ್ಬಂದಿಗೆ ಗಾಯ https://ift.tt/eA8V8J

ಪಶ್ಚಿಮ ಬಂಗಾಳದಲ್ಲಿ ಶನಿವಾರ 30 ಸ್ಥಾನಗಳಿಗೆ ಮೊದಲ ಹಂತದ ಚುನಾವಣೆ ನಡೆಯುತ್ತಿದ್ದು ಪೂರ್ವ ಮಿಡ್ನಾಪುರದ ಸತ್ಸತ್ಮಾಲ್ ಭಗವನ್ ಪುರ್ ವಿಧಾನಸಭಾ ಕ್ಷೇತ್ರದಲ್ಲಿ ಗುಂಡಿನ ದಾಳಿ ನಡೆದು ಇಬ್ಬರು ಭದ್ರತಾ ಸಿಬ್ಬಂದಿಗೆ ಗಾಯವಾಗಿದೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/2PA70ai

ಪುಣೆಯ ಫ್ಯಾಶನ್ ಸ್ಟ್ರೀಟ್‌ನಲ್ಲಿ ಬೆಂಕಿ ಆಕಸ್ಮಿಕ: 500 ಅಂಗಡಿಗಳು ಸುಟ್ಟು ಭಸ್ಮ https://ift.tt/eA8V8J

ಪುಣೆಯ ಪ್ರಸಿದ್ಧ ಫ್ಯಾಷನ್ ಸ್ಟ್ರೀಟ್ ಮಾರ್ಕೆಟ್ ನಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ  ಸುಮಾರು 500 ಅಂಗಡಿಗಳು ಸುಟ್ಟು ಭಸ್ಮವಾಗಿವೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3rrKZYE

ಭಾರತದಲ್ಲಿ ಕೊರೋನಾ ಸ್ಫೋಟ: ದೇಶದಲ್ಲಿಂದು 62,258 ಹೊಸ ಕೇಸ್ ಪತ್ತೆ, 291 ಸಾವು https://ift.tt/eA8V8J

ಭಾರತದಲ್ಲಿ 17ನೇ ದಿನವೂ ಕೊರೋನಾ ಅಬ್ಬರ ಮುಂದುವರೆಸಿದ್ದು, ಶನಿವಾರ ಒಂದೇ ದಿನ ದಾಖಲೆಯ 62,258 ಹೊಸ ಪ್ರಕರಣ ದೃಢವಾಗವೆ. ಇದು ಕಳೆದ ವರ್ಷ ಅ.18ರ ನಂತರದ ಗರಿಷ್ಠ ಸಂಖ್ಯೆಯಾಗಿದೆ. ಇದರೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 1,19,08,910ಕ್ಕೆ ಏರಿಕೆಯಾಗಿದೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3ry2kPw

ಒಡಕುಂಟು ಮಾಡುವ ಶಕ್ತಿಗಳ ವಿರುದ್ಧ ಮತ ಚಲಾಯಿಸಿ: ರಾಹುಲ್ ಗಾಂಧಿ https://ift.tt/eA8V8J

ಪಶ್ಚಿಮ ಬಂಗಾಳ ಮತ್ತು ಅಸ್ಸಾಂ ರಾಜ್ಯಗಳಲ್ಲಿ ಮೊದಲ ಹಂತದ ಚುನಾವಣೆ ಪ್ರಗತಿಯಲ್ಲಿದ್ದು, ಒಡಕುಂಟು ಮಾಡುವ ಶಕ್ತಿಗಳ ವಿರುದ್ಧ ಮತ ಚಲಾಯಿಸುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಶನಿವಾರ ಹೇಳಿದ್ದಾರೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3d5rShC

ಹಿರಿಯ ಅಧಿಕಾರಿಗಳ ಕಿರುಕುಳ: ಮಹಾರಾಷ್ಟ್ರದ 'ಲೇಡಿ ಸಿಂಗಂ' ಆತ್ಮಹತ್ಯೆ! https://ift.tt/eA8V8J

ಆಘಾತಕಾರಿ ಘಟನೆಯೊಂದರಲ್ಲಿ, ಮಹಾರಾಷ್ಟ್ರದ "ಲೇಡಿ ಸಿಂಗಂ" ಖ್ಯಾತಿಯ  ಮಹಿಳಾ ರೇಂಜ್ ಅರಣ್ಯ ಅಧಿಕಾರಿ, ಆರ್‌ಎಫ್‌ಒದೀಪಾಲಿ ಚವಾಣ್-ಮೊಹೈತ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3dfqEAr

ಅಸ್ಸಾಂ ರಾಜ್ಯದ ಸುವರ್ಣ ಭವಿಷ್ಯಕ್ಕಾಗಿ ಮತ ಚಲಾಯಿಸಿ: ಪ್ರಿಯಾಂಕಾ ಗಾಂಧಿ https://ift.tt/eA8V8J

ರಾಜ್ಯದ ಅಭಿವೃದ್ಧಿ ಮತ್ತು ಸುವರ್ಣದಂತ ಭವಿಷ್ಯಕ್ಕಾಗಿ ಮತದಾನ ಮಾಡಿ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಜನರಲ್ಲಿ ಮನವಿ ಮಾಡಿದ್ದಾರೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3w3buqJ

ಪಶ್ಚಿಮ ಬಂಗಾಳ: ಮೊದಲ ಹಂತದ ಚುನಾವಣೆಗೆ ಕೆಲವೇ ಗಂಟೆಗಳ ಮುನ್ನ ಚುನಾವಣಾ ವಾಹನಕ್ಕೆ ಬೆಂಕಿ https://ift.tt/eA8V8J

ಪಶ್ಚಿಮ ಬಂಗಾಳದಲ್ಲಿ ಮೊದಲ ಹಂತದ ವಿಧಾನಸಭಾ ಚುನಾವಣೆ ನಡೆಯುವ ಕೆಲವೇ ಗಂಟೆಗಳ ಮುನ್ನ ಪುರುಲಿಯಾ ಜಿಲ್ಲೆಯ ಬಂದ್ವಾನ್ ನಲ್ಲಿ ಶುಕ್ರವಾರ ರಾತ್ರಿ ಚುನಾವಣಾ ಕರ್ತವ್ಯದಲ್ಲಿದ್ದ ವಾಹನವನ್ನು ಸುಟ್ಟು ಹಾಕಲಾಗಿದೆ...

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3sv8xx3

ಪಶ್ಚಿಮ ಬಂಗಾಳದ 30 ಕ್ಷೇತ್ರಗಳಲ್ಲಿ ಮತದಾನ ಪ್ರಗತಿಯಲ್ಲಿ: ಬೆಳಗ್ಗೆಯೇ ಮತಗಟ್ಟೆಗಳಿಗೆ ಮತದಾರರ ಆಗಮನ, ತೀವ್ರ ಭದ್ರತೆ https://ift.tt/eA8V8J

ಪಶ್ಚಿಮ ಬಂಗಾಳದ 30 ಸ್ಥಾನಗಳಿಗೆ ಶನಿವಾರ ಬೆಳಗ್ಗೆ 7 ಗಂಟೆಗೆ ಮೊದಲ ಹಂತದ ಮತದಾನ ಆರಂಭವಾಗಿದೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3lWXKct

ಅಸ್ಸಾಂ ವಿಧಾನಸಭೆಗೆ ಮೊದಲ ಹಂತದ ಮತದಾನ ಪ್ರಗತಿಯಲ್ಲಿ: ಸಿಎಂ ಸರ್ಬಾನಂದ ಸೋನೊವಾಲ್, ಪ್ರಮುಖ ಪ್ರತಿಪಕ್ಷ ನಾಯಕರು ಕಣದಲ್ಲಿ  https://ift.tt/eA8V8J

ಅಸ್ಸಾಂ ವಿಧಾನ ಸಭಾ ಕ್ಷೇತ್ರದ 47 ಸ್ಥಾನಗಳಿಗೆ ಶನಿವಾರ ಬೆಳಗ್ಗೆ 7 ಗಂಟೆಗೆ ಮತದಾನ ಆರಂಭವಾಗಿದ್ದು ಇಂದು ಮುಖ್ಯಮಂತ್ರಿ ಸರ್ಬಾನಂದ ಸೋನೊವಾಲ್ ಸೇರಿದಂತೆ ಹಲವು ಸಚಿವರುಗಳು ಮತ್ತು ವಿರೋಧ ಪಕ್ಷ ನಾಯಕರ ಭವಿಷ್ಯ ನಿರ್ಧಾರವಾಗಲಿದೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/31q0bea

ಪ್ರಜಾಪ್ರಭುತ್ವದ ಹಬ್ಬ: ಅಸ್ಸಾಂ, ಪಶ್ಚಿಮ ಬಂಗಾಳದ 77 ಸ್ಥಾನಗಳಿಗೆ ಮತದಾನ ಆರಂಭ, ಉತ್ಸಾಹದಲ್ಲಿ ಮತಗಟ್ಟೆಗೆ ಬರುತ್ತಿರುವ ಮತದಾರರು https://ift.tt/eA8V8J

ಜಿದ್ದಾಜಿದ್ದಿನ ಚುನಾವಣಾ ಪ್ರಚಾರ ಮತ್ತು ಹೆಚ್ಚುತ್ತಿರುವ ಕೋವಿಡ್-19 ಪ್ರಕರಣಗಳ ಮಧ್ಯೆ ಶನಿವಾರ ಚಹಾ ನಾಡು ಅಸ್ಸಾಂ ಮತ್ತು ಪಶ್ಚಿಮ ಬಂಗಾಳದಲ್ಲಿ ಮೊದಲ ಹಂತದ ಮತದಾನಕ್ಕೆ ಚಾಲನೆ ಸಿಕ್ಕಿದೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3cqKA4q

ಪಶ್ಚಿಮ ಬಂಗಾಳ, ಅಸ್ಸಾಂ ವಿಧಾನಸಭೆ ಚುನಾವಣೆ ಆರಂಭ: ದಾಖಲೆಯ ಸಂಖ್ಯೆಯಲ್ಲಿ ಮತಗಟ್ಟೆಗೆ ಬಂದು ಹಕ್ಕು ಚಲಾಯಿಸುವಂತೆ ಪ್ರಧಾನಿ ಮೋದಿ ಕರೆ  https://ift.tt/eA8V8J

ಪಶ್ಚಿಮ ಬಂಗಾಳ ಮತ್ತು ಅಸ್ಸಾಂ ವಿಧಾನಸಭಾ ಕ್ಷೇತ್ರಗಳಿಗೆ ಮೊದಲ ಹಂತದ ಮತದಾನ ಆರಂಭವಾಗಿದ್ದು, ಮತದಾರರು ದಾಖಲೆಯ ಸಂಖ್ಯೆಯಲ್ಲಿ ಬಂದು ತಮ್ಮ ಹಕ್ಕು ಚಲಾಯಿಸುವಂತೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಕರೆ ನೀಡಿದ್ದಾರೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3rAjg8g

Friday, March 26, 2021

ನಿಖಿತಾ ತೋಮರ್ ಕೊಲೆ ಪ್ರಕರಣ: ಇಬ್ಬರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ https://ift.tt/eA8V8J

ಯುವತಿಯೋರ್ವಳನ್ನು ಅಡ್ಡಗಟ್ಟಿ ಗುಂಡಿಟ್ಟು ಹತ್ಯೆ ಮಾಡಿದ್ದ ಆರೋಪಿಗಳಿಬ್ಬರಿಗೆ ಹರಿಯಾಣ ಕೋರ್ಟ್ ಜೀವಾವಧಿ ಶಿಕ್ಷೆ ವಿಧಿಸಿದೆ. 

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/2PyU9W1

ಕೊರೋನಾ ಸೋಂಕು ಏರಿಕೆ ನಡುವೆಯೇ ಸಾಲು ಸಾಲು ಹಬ್ಬಗಳು; ಸೋಂಕು ಹರಡದಂತೆ ಅಗತ್ಯ ಎಲ್ಲ ಮುಂಜಾಗ್ರತಾ ಕ್ರಮ ಕೈಗೊಳ್ಳಿ ಎಂದ ಕೇಂದ್ರ https://ift.tt/eA8V8J

ದೇಶದಲ್ಲಿ ಮಾರಕ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ ಗಣನೀಯವಾಗಿ ಏರಿಕೆಯಾಗುತ್ತಿರುವ ನಡುವೆಯೇ ಸಾಲು ಸಾಲು ಹಬ್ಬಗಳು ಆಗಮಿಸುತ್ತಿದ್ದು, ಹಬ್ಬದ ಸಂದರ್ಭದಲ್ಲಿ ಜನಸಂದಣಿಯನ್ನು ನಿಯಂತ್ರಿಸಿ ಸೋಂಕು ಹರಡದಂತೆ ಅಗತ್ಯ ಎಲ್ಲ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಿ ಎಂದು ಕೇಂದ್ರ ಸರ್ಕಾರ ರಾಜ್ಯ ಸರ್ಕಾರಗಳಿಗೆ ಸೂಚನೆ ನೀಡಿದೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/31pCC52

ಪುದುಚೇರಿಯಲ್ಲಿ ಮತದಾನ ಮುಂದೂಡಬಹುದೇ? ಬಿಜೆಪಿ ವಿರುದ್ಧದ ದೂರುಗಳ ಕುರಿತು ಆಯೋಗವನ್ನು ಕೇಳಿದ ಹೈಕೋರ್ಟ್  https://ift.tt/eA8V8J

ಪುದುಚೇರಿ ಬಿಜೆಪಿ ಘಟಕ ಮತದಾರರ ಆಧಾರ್ ಮಾಹಿತಿ ಹೊಂದಿದೆ ಎಂಬ ಆರೋಪದ ಬಗ್ಗೆ ಗಂಭೀರ ತನಿಖೆಯ ಅಗತ್ಯವಿದೆ ಎಂದು ಶುಕ್ರವಾರ ಹೇಳಿರುವ ಮದ್ರಾಸ್ ಹೈಕೋರ್ಟ್, ಕೇಂದ್ರಾಡಳಿತ ಪ್ರದೇಶದಲ್ಲಿ ಏಪ್ರಿಲ್ 6 ರಂದು ನಡೆಯಲಿರುವ ಚುನಾವಣೆಯನ್ನು ಮುಂದೂಡಬಹುದೇ ಎಂದು ಚುನಾವಣಾ ಆಯೋಗವನ್ನು ಕೇಳಿದೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3snXlSK

ಸೈಕಲ್ ನಲ್ಲಿ ದೋಸೆ ಮಾರಾಟ ಮಾಡುವ ವ್ಯಕ್ತಿಯ ವಿಡಿಯೋ ವೈರಲ್! https://ift.tt/eA8V8J

ಸೈಕಲ್ ನಲ್ಲಿ ದೋಸೆ ಮಾರಾಟ ಮಾಡುವ ವ್ಯಕ್ತಿಯೊಬ್ಬರ ವಿಡಿಯೋವೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿದೆ

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/39hgu12

ಕೋವಿಡ್ ಪರಿಸ್ಥಿತಿ ಸುಧಾರಿಸದಿದ್ದರೆ ಪುಣೆಯಲ್ಲಿ 'ಕಠಿಣ ಕ್ರಮ': ಮಹಾರಾಷ್ಟ್ರ ಡಿಸಿಎಂ ಎಚ್ಚರಿಕೆ https://ift.tt/eA8V8J

ಪುಣೆ ಜಿಲ್ಲೆಯಲ್ಲಿ ಮುಂದಿನ ಒಂದು ವಾರದಲ್ಲಿ ಕೋವಿಡ್-19 ಪರಿಸ್ಥಿತಿ ಸುಧಾರಿಸದಿದ್ದರೆ ಕೆಲವು "ಕಠಿಣ ಕ್ರಮಗಳನ್ನು" ತೆಗೆದುಕೊಳ್ಳಬೇಕಾಗುತ್ತದೆ ಎಂದು ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರು ಶುಕ್ರವಾರ ಎಚ್ಚರಿಸಿದ್ದಾರೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3u0JNNE

ಲವ್ ಮತ್ತು ಲ್ಯಾಂಡ್ ಜಿಹಾದ್ ವಿರುದ್ಧ ಕಾನೂನು ಜಾರಿಗೆ ತರುತ್ತೇವೆ: ಅಸ್ಸಾಂ ಜನತೆಗೆ ಅಮಿತ್ ಶಾ ಭರವಸೆ https://ift.tt/eA8V8J

ಅಸ್ಸಾಂ ತನ್ನ ಮೊದಲ ಹಂತದ ವಿಧಾನಸಭಾ ಚುನಾವಣೆ ಎದುರಿಸಲು ಇನ್ನು ಒಂದೇ ದಿನ ಬಾಕಿ ಇರುವಂತೆ "ಲವ್ ಮತ್ತು ಲ್ಯಾಂಡ್ ಜಿಹಾದ್" ಅನ್ನು ತಡೆಯಲು ಬಿಜೆಪಿ ಕಾನೂನುಗಳನ್ನು ಜಾರಿಗೆ ತರಲಿದೆ." ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಚುನಾವಣಾ ರ್ಯಾಲಿಯಲ್ಲಿ ಹೇಳಿದ್ದಾರೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3rr8Jfp

ದೆಹಲಿ: ರಾಜನಾಥ್ ಸಿಂಗ್, ಕೊರಿಯಾ ಸಚಿವರಿಂದ ದೆಹಲಿಯಲ್ಲಿ ಇಂಡೋ- ಕೊರಿಯನ್ ಸ್ನೇಹತ್ವದ ಪಾರ್ಕ್ ಉದ್ಘಾಟನೆ! https://ift.tt/eA8V8J

ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹಾಗೂ ದಕ್ಷಿಣ ಕೊರಿಯಾದ ರಕ್ಷಣಾ ಸಚಿವ ಸು ವೂಕ್  ಶುಕ್ರವಾರ ದೆಹಲಿಯ ಕಂಟೋನ್ಮೆಂಟ್ ನಲ್ಲಿ ಇಂಡೋ- ಕೊರಿಯನ್ ಸ್ನೇಹತ್ವದ ಪಾರ್ಕ್ ವೊಂದನ್ನು ಜಂಟಿಯಾಗಿ ಉದ್ಘಾಟಿಸಿದರು.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3suuYCp

ಸತ್ಯಾಗ್ರಹವು ದೌರ್ಜನ್ಯ, ಅಹಂಕಾರಕ್ಕೆ ಅಂತ್ಯವಾಡುತ್ತದೆ: ಭಾರತ್ ಬಂದ್ ಗೆ ಬೆಂಬಲ ಸೂಚಿಸಿ ರಾಹುಲ್ ಟ್ವೀಟ್ https://ift.tt/eA8V8J

ಸತ್ಯಾಗ್ರಹ ಎನ್ನುವುದು ದೌರ್ಜನ್ಯ, ಅನ್ಯಾಯ ಮತ್ತು ದುರಹಂಕಾರವನ್ನು ಕೊನೆಗೊಳಿಸುವ ಅಸ್ತ್ರವಾಗಿದೆ ಎಂದು ಭಾರತದ ಇತಿಹಾಸ ತೋರಿಸಿದೆ  ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3rAfCLD

ಕುಟುಂಬಸ್ಥರ ಕೊಲ್ಲಲು 'ಸದ್ದಾಂ ಹುಸೇನ್' ತಂತ್ರ ಬಳಸಿದ ದೆಹಲಿ ಉದ್ಯಮಿ; ಅತ್ತೆ, ನಾದಿನಿ ಸಾವು! https://ift.tt/eA8V8J

ತನ್ನ ಇಚ್ಛೆಗೆ ವಿರುದ್ಧವಾಗಿ ಗರ್ಭಪಾತ ಮಾಡಿಸಿಕೊಂಡಳ ಎಂಬ ಕಾರಣಕ್ಕೆ ದೆಹಲಿ ಉದ್ಯಮಿಯೊಬ್ಬ ತನ್ನ ಪತ್ನಿ ಹಾಗೂ ಆಕೆಯ ಇಡೀ ಕುಟುಂಬಕ್ಕೆ ವಿಷ ಬೆರೆಸಿದ ಆಹಾರ ನೀಡಿ ಹತ್ಯೆ ಮಾಡಲು ಯತ್ನಿಸಿರುವ ಘಟನೆ ವರದಿಯಾಗಿದೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3ff902B

ರಾಷ್ಟ್ರಪತಿ ರಾಮನಾಥ್ ಕೋವಿಂದ್ ಸೇನಾ ಆಸ್ಪತ್ರೆಗೆ ದಾಖಲು https://ift.tt/eA8V8J

ಎದೆ ನೋವು ಕಾಣಿಸಿಕೊಂಡ ಹಿನ್ನಲೆಯಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಶುಕ್ರವಾರ ಬೆಳಗ್ಗೆ ಸೇನಾ ಸಂಶೋಧನಾ ಮತ್ತು ರೆಫರಲ್ ಆಸ್ಪತ್ರೆಗೆ ದಾಖಲಾಗಿದ್ದು, ತಪಾಸಣೆ ನಡೆಸಲಾಗುತ್ತಿದೆ ಎಂದು ಆಸ್ಪತ್ರೆ ತಿಳಿಸಿದೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3cqOU3o

ದೆಹಲಿಯಲ್ಲಿರುವ ಕೆಲವರು ಯುಪಿಎ-2 ರಚಿಸಲು ಪ್ರಯತ್ನಿಸುತ್ತಿದ್ದಾರೆ, ಹೀಗಾಗಿ ಯುಪಿಎ ಬಲಿಷ್ಠವಾಗಬೇಕು: ಸಂಜಯ್ ರಾವತ್  https://ift.tt/eA8V8J

ದೆಹಲಿಯಲ್ಲಿರುವ ಕೆಲವರು ಯುಪಿಎ-2 ರಚನೆ ಮಾಡಲು ಪ್ರಯತ್ನಿಸುತ್ತಿದ್ದು, ಹೀಗಾಗಿ ಬಿಜೆಪಿ ವಿರುದ್ಧ ಹೋರಾಡಲು ಈಗಿರುವ ಯುಪಿಎ ಮೈತ್ರಿಕೂಟವನ್ನು ಬಲಪಡಿಸಿ ಆಡಳಿತ ಪಕ್ಷ ವಿರುದ್ಧ ಹೋರಾಡಲು ಪ್ರಯತ್ನಿಸಬೇಕು ಎಂದು ಶಿವಸೇನೆ ನಾಯಕ ಸಂಜಯ್ ರಾವತ್ ಹೇಳಿದ್ದಾರೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/2PCsNOQ

ಮುಂಬೈ ಮಾಲ್ ವೊಂದರ ಕೋವಿಡ್-19 ಆಸ್ಪತ್ರೆಯಲ್ಲಿ ಬೆಂಕಿ ದುರಂತ: ಮೃತ ರೋಗಿಗಳ ಸಂಖ್ಯೆ 10ಕ್ಕೆ ಏರಿಕೆ! https://ift.tt/eA8V8J

ಆಸ್ಪತ್ರೆಯಲ್ಲಿ ಬೆಂಕಿ ದುರಂತದ ಪ್ರಕರಣ ಮುಂದುವರಿದಿದೆ. ಮುಂಬೈಯ ಬಂಡುಪ್ ಪ್ರದೇಶದಲ್ಲಿರುವ ಡ್ರೀಮ್ಸ್ ಮಾಲ್ ನಲ್ಲಿರುವ ಸನ್ ರೈಸ್ ಆಸ್ಪತ್ರೆಯಲ್ಲಿ ಮಧ್ಯರಾತ್ರಿ ವೇಳೆ ಬೆಂಕಿ ದುರಂತವಾಗಿದ್ದು ಮೃತಪಟ್ಟವರ ಸಂಖ್ಯೆ 10ಕ್ಕೇರಿದೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3w66nWE

ವಿಧಾನಸಭೆ ಚುನಾವಣೆಗೆ ಮೊದಲು ಚುನಾವಣಾ ಬಾಂಡ್ ಗಳ ಮಾರಾಟಕ್ಕೆ ತಡೆ ಕೋರಿ ಅರ್ಜಿ: ತಳ್ಳಿಹಾಕಿದ ಸುಪ್ರೀಂ ಕೋರ್ಟ್  https://ift.tt/eA8V8J

ಮುಂಬರುವ ವಿಧಾನಸಭಾ ಚುನಾವಣೆಗೆ ಮೊದಲು ಚುನಾವಣಾ ಬಾಂಡ್‌ಗಳ ಮಾರಾಟವನ್ನು ತಡೆಯುವಂತೆ ಕೋರಿ ಸಲ್ಲಿಸಲಾಗಿದ್ದ ಮನವಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ತಳ್ಳಿಹಾಕಿದೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/2PadKfe

ಢಾಕಾಗೆ ಪ್ರಧಾನಿ ಮೋದಿ ಆಗಮನ: ಸರ್ಕಾರಿ ಗೌರವಗಳೊಂದಿಗೆ ಬರಮಾಡಿಕೊಂಡ ಬಾಂಗ್ಲಾದೇಶ ಪ್ರಧಾನಿ ಶೇಖ್ ಹಸೀನಾ https://ift.tt/eA8V8J

ಶುಕ್ರವಾರದಿಂದ ಎರಡು ದಿನಗಳ ಬಾಂಗ್ಲಾದೇಶ ಪ್ರವಾಸದಲ್ಲಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ಢಾಕಾ ತಲುಪಿದ್ದಾರೆ. ವಿಮಾನ ನಿಲ್ದಾಣದಲ್ಲಿ ಪ್ರಧಾನಮಂತ್ರಿ ಅವರನ್ನು ಬಾಂಗ್ಲಾ ಪ್ರಧಾನಿ ಶೇಕ್ ಹಸೀನಾ  ಸಾಂಪ್ರದಾಯಿಕವಾಗಿ ಸ್ವಾಗತಿಸಿದರು.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3ruuv1I

ಭಾರತದಲ್ಲಿ ಮುಂದುವರೆದ ಕೊರೋನಾ ಅಬ್ಬರ: ದೇಶದಲ್ಲಿಂದು 59 ಸಾವಿರಕ್ಕೂ ಹೆಚ್ಚು ಕೇಸ್ ಪತ್ತೆ, 257 ಮಂದಿ ಸಾವು https://ift.tt/eA8V8J

ದೇಶದಲ್ಲಿ ಕೊರೋನಾ ಸೋಂಕಿನ ಅಬ್ಬರ ಮುಂದುವರೆದಿದ್ದು, ಶುಕ್ರವಾರ ಬೆಳಿಗ್ಗೆ 8ರವರೆಗಿನ 24 ತಾಸುಗಳ ಅವಧಿಯಲ್ಲಿ ಬರೋಬ್ಬರಿ 59,118 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. 154 ದಿನಗಳ ಬಳಿಕ ಅಂದರೆ ಕಳೆದ 5 ತಿಂಗಳ ಅವಧಿಯಲ್ಲೇ ಒಂದೇ ದಿನ ಇಷ್ಟೊಂದು ಮಂದಿಯಲ್ಲಿ ಸೋಂಕು ಕಾಣಸಿಕೊಳ್ಳುತ್ತಿರುವುದು ಇದೇ ಮೊದಲಾಗಿದೆ. 

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3rlPJ1O

ಎರಡು ದಿನಗಳ ಬಾಂಗ್ಲಾದೇಶ ಪ್ರವಾಸ ಆರಂಭ: ಕೋವಿಡ್-19 ನಂತರ ಪ್ರಧಾನಿ ಮೋದಿ ಮೊದಲ ವಿದೇಶ ಭೇಟಿ https://ift.tt/eA8V8J

ಪ್ರಧಾನ ಮಂತ್ರಿ ನರೇಂದ್ರ ಮೋದಿ ಎರಡು ದಿನಗಳ ಬಾಂಗ್ಲಾದೇಶ ಪ್ರವಾಸವನ್ನು ಶುಕ್ರವಾರ ಆರಂಭಿಸಿದ್ದಾರೆ. ಇಂದು ಬೆಳಗ್ಗೆ ದೆಹಲಿಯಲ್ಲಿ ವಿಮಾನ ಪ್ರಯಾಣ ಆರಂಭದಲ್ಲಿ ಢಾಕಾಕ್ಕೆ ಪ್ರಯಾಣಿಸುತ್ತಿದ್ದು, ನನ್ನ ಭೇಟಿ ಭಾರತ-ಬಾಂಗ್ಲಾದೇಶ ನಡುವೆ ಸ್ನೇಹ-ಬಾಂಧವ್ಯವನ್ನು ಮತ್ತಷ್ಟು ಗಟ್ಟಿಗೊಳಿಸಲಿದೆ ಎಂದು ತಿಳಿಸಿದ್ದಾರೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3rp83qH

ಬಿಜೆಪಿ ಎಸಿ ರೂಂನಲ್ಲಿ ಕುಳಿತುಕೊಂಡು ಪ್ರಣಾಳಿಕೆ ತಯಾರಿಸುವುದಿಲ್ಲ: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್  https://ift.tt/eA8V8J

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಕೇಂದ್ರ ಸಚಿವರುಗಳಾದ ಅರ್ಜುನ್ ರಾಮ್ ಮೇಘಾವಲ್ ಮತ್ತು ಗಿರಿರಾಜ್ ಸಿಂಗ್ ಪುದುಚೆರಿ ಚುನಾವಣೆಗೆ ಭಾರತೀಯ ಜನತಾ ಪಾರ್ಟಿಯ ಚುನಾವಣಾ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದಾರೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3sw6h8S

ರೈತರ ಹೋರಾಟಕ್ಕಿಂದು 4 ತಿಂಗಳು: ಕೃಷಿ ಮಸೂದೆ ರದ್ದತಿಗೆ ಆಗ್ರಹಿಸಿ ಭಾರತ್ ಬಂದ್, ಘಾಜಿಪುರ ಗಡಿಯಲ್ಲಿ ಸಾರಿಗೆ ಸಂಚಾರ ಸ್ಥಗಿತ https://ift.tt/eA8V8J

ಕೇಂದ್ರ ಕೃಷಿ ಕಾಯ್ದೆಗಳನ್ನು ವಿರೋಧಿಸಿ ರಾಜಧಾನಿ ದೆಹಲಿಯಲ್ಲಿ ವಿವಿಧ ರಾಜ್ಯಗಳ ರೈತರು ನಡೆಸುತ್ತಿರುವ ಪ್ರತಿಭಟನೆ ಶುಕ್ರವಾರ 4 ತಿಂಗಳನ್ನು ಪೂರೈಸಲಿದೆ. ಈ ಹಿನ್ನೆಲೆಯಲ್ಲಿ ರೈತ ಸಂಘಟನೆಗಳು ಭಾರತ್ ಬಂದ್'ಗೆ ಕರೆ ಕೊಟ್ಟಿರುವ ಬೆನ್ನಲ್ಲೇ ದೇಶದ ಹಲವೆಡೆ ಪ್ರತಿಭಟನೆಗಳು ಆರಂಭಗೊಂಡಿವೆ. 

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3rs9Yer

ಹೊರ ರಾಜ್ಯ, ವಿದೇಶಗಳಿಂದ ಕೇರಳಕ್ಕೆ ಬರುವ ಎಲ್ಲರಿಗೂ ಕೊರೋನಾ ಪರೀಕ್ಷೆ ಕಡ್ಡಾಯ https://ift.tt/eA8V8J

ಮಹಾರಾಷ್ಟ್ರ ಮತ್ತು ಪಂಜಾಬ್‌ನಿಂದ ಕೊರೋನಾ ಎರಡನೇ ಅಲೆ ಅತ್ಯಂತ ವೇಗವಾಗಿ ಹರಡುತ್ತಿರುವ ಹಿನ್ನಲೆಯಲ್ಲಿ ಕೇರಳ ಸರ್ಕಾರ, ಇತರೆ ರಾಜ್ಯ ಮತ್ತು ವಿದೇಶಗಳಿಂದ ಬರುವ ಎಲ್ಲಾ ಪ್ರಯಾಣಿಕರಿಗೂ...

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3d8WoYe

ಬಾಂಗ್ಲಾದೇಶ ಸ್ವಾತಂತ್ರ್ಯೋತ್ಸವಕ್ಕೆ ಸುವರ್ಣ ಸಂಭ್ರಮ: ರಾಷ್ಟ್ರಪತಿ ರಾಮನಾಥ್ ಕೋವಿಂದ್ ಶುಭಾಶಯ  https://ift.tt/eA8V8J

ಬಾಂಗ್ಲಾದೇಶಕ್ಕೆ ಸ್ವಾತಂತ್ರ್ಯ ಸಿಕ್ಕಿ 50 ವರ್ಷಗಳು ಕಳೆದಿವೆ. ಈ ಶುಭ ಸಂದರ್ಭದಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಬಾಂಗ್ಲಾದೇಶದ ರಾಷ್ಟ್ರಪತಿ ಅಬ್ದುಲ್ ಹಮೀದ್ ಮತ್ತು ಬಾಂಗ್ಲಾದೇಶದ ಜನತೆಗೆ ಶುಭಾಶಯ ಕೋರಿದ್ದಾರೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/2QA5UvG

ಖ್ಯಾತ ಪತ್ರಕರ್ತ, ಲೇಖಕ ಅನಿಲ್ ಧಾರ್ಕರ್ ಇನ್ನಿಲ್ಲ https://ift.tt/eA8V8J

ಖ್ಯಾತ ಪತ್ರಕರ್ತ ಮತ್ತು ಬರಹಗಾರ ಅನಿಲ್ ಧಾರ್ಕರ್ ಗುರುವಾರ ನಿಧನರಾದರು. ಅವರು ಹೃದಯ ಕಾಯಿಲೆಯಿಂದ ಬಳಲುತ್ತಿದ್ದರು ಎಂದು ಮೂಲಗಳು ಹೇಳಿದೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/39jtljg

ಕೋವ್ಯಾಕ್ಸಿನ್ ಉತ್ಪಾದನೆ ಹೆಚ್ಚಿಸುವಂತೆ ಭಾರತ್ ಬಯೋಟೆಕ್ ಗೆ ಕೇಂದ್ರ ಸೂಚನೆ https://ift.tt/eA8V8J

ಭಾರತದಲ್ಲಿ ಕೋವಿಡ್ -19 ವ್ಯಾಕ್ಸಿನೇಷನ್ ಅಭಿಯಾನ ವೇಗ ಪಡೆದುಕೊಳ್ಳುತ್ತಿದ್ದು, ಏಪ್ರಿಲ್ 1 ರಿಂದ 45 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲರಿಗೂ ಲಸಿಕೆ ಹಾಕಲು ಸಿದ್ಧವಾಗುತ್ತಿದ್ದಂತೆ ಕೇಂದ್ರ ಸರ್ಕಾರ ಕೋವ್ಯಾಕ್ಸಿನ್ ಉತ್ಪಾದನೆ...

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3w5ABJq

ಸೀರೆ ಧರಿಸಿದ ಮಹಿಳೆ ಕಾಲು ತೋರಿಸುವುದು ಬಂಗಾಳಿ ಸಂಸ್ಕೃತಿಯಲ್ಲ; 'ಬರ್ಮುಡಾ ಹೇಳಿಕೆ' ಸಮರ್ಥಿಸಿಕೊಂಡ ಪಶ್ಚಿಮ ಬಂಗಾಳ ಬಿಜೆಪಿ ಅಧ್ಯಕ್ಷ  https://ift.tt/eA8V8J

ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರ ಬಗ್ಗೆ ತಮ್ಮ ವಿವಾದಾತ್ಮಕ ಹೇಳಿಕೆಯನ್ನು ಸಮರ್ಥಿಸಿಕೊಂಡಿರುವ ಪಶ್ಚಿಮ ಬಂಗಾಳ ಬಿಜೆಪಿ ಅಧ್ಯಕ್ಷ ದಿಲೀಪ್ ಘೋಷ್, ಮಹಿಳೆ ಸೀರೆ ಧರಿಸಿ ಕಾಲು ತೋರಿಸುವುದು ಬಂಗಾಳ ಸಂಸ್ಕೃತಿಯಲ್ಲ ಎಂದು ಹೇಳಿದ್ದಾರೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/39k4SdU

Thursday, March 25, 2021

ಭಾರತದಲ್ಲಿ ನಾಲ್ಕು ಪಾಕಿಸ್ತಾನ ರಚಿಸಬಹುದು; ವಿವಾದ ಸೃಷ್ಟಿಸಿದ ಟಿಎಂಸಿ ನಾಯಕ ಶೇಖ್ ಆಲಂ, ವಿಡಿಯೊ ವೈರಲ್ https://ift.tt/eA8V8J

ಭಾರತದಲ್ಲಿರುವ ಶೇ.30ರಷ್ಟು ಮುಸಲ್ಮಾನರು ಒಂದಾದರೆ ಭಾರತದಲ್ಲಿ ನಾಲ್ಕು ಪಾಕಿಸ್ತಾನವನ್ನು ಸೃಷ್ಟಿ ಮಾಡಬಹುದು ಎಂದು ತೃಣಮೂಲಕ ಕಾಂಗ್ರೆಸ್ ಮುಖಂಡ ಶೇಖ್ ಆಲಂ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/39j6d4K

ಕೋವಿಡ್-19 ಲಸಿಕೆಗಳ ಮೇಲೆ ನಿರ್ಬಂಧ ಹೇರಿಲ್ಲ... ಮಿತ್ರ ರಾಷ್ಟ್ರಗಳಿಗೆ ಎಂದಿನಂತೆ ಲಸಿಕೆ ರಫ್ತು: ಕೇಂದ್ರ ಸರ್ಕಾರ https://ift.tt/eA8V8J

ಕೋವಿಡ್-19 ಲಸಿಕೆಗಳ ಮೇಲೆ ನಿರ್ಬಂಧ ಹೇರಿಲ್ಲ... ಮಿತ್ರ ರಾಷ್ಟ್ರಗಳಿಗೆ ಎಂದಿನಂತೆ ಲಸಿಕೆ ರಫ್ತಾಗುತ್ತದೆ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3sq8e6r

ಸಂಸತ್ತಿನ ಬಜೆಟ್ ಅಧಿವೇಶನದಲ್ಲಿ ಅಂಗೀಕರಿಸಿದ ಮಸೂದೆಗಳನ್ನು ನ್ಯಾಯಾಲಯದಲ್ಲಿ ಪ್ರಶ್ನಿಸುತ್ತೇವೆ: ಕಾಂಗ್ರೆಸ್ https://ift.tt/eA8V8J

ಸಂಸತ್ತಿನ ಬಜೆಟ್ ಅಧಿವೇಶನದಲ್ಲಿ ಸರ್ಕಾರ ಅಂಗೀಕರಿಸಿದ ಮಸೂದೆಗಳನ್ನು ನ್ಯಾಯಾಲಯದಲ್ಲಿ ಪ್ರಶ್ನಿಸಲಾಗುತ್ತದೆ ಎಂದು ಕಾಂಗ್ರೆಸ್ ಗುರುವಾರ ಹೇಳಿದೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3lPl2B5

ಕೋವಿಡ್-19: ಮಹಾರಾಷ್ಟ್ರದಲ್ಲಿ ಇಂದು 35,952 ಹೊಸ ಸೋಂಕು ಪ್ರಕರಣ ದಾಖಲು, 111 ಸಾವು https://ift.tt/eA8V8J

ಮಾರಕ ಕೊರೋನಾ ವೈರಸ್ ಸಾಂಕ್ರಾಮಿಕದಿಂದಾಗಿ ತತ್ತರಿಸಿ ಹೋಗಿರುವ ಮಹಾರಾಷ್ಟ್ರದಲ್ಲಿ ಇಂದು ಮತ್ತೆ 35 ಸಾವಿರಕ್ಕೂ ಅಧಿಕ ಸೋಂಕು ಪ್ರಕರಣಗಳು ದಾಖಲಾಗಿದ್ದು, 111 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3rm7cqT

ಛತ್ತೀಸ್ ಗಢ: ರಸ್ತೆ ನಿರ್ಮಾಣದಲ್ಲಿ ತೊಡಗಿದ್ದ 11 ವಾಹನಗಳಿಗೆ ನಕ್ಸಲೀಯರಿಂದ ಬೆಂಕಿ! https://ift.tt/eA8V8J

ರಸ್ತೆ ನಿರ್ಮಾಣ ಕಾರ್ಯದಲ್ಲಿ ತೊಡಗಿದ್ದ 11 ವಾಹನಗಳಿಗೆ ನಕ್ಸಲೀಯರು ಬೆಂಕಿ ಹಚ್ಚಿರುವ ಘಟನೆ ಛತ್ತೀಸ್ ಗಢ ರಾಜ್ಯದಲ್ಲಿ  ನಡೆದಿದೆ. ಕೊಂಡಗಾಂವ್ ಜಿಲ್ಲೆಯ ಧನೋರಾ ಪ್ರದೇಶದಲ್ಲಿ ಈ ಘಟನೆ ನಡೆದಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/31jzhEJ

ಶ್ರೀನಗರದಲ್ಲಿ ಉಗ್ರರ ದಾಳಿ: ಸಿಆರ್‌ಪಿಎಫ್ ಅಧಿಕಾರಿ ಹುತಾತ್ಮ, ಮೂರು ಸೈನಿಕರಿಗೆ ಗಾಯ https://ift.tt/eA8V8J

ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದ ರಾಜಧಾನಿ ಶ್ರೀನಗರದಲ್ಲಿ ಸೇನಾಪಡೆಗಳ ಮೇಲೆ ಭಯೋತ್ಪಾದಕರು ದಾಳಿ ನಡೆಸಿದ್ದು ಪರಿಣಾಮ ಓರ್ವ ಸೇನಾಧಿಕಾರಿ ಹುತಾತ್ಮರಾಗಿ ಮೂವರು ಸೈನಿಕರು ಗಾಯಗೊಂಡಿದ್ದಾರೆ. 

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3feYUPl

ನಾಳೆ ಭಾರತ್ ಬಂದ್: ಸಾಮಾನ್ಯ ಜನಜೀವನದ ಮೇಲೆ ಪರಿಣಾಮ ಬೀರುವ ಸಾಧ್ಯತೆ https://ift.tt/eA8V8J

ಕೇಂದ್ರ ಸರ್ಕಾರದ ಕೃಷಿ ಕಾನೂನುಗಳನ್ನು ವಿರೋಧಿಸಿ ನಾಳೆ ಸಂಪೂರ್ಣ 'ಭಾರತ್ ಬಂದ್' ಗೆ  ರೈತ ಸಂಘಟನೆಗಳು ಕರೆ ನೀಡಿದ್ದು, ದೇಶದ ವಿವಿಧೆಡೆ ಮಾರುಕಟ್ಟೆ ಬಂದ್ ಆಗಲಿದ್ದು, ರೈಲು ಹಾಗೂ ರಸ್ತೆ ಸಾರಿಗೆ ಸೇವೆಯಲ್ಲಿ ಅಸ್ತವ್ಯಸ್ತವಾಗುವ ಸಾಧ್ಯತೆಯಿದೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3cnbYAh

ಚುನಾವಣೆಯಲ್ಲಿ ಗೆದ್ದರೆ ಅಯೋಧ್ಯೆಗೆ ಉಚಿತ ಪ್ರಯಾಣದ ಆಮಿಷವೊಡ್ಡಿದ್ದ ಬಿಜೆಪಿ ಅಭ್ಯರ್ಥಿಗೆ ಆಯೋಗ ನೋಟಿಸ್ https://ift.tt/eA8V8J

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯಲ್ಲಿ ಗೆದ್ದರೆ ಮತದಾರರನ್ನು  ಅಯೋಧ್ಯೆಯಲ್ಲಿನ ರಾಮ ಮಂದಿರಕ್ಕೆ ಉಚಿತವಾಗಿ ಕರೆದುಕೊಂಡು ಹೋಗುವುದಾಗಿ  ಆಮಿಷವೊಡ್ಡಿದ್ದ ಬಿಜೆಪಿ ಅಭ್ಯರ್ಥಿ ಜೀತೇಂದ್ರ ತಿವಾರಿಗೆ ಚುನಾವಣಾ ಆಯೋಗದಿಂದ ನೋಟಿಸ್ ನೀಡಲಾಗಿದೆ ಎಂದು ಅಧಿಕಾರಿಯೊಬ್ಬರು ಗುರುವಾರ ತಿಳಿಸಿದ್ದಾರೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3spQJ6v

ಸಚಿನ್ ವಾಜೆ ಎನ್ಐಎ ಕಸ್ಟಡಿ ಏಪ್ರಿಲ್ 3 ರವರೆಗೆ ವಿಸ್ತರಣೆ: ಮನೆಯಿಂದ 62 ಸಜೀವ ಗುಂಡು ಪತ್ತೆ! https://ift.tt/eA8V8J

ದೇಶದ ಅಗ್ರ ಶ್ರೀಮಂತ ಮುಖೇಶ್ ಅಂಬಾನಿ ಮನೆಯ ಬಳಿ ಸ್ಫೋಟಕಗಳಿಂದ ತುಂಬಿದ ವಾಹನ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಸಚಿನ್ ವಾಜೆ ಎನ್‌ಐಎ ಕಸ್ಟಡಿಯನ್ನು ವಿಶೇಷ ನ್ಯಾಯಾಲಯವು ಏಪ್ರಿಲ್ 3ರವರೆಗೆ ವಿಸ್ತರಿಸಿದೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3rnoJz8

ಇದೇ ಮೊದಲ ಬಾರಿಗೆ 'ಕುಂಭ ಮೇಳ' 1 ತಿಂಗಳಿಗೆ ಮೊಟಕು: ಯಾತ್ರಾರ್ಥಿಗಳಿಗೆ ಕೋವಿಡ್ ನೆಗೆಟಿವ್ ಪರೀಕ್ಷಾ ವರದಿ ಕಡ್ಡಾಯ https://ift.tt/eA8V8J

ಇತ್ತೀಚಿಗೆ ಹೆಚ್ಚಾಗುತ್ತಿರುವ ಕೋವಿಡ್-19 ಪ್ರಕರಣಗಳ ನಿಟ್ಟಿನಲ್ಲಿ ಹರಿದ್ವಾರದ ಕುಂಭಮೇಳ ಇತಿಹಾಸದಲ್ಲಿ ಇದೇ ಪ್ರಥಮ ಬಾರಿಗೆ ಕೇವಲ 1 ತಿಂಗಳ ಅವಧಿಗೆ ಮೊಟಕುಗೊಳಿಸಲಾಗಿದೆ. ಮೆಗಾ ಧಾರ್ಮಿಕ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಯಾತ್ರಾರ್ಥಿಗಳಿಗೆ ಆರ್ ಟಿ- ಪಿಸಿಆರ್ ಪರೀಕ್ಷೆಯ ನೆಗೆಟಿವ್ ವರದಿಯನ್ನು ಕಡ್ಡಾಯಗೊಳಿಸಲಾಗಿದೆ.  

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/31m13jP

ಸೇನೆಯಲ್ಲಿ ಮಹಿಳೆಯರ ಶಾಶ್ವತ ಆಯೋಗ: ಎಸಿಆರ್ ಮೌಲ್ಯಮಾಪನ ದೋಷಪೂರಿತ ಎಂದ ಸುಪ್ರೀಂ ಕೋರ್ಟ್ https://ift.tt/eA8V8J

ಸೇನೆಯಲ್ಲಿ ಶಾಶ್ವತ ಆಯೋಗ ನೀಡುವಂತೆ ಕೋರಿ ಹಲವಾರು ಮಹಿಳಾ ಎಸ್‌ಎಸ್‌ಸಿ ಅಧಿಕಾರಿಗಳು ಸಲ್ಲಿಸಿದ್ದ ಮನವಿಯನ್ನು ಪುರಷ್ಕರಿಸಿದ ಸುಪ್ರೀಂ ಕೋರ್ಟ್, ದೈಹಿಕ ಕ್ಷಮತೆ ಆಧಾರದಲ್ಲಿ ಮಹಿಳಾ ಅಧಿಕಾರಿಗಳನ್ನು ಶಾಶ್ವತ...

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3sq7T3J

ಏಪ್ರಿಲ್ ನಲ್ಲಿ ಕೋವಿಡ್-19 ಎರಡನೇ ಅಲೆ ಉತ್ತುಂಗಕ್ಕೆ; 100 ದಿನ ಇರುವ ಸಾಧ್ಯತೆ: ಎಸ್ ಬಿಐ ವರದಿ https://ift.tt/eA8V8J

ಫೆಬ್ರವರಿಯಿಂದ ದೇಶದಲ್ಲಿ ಕೋವಿಡ್- 19 ದೈನಂದಿನ ಹೊಸ ಪ್ರಕರಣಗಳ ಸಂಖ್ಯೆಯಲ್ಲಿ ಹೆಚ್ಚಾಗುತ್ತಿದ್ದು, ಎರಡನೇ ಅಲೆಯ ಸ್ಪಷ್ಟ ಸಂಕೇತವಾಗಿದೆ ಎಂದು ಭಾರತೀಯ ಸ್ಟೇಟ್ ಬ್ಯಾಕ್  ವರದಿ ಮಾಡಿದೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/39fIK49

ಶ್ರೀಲಂಕಾ ನೌಕಾಪಡೆಯಿಂದ 54 ಭಾರತೀಯ ಮೀನುಗಾರರ ಬಂಧನ, 5 ಮೀನುಗಾರಿಕಾ ದೋಣಿ ವಶ! https://ift.tt/eA8V8J

ಶ್ರೀಲಂಕಾಗೆ ಸೇರಿದ ಗಡಿಯಲ್ಲಿ ಅಕ್ರಮವಾಗಿ ಮೀನುಗಾರಿಕೆ ನಡೆಸಿದ ಆರೋಪದ ಮೇಲೆ 54 ಭಾರತೀಯ ಮೀನುಗಾರರನ್ನು ಶ್ರೀಲಂಕಾ ನೌಕಾಪಡೆ ಬಂಧಿಸಿದ್ದು, 5 ದೋಣಿಗಳನ್ನು ವಶಪಡಿಸಿಕೊಂಡಿದೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/2P721hu

ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ಪರ ಶರದ್ ಪವಾರ್ ಪ್ರಚಾರ https://ift.tt/eA8V8J

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರ ಪರವಾಗಿ ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಪ್ರಚಾರ ಮಾಡಲಿದ್ದಾರೆ ಎಂದು ಎನ್‌ಸಿಪಿ ಮುಖ್ಯ ವಕ್ತಾರ ಮಹೇಶ್ ತಪಾಸೆ ಅವರು ಗುರುವಾರ ಹೇಳಿದ್ದಾರೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3tUhcJB

ಮಹಾರಾಷ್ಟ್ರ ಗೃಹ ಸಚಿವರ ವಿರುದ್ಧದ ಭ್ರಷ್ಟಾಚಾರ ಆರೋಪದ ಮಧ್ಯೆ ಸೋನಿಯಾ ಭೇಟಿಯಾದ ಸುಪ್ರಿಯಾ ಸುಳೆ! https://ift.tt/eA8V8J

 ಗೃಹ ಸಚಿವ ಅನಿಲ್  ದೇಶಮುಖ್ ವಿರುದ್ಧ ಕೇಳಿಬಂದಿರುವ ಭ್ರಷ್ಟಾಚಾರ ಆರೋಪ ಮಹಾರಾಷ್ಟ್ರ ರಾಜಕೀಯದಲ್ಲಿ ಬಿರುಗಾಳಿ ಎಬ್ಬಿಸಿರುವಂತೆಯೇ, ಎನ್ ಸಿಪಿ ಮುಖಂಡೆ ಸುಪ್ರೀಯಾ ಸುಳೆ ಹಂಗಾಮಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಿದ್ದಾರೆ. 

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/2P19hLY

ಶರದ್ ಪವಾರ್ ಯುಪಿಎ ಮುಖ್ಯಸ್ಥರಾಗಬೇಕು ಎಂದ ರಾವತ್ ಗೆ ಎಂವಿಎಗೆ ನೀಡಿರುವ ಬೆಂಬಲ ನೆನಪಿಸಿದ ಕಾಂಗ್ರೆಸ್! https://ift.tt/eA8V8J

ಯುಪಿಎ ಇದೀಗ ಅಧೋಗತಿ ಸ್ಥಿತಿಯಲ್ಲಿದ್ದು, ಶರದ್ ಪವಾರ್ ನಂತಹ ಕಾಂಗ್ರೆಸ್ ಯೇತರ ಮುಖಂಡರು ಅದರ ಅಧ್ಯಕ್ಷರಾಗಬೇಕಾಗಿದೆ ಎಂದು ಶಿವಸೇನಾ ಮುಖಂಡ ಸಂಜಯ್ ರಾವತ್ ಹೇಳಿದ್ದಾರೆ. 

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/31jJIIq

ಸಂಸತ್ ಬಜೆಟ್ ಅಧಿವೇಶನ ಅಂತ್ಯ, ಉಭಯ ಸದನಗಳು ಅನಿರ್ದಿಷ್ಟಾವಧಿಗೆ ಮುಂದೂಡಿಕೆ https://ift.tt/eA8V8J

ಪ್ರತಿಪಕ್ಷಗಳ ಪ್ರತಿಭಟನೆ, ಸಭಾತ್ಯಾಗದ ನಡುವೆಯೇ ಸಂಸತ್ ಬಜೆಟ್ ಅಧಿವೇಶನ ಗುರುವಾರ ಅಂತ್ಯವಾಗಿದ್ದು, ಸಂಸತ್ ನ ಉಭಯ ಸದನಗಳನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3vXIpNj

ಆರ್‌ಎಸ್‌ಎಸ್ ಅನ್ನು 'ಸಂಘ ಪರಿವಾರ್' ಎಂದು ಕರೆಯುವುದು ತಪ್ಪು: ರಾಹುಲ್ ಗಾಂಧಿ https://ift.tt/eA8V8J

ಒಂದು ಕುಟುಂಬದ ಮಹಿಳೆಯರು, ಹಿರಿಯರ ಬಗ್ಗೆ ಗೌರವ, ಸಹಾನುಭೂತಿ ಮತ್ತು ವಾತ್ಸಲ್ಯ ಇಲ್ಲದ ಆರ್‌ಎಸ್‌ಎಸ್ ಮತ್ತು ಅದರ ಸಂಬಂಧಿತ ಸಂಘಟನೆಗಳನ್ನು 'ಸಂಘ ಪರಿವಾರ್' ಎಂದು ಕರೆಯುವುದು ತಪ್ಪು ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಗುರುವಾರ ಹೇಳಿದ್ದಾರೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3coh3sc

ಮಹಾರಾಷ್ಟ್ರದ ವಿದರ್ಭದಲ್ಲಿ ರಾಮ ಮಂದಿರಕ್ಕಾಗಿ ಆರ್‌ಎಸ್‌ಎಸ್ ಕಾರ್ಯಕರ್ತರಿಂದ 57 ಕೋಟಿ ರೂ. ಸಂಗ್ರಹಣೆ https://ift.tt/eA8V8J

ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕಾಗಿ ರಾಷ್ಟ್ರೀಯ ಸ್ವಯಂ ಸೇವಕ ಸಂಘ(ಆರ್‌ಎಸ್‌ಎಸ್)ದ ಕಾರ್ಯಕರ್ತರು ಮಹಾರಾಷ್ಟ್ರದ ವಿದರ್ಭ ಪ್ರದೇಶದ 27 ಲಕ್ಷ ಕುಟುಂಬಗಳಿಂದ ಬರೋಬ್ಬರಿ 57 ಕೋಟಿ ರೂ. ಸಂಗ್ರಹಿಸಿದ್ದಾರೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3rl17eh

ಸೇನಾ ವಾಹನ ಉರುಳಿಬಿದ್ದು ಅಗ್ನಿ ಆಕಸ್ಮಕ: ಮೂವರು ಸೈನಿಕರು ಸಜೀವ ದಹನ; ಐವರಿಗೆ ಗಾಯ https://ift.tt/eA8V8J

ಸೇನಾ ವಾಹನ ಉರುಳಿ ಬಿದ್ದ ಪರಿಣಾಮ ಹೊತ್ತಿಕೊಂಡ ಬೆಂಕಿಗೆ ಮೂವರು ಸೈನಿಕರು ಬಲಿಯಾಗಿ ಐದು ಮಂದಿ ಗಾಯಗೊಂಡಿದ್ದಾರೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/39icJbN

ಕೋವಿಡ್-19: ಭಾರತದಲ್ಲಿ ಒಂದೇ ದಿನ  53,476 ಹೊಸ ಕೇಸ್ ಪತ್ತೆ, 251 ಮಂದಿ ಸಾವು https://ift.tt/eA8V8J

ಭಾರತದಲ್ಲಿ ಕೊರೋನಾ ಸೋಂಕು ಭಾರೀ ಸ್ಫೋಟಗೊಂಡಿದ್ದು, ಗುರುವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ ದೇಶದಲ್ಲಿ ದಾಖಲೆಯ 53,476 ಹೊಸ ಪ್ರಕರಣಗಳು ಪತ್ತೆಯಾಗಿವೆ. ಇದು ಈ ವರ್ಷದ ಈವರೆಗಿನ ಮತ್ತು ಕಳೆದ 133 ದಿನಗಳ ಗರಿಷ್ಠ ಸಂಖ್ಯೆಯಾಗಿದೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3lTvU0w

ಶ್ರೀಲಂಕಾ ನೌಕಾಪಡೆಯಿಂದ 20 ಭಾರತೀಯ ಮೀನುಗಾರರ ಬಂಧನ! https://ift.tt/eA8V8J

ಶ್ರೀಲಂಕಾಗೆ ಸೇರಿದ ಗಡಿಯಲ್ಲಿ ಅಕ್ರಮವಾಗಿ ಮೀನುಗಾರಿಕೆ ನಡೆಸಿದ ಆರೋಪದ ಮೇಲೆ 20 ಭಾರತೀಯ ಮೀನುಗಾರರನ್ನು ಶ್ರೀಲಂಕಾ ನೌಕಾಪಡೆ ಬಂಧಿಸಿದ್ದು, 2 ದೋಣಿಗಳನ್ನು ಕೂಡ ವಶಪಡಿಸಿಕೊಂಡಿದೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3cs1r73

ಮಹಾರಾಷ್ಟ್ರ ಸಿಎಂ ನನ್ನ ವಿರುದ್ಧ ತನಿಖೆಗೆ ಆದೇಶಿಸಿದರೆ ಸ್ವಾಗತಿಸುತ್ತೇನೆ: ಅನಿಲ್ ದೇಶಮುಖ್ https://ift.tt/eA8V8J

ಮುಂಬೈ ಮಾಜಿ ಪೊಲೀಸ್ ಆಯುಕ್ತ ಪರಮ್ ಬಿರ್ ಸಿಂಗ್ ಅವರು ನನ್ನ ವಿರುದ್ಧ ಮಾಡಿರುವ ಭ್ರಷ್ಟಾಚಾರ ಆರೋಪದ ಬಗ್ಗೆ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ಏನಾದರೂ ತನಿಖೆಗೆ ಆದೇಶ ನೀಡಿದರೆ ಸ್ವಾಗತಿಸುವುದಾಗಿ

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3vXLA7L

Wednesday, March 24, 2021

ಕಾಲು ಗಾಯ ಕಾಣಿಸಬೇಕೆಂದರೆ 'ಬರ್ಮುಡಾ' ಹಾಕೋ: ಮಮತಾ ವಿರುದ್ದ ನಾಲಿಗೆ ಹರಿಬಿಟ್ಟ ಬಿಜೆಪಿ ಮುಖ್ಯಸ್ಥ ದಿಲೀಪ್ ಘೋಷ್ https://ift.tt/eA8V8J

ಪಶ್ಚಿಮ ಬಂಗಾಳದಲ್ಲಿ ಚುನಾವಣೆ ಹತ್ತಿರವಾಗುತ್ತಿದ್ದಂತೆ, ಆಡಳಿತಾರೂಢ ತೃಣಮೂಲ ಕಾಂಗ್ರೆಸ್, ಪ್ರತಿ ಪಕ್ಷ ಬಿಜೆಪಿ ನಾಯಕರ ನಡುವಣ ವಾಕ್‌ ಸಮರ ತೀವ್ರಗೊಳ್ಳುತ್ತಿದೆ. ರಾಜ್ಯ ಮಟ್ಟದ ನಾಯಕರು ಕೂಡ ಗಲ್ಲಿ ಮಟ್ಟದ ಮುಖಂಡರಂತೆ ಪರಸ್ಪರ ಟೀಕೆ ಮಾಡಿಕೊಳ್ಳುತ್ತಿದ್ದಾರೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/31d5Eow

ಅಂಬಾನಿಗೆ ಬಾಂಬ್ ಬೆದರಿಕೆ ಕೇಸ್: ಸಚಿನ್ ವಾಜೆ ವಿರುದ್ಧ ಯುಎಪಿಎ ಕಾಯ್ದೆ ಜಾರಿಗೆ ಎನ್ಐಎ ತೀರ್ಮಾನ https://ift.tt/eA8V8J

ರಿಲಯನ್ಸ್ ದಿಗ್ಗಜ ಮುಖೇಶ್ ಅಂಬಾನಿಗೆ ಬಾಂಬ್ ಬೆದರಿಕೆ ಪ್ರಕರಣದಲ್ಲಿ ಅಮಾನತುಗೊಂಡ ಮುಂಬೈ ಪೊಲೀಸ್ ಅಧಿಕಾರಿ ಸಚಿನ್ ವಾಜೆ ವಿರುದ್ಧ ರಾಷ್ಟ್ರೀಯ ತನಿಖಾ ಸಂಸ್ಥೆ ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆಯನ್ನು (ಯುಎಪಿಎ) ಜಾರಿಗೊಳಿಸಿದೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3lLAb6q

ಅಬ್ಬರದ ಸಂಗೀತ ಹಾಕಿದರೆಂದು ಮದುವೆ ಮಾಡಿಸಲು ನಿರಾಕರಿಸಿದ ಮೌಲ್ವಿ! https://ift.tt/eA8V8J

ಹೊಸ ಬಾಳಿಗೆ ಮಾಧುರ್ಯ ತುಂಬಬೇಕಿದ್ದ ಸಂಗೀತ, ಮದುವೆ ಕಾರ್ಯಕ್ರಮದಲ್ಲಿ ಗೊಂದಲ ಉಂಟುಮಾಡಿದ್ದನ್ನು ಎಲ್ಲಾದರೂ ಕೇಳಿದ್ದೀರಾ? ಇಂತಹ ಘಟನೆಯೊಂದು ಉತ್ತರ ಪ್ರದೇಶದ ಶಾಮ್ಲಿಯಲ್ಲಿ ನಡೆದಿದೆ. 

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3smDV0u

ಪಶ್ಚಿಮ ಬಂಗಾಳ: ನಮಸ್ಕರಿಸಲು ಬಂದ ಕಾರ್ಯಕರ್ತನ ಪಾದ ಸ್ಪರ್ಶಿಸಿ ಪ್ರತ್ಯಭಿವಂದನೆ ಸಲ್ಲಿಸಿದ ಪ್ರಧಾನಿ ಮೋದಿ! https://ift.tt/eA8V8J

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯ ಪ್ರಚಾರದಲ್ಲಿ ನಿರತರಾಗಿರುವ ಪ್ರಧಾನಿ ನರೇಂದ್ರ ಮೋದಿ ಇಂದು ರಾಜ್ಯದ ಕಂಥಿಯಲ್ಲಿ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದರು. 

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/2PrPZPG

ಇಮ್ರಾನ್ ಖಾನ್ ಗೆ ಪ್ರಧಾನಿ ಪತ್ರ: ಮೆಹಬೂಬಾ ಮುಫ್ತಿ ಖುಷ್! https://ift.tt/eA8V8J

ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ಗೆ ಪ್ರಧಾನಿ ಮೋದಿ ಪತ್ರ ಬರೆದಿರುವ ಬಗ್ಗೆ ಜಮ್ಮು-ಕಾಶ್ಮೀರ ಮಾಜಿ ಸಿಎಂ ಮೆಹಬೂಬಾ ಮುಫ್ತಿ ಪ್ರತಿಕ್ರಿಯೆ ನೀಡಿದ್ದಾರೆ. 

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3rlFN8D

ದೇಶದ 18 ರಾಜ್ಯಗಳಲ್ಲಿ ಹೊಸ ಕೊರೋನಾ ತಳಿ ಪತ್ತೆ!  https://ift.tt/eA8V8J

ಭಾರತದ 18 ರಾಜ್ಯಗಳಲ್ಲಿ ಹೊಸ ಕೊರೋನಾ ತಳಿ ಪತ್ತೆಯಾಗಿದೆ. 

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/2Pq8jbM

ಮಹಾರಾಷ್ಟ್ರದಿಂದ ಬರುವವರಿಗೆ ಕೊರೋನಾ ನೆಗಟಿವ್ ವರದಿ ಕಡ್ಡಾಯಗೊಳಿಸಿದ ಗುಜರಾತ್ https://ift.tt/eA8V8J

ನೆರೆಯ ಮಹಾರಾಷ್ಟ್ರದಿಂದ ಬರುವ ಜನರು 72 ಗಂಟೆಗಳಿಗಿಂತ ಮುಂಚೆ ಪಡೆದ ಆರ್‌ಟಿ-ಪಿಸಿಆರ್ ಪರೀಕ್ಷೆಯ ನೆಗಟಿವ್ ವರದಿ ಕಡ್ಡಾಯವಾಗಿ ಸಲ್ಲಿಸಬೇಕು ಎಂದು ಗುಜರಾತ್ ಸರ್ಕಾರ ಬುಧವಾರ ಹೇಳಿದೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3cYOZKU

ಕರಾವಳಿಯಲ್ಲಿ ಭದ್ರತೆ ಹೆಚ್ಚಿಸಲು 'ವಜ್ರ' ನೌಕೆ ನಿಯೋಜನೆ! https://ift.tt/eA8V8J

ಕರಾವಳಿ ಭದ್ರತೆಯನ್ನು ಹೆಚ್ಚಿಸುವ ಸಲುವಾಗಿ 'ವಜ್ರಾ' ನೌಕೆಯನ್ನು ಔಪಚಾರಿಕವಾಗಿ ನಿಯೋಜಿಸಲಾಗಿದ್ದು ರಕ್ಷಣೆಗೆ ಸಂಬಂಧಿಸಿದಂತೆ ಯಾವುದೇ ಅವಘಡಗಳಿಗೆ ಆಸ್ಪದ ನೀಡದಂತೆ ಭದ್ರತೆಗೆ ನಿಯೋಜಿಸುತ್ತಿರುವ ಆರನೇ ನೌಕೆ ಇದಾಗಿದೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3d2CVsa

ಟಿಆರ್‌ಪಿ ಹಗರಣ: ಅರ್ನಾಬ್‌ ಬಂಧಿಸಲು 3 ದಿನಗಳ ಮುಂಗಡ ನೋಟೀಸ್ ಕೊಡಿ; ಪೋಲೀಸರಿಗೆ ಹೈಕೋರ್ಟ್ ಸೂಚನೆ https://ift.tt/eA8V8J

ಟೆಲಿವಿಷನ್ ರೇಟಿಂಗ್ ಪಾಯಿಂಟ್ (ಟಿಆರ್‌ಪಿ) ಹಗರಣ ಪ್ರಕರಣದಲ್ಲಿ ರಿಪಬ್ಲಿಕ್ ಟಿವಿ ಸಂಪಾದಕ ಅರ್ನಾಬ್ ಗೋಸ್ವಾಮಿಯವರನ್ನು ಬಂಧಿಸಲು ಬಯಸಿದರೆ ಮೂರು ದಿನಗಳ ಮುಂಗಡ ನೋಟಿಸ್ ನೀಡುವಂತೆ ಬಾಂಬೆ ಹೈಕೋರ್ಟ್ ಬುಧವಾರ ಮುಂಬೈ ಪೊಲೀಸರಿಗೆ ನಿರ್ದೇಶನ ನೀಡಿದೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3soriCb

ಬಂಗಾಳದಲ್ಲಿ ಯಾವ ಭಾರತೀಯನೂ ಹೊರಗಿನವರಲ್ಲ, ಈ ಮಣ್ಣಿನ ಮಗನೇ ಬಿಜೆಪಿ ಸಿಎಂ: ಪ್ರಧಾನಿ ಮೋದಿ https://ift.tt/eA8V8J

ಪಶ್ಚಿಮ ಬಂಗಾಳದಲ್ಲಿರುವ ಯಾವ ಭಾರತೀಯನೂ ಹೊರಗಿನವರಲ್ಲ ಮತ್ತು ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಈ ಮಣ್ಣಿನ ಮಗನೇ ಮುಖ್ಯಮಂತ್ರಿಯಾಗುತ್ತಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ಘೋಷಿಸಿದ್ದಾರೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3lLJP99

ಮುಂದಿನ 8-10 ವರ್ಷ ಪೆಟ್ರೋಲ್, ಡೀಸೆಲ್ ನ್ನು ಜಿಎಸ್ ಟಿ ವ್ಯಾಪ್ತಿಯಡಿ ತರಲು ಸಾಧ್ಯವಿಲ್ಲ: ಸುಶಿಲ್ ಕುಮಾರ್ ಮೋದಿ https://ift.tt/eA8V8J

ಪೆಟ್ರೋಲ್ ಮತ್ತು ಡೀಸೆಲ್ ನ್ನು ಇನ್ನು 8-10 ವರ್ಷ ಜಿಎಸ್ ಟಿ ಆಡಳಿತದಡಿ ತರಲು ಸಾಧ್ಯವಿಲ್ಲ, ಇದರಿಂದ ವಾರ್ಷಿಕವಾಗಿ ಎಲ್ಲಾ ರಾಜ್ಯಗಳಿಗೆ 2 ಲಕ್ಷ ಕೋಟಿ ರೂಪಾಯಿ ಆದಾಯ ನಷ್ಟವಾಗಲಿದೆ ಎಂದು ಬಿಜೆಪಿ ನಾಯಕ ಸುಶಿಲ್ ಕುಮಾರ್ ಮೋದಿ ಹೇಳಿದ್ದಾರೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3lPWWWY

ವಿಷಯ ಗಂಭೀರವಾದದ್ದು: ದೇಶ್ ಮುಖ್ ವಿರುದ್ಧ ಸಿಬಿಐ ತನಿಖೆಗೆ ಬಾಂಬೆ ಹೈಕೋರ್ಟ್ ಮೊರೆ ಹೋಗಲು ಪರಂ ಬೀರ್ ಗೆ 'ಸುಪ್ರೀಂ' ಅನುಮತಿ https://ift.tt/eA8V8J

ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶ್ ಮುಖ್ ವಿರುದ್ಧ ಮುಂಬೈ ನ ಹಿರಿಯ ಪೊಲೀಸ್ ಅಧಿಕಾರಿ ಪರಂ ಬೀರ್ ಸಿಂಗ್ ಮಾಡಿರುವ ಆರೋಪ ಗಂಭೀರವಾದದ್ದು ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ. 

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3lN5u0u

ಬಿಜೆಪಿ ಮತ್ತು ಕೆಲ ಮಹಾರಾಷ್ಟ್ರ ಅಧಿಕಾರಿಗಳ ನಡುವೆ ಒಳಒಪ್ಪಂದ: ಶಿವಸೇನೆ ಆರೋಪ https://ift.tt/eA8V8J

ಮಹಾರಾಷ್ಟ್ರದಲ್ಲಿ ಅಸ್ಥಿರತೆ ಸೃಷ್ಟಿಸುವುದು ಬಿಜೆಪಿಯ "ಪ್ರಮುಖ ಉದ್ದೇಶ" ಎಂದಿರುವ ಆಡಳಿತರೂಢ ಶಿವಸೇನೆ, ರಾಜ್ಯದಲ್ಲಿ ರಾಷ್ಟ್ರಪತಿ ಆಡಳಿತ ಜಾರಿಗೊಳಿಸಲು ಕೇಸರಿ ಪಕ್ಷ ಕೆಲವು ಅಧಿಕಾರಿಗಳೊಂದಿಗೆ...

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3lMqzbm

ಮೇ 2ಕ್ಕೆ ಪಶ್ಚಿಮ ಬಂಗಾಳ ಜನತೆ ಮಮತಾ 'ದೀದಿ'ಗೆ ಮನೆಯ ದಾರಿ ತೋರಿಸುತ್ತಾರೆ: ಪ್ರಧಾನಿ ಮೋದಿ https://ift.tt/eA8V8J

ಈ ಬಾರಿಯ ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಮಮತಾ ಬ್ಯಾನರ್ಜಿಯವರ ತೃಣಮೂಲ ಕಾಂಗ್ರೆಸ್ ಗೆ ಶಿಕ್ಷೆ ನೀಡಲು ನಮ್ಮ ತಾಯಂದಿರು, ಸಹೋದರಿಯರು ಕಾತರದಿಂದ ಕಾಯುತ್ತಿದ್ದಾರೆ. ಮೇ 2ರ ನಂತರ ಪಶ್ಚಿಮ ಬಂಗಾಳ ಜನತೆ ದೀದಿಯವರಿಗೆ ಮನೆಯ ದಾರಿ ತೋರಿಸಲಿದ್ದಾರೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3lLJV0v

ಸಿಜೆಐ ಬೋಬ್ಡೆ ಉತ್ತರಾಧಿಕಾರಿಯಾಗಿ ಜಸ್ಟೀಸ್ ಎನ್.ವಿ. ರಮಣ ಹೆಸರು ಶಿಫಾರಸು https://ift.tt/eA8V8J

ಸಿಜೆಐ ಎಸ್.ಎ ಬೋಬ್ಡೆ ಅವರು ತಮ್ಮ ಉತ್ತರಾಧಿಕಾರಿಯಾಗಿ ನ್ಯಾ. ಎನ್.ವಿ. ರಮಣ ಅವರ ಹೆಸರನ್ನು ಶಿಫಾರಸು ಮಾಡಿದ್ದಾರೆ. 

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3rfGFeJ

ಕೇಂದ್ರದಿಂದ 2,200 ಕೋಟಿ ರೂ. ಸಂಸದರ ನಿಧಿ ಬಿಡುಗಡೆ https://ift.tt/eA8V8J

ಸಂಸದರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆ(ಎಂಪಿಎಲ್‌ಎಡಿಎಸ್) ಹಣ ಬಿಡುಗಡೆ ಮಾಡುವಂತೆ ಹಲವು ಸಂಸದರು ಮನವಿ ಮಾಡಿದ ನಂತರ ಕೇಂದ್ರ ಸರ್ಕಾರ ಮಾರ್ಚ್ 31, 2020ರ ವರೆಗೆ ಬಾಕಿ ಇರುವ ಕಂತುಗಳ ಪೈಕಿ  2,200 ಕೋಟಿ ರೂ. ಬಿಡುಗಡೆ ಮಾಡಲು ನಿರ್ಧರಿಸಿದೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/2NQ2CUd

ಪಶ್ಚಿಮ ಬಂಗಾಳ ಚುನಾವಣೆ: ಲೆಫ್ಟಿನೆಂಟ್ ಜನರಲ್ ಸುಬ್ರತಾ ಸಹಾ ಬಿಜೆಪಿ ಅಭ್ಯರ್ಥಿ https://ift.tt/eA8V8J

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ, ಪ್ರಸ್ತುತ ರಾಷ್ಟ್ರೀಯ ಭದ್ರತಾ ಸಲಹಾ ಮಂಡಳಿ ಸದಸ್ಯ ಮತ್ತು ಸ್ಕೂಲ್ ಆಫ್ ಮಿಲಿಟರಿ ಅಫೇರ್ಸ್ ನಿರ್ದೇಶಕರಾದ ಲೆಫ್ಟಿನೆಂಟ್ ಜನರಲ್ ಸುಬ್ರತಾ ಸಹಾ ಅವರನ್ನು ರಾಶ್‌ಬೆಹರಿ ಕ್ಷೇತ್ರದಿಂದ ಕಣಕ್ಕಿಳಿಸಿದೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/2Pv4mmo

ಭಾರತದಲ್ಲಿ ಕೊರೋನಾ ಆರ್ಭಟ: ದೇಶದಲ್ಲಿಂದು 47,262 ಹೊಸ ಕೇಸ್ ಪತ್ತೆ, 275 ಮಂದಿ ಸಾವು https://ift.tt/eA8V8J

ದೇಶದಲ್ಲಿ ಕೊರೋನಾ ವೈರಸ್ ಅಬ್ಬರ ಸತತ 14ನೇ ದಿನವೂ ಮುಂದುವರೆದಿದ್ದು, ಬುಧವಾರ ಬೆಳಿಗ್ಗೆ 8ರವರೆಗಿನ 24 ತಾಸುಗಳ ಅವಧಿಯಲ್ಲಿ ಬರೋಬ್ಬರಿ 47,262 ಪ್ರಕರಣಗಳು ಕಂಡು ಬಂದಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3lMfCqx

45 ವರ್ಷ ಮೇಲ್ಪಟ್ಟ ಎಲ್ಲರಿಗೂ ಲಸಿಕೆ, ಕೋ-ವಿನ್ ಪೋರ್ಟಲ್ ನಲ್ಲಿ ಏ.1ರಿಂದ ದಾಖಲಾತಿ; ಭಾರತದಲ್ಲಿ 5 ಕೋಟಿ ದಾಟಿದ ಕೋವಿಡ್ ಲಸಿಕೆ ಅಭಿಯಾನ  https://ift.tt/eA8V8J

45 ವರ್ಷ ಮತ್ತು ಅದಕ್ಕಿಂತ ಮೇಲ್ಪಟ್ಟವರು ಕೋವಿಡ್-19 ಲಸಿಕೆ ಅಭಿಯಾನದಲ್ಲಿ ಸೇರ್ಪಡೆಗೊಳ್ಳುವುದು ಸೇರಿದಂತೆ ಕೋವಿಡ್-19 ಸಾಂಕ್ರಾಮಿಕ ಹರಡುವಿಕೆ ವಿರುದ್ಧ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಕೇಂದ್ರ ಸರ್ಕಾರ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಪತ್ರ ಬರೆದಿದ್ದು, ಕೋ-ವಿನ್ ಪೋರ್ಟಲ್ ನಲ್ಲಿ ದಾಖಲಾತಿ ಏಪ್ರಿಲ್ 1ರಿಂದ ಆರಂಭವಾಗಲಿದೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3vZwKhd

ತರುಣ್ ತೇಜ್‌ಪಾಲ್ ಅತ್ಯಾಚಾರ ಪ್ರಕರಣ: ಏಪ್ರಿಲ್ 27ಕ್ಕೆ ತೀರ್ಪು ಪ್ರಕಟ https://ift.tt/eA8V8J

ಗೋವಾ ಸೆಷನ್ಸ್ ಕೋರ್ಟ್ ತೆಹಲ್ಕಾ ಸಂಸ್ಥಾಪಕ ತರುಣ್ ತೇಜ್‌ಪಾಲ್ ಅವರ ಅತ್ಯಾಚಾರ ಪ್ರಕರಣದ ತೀರ್ಪನ್ನು ಏಪ್ರಿಲ್ 27ರಂದು ಪ್ರಕಟಿಸಲಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಬುಧವಾರ ತಿಳಿಸಿದ್ದಾರೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3d3qqwf

ಸುನಂದಾ ಪುಷ್ಕರ್ ಸಾವು ಆತ್ಮಹತ್ಯೆ ಅಲ್ಲ, ಹತ್ಯೆಯೂ ಅಲ್ಲ: ದೆಹಲಿ ಕೋರ್ಟ್ ಮುಂದೆ ಶಶಿ ತರೂರ್ ವಾದ  https://ift.tt/eA8V8J

ತಮ್ಮ ಪತ್ನಿ ಸುನಂದಾ ಪುಷ್ಕರ್ ಸಾವು ಆತ್ಮಹತ್ಯೆಯೂ ಅಲ್ಲ, ಹತ್ಯೆಯೂ ಅಲ್ಲ ಎಂದು ಸಾಕ್ಷಿಗಳು ತೋರಿಸುತ್ತಿದ್ದು, ಈ ಪ್ರಕರಣದಲ್ಲಿ ತಮಗೆ ಬಿಡುಗಡೆ ನೀಡಬೇಕೆಂದು ಕಾಂಗ್ರೆಸ್ ನಾಯಕ ಶಶಿ ತರೂರು ದೆಹಲಿ ಕೋರ್ಟ್ ಮುಂದೆ ಅರ್ಜಿ ಸಲ್ಲಿಸಿದ್ದಾರೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/31hquTS

ಪುತ್ರ ಆದಿತ್ಯ ಠಾಕ್ರೆ ಬಳಿಕ, ಮಹಾರಾಷ್ಟ್ರ ಸಿಎಂ ಪತ್ನಿಗೂ ಕೊರೋನಾ ಸೋಂಕು ದೃಢ! https://ift.tt/eA8V8J

ಮಹಾರಾಷ್ಟ್ರ ಸಚಿವ ಆದಿತ್ಯ ಠಾಕ್ರೆಗೆ ಕೊರೋನಾ ಸೋಂಕು ತಗುಲಿದ ಬಳಿಕ ಇದೀಗ ಅವರ ತಾಯಿ ಹಾಗೂ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಪತ್ನಿ ರಶ್ಮಿ ಠಾಕ್ರೆ ಅವರಿಗೂ ಕೂಡ ಕೊರೋನಾ ವೈರಸ್ ದೃಢಪಟ್ಟಿದೆ ಎಂದು ತಿಳಿದುಬಂದಿದೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3chtbuI

'ನನ್ನ ವಿರುದ್ಧ ಅಪಪ್ರಚಾರದಿಂದ ತೀವ್ರ ನೊಂದು ಹೋಗಿದ್ದೇನೆ': ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶ್ ಮುಖ್  https://ift.tt/eA8V8J

ಕಳೆದ ಕೆಲ ದಿನಗಳಿಂದ ತಮ್ಮ ಬಗ್ಗೆ ಕೇಳಿಬರುತ್ತಿರುವ ಅಪಪ್ರಚಾರದ ಬಗ್ಗೆ ತೀವ್ರ ತಲ್ಲಣಗೊಂಡಿದ್ದು, ಪರಂ ಬಿರ್ ಸಿಂಗ್ ಅವರ ಆರೋಪದ ನಂತರ ಕಳೆದ ತಿಂಗಳು ಫೆಬ್ರವರಿ ಮಧ್ಯಭಾಗದಲ್ಲಿ ತಾವು ಆಸ್ಪತ್ರೆಯಲ್ಲಿದ್ದೆನು ಎಂದು ನೇರವಾಗಿ ಸಾಬೀತುಪಡಿಸಲು ಇಚ್ಛಿಸುತ್ತೇನೆ ಎಂದು ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶ್ ಮುಖ್ ಹೇಳಿದ್ದಾರೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/2QDaCJe

Tuesday, March 23, 2021

ಯುಪಿಎಸ್ ಸಿ– ಆಫ್ಘಾನಿಸ್ತಾನ ನಡುವೆ ಸಹಕಾರಕ್ಕೆ ಒಪ್ಪಂದ: ಕೇಂದ್ರ ಸಂಪುಟ ಅನುಮೋದನೆ  https://ift.tt/eA8V8J

ಕೇಂದ್ರ ಲೋಕಸೇವಾ ಆಯೋಗ ಮತ್ತು ಆಫ್ಘಾನಿಸ್ತಾನದ ಸ್ವಾಯತ್ತ ಆಡಳಿತಾತ್ಮಕ ಸುಧಾರಣೆಗಳು ಮತ್ತು ನಾಗರಿಕ ಸೇವೆಗಳ ಆಯೋಗದ ನಡುವಿನ ಒಪ್ಪಂದಕ್ಕೆ ಸಚಿವ ಸಂಪುಟ ಅನಮೋದನೆ ನೀಡಲಾಗಿದೆ. 

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/31iAXy5

ಏಮ್ಸ್  ಸಿಬ್ಬಂದಿ ಮೇಲೆ ಹಲ್ಲೆ ಪ್ರಕರಣ: ಎಎಪಿ ಶಾಸಕ ಸೋಮನಾಥ ಭಾರ್ತಿಗೆ 2 ವರ್ಷ ಜೈಲುಶಿಕ್ಷೆ https://ift.tt/eA8V8J

2016ರಲ್ಲಿ  ಏಮ್ಸ್ ಭದ್ರತಾ ಸಿಬ್ಬಂದಿ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಎಪಿ ಶಾಸಕ ಸೋಮನಾಥ  ಭಾರ್ತಿ ಅವರಿಗೆ ಮ್ಯಾಜಿಸ್ಟ್ರೇಟ್ ನೀಡಿದ್ದ ಎರಡು ವರ್ಷ ಜೈಲು ಶಿಕ್ಷೆ ತೀರ್ಪನ್ನು ಸೆಷನ್ಸ್  ನ್ಯಾಯಾಲಯ ಎತ್ತಿ ಹಿಡಿದಿದೆ

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3958ZdJ

ಮಗಳ ಮೇಲೆ ತಂದೆಯಿಂದ ನಿರಂತರ ಅತ್ಯಾಚಾರ, ಆರೋಪಿ ಬಂಧನ https://ift.tt/eA8V8J

ತಂದೆಯೇ ತನ್ನ 14 ವರ್ಷದ ಮಗಳ ಮೇಲೆ ನಿರಂತರ ಅತ್ಯಾಚಾರವೆಸಗಿದ ಅಘಾತಕಾರಿ ಘಟನೆ ಗುರುಗ್ರಾಮದಲ್ಲಿ ನಡೆದಿದೆ. 

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3rmusoU

ಮಹಿಳಾ ಬ್ಯಾಂಕ್ ಮ್ಯಾನೇಜರ್ ಗೆ ವಾಟ್ಸಾಪ್ ನಲ್ಲಿ ಅಶ್ಲೀಲ ಸಂದೇಶ: ಕಾಂಗ್ರೆಸ್ ಮುಖಂಡನ ಬಂಧನ https://ift.tt/eA8V8J

ಬ್ಯಾಂಕ್ ಮ್ಯಾನೇಜರ್ ಒಬ್ಬರ ಜೊತೆಗಿನ ವಾಟ್ಸಾಪ್ ಸಂಭಾಷಣೆ ವೇಳೆ ಅಶ್ಲೀಲ ಸಂದೇಶ ಕಳುಹಿಸಿದ ಆರೋಪದ ಮೇರೆಗೆ ಕಾಂಗ್ರೆಸ್ ಮುಖಂಡರೊಬ್ಬರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3cgAXoY

45 ವರ್ಷ ಮೇಲ್ಪಟ್ಟ ಎಲ್ಲರಿಗೂ ಏಪ್ರಿಲ್ 1 ರಿಂದ ಕೊರೋನಾ ಲಸಿಕೆ: ಜಾವ್ಡೇಕರ್ https://ift.tt/eA8V8J

ಕೊರೋನಾ ಲಸಿಕೆ ನೀಡಿಕೆ ಅಭಿಯಾನವನ್ನು ಭಾರತ ಮತ್ತಷ್ಟು ಚುರುಕುಗೊಳಿಸಿದ್ದು, ಈಗ 45 ವಯಸ್ಸಿನ ಮೇಲ್ಪಟ್ಟವರಿಗೂ ಲಸಿಕೆ ನೀಡಲಾಗುತ್ತದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ. 

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3vN1uSi

ಉತ್ತರಾಖಂಡ ಹಿಮಸ್ಫೋಟ: ಇನ್ನೂ 130 ಜನ ಕಾಣೆಯಾಗಿದ್ದಾರೆ - ಕೇಂದ್ರ ಸರ್ಕಾರ https://ift.tt/eA8V8J

ಕಳೆದ ಫೆಬ್ರವರಿ 7ರಂದು ಉತ್ತರಾಖಂಡದಲ್ಲಿ ಸಂಭವಿಸಿದ ಹಿಮ ಸ್ಫೋಟದ ನಂತರ ನಾಪತ್ತೆಯಾದ 130 ಜನ ಇನ್ನೂ ಪತ್ತೆಯಾಗಿಲ್ಲ ಎಂದು ಕೇಂದ್ರ ಸರ್ಕಾರ ಮಂಗಳವಾರ ಲೋಕಸಭೆಗೆ ಮಾಹಿತಿ ನೀಡಿದೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3rar6Fe

ಉದ್ಧವ್ ಠಾಕ್ರೆ ಬಗ್ಗೆ ಮಾತನಾಡಿದರೆ 'ಆ್ಯಸಿಡ್ ದಾಳಿ'; ಜೈಲಿಗೆ ಹಾಕಿಸುವ ಧಮ್ಕಿ: ಶಿವಸೇನೆ ಸಂಸದನ ವಿರುದ್ಧ ನವನೀತ್ ಕೌರ್ ಆರೋಪ https://ift.tt/eA8V8J

ಲೋಕಸಭೆಯಲ್ಲಿ ಶಿವಸೇನೆ ಸಂಸದ ಅರವಿಂದ್ ಸಾವಂತ್ ತನಗೆ ಬೆದರಿಕೆ ಹಾಕಿದ್ದಾರೆ ಎಂದು ಅಮರಾವತಿ ಪಕ್ಷೇತರ ಸಂಸದೆ ನವನೀತ್ ಕೌರ್ ಆರೋಪಿಸಿದ್ದಾರೆ. 

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3ckgL5D

ಪಂಜಾಬ್: ಜೆನೋಮ್ ಪರೀಕ್ಷೆಗೆ ಕಳುಹಿಸಿದ ಕೋವಿಡ್-19 ಮಾದರಿಗಳಲ್ಲಿ ಶೇ. 81ರಷ್ಟು ಬ್ರಿಟನ್ ರೂಪಾಂತರಿ ಪತ್ತೆ https://ift.tt/eA8V8J

ಜೆನೋಮ್(ವಂಶವಾಹಿನಿ) ಪರೀಕ್ಷೆಗೆ ಪಂಜಾಬ್ ಕಳುಹಿಸಿದ 401 ಮಾದರಿಗಳ ಪೈಕಿ ಶೇ.81 ರಷ್ಟು ಮಂದಿಗೆ ಬ್ರಿಟನ್ ರೂಪಾಂತರಿ ಕೊರೋನಾ ದೃಢಪಟ್ಟಿದೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3cd3oDY

ಸೂರತ್: ಒಂದೇ ದಿನ 34 ಆಟೋರಿಕ್ಷಾ ಚಾಲಕರಲ್ಲಿ ಕೊರೋನಾ ಸೋಂಕು ದೃಢ! https://ift.tt/eA8V8J

ಗುಜರಾತ್ ರಾಜ್ಯದ ಸೂರತ್ ನಗರದಲ್ಲಿ ನಿನ್ನೆ ಒಂದೇ ದಿನ 34 ಆಟೋ ರಿಕ್ಷಾ ಚಾಲಕರಲ್ಲಿ ಕೊರೋನಾ ಸೋಂಕು ದೃಢಪಟ್ಟಿದೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3tS28Mq

ಶ್ರೀಲಂಕಾ ತಮಿಳರ ರಕ್ಷಣೆಗೆ ವಿಶ್ವಸಂಸ್ಥೆ ಮಾನವ ಹಕ್ಕುಗಳ ವೇದಿಕೆ ತೆಗೆದುಕೊಂಡ ನಿರ್ಣಯವನ್ನು ಬೆಂಬಲಿಸಿ: ಪ್ರಧಾನಿಗೆ ಎಐಎಡಿಎಂಕೆ ಒತ್ತಾಯ https://ift.tt/eA8V8J

ದ್ವೀಪ ರಾಷ್ಟ್ರ ಶ್ರೀಲಂಕಾದಲ್ಲಿ ತಮಿಳರ ವಿರುದ್ಧ ಹಿಂಸಾಚಾರ, ಅಪರಾಧದಂತಹ ಕಠಿಣ ಕ್ರಮಕ್ಕೆ ಮುಂದಾಗದಂತೆ ವಿಶ್ವಸಂಸ್ಥೆ ಮಾನವ ಹಕ್ಕುಗಳ ವೇದಿಕೆ(ಯುಎನ್ಎಚ್ ಆರ್ ಸಿ) ತೆಗೆದುಕೊಂಡಿರುವ ನಿರ್ಣಯವನ್ನು ಕೇಂದ್ರ ಸರ್ಕಾರ ಬೆಂಬಲಿಸಬೇಕೆಂದು ಎಐಎಡಿಎಂಕೆ ಒತ್ತಾಯಿಸಿದೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3vO0s8N

ಕೊರೋನಾ ಲಸಿಕೆ ಹಾಕಿಸಿಕೊಂಡ ಅಸಾದುದ್ದೀನ್ ಓವೈಸಿ: ಲಸಿಕೆ ಪಡೆಯುವಂತೆ ಜನರಲ್ಲಿ ಮನವಿ https://ift.tt/eA8V8J

ಎಐಎಂಐಎಂ ಪಕ್ಷದ ವರಿಷ್ಠ ಸಂಸದ ಅಸಾದುದ್ದೀನ್ ಒವೈಸಿ ಹೈದರಾಬಾದ್‌ನ ಕಂಚನ್‌ಬಾಗ್ ಆಸ್ಪತ್ರೆಯಲ್ಲಿ ಮೊದಲ ಹಂತದ ಕೊರೊನಾ ಲಸಿಕೆ ಪಡೆದಿದ್ದಾರೆ. 

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3lRWFTm

ಮದ್ಯ ಸೇವನೆ ಮಾಡಿ ಸಾವನ್ನಪ್ಪಿದರೆ ಯಾವುದೇ ವಿಮಾ ಪರಿಹಾರ ಸಿಕ್ಕಲ್ಲ: ಸುಪ್ರೀಂ ಕೋರ್ಟ್ https://ift.tt/eA8V8J

ವಿಪರೀತ ಮದ್ಯಪಾನದಿಂದಾಗಿ ಸಾವನ್ನಪ್ಪಿದ ವ್ಯಕ್ತಿಯ ಕುಟುಂಬಕ್ಕೆ ಯಾವುದೇ ವಿಮಾ ಪರಿಹಾರ ಪಡೆಯಲು ಅರ್ಹತೆ ಇಲ್ಲ ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3vWCgRo

ಉಗ್ರರಿಗೆ ಹಣಕಾಸಿನ ನೆರವು: ಪಿಡಿಪಿ ನಾಯಕ ವಹೀದ್ ಪರಾ ವಿರುದ್ಧ ಎನ್ಐಎ ಚಾರ್ಜ್ ಶೀಟ್ https://ift.tt/eA8V8J

ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಮತ್ತು ಅವರ ಪೀಪಲ್ಸ್ ಡೆಮಾಕ್ರಟಿಕ್ ಪಕ್ಷಕ್ಕೆ ಭಾರೀ ಹಿನ್ನಡೆಯಾಗಿದ್ದು, ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್‌ಐಎ) ಸೋಮವಾರ ಭಯೋತ್ಪಾದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪಕ್ಷದ ನಾಯಕ ವಹೀದ್ ಪರಾ ಮತ್ತು ಇತರ ಇಬ್ಬರ ವಿರುದ್ಧ ಪೂರಕ ಚಾರ್ಜ್‌ಶೀಟ್ ದಾಖಲಿಸಿದೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/2NMrNqL

ಲೋನ್ ಮೊರಟೋರಿಯಂ: ಸಂಪೂರ್ಣ ಬಡ್ಡಿ ಮನ್ನಾ ಸಾಧ್ಯವಿಲ್ಲ; ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು https://ift.tt/eA8V8J

ಕೊರೋನಾ ಲಾಕ್ ಡೌನ್ ಸಮಯದಲ್ಲಿ ಆರ್.ಬಿ.ಐ. ರೂಪಿಸಿದ್ದ ಲೋನ್ ಮೊರಟೋರಿಯಂ ನೀತಿಯಲ್ಲಿ ಮಧ್ಯಪ್ರವೇಶಕ್ಕೆ ಸುಪ್ರೀಂ ಕೋರ್ಟ್ ನಿರಾಕರಿಸಿದೆ. 

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3tM1wIk

ಮಧ್ಯ ಪ್ರದೇಶದ ಗ್ವಾಲಿಯರ್ ನಲ್ಲಿ ಭೀಕರ ರಸ್ತೆ ಅಪಘಾತ: ಬಸ್-ಆಟೋ ರಿಕ್ಷಾ ಮುಖಾಮುಖಿ ಡಿಕ್ಕಿ, 13 ಮಂದಿ ಸಾವು  https://ift.tt/eA8V8J

ಪ್ರಯಾಣಿಕರನ್ನು ಹೊತ್ತು ಸಾಗುತ್ತಿದ್ದ ಆಟೋರಿಕ್ಷಾ ವೇಗವಾಗಿ ಬರುತ್ತಿದ್ದ ಬಸ್ ಗೆ ಡಿಕ್ಕಿ ಹೊಡೆದ ಪರಿಣಾಮ 12 ಮಂದಿ ಮಹಿಳೆಯರು ಮತ್ತು ಓರ್ವ ಪುರುಷ ಸೇರಿದಂತೆ 13 ಮಂದಿ ಮೃತಪಟ್ಟ ಘಟನೆ ಮಧ್ಯ ಪ್ರದೇಶದ ಗ್ವಾಲಿಯರ್ ನ ಹಳೆಯ ಪುರಾಣಿ ಚವಾನಿ ಪ್ರದೇಶದಲ್ಲಿ ನಡೆದಿದೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3tIdQcy

ಕೋವಿಡ್-19: ಭಾರತದಲ್ಲಿ 40,715 ಹೊಸ ಪ್ರಕರಣಗಳು, 199 ಮಂದಿ ಸಾವು https://ift.tt/eA8V8J

ದೇಶದಲ್ಲಿ ಮತ್ತೆ ಕೊರೋನಾ ಸ್ಫೋಟಗೊಂಡಿದ್ದು, ಕಳೆದ 24 ಗಂಟೆಗಳಲ್ಲಿ 40,715 ಹೊಸ ಪ್ರಕರಣಗಳು ವರದಿಯಾಗಿವೆ. ಕಳೆದ ಒಂದು ದಿನದಲ್ಲಿ 199 ಮಂದಿ ಕೊರೋನಾಗೆ ಬಲಿಯಾಗಿದ್ದಾರೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/39rnj0r

ರಾಜಸ್ತಾನ: 16 ವರ್ಷದ ಯುವತಿ ಮೇಲೆ ನಾಲ್ವರಿಂದ ಸಾಮೂಹಿಕ ಅತ್ಯಾಚಾರ https://ift.tt/eA8V8J

ಹೆಣ್ಣು ಮಕ್ಕಳ ಮೇಲೆ ಅತ್ಯಾಚಾರ ಪ್ರಕರಣ ಮುಂದುವರಿದಿದೆ. ಮರುಭೂಮಿ ನಾಡು ರಾಜಸ್ತಾನದ ಧೋಲ್ಪುರ್ ದ ಮನಿಯಾ ಪ್ರದೇಶದ ಗ್ರಾಮವೊಂದರಲ್ಲಿ 16 ವರ್ಷದ ಯುವತಿ ಮೇಲೆ ನಾಲ್ವರು ಸಾಮೂಹಿಕವಾಗಿ ಅತ್ಯಾಚಾರವೆಸಗಿದ್ದಾರೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/2Qtobux

ಕೇಂದ್ರದ ಕೃಷಿ ಕಾಯ್ದೆ: ಮಾ.26ರಂದು ಬಂದ್ ಗೆ ರೈತ ಸಂಘಟನೆಗಳು ಕರೆ  https://ift.tt/eA8V8J

ಕೇಂದ್ರ ಸರ್ಕಾರದ ನೂತನ ಕೃಷಿ ಮಸೂದೆಯನ್ನು ವಿರೋಧಿಸಿ ಸಂಯುಕ್ತ ಕಿಸಾನ್ ಮೋರ್ಚಾದ ಸರಣಿ ಪ್ರತಿಭಟನೆ ನಿನ್ನೆ ಅಂದರೆ ಸೋಮವಾರ ಕೂಡ ಮುಂದುವರಿಯಿತು. ನಿನ್ನೆ ಬೆಂಗಳೂರಿನಲ್ಲಿ ಸಾವಿರಾರು  ರೈತರು ಧರಣಿ ನಡೆಸಿದ್ದಾರೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3cY9APv

ವರದಕ್ಷಿಣೆ ಪಿಡುಗು ಅಂತ್ಯಕ್ಕೆ ಮುಸ್ಲಿಂ ಸಂಸ್ಥೆಯಿಂದ ಅಭಿಯಾನ, ಅಸಿಂಧುಗೊಳಿಸಲು ಧರ್ಮಗುರುಗಳಿಗೆ ನಿರ್ದೇಶನ https://ift.tt/eA8V8J

ವರದಕ್ಷಿಣೆಯ ಪಿಡುಗನ್ನು ತೊಲಗಿಸುವುದಕ್ಕಾಗಿ ಮುಸ್ಲಿಂ ಸಂಸ್ಥೆಯೊಂದು ಅಭಿಯಾನ ಕೈಗೊಂಡಿದೆ. 

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/2NMrQTt

ಪಶ್ಚಿಮ ಬಂಗಾಳ ಚುನಾವಣೆ: ಮತ್ತೆ 11 ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದ ಬಿಜೆಪಿ https://ift.tt/eA8V8J

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಬಿಜೆಪಿ 11 ಅಭ್ಯರ್ಥಿಗಳ ಮತ್ತೊಂದು ಪಟ್ಟಿಯನ್ನು ಮಂಗಳವಾರ ಬಿಡುಗಡೆ ಮಾಡಿದ್ದು, ಎರಡು ಕ್ಷೇತ್ರಗಳ ಅಭ್ಯರ್ಥಿಗಳನ್ನು ಬದಲಾಯಿಸಿದೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3rgWEsU

ಅಸ್ಸಾಂ ಜನತೆ ಹಿತರಕ್ಷಣೆಗೆ ರಾಷ್ಟ್ರೀಯ ಪೌರತ್ವ ನೋಂದಣಿಗೆ ತಿದ್ದುಪಡಿ ತರಲಾಗುವುದು: ಬಿಜೆಪಿ ಪ್ರಣಾಳಿಕೆಯಲ್ಲಿ ಭರವಸೆ https://ift.tt/eA8V8J

ಅಸ್ಸಾಂ ರಾಜ್ಯ ವಿಧಾನಸಭೆ ಚುನಾವಣೆಗೆ ಭಾರತೀಯ ಜನತಾ ಪಾರ್ಟಿ ಮಂಗಳವಾರ ಚುನಾವಣಾ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3tOrUkN

ಹುತಾತ್ಮ ದಿನ: ಭಗತ್ ಸಿಂಗ್, ಸುಖದೇವ್, ರಾಜ್ ಗುರು ಸ್ಮರಿಸಿದ ಪ್ರಧಾನಿ ನರೇಂದ್ರ ಮೋದಿ  https://ift.tt/eA8V8J

ಮಾರ್ಚ್ 23, ಹುತಾತ್ಮರ ದಿನ, ದೇಶಕ್ಕಾಗಿ ತ್ಯಾಗ, ಬಲಿದಾನ ಮಾಡಿದ ದಿನ. ಈ ಸಂದರ್ಭದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಭಾರತದ ಪ್ರೇಮಿ ಭಗತ್ ಸಿಂಗ್, ಸುಖ್ ದೇವ್ ಮತ್ತು ರಾಜ್ ಗುರು ಅವರನ್ನು ಸ್ಮರಿಸಿ ಇಂಥವರ ತ್ಯಾಗ, ಬಲಿದಾನಗಳು ತಲೆತಲಾಂತರದವರೆಗೆ ಜನರಿಗೆ ಸ್ಪೂರ್ತಿಯಾಗಿ ಉಳಿಯಲಿದೆ ಎಂದಿದ್ದಾರೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3d1tY27

ಪಶ್ಚಿಮ ಬಂಗಾಳ: ಚುನಾವಣಾ ರ್ಯಾಲಿಯಲ್ಲಿ ಮಾಸ್ಕ್, ಸಾಮಾಜಿಕ ಅಂತರ ಕಡ್ಡಾಯ https://ift.tt/eA8V8J

ಕೊರೋನಾ ಎರಡನೇ ಅಲೆ ಬಗ್ಗೆ ಆರೋಗ್ಯ ತಜ್ಞರು ಎಚ್ಚರಿಸಿರುವ ಹಿನ್ನೆಲೆಯಲ್ಲಿ ಪಶ್ಚಿಮ ಬಂಗಾಳ ಸರ್ಕಾರ ಚುನಾವಣಾ ರ್ಯಾಲಿಗಳಲ್ಲಿ ಮಾಸ್ಕ್ ಧರಿಸುವುದು ಮತ್ತು ದೈಹಿಕ ಅಂತರ ಕಾಯ್ದುಕೊಳ್ಳುವುದು ಕಡ್ಡಾಯಗೊಳಿಸುವಂತೆ...

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/31btOzF

Monday, March 22, 2021

ಕೋವಿಡ್ ಸಂಕಷ್ಟ: ಆದಾಯ ಹೆಚ್ಚಿಸಿಕೊಳ್ಳಲು ಮದ್ಯಪಾನದ ವಯೋಮಿತಿ 25 ರಿಂದ 21 ವರ್ಷಕ್ಕೆ ಕಡಿತಗೊಳಿಸಿದ ದೆಹಲಿ ಸರ್ಕಾರ https://ift.tt/eA8V8J

ಆಮ್ ಆದ್ಮಿ ಪಕ್ಷ ಅಧಿಕಾರಕ್ಕೆ ಬಂದಾಗ ದೆಹಲಿಯಲ್ಲಿ ಮದ್ಯಪಾನಕ್ಕೆ ವಯಸ್ಸಿನ ಮಿತಿ ಹೇರಿದ್ದ ಕೇಜ್ರಿವಾಲ್ ಸರ್ಕಾರ ಇದೀಗ ಅನಿವಾರ್ಯವಾಗಿ ರಾಜ್ಯದ ಬೊಕ್ಕಸ ತುಂಬಿಸಿಕೊಳ್ಳಲು ತಾನೇ ಮಾಡಿದ್ದ ನೀತಿಗೆ ವಿನಾಯಿತಿ ತಂದಿದೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3cbw94b

ಕೋರ್ಟ್‌ ಗೆ ಹೋಗುವುದೇ ಮಹಾಪರಾಧವಾದರೆ ಯಾರಿಗೂ ನ್ಯಾಯಾಂಗದ ಮೇಲೆ ನಂಬಿಕೆ ಇಲ್ಲವೇ?: ಸಚಿವ ಡಾ.ಕೆ.ಸುಧಾಕರ್ https://ift.tt/eA8V8J

ನೇರವಾಗಿ ಬರುವ ವಿರೋಧಿಗಳನ್ನು ಎದುರಿಸಬಹುದು. ಆದರೆ ಹಿಂದಿನಿಂದ ಬರುವವರನ್ನು ತಡೆಯುವುದು ಹೇಗೆ? ಕೋರ್ಟ್ ಗೆ ಹೋಗುವುದೇ ಮಹಾಪರಾಧ ಎನ್ನುವುದಾದರೆ ನ್ಯಾಯಾಂಗದ ಮೇಲೆ ಯಾರಿಗೂ ನಂಬಿಕೆ ಇಲ್ಲವೇ?

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3lNVsMQ

ಸೆಬಿ ಉನ್ನತ ಅಧಿಕಾರಿಗಳ ಕಚೇರಿ ಮೇಲೆ ಸಿಬಿಐ ದಾಳಿ! https://ift.tt/eA8V8J

ಮುಂಬೈ ನಲ್ಲಿ ಸೆಬಿ ಉನ್ನತ ಅಧಿಕಾರಿಗಳ ಕಚೇರಿ, ನಿವಾಸಗಳ ಮೇಲೆ ಸಿಬಿಐ ದಾಳಿ ನಡೆಸಿದೆ. 

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3vQLEpS

ದೆಹಲಿ ಸಿಎಂಗಿಂತ ಗವರ್ನರ್ ಗೆ ಹೆಚ್ಚಿನ ಅಧಿಕಾರದ ಮಸೂದೆ ಅಂಗೀಕಾರ: ಜನತೆಗೆ ಕೇಂದ್ರದಿಂದ ಅಪಮಾನ-ಕೇಜ್ರಿವಾಲ್ https://ift.tt/eA8V8J

ದೆಹಲಿಯ ಲೆಫ್ಟಿನೆಂಟ್ ಗೌರ್ನರ್ ಗೆ ಹೆಚ್ಚಿನ ಅಧಿಕಾರ ನೀಡುವ ಮಸೂದೆ- ದೆಹಲಿಯ ರಾಷ್ಟ್ರೀಯ ರಾಜಧಾನಿ ಸರ್ಕಾರ (ತಿದ್ದುಪಡಿ) ಮಸೂದೆ-2021 ಯನ್ನು ಲೋಕಸಭೆಯಲ್ಲಿ ಮಾ.22 ರಂದು ಅಂಗೀಕರಿಸಲಾಗಿದೆ. 

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3se3Lnw

ಗಾಂಧಿ ಶಾಂತಿ ಪ್ರಶಸ್ತಿಗೆ ಶೇಕ್ ಮುಜಿಬರ್ ರೆಹಮಾನ್, ಓಮನ್  ಸುಲ್ತಾನ ಆಯ್ಕೆ https://ift.tt/eA8V8J

 2020ನೇ ಸಾಲಿನ ಪ್ರತಿಷ್ಠಿತ ಗಾಂಧಿ ಶಾಂತಿ ಪ್ರಶಸ್ತಿಗೆ ಬಾಂಗ್ಲಾದೇಶದ ಶೇಕ್ ಮುಜಿಬರ್ ರೆಹಮಾನ್ ಭಾಜನರಾಗಿರುವುದಾಗಿ ಸಂಸ್ಕೃತಿ ಸಚಿವಾಲಯ ಸೋಮವಾರ ತಿಳಿಸಿದೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3seGW2O

ಪತ್ನಿಯನ್ನು ತೊರೆಯುವ ಎನ್ಆರ್ ಐಗಳ ವಿರುದ್ಧ ಕ್ರಮಕ್ಕೆ ಅರ್ಜಿ: ಜುಲೈ ನಲ್ಲಿ ಸುಪ್ರೀಂ ಕೋರ್ಟ್ ನಿಂದ ವಿಚಾರಣೆ https://ift.tt/eA8V8J

ಪತ್ನಿಯನ್ನು ತೊರೆಯುವ ಎನ್ಆರ್ ಐಗಳ ವಿರುದ್ಧ ಕ್ರಮಕ್ಕೆ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಜುಲೈನಲ್ಲಿ ನಡೆಸುವುದಾಗಿ ಸುಪ್ರೀಂ ಕೋರ್ಟ್ ಹೇಳಿದೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/318Z0zG

ಮೂವರು ಅಭ್ಯರ್ಥಿಗಳ ನಾಮಪತ್ರ ತಿರಸ್ಕಾರ ವಿರುದ್ಧದ ಅರ್ಜಿ ವಜಾಗೊಳಿಸಿದ ಹೈಕೋರ್ಟ್: ಸಂದಿಗ್ಧತೆಯಲ್ಲಿ ಬಿಜೆಪಿ https://ift.tt/eA8V8J

ತಲಾಸ್ಸೇರಿ, ಗುರುವಾಯೂರ್ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಗಳು ಮತ್ತು ದೇವಿಕುಲಂನ ಎನ್ ಡಿಎ ಮೈತ್ರಿ ಪಕ್ಷ ಎಐಎಡಿಎಂಕೆಯ ಅಭ್ಯರ್ಥಿ ಎನ್ ಹರಿದಾಸನ್ ಮತ್ತು ವಕೀಲ ನಿವೆದಿದಾ ಸುಬ್ರಮಣಿಯನ್ ಸಲ್ಲಿಸಿದ್ದ ಅರ್ಜಿಯನ್ನು ಸೋಮವಾರ ಕೇರಳ ಹೈಕೋರ್ಟ್ ವಜಾ ಮಾಡುವುದರೊಂದಿಗೆ ಬಿಜೆಪಿ ನೇತೃತ್ವದ ಎನ್ ಡಿಎ ಮೈತ್ರಿಕೂಟ ದೊಡ್ಡ ಇಕ್ಕಟ್ಟಿಗೆ ಸಿಲುಕಿದೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/392EjcY

ಕೋವಿಶೀಲ್ಡ್ ಡೋಸ್ ಗಳ ನಡುವಿನ ಅಂತರ ಹೆಚ್ಚಿಸಿ: ರಾಜ್ಯ ಸರ್ಕಾರಗಳಿಗೆ ಕೇಂದ್ರ ಸೂಚನೆ https://ift.tt/eA8V8J

ತಜ್ಞರ ಸಮತಿಯ ಶಿಫಾರಸುಗಳ ಆಧಾರದ ಮೇಲೆ ಕೋವಿಡ್ -19 ಲಸಿಕೆ ಕೋವಿಶೀಲ್ಡ್ ಎರಡು ಡೋಸ್ ಗಳ ನಡುವಿನ ಅಂತರವನ್ನು 6-8 ವಾರಗಳಿಗೆ ಹೆಚ್ಚಿಸುವಂತೆ ಕೇಂದ್ರ ಸರ್ಕಾರ ಸೋಮವಾರ ಎಲ್ಲಾ ರಾಜ್ಯಗಳಿಗೆ ಸೂಚನೆ ನೀಡಿದೆ. 

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3964kbu

ಲೋಕಸಭೆಯಲ್ಲಿ ಪ್ರತಿಧ್ವನಿಸಿದ ಪರಮ್ ಬಿರ್ ಸಿಂಗ್ ಪತ್ರ, ಉದ್ಧವ್ ಠಾಕ್ರೆ ರಾಜೀನಾಮೆಗೆ ಬಿಜೆಪಿ ಆಗ್ರಹ https://ift.tt/eA8V8J

ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶಮುಖ್ ಅವರ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡಿರುವ ಮುಂಬೈ ಮಾಜಿ ಪೊಲೀಸ್ ಆಯುಕ್ತ ಪರಮ್ ಬಿರ್ ಸಿಂಗ್ ಪತ್ರ ಸೋಮವಾರ ಲೋಕಸಭೆಯಲ್ಲಿ ಪ್ರತಿಧ್ವನಿಸಿತು.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3ccWb6W

ಭಾರತದ ವಿರ್ಚೋ ಗ್ರೂಪ್ ನಿಂದ 200 ಮಿಲಿಯನ್ ಡೋಸ್ ರಷ್ಯಾದ ಸ್ಪುಟ್ನಿಕ್ ವಿ ಲಸಿಕೆ ತಯಾರಿಕೆ  https://ift.tt/eA8V8J

ವರ್ಷದೊಳಗೆ 200 ಮಿಲಿಯನ್ ಡೋಸ್ ಕೊರೋನಾ ಲಸಿಕೆ ಉತ್ಪಾದನೆಗಾಗಿ ಭಾರತೀಯ ಮೂಲದ ಔಷಧೀಯ ದೈತ ಸಂಸ್ಥೆ ಒಂದರ ಜೊತೆಗೆ ಒಪ್ಪಂದ ಮಾಡಿಕೊಂಡಿರುವುದಾಗಿ  ರಷ್ಯಾದ ಸ್ಪುಟ್ನಿಕ್ ವಿ ಕೊರೋನಾವೈರಸ್ ಲಸಿಕೆಯ ಪಾಲುದಾರ ಸಂಸ್ಥೆ ಸೋಮವಾರ ಹೇಳಿದೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/319iXWY

ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಪರಮ್ ಬೀರ್: ಅನಿಲ್ ದೇಶ್ ಮುಖ್ ವಿರುದ್ಧದ ಆರೋಪಗಳ ತನಿಖೆಗೆ ಮನವಿ  https://ift.tt/eA8V8J

ಮಹಾರಾಷ್ಟ್ರ ಗೃಹ ಸಚಿವರ ವಿರುದ್ಧ ತಾವು ಮಾಡಿದ್ದ ಆರೋಪಗಳ ಬಗ್ಗೆ ತನಿಖೆಗೆ ಆದೇಶಿಸಬೇಕೆಂದ ಮಹಾರಾಷ್ಟ್ರದ ಹಿರಿಯ ಪೊಲೀಸ್ ಅಧಿಕಾರಿ ಪರಮ್ ಬೀರ್ ಸಿಂಗ್ ಸುಪ್ರೀಂ ಕೋರ್ಟ್ ಗೆ ಮನವಿ ಮಾಡಿದ್ದಾರೆ. 

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3rbS1QY

'ಕ್ಯಾಚ್ ದಿ ರೇನ್' ಅಭಿಯಾನಕ್ಕೆ ಪ್ರಧಾನಿ ಮೋದಿ ಚಾಲನೆ, ಮಳೆ ನೀರು ಸಂರಕ್ಷಣೆಗಾಗಿ ಎಂಜಿಎನ್‌ಆರ್‌ಇಜಿಎ ಹಣ ಬಳಕೆ  https://ift.tt/eA8V8J

ಮಾನ್ಸೂನ್ ಬರುವವರೆಗೆ ಎಂಜಿಎನ್‌ಆರ್‌ಇಜಿಎ ನಿಧಿಯ ಪ್ರತಿ ಪೈಸೆಯನ್ನೂ ಮಳೆ ನೀರು ಸಂರಕ್ಷಣೆಗಾಗಿ ಖರ್ಚು ಮಾಡಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ಒತ್ತಿ ಹೇಳಿದ್ದಾರೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/2QxMSWT

ಉತ್ತರಾಖಂಡ್ ಸಿಎಂ ತಿರಥ್ ಸಿಂಗ್ ರಾವತ್ ಗೆ ಕೊರೋನಾ ಪಾಸಿಟಿವ್ https://ift.tt/eA8V8J

ತಮಗೆ ಕೋವಿಡ್ -19 ಪಾಸಿಟಿವ್ ದೃಢಪಟ್ಟಿದೆ ಎಂದು ಉತ್ತರಾಖಂಡ್ ಮುಖ್ಯಮಂತ್ರಿ ತಿರಥ್ ಸಿಂಗ್ ರಾವತ್ ಅವರು ಸೋಮವಾರ ಹೇಳಿದ್ದಾರೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/2NFFmrM

ಎಲ್ಗಾರ್ ಪರಿಷತ್ ಕೇಸ್: ಸ್ಟ್ಯಾನ್ ಸ್ವಾಮಿಗೆ ಜಾಮೀನು ನೀಡಲು ಕೋರ್ಟ್ ನಕಾರ https://ift.tt/eA8V8J

ಎಲ್ಗಾರ್ ಪರಿಷತ್- ಮಾವೋವಾದಿ ನಂಟು ಕೇಸಿನಲ್ಲಿ ಬಂಧಿಸಲ್ಪಟ್ಟಿರುವ ಆದಿವಾಸಿ ಹಕ್ಕುಗಳ ಹೋರಾಟಗಾರ ಸ್ಟ್ಯಾನ್ ಸ್ವಾಮಿಗೆ ಜಾಮೀನು ನೀಡಲು ಎನ್ ಐಎ ವಿಶೇಷ ನ್ಯಾಯಾಲಯವೊಂದು ಸೋಮವಾರ ನಿರಾಕರಿಸಿದೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3f77Ztk

ಫೆಬ್ರವರಿ ಯಲ್ಲಿ ಅನಿಲ್ ದೇಶ್ ಮುಖ್ ಕೋವಿಡ್ ನಿಂದಾಗಿ ಆಸ್ಪತ್ರೆಯಲ್ಲಿದ್ದರು: ಪರಮ್ ಬಿರ್ ಸಿಂಗ್ ಪತ್ರ ಕುರಿತು ಶರದ್ ಪವಾರ್ ಪ್ರಶ್ನೆ https://ift.tt/eA8V8J

ತೀವ್ರ ಸಂಚಲನ ಮೂಡಿಸಿರುವ ಮುಂಬೈ ಪೊಲೀಸ್ ಅಧಿಕಾರಿ ಪರಮ್ ಬಿರ್ ಸಿಂಗ್ ಪತ್ರದ ವಿಚಾರದಲ್ಲಿ ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶ್ ಮುಖ್ ಅವರನ್ನು ಎನ್ ಸಿಪಿ ನಾಯಕ ಶರದ್ ಪವಾರ್ ಸಮರ್ಥಿಸಿಕೊಂಡಿದ್ದಾರೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3rgcPa2

ಶೀಘ್ರದಲ್ಲೇ ಭಾರತೀಯ ವೈದ್ಯಕೀಯ ಸೇವೆ(ಐಎಂಎಸ್) ಕೇಡರ್ ಆರಂಭ? https://ift.tt/eA8V8J

ಐಎಎಸ್, ಐಎಫ್‌ಎಸ್, ಐಪಿಎಸ್ ಮುಂತಾದ ಇತರ ನಾಗರಿಕ ಸೇವೆಗಳ ಮಾದರಿಯಲ್ಲಿ ಭಾರತೀಯ ವೈದ್ಯಕೀಯ ಸೇವೆ(ಐಎಂಎಸ್) ಸಹ ಶೀಘ್ರದಲ್ಲೇ ಆರಂಭವಾಗುವ ಸಾಧ್ಯತೆ ಇದೆ. 

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3f4PmGp

ಕೇರಳದಲ್ಲಿ ಬಿಜೆಪಿಗೆ ಬಿಗ್ ಶಾಕ್: ಮೂವರು ಅಭ್ಯರ್ಥಿಗಳ ನಾಮಪತ್ರ ತಿರಸ್ಕಾರ https://ift.tt/eA8V8J

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಆಘಾತಕ್ಕೊಳಗಾಗಿದೆ. ಮೂವರು ಎನ್‌ಡಿಎ ಅಭ್ಯರ್ಥಿಗಳ ನಾಮಪತ್ರಗಳನ್ನು ಚುನಾವಣಾಧಿಕಾರಿಗಳು ತಿರಸ್ಕರಿಸಿದ್ದಾರೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3seGOjQ

ತೆಲಂಗಾಣ ಸರ್ಕಾರಿ ನೌಕರರಿಗೆ ಕೆಸಿಆರ್ ಭರ್ಜರಿ ಗಿಫ್ಟ್: ಶೇ.30ರಷ್ಟು ವೇತನ ಹೆಚ್ಚಳ; ನಿವೃತ್ತಿ ವಯಸ್ಸು 61ಕ್ಕೆ ಏರಿಕೆ https://ift.tt/eA8V8J

ಸರ್ಕಾರಿ ಉದ್ಯೋಗಿಗಳಿಗೆ ಶೇ.30 ರಷ್ಟು ವೇತನ ಏರಿಕೆ ಮಾಡುವುದಾಗಿ ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ವಿಧಾನಸಭೆಯಲ್ಲಿ ಘೋಷಿಸಿದ್ದಾರೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3tJa1nw

ಪರಮ್ ಬಿರ್ ಸಿಂಗ್ ಪತ್ರದಿಂದ ಮಹಾರಾಷ್ಟ್ರ ಗೃಹ ಇಲಾಖೆ ವ್ಯಕ್ತಿತ್ವಕ್ಕೆ ಧಕ್ಕೆಯಾಗಿದೆ, ಇದು ಬಿಜೆಪಿ ಪಿತೂರಿ: ಶಿವಸೇನೆ https://ift.tt/eA8V8J

ಮುಂಬೈ ಪೊಲೀಸ್ ಇಲಾಖೆ ಅಧಿಕಾರಿ ಪರಮ್ ಬಿರ್ ಸಿಂಗ್ ಅವರು ರಾಜ್ಯ ಗೃಹ ಸಚಿವರ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡಿದ್ದು ಇಲಾಖೆಗೆ ಕಳಂಕವನ್ನುಂಟುಮಾಡಿದ್ದರೂ ಕೂಡ ಮಹಾರಾಷ್ಟ್ರದ ಮಹಾ ವಿಕಾಸ್ ಅಘಡಿ ಸರ್ಕಾರಕ್ಕೆ ಯಾವುದೇ ತೊಂದರೆಯಾಗುವುದಿಲ್ಲ ಎಂದು ಶಿವಸೇನೆ ಪ್ರತಿಕ್ರಿಯಿಸಿದೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3schQBR

ಸುವೇಂದು ಅಧಿಕಾರಿಯ 'ಹೊರಗಿನವರು' ಹೇಳಿಕೆ: ನಂದಿಗ್ರಾಮದಲ್ಲಿ ಎರಡು ಮನೆ ಬಾಡಿಗೆಗೆ ಪಡೆದ ದೀದಿ! https://ift.tt/eA8V8J

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ತಮ್ಮ ಪ್ರತಿಸ್ಪರ್ಧಿ ಬಿಜೆಪಿಯ ಸುವೇಂದು ಅಧಿಕಾರಿಯ ಹೊರಗಿನವರು ಎಂಬ ಟ್ಯಾಗ್ ಕಳಚಿಕೊಳ್ಳಲು ನಂದಿಗ್ರಾಮದಲ್ಲಿ ಒಂದಲ್ಲ ಎರಡು ಮನೆಗಳನ್ನು ಬಾಡಿಗೆಗೆ ಪಡೆದಿದ್ದಾರೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3183vdM

ಜೀವನ ಪ್ರಮಾಣಪತ್ರಕ್ಕೆ ಆಧಾರ್ ಕಡ್ಡಾಯವಲ್ಲ: ಕೇಂದ್ರ ಸ್ಪಷ್ಟನೆ https://ift.tt/eA8V8J

ಹಿರಿಯ ಪಿಂಚಣಿದಾರರಿಗೆ ಬಿಗ್ ರಿಲೀಫ್ ನೀಡಿದ ಕೇಂದ್ರ ಸರ್ಕಾರ, ಡಿಜಿಟಲ್ ಲೈಫ್ ಸರ್ಟಿಫಿಕೇಟ್ ಅಥವಾ ಪಿಂಚಣಿ ಸಂಗ್ರಹಿಸಲು ಅಗತ್ಯವಿರುವ ಜೀವನ ಪ್ರಮಾಣಪತ್ರ ಪಡೆಯಲು ಇನ್ನು ಮುಂದೆ ಆಧಾರ್ ಕಡ್ಡಾಯವಲ್ಲ ಎಂದು ಘೋಷಿಸಿದೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3vP05L2

ಭಾರತದಲ್ಲಿ ಮತ್ತೆ ಕೋವಿಡ್-19 ಸೋಂಕಿತರ ಸಂಖ್ಯೆ ಹೆಚ್ಚಳ: ಒಂದೇ ದಿನ 46,951 ಹೊಸ ಕೇಸು, 212 ಮಂದಿ ಸಾವು https://ift.tt/eA8V8J

2021ನೇ ವರ್ಷದಲ್ಲಿ ಇದೇ ಮೊದಲ ಬಾರಿಗೆ ಕೋವಿಡ್-19 ಸೋಂಕಿನ ಪ್ರಕರಣ ಇಷ್ಟೊಂದು ಸಂಖ್ಯೆಯಲ್ಲಿ ಏರಿಕೆಯಾಗಿದ್ದು ಕಳೆದ 24 ಗಂಟೆಗಳಲ್ಲಿ 46 ಸಾವಿರದ 951 ಹೊಸ ಕೊರೋನಾ ಪ್ರಕರಣಗಳು ಪತ್ತೆಯಾಗಿವೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3rf8SCq

ಕೇಂದ್ರದೊಂದಿಗೆ ಕೇರಳ ಸರ್ಕಾರದ ಅಸಹಕಾರದಿಂದ ಜನ ಕಷ್ಟದಿಂದ ಬಳಲುತ್ತಿದ್ದಾರೆ: ಸಂಸದ ತೇಜಸ್ವಿ ಸೂರ್ಯ  https://ift.tt/eA8V8J

ಕೇಂದ್ರ ಸರ್ಕಾರದ ಬಹುತೇಕ ಜನಸ್ನೇಹಿ ಅಭಿಯಾನಗಳು ಕೇರಳಿಗರನ್ನು ತಲುಪಿಲ್ಲ, ರಾಜ್ಯ ಸರ್ಕಾರದ ಅಸಹಕಾರವೇ ಇದಕ್ಕೆ ಕಾರಣವಾಗಿದೆ ಎಂದು ಬಿಜೆಪಿ ಯುವ ಮೋರ್ಚಾ ನಾಯಕ ಹಾಗೂ ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಹೇಳಿದ್ದಾರೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3c7UzLM

BJP Making False Poll Promise of Free Ration, Will Not Fulfil It: Mamata Banerjee

Mamata Banerjee she described the BJP as a ”party of outsiders”, and alleged that it is bringing ”goondas to create terror” in the state.

from Top Politics News- News18.com https://ift.tt/3f962Nb

Only Aim of Congress is Politics of Opportunism: JP Nadda

Addressing an election rally at Tingkhong in Dibrugarh district, Nadda stated that the BJP has always been at the forefront to protect and serve the people of Assam.

from Top Politics News- News18.com https://ift.tt/2Qv47rR

AAP vs Centre Turf War Redux: A Look at the Amendments and the Central Government's Claims

At the heart of the conflict is the sovereignty of the elected government, the council of ministers to take independent decisions, and the legislative assembly of Delhi.

from Top Politics News- News18.com https://ift.tt/3lB6GnE

SC's View, Govt's Claim & Amendments: All You Need to Know About AAP vs Centre Turf War Redux

At the heart of the conflict is the sovereignty of the elected government, the council of ministers to take independent decisions, and the legislative assembly of Delhi.

from Top Politics News- News18.com https://ift.tt/3c7Em9m

ಕೊರೋನಾ ಲಸಿಕೆ ಎಷ್ಟು ತಿಂಗಳ ಕಾಲ ಸೋಂಕಿನಿಂದ ರಕ್ಷಣೆ ನೀಡುತ್ತದೆ? ಏಮ್ಸ್ ನಿರ್ದೇಶಕ ಗುಲೇರಿಯಾ ಹೇಳಿದ್ದೇನು? https://ift.tt/eA8V8J

ದೇಶದಲ್ಲಿ ಮತ್ತೆ ಮಾರಕ ಕೊರೋನಾ ವೈರಸ್ ಅಟ್ಟಹಾಸ ಮುಂದುವರೆದಿರುವಂತೆಯೇ ಇತ್ತ ಕೋವಿಡ್ ಲಸಿಕೆಗಳತ್ತ ಜನ ಮನಸ್ಸು ಮಾಡತೊಡಗಿದ್ದಾರೆ. ಅದರೆ ಇಷ್ಟಕ್ಕೂ ಈ ಕೋವಿಡ್ ಲಸಿಕೆಗಳು ಎಷ್ಟು ತಿಂಗಳ ಕಾಲ ಸೋಂಕಿನಿಂದ ರಕ್ಷಣೆ ನೀಡುತ್ತದೆ ಗೊತ್ತಾ? ಇಲ್ಲಿದೆ ಮಾಹಿತಿ

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3vOZPfa

ಕೋವಿಡ್-19: ಮಹಾರಾಷ್ಟ್ರದಲ್ಲಿ ಇಂದು 30,535 ಸೋಂಕು ಪ್ರಕರಣ ಪತ್ತೆ https://ift.tt/eA8V8J

ಕೋವಿಡ್-19 2ನೇ ಅಲೆಯಲ್ಲಿ ಹಾಟ್ ಸ್ಪಾಟ್ ಆಗಿ ಮಾರ್ಪಟ್ಟಿರುವ ಮಹಾರಾಷ್ಟ್ರದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 30,535 ಸೋಂಕು ಪ್ರಕರಣಗಳು ವರದಿಯಾಗಿದೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/2PiJ4If

ಆಂಧ್ರಪ್ರದೇಶ: 'ಸೈಕೋ'ನ ಕಾಮದಾಟಕ್ಕೆ ಬಾಲಕರಿಬ್ಬರು ಬಲಿ! https://ift.tt/eA8V8J

ಗುಂಟೂರು ಜಿಲ್ಲೆಯಲ್ಲಿ 19 ವರ್ಷದ ಯುವಕನನ್ನು ಒಂದು ತಿಂಗಳೊಳಗೆ ಇಬ್ಬರು ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಮತ್ತು ಹತ್ಯೆ ಮಾಡಿದ ಆರೋಪದ ಮೇಲೆ ಪೊಲೀಸರು ಬಂಧಿಸಿದ್ದಾರೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3cabeOW

''ಭಾರತವನ್ನು ಅಮೆರಿಕ 200 ವರ್ಷ ಆಳಿತು.....'' https://ift.tt/eA8V8J

ಪ್ರಧಾನಿ ನರೇಂದ್ರ ಮೋದಿ ಅವರನ್ನು ಹೊಗಳುವ ಭರದಲ್ಲಿ ಉತ್ತರಾಖಂಡ ಸಿಎಂ ತೀರಥ್ ಸಿಂಗ್ ರಾವತ್ ಎಡವಟ್ಟು ಮಾಡಿಕೊಂಡಿದ್ದು, ಭಾರತವನ್ನೂ ಸೇರಿದಂತೆ ಅಮೆರಿಕ ಇಡೀ ವಿಶ್ವವನ್ನು 200 ವರ್ಷ ಆಳ್ವಿಕೆ ಮಾಡಿತು ಎಂದು ಹೇಳಿಕೆ ನೀಡಿ ಪೇಚಿಗೆ ಸಿಲುಕಿದ್ದಾರೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/314i7L7

ಉತ್ತರಪ್ರದೇಶ: ಅನುಮಾನದ ಭೂತಕ್ಕೆ ಹೆಂಡತಿಯ ಗುಪ್ತಾಂಗವನ್ನೇ ಅಲ್ಯೂಮಿನಿಯಮ್ ವೈರ್‌ನಿಂದ ಹೊಲಿದ ಗಂಡ! https://ift.tt/eA8V8J

ಹೆಂಡತಿ ಮೇಲೆ ಅನುಮಾನ ಇರುವ ಕೆಲ ಗಂಡಸ್ಸರು ಅವರನ್ನು ಮನೆಯಲ್ಲಿ ಕೂಡಿ ಹಾಕಿ ಹೊರಹೋಗುವುದು ಸಾಮಾನ್ಯ. ಆದರೆ ಉತ್ತರಪ್ರದೇಶದಲ್ಲಿ ಪತಿಮಹಾಶಯನೊಬ್ಬ ಹೆಂಡತಿಯ ಗುಪ್ತಾಂಗವನ್ನೇ ಅಲ್ಯೂಮಿನಿಯಮ್ ವೈರ್‌ನಿಂದ ಹೊಲಿದು ಹಾಕಿದ್ದಾನೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3lzQYcy

ಪರಂ ಬೀರ್ ಆರೋಪ ಗಂಭೀರವಾದದ್ದು, ಸಮಗ್ರ ತನಿಖೆಯಾಗಬೇಕು: ಶರದ್ ಪವಾರ್  https://ift.tt/eA8V8J

ಮುಂಬೈ ನ ಪೊಲೀಸ್ ಅಧಿಕಾರಿ ಪರಮ್ ಬೀರ್ ಸಿಂಗ್ ಮಹಾರಾಷ್ಟ್ರ ಗೃಹ ಸಚಿವರ ವಿರುದ್ಧ ಮಾಡಿರುವ ಆರೋಪಗಳ ಬಗ್ಗೆ ಎನ್ ಸಿಪಿ ನಾಯಕ ಶರದ್ ಪವಾರ್ ಪ್ರತಿಕ್ರಿಯೆ ನೀಡಿದ್ದಾರೆ. 

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/2PcamA8

ಭಾರತದಿಂದ ವಿದೇಶಗಳಿಗೆ 6 ಕೋಟಿ ಲಸಿಕೆ; ದೇಶದಲ್ಲಿ ಈ ವರೆಗೂ 4.5 ಕೋಟಿ ಲಸಿಕೆ ಪೂರ್ಣ: ಹರ್ಷವರ್ಧನ್ https://ift.tt/eA8V8J

ಭಾರತದಿಂದ 76 ದೇಶಗಳಿಗೆ ಈ ವರೆಗೂ 6 ಕೋಟಿಗೂ ಹೆಚ್ಚು ಕೋವಿಡ್-19 ಲಸಿಕೆಗಳನ್ನು ಕಳಿಸಿಕೊಡಲಾಗಿದೆ. ದೇಶಾದ್ಯಂತ 4.5 ಕೋಟಿ ಲಸಿಕೆಗಳನ್ನು ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ತಿಳಿಸಿದ್ದಾರೆ. 

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3lDbuJp

Sunday, March 21, 2021

Women’s Welfare to Jobs Promise: BJP Manifesto Lays out 6-point Strategy to Wrest Bengal

It aims to counter the CM’s appeal amongst women voters; negates her charge that the BJP has no Bengali identity; promises a job for each family; puts a deadline on CAA; and woos two key vote banks.

from Top Politics News- News18.com https://ift.tt/3sm96t7

The Subaltern Shift: Why Bengal is Talking About Castes This Election Season

Observers say the undercurrent has always been there. They say a host of reasons, including the changing socio-cultural landscape and politics, have catapulted the debate to the mainstream.

from Top Politics News- News18.com https://ift.tt/3vQuWXQ

Goa Civic Polls 2021 Results LIVE Updates: BJP Leads in Corporation of City of Panaji With 9 Seats

GOA Municipal Election Resuts 2021 Live Updates: The results will be declared on 6 municipal councils, 30 wards of the Corporation of City for Panaji (CCP), 22 panchayat wards and one zilla panchayat.

from Top Politics News- News18.com https://ift.tt/3136YKq

Republican Rep. Tom Reed, Accused Of Misconduct, Will Retire

U.S. Rep. Tom Reed, a Republican from western New York who was accused last week of rubbing a female lobbyists back and unhooking her bra without her consent in 2017, apologized to the woman on Sunday and announced that he will not run for reelection next year.

from Top Politics News- News18.com https://ift.tt/2Pfx0aI

ಜಗತ್ತಿನ ಬಲಿಷ್ಠ ಮಿಲಿಟರಿ ಪಡೆಗಳಲ್ಲಿ ಭಾರತಕ್ಕೆ 4ನೇ ಸ್ಥಾನ: ಮಿಲಿಟರಿ ಡೈರೆಕ್ಟ್ ವರದಿ https://ift.tt/eA8V8J

ಜಗತ್ತಿನ ಬಲಿಷ್ಠ ಮಿಲಿಟರಿ ಪಡೆಗಳಲ್ಲಿ ಭಾರತೀಯ ಸೇನೆ ನಾಲ್ಕನೇ ಸ್ಥಾನದಲ್ಲಿದೆ ಎಂದು ಮಿಲಿಟರಿ ಡೈರೆಕ್ಟ್ ವರದಿ ಹೇಳಿದೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/314ieGx

ಕೊರೋನಾ ಲಸಿಕೆ ಎಷ್ಟು ತಿಂಗಳ ಕಾಲ ಸೋಂಕಿನಿಂದ ರಕ್ಷಣೆ ನೀಡುತ್ತದೆ? ಏಮ್ಸ್ ನಿರ್ದೇಶಕ ಗುಲೇರಿಯಾ ಹೇಳಿದ್ದೇನು? https://ift.tt/eA8V8J

ದೇಶದಲ್ಲಿ ಮತ್ತೆ ಮಾರಕ ಕೊರೋನಾ ವೈರಸ್ ಅಟ್ಟಹಾಸ ಮುಂದುವರೆದಿರುವಂತೆಯೇ ಇತ್ತ ಕೋವಿಡ್ ಲಸಿಕೆಗಳತ್ತ ಜನ ಮನಸ್ಸು ಮಾಡತೊಡಗಿದ್ದಾರೆ. ಅದರೆ ಇಷ್ಟಕ್ಕೂ ಈ ಕೋವಿಡ್ ಲಸಿಕೆಗಳು ಎಷ್ಟು ತಿಂಗಳ ಕಾಲ ಸೋಂಕಿನಿಂದ ರಕ್ಷಣೆ ನೀಡುತ್ತದೆ ಗೊತ್ತಾ? ಇಲ್ಲಿದೆ ಮಾಹಿತಿ

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3vOZPfa

ಕೋವಿಡ್-19: ಮಹಾರಾಷ್ಟ್ರದಲ್ಲಿ ಇಂದು 30,535 ಸೋಂಕು ಪ್ರಕರಣ ಪತ್ತೆ https://ift.tt/eA8V8J

ಕೋವಿಡ್-19 2ನೇ ಅಲೆಯಲ್ಲಿ ಹಾಟ್ ಸ್ಪಾಟ್ ಆಗಿ ಮಾರ್ಪಟ್ಟಿರುವ ಮಹಾರಾಷ್ಟ್ರದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 30,535 ಸೋಂಕು ಪ್ರಕರಣಗಳು ವರದಿಯಾಗಿದೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/2PiJ4If

ಆಂಧ್ರಪ್ರದೇಶ: 'ಸೈಕೋ'ನ ಕಾಮದಾಟಕ್ಕೆ ಬಾಲಕರಿಬ್ಬರು ಬಲಿ! https://ift.tt/eA8V8J

ಗುಂಟೂರು ಜಿಲ್ಲೆಯಲ್ಲಿ 19 ವರ್ಷದ ಯುವಕನನ್ನು ಒಂದು ತಿಂಗಳೊಳಗೆ ಇಬ್ಬರು ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಮತ್ತು ಹತ್ಯೆ ಮಾಡಿದ ಆರೋಪದ ಮೇಲೆ ಪೊಲೀಸರು ಬಂಧಿಸಿದ್ದಾರೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3cabeOW

''ಭಾರತವನ್ನು ಅಮೆರಿಕ 200 ವರ್ಷ ಆಳಿತು.....'' https://ift.tt/eA8V8J

ಪ್ರಧಾನಿ ನರೇಂದ್ರ ಮೋದಿ ಅವರನ್ನು ಹೊಗಳುವ ಭರದಲ್ಲಿ ಉತ್ತರಾಖಂಡ ಸಿಎಂ ತೀರಥ್ ಸಿಂಗ್ ರಾವತ್ ಎಡವಟ್ಟು ಮಾಡಿಕೊಂಡಿದ್ದು, ಭಾರತವನ್ನೂ ಸೇರಿದಂತೆ ಅಮೆರಿಕ ಇಡೀ ವಿಶ್ವವನ್ನು 200 ವರ್ಷ ಆಳ್ವಿಕೆ ಮಾಡಿತು ಎಂದು ಹೇಳಿಕೆ ನೀಡಿ ಪೇಚಿಗೆ ಸಿಲುಕಿದ್ದಾರೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/314i7L7

ಉತ್ತರಪ್ರದೇಶ: ಅನುಮಾನದ ಭೂತಕ್ಕೆ ಹೆಂಡತಿಯ ಗುಪ್ತಾಂಗವನ್ನೇ ಅಲ್ಯೂಮಿನಿಯಮ್ ವೈರ್‌ನಿಂದ ಹೊಲಿದ ಗಂಡ! https://ift.tt/eA8V8J

ಹೆಂಡತಿ ಮೇಲೆ ಅನುಮಾನ ಇರುವ ಕೆಲ ಗಂಡಸ್ಸರು ಅವರನ್ನು ಮನೆಯಲ್ಲಿ ಕೂಡಿ ಹಾಕಿ ಹೊರಹೋಗುವುದು ಸಾಮಾನ್ಯ. ಆದರೆ ಉತ್ತರಪ್ರದೇಶದಲ್ಲಿ ಪತಿಮಹಾಶಯನೊಬ್ಬ ಹೆಂಡತಿಯ ಗುಪ್ತಾಂಗವನ್ನೇ ಅಲ್ಯೂಮಿನಿಯಮ್ ವೈರ್‌ನಿಂದ ಹೊಲಿದು ಹಾಕಿದ್ದಾನೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3lzQYcy

ಪರಂ ಬೀರ್ ಆರೋಪ ಗಂಭೀರವಾದದ್ದು, ಸಮಗ್ರ ತನಿಖೆಯಾಗಬೇಕು: ಶರದ್ ಪವಾರ್  https://ift.tt/eA8V8J

ಮುಂಬೈ ನ ಪೊಲೀಸ್ ಅಧಿಕಾರಿ ಪರಮ್ ಬೀರ್ ಸಿಂಗ್ ಮಹಾರಾಷ್ಟ್ರ ಗೃಹ ಸಚಿವರ ವಿರುದ್ಧ ಮಾಡಿರುವ ಆರೋಪಗಳ ಬಗ್ಗೆ ಎನ್ ಸಿಪಿ ನಾಯಕ ಶರದ್ ಪವಾರ್ ಪ್ರತಿಕ್ರಿಯೆ ನೀಡಿದ್ದಾರೆ. 

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/2PcamA8

ಭಾರತದಿಂದ ವಿದೇಶಗಳಿಗೆ 6 ಕೋಟಿ ಲಸಿಕೆ; ದೇಶದಲ್ಲಿ ಈ ವರೆಗೂ 4.5 ಕೋಟಿ ಲಸಿಕೆ ಪೂರ್ಣ: ಹರ್ಷವರ್ಧನ್ https://ift.tt/eA8V8J

ಭಾರತದಿಂದ 76 ದೇಶಗಳಿಗೆ ಈ ವರೆಗೂ 6 ಕೋಟಿಗೂ ಹೆಚ್ಚು ಕೋವಿಡ್-19 ಲಸಿಕೆಗಳನ್ನು ಕಳಿಸಿಕೊಡಲಾಗಿದೆ. ದೇಶಾದ್ಯಂತ 4.5 ಕೋಟಿ ಲಸಿಕೆಗಳನ್ನು ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ತಿಳಿಸಿದ್ದಾರೆ. 

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3lDbuJp

Ex-CM Narayanasamy Cites Coordination Work as Reason for Not Contesting Polls in Puducherry

Former Puducherry CM V Narayanasamy said the state Congress president was contesting the poll and so he (Narayanasamy) had to coordinate election-related activities.

from Top Politics News- News18.com https://ift.tt/3vOXAZ2

Karnataka CM Yediyurappa Charts Out Bigger Role for Son Vijayendra in BJP

Yediyurappa said his son would camp in Mysuru to strengthen the party base.

from Top Politics News- News18.com https://ift.tt/315opKp

Jobs for Women, CAA, One Job Per Family: Key Highlights of BJP's 'Sonar Bangla' Manifesto

He further promised a hassle-free Durga Puja if the BJP comes to power in the state, adding that people would not have to go to court for organising the festival.

from Top Politics News- News18.com https://ift.tt/392p6Zt

'Families With More Children Get More Ration': Uttarakhand CM's Statement Draws Flak

While addressing a public gathering the CM said families with two members were jealous of those having 20 members

from Top Politics News- News18.com https://ift.tt/3r8CKjM

BJP's E Sreedharan Says Voters Washing, Touching His Part of Indian Culture, Expression of Respect

As images of men and women washing and touching his feet on campaign trail went viral, Sreedharan said there was no wrong in it as they weren't worshipping him.

from Top Politics News- News18.com https://ift.tt/3tBl2ag

Cong a 'loot Engine' That Wants to Come to Power Anyhow to Fill Its 'empty Coffers': Modi

PM Modi further accused the Congress of doing 'Chai pe rajneeti' (politics over tea)

from Top Politics News- News18.com https://ift.tt/310wFv9

TMC Runs Scams, BJP Believes in Schemes: Modi Promises 'Asol Parivartan' in Bengal Soon

Taking a jibe at Mamata Banerjee's recent comment that she doesn't like his face, Modi said in a democracy, the face does not matter, but one's service to nation.

from Top Politics News- News18.com https://ift.tt/3c4m3Sw

Maha Home Minister Anil Dekhmukh Headed for Exit? As MVA Crisis Deepens, Probable Names Crop up

No final decision for Deshmukh's ouster has been taken yet, however, sources suggest Health Minister Rajesh Tope and Deputy Chief Minister Ajit Pawar's names are under consideration.

from Top Politics News- News18.com https://ift.tt/3cRR4YZ

Ex-Commissioner Param Bir Singh's Claim Serious, Need Thorough Probe: Sharad Pawar

Sharad Pawar suggested that Chief Minister Uddhav Thackeray will take a decision in this matter and also action against Deshmukh.

from Top Politics News- News18.com https://ift.tt/2OX6Vxn

Priyanka Gandhi Attacks PM Modi, Says He is Silent on Perennial Flooding in Assam

Priyanka Gandhi questioned Modi why he was not sad for the people affected by the flood and the anti-CAA movement, in which five youths were killed.

from Top Politics News- News18.com https://ift.tt/3cUkvtj

'Mamata Banerjee Busy in Bhatija Kalyan': Amit Shah Says BJP Will Win 200 Seats in Bengal

Amit Shah slammed the TMC government for its 10 years of misrule in the State and accused her of blocking the Central government’s schemes in the state.

from Top Politics News- News18.com https://ift.tt/3r6RkZ9

‘Gaddar’ Suvendu Adhikari Siphoned Off Rs 5000 Cr: Mamata Escalates Attack, Warns Voters of BJP Goons

The chief minister also warned of goons hired by the saffron party to scare people into voting for BJP.

from Top Politics News- News18.com https://ift.tt/311N56z

PM Modi Attacks Cong at Assam Poll Rally, Says NDA Ensured Peace and Development

PM Modi said that the Congress can go to any extent for coming to power and this is evident from the 'lies' that they are spreading through the manifesto.

from Top Politics News- News18.com https://ift.tt/3tK7wRJ

'No Doubt My Son is Winning from Nandigram': Suvendu Adhikari's Father Joins BJP at Amit Shah Rally

Sisir's decision to join the BJP came months after his son joined the saffron brigade on December 19 last year.

from Top Politics News- News18.com https://ift.tt/39170qB

Saturday, March 20, 2021

Pawar Takes Charge, Raut Says Time for Introspection: What Happened Since Mumbai Top Cop's Letter Bomb

While the Shiv Sena have called for introspection over the serious allegations, NCP leader Jayant Patil refuted speculations of replacing the Home Minister.

from Top Politics News- News18.com https://ift.tt/38Zdjeg

Former PM PV Narasimha Rao's Daughter Wins Telangana MLC Elections with Over 56% Votes

Securing 1,89,339 votes, Vani Devi defeated her nearest opponent and Bharatiya Janata Party-BJP candidate N Ramchander Rao, the sitting MLC. She won 56.2% votes.

from Top Politics News- News18.com https://ift.tt/30YTlfw

Didi Trumps Party for People’s Affections in TMC Fortress

Haldia is in East Midnapore district, which is among the fortresses of Banerjee. In the run-up to the upcoming state elections, the district is under intense media scrutiny owing to the high-profile Nandigram constituency.

from Top Politics News- News18.com https://ift.tt/2QruIGg

Go Solo or Forge Alliance? A Look at Political Equations in Run-Up to UP Assembly Polls

On many forums, SP Chief and former chief minister Akhilesh Yadav said that he will not forge any alliance with any big political party but will ally with the smaller parties in the state.

from Top Politics News- News18.com https://ift.tt/3c5f4sr

No Competition From Anyone, All Are Together: AAP's Sanjay Singh on Kisan Mahapanchayats by Parties

Sanjay Singh said everyone is together on the issue of farmers and he said, the more the panchayats, the more the matter will be highlighted.

from Top Politics News- News18.com https://ift.tt/3cQLSES

Uttarakhand CM's Name Not in Panel of BJP's Six Potential Candidates for Salt Bypoll

Madan Kaushik refused to disclose the names but said the name of Chief Minister Rawat was not included in the panel.

from Top Politics News- News18.com https://ift.tt/3cUpkmE

Left Front Releases Poll Manifesto in Bengal, Says CAA Won't Be Implemented

The CPI(M)-led front pledged to adhere to the principles of secularism and ensure the safety of linguistic and religious minorities, including Muslims.

from Top Politics News- News18.com https://ift.tt/3r7ttbI

TMC MP Sisir Adhikari's Meet with BJP Raises Speculation About Him Attending Amit Shah's Sunday Rally

Mansukh Mandviya visited Adhikari's residence to invite the veteran politician to Shah's Egra rally and PM Modi's March 24 public meeting at Kanthi in Purba Medinipur.

from Top Politics News- News18.com https://ift.tt/3r5CylE

Hundreds In Atlanta Rally To Support Asian Americans After Fatal Shootings

Hundreds of demonstrators gathered outside the Georgia State Capitol in Atlanta on Saturday in support of the Asian American community after a shooting at three local day spas this week left eight people dead, six of them Asian women.

from Top Politics News- News18.com https://ift.tt/3lyMjHL

ಮಹಿಳೆಯರ ಉಡುಪಿನ ಬಗ್ಗೆ ಸಲಹೆ ನೀಡಲು ಹೋಗಿ ವಿವಾದಕ್ಕೆ ಗುರಿಯಾದ ಟಿಎಂಸಿ ಶಾಸಕ ಚಿರಂಜೀತ್ https://ift.tt/eA8V8J

ಡ್ರೆಸ್ಸಿಂಗ್ ಮಾಡುವಾಗ ಮಹಿಳೆಯರು ತಮ್ಮ ದೇಹದ ಸುತ್ತಮುತ್ತ ಜಾಗತ್ರೆ ವಹಿಸಬೇಕೆಂದು ಸಲಹೆ ನೀಡಿದ ನಟ ಹಾಗೂ ಟಿಎಂಸಿ ಶಾಸಕ ಚಿರಂಜೀತ್ ಚಕ್ರವರ್ತಿ ಇದೀಗ ವಿವಾದಕ್ಕೆ ಗುರಿಯಾಗಿದ್ದಾರೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3vHERia

Hundreds Rally In Atlanta To Support Asian American Community After Fatal Shootings

Hundreds of demonstrators gathered outside the Georgia State Capitol in Atlanta on Saturday in support of the Asian American community after a shooting at three local day spas this week left eight people dead, six of them Asian women.

from Top Politics News- News18.com https://ift.tt/3f7oNAe

Congress MPs Dissociate Themselves from Parl Panel Report Advocating Implementation of 1 of 3 Farm Laws

The said Act is one of the three contentious agriculturemarketing laws which have triggered protests by farmers and which the Congress wants repealed.

from Top Politics News- News18.com https://ift.tt/392iF8H

Goa Civic Bodies Polls Record 82.59% Voter Turnout

The elections were held for the CCP and the civic bodies of Canacona, CurchoremCacora, Bicholim, Cuncolim, Valpoi and Pernem.

from Top Politics News- News18.com https://ift.tt/3tGf0pa

Opposition Parties Demand Odisha Law Minister's Resignation Over Mahanga Double Murder Case

The issue was raised by Leader of Opposition P K Naik of BJP during the Zero Hour.

from Top Politics News- News18.com https://ift.tt/3cTx9cg

'The One Who Will Have FIR on Him Will Become the CM' Says SP Chief Akhilesh Yadav

The SP chief also took this opportunity to launch an attack on the BJP government on issues pertaining to law and order, women, farmers, and youth of UP.

from Top Politics News- News18.com https://ift.tt/3tSqfej

Bengal CID Takes Over Probe into Nandigram Incident in Which Mamata Banerjee Was Injured

A team of CID officers will soon be visiting the spot in the Purba Medinipur district and record statements of the witnesses

from Top Politics News- News18.com https://ift.tt/3tL5ZLz

UDF Releases Manifesto, Promises Rs 2,000 Pension for Homemakers

It also assured creation of a Peace and Harmony department akin to that run by the Rajasthan government and five kg free rice for white ration cardholders.</p>

from Top Politics News- News18.com https://ift.tt/3s5DYOn

Rude Shock for NDA in Kerala, Nominations of BJP Candidates Rejected in 3 Seats

BJP is seeking to emerge as an alternative to both the CPI(M)-led LDF and UDF headed by the Congress in Kerala.

from Top Politics News- News18.com https://ift.tt/30XIyCa

Clash of Words as BJP Celebrates Loktantra Samman Diwas, 1 Yr Without Congress Govt in MP

‘Sau chuhe khake billi haj ko chali’, says Scindia; how many you ate while in Congress, asks Digvijaya Singh in ‘BJP hatao-loktantra bachao’ meet

from Top Politics News- News18.com https://ift.tt/3cRB6hx

Defamation Case Against Somnath Bharti Closed After Complainant Accepts Apology

The complainant, Ranjana Sharma, had filed the case against Bharti for calling her names during a live television debate show in 2018.

from Top Politics News- News18.com https://ift.tt/3lG0Ilt

Virus Shifts Up Gears As Poll-Bound TN Lowers Its Guard

Health officials worry over the apathetic attitude of politicians as public meetings and rallies turn into a theatre of open defiance to Covid containment strategies

from Top Politics News- News18.com https://ift.tt/3eZwk4o

PM Modi Says Cong Showed Taiwan, Sri Lanka as Assam: A Short Fact-check Clip That Explains it All

'It is injustice and insult to our beautiful Assam' the PM proclaimed while speaking to the crowd in Chabua

from Top Politics News- News18.com https://ift.tt/390oovQ

Makkal Needhi Maiam Chief Kamal Haasan Bets on Walk, Chats to Canvass Votes

Haasan, who is debuting from Coimbatore South Assembly constituency here, went for a walk in the flower market and R S Puram areas on Saturday morning and people vied with each other to click selfies and converse with him.

from Top Politics News- News18.com https://ift.tt/392snI6

BJP Leader Ram Madhav Called Back to RSS, Will Work in All India Executive Wing

Ram Madhav had been General Secretary in the BJP under the leadership of Amit Shah.

from Top Politics News- News18.com https://ift.tt/3r35Tgn

Thank God 'Mir Zafars' Quit TMC, Saved Party: Mamata in Apparent Jibe at Adhikari Family

Using the party's famous 'Khela Hobe' slogan, she urged the voters to drive the BJP out of the country.

from Top Politics News- News18.com https://ift.tt/3eXREXO

Biden mocked for apology, described as weak leader on world stage

Biden mocked for apology, described as weak leader on world stage Federalist columnist Eddie Scarry on Chinese newspaper mocking Biden ...