ಪುದುಚೇರಿ ಬಿಜೆಪಿ ಘಟಕ ಮತದಾರರ ಆಧಾರ್ ಮಾಹಿತಿ ಹೊಂದಿದೆ ಎಂಬ ಆರೋಪದ ಬಗ್ಗೆ ಗಂಭೀರ ತನಿಖೆಯ ಅಗತ್ಯವಿದೆ ಎಂದು ಶುಕ್ರವಾರ ಹೇಳಿರುವ ಮದ್ರಾಸ್ ಹೈಕೋರ್ಟ್, ಕೇಂದ್ರಾಡಳಿತ ಪ್ರದೇಶದಲ್ಲಿ ಏಪ್ರಿಲ್ 6 ರಂದು ನಡೆಯಲಿರುವ ಚುನಾವಣೆಯನ್ನು ಮುಂದೂಡಬಹುದೇ ಎಂದು ಚುನಾವಣಾ ಆಯೋಗವನ್ನು ಕೇಳಿದೆ.
from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3snXlSK
No comments:
Post a Comment