Friday, April 30, 2021

ಕೋವಿಡ್ -19: ಆರೋಗ್ಯ ಸೌಲಭ್ಯ ಒದಗಿಸಲು ಸಶಸ್ತ್ರ ಪಡೆಗಳಿಗೆ ತುರ್ತು ಆರ್ಥಿಕ ಅಧಿಕಾರ ನೀಡಿದ ರಾಜನಾಥ್ ಸಿಂಗ್ https://ift.tt/eA8V8J

ಕೋವಿಡ್ ಸೋಂಕಿತರಿಗೆ ಆಸ್ಪತ್ರೆ ಸ್ಥಾಪಿಸಲು ಮತ್ತು ನಿರ್ವಹಿಸಲು ಹಾಗೂ ಕ್ವಾರಂಟೈನ್ ವ್ಯವಸ್ಥೆ ಮಾಡಲು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಮೂರು ಸೇನಾಪಡೆಗಳಿಗೆ ತುರ್ತು ಆರ್ಥಿಕ ಅಧಿಕಾರವನ್ನು ಮಂಜೂರು ಮಾಡಿದ್ದಾರೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3xB8T8d

ಹೈಕೋರ್ಟ್ ಗಳು ಅನಗತ್ಯವಾದ ಆಫ್-ದಿ-ಕಫ್ ಟೀಕೆ ಮಾಡುವುದನ್ನು ತಪ್ಪಿಸಬೇಕು- ಸುಪ್ರೀಂಕೋರ್ಟ್  https://ift.tt/eA8V8J

ವಿಚಾರಣೆಯ ಸಮಯದಲ್ಲಿ ಹೈಕೋರ್ಟ್‌ಗಳು ಅನಗತ್ಯ ಮತ್ತು "ಆಫ್-ದಿ-ಕಫ್ ಟೀಕೆ" ಮಾಡುವುದನ್ನು ತಪ್ಪಿಸಬೇಕು ಏಕೆಂದರೆ ಅವುಗಳು ಗಂಭೀರವಾದ ಬದಲಾವಣೆಗಳನ್ನು ಹೊಂದಿರಬಹುದು ಎಂದು ಸುಪ್ರೀಂ ಕೋರ್ಟ್ ಶುಕ್ರವಾರ ತಿಳಿಸಿದೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/331WHPF

ಹೆಂಡತಿಯ ಚಿನ್ನದ ಸರ ಮಾರಿ ತನ್ನ ಆಟೋವನ್ನು ಆ್ಯಂಬುಲೆನ್ಸ್ ಆಗಿ ಪರಿವರ್ತಿಸಿದ ಆಟೋ ಡ್ರೈವರ್!  https://ift.tt/eA8V8J

ದೇಶದಲ್ಲಿ ಕೊರೋನಾ ಎರಡನೇ ಅಲೆ ತಾಂಡವವಾಡುತ್ತಿದ್ದು ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಇಂತರ ಪರಿಸ್ಥಿತಿಯಲ್ಲಿ 34 ವರ್ಷದ ಆಟೋರಿಕ್ಷಾ ಚಾಲಕ ತನ್ನ ಜೀವನೋಪಾಯದ ಆಟೋವನ್ನು ಆ್ಯಂಬುಲೆನ್ಸ್ ಆಗಿ ಪರಿವರ್ತಿಸಿ ಉಚಿತ ಸೇವೆ ನೀಡುತ್ತಿದ್ದಾರೆ. 

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/2PEfRZ3

ಬಹಳಷ್ಟು ರೋಗಿಗಳಿಗೆ ಆಕ್ಸಿಜನ್ ಬೇಕಿಲ್ಲ; ವಿವೇಚನೆಯಿಂದ ಬಳಸಿ: ರಾಜ್ಯಗಳಿಗೆ ಕೇಂದ್ರ ಸೂಚನೆ https://ift.tt/eA8V8J

ಕೊರೋನಾ ಪ್ರಕರಣಗಳು ಏರಿಕೆಯಾಗುತ್ತಿದ್ದು, ಜೀವ ರಕ್ಷಕ ಅನಿಲಕ್ಕೆ ಬೇಡಿಕೆ ಹೆಚ್ಚಿರುವಂತೆಯೇ ಸಾರ್ವಜನಿಕ ಆರೋಗ್ಯದ ಅತ್ಯವಶ್ಯಕ ವಸ್ತುವನ್ನು ವ್ಯರ್ಥ ಮಾಡದೆ ವಿವೇಚನೆಯಿಂದ ಮೆಡಿಕಲ್ ಆಕ್ಸಿಜನ್ ಬಳಕೆಯಾಗುವಂತೆ ನೋಡಿಕೊಳ್ಳಬೇಕೆಂದು ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಕ್ಕೆ ಕೇಂದ್ರ ಸರ್ಕಾರ ಹೇಳಿದೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3xH0LmS

ತಮಿಳುನಾಡು: ಭಾನುವಾರ ಮತ ಎಣಿಕೆ, ಸಂಭ್ರಮಾಚರಣೆ ಬೇಡ; ಪಕ್ಷದ ಕಾರ್ಯಕರ್ತರಲ್ಲಿ ಸ್ಟಾಲಿನ್ ಮನವಿ https://ift.tt/eA8V8J

ಮೇ 2 ರಂದು ನಡೆಯಲಿರುವ ಮತ ಎಣಿಕೆ ಕೇಂದ್ರಗಳ ಬಳಿ ಹೆಚ್ಚಿನ ಜನ ಸೇರದಂತೆ ಅಥವಾ ಎಲ್ಲಿಯೂ ಸಂಭ್ರಮಾಚರಣೆ ಮಾಡದಂತೆ ಪಕ್ಷದ ಅಧ್ಯಕ್ಷ ಎಂ. ಕೆ. ಸ್ಟಾಲಿನ್ ಕಾರ್ಯಕರ್ತರಲ್ಲಿ ಶುಕ್ರವಾರ ಮನವಿ ಮಾಡಿದ್ದಾರೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3eIbncp

ಇದೇ ಮೊದಲು, ತೆಲಂಗಾಣದಲ್ಲಿ ಡ್ರೋನ್ ಗಳ ಮೂಲಕ ಕೋವಿಡ್-19 ಲಸಿಕೆ ತಲುಪಿಸಲು ಕೇಂದ್ರ ಸಮ್ಮತಿ https://ift.tt/eA8V8J

ಇದೇ ಮೊದಲ ಬಾರಿಗೆ ನಾಗರಿಕ ವಿಮಾನಯಾನ ಸಚಿವಾಲಯ, ತೆಲಂಗಾಣದಲ್ಲಿ ಡ್ರೋನ್ ಗಳ ಮೂಲಕ ಕೋವಿಡ್-19 ಲಸಿಕೆ ತಲುಪಿಸುವುದಕ್ಕೆ ಅನುಮತಿ ನೀಡಿದೆ. 

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3ecFwlb

ಕೋವಿಡ್-19 ಪಾಸಿಟಿವ್ ನಂತರ ಬಹು ಅಂಗಾಂಗ ಸಮಸ್ಯೆಯಿಂದ ಬಿಹಾರ ಮುಖ್ಯ ಕಾರ್ಯದರ್ಶಿ ಸಾವು https://ift.tt/eA8V8J

ಕೋವಿಡ್-19 ಪಾಸಿಟಿವ್ ನಂತರ ಬಹು ಅಂಗಾಂಗ ವೈಫಲ್ಯಕ್ಕೊಳಗಾಗಿದ್ದ ಬಿಹಾರದ ಮುಖ್ಯ ಕಾರ್ಯದರ್ಶಿ ಅರುಣ್ ಕುಮಾರ್ ಸಿಂಗ್ ಶುಕ್ರವಾರ ಖಾಸಗಿ ಆಸ್ಪತ್ರೆಯೊಂದರಲ್ಲಿ ಕೊನೆಯುಸಿರೆಳೆದಿದ್ದಾರೆ. ಉಸಿರಾಟದ ಸಮಸ್ಯೆಯಿಂದಾಗಿ ವಾರದ ಹಿಂದೆ ಅವರು ಆಸ್ಪತ್ರೆಗೆ ದಾಖಲಾಗಿದ್ದರು ಎನ್ನಲಾಗಿದೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3t9Rdx9

ದೆಹಲಿ ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಲ್ ಗೆ ಕೋವಿಡ್-19 ಪಾಸಿಟಿವ್ https://ift.tt/eA8V8J

ದೆಹಲಿಯ ಲೆಫ್ಟಿನೆಂಟ್ ಗವರ್ನರ್ ಜನರಲ್ ಅನಿಲ್ ಬೈಜಲ್ ಗೆ ಶುಕ್ರವಾರ ಕೋವಿಡ್-19 ಪಾಸಿಟಿವ್ ದೃಢಪಟ್ಟಿದೆ. 

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3ucSVio

ಹಿರಿಯ ಟಿವಿ ಪತ್ರಕರ್ತ 41 ವರ್ಷದ ರೋಹಿತ್‌ ಸರ್ದಾನ ಕೋವಿಡ್‌ಗೆ ಬಲಿ, ಪ್ರಧಾನಿ ಮೋದಿ ಸಂತಾಪ! https://ift.tt/eA8V8J

ಹಿರಿಯ ಪತ್ರಕರ್ತ ರೋಹಿತ್ ಸರ್ದಾನಾ ಅವರಿಗೆ ಕೋವಿಡ್‌ ಸೋಂಕು ದೃಢಪಟ್ಟ ಒಂದು ವಾರದ ನಂತರ ಶುಕ್ರವಾರ ಬೆಳಿಗ್ಗೆ ಹಠಾತ್ ಹೃದಯಾಘಾತದಿಂದ ನಿಧನರಾದರು.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3xB3EW1

ಅಂತರಾಷ್ಟ್ರೀಯ ಪ್ರಯಾಣಿಕ ವಿಮಾನಯಾನ ನಿಷೇಧ ಮೇ 31ರವರೆಗೆ ವಿಸ್ತರಣೆ https://ift.tt/eA8V8J

ಅಂತರಾಷ್ಟ್ರೀಯ ಪ್ರಯಾಣಿಕರ ವಿಮಾನಗಳ ಹಾರಾಟ ನಿಷೇಧವನ್ನು ಮೇ 31 ರವರೆಗೆ ವಿಸ್ತರಿಸಿ ವಾಯುಯಾನ ನಿಯಂತ್ರಕ ಡಿಜಿಸಿಎ ಶುಕ್ರವಾರ ಪ್ರಕಟಣೆ ಹೊರಡಿಸಿದೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3eOckQr

18-44 ವಯಸ್ಸಿನವರಿಗೆ ಕೋವಿಡ್-19 ಲಸಿಕೆ ಅಭಿಯಾನದಿಂದ, ರಕ್ತ ನಿಧಿಗೆ ಕೊರತೆ ಸಾಧ್ಯತೆ https://ift.tt/eA8V8J

ಮೇ.1 ರಿಂದ 18-44 ವಯಸ್ಸಿನವರಿಗೆ ಕೋವಿಡ್-19 ಲಸಿಕೆ ನೀಡುವ ಅಭಿಯಾನಕ್ಕೆ ದೇಶದ ಹಲವು ಭಾಗಗಳಲ್ಲಿ ಚಾಲನೆ ದೊರೆಯಲಿದ್ದು, ಅಭಿಯಾನದ ನೆರಳಿನಲ್ಲೇ ರಕ್ತ ನಿಧಿಗೆ ಕೊರತೆ ಉಂಟಾಗುವ ಭೀತಿಯೂ ಮೂಡಿದೆ. 

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3vz58OI

ಕೊರೋನಾ ಹೆಚ್ಚಳ: ಕೇಂದ್ರ ಸರ್ಕಾರದಿಂದ 4.50 ಲಕ್ಷ ರೆಮಿಡಿಸಿವಿರ್ ವಯೆಲ್‍ ಆಮದು https://ift.tt/eA8V8J

ರೆಮಿಡಿಸಿವಿರ್ ಕೊರತೆ ನೀಗಿಸುವ ನಿಟ್ಟಿನಲ್ಲಿ ಭಾರತ, ಇತರ ದೇಶಗಳಿಂದ ಈ ಔಷಧವನ್ನು ಆಮದು ಮಾಡಿಕೊಳ್ಳಲಾರಂಭಿಸಿದೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3nC3tVM

ಜಾರ್ಖಂಡ್: ಲಾಕ್ ಡೌನ್ ನಿಯಮ ಉಲ್ಲಂಘನೆಗಾಗಿ ಪೊಲೀಸರಿಂದ ಥಳಿತ, ವ್ಯಕ್ತಿ ಸಾವು https://ift.tt/eA8V8J

ಲಾಕ್ ಡೌನ್ ನಿಯಮ ಉಲ್ಲಂಘನೆಗಾಗಿ ಪೊಲೀಸರಿಂದ ಥಳಿತಕ್ಕೊಳಗಾದ 50 ವರ್ಷದ ವ್ಯಕ್ತಿಯೋರ್ವ ಮೃತಪಟ್ಟಿರುವ ಘಟನೆ ಹಜಾರಿಬಾಗ್ ನ ಚೌಪರನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3vvYw3I

ನ್ಯಾಯಾಲಯಗಳ ಮೌಖಿಕ ಹೇಳಿಕೆ ಮಾಧ್ಯಮಗಳಲ್ಲಿ ವರದಿಯಾಗಬಾರದು: ಚುನಾವಣಾ ಆಯೋಗದ ಮನವಿ ತಿರಸ್ಕರಿಸಿದ ಮದ್ರಾಸ್ ಹೈಕೋರ್ಟ್ https://ift.tt/eA8V8J

ನ್ಯಾಯಾಲಯಗಳು ಮೌಖಿಕವಾಗಿ ಹೇಳಿದ್ದನ್ನು ಮಾಧ್ಯಮಗಳು ವರದಿ ಮಾಡಬಾರದೆಂದು ಕೋರ್ಟ್ ನಿರ್ದೇಶನ ಕೋರಿ ಭಾರತದ ಚುನಾವಣಾ ಆಯೋಗವು ಸಲ್ಲಿಸಿದ ಮನವಿಯನ್ನು ಮದ್ರಾಸ್ ಹೈಕೋರ್ಟ್ ಶುಕ್ರವಾರ ವಜಾಮಾಡಿದೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/2RcEfBl

ದೇಶದಲ್ಲಿ ಮಾನವ ಬಿಕ್ಕಟ್ಟು ಎದುರಾಗಿದೆ, ಮಾಹಿತಿ ಹತ್ತಿಕ್ಕಿದರೆ ನ್ಯಾಯಾಂಗ ನಿಂದನೆಯಾಗುತ್ತದೆ: ಸುಪ್ರೀಂ ಕೋರ್ಟ್ ಎಚ್ಚರಿಕೆ https://ift.tt/eA8V8J

ಬಡವರಿಗೆ ಲಸಿಕೆಗಳಿಗೆ ಹಣ ನೀಡಲು ಸಾಧ್ಯವಾಗುವುದಿಲ್ಲವಾದ್ದರಿಂದ ರಾಷ್ಟ್ರೀಯ ರೋಗನಿರೋಧಕ ಮಾದರಿಯನ್ನು ಕೋವಿಡ್-19 ಲಸಿಕೆ ಅಭಿಯಾನಕ್ಕೆ ಅಳವಡಿಸಿಕೊಳ್ಳಬೇಕೆಂದು ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಿದೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3eMybYw

ಭಾರತದಲ್ಲಿ ಕೊರೋನಾ ಅಬ್ಬರ: ಪ್ರಧಾನಿ ಮೋದಿ ನೇತೃತ್ವದಲ್ಲಿಂದು ಮಂತ್ರಿಮಂಡಲ ಸಭೆ https://ift.tt/eA8V8J

ದೇಶದಲ್ಲಿ ಕೊರೋನಾ ಸೋಂಕು ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿರುವುದನ್ನು ನಿಯಂತ್ರಿಸುವ ಸಲುವಾಗಿ ಮುಂದಿನ ಕ್ರಮಗಳ ಕೈಗೊಳ್ಳುವ ಕುರಿತು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಶುಕ್ರವಾರ ಮಂತ್ರಿಮಂಡಲ ಸಭೆ ನಡೆಸಲಿದ್ದಾರೆ. 

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3347au5

ಯಾರೊಬ್ಬರಿಗೂ ಸಹಾಯ ಮಾಡಲಾಗುತ್ತಿಲ್ಲ, ದೆಹಲಿಯಲ್ಲಿ ರಾಷ್ಟ್ರಪತಿ ಆಡಳಿತ ಹೇರಿ: ನ್ಯಾಯಾಲಯಕ್ಕೆ ಆಪ್ ಶಾಸಕ ಮನವಿ https://ift.tt/eA8V8J

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಾಮಾರಿ ಕೊರೋನಾ ಪರಿಸ್ಥಿತಿ ಬಿಗಡಾಯಿಸಿದ್ದು, ಈ ನಡುವೆ ಆಡಳಿತಾರೂಢ ಆಮ್ ಆದ್ಮಿ ಪಕ್ಷದ ಮತಿಯಾ ಮಹಲ್ ಕ್ಷೇತ್ರದ ಶಾಸಕ ಶೋಯೆಬ್ ಇಕ್ಬಾಲ್ ಅವರು ದೆಹಲಿಯಲ್ಲಿ ರಾಷ್ಟ್ರಪತಿ ಆಡಳಿತ ಹೇರಬೇಕೆಂದು ಶುಕ್ರವಾರ ಆಗ್ರಹಿಸಿದ್ದಾರೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/2QCzAZJ

ಸೋಲಿ ಸೊರಾಬ್ಜಿ ನಿಧನ: ರಾಷ್ಟ್ರಪತಿ, ಪ್ರಧಾನಿ ಮೋದಿ, ಸಂತಾಪ; ಮಾಜಿ ಅಟಾರ್ನಿ ಜನರಲ್ ನೆನೆದ ಸುಪ್ರೀಂ ಕೋರ್ಟ್ https://ift.tt/eA8V8J

ಖ್ಯಾತ ನ್ಯಾಯವಾದಿ ಸೋಲಿ ಸೊರಾಬ್ಜಿ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರಪತಿ ರಾಮನಾಥ್ ಕೋವಿಂದ್ ಸಂತಾಪ ಸೂಚಿಸಿದ್ದಾರೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3xCwmpr

ಕೋವಿಡ್-19: ಭಾರತಕ್ಕೆ ಅಮೆರಿಕಾದ ಮೊದಲ ತುರ್ತು ಕೊರೋನಾ ಪರಿಹಾರ ಸಾಮಾಗ್ರಿ ಆಗಮನ https://ift.tt/eA8V8J

ಕೋವಿಡ್‌–19 ಸೋಂಕಿನ ವಿರುದ್ಧ ಹೋರಾಡುತ್ತಿರುವ ಭಾರತಕ್ಕೆ ಅಮೆರಿಕಾ ರಾಷ್ಟ್ರವು ತುರ್ತು ಅವಶ್ಯಕತೆಯ ವಸ್ತುಗಳನ್ನು ವಿಮಾನದ ಮೂಲಕ ರವಾನೆ ಮಾಡಿದೆ. 

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3aUuH4T

ಕೋವಿಡ್-19: ಚಿಕಿತ್ಸೆ ಕೊರತೆಯಿಂದಾಗಿ ತಮ್ಮ ಪ್ರೀತಿ ಪಾತ್ರರನ್ನು ಕಳೆದುಕೊಳ್ಳುತ್ತಿರುವ ನಾಗರೀಕರಿಗೆ ರಾಹುಲ್ ಗಾಂಧಿ ಸಂತಾಪ https://ift.tt/eA8V8J

ಕೊರೋನಾ ಸೋಂಕಿಗೊಳಗಾಗಿ ಚಿಕಿತ್ಸೆ ಕೊರತೆಯಿಂದಾಗಿ ತಮ್ಮ ಪ್ರೀತಿ ಪಾತ್ರರನ್ನು ಕಳೆದುಕೊಳ್ಳುತ್ತಿರುವ ನಾಗರೀಕರಿಗೆ ಸಂತಾಪ ಸೂಚಿಸುತ್ತೇನೆಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಶುಕ್ರವಾರ ಹೇಳಿದ್ದಾರೆ. 

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3nC3tFg

ಸಂಗ್ರಹ ಕೊರತೆ: ಬಹುತೇಕ ರಾಜ್ಯಗಳಲ್ಲಿ ಮೇ 1ರಿಂದ ವಯಸ್ಕರಿಗೆ ಸಾಮೂಹಿಕ ಲಸಿಕೆ ಅಭಿಯಾನ ಆರಂಭ ಅನುಮಾನ! https://ift.tt/eA8V8J

ಮೇ 1ರಿಂದ 18 ವರ್ಷ ಮೇಲ್ಪಟ್ಟ ಎಲ್ಲಾ ವಯಸ್ಕರಿಗೆ ಕೋವಿಡ್ ಲಸಿಕೆ ಹಾಕುವ ಕೇಂದ್ರ ಸರ್ಕಾರದ ಉದ್ದೇಶಿತ ಅಭಿಯಾನ ಬಹುತೇಕ ರಾಜ್ಯಗಳಲ್ಲಿ ನಾಳೆ ಆರಂಭವಾಗುವುದು ಸಂಶಯವಾಗಿದೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3e76ydu

ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಕೊರೋನಾದಿಂದ ಗುಣಮುಖ https://ift.tt/eA8V8J

ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕೊರೋನಾ ಸೋಂಕಿನಿಂದ ಗುಣಮುಖವಾಗಿದ್ದಾರೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3gTRotJ

ಮಾಜಿ ಅಟಾರ್ನಿ ಜನರಲ್ ಸೋಲಿ ಸೊರಾಬ್ಜಿ ನಿಧನ https://ift.tt/eA8V8J

ಮಾಜಿ ಅಟಾರ್ನಿ ಜನರಲ್ (ಎಜಿ) ಮತ್ತು ಹಿರಿಯ ವಕೀಲ ಸೋಲಿ ಸೊರಾಬ್ಜಿ ಶುಕ್ರವಾರ ನಿಧನರಾದರು. ಅವರಿಗೆ 91 ವರ್ಷ ವಯಸ್ಸಾಗಿತ್ತು.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3e76Gtu

Thursday, April 29, 2021

ಕೋವಿಡ್ ವ್ಯಾಕ್ಸಿನೇಷನ್ ಡ್ರೈವ್‌ಗೆ ಮಹಾರಾಷ್ಟ್ರ ಕಾಂಗ್ರೆಸ್ ನಿಂದ ಸುಮಾರು 2 ಕೋಟಿ ರೂ. ದೇಣಿಗೆ https://ift.tt/eA8V8J

18 ರಿಂದ 44 ವರ್ಷದೊಳಗಿನ ಜನರಿಗೆ ಉಚಿತ ಕೋವಿಡ್ -19 ವ್ಯಾಕ್ಸಿನೇಷನ್ ಡ್ರೈವ್‌ಗೆ ತನ್ನ ಕೊಡುಗೆ ನೀಡುವುದಕ್ಕಾಗಿ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ(ಸಿಎಮ್‌ಆರ್‌ಎಫ್) ಸುಮಾರು 2 ಕೋಟಿ ರೂ.ಗಳನ್ನು ದೇಣಿಗೆ ನೀಡುವುದಾಗಿ...

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/2QzN1cT

ಈಗ ಕಳೆದ ವರ್ಷದಂತೆ ಸಂಪೂರ್ಣ ಲಾಕ್ ಡೌನ್ ಜಾರಿಗೊಳಿಸುವ ಸಮಯ ಬಂದಿದೆಯೇ?: 'ಮಹಾ' ಸರ್ಕಾರಕ್ಕೆ ಬಾಂಬೆ 'ಹೈ' ಪ್ರಶ್ನೆ https://ift.tt/eA8V8J

ಕೊರೋನಾ ವೈರಸ್ ನಿಯಂತ್ರಿಸಲು ಕನಿಷ್ಠ 15 ದಿನ ಕಳೆದ ವರ್ಷದಂತೆ ಸಂಪೂರ್ಣ ಲಾಕ್ ಡೌನ್ ಜಾರಿಗೊಳಿಸುವ ಬಗ್ಗೆ ಚಿಂತಿಸುವ ಸಮಯೇ? ಎಂದು ಬಾಂಬೆ ಹೈಕೋರ್ಟ್ ಗುರುವಾರ ಮಹಾರಾಷ್ಟ್ರ ಸರ್ಕಾರವನ್ನು ಪ್ರಶ್ನಿಸಿದೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/2SfnI05

ಕೋವಿಡ್-19: ಆಕ್ಸಿಜನ್ ಬದಲಿಗೆ ಅಗ್ನಿ ನಿರೋಧಕ ಸಿಲಿಂಡರ್ ಮಾರಾಟ ಮಾಡಿದ್ದ ಇಬ್ಬರು ವಂಚಕರ ಬಂಧನ https://ift.tt/eA8V8J

ಕೋವಿಡ್-19 ಪಾಸಿಟಿವ್ ಬಂದಿದ್ದ ಸಂಬಂಧಿಕರೊಬ್ಬರಿಗೆ ಆಕ್ಸಿಜನ್ ಸಿಲಿಂಡರ್ ಕೇಳಿದ್ದ ಮಹಿಳೆಗೆ ಅಗ್ನಿ ನಿರೋಧಕ ಸಿಲಿಂಡರ್ ಮಾರಾಟ ಮಾಡಿ ವಂಚಿಸಿದ ಆರೋಪದ ಮೇರೆಗೆ ಇಬ್ಬರು ವ್ಯಕ್ತಿಗಳನ್ನು ಗುರುವಾರ ಪೊಲೀಸರು ಬಂಧಿಸಿದ್ದಾರೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3eGfrdc

ಸೆರಂ ನಂತರ ರಾಜ್ಯಗಳಿಗೆ ಕೋವಿಡ್ ಲಸಿಕೆ ಬೆಲೆ ಕಡಿತಗೊಳಿಸಿದ ಭಾರತ್ ಬಯೋಟೆಕ್ https://ift.tt/eA8V8J

ಸೆರಂ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ(ಎಸ್‌ಐಐ) ನಂತರ ಭಾರತ್ ಬಯೋಟೆಕ್ ಸಹ ರಾಜ್ಯಗಳಿಗೆ ತನ್ನ ಕೋವಿಡ್ -19 ಲಸಿಕೆ 'ಕೋವಾಕ್ಸಿನ್' ಬೆಲೆಯನ್ನು ಕಡಿತಗೊಳಿಸಿರುವುದಾಗಿ ಗುರುವಾರ ಪ್ರಕಟಿಸಿದೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3ubSy84

ಎಟಿಎಂ ಯಂತ್ರಕ್ಕೆ ಹಣ ತುಂಬುತ್ತಿದ್ದ ಸಿಬ್ಬಂದಿ ಮೇಲೆ ಗುಂಡು ಹಾರಿಸಿ, 5 ಲಕ್ಷ ರೂ. ಹಣ ದೋಚಿ ದರೋಡೆಕೋರರು ಪರಾರಿ! https://ift.tt/eA8V8J

ಬ್ಯಾಂಕ್ ವೊಂದರ ಎಟಿಎಂ ಯಂತ್ರಕ್ಕೆ ಹಣ ತುಂಬುತ್ತಿದ್ದ ಏಜೆನ್ಸಿಯೊಂದರ ಸಿಬ್ಬಂದಿ ಮೇಲೆ ಅಪರಿಚಿತ ಶಂಕಿತರು ಹಾಡಹಗಲೇ  ಗುಂಡು ಹಾರಿಸಿ, 5 ಲಕ್ಷ ಹಣ ದೋಚಿ  ಪರಾರಿಯಾಗಿರುವ ಘಟನೆ ಪಟೇಲ್ ಕುಂಟದಲ್ಲಿ ನಡೆದಿದೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/2RciTE2

ಕೇಂದ್ರ ಆರೋಗ್ಯ ಸಚಿವಾಲಯದಿಂದ ಹೋಮ್ ಐಸೊಲೇಷನ್ ಗೆ ಹೊಸ ಮಾರ್ಗಸೂಚಿ ಬಿಡುಗಡೆ: ವಿವರ ಹೀಗಿದೆ... https://ift.tt/eA8V8J

ಕೋವಿಡ್-19 ಸೋಂಕಿಗೆ ಸಂಬಂಧಿಸಿದಂತೆ ಹೋಮ್ ಐಸೊಲೇಷನ್ ಗೆ ಒಳಗಾಗುವವರಿಗೆ ಆರೋಗ್ಯ ಸಚಿವಾಲಯ ಏ.29 ರಂದು ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದೆ. 

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/2R9l7nY

18-44 ವಯಸ್ಸಿನವರಿಗೆ ದೆಹಲಿಯಲ್ಲಿ ಲಸಿಕೆ ದಾಸ್ತಾನು ಇಲ್ಲ: ಆರೋಗ್ಯ ಸಚಿವ ಸತ್ಯೇಂದ್ರ ಜೈನ್ https://ift.tt/eA8V8J

18-44 ವಯಸ್ಸಿನವರಿಗೆ ಲಸಿಕೆ ನೀಡುವುದಕ್ಕೆ ದೆಹಲಿಯಲ್ಲಿ ಲಸಿಕೆ ಲಭ್ಯತೆ ಇಲ್ಲ ಎಂದು ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ಹೇಳಿದ್ದಾರೆ. 

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3xATBAw

ರಿಲಯನ್ಸ್ ಇಂಡಸ್ಟ್ರಿಯಲ್ಲಿ ವರ್ಷಕ್ಕೆ 75 ಕೋಟಿ ರೂ. ಸಂಬಳ ಪಡೆಯುತ್ತಿದ್ದ ಪ್ರಕಾಶ್ ಶಾರಿಂದ ಸನ್ಯಾಸ ದೀಕ್ಷೆ! https://ift.tt/eA8V8J

ಮುಖೇಶ್ ಅಂಬಾನಿಯ ಬಲಗೈನಂತಿದ್ದ ರಿಲಯನ್ಸ್ ಇಂಡಸ್ಟ್ರಿಯ ಉಪಾಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದ ಪ್ರಕಾಶ್ ಶಾ ಸನ್ಯಾಸತ್ವ ಸ್ವೀಕರಿಸಿದ್ದಾರೆ. 

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/2QKTPV1

ತಮಿಳುನಾಡು: ಮುಂದಿನ ಆದೇಶದವರೆಗೂ ಕೋವಿಡ್ ನಿರ್ಬಂಧ ವಿಸ್ತರಣೆ, ಮತ ಎಣಿಕೆ ದಿನ ಸಂಪೂರ್ಣ ಲಾಕ್ ಡೌನ್ https://ift.tt/eA8V8J

ಏಪ್ರಿಲ್ 20ರಿಂದ ಜಾರಿಯಲ್ಲಿರುವ ಕೋವಿಡ್-19 ನಿರ್ಬಂಧಗಳನ್ನು ತಮಿಳುನಾಡು ಸರ್ಕಾರ ವಿಸ್ತರಿಸಿದ್ದು, ವಿಧಾನಸಭಾ ಚುನಾವಣೆಯ ಮತ ಎಣಿಕೆ ನಡೆಯುವ ಮೇ 2 ರಂದು ರಾಜ್ಯಾದ್ಯಂತ ಸಂಪೂರ್ಣ ಲಾಕ್ ಡೌನ್ ನ್ನು ಜಾರಿಗೊಳಿಸಲಾಗಿದೆ. 

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3gOh8rF

ಕೋವಿಡ್ ನಿಂದ ಚೇತರಿಕೆ: ಡಾ. ಮನ್ ಮೋಹನ್ ಸಿಂಗ್ ಆಸ್ಪತ್ರೆಯಿಂದ ಡಿಸ್ಚಾರ್ಜ್ https://ift.tt/eA8V8J

ಕೋವಿಡ್-19 ನಿಂದ ಚೇತರಿಸಿಕೊಂಡಿರುವ ಮಾಜಿ ಪ್ರಧಾನಿ ಡಾ. ಮನ್ ಮೋಹನ್ ಸಿಂಗ್  ಗುರುವಾರ ಏಮ್ಸ್ ನ ಟ್ರಾಮ ಸೆಂಟರ್ ನಿಂದ ಡಿಸ್ಚಾರ್ಜ್ ಆಗಿದ್ದಾರೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3t5GDHh

ತೆಲಂಗಾಣ: ಕೋವಿಡ್ 2ನೇ ಅಲೆ ನಡುವೆ ನಗರ ಸ್ಥಳೀಯ ಸಂಸ್ಥೆ ಚುನಾವಣೆ, ಆಯೋಗಕ್ಕೆ ಹೈಕೋರ್ಟ್ ತರಾಟೆ! https://ift.tt/eA8V8J

ನಗರ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿರುವ  ತೆಲಂಗಾಣ ಹೈಕೋರ್ಟ್, ಕೋವಿಡ್-19 ಸಾಂಕ್ರಾಮಿಕದಿಂದ ಜನ  ಸಾಯುತ್ತಿರುವಾಗ ನಗರ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುವುದೇ ಮುಖ್ಯವೇ ಎಂದು ಚುನಾವಣಾ ಆಯೋಗವನ್ನು ಗುರುವಾರ ತರಾಟೆಗೆ ತೆಗೆದುಕೊಂಡಿದೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/333RBT4

ಭಾರತಕ್ಕೆ ಪ್ರತಿನಿತ್ಯ 3 ಲಕ್ಷ ರೆಮ್ಡೆಸಿವಿರ್ ಬೇಕಿದ್ದು, 67 ಸಾವಿರ ಡೋಸ್ ಲಸಿಕೆ ತಯಾರಿಸಲಾಗುತ್ತಿದೆ: ಕೇಂದ್ರ ಸರ್ಕಾರ https://ift.tt/eA8V8J

ಭಾರತಕ್ಕೆ ಪ್ರತಿನಿತ್ಯ 3 ಲಕ್ಷ ಡೋಸ್ ರೆಮ್ಡೆಸಿವಿರ್ ಚುಚ್ಚುಮದ್ದಿನ ಅಗತ್ಯವಿದ್ದು, ಈ ಪೈಕಿ 67 ಸಾವಿರ ಚುಚ್ಚುಮದ್ದುಗಳನ್ನು ತಯಾರಿಸಲಾಗುತ್ತಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/330Rzvh

ಈ ವರೆಗೆ 15 ಕೋಟಿ ಮಂದಿಗೆ ಕೋವಿಡ್-19 ಲಸಿಕೆ: ಆರೋಗ್ಯ ಸಚಿವಾಲಯ https://ift.tt/eA8V8J

ದೇಶಾದ್ಯಂತ ಈ ವರೆಗೂ 15 ಕೋಟಿ ಮಂದಿಗೆ ಕೋವಿಡ್-19 ಲಸಿಕೆಯನ್ನು ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಸಚಿವಾಲಯ ಹೇಳಿದೆ. 

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3u7cGbk

ಸ್ಫೋಟಕ ಇಡುತ್ತಿದ್ದಾಗ ಸಾವನ್ನಪ್ಪಿದ ಮಾವೋ ನಾಯಕನ ಬೃಹತ್ ಪ್ರತಿಮೆ ಸ್ಥಾಪಿಸಿದ ಗ್ರಾಮಸ್ಥರು! https://ift.tt/eA8V8J

ಭದ್ರತಾ ಪಡೆಗಳ ಮೇಲೆ ದಾಳಿ ಮಾಡಲು, ಸುಧಾರಿತ ಸ್ಫೋಟಕವನ್ನು ಇಡುತ್ತಿದ್ದಾಗ ಅದು ಆಕಸ್ಮಿಕವಾಗಿ ಕೊಲ್ಲಲ್ಪಟ್ಟ ಮಾವೋವಾದಿ ಹೋರಾಟಗಾರನ ಪ್ರತಿಮೆಯನ್ನು ಛತ್ತೀಸ್‌ಗಢ ಗ್ರಾಮವೊಂದರಲ್ಲಿ ನಿರ್ಮಿಸಲಾಗಿದೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3e4yej5

ಆಕ್ಸಿಜನ್ ಉತ್ಪಾದನೆ ಮಾಡಲು ಆಸ್ಪತ್ರೆಗಳಿಗೆ ಡಿಆರ್ ಡಿಒ ನೆರವು https://ift.tt/eA8V8J

ಕೋವಿಡ್-19 ಪ್ರಕರಣಗಳು ದೇಶಾದ್ಯಂತ ಹೆಚ್ಚುತ್ತಿರುವುದರ ಜೊತೆಗೆ, ಆಕ್ಸಿಜನ್ ಲಭ್ಯತೆಯ ಕೊರತೆ ಮತ್ತಷ್ಟು ಆತಂಕ ಮೂಡಿಸಿದೆ. 

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/2R6SVlw

#ResignModi ಹ್ಯಾಶ್ ಟ್ಯಾಗ್ ತೆಗೆಯುವಂತೆ ಫೇಸ್'ಬುಕ್'ಗೆ ಸೂಚಿಸಿಲ್ಲ, ವರದಿಗಳು 'ಹಾನಿಕಾರಕ': ಕೇಂದ್ರ ಸರ್ಕಾರ https://ift.tt/eA8V8J

#ResignModi ಹ್ಯಾಶ್ ಟ್ಯಾಗ್ ತೆಗೆಯುವಂತೆ ಫೇಸ್'ಬುಕ್'ಗೆ ಯಾವುದೇ ರೀತಿಯ ಸೂಚನೆಗಳನ್ನೂ ನೀಡಿಲ್ಲ, ವಾಲ್ ಸ್ಟ್ರೀಟ್ ಜರ್ನಲ್ ವರದಿ ಹಾನಿಕಾರಕವಾದದ್ದು ಎಂದು ಕೇಂದ್ರ ಸರ್ಕಾರ ಗುರುವಾರ ಹೇಳಿದೆ. 

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3t36NdF

#ResignModi ಹ್ಯಾಶ್ ಟ್ಯಾಗ್ ಪೋಸ್ಟ್ ಗಳ ಬ್ಲಾಕ್; 'ಪ್ರಮಾದವಶಾತ್' ಎಂದು ಫೇಸ್ ಬುಕ್ ಸ್ಪಷ್ಟನೆ! https://ift.tt/eA8V8J

#ResignModi ಎಂಬ ಹ್ಯಾಶ್ ಟ್ಯಾಗ್ ಇರುವ ಪೋಸ್ಟ್ ಗಳನ್ನು ಉದ್ದೇಶಪೂರ್ವಕವಾಗಿ ಬ್ಲಾಕ್ ಮಾಡಿಲ್ಲ... ಅದೊಂದು ಪ್ರಮಾದವಶಾತ್ ಘಟನೆ ಎಂದು ಫೇಸ್ ಬುಕ್ ಸ್ಪಷ್ಟನೆ ನೀಡಿದೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3gPamlj

ಭಾರತದಲ್ಲಿ ಕೊರೋನಾ ಸ್ಫೋಟ: ಕೋವಿಡ್-19 ನಿಂದ ಮೃತಪಟ್ಟ ಒಟ್ಟು ಸೋಂಕಿತರಲ್ಲಿ ಶೇ.20ರಷ್ಟು ಏಪ್ರಿಲ್ ನಲ್ಲೇ! https://ift.tt/eA8V8J

ಕಳೆದ ನಾಲ್ಕು ದಿನಗಳಲ್ಲಿ ಭಾರತದಲ್ಲಿ ಕೋವಿಡ್-19ನಿಂದ ಶೇಕಡಾ 20ರಷ್ಟು ಮಂದಿ ರೋಗಿಗಳು ಮೃತಪಟ್ಟಿದ್ದಾರೆ. ಇದೇ ಸಮಯದಲ್ಲಿ ಹೊಸ ಕೋವಿಡ್ ಪ್ರಕರಣಗಳು ರಾಜ್ಯದಲ್ಲಿ 58 ಲಕ್ಷದ 47 ಸಾವಿರದ 932ಕ್ಕೆ ಏರಿಕೆಯಾಗಿದೆ. ದೇಶದಲ್ಲಿ ಇದುವರೆಗೆ ಕಳೆದ ವರ್ಷದಿಂದ ಈವರೆಗೆ 1.80 ಕೋಟಿ ಕೋವಿಡ್ ಸೋಂಕಿತರು ಪತ್ತೆಯಾಗಿದ್ದಾರೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3nCFIx8

ರಜಪೂತ ಮುಖಂಡ ಗಿರಿರಾಜ್ ಸಿಂಗ್ ಲೋಟಾವರ್ ಕೊರೋನಾಗೆ ಬಲಿ https://ift.tt/eA8V8J

ರಜಪೂತ ಸಮುದಾಯದ ಮುಖಂಡ ಗಿರಿರಾಜ್ ಸಿಂಗ್ ಲೋಟಾವರ್ ಗುರುವಾರ ಕೊರೋನಾದಿಂದ ಸಾವನ್ನಪ್ಪಿದ್ದಾರೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3t5OPrc

ಕೇರಳ: ಚುನಾವಣೆ ಫಲಿತಾಂಶ ಬರುವುದಕ್ಕೂ 2 ದಿನಗಳ ಮುನ್ನ ಯುಡಿಎಫ್ ಅಭ್ಯರ್ಥಿ ವಿವಿ ಪ್ರಕಾಶ್ ನಿಧನ https://ift.tt/eA8V8J

ಕೇರಳದ ವಿಧಾನಸಭೆ ಚುನಾವಣೆಯ ಮತ ಎಣಿಕೆ ನಡೆಯುವುದಕ್ಕೂ ಎರಡು ದಿನಗಳ ಮುನ್ನ ಯುಡಿಎಫ್ ಅಭ್ಯರ್ಥಿಯೊಬ್ಬರು ಮೃತಪಟ್ಟಿದ್ದಾರೆ. 

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3gParW9

ಕುಂಭಮೇಳ ಎಫೆಕ್ಟ್: ಚಾರ್ ಧಾಮ್ ಯಾತ್ರೆ ರದ್ದುಗೊಳಿಸಿದ ಉತ್ತರಾಖಂಡ ಸರ್ಕಾರ, ಅರ್ಚಕರಿಗೆ ಮಾತ್ರ ಪೂಜೆಗೆ ಅನುಮತಿ https://ift.tt/eA8V8J

ಮಾರಕ ಕೊರೋನಾ ವೈರಸ್ ಸೋಂಕು ಪ್ರಕರಣಗಳ ಪ್ರಮಾಣ ಗಣನೀಯವಾಗಿ ಹೆಚ್ಚಳವಾಗುತ್ತಿರುವ ಹಿನ್ನಲೆಯಲ್ಲಿ ಉತ್ತರಾಖಂಡ ಸರ್ಕಾರ ಹಾಲಿ ವರ್ಷದ ಚಾರ್ ಧಾಮ್ ಯಾತ್ರೆಯನ್ನು ರದ್ದುಗೊಳಿಸಿದೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3t5OWD8

ಗುಜರಾತ್: ರಿಲಯನ್ಸ್ ಫೌಂಡೇಷನ್‌ನಿಂದ ಜಾಮ್ ನಗರದಲ್ಲಿ 1000 ಹಾಸಿಗೆಗಳ ಕೋವಿಡ್ ಕೇರ್ ಸೌಲಭ್ಯ https://ift.tt/eA8V8J

ರಿಲಯನ್ಸ್ ಫೌಂಡೇಷನ್ ಜಾಮ್ ನಗರದಲ್ಲಿ ಆಮ್ಲಜನಕ ಪೂರೈಕೆಯೊಂದಿಗೆ 1,000 ಬೆಡ್‌ಗಳ ಕೋವಿಡ್ ಕೇರ್ ಸೌಲಭ್ಯಗಳನ್ನು ಸ್ಥಾಪಿಸುತ್ತಿದೆ. ಇಲ್ಲಿ ನಾಗರಿಕರಿಗೆ ಎಲ್ಲ ಸೇವೆಗಳನ್ನೂ ಉಚಿತವಾಗಿ ಒದಗಿಸಲಾಗುವುದು.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3xvSRwx

ಪಶ್ಚಿಮ ಬಂಗಾಳ ಚುನಾವಣೆ: ಬೆಳಗ್ಗೆ 9.30ರ ಹೊತ್ತಿಗೆ ಶೇ.16.04ರಷ್ಟು ಮತದಾನ, ಉತ್ತರ ಕೋಲ್ಕತ್ತಾ ಮತಗಟ್ಟೆ ಸಮೀಪ ಬಾಂಬ್ ಪತ್ತೆ https://ift.tt/eA8V8J

ಪಶ್ಚಿಮ ಬಂಗಾಳದ 35 ವಿಧಾನಸಭಾ ಕ್ಷೇತ್ರಗಳಿಗೆ ಗುರುವಾರ ಅಂತಿಮ ಮತ್ತು ಕೊನೆಯ ಹಂತದ ಮತದಾನ ನಡೆಯುತ್ತಿದ್ದು ಬೆಳಗ್ಗೆ 9.31ರ ಹೊತ್ತಿಗೆ ಶೇಕಡಾ 16.04ರಷ್ಟು ಮತದಾನವಾಗಿದೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3vyUrvt

Wednesday, April 28, 2021

ಕೊನೆಗೂ ಕಾಣೆಯಾದ ಮೀನುಗಾರಿಕೆ ದೋಣಿ 'ಮರ್ಸಿಡಿಸ್' ಪತ್ತೆ, ಸಿಬ್ಬಂದಿ ಸುರಕ್ಷಿತ https://ift.tt/eA8V8J

ಸತತ ನಾಲ್ಕು ದಿನಗಳ ಶೋಧ ಕಾರ್ಯಾಚರಣೆಯ ನಂತರ ನಾಪತ್ತೆಯಾಗಿದ್ದ 'ಮರ್ಸಿಡಿಸ್' ಎಂಬ ಆಳ ಸಮುದ್ರದ ಮೀನುಗಾರಿಕಾ ದೋಣಿ ಕೊನೆಗೂ ಬುಧವಾರ ಪತ್ತೆಯಾಗಿದ್ದು, 11 ಮೀನುಗಾರರು ಸಹ ಸುರಕ್ಷಿತವಾಗಿದ್ದಾರೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3ufaK0c

ರಾಜ್ಯಗಳಿಗೆ ಕೋವಿಶೀಲ್ಡ್ ಬೆಲೆ ಕಡಿತಗೊಳಿಸಿದ ಸೆರಂ ಇನ್‌ಸ್ಟಿಟ್ಯೂಟ್ https://ift.tt/eA8V8J

ದೇಶದಲ್ಲಿ ಹೆಚ್ಚು ಬಳಕೆಯಾಗುತ್ತಿರುವ ಕೋವಿಡ್ -19 ಲಸಿಕೆ ತಯಾರಕ ಸೆರಂ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ(ಎಸ್‌ಐಐ) ರಾಜ್ಯಗಳಿಗೆ ನೀಡುವ ತನ್ನ ಲಸಿಕೆಯ ಬೆಲೆಯನ್ನು ಬುಧವಾರ ಕಡಿತಗೊಳಿಸಿದೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3u8s3jS

ಅಭ್ಯರ್ಥಿಗಳು ಮತ ಎಣಿಕೆ ಕೇಂದ್ರ ಪ್ರವೇಶಿಸಲು ಕೊರೋನಾ ನೆಗಟಿವ್ ವರದಿ ಅಥವಾ ಪೂರ್ಣ ವ್ಯಾಕ್ಸಿನೇಷನ್ ಕಡ್ಡಾಯ: ಇಸಿ https://ift.tt/eA8V8J

ಅಭ್ಯರ್ಥಿಗಳು ಅಥವಾ ಅವರ ಏಜೆಂಟರು ಮತ ಎಣಿಕೆ ಕೇಂದ್ರ ಪ್ರವೇಶಿಸಲು ಕೊರೋನಾ ವೈರಸ್ ನೆಗಟಿವ್ ವರದಿ ಅಥವಾ ಎರಡು ಡೋಸ್ ಕೋವಿಡ್ -19 ಲಸಿಕೆ ಪಡೆದಿರುವುದು ಕಡ್ಡಾಯ ಎಂದು ಚುನಾವಣಾ ಆಯೋಗ ಹೇಳಿದೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3xwBgo6

ಪಿಎಂ ಕೇರ್ಸ್ ಫಂಡ್‌ನಿಂದ 1 ಲಕ್ಷ ಪೋರ್ಟಬಲ್ ಆಕ್ಸಿಜನ್ ಸಾಂದ್ರಕಗಳ ಖರೀದಿ: ಪ್ರಧಾನಿ ಮೋದಿ https://ift.tt/eA8V8J

ಪಿಎಂ ಕೇರ್ಸ್ ಫಂಡ್‌ನಿಂದ ಸರ್ಕಾರವು ಒಂದು ಲಕ್ಷ ಪೋರ್ಟಬಲ್ ಆಕ್ಸಿಜನ್ ಸಾಂದ್ರಕಗಳನ್ನು ಖರೀದಿಸಲಿದ್ದು 500 ಪ್ರೆಶರ್ ಸ್ವಿಂಗ್ ಆಡ್ಸರ್ಪ್ಷನ್ ಆಕ್ಸಿಜನ್ ಪ್ಲಾಂಟ್‌ಗಳನ್ನು ಸ್ಥಾಪಿಸಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಬುಧವಾರ ಹೇಳಿದ್ದಾರೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3sVYcJW

ರಷ್ಯಾದ ಸ್ಪುಟ್ನಿಕ್ ವಿ ಕೋವಿಡ್ ಲಸಿಕೆಯ ಮೊದಲ ಬ್ಯಾಚ್ ಮೇ 1ರಂದು ಭಾರತಕ್ಕೆ ಬರಲಿದೆ  https://ift.tt/eA8V8J

ರಷ್ಯಾ ಅಭಿವೃದ್ಧಿಪಡಿಸಿರುವ ಸ್ಪುಟ್ನಿಕ್ ವಿ ಕೋವಿಡ್ ಲಸಿಕೆಯ ಮೊದಲ ಬ್ಯಾಚ್ ಮೇ 1 ರಂದು ಭಾರತಕ್ಕೆ ಬರಲಿದೆ ಎಂದು ರಷ್ಯಾ ರಾಯಭಾರ ಕಚೇರಿ ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಬುಧವಾರ ಖಚಿತಪಡಿಸಿದೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3eGTM4A

ಮಹಾರಾಷ್ಟ್ರ ಸರ್ಕಾರದಿಂದ 9.17 ಲಕ್ಷ ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ತಲಾ 1,500 ರೂ. ಸಹಾಯಧನ https://ift.tt/eA8V8J

ಕೋವಿಡ್-19 ಸಂಬಂಧಿತ ನಿರ್ಬಂಧಗಳಿಂದ ಸಂಕಷ್ಟ ಎದುರಿಸುತ್ತಿರುವ ಕಟ್ಟಡ ನಿರ್ಮಾಣ ಕ್ಷೇತ್ರದ 9.17 ಲಕ್ಷ  ಕಾರ್ಮಿಕರ ಬ್ಯಾಂಕ್ ಖಾತೆಗೆ ಮಹಾರಾಷ್ಟ್ರ ಸರ್ಕಾರ ತಲಾ 1,500 ರೂಪಾಯಿಗಳನ್ನು ಜಮೆ ಮಾಡಿದೆ. 

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/32Yv5LC

ಕೇಂದ್ರ ಸರ್ಕಾರ ಜನರ ಸಾವನ್ನು ಬಯಸುತ್ತಿರುವಂತಿದೆ: ದೆಹಲಿ ಕೋರ್ಟ್ ತರಾಟೆ  https://ift.tt/eA8V8J

ಕೇಂದ್ರ ಸರ್ಕಾರ ರೆಮ್ಡಿಸಿವಿರ್ ನ ಬಳಕೆಯಲ್ಲಿ ಪಾಲಿಸಬೇಕಾದ ಹೊಸ ಪ್ರೊಟೋಕಾಲ್ ನ್ನು ಬಿಡುಗಡೆ ಮಾಡಿದ್ದರ ಬಗ್ಗೆ ದೆಹಲಿ ಹೈಕೋರ್ಟ್ ಕೆಂಡಾಮಂಡಲಗೊಂಡಿದೆ. 

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/2Sgqi69

'ಗಾಬರಿ ಹುಟ್ಟಿಸಿದೆ': ಆಮ್ಲಜನಕ, ಲಸಿಕೆ ಕೊರತೆಯಿಲ್ಲ ಎಂಬ ಡಾ. ಹರ್ಷವರ್ಧನ್‌ ಹೇಳಿಕೆಗೆ ಚಿದಂಬರಂ ಕಿಡಿ https://ift.tt/eA8V8J

ದೇಶದಲ್ಲಿ ಆಮ್ಲಜನಕ ಅಥವಾ ಲಸಿಕೆಗಳ ಕೊರತೆಯಿಲ್ಲ ಎಂಬ ಕೇಂದ್ರ ಆರೋಗ್ಯ ಸಚಿವ ಹರ್ಷ್ ವರ್ಧನ್ ಅವರ ಹೇಳಿಕೆಯಿಂದ ತಮಗೆ ಗಾಬರಿಯಾಗಿದೆ ಎಂದಿರುವ ಕಾಂಗ್ರೆಸ್ ಹಿರಿಯ ಮುಖಂಡ ಪಿ.ಚಿದಂಬರಂ ಕಿಡಿಕಾರಿದ್ದಾರೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3gSTESl

ಸುಂಕ ಸಹಕಾರ ಕುರಿತು ಬ್ರಿಟನ್‌ನೊಂದಿಗಿನ ಒಪ್ಪಂದಕ್ಕೆ ಕೇಂದ್ರ ಸಂಪುಟ ಅನುಮೋದನೆ https://ift.tt/eA8V8J

ಸುಂಕ ಸಹಕಾರ ಮತ್ತು ಸುಂಕ ವಿಷಯಗಳಲ್ಲಿ ಪರಸ್ಪರ ಆಡಳಿತಾತ್ಮಕ ನೆರವು ಕುರಿತ ಒಪ್ಪಂದಗಳಿಗೆ ಭಾರತ ಮತ್ತು ಬ್ರಿಟನ್‌ ನಡುವಿನ ಒಪ್ಪಂದಕ್ಕೆ ಸಹಿ ಹಾಕಲು ಕೇಂದ್ರ ಸಚಿವ ಸಂಪುಟ ಬುಧವಾರ ಅನುಮೋದನೆ ನೀಡಿದೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/2QxEdUU

ಕೋವಿಡ್-19 ತುರ್ತು ಸೇವೆಗಳಿಗೆ ದೇಶಾದ್ಯಂತ #BJYMDoctorHelpline ಸಹಾಯವಾಣಿಗೆ ಬಿಜೆಪಿ ಅಧ್ಯಕ್ಷ ನಡ್ಡಾ ಚಾಲನೆ https://ift.tt/eA8V8J

ಕೋವಿಡ್-19 ತುರ್ತು ಸೇವೆಗಳು ಹಾಗೂ ಸೋಂಕಿತರು & ವೈದ್ಯರೊಂದಿಗಿನ ಸಮಾಲೋಚನೆಗೆ ಸಹಾಯವಾಗುವ ನಿಟ್ಟಿನಲ್ಲಿ ಇಡೀ ದೇಶಾದ್ಯಂತ ಸಹಾಯವಾಣಿಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಏ.28 ರಂದು ಚಾಲನೆ ನೀಡಿದರು.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/330sUH8

'ದಯವಿಟ್ಟು ನನ್ನ ಮಗುವನ್ನು ಉಳಿಸಿ': ಆಸ್ಪತ್ರೆ ಆವರಣದಲ್ಲಿ ತಾಯಿಯ ಆಕ್ರಂದನದ ನಡುವೆಯೇ ಪ್ರಾಣ ಬಿಟ್ಟ ಕೋವಿಡ್ ಸೋಂಕಿತ ಮಗು https://ift.tt/eA8V8J

ಆಂಧ್ರಪ್ರದೇಶದ ವಿಶಾಖಪಟ್ಟಣದ ಆಸ್ಪತ್ರೆಯಲ್ಲಿ ಕೋವಿಡ್ ಸೋಂಕು ಪೀಡಿತ ತನ್ನ ಮಗುವಿಗೆ ಚಿಕಿತ್ಸೆ ನೀಡುವಂತೆ ತಾಯಿ ವೈದ್ಯರನ್ನು ಗೋಗರೆಯುತ್ತಿದ್ದ ಬೆನ್ನಲ್ಲೇ ಮಡಿಲಲ್ಲಿದ್ದ ಮಗು ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ಬೆಳಕಿಗೆ ಬಂದಿದೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3aIHojl

ಯುಪಿ: ಆಕ್ಸಿಜನ್ ಸಿಲಿಂಡರ್‌ಗಾಗಿ ನಟ ಸೋನು ಸೂದ್‌ಗೆ ಟ್ಯಾಗ್ ಮಾಡಿ ಟ್ವೀಟ್, ವ್ಯಕ್ತಿಯನ್ನು ಜೈಲಿಗಟ್ಟಿದ ಪೊಲೀಸರು https://ift.tt/eA8V8J

ಆಕ್ಸಿಜನ್ ಸಿಲಿಂಡರ್ ಬೇಕೆಂದು ಟ್ವೀಟ್ ಮಾಡಿ ಜನರಲ್ಲಿ ಭಯ ಹುಟ್ಟಿಸುತ್ತಿದ್ದಾನೆ ಎಂದು ಆರೋಪಿಸಿ ಟ್ವೀಟ್ ಮಾಡಿದ್ದವನ ವಿರುದ್ಧ ಸಾಂಕ್ರಾಮಿಕ ಕಾಯ್ದೆಯಡಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3u2zN6B

ಕೋವಿಡ್-19 ಉಲ್ಬಣ; ಶ್ರೀಲಂಕಾದಲ್ಲಿ ನಿರ್ಬಂಧ ಉಲ್ಲಂಘಿಸಿದ ಹಿಂದೂ ದೇಗುಲದ ಅಧಿಕಾರಿಗಳ ಬಂಧನ https://ift.tt/eA8V8J

ಕೋವಿಡ್-19 ಪ್ರಕರಣಗಳು ಹೆಚ್ಚುತ್ತಿರುವ ನಡುವೆಯೇ ನಿರ್ಬಂಧನೆಗಳನ್ನು ಉಲ್ಲಂಘಿಸಿ ದೊಡ್ಡ ಮಟ್ಟದ ಪ್ರಾರ್ಥನಾ ಕೂಟ ನಡೆಸಿದ ಆರೋಪದ ಮೇರೆಗೆ ಶ್ರೀಲಂಕಾದಲ್ಲಿ ಹಿಂದೂ ದೇಗುಲದ ಅಧಿಕಾರಿಗಳನ್ನು ಬಂಧಿಸಲಾಗಿದೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3aNxr47

ಲೆಫ್ಟಿನೆಂಟ್ ಗವರ್ನರ್ ಗೆ ದೆಹಲಿಯಲ್ಲಿ ಪರಮಾಧಿಕಾರ ನೀಡುವ ಕಾಯ್ದೆ ಅನ್ವಯ ಗೃಹ ಸಚಿವಾಲಯ ಅಧಿಸೂಚನೆ ಪ್ರಕಟ https://ift.tt/eA8V8J

ದೆಹಲಿಯಲ್ಲಿ ಲೆಫ್ಟಿನೆಂಟ್ ಗವರ್ನರ್ ಗೆ ಚುನಾಯಿತ ಸರ್ಕಾರಕ್ಕಿಂತ ಹೆಚ್ಚು ಅಧಿಕಾರ ನೀಡುವ ಕಾಯ್ದೆಯ ಅನ್ವಯ ಕೇಂದ್ರ ಗೃಹ ಸಚಿವಾಲಯ ಅಧಿಸೂಚನೆ ಪ್ರಕಟಿಸಿದೆ. 

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3gJlJeJ

ಉತ್ತಮ ಚಿಕಿತ್ಸೆಗಾಗಿ ಪತ್ರಕರ್ತ ಕಪ್ಪನ್ ರನ್ನು ದೆಹಲಿಗೆ ಶಿಫ್ಟ್ ಮಾಡಲು ಯೋಗಿ ಸರ್ಕಾರಕ್ಕೆ 'ಸುಪ್ರೀಂ' ಆದೇಶ https://ift.tt/eA8V8J

ಕೇರಳದ ಪತ್ರಕರ್ತ ಸಿದ್ದಿಕ್ ಕಪ್ಪನ್ ಅವರನ್ನು ಉತ್ತಮ ವೈದ್ಯಕೀಯ ಚಿಕಿತ್ಸೆಗಾಗಿ ದೆಹಲಿಗೆ ಸ್ಥಳಾಂತರಿಸಿ ಎಂದು ಸುಪ್ರೀಂ ಕೋರ್ಟ್ ಉತ್ತರ ಪ್ರದೇಶ ಸರ್ಕಾರಕ್ಕೆ ಆದೇಶಿಸಿದೆ. 

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3xzQ8Sw

ಸೆರಂ ಇನ್ಸ್ಟಿಟ್ಯೂಟ್, ಭಾರತ್ ಬಯೋಟೆಕ್ ಲಸಿಕೆ ದರ ಪ್ರತಿ ಡೋಸ್ ಗೆ 150 ರೂ. ನಿಗದಿಪಡಿಸಿ: ಮುಂಬೈ ಹೈಕೋರ್ಟ್ ಗೆ ಪಿಐಎಲ್ ಸಲ್ಲಿಕೆ https://ift.tt/eA8V8J

ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಕೋವಿಡ್-19 ಲಸಿಕೆಗಳಿಗೆ ವಿವಿಧ ದರ ನಿಗದಿಪಡಿಸಿರುವುದನ್ನು ಪ್ರಶ್ನಿಸಿ ಮುಂಬೈ ಹೈಕೋರ್ಟ್ ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿದೆ. 

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3xDYjgX

ಬಂಧಿತ ಕೇರಳ ಪತ್ರಕರ್ತ ಕಪ್ಪನ್ ಗೆ ಉತ್ತರ ಪ್ರದೇಶದ ಹೊರಗೆ ಚಿಕಿತ್ಸೆ ಕೊಡಿಸಬಹುದೆ? ಯೋಗಿ ಸರ್ಕಾರಕ್ಕೆ ಸುಪ್ರೀಂ ಪ್ರಶ್ನೆ https://ift.tt/eA8V8J

ಕೇರಳ ಪತ್ರಕರ್ತ ಸಿದ್ದಿಕ್ ಕಪ್ಪನ್ ಅವರಿಗೆ ಆ ರಾಜ್ಯದ ಹೊರಗೆ ಉತ್ತಮ ವೈದ್ಯಕೀಯ ಚಿಕಿತ್ಸೆಗಾಗಿ ಸ್ಥಳಾಂತರಿಸಬಹುದೆ ಎಂದು ಸುಪ್ರೀಂ ಕೋರ್ಟ್ ಉತ್ತರ ಪ್ರದೇಶ ಸರ್ಕಾರಕ್ಕೆ ಬುಧವಾರ ಕೇಳಿದೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3eIlAW2

ಮಹಾರಾಷ್ಟ್ರ: ಹಿರಿಯ ಕಾಂಗ್ರೆಸ್ ನಾಯಕ ಏಕನಾಥ್‌ ಗಾಯಕ್‌ವಾಡ್ ಕೊರೋನಾಗೆ ಬಲಿ https://ift.tt/eA8V8J

ಮಹಾರಾಷ್ಟ್ರದ ಮಾಜಿ ಸಚಿವ ಮತ್ತು ಕಾಂಗ್ರೆಸ್‌ ನಾಯಕ ಏಕನಾಥ್‌ ಗಾಯಕ್‌ವಾಡ್ ಅವರು (81) ಕೋವಿಡ್‌ನಿಂದಾಗಿ ಬುಧವಾರ ನಿಧನರಾಗಿದ್ದಾರೆ

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3aNIBFW

ಮಹಾರಾಷ್ಟ್ರ: ಮತ್ತೊಂದು ಆಕ್ಸಿಜನ್ ಸೋರಿಕೆ ಪ್ರಕರಣ; ಆಸ್ಪತ್ರೆ ಸಿಬ್ಬಂದಿಯಿಂದ 14 ಮಂದಿ ರೋಗಿಗಳ ಜೀವ ರಕ್ಷಣೆ! https://ift.tt/eA8V8J

ಮಾರಕ ಕೊರೋನಾ ವೈರಸ್ ಸಾಂಕ್ರಾಮಿಕದಿಂದ ತತ್ತರಿಸಿ ಹೋಗಿರುವ ಮಹಾರಾಷ್ಟ್ರದಲ್ಲಿ ಮತ್ತೊಂದು ಆಕ್ಸಿಜನ್ ಸೋರಿಕೆ ಪ್ರಕರಣ ದಾಖಲಾಗಿದ್ದು, ಸಿಬ್ಬಂದಿಗಳ ಸಮಯ ಪ್ರಜ್ಞೆಯಿಂದಾಗಿ 14 ರೋಗಿಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3eA5EoS

9 ತಿಂಗಳ ತುಂಬು ಗರ್ಭಿಣಿ ಮಹಿಳೆಗೆ ರಕ್ತದಾನ ಮಾಡಲು 2 ಗಂಟೆ ಪ್ರಯಾಣ ಮಾಡಿದ 22 ವರ್ಷದ ಯುವತಿ! https://ift.tt/eA8V8J

9 ತಿಂಗಳ ತುಂಬು ಗರ್ಭಿಣಿ ಮಹಿಳೆ ಜೀವ ರಕ್ಷಣೆಗೆ 22 ವರ್ಷದ ಯುವತಿಯೊಬ್ಬರು 2 ಗಂಟೆ ಪ್ರಯಾಣ ಮಾಡಿ ಆಸ್ಪತ್ರೆಗೆ ತೆರಳಿ ರಕ್ತದಾನ ಮಾಡಿರುವ ಘಟನೆ ಹೈದರಾಬಾದ್ ನಲ್ಲಿ ನಡೆದಿದೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3gOav8C

ಅಸ್ಸಾಂನಲ್ಲಿ ಭಾರೀ ಭೂಕಂಪ: 6.4 ತೀವ್ರತೆ, ನಡುಗಿದ ಕಟ್ಟಡ, ಕಂಗೆಟ್ಟ ಜನ, ಪ್ರಧಾನಿ-ಗೃಹ ಸಚಿವ ನೆರವಿನ ಭರವಸೆ https://ift.tt/eA8V8J

ಕೊರೋನಾ ಆತಂಕ, ಸಾವು-ನೋವಿನ ನಡುವೆ ಅಸ್ಸಾಂ ರಾಜ್ಯದಲ್ಲಿ ಬುಧವಾರ ಭಾರೀ ಪ್ರಮಾಣದಲ್ಲಿ ಭೂಕಂಪ ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ 6.4 ತೀವ್ರತೆಯ ಭೂಕಂಪ ಇಂದು ಬೆಳಗ್ಗೆ 7.51ರ ಹೊತ್ತಿಗೆ ಅಸ್ಸಾಂನ ಸೋನಿಪುರ್ ನಲ್ಲಿ ಸಂಭವಿಸಿದೆ.ಯಾವುದೇ ಸಾವು-ನೋವು ಆದ ಬಗ್ಗೆ ವರದಿಯಾಗಿಲ್ಲ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3gO9Uno

ಕೋವಿಡ್-19 ಸೋಂಕು ಪ್ರಮಾಣ ಶೇ.15 ಕ್ಕಿಂತ ಹೆಚ್ಚಿರುವ 150 ಜಿಲ್ಲೆಗಳಲ್ಲಿ ಲಾಕ್ ಡೌನ್: ವರದಿ https://ift.tt/eA8V8J

ಕೋವಿಡ್-19 ಸೋಂಕು ಪ್ರಮಾಣ ಶೇ.15 ಕ್ಕಿಂತ ಹೆಚ್ಚಿರುವ ಜಿಲ್ಲೆಗಳಲ್ಲಿ ಲಾಕ್ ಡೌನ್ ಅಗತ್ಯವಿದೆ ಎಂಬ ಸಲಹೆ ಕೇಂದ್ರ ಆರೋಗ್ಯ ಸಚಿವಾಲಯದ ಉನ್ನತ ಸಭೆಯಲ್ಲಿ ಬಂದಿದೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3tUf0Cl

ಒತ್ತಡ: ವೈದ್ಯನಿಗೆ ಸಾರ್ವಜನಿಕವಾಗಿ ಕಪಾಳ ಮೋಕ್ಷ ಮಾಡಿದ ನರ್ಸ್; ವಿಡಿಯೋ ವೈರಲ್ https://ift.tt/eA8V8J

ನರ್ಸ್ ಒಬ್ಬರು ವೈದ್ಯರಿಗೆ ಕಪಾಳ ಮೋಕ್ಷ ಮಾಡಿದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. 

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3sXLqdX

Tuesday, April 27, 2021

ದೆಹಲಿಗೆ ಫ್ರಾನ್ಸ್‌ನಿಂದ 21, ಬ್ಯಾಂಕಾಂಕ್‌ನಿಂದ 18 ಸಿದ್ಧ ಆಮ್ಲಜನಕ ಘಟಕ ಆಮದು https://ift.tt/eA8V8J

ರಾಷ್ಟ್ರ ರಾಜಧಾನಿ ದೆಹಲಿಯ ಆಸ್ಪತ್ರೆಗಳಲ್ಲಿ ಸಮರ್ಪಕ ಆಮ್ಲಜನಕ ಪೂರೈಕೆ ಖಚಿತಪಡಿಸಿಕೊಳ್ಳಲು ಫ್ರಾನ್ಸ್‌ನಿಂದ 21 ಸಿದ್ಧ ಆಮ್ಲಜನಕ ಘಟಕಗಳನ್ನು ಮತ್ತು ಬ್ಯಾಂಕಾಕ್‌ನಿಂದ 18 ಆಮ್ಲಜನಕ ಟ್ಯಾಂಕರ್‌ಗಳನ್ನು ಆಮದು...

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3vsUOaS

ರೆಮಿಡಿಸಿವಿರ್ ನ ಲಕ್ಷಾಂತರ ಬಾಟಲಿ ರಫ್ತು ಮಾಡಿರಬಹುದು,ಈಗ ಅದರ ಕೊರತೆಯಿಂದ ಜನ ನರಳುವಂತಾಗಿದೆ-ಹೈಕೋರ್ಟ್  https://ift.tt/eA8V8J

ಕೋವಿಡ್-19 ಇಂಜೆಕ್ಷನ್  ರೆಮಿಡಿಸಿವಿರ್ ನ ಲಕ್ಷಾಂತರ ಬಾಟಲಿಗಳನ್ನು  ಭಾರತ ರಫ್ತು ಮಾಡಿರಬಹುದು. ಆದರೆ, ತನ್ನ ಸ್ವಂತ ದೇಶದ ಜನರು ಈ ಇಂಜೆಕ್ಷನ್ ಕೊರತೆಯಿಂದ ತೊಂದರೆ ಅನುಭವಿಸುವಂತಾಗಿದೆ ಎಂದು ದೆಹಲಿ ಹೈಕೋರ್ಟ್ ಮಂಗಳವಾರ ಹೇಳಿದೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3aJTSay

ಕೋವಿಡ್ -19: ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಭಾರತ ಉತ್ತಮ ಸಿದ್ದತೆ- ಹರ್ಷವರ್ಧನ್  https://ift.tt/eA8V8J

ಕೋವಿಡ್-19 ಸಾಂಕ್ರಾಮಿಕ ನಿಭಾಯಿಸಲು ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಭಾರತ ಹೆಚ್ಚಿನ ಅನುಭವದೊಂದಿಗೆ ಮಾನಸಿಕ ಹಾಗೂ ದೈಹಿಕವಾಗಿ ಉತ್ತಮ ರೀತಿಯಲ್ಲಿ ಸಿದ್ಧಗೊಂಡಿದ್ದಾಗಿ ಕೇಂದ್ರ ಆರೋಗ್ಯ ಸಚಿವ ಡಾ. ಹರ್ಷವರ್ಧನ್ ಮಂಗಳವಾರ ಹೇಳಿದ್ದಾರೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3eGyCUh

ಮನೆಯಲ್ಲಿಯೂ ಮಾಸ್ಕ್ ಧರಿಸಬೇಕೆ? ಸೋಂಕಿತನ ಕುಟುಂಬ ಸದಸ್ಯರು ಧರಿಸಿದರೆ ಸಾಕು ಎನ್ನುತ್ತಾರೆ ತಜ್ಞರು https://ift.tt/eA8V8J

ಭಾರತದಲ್ಲಿ ಕೊರೋನಾ ವೈರಸ್ ಎರಡನೇ ಅಲೆ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಜನ ತಮ್ಮ ಮನೆಗಳಲ್ಲೂ ಮಾಸ್ಕ್ ಧರಿಸಲು ಆರಂಭಿಸಬೇಕು ಎಂದು ಕೇಂದ್ರ ಸರ್ಕಾರ ಸೋಮವಾರ ಹೇಳಿದೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3eyR5C8

ಕೋವಿಡ್-19 ಕರಾಳತೆ: ದೆಹಲಿ ಸ್ಮಶಾನಗಳಲ್ಲಿ ಅಂತಿಮ ಸಂಸ್ಕಾರಕ್ಕಾಗಿ 20 ಗಂಟೆ ಕ್ಯೂ! https://ift.tt/eA8V8J

ರಾಷ್ಟ್ರ ರಾಜಧಾನಿಯಲ್ಲಿ ಕೋವಿಡ್-19 ನಿಂದ ಮೃತಪಟ್ಟ 50 ಮಂದಿಯನ್ನು ಮೈದಾನವನ್ನೇ ಸ್ಮಶಾನವಾಗಿ ಪರಿವರ್ತಿಸಿ, ಎತ್ತರದ ಕಟ್ಟಿಗೆಯ ಛಾವಣಿ ಮೇಲಿಟ್ಟು ಮಂಗಳವಾರ ಸಾಮೂಹಿಕವಾಗಿ ಅಂತಿಮ ಸಂಸ್ಕಾರ ನೆರವೇರಿಸಲಾಯಿತು.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3vphSrk

ಡಬಲ್ ಮಾಸ್ಕ್, ಫೇಸ್ ಶೀಲ್ಡ್ ಬಳಸಲು ಮುಂಬೈ ಪೊಲೀಸ್ ಆಯುಕ್ತರ ಸೂಚನೆ https://ift.tt/eA8V8J

ಕಾರ್ಯಕ್ಷೇತ್ರದಲ್ಲಿರುವ ಪೊಲೀಸ್ ಸಿಬ್ಬಂದಿ ಡಬಲ್ ಮಾಸ್ಕ್ ಮತ್ತು ಫೇಸ್ ಶೀಲ್ಡ್  ಬಳಸುವಂತೆ ಮುಂಬೈ ಪೊಲೀಸ್ ಆಯುಕ್ತ ಹೇಮಂತ್ ನಾಗ್ರೇಲ್ ಸೂಚಿಸಿರುವುದಾಗಿ ಅಧಿಕಾರಿಯೊಬ್ಬರು ಮಂಗಳವಾರ ಹೇಳಿದ್ದಾರೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/2QtTru3

ಭಾರತದಲ್ಲಿ ರೆಮ್‌ಡೆಸಿವಿರ್ ಲಭ್ಯತೆ ವಿಸ್ತರಿಸಲು ಗಿಲ್ಯಾಡ್ ಮುಂದು, ಸರ್ಕಾರಕ್ಕೆ 4.5 ಲಕ್ಷ ಬಾಟಲಿ ನೀಡಿದ ಔಷಧ ಸಂಸ್ಧೆ https://ift.tt/eA8V8J

ಭಾರತದಲ್ಲಿ ಆಂಟಿವೈರಲ್ ಡ್ರಗ್ ರಿಮೆಡೆಸಿವಿರ್ ಲಭ್ಯತೆಯನ್ನು ವಿಸ್ತರಿಸಲು ಹಲವಾರು ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದು ದೇಶದಲ್ಲಿ ಕೊರೋನಾ ಉಲ್ಬಣದಿಂದಾಗಿ ಕನಿಷ್ಠ 4.5 ಲಕ್ಷ ಬಾಟಲುಗಳ 'ವೆಕ್ಲೂರಿ' ಯನ್ನು ಭಾರತ ಸರ್ಕಾರಕ್ಕೆ ನೀಡಲಿದೆ ಎಂದು ಔಷಧ ಸಂಸ್ಥೆ ಗಿಲ್ಯಾಡ್ ಸೈನ್ಸಸ್ ಹೇಳಿದೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3gKvsl2

ಕೋವಿಡ್-19 ಎದುರಿಸಲು ಭಾರತಕ್ಕೆ ಭೂತಾನ್ ನಿಂದ ಲಿಕ್ವಿಡ್ ಆಕ್ಸಿಜನ್ ಪೂರೈಕೆ https://ift.tt/eA8V8J

ಕೋವಿಡ್-19 ಸಾಂಕ್ರಾಮಿಕದ ಎರಡನೇ ಅಲೆಯಿಂದ ತೀವ್ರ ರೀತಿಯ ಹೋರಾಟ ನಡೆಸುತ್ತಿರುವ ಭಾರತಕ್ಕೆ ಜೀವ ರಕ್ಷಕ ಲಿಕ್ವಿಡ್ ಆಕ್ಸಿಜನ್ ನ್ನು ಭೂತಾನ್ ಪೂರೈಸಲಿದೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/32UuDhg

ಕೋವಿಡ್-19 ಸೋಂಕು ಇದ್ದರೂ ನಕಲಿ ನೆಗೆಟೀವ್ ವರದಿ ಪಡೆದು ಮಣಿಪುರಕ್ಕೆ ಹಾರಿದ ಮಹಿಳೆ: 2,000 ರೂ ದಂಡ! https://ift.tt/eA8V8J

ಕೋವಿಡ್-19 ಸೋಂಕು ದೃಢಪಟ್ಟಿದ್ದರೂ ನಕಲಿ ನೆಗೆಟೀವ್ ವರದಿ ಮೂಲಕ ಹೈದರಾಬಾದ್ ನಿಂದ ಕೋಲ್ಕತ್ತಾ ಮೂಲಕ ಮಣಿಪುರಕ್ಕೆ ತಲುಪಿದ ಮಹಿಳೆಗೆ 2,000 ರೂಪಾಯಿ ದಂಡ ವಿಧಿಸಲಾಗಿದೆ. 

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/2R5g73o

ಕೋವಿಡ್: ಆಕ್ಸಿಜನ್ ಗಾಗಿ ಅಯೋಧ್ಯೆಯಿಂದ ಬಂಗಾಳಕ್ಕೆ ತೆರಳಿದ ದಂಪತಿ! https://ift.tt/eA8V8J

ಕೊರೋನಾ ಪೀಡಿತ ಮಧ್ಯ ವಯಸ್ಸಿನ ದಂಪತಿ ಉತ್ತರಪ್ರದೇಶದಿಂದ 850 ಕಿ.ಮೀ. ದೂರದಲ್ಲಿರುವ ಬಂಗಾಳಕ್ಕೆ ಪ್ರಯಾಣಿಸಿ, ಚಿನ್ಸೂರ್ ನಲ್ಲಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ದಾಖಲಾಗಿದ್ದಾರೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/2QCsvrV

ರಾಷ್ಟ್ರೀಯ ಬಿಕ್ಕಟ್ಟಿನ ವಿಚಾರದಲ್ಲಿ ಮೂಕ ಪ್ರೇಕ್ಷಕರಾಗಿರಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್ https://ift.tt/eA8V8J

ಕೋವಿಡ್-19 ನಂತಹ ರಾಷ್ಟ್ರೀಯ ಬಿಕ್ಕಟ್ಟಿನ ವಿಚಾರದಲ್ಲಿ ಮೂಕ ಪ್ರೇಕ್ಷಕರಾಗಿರಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/2PsSrFQ

ಕರ್ನಾಟಕ ಸೇರಿ 10 ರಾಜ್ಯಗಳಿಂದ ಶೇ.69.1ರಷ್ಟು ಹೊಸ ಕೋವಿಡ್ ಪ್ರಕರಣ: ಕೇಂದ್ರ ಆರೋಗ್ಯ ಸಚಿವಾಲಯ https://ift.tt/eA8V8J

ಮಹಾರಾಷ್ಟ್ರ, ಉತ್ತರ ಪ್ರದೇಶ, ಕರ್ನಾಟಕ ಮತ್ತು ದೆಹಲಿ ಸೇರಿದಂತೆ ಹತ್ತು ರಾಜ್ಯಗಳಲ್ಲಿ ಒಂದೇ ದಿನ ಶೇಕಡಾ 69.1 ರಷ್ಟು ಹೊಸ ಕೋವಿಡ್ -19 ಪ್ರಕರಣಗಳು ದಾಖಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಂಗಳವಾರ ತಿಳಿಸಿದೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3dVII4c

ರಾಷ್ಟ್ರೀಯ ಅಗತ್ಯದ ದೃಷ್ಟಿಯಿಂದ ಟುಟಿಕೋರಿನ್ ನ ವೇದಾಂತ ಆಕ್ಸಿಜನ್ ಪ್ಲಾಂಟ್ ಕಾರ್ಯನಿರ್ವಹಣೆಗೆ ಸುಪ್ರೀಂ ಕೋರ್ಟ್ ಅವಕಾಶ https://ift.tt/eA8V8J

ಮುಚ್ಚಲ್ಪಟ್ಟಿರುವ ತಮಿಳುನಾಡಿನ ಟುಟಿಕೋರಿನ್ ನಲ್ಲಿರುವ ವೇದಾಂತ ಆಕ್ಸಿಜನ್ ಪ್ಲಾಂಟ್ ಕಾರ್ಯ ನಿರ್ವಹಿಸಲು ಸುಪ್ರೀಂಕೋರ್ಟ್ ಮಂಗಳವಾರ ಅವಕಾಶ ನೀಡಿದೆ. ಆಮ್ಲಜನಕಕ್ಕಾಗಿ ರಾಷ್ಟ್ರೀಯ ಅಗತ್ಯದ ದೃಷ್ಟಿಯಿಂದ ಈ ಆದೇಶವನ್ನು ನೀಡಿರುವುದಾಗಿ ಉನ್ನತ ನ್ಯಾಯಾಲಯ ತಿಳಿಸಿದೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3vvMSWJ

ವರನಿಗೆ ಕೊರೋನಾ: ಪಿಪಿಇ ಕಿಟ್ ಧರಿಸಿ ಸಪ್ತಪದಿ ತುಳಿದ ಜೋಡಿ, ವಿಡಿಯೋ ವೈರಲ್! https://ift.tt/eA8V8J

ಕೊರೋನಾ ಎರಡನೇ ಅಲೆ ದೇಶದಲ್ಲಿ ತೀವ್ರ ಸಂಕಷ್ಟ ತಂದಿಟ್ಟಿದ್ದು ಮಹಾಮಾರಿ ನಿಗ್ರಹಕ್ಕೆ ರಾಜ್ಯಗಳು ಕಠಿಣ ನಿರ್ಣಯಗಳನ್ನು ಕೈಗೊಳ್ಳುತ್ತಿವೆ. ಇದರ ಮಧ್ಯೆ ಮದುವೆ, ಅಂತ್ಯಕ್ರಿಯೆಗೆ ಕೆಲ ನಿರ್ಬಂಧಗಳನ್ನು ಹೇರಲಾಗಿದ್ದು ಈ ಹಿನ್ನೆಲೆಯಲ್ಲಿ ಕೊರೋನಾ ಪೀಡಿತ ವರ ಪಿಪಿಇ ಕಿಟ್ ಧರಿಸಿ ವಿವಾಹವಾಗಿದ್ದಾರೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3sXIKgu

ಮಹಾರಾಷ್ಟ್ರ: ಕೋವಿಡ್-19 ನಿಂದ ಮೃತಪಟ್ಟ 22 ಮಂದಿಯ ಮೃತದೇಹ ಒಂದೇ ಆಂಬುಲೆನ್ಸ್ ನಲ್ಲಿ ರವಾನೆ https://ift.tt/eA8V8J

ಕೋವಿಡ್-19 ನಿಂದ ಮೃತಪಟ್ಟ 22 ಮಂದಿಯ ಮೃತದೇಹವನ್ನು ಒಂದೇ ಆಂಬುಲೆನ್ಸ್ ನಲ್ಲಿ ಚಿತಾಗಾರಕ್ಕೆ ರವಾನೆ ಮಾಡಿರುವ ಘಟನೆ ಮಹಾರಾಷ್ಟ್ರದ ಬೀಡ್ ನಲ್ಲಿ ವರದಿಯಾಗಿದೆ. 

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3xtU4nL

ಪತ್ರಕರ್ತ ತರುಣ್ ತೇಜ್'ಪಾಲ್ ವಿರುದ್ಧದ ಲೈಂಗಿಕ ದೌರ್ಜನ್ಯ ಪ್ರಕರಣ: ಮೇ 12ಕ್ಕೆ ತೀರ್ಪು ಪ್ರಕಟ https://ift.tt/eA8V8J

‘ತೆಹೆಲ್ಕಾ’ ಪತ್ರಿಕೆಯ ಮಾಜಿ ಪ್ರಧಾನ ಸಂಪಾದಕ ತರುಣ್‌ ತೇಜ್‌ಪಾಲ್‌ ವಿರುದ್ಧದ ಲೈಂಗಿಕ ದೌರ್ಜನ್ಯ ಪ್ರಕರಣದ ತೀರ್ಪನ್ನು ಮೇ 12ರಂದು ಪ್ರಕಟಿಸಲಾಗುತ್ತದೆ ಎಂದು ಗೋವಾ ಸೆಷನ್ಸ್ ನ್ಯಾಯಾಲಯ ಮಂಗಳವಾರ ಹೇಳಿದೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/2Pu3JcV

ಕೊರೋನಾ ಕರ್ಫ್ಯೂ: ಕೆಲಸದ ಸ್ಥಳಕ್ಕೆ ಕಾರ್ಮಿಕರು ಬರಲು ಬಸ್ ಬಿಡಿ; ಕೈಗಾರಿಕೆಗಳ ಒತ್ತಾಯ https://ift.tt/eA8V8J

ಕೊರೋನಾ ಕರ್ಫ್ಯೂ ವೇಳೆ ಕೆಲಸದ ಸ್ಥಳಕ್ಕೆ ಕಾರ್ಮಿಕರು ಬರಲು ಬಸ್ ಸೇವೆ ಒದಗಿಸುವಂತೆ ಕೈಗಾರಿಕಾ ವಲಯ ರಾಜ್ಯ ಸರ್ಕಾರಕ್ಕೆ ಒತ್ತಾಯಿಸುತ್ತಿದೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3nugS2s

ಕೊರೋನಾ ಉಲ್ಬಣ: ಮತ ಎಣಿಕೆ ನಂತರ ವಿಜಯೋತ್ಸವ ನಡೆಸುವಂತಿಲ್ಲ; ಚುನಾವಣಾ ಆಯೋಗ ಖಡಕ್ ಆದೇಶ! https://ift.tt/eA8V8J

ವಿಧಾನಸಭಾ ಚುನಾವಣೆ, ವಿವಿಧ ಲೋಕಸಭೆ ಉಪಚುನಾವಣೆ ನಡೆದ ರಾಜ್ಯಗಳಲ್ಲಿ ಮತ ಎಣಿಕೆ ದಿನದಂದು ಮತ ಎಣಿಕೆಗೆ ಮೊದಲು ಅಥವಾ ನಂತರ ಎಲ್ಲಾ ಬಗೆಯ ವಿಜಯೋತ್ಸವಗಳನ್ನು ನಿಷೇಧಿಸಿ ಚುನಾವಣಾ ಆಯೋಗ ಮಂಗಳವಾರ ಆದೇಶಿಸಿದೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3tYcpHH

ಭಾರತದಲ್ಲಿ ಕೊರೋನಾ ಅಟ್ಟಹಾಸ: ದೇಶದಲ್ಲಿಂದು 3.23 ಲಕ್ಷ ಸೋಂಕಿತರು ಪತ್ತೆ, 2,771 ಮಂದಿ ಸಾವು https://ift.tt/eA8V8J

ಭಾರತದಲ್ಲಿ ಕೊರೋನಾ ವೈರಸ್ ಆಟಾಟೋಪ ಆತಂಕಕಾರಿಯಾಗಿ ಮುಂದುವರೆಸಿದ್ದು, ದೇಶದಲ್ಲಿಂದು 3,23,144 ಹೊಸ ಸೋಂಕಿತರು ಪತ್ತೆಯಾಗಿದ್ದು, ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 1,76,36,307ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಂಗಳವಾರ ಮಾಹಿತಿ ನೀಡಿದೆ. 

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3t2rvKO

ಕೋವಿಡ್-19: 'ಒಬ್ಬ ಸೋಂಕಿತ 406 ಮಂದಿಗೆ ಸೋಂಕು ಅಂಟಿಸಬಹುದು; ಸಾಮಾಜಿಕ ಅಂತರ ಪಾಲನೆ ಮಾಡದಿದ್ದರೆ ದೊಡ್ಡ ದುರಂತ ಕಾದಿದೆ' https://ift.tt/eA8V8J

ಒಬ್ಬ ಕೊರೋನಾ ಸೋಂಕಿತ ವ್ಯಕ್ತಿ ಕೇವಲ 30 ದಿನಗಳ ಅಂತರದಲ್ಲಿ ಬರೊಬ್ಬರಿ 406 ಮಂದಿಗೆ ಸೋಂಕು ಪ್ರಸರಣ ಮಾಡಬಹುದು.. ಕೋವಿಡ್ ನಿಯಮಗಳನ್ನು ಪಾಲಿಸದೇ ಇದ್ದರೇ ದೊಡ್ಡ ದುರಂತಕ್ಕೆ ಎಡೆ ಮಾಡಿಕೊಟ್ಟಂತೆ ಎಂದು ಕೇಂದ್ರ ಸರ್ಕಾರ ಎಚ್ಚರಿಕೆ ನೀಡಿದೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3aKmDDH

ಒಎನ್ ಜಿಸಿ ಉದ್ಯೋಗಿಗಳ ಅಪಹರಣ ಪ್ರಕರಣ: ಪೊಲೀಸ್ ಪೇದೆ ಸೇರಿ ಮೂವರ ಬಂಧನ https://ift.tt/eA8V8J

ಅಸ್ಸಾಂ ನಲ್ಲಿ ಒಎನ್ ಜಿಸಿ ಉದ್ಯೋಗಿಗಳ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಪೇದೆ ಸೇರಿ ಮೂವರನ್ನು ಬಂಧಿಸಲಾಗಿದೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3xq0Hrv

ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಸೋದರ ಸೊಸೆ ಕರುಣಾ ಶುಕ್ಲಾ ಕೊರೋನಾದಿಂದ ನಿಧನ https://ift.tt/eA8V8J

ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಸೋದರ ಸೊಸೆ, ಮಾಜಿ ಸಂಸದೆ, ಕಾಂಗ್ರೆಸ್ ಹಿರಿಯ ಮುಖಂಡರಾದ ಕರುಣಾ ಶುಕ್ಲಾ ಅವರು ಕೊಯಿಡ್ -19 ನಿಂದ ಸಾವನ್ನಪ್ಪಿದ್ದಾರೆ. ರಾಯ್ಪುರದ ರಾಮಕೃಷ್ಣ ಕೇರ್ ಆಸ್ಪತ್ರೆಯಲ್ಲಿ ಅವರು ಮಂಗಳವಾರ ಮುಂಜಾನೆ ನಿಧನರಾದರು.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/2S4C7Ml

ಮಹಾಕುಂಭ ಪರಿಣಾಮ: 25 ದಿನಗಳಲ್ಲಿ ಉತ್ತರಾಖಂಡ್ ಕೋವಿಡ್-19 ಪ್ರಕರಣಗಳಲ್ಲಿ 1,800% ಏರಿಕೆ! https://ift.tt/eA8V8J

ಮಹಾಕುಂಭಮೇಳ ಉತ್ತರಾಖಂಡ್ ಪಾಲಿಗೆ ಕೋವಿಡ್-19 ಸೂಪರ್ ಸ್ಪ್ರೆಡರ್ ಕಾರ್ಯಕ್ರಮವಾಗಿ ಮಾರ್ಪಾಡಾಗಿದ್ದು, 25 ದಿನಗಳಲ್ಲಿ ರಾಜ್ಯದ ಕೋವಿಡ್-19 ಪ್ರಕರಣಗಳ ಸಂಖ್ಯೆ 1,800% ನಷ್ಟು ಏರಿಕೆ ಕಂಡಿದೆ. 

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/2R2AAGb

Monday, April 26, 2021

ಭಯಪಡುವ ಅಗತ್ಯವಿಲ್ಲ, ದೇಶದಲ್ಲಿ ಸಾಕಷ್ಟು ಆಕ್ಸಿಜನ್ ಸ್ಟಾಕ್ ಇದೆ: ಕೇಂದ್ರ https://ift.tt/eA8V8J

ದೇಶದಲ್ಲಿ ಸಾಕಷ್ಟು ವೈದ್ಯಕೀಯ ಆಮ್ಲಜನಕವಿದೆ, ಆದರೆ ಆಕ್ಸಿಜನ್ ಉತ್ಪಾದಕ ರಾಜ್ಯಗಳಿಂದ ಹೆಚ್ಚಿನ ಬೇಡಿಕೆಯಿರುವ ಪ್ರದೇಶಗಳಿಗೆ ಸಾಗಿಸುವುದು ಸಮಸ್ಯೆಯಾಗಿದ್ದು

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3sPBS4J

ಉತ್ತರಾಖಂಡ: ಚಮೋಲಿಯಲ್ಲಿ ಹಿಮಪಾತ, ಮೃತರ ಸಂಖ್ಯೆ 15ಕ್ಕೆ ಏರಿಕೆ  https://ift.tt/eA8V8J

ಉತ್ತರಾಖಂಡ್ ರಾಜ್ಯದ ಚಮೋಲಿ ಜಿಲ್ಲೆಯಲ್ಲಿನ ಭಾರತ- ಚೀನಾ ಗಡಿ ಬಳಿಯ ಸುಮ್ನಾ ಬಳಿ ಸಂಭವಿಸಿದ ಹಿಮಪಾತದಲ್ಲಿ ಮೃತಪಟ್ಟವರ ಸಂಖ್ಯೆ 15ಕ್ಕೆ ಏರಿಕೆಯಾಗಿದೆ. ಸೋಮವಾರ ಮೂವರು ಮೃತದೇಹಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3aJPWGJ

ಚುನಾವಣೆ ಎದುರಿಸುತ್ತಿರುವ ಪಶ್ಚಿಮ ಬಂಗಾಳದಲ್ಲಿ ಈಗ ಕೊರೋನಾ ಅತಿ ವೇಗವಾಗಿ ಹರಡುತ್ತಿದೆ! https://ift.tt/eA8V8J

ವಿಧಾನಸಭೆ ಚುನಾವಣೆ ಎದುರಿಸುತ್ತಿರುವ ಪಶ್ಚಿಮ ಬಂಗಾಳದಲ್ಲಿ ಈಗ ಭಾರತದಲ್ಲಿಯೇ ಅತಿ ಹೆಚ್ಚು ವೇಗವಾಗಿ ಮಹಾಮಾರಿ ಕೊರೋನಾ ವೈರಸ್ ಹರಡುತ್ತಿದೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3eryNSY

ಕೋವಿಡ್-19: ವೈದ್ಯಕೀಯೇತರ ಲಿಕ್ವಿಡ್ ಆಕ್ಸಿಜನ್ ಬಳಕೆ ಮೇಲೆ ನಿಷೇಧ, ಈ ಮೂರು ಕ್ಷೇತ್ರಗಳಿಗೆ ಕೇಂದ್ರದಿಂದ ವಿನಾಯಿತಿ https://ift.tt/eA8V8J

ವೈದ್ಯಕೀಯೇತರ ಉದ್ದೇಶಕ್ಕಾಗಿ ಲ್ವಿಕಿಡ್ ಆಕ್ಸಿಜನ್ ಬಳಕೆಯನ್ನು ನಿಷೇಧಿಸಿದ ಬೆನ್ನಲ್ಲೇ, ಆಂಪಲ್ಸ್ ಗಳು ಮತ್ತು ಬಾಟಲಿಗಳು, ಔಷಧಗಳು ಮತ್ತು ಸರಕು ಬಳಕೆಗಾಗಿ ರಕ್ಷಣಾ ಪಡೆಗಳಿಗೆ ಸೋಮವಾರ ಕೇಂದ್ರ ಸರ್ಕಾರ ಅವಕಾಶ ನೀಡಿದೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3gMJQJz

ನಕಲಿ ಟ್ವಿಟರ್ ಖಾತೆ: ಸಿಜೆಐ ಎನ್.ವಿ. ರಮಣ ಪೊಲೀಸ್ ದೂರು ದಾಖಲು https://ift.tt/eA8V8J

ಸುಪ್ರೀಂಕೋರ್ಟ್ ಮುಖ್ಯ ನ್ಯಾಯಾಧೀಶ ಎನ್.ವಿ. ರಮಣ ಅವರ ಹೆಸರಿನ ಟ್ವಿಟರ್ ಖಾತೆಯಲ್ಲಿ ನಕಲಿ ಸಂದೇಶಗಳನ್ನು ಪೋಸ್ಟ್ ಮಾಡುತ್ತಿರುವುದು ಕಂಡುಬಂದ ಹಿನ್ನೆಲೆಯಲ್ಲಿ ಇಂದು ಮಧ್ಯಾಹ್ನ ಅವರು ಪೊಲೀಸರಿಗೆ ದೂರು ಸಲ್ಲಿಸಿದ್ದಾರೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3xtPGFB

ಪ್ರಸ್ತುತ ಕೋವಿಡ್ ಪರಿಸ್ಥಿತಿ ಬಗ್ಗೆ ಆತಂಕ ಬೇಡ; ಮನೆಯಲ್ಲೂ ಮಾಸ್ಕ್ ಧರಿಸುವುದು ಒಳ್ಳೆಯದು: ಕೇಂದ್ರ ಆರೋಗ್ಯ ಸಚಿವಾಲಯ https://ift.tt/eA8V8J

ಪ್ರಸ್ತುತದಲ್ಲಿನ ಕೋವಿಡ್ ಪರಿಸ್ಥಿತಿ ಬಗ್ಗೆ ಜನರು ಆತಂಕಪಡಬೇಕಾಗಿಲ್ಲ, ಅಗತ್ಯವಿದ್ದಾಗ ಮಾತ್ರ ಆಸ್ಪತ್ರೆಗೆ ದಾಖಲಾಗಿ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಅಧಿಕಾರಿ ಲವ್ ಅಗರ್ವಾಲ್ ಹೇಳಿದ್ದಾರೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/2Qz9XZB

ಕಡಿಮೆ ಪ್ರಯಾಣಿಕರು: ಏಪ್ರಿಲ್ 28 ರಿಂದ ಜೂನ್ 1 ರವರೆಗೆ ಈ 10 ರೈಲುಗಳು ರದ್ದು https://ift.tt/eA8V8J

ಪ್ರಯಾಣಿಕರು ಕಡಿಮೆ ಪ್ರಮಾಣದಲ್ಲಿ ಸಂಚರಿಸುತ್ತಿರುವ ಪರಿಣಾಮ, ದಕ್ಷಿಣ ಕೇಂದ್ರೀಯ ರೈಲ್ವೆಯ (ಎಸ್ ಸಿಆರ್) ಏ.28 ರಿಂದ ಜೂ.1 ರವರೆಗೆ 10 ರೈಲುಗಳ ಸಂಚಾರವನ್ನು ರದ್ದುಗೊಳಿಸಿದೆ. 

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3sOG5Wg

ಕೋವಿಡ್ ಪರಿಸ್ಥಿತಿ ನಿರ್ವಹಣೆ: ನಿವೃತ್ತ ಸೇನಾ ವೈದ್ಯಕೀಯ ಸಿಬ್ಬಂದಿಗಳ ಬಳಕೆಗೆ ಕೇಂದ್ರ ಮುಂದು https://ift.tt/eA8V8J

ಕೇಂದ್ರ ಸರ್ಕಾರ ಕೋವಿಡ್-19 ಪರಿಸ್ಥಿತಿ ನಿರ್ವಹಣೆಗಾಗಿ ಸೇನಾ ಪಡೆಯ ನಿವೃತ್ತ ವೈದ್ಯಕೀಯ ಸಿಬ್ಬಂದಿಗಳ ಸಹಾಯ ತೆಗೆದುಕೊಳ್ಳಲು ಮುಂದಾಗಿದೆ. 

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3dSeM9a

ಮೇ ಮಧ್ಯದ ವೇಳೆಗೆ ಭಾರತದಲ್ಲಿನ ಸಕ್ರಿಯ ಪ್ರಕರಣಗಳ ಸಂಖ್ಯೆ 38 ರಿಂದ 48 ಲಕ್ಷಕ್ಕೇರುವ ಸಾಧ್ಯತೆ: ಐಐಟಿ ವಿಜ್ಞಾನಿಗಳು https://ift.tt/eA8V8J

ಭಾರತದಲ್ಲಿ ಕೊರೋನಾ ವೈರಸ್ ನ 2ನೇ ಅಬ್ಬರ ಮುಂದುವರೆದಿರುವಂತೆಯೇ ಮೇ ತಿಂಗಳಲ್ಲಿ ಸೋಂಕು ಉತ್ತುಂಗಕ್ಕೇರುವ ಸಾಧ್ಯತೆ ಇದ್ದು, ಮೇ 15ರ ಹೊತ್ತಿಗೆ ದೇಶದಲ್ಲಿನ ಸಕ್ರಿಯ ಪ್ರಕರಣಗಳ ಸಂಖ್ಯೆ 38 ರಿಂದ 48 ಲಕ್ಷಕ್ಕೇರುವ ಸಾಧ್ಯತೆ ಇದೆ ಎಂದು ಐಐಟಿ ವಿಜ್ಞಾನಿಗಳು ಹೇಳಿದ್ದಾರೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3dU11qz

ಮದ್ರಾಸ್ ಹೈಕೋರ್ಟ್ ಆದೇಶವನ್ನು ಸ್ವಾಗತಿಸಿದ ಮಮತಾ, ಕೇಂದ್ರಿಯ ಪಡೆ ಹಿಂಪಡೆಯಲು ಒತ್ತಾಯ! https://ift.tt/eA8V8J

ಮದ್ರಾಸ್ ಹೈಕೋರ್ಟ್ ಆದೇಶವನ್ನು ಸ್ವಾಗತಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಮುಂದಿನ ಹಂತದ ಚುನಾವಣೆಯಲ್ಲಿ ಕೋವಿಡ್-19 ತಡೆಗಟ್ಟಲು ಕೇಂದ್ರಿಯ ಪಡೆಗಳನ್ನು ಹಿಂಪಡೆಯಬೇಕೆಂದು ಸೋಮವಾರ ಒತ್ತಾಯಿಸಿದ್ದಾರೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3sYMU7E

ಜಮ್ಮು ಕಾಶ್ಮೀರ: ಕಾರ್ಯಾಚರಣೆ ವೇಳೆ ಅಪಾರ ಪ್ರಮಾಣದ ಶಸ್ತ್ರಾಸ್ತ್ರ, ಮದ್ದುಗುಂಡು ವಶಪಡಿಸಿಕೊಂಡ ಸೇನೆ! https://ift.tt/eA8V8J

ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರ್ ಜಿಲ್ಲೆಯಲ್ಲಿ ಭಾರತೀಯ ಸೇನೆ ನಡೆಸಿ ಕಾರ್ಯಾಚರಣೆ ವೇಳೆ ಎರಡು ಪಿಸ್ತೂಲ್ ಸೇರಿದಂತೆ ಅಪಾರ ಪ್ರಮಾಣದ ಶಸ್ತ್ರಾಸ್ತ್ರ ಮದ್ದುಗುಂಡುಗಳನ್ನು ವಶಪಡಿಸಿಕೊಂಡಿದೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3sYMP3Q

ಎರಡನೇ ಕೋವಿಡ್ ಅಲೆಗೆ ಏಪ್ರಿಲ್‌ನಲ್ಲಿ ಭಾರತದಾದ್ಯಂತ 34 ವೈದ್ಯರು ಸಾವು: ಐಎಂಎ https://ift.tt/eA8V8J

ಸಾಂಕ್ರಾಮಿಕ ರೋಗದ ಎರಡನೇ ಅಲೆ ದೇಶವನ್ನು ಅಪ್ಪಳಿಸಿಸಿರುವಂತೇ ಕೊರೋನಾವೈರಸ್ ಸೋಂಕಿನಿಂದಾಗಿ ಏಪ್ರಿಲ್ ತಿಂಗಳಲ್ಲಿ ದೇಶಾದ್ಯಂತ ಈವರೆಗೆ ಕನಿಷ್ಠ 34 ವೈದ್ಯರು ಸಾವನ್ನಪ್ಪಿದ್ದಾರೆ ಎಂದು ಭಾರತೀಯ ವೈದ್ಯಕೀಯ ಸಂಘ ಸೋಮವಾರ ಬಿಡುಗಡೆ ಮಾಡಿದ ವಿವರಗಳು ತಿಳಿಸಿವೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3sYMMVI

ವಾಟ್ಸ್ ಆಪ್ ಸದಸ್ಯರ ಪೋಸ್ಟ್ ಗಳಿಗೆ ಗ್ರೂಪ್ ಆಡ್ಮಿನ್ ಹೊಣೆಯಲ್ಲ: ಹೈಕೋರ್ಟ್ https://ift.tt/eA8V8J

ವಾಟ್ಸ್ ಆಪ್ ಸದಸ್ಯರ ಪೋಸ್ಟ್ ಗಳಿಗೆ ಗ್ರೂಪ್ ನ ನಿರ್ವಾಹಕರು ಹೊಣೆಯಲ್ಲ ಎಂದು ಬಾಂಬೆ ಹೈಕೋರ್ಟ್ ನ ಪೀಠ ಮಹತ್ವದ ಆದೇಶ ಪ್ರಕಟಿಸಿದೆ. 

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3nomVoS

ಅಮೆರಿಕಾದಿಂದ ಭಾರತಕ್ಕೆ 318 ಆಮ್ಲಜನಕ ಸಾಂದ್ರಕಗಳ ಪೂರೈಕೆ! https://ift.tt/eA8V8J

ಕೋವಿಡ್ -19 ವಿರುದ್ಧದ ಭಾರತದ ಹೋರಾಟಕ್ಕೆ ಜಾಗತಿಕ ಬೆಂಬಲ ದೊರೆತಿದೆ. 318 ಆಕ್ಸಿಜನ್ ಸಾಂದ್ರಕಗಳು ಸೋಮವಾರ ಅಮೆರಿಕಾದಿಂದ ದೆಹಲಿಯ ವಿಮಾನ ನಿಲ್ದಾಣಕ್ಕೆ ಬಂದವು. 

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/2QpWOCd

ಆಮ್ಲಜನಕ ಉತ್ಪಾದನೆಗಾಗಿ ಸ್ಟರ್ಲೈಟ್ ಸ್ಥಾವರ ಪುನರ್ ಕಾರ್ಯಾರಂಭಕ್ಕೆ ತಮಿಳುನಾಡು ಸರ್ಕಾರ ಗ್ರೀನ್ ಸಿಗ್ನಲ್ https://ift.tt/eA8V8J

ಕೊರೋನಾ ರೋಗಿಗಳಿಗೆ ಚಿಕಿತ್ಸೆ ನೀಡಲು ಆಮ್ಲಜನಕದ ತುರ್ತು ಅಗತ್ಯವನ್ನು ಪರಿಗಣಿಸಿ, ತೂತುಕುಡಿಯಲ್ಲಿನ ಸ್ಟರ್ಲೈಟ್ ತಾಮ್ರ ಘಟಕವನ್ನು ಆಮ್ಲಜನಕ ಉತ್ಪಾದನೆಗಾಗಿ ತೆರೆಯಬಹುದು ಎಂದು ಮುಖ್ಯಮಂತ್ರಿ ಎಡಪ್ಪಾಡಿ ಕೆ ಪಳನಿಸ್ವಾಮಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸರ್ವಪಕ್ಷ ಸಭೆಯಲ್ಲಿ ಸರ್ವಾನುಮತದ ತೀರ್ಮಾನ ತೆಗೆದುಕೊಳ್ಳಲಾಯಿತು.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3npwIv4

ದಾರುಣ ಘಟನೆ: ಕೋವಿಡ್ ಸೋಂಕಿತ ಪತ್ನಿಯ ಕತ್ತು ಸೀಳಿದ ರೈಲ್ವೆ ಉದ್ಯೋಗಿ, ನಂತರ ತಾನೂ ಆತ್ಮಹತ್ಯೆಗೆ ಶರಣು! https://ift.tt/eA8V8J

ಪೂರ್ವ ಸೆಂಟ್ರಲ್ ರೈಲ್ವೆ(ಇಸಿಆರ್) ಉದ್ಯೋಗಿಯೊಬ್ಬರು ತಮ್ಮ ಕೋವಿಡ್ ಸೋಂಕಿತ ಹೆಂಡತಿಯನ್ನು ಕೊಂದು ನಂತರ ತಾನು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಪಾಟ್ನಾದಲ್ಲಿ ವರದಿಯಾಗಿದೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3nn0Gjr

ಬಿಎಸ್ ಎಫ್ ಕ್ಯಾಂಪ್ ಗಳ ಮೇಲೆ ಮಾವೋವಾದಿಗಳಿಂದ ರಾಕೆಟ್ ದಾಳಿ; ಅದೃಷ್ಟವಶಾತ್ ಯೋಧರು ಪಾರು! https://ift.tt/eA8V8J

ನಕ್ಸಲ್ ಪೀಡಿತ ಛತ್ತೀಸ್ ಘಡದಲ್ಲಿ ಮತ್ತೆ ಮಾವೋವಾದಿಗಳ ಅಬ್ಬರ ಜೊರಾಗಿದ್ದು, ಗಡಿ ಭದ್ರತಾ ಪಡೆಯ ಕ್ಯಾಂಪ್ ಗಳನ್ನು ಗುರಿಯಾಗಿರಿಸಿಕೊಂಡು ರಾಕೆಟ್ ದಾಳಿ ನಡೆಸಿದ್ದಾರೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3aISWD3

ಚರ್ಚೆ ನಡೆಸಿದ್ದು ಸಾಕು, ಲಸಿಕೆ ಉಚಿತವಾಗಿ ನೀಡಿ: ಸರ್ಕಾರಕ್ಕೆ ರಾಹುಲ್ ಗಾಂಧಿ ಆಗ್ರಹ https://ift.tt/eA8V8J

ನವದೆಹಲಿ: ಕೋವಿಡ್ 19 ಸಾಂಕ್ರಾಮಿಕ ರೋಗ ನಿರ್ವಹಣೆಯಲ್ಲಿ ಸರ್ಕಾರ ಭಾರತವನ್ನು ಬಲಿಪಶು ಮಾಡಬಾರದು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆಗ್ರಹಿಸಿದ್ದಾರೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/32ThwwG

ಕೊರೋನಾ ಹಬ್ಬಲು ಕಾರಣವಾದ ಚುನಾವಣಾ ಆಯೋಗದ ಅಧಿಕಾರಿಗಳ ಮೇಲೆ ಕೊಲೆ ಪ್ರಕರಣ ದಾಖಲಿಸಬೇಕು: ಮದ್ರಾಸ್ ಹೈಕೋರ್ಟ್ https://ift.tt/eA8V8J

ಕೋವಿಡ್-19 ರ ಮಾರಕ ಎರಡನೇ ಅಲೆಯೊಂದಿಗೆ ದೇಶವು ಹೋರಾಡುತ್ತಿರುವಾಗಲೂ ರಾಜಕೀಯ ರ್ಯಾಲಿಗಳಿಗೆ ಅವಕಾಶ ನೀಡಿದ್ದ ಭಾರತದ ಚುನಾವಣಾ ಆಯೋಗದ ನಿರ್ಧಾರವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ಬಲವಾಗಿ ಖಂಡಿಸಿದೆ.  

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3npsK5z

ದೆಹಲಿಯಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಉಚಿತ ಲಸಿಕೆ: ಸಿಎಂ ಅರವಿಂದ್ ಕೇಜ್ರಿವಾಲ್ ಘೋಷಣೆ https://ift.tt/eA8V8J

18 ವರ್ಷ ಮೇಲ್ಪಟ್ಟವರಿಗೆ ಶನಿವಾರದಿಂದ ಉಚಿತ ಲಸಿಕೆ ನೀಡುವುದಾಗಿ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/2R15eQe

ನ್ಯಾ. ಎಂ.ಎಂ.ಶಾಂತನಗೌಡರ್ ನಿಧನಕ್ಕೆ ಸುಪ್ರೀಂ ಕೋರ್ಟ್ ಸಹೋದ್ಯೋಗಿಗಳಿಂದ ಮೌನಾಚರಣೆ: ದಿನದ ನ್ಯಾಯಾಂಗ ಕಲಾಪ ರದ್ದು  https://ift.tt/eA8V8J

ಕರ್ನಾಟಕ ಮೂಲದ, ಸುಪ್ರೀಂ ಕೋರ್ಟ್ ನ್ಯಾಯಾಧೀಶರಾಗಿದ್ದ ನ್ಯಾ.ಎಂ.ಎಂ.ಶಾಂತನಗೌಡರ್ ಅವರ ನಿಧನಕ್ಕೆ ಸಿಬ್ಬಂದಿ ಎರಡು ನಿಮಿಷಗಳ ಮೌನಾಚರಣೆ ಸಲ್ಲಿಸಿ ದಿನದ ನ್ಯಾಯಾಂಗ ಕಲಾಪವನ್ನು ರದ್ದುಪಡಿಸಲಾಗಿದೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3aHJeRs

ಕೋವಿಡ್ ಸಂಕಷ್ಟಕ್ಕೆ ಮಿಡಿದ ಹೃದಯ: ಭಾರತೀಯ-ಅಮೆರಿಕನ್ನರಿಂದ 400 ಆಮ್ಲಜನಕ ಕನ್ಸೆಂಟ್ರೇಟರ್ ರವಾನೆ, 5 ಮಿಲಿಯನ್ ಡಾಲರ್ ನೆರವು https://ift.tt/eA8V8J

ಜೀವ ಉಳಿಸುವ ಆಮ್ಲಜನಕ ಮತ್ತು ಇತರ ಅಗತ್ಯ ವಸ್ತುಗಳ ತೀವ್ರ ಕೊರತೆ ಎದುರಿಸುತ್ತಿರುವ ಭಾರತ ಇತ್ತೀಚಿನ ಕೋವಿಡ್ -19 ಉಲ್ಬಣದ ಸಮಯದಲ್ಲಿ ತೀವ್ರ ಸಂಕಷ್ಟಕ್ಕೆ ಸಿಕ್ಕಿದೆ. ಈ ಹಿನ್ನೆಲೆಯಲ್ಲಿ, ಭಾರತೀಯ-ಅಮೆರಿಕನ್ನರು ಸಾಂಕ್ರಾಮಿಕ ರೋಗದ ಕಠಿಣ ಪರಿಸ್ಥಿತಿಯಲ್ಲಿ ದೇಶಕ್ಕೆ ಸಹಾಯ ಮಾಡಲು ಸಜ್ಜಾಗುತ್ತಿದ್ದಾರೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3dWhFpH

ಪಶ್ಚಿಮ ಬಂಗಾಳ ಚುನಾವಣೆ 7ನೇ ಹಂತ: ಬೆಳಗ್ಗೆ 9.30ರ ಹೊತ್ತಿಗೆ ಶೇ.17.47ರಷ್ಟು ಮತದಾನ https://ift.tt/eA8V8J

ಪಶ್ಚಿಮ ಬಂಗಾಳದಲ್ಲಿ ನಡೆಯುತ್ತಿರುವ ವಿಧಾನಸಭೆ ಚುನಾವಣೆಯ 7ನೇ ಹಂತದ ಮತದಾನ ಚಾಲ್ತಿಯಲ್ಲಿದ್ದು, ಬೆಳಗ್ಗೆ 9.32ರ ಹೊತ್ತಿಗೆ ಶೇ.17.47ರಷ್ಟು ಮತದಾನವಾಗಿದೆ ಎಂದು ತಿಳಿದುಬಂದಿದೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3aHpzkD

Sunday, April 25, 2021

ಖಾಸಗಿ ಆಸ್ಪತ್ರೆಗಳಲ್ಲಿ ಅಪಾಯಿಂಟ್ಮೆಂಟ್ ವೇಳೆ ಫಲಾನುಭವಿಗಳಿಗೆ ಕೋವಿಡ್ ಲಸಿಕೆ ಪ್ರಕಾರ, ಬೆಲೆ ಲಭ್ಯ https://ift.tt/eA8V8J

ಮೇ 1 ರಿಂದ ಎಲ್ಲಾ ವಯಸ್ಕರಿಗೂ ವ್ಯಾಕ್ಸಿನೇಷನ್ ಡ್ರೈವ್ ಆರಂಭವಾಗುತ್ತಿದ್ದು, ಈ ಬಾರಿ ಫಲಾನುಭವಿಗಳಿಗೆ ಖಾಸಗಿ ಆಸ್ಪತ್ರೆಗಳಲ್ಲಿ ಲಭ್ಯವಿರುವ ಲಸಿಕೆಗಳ ಪ್ರಕಾರ...

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3xiwL0l

ಕೋವಿಡ್ -19: ಏ. 26 ರಿಂದಲೇ ಬೇಸಿಗೆ ರಜೆ ಘೋಷಿಸುವಂತೆ ಸುಪ್ರೀಂಗೆ ಸಿಜೆಐಗೆ ಎಸ್‌ಸಿಬಿಎ ಮನವಿ https://ift.tt/eA8V8J

ದೇಶದಲ್ಲಿ ಕೊರೋನಾ ವೈರಸ್ ಎರಡನೇ ಅಲೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಏಪ್ರಿಲ್ 26ರಿಂದಲೇ ಬೇಸಿಗೆ ರಜೆ ಘೋಷಿಸಬೇಕು ಎಂದು ಸುಪ್ರೀಂ ಕೋರ್ಟ್ ಬಾರ್

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3nisuFy

ಸೋಮವಾರ ರಾತ್ರಿ ದೆಹಲಿ ತಲುಪಲಿರುವ ಆಕ್ಸಿಜನ್ ಎಕ್ಸ್ ಪ್ರೆಸ್ ರೈಲು! https://ift.tt/eA8V8J

ರಾಷ್ಟ್ರ ರಾಜಧಾನಿಗೆ ಸುಮಾರು 70 ಟನ್ ಜೀವ ರಕ್ಷಕ ಅನಿಲವನ್ನು ಸಾಗಿಸುತ್ತಿರುವ  ಮೊದಲ ಆಕ್ಸಿಜನ್ ಎಕ್ಸ್ ಪ್ರೆಸ್ ರೈಲು ಭಾನುವಾರ ರಾತ್ರಿ ರಾಯಘಡದ ಜಿಂದಾಲ್ ಸ್ಟೀಲ್ ವರ್ಕ್ಸ್ ಪ್ಲಾಂಟ್ ನಿಂದ ನಿರ್ಗಮಿಸಲಿದೆ ಎಂದು ರೈಲ್ವೆ ಮಂಡಲಿ ಅಧ್ಯಕ್ಷ ಸುನೀಶ್ ಶರ್ಮಾ ತಿಳಿಸಿದ್ದಾರೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/330RE2h

ಕೇಂದ್ರವು ಲಸಿಕೆಯನ್ನು ಅಪಹರಿಸುತ್ತಿದೆ, ನಾವು 18-45 ವಯೋಮಾನದವರಿಗೆ ಲಸಿಕೆ ನೀಡಲು ಸಾಧ್ಯವಿಲ್ಲ: ಕಾಂಗ್ರೆಸ್ ಆಡಳಿತದ 4 ರಾಜ್ಯಗಳ ಹೇಳಿಕೆ https://ift.tt/eA8V8J

ಕಾಂಗ್ರೆಸ್ ಮತ್ತು ಅದರ ಮಿತ್ರಪಕ್ಷಗಳಾಡಳಿತವಿರುವ ನಾಲ್ಕು ರಾಜ್ಯಗಳು ಕೇಂದ್ರ ಸರ್ಕಾರವು ಲಸಿಕೆ ದಾಸ್ತಾನುಗಳನ್ನು ಉತ್ಪಾದಕರಿಂದ "ಅಪಹರಿಸುತ್ತಿವೆ" ಎಂದು ಗಂಭೀರ ಆರೋಪ ಮಾಡಿದ್ದು ಮೇ 1 ರಿಂದ 18-45 ವರ್ಷದೊಳಗಿನವರನ್ನೂ ಒಳಗೊಂಡು ಲಸಿಕೆ ಅಭಿಯಾನ ಪ್ರಾರಂಭಿಸಲು ತಮಗೆ ಸಾಧ್ಯವಾಗುತ್ತದ಼್ಎಯೆ ಎಂಬ ಬಗ್ಗೆ ಅನುಮಾನ ವ್ಯಕ್ತಪಡಿಸಿದೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3dOCUcI

ಸಶಸ್ತ್ರ ಸೀಮಾ ಬಲದ ಮಾಜಿ ಮುಖ್ಯಸ್ಥ ಅರುಣ್ ಚೌಧರಿ ಕೊರೋನಾದಿಂದ ಸಾವು https://ift.tt/eA8V8J

ಸಶಸ್ತ್ರ ಸೀಮಾ ಬಲದ ಮಾಜಿ ಮುಖ್ಯಸ್ಥ ಅರುಣ್ ಚೌಧರಿ ಕೊರೋನಾ ಸೋಂಕಿನಿಂದ ನಿಧನವಾಗಿದ್ದಾರೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ. ಅವರಿಗೆ 66 ವರ್ಷ ವಯಸ್ಸಾಗಿತ್ತು,

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3vkjG4C

ಪಶ್ಚಿಮ ಬಂಗಾಳ: ಬಿಜೆಪಿ ಅಭ್ಯರ್ಥಿ ಬಾಬುಲ್‌ ಸುಪ್ರಿಯೊಗೆ 2ನೇ ಬಾರಿ ಕೊರೋನಾ ಪಾಸಿಟಿವ್ https://ift.tt/eA8V8J

ಕೇಂದ್ರ ಸಚಿವ ಮತ್ತು ಕೋಲ್ಕತ್ತಾದ ಟಾಲಿಗಂಜ್‌ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಾಬುಲ್‌ ಸುಪ್ರಿಯೊ ಅವರಿಗೆ 2ನೇ ಬಾರಿ ಕೋವಿಡ್‌–19 ದೃಢಪಟ್ಟಿದೆ ಎಂದು ತಿಳಿದುಬಂದಿದೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3ewnKbl

ಆಮ್ಲಜನಕ ಮತ್ತು ಆಮ್ಲಜನಕ ಸಂಬಂಧಿತ ಸಲಕರಣೆಗಳ ಸರಕು ಸಾಗಿಸುವ ಹಡಗುಗಳ ಶುಲ್ಕ ರದ್ದು: ಕೇಂದ್ರ ಸರ್ಕಾರ https://ift.tt/eA8V8J

ದೇಶದ ಎಲ್ಲಾ ಪ್ರಮುಖ ಬಂದರುಗಳಲ್ಲಿ ಆಮ್ಲಜನಕ ಮತ್ತು ಆಮ್ಲಜನಕ ಸಂಬಂಧಿತ ಸಲಕರಣೆಗಳ ಸರಕು ಸಾಗಿಸುವ ಹಡಗುಗಳ ಶುಲ್ಕ ರದ್ದು ಮಾಡಲಾಗಿದೆ ಎಂದು ಕೇಂದ್ರ ಸರ್ಕಾರ ಘೋಷಣೆ ಮಾಡಿದೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3xqI0Uk

ಇಲ್ಲಿ ಜನರು ಸಾಯುತ್ತಿದ್ದಾರೆ.. ನೀವು ಮಾಲ್ಡೀವ್ಸ್ ನಲ್ಲಿ ಮೋಜು-ಮಸ್ತಿ ಮಾಡುತ್ತಿದ್ದೀರಾ..!!: ಬಾಲಿವುಡ್ ನಟರ ನವಾಜುದ್ದೀನ್ ಸಿದ್ದಿಕಿ ಆಕ್ರೋಶ https://ift.tt/eA8V8J

ಇಲ್ಲಿ ಜನರು ಸಾಯುತ್ತಿದ್ದಾರೆ.. ನೀವು ಅಲ್ಲಿ ಮಾಲ್ಡೀವ್ಸ್ ನಲ್ಲಿ ಮೋಜು-ಮಸ್ತಿ ಮಾಡುತ್ತಿದ್ದೀರಾ ಎಂದು ಬಾಲಿವುಡ್ ನಟರ ವಿರುದ್ಧ ನವಾಜುದ್ದೀನ್ ಸಿದ್ದಿಕಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/2QvpHNe

ಜಿಲ್ಲಾ ಕೇಂದ್ರಗಳಲ್ಲಿ ಆಸ್ಪತ್ರೆಗಳಿಗೆ ನಿರಂತರವಾಗಿ ಆಮ್ಲಜನಕ ಪೂರೈಸಲು ಪಿಎಂ ಕೇರ್ಸ್ ಫಂಡ್ ನಿಂದ 551 ಘಟಕ ಸ್ಥಾಪನೆ https://ift.tt/eA8V8J

ಆಸ್ಪತ್ರೆಗಳಲ್ಲಿ ಆಕ್ಸಿಜನ್ ಗಳ ಲಭ್ಯತೆ ಸರಾಗವಾಗಲು ಪ್ರಧಾನ ಮಂತ್ರಿಗಳ ನಿರ್ದೇಶನದ ಪ್ರಕಾರ, 551 ಮೀಸಲು ಪಿಎಸ್ಎ(ಪ್ರೆಶರ್ ಸ್ವಿಂಗ್ ಅಡ್ಸಾರ್ಪ್ಶನ್) ವೈದ್ಯಕೀಯ ಆಕ್ಸಿಜನ್ ಉತ್ಪಾದನಾ ಘಟಕಗಳನ್ನು ಸಾರ್ವಜನಿಕ ಆರೋಗ್ಯ ಸೌಕರ್ಯದೊಳಗೆ ಸ್ಥಾಪಿಸಲು ಅನುದಾನ ನೀಡಲು ಪಿಎಂ ಕೇರ್ಸ್ ಫಂಡ್ ನಿಂದ ತಾತ್ವಿಕ ಅನುಮೋದನೆ ನೀಡಲಾಗಿದೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/32PcgdI

ಸುಪ್ರೀಂ ಕೋರ್ಟ್ ನ್ಯಾಯಾಧೀಶ ನ್ಯಾ.ಮೋಹನ್ ಎಂ.ಶಾಂತನಗೌಡರ್ ನಿಧನ: ಮುಖ್ಯಮಂತ್ರಿ ಸಂತಾಪ  https://ift.tt/eA8V8J

ಸುಪ್ರೀಂ ಕೋರ್ಟ್ ನ್ಯಾಯಾಧೀಶ ನ್ಯಾ. ಮೋಹನ್ ಎಂ ಶಾಂತನಗೌಡರ್ ಗುರ್ ಗಾಂವ್ ನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅವರಿಗೆ 62 ವರ್ಷವಾಗಿತ್ತು.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/2RYrVoB

ಉತ್ತರ ಪ್ರದೇಶದ ಯಾವುದೇ ಆಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆ ಇಲ್ಲ- ಯೋಗಿ ಆದಿತ್ಯನಾಥ್ https://ift.tt/eA8V8J

 ಉತ್ತರ ಪ್ರದೇಶದ ಯಾವುದೇ ಸರ್ಕಾರಿ ಅಥವಾ ಖಾಸಗಿ ಆಸ್ಪತ್ರೆಯಲ್ಲೂ ಆಕ್ಸಿಜನ್ ಕೊರತೆ ಇಲ್ಲ ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/32PmvhS

ಕರ್ನಾಟಕಕ್ಕೆ ತೀವ್ರವಾಗಿ ಅಪ್ಪಳಿಸಿರುವ ಕೊರೋನಾ ಎರಡನೇ ಅಲೆ: ಬೆಂಗಳೂರು ಸೇರಿದಂತೆ ಜಿಲ್ಲೆಗಳಲ್ಲಿ ಆಕ್ಸಿಜನ್ ಪೂರೈಕೆ ಸ್ಥಿತಿಗತಿ ಹೇಗಿದೆ?  https://ift.tt/eA8V8J

ಕರ್ನಾಟಕದಲ್ಲಿ ನಿನ್ನೆ ಶನಿವಾರ 29 ಸಾವಿರದ 438 ಹೊಸ ಕೊರೋನಾ ಕೇಸುಗಳು ದಾಖಲಾಗುವುದರೊಂದಿಗೆ ಸದ್ಯ 13 ಲಕ್ಷ ಸೋಂಕಿತರ ಸಂಖ್ಯೆ ದಾಟಿದೆ. ಸದ್ಯ ವಿವಿಧ ಆಸ್ಪತ್ರೆಗಳಲ್ಲಿ 2 ಲಕ್ಷದ 34 ಸಾವಿರದ 483 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3sSjqYY

14 ಕೋಟಿ ಡೋಸ್ ಕೋವಿಡ್ ಲಸಿಕೆ ನೀಡಿದ ಮೊದಲ ರಾಷ್ಟ್ರ ಭಾರತ: ಕೇಂದ್ರ ಸರ್ಕಾರ https://ift.tt/eA8V8J

14 ಕೋಟಿ ಡೋಸ್ ಕೋವಿಡ್ ಲಸಿಕೆ ನೀಡಿದ ಮೊದಲ ರಾಷ್ಟ್ರ ಎಂಬ ಖ್ಯಾತಿಗೆ ಭಾರತ ಪಾತ್ರವಾಗಿದ್ದು, ಮುಂದಿನ ದಿನಗಳಲ್ಲಿ ಮತ್ತಷ್ಟು ಲಸಿಕೆ ವಿತರಣೆ ಪ್ರಕ್ರಿಯೆ ಮತ್ತಷ್ಟು ವೇಗ ಪಡೆಯಲಿದೆ ಎಂದು ಕೇಂದ್ರ ಸರ್ಕಾರ ಹೇಳಿದೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3tRocY1

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮೇ.3ರವರೆಗೂ ಲಾಕ್'ಡೌನ್ ವಿಸ್ತರಣೆ: ಸಿಎಂ ಕೇಜ್ರಿವಾಲ್ https://ift.tt/eA8V8J

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಾಮಾರಿ ಕೊರೋನಾ ಆಬ್ಬರ ಹೆಚ್ಚಾಗುತ್ತಲೇ ಇದ್ದು, ಆಮ್ಲಜನಕದ ಕೊರತೆ ಎದುರಾಗಿರುವ ಬೆನ್ನಲ್ಲೇ ಮೇ 3ರ ವರೆಗೂ ಲಾಕ್‌ಡೌನ್‌ ವಿಸ್ತರಿಸಲಾಗಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಭಾನುವಾರ ಹೇಳಿದ್ದಾರೆ. 

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3gEBPWY

ಪಶ್ಚಿಮ ಬಂಗಾಳ: ಕೊರೋನಾ ಸೋಂಕಿನಿಂದ ಖರ್ದಹ ಟಿಎಂಸಿ ಅಭ್ಯರ್ಥಿ ಕಾಜಲ್ ಸಿನ್ಹಾ ಸಾವು https://ift.tt/eA8V8J

ಮಹಾಮಾರಿ ಕೊರೋನಾ ವೈರಸ್ ಸೋಂಕಿನಿಂದ ಬಳಲುತ್ತಿದ್ದ ಪಶ್ಚಿಮ ಬಂಗಾಳದ ಖರ್ದಹ ನಗರದ ಟಿಎಂಸಿ ಅಭ್ಯರ್ಥಿ ಕಾಜಲ್ ಸಿನ್ಹಾ ಅವರು ಸಾವನ್ನಪ್ಪಿದ್ದಾರೆಂದು ಭಾನುವಾರ ತಿಳಿದುಬಂದಿದೆ. 

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3eBZwg2

ವ್ಯವಸ್ಥೆಯ ವಿಫಲತೆ, ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಜನರಿಗೆ ನೆರವಾಗಿ- ರಾಹುಲ್ ಗಾಂಧಿ https://ift.tt/eA8V8J

ದೇಶದಲ್ಲಿ ಕೋವಿಡ್-19 ಕೇಸ್ ಗಳು ಹೆಚ್ಚಾಗುತ್ತಿದ್ದು,ತೀವ್ರ ಆಕ್ಸಿಜನ್ ಬಿಕ್ಕಟ್ಟು  ಉದ್ಬವಿಸಿರುವಂತೆಯೇ, ಪ್ರಸ್ತುತ ವ್ಯವಸ್ಥೆ ವೈಫಲ್ಯಗೊಂಡಿದ್ದು, ಪಕ್ಷದ ಕಾರ್ಯಕರ್ತರು ಜನರಿಗೆ ನೆರವು ನೀಡುವಂತೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಮನವಿ ಮಾಡಿದ್ದಾರೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3tSrPx3

ಕೊರೋನಾ 2ನೇ ಅಲೆ ಇಡೀ ದೇಶವನ್ನೇ ಬೆಚ್ಚಿಬೀಳಿಸಿದ್ದು, ನಮ್ಮ ಧೈರ್ಯವನ್ನು ಪರೀಕ್ಷೆ ಮಾಡುತ್ತಿದೆ: ಪ್ರಧಾನಿ ಮೋದಿ https://ift.tt/eA8V8J

ಕೊರೋನಾ ವೈರಸ್ ನಮ್ಮ ಧೈರ್ಯವನ್ನು ಪರೀಕ್ಷೆ ಮಾಡುತ್ತಿದ್ದು, ಎರಡನೇ ಅಲೆ ಇಡೀ ದೇಶವನ್ನು ಬೆಚ್ಚಿಬೀಳುವಂತೆ ಮಾಡಿದೆ ಎಂದು ಪ್ರಧಾನಿಮಂತ್ರಿ ನರೇಂದ್ರ ಮೋದಿಯವರು ಭಾನುವಾರ ಹೇಳಿದ್ದಾರೆ. 

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3sSF5Av

ಇಂದು ಭಗವಾನ್ ಮಹಾವೀರ ಜಯಂತಿ: ಗಣ್ಯರಿಂದ ಶುಭಾಶಯ https://ift.tt/eA8V8J

ಇಂದು ಭಗವಾನ್ ಮಹಾವೀರ ಜಯಂತಿ.ಇದರ ಅಂಗವಾಗಿ ಪ್ರಧಾನಿ  ನರೇಂದ್ರ ಮೋದಿ,ರಾಷ್ಟ್ರಪತಿ ರಾಮನಾಥ್ ಕೋವಿಂದ್, ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸೇರಿದಂತೆ ಹಲವು ಗಣ್ಯರ ಜನತೆಗೆ ಶುಭಾಶಯ ಕೋರಿದ್ದಾರೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3vcXGsq

ಭಾರತದಲ್ಲಿ ಕೊರೋನಾ ಅಬ್ಬರ: ದೇಶದಲ್ಲಿಂದು 3.49 ಲಕ್ಷ ಹೊಸ ಕೇಸ್ ಪತ್ತೆ, 2,767 ಮಂದಿ ಸಾವು https://ift.tt/eA8V8J

ದೇಶದಲ್ಲಿ ಕೊರೋನಾ ಮತ್ತಷ್ಟು ಭೀಕರತೆ ಪ್ರದರ್ಶಿಸುತ್ತಿದ್ದು, ಸತತ 4ನೇ ದಿನವೂ 3 ಲಕ್ಷಕ್ಕೂ ಅಧಿಕ ಪ್ರಕರಣಗಳು ದಾಖಲಾಗಿವೆ. ಭಾನುವಾರ ಒಂದೇ ದಿನ 3,49,691 ಪ್ರಕರಣಗಳು ದಾಖಲಾಗಿದ್ದು ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 1,69,60,172ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ. 

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3tNvEDA

'ಇದು ಕೊರೋನಾ ಅಲೆ ಅಲ್ಲ, ಸುನಾಮಿ, ಆಕ್ಸಿಜನ್ ಪೂರೈಕೆಗೆ ಸೂಕ್ತ ಕ್ರಮ ಕೈಗೊಳ್ಳಿ': ಕೇಂದ್ರ ಮತ್ತು ದೆಹಲಿ ಸರ್ಕಾರಕ್ಕೆ ದೆಹಲಿ ಹೈಕೋರ್ಟ್ ಆದೇಶ  https://ift.tt/eA8V8J

ಕೊರೋನಾ ಸಾಂಕ್ರಾಮಿಕ ಅಲೆಯ ಮಧ್ಯೆ ಆಸ್ಪತ್ರೆಗಳಲ್ಲಿ ಆಕ್ಸಿಜನ್ ಪೂರೈಕೆ ಬಗ್ಗೆ ಕೇಂದ್ರ ಹಾಗೂ ದೆಹಲಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿರುವ ದೆಹಲಿ ಹೈಕೋರ್ಟ್ ರಾಜಧಾನಿ ದೆಹಲಿಯಲ್ಲಿ ಆಕ್ಸಿಜನ್ ಸರಾಗವಾಗಿ ಪೂರೈಕೆಯಾಗುವಂತೆ ನೋಡಿಕೊಳ್ಳಿ ಎಂದು ಆದೇಶ ನೀಡಿದೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/32Qt6ZD

ಕೋವಿಡ್-19 ಅಸಮರ್ಪಕ ನಿರ್ವಹಣೆ: ಸರ್ಕಾರದ ವಿರುದ್ಧ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಪತಿ ಟೀಕೆ https://ift.tt/eA8V8J

ಕೋವಿಡ್‌-19 ಸಾಂಕ್ರಾಮಿಕ ನಿರ್ವಹಣೆಯ ವಿಚಾರವಾಗಿ ಕೇಂದ್ರದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರ ಪತಿ, ಡಾ. ಪರಕಾಲ ಪ್ರಭಾಕರ ಅವರು ಸರ್ಕಾರವನ್ನು ತೀವ್ರವಾಗಿ ಟೀಕಿಸಿದ್ದಾರೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3vkj0wd

Searching For The Right Move: Why Left's Show Matters In Bengal's BJP-TMC Poll Battle

If Left manages to bring back supporters who went to BJP in 2019, it will hurt the saffron camp. If its alliance causes a split in Muslim votes, TMC could be hit.

from Top Politics News- News18.com https://ift.tt/3xnyyRM

Mamata Rallied in Wheelchair, BJP Brought in Big Guns: Bengal's Bitter Campaigning Ends Today

Covid has dominated the discourse at the fag end of the election campaign, with Banerjee accusing the Centre of “sleeping at the wheel” as the second Covid-19 wave hit the country.

from Top Politics News- News18.com https://ift.tt/3xo3Ac2

Saturday, April 24, 2021

18-45 ವಯಸ್ಸಿನವರಿಗೆ ಲಸಿಕೆ ನೀಡುವ ಮೊದಲು ಹೆಚ್ಚು ಖಾಸಗಿ ಲಸಿಕಾ ಕೇಂದ್ರಗಳನ್ನು ಸ್ಥಾಪಿಸಿ: ರಾಜ್ಯಗಳಿಗೆ ಕೇಂದ್ರ ಸೂಚನೆ https://ift.tt/eA8V8J

ಮೇ 1 ರಿಂದ ಕೋವಿಡ್-19 ಲಸಿಕೆಯ ಹೊಸ ನಿಯಮಗಳು ಜಾರಿಗೆ ಬರಲಿದ್ದು, 18 ವರ್ಷದ ಮೇಲ್ಪಟ್ಟವರಿಗೂ ಲಸಿಕೆ ನೀಡಲಾಗುತ್ತದೆ. ಇದಕ್ಕೂ ಮುನ್ನ ಖಾಸಗಿ ಲಸಿಕಾ ಕೇಂದ್ರಗಳನ್ನು ಸ್ಥಾಪಿಸುವಂತೆ ರಾಜ್ಯಗಳಿಗೆ ಕೇಂದ್ರ ಸರ್ಕಾರ ಸೂಚನೆ ನೀಡಿದೆ. 

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3njYWHA

ಒಂದು ಮರ ನೆಡಬೇಕು: ರೋಗಿಗಳಿಗೆ ಮಹಾರಾಷ್ಟ್ರ ವೈದ್ಯರ ವಿಶೇಷ ಪ್ರಿಸ್ಕ್ರಿಪ್ಷನ್ https://ift.tt/eA8V8J

ದೇಶಾದ್ಯಂತ ಆಸ್ಕಿಜನ್ ಕೊರತೆಯಿಂದ ಹಲವು ಕೊರೋನಾ ಸೋಂಕಿತರು ಸಾವನ್ನಪ್ಪುತ್ತಿದ್ದು, ಪ್ರಸ್ತುತ ವೈದ್ಯಕೀಯ ಆಮ್ಲಜನಕದ ಕೊರತೆಯನ್ನು ಗಮನದಲ್ಲಿಟ್ಟುಕೊಂಡು, ಮಹಾರಾಷ್ಟ್ರದ ಅಹ್ಮದ್‌ನಗರ ಜಿಲ್ಲೆಯ ವೈದ್ಯರೊಬ್ಬರು...

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/32Iuspa

ಜಮ್ಮು-ಕಾಶ್ಮೀರದಲ್ಲಿ ಶನಿವಾರ ರಾತ್ರಿ 8 ಗಂಟೆಯಿಂದ 34 ಗಂಟೆ ಕರ್ಫ್ಯೂ ಜಾರಿ https://ift.tt/eA8V8J

ಕೊರೋನಾವೈರಸ್ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರಾಡಳಿತ ಪ್ರದೇಶ ಜಮ್ಮು-ಕಾಶ್ಮೀರದಲ್ಲಿ ಶನಿವಾರ ರಾತ್ರಿ 8 ಗಂಟೆಯಿಂದ 34 ಗಂಟೆ ಕರ್ಫ್ಯೂವನ್ನು ಜಾರಿಗೊಳಿಸಲಾಗಿದೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3sMTe1R

ಮಿಥುನ್ ಚಕ್ರವರ್ತಿ, ದಿಲೀಪ್ ಘೋಷ್ ರಿಂದ ಕೋವಿಡ್ ನಿಯಮ ಉಲ್ಲಂಘನೆ, ದೂರು ದಾಖಲು: ಟಿಎಂಸಿ ನಾಯಕ https://ift.tt/eA8V8J

ಬಿಜೆಪಿ ನಾಯಕರಾದ ದಿಲೀಪ್ ಘೋಷ್ ಮತ್ತು ನಟ ಮಿಥುನ್ ಚಕ್ರವರ್ತಿ ಅವರು 500ಕ್ಕೂ ಹೆಚ್ಚು ಜನರು ಭಾಗವಹಿಸಿದ್ದ ಸಾರ್ವಜನಿಕ ಸಭೆಗಳನ್ನು ಆಯೋಜಿಸುವ ಮೂಲಕ ಕೋವಿಡ್ -19 ಪ್ರೋಟೋಕಾಲ್‌ ಉಲ್ಲಂಘಿಸಿದ್ದಾರೆ

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3dMy2VG

ಅತಿ ಹೆಚ್ಚು ಸಕ್ರಿಯ ಕೊರೋನಾ ಪ್ರಕರಣಗಳನ್ನು ಹೊಂದಿದ ಜಿಲ್ಲೆ: ಮುಂಬೈ, ದೆಹಲಿ ಹಿಂದಿಕ್ಕಿದ ಬೆಂಗಳೂರು ಅಗ್ರ ಸ್ಥಾನದಲ್ಲಿ! https://ift.tt/eA8V8J

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕೊರೋನಾ ವೈರಸ್ ಅಟ್ಟಹಾಸ ಮುಂದುವರೆದಿರುವಂತೆಯೇ ಇತ್ತ ಉದ್ಯಾನನಗರಿ ದೇಶದಲ್ಲೇ ಅತೀ ಹೆಚ್ಚು ಸಕ್ರಿಯ ಕೊರೊನಾ ಪ್ರಕರಣಗಳನ್ನು ಹೊಂದಿದ ಜಿಲ್ಲೆಗಳ ಪಟ್ಟಿಯಲ್ಲಿ ಅಗ್ರ ಸ್ಥಾನಕ್ಕೇರಿದೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3dKO966

ದೆಹಲಿ ಜೈಪುರ್ ಗೋಲ್ಡನ್ ಆಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆ: 20 ಮಂದಿ ಕೊರೋನಾ ರೋಗಿಗಳು ಸಾವು https://ift.tt/eA8V8J

ದೆಹಲಿಯಲ್ಲಿ ಕೊರೋನಾ ಸೋಂಕಿತರ ಪರಿಸ್ಥಿತಿ ಚಿಂತಾಜನಕವಾಗಿದೆ. ಆಕ್ಸಿಜನ್ ಕೊರತೆ ಹಿನ್ನೆಲೆ ದೆಹಲಿಯ ಜೈಪುರ ಗೋಲ್ಡನ್ ಆಸ್ಪತ್ರೆಯಲ್ಲಿ 20 ರೋಗಿಗಳು ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3xkooRL

ಮಹಾರಾಷ್ಟ್ರದಲ್ಲಿ ಘೋರ ದುರಂತ: ಕುಡಿಯಲು ಮದ್ಯ ಸಿಗದೆ ಹ್ಯಾಂಡ್ ಸ್ಯಾನಿಟೈಸರ್ ಸೇವಿಸಿದ 7 ಕಾರ್ಮಿಕರು ಸಾವು https://ift.tt/eA8V8J

ಕುಡಿಯಲು ಆಲ್ಕೋಹಾಲ್ ಸಿಕ್ಕಿಲ್ಲವೆಂದು ಹ್ಯಾಂಡ್ ಸ್ಯಾನಿಟೈಸರ್ ಸೇವಿಸಿದ ಏಳು ಮಂದಿ ಕಾರ್ಮಿಕರು ದುರಂತ ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/32MlTtC

ಅಡ್ವಾನ್ಸ್ ಫಂಡಿಂಗ್ ಆಧಾರದ ಮೇಲೆ ಆರಂಭಿಕ ದರ ನಿಗದಿ: ಕೋವಿಡ್ ಲಸಿಕೆ ಬೆಲೆ ಕುರಿತು ಸೀರಮ್ ಇನ್ಸ್ಟಿಟ್ಯೂಟ್ ಸಮರ್ಥನೆ https://ift.tt/eA8V8J

ದೇಶದಲ್ಲಿ ಹೆಚ್ಚಿನ ಸಂಖ್ಯೆಯ ಜನರು ಬಳಸುತ್ತಿರುವ ಕೋವಿಡ್-19 ಲಸಿಕೆಯನ್ನು ತಯಾರಿಸುತ್ತಿರುವ ಸೀರಮ್ ಇನ್ಸ್ಟಿಟ್ಯೂಟ್ ಶನಿವಾರ ಕೋವಿಶೀಲ್ಡ್ ಲಸಿಕೆಯನ್ನು ಆರಂಭಿಕ ದರಕ್ಕಿಂತ 1.5 ಪಟ್ಟು ಹೆಚ್ಚಿಸಿರುವುದನ್ನು ಸಮರ್ಥಿಸಿಕೊಂಡಿದೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3viDW6Y

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಕೋವಿಡ್‌ನಿಂದ ಚೇತರಿಕೆ: ಕಾಂಗ್ರೆಸ್ https://ift.tt/eA8V8J

ಮಾಜಿ ಪ್ರಧಾನಿ ಡಾ.ಮನ್ ಮೋಹನ್ ಸಿಂಗ್ ಏಮ್ಸ್ ಆಸ್ಪತ್ರೆಯಲ್ಲಿ ಕೋವಿಡ್-19 ಸೋಂಕಿನಿಂದ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ರಣದೀಪ್ ಸುರ್ಜೇವಾಲಾ ಶನಿವಾರ ಹೇಳಿದ್ದಾರೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3njVhJF

ಆಕ್ಸಿಜನ್, ಸಂಬಂಧಿಸಿದ ಉಪಕರಣ, ಔಷಧ ಆಮದು ಮೇಲೆ ಸೀಮಾ ಸುಂಕ ತಾತ್ಕಾಲಿಕ ರದ್ದುಗೊಳಿಸಿದ ಕೇಂದ್ರ https://ift.tt/eA8V8J

ದೇಶಾದ್ಯಂತ ಕೋವಿಡ್-19 ಹೆಚ್ಚಳದ ಪರಿಣಾಮ ಆಕ್ಸಿಜನ್ ಲಭ್ಯತೆ ಸೇರಿದಂತೆ ರೋಗಿಗಳ ಜೀವ ರಕ್ಷಕ ಉಪಕರಣ, ಔಷಧಗಳಿಗೆ ಬೇಡಿಕೆ ಹೆಚ್ಚುತ್ತಿದ್ದು, ಅಗತ್ಯಕ್ಕೆ ತಕ್ಕಂತೆ ಪೂರೈಕೆಯನ್ನು ಖಾತರಿಪಡಿಸಿಕೊಳ್ಳಲು ಕೇಂದ್ರ ಸರ್ಕಾರ ಏ.24 ರಂದು ಹಲವಾರು ಕ್ರಮಗಳನ್ನು ಘೋಷಿಸಿದೆ. 

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3virO5L

ರಾಜ್ಯದ ಪ್ರತಿಯೊಬ್ಬ ಅರ್ಹ ನಾಗರಿಕರಿಗೂ ಉಚಿತ ಕೋವಿಡ್ ಲಸಿಕೆ: ತೆಲಂಗಾಣ ಸರ್ಕಾರ ಘೋಷಣೆ https://ift.tt/eA8V8J

ಕೋವಿಡ್ -19 ಲಸಿಕೆಯನ್ನು ರಾಜ್ಯದ ನಾಲ್ಕು ಕೋಟಿ ಜನರಿಗೆ ಯಾವುದೇ ವಯಸ್ಸಿನ ಮ್ಮಿತಿ ಇಲ್ಲದೆ ಉಚಿತವಾಗಿ ನೀಡಲು ತೆಲಂಗಾಣ ಸರ್ಕಾರ ನಿರ್ಧರಿಸಿದೆ. ಇದಕ್ಕಾಗಿ ರಾಜ್ಯ ಸರ್ಕಾರ 2,500 ಕೋಟಿ ರೂ. ವೆಚ್ಚ ಮಾಡಲಿದೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3tQ1tvA

ಅರುಣಾಚಲ ಪ್ರದೇಶ: ಕೋವಿಡ್ ಹೆಚ್ಚಳದ ನಡುವೆ ಜಾನುವಾರುಗಳಲ್ಲಿ ಕಾಲು ಬಾಯಿ ರೋಗ! https://ift.tt/eA8V8J

ಅರುಣಾಚಲ ಪ್ರದೇಶದಲ್ಲಿ ಕೋವಿಡ್-19 ನಡುವೆ ಕಾಣಿಸಿಕೊಂಡಿರುವ ಕಾಲು ಬಾಯಿ ಸಾಂಕ್ರಾಮಿಕ ರೋಗದಿಂದಾಗಿ ದನ, ಕರುಗಳು ಸೇರಿದಂತೆ ಅನೇಕ ಜಾನುವಾರುಗಳು ಸಾವನ್ನಪ್ಪುತ್ತಿದ್ದು, ಮತ್ತಿತರ ಪ್ರಾಣಿಗಳು ರೋಗ ಬಾಧೆಯಿಂದ ನರಳುತ್ತಿವೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3xmjG5Y

150 ರೂಪಾಯಿ ದರದಲ್ಲೇ ಎರಡೂ ಲಸಿಕೆ ಖರೀದಿ ಮುಂದುವರಿಕೆ: ಕೇಂದ್ರ ಸ್ಪಷ್ಟನೆ https://ift.tt/eA8V8J

ಭಾರತದಲ್ಲಿ ಕೊರೋನಾಗೆ ನೀಡಲಾಗುತ್ತಿರುವ ಎರಡು ಲಸಿಕೆಗಳನ್ನು ಪ್ರತಿ ಡೋಸ್ ಗೆ 150 ರೂಪಾಯಿಯ ದರದಲ್ಲೇ ಖರೀದಿಸುವುದಾಗಿ ಕೇಂದ್ರ ಸರ್ಕಾರ ಸ್ಪಷ್ಟನೆ ನೀಡಿದೆ. 

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3xlyx0A

ಆಮ್ಲಜನಕ ಪೂರೈಕೆಗೆ ಅಡ್ಡಿ ಪಡಿಸಿದರೆ ಗಲ್ಲಿಗೇರಿಸುತ್ತೇವೆ: ದೆಹಲಿ ಹೈಕೋರ್ಟ್‌ ಎಚ್ಚರಿಕೆ https://ift.tt/eA8V8J

ಕೇಂದ್ರ, ರಾಜ್ಯ ಮತ್ತು ಸ್ಥಳೀಯ ಆಡಳಿತದ ಯಾವುದೇ ಅಧಿಕಾರಿ ಆಮ್ಲಜನಕ ಪೂರೈಕೆಗೆ ಅಡ್ಡಿ ಉಂಟುಮಾಡಿದರೆ, ಅಂತಹ ವ್ಯಕ್ತಿಯನ್ನು ಗಲ್ಲಿಗೇರಿಸುತ್ತೇವೆ ಎಂದು ದೆಹಲಿ ಹೈಕೋರ್ಟ್‌ ಎಚ್ಚರಿಕೆ ನೀಡಿದೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3sPqoOr

ಅಮೃತಸರದ ಖಾಸಗಿ ಆಸ್ಪತ್ರೆಯಲ್ಲಿ ಆಮ್ಲಜನಕ ಕೊರತೆಯಿಂದ ಆರು ರೋಗಿಗಳು ಸಾವು https://ift.tt/eA8V8J

ಪಂಜಾಬ್ ರಾಜ್ಯದ ಅಮೃತಸರದಲ್ಲಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ಆಮ್ಲಜನಕದ  ಕೊರತೆಯಿಂದ ಆರು ಮಂದಿ ರೋಗಿಗಳು ಸಾವನ್ನಪ್ಪಿರುವ ಘಟನೆ ಶನಿವಾರ ನಡೆದಿದೆ. ಈ ಪೈಕಿ ಐವರು ಕೋವಿಡ್-19 ರೋಗಿಗಳಾಗಿದ್ದಾರೆ ಎಂದು ಆಸ್ಪತ್ರೆ ಆಡಳಿತ ಮಂಡಳಿ ತಿಳಿಸಿದೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3vnQI49

ಸಿಂಗಾಪುರದಿಂದ ಭಾರತಕ್ಕೆ ಐಎಎಫ್ ನಿಂದ 4 ಕ್ರಯೋಜೆನಿಕ್ ಆಕ್ಸಿಜನ್ ಟ್ಯಾಂಕರ್ ಏರ್ ಲಿಫ್ಟ್! https://ift.tt/eA8V8J

ದೇಶದ ಭೀಕರ ಕೋವಿಡ್ ಪರಿಸ್ಥಿತಿಯ ಮಧ್ಯೆ, ಆಮ್ಲಜನಕದ ಸಾಗಣೆಗೆ ಬಳಸಬೇಕಾದ ನಾಲ್ಕು ಕ್ರಯೋಜೆನಿಕ್ ಟ್ಯಾಂಕ್‌ಗಳನ್ನು ಶನಿವಾರ ಸಿಂಗಾಪುರದಿಂದ ವಿಮಾನದಲ್ಲಿ ತರಲಾಗುತ್ತಿದೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/2QvJZWL

ಜಮ್ಮು- ಕಾಶ್ಮೀರ ಗಡಿಯೊಳಗೆ ಪ್ರವೇಶಿಸಿದ್ದ ಪಾಕ್ ಡ್ರೋನ್‌ಗಳನ್ನು ಗುಂಡು ಹಾರಿಸಿ  ಹಿಮ್ಮೆಟ್ಟಿಸಿದ ಬಿಎಸ್ಎಫ್! https://ift.tt/eA8V8J

ಜಮ್ಮು ಮತ್ತು ಕಾಶ್ಮೀರದ ಅಂತರರಾಷ್ಟ್ರೀಯ ಗಡಿಯುದ್ದಕ್ಕೂ ಅರ್ನಿಯಾ ವಲಯದಲ್ಲಿ ಪಾಕ್ ಪಡೆಗಳ ಡ್ರೋನ್ ಒಳನುಗ್ಗುವ ಪ್ರಯತ್ನವನ್ನು ವಿಫಲಗೊಳಿಸಿರುವುದಾಗಿ ಬಿಎಸ್ಎಫ್ ವಕ್ತಾರರು ಶನಿವಾರ ಹೇಳಿದ್ದಾರೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3xxpSIG

ದೆಹಲಿಯಲ್ಲಿ ಆರೋಗ್ಯ ತುರ್ತು ಪರಿಸ್ಥಿತಿ: ಸರಿಯಾಗಿ ಆಕ್ಸಿಜನ್ ಪೂರೈಕೆ ಇಲ್ಲದೆ ಆಸ್ಪತ್ರೆಗಳ ಪರಿತಾಪ! https://ift.tt/eA8V8J

ರಾಜಧಾನಿ ದೆಹಲಿಯ ಕೆಲವು ಆಸ್ಪತ್ರೆಗಳಲ್ಲಿ ಆಕ್ಸಿಜನ್ ಕೊರತೆ ತೀವ್ರವಾಗಿ ಕಾಡುತ್ತಿದೆ. ನಿನ್ನೆ ತುರ್ತು ಪೂರೈಕೆಯ ಹೊರತಾಗಿಯೂ ಆಕ್ಸಿಜನ್ ನಲ್ಲಿ ಕೊರತೆಯುಂಟಾಗಿದ್ದು ಶನಿವಾರ ದೆಹಲಿಯ ಜೈಪುರ ಗೋಲ್ಡನ್ ಆಸ್ಪತ್ರೆಯಲ್ಲಿ 20 ರೋಗಿಗಳು ಮೃತಪಟ್ಟಿದ್ದಾರೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3dNNvVq

ಕೋವಿಡ್ ನಿರ್ವಹಣೆಯಲ್ಲಿ ಆರೋಗ್ಯ ಸಚಿವ ಹರ್ಷ ವರ್ಧನ್ ವಿಫಲ, ಕೂಡಲೇ ರಾಜೀನಾಮೆ ನೀಡಲಿ: ಚಿದಂಬರಂ ಆಗ್ರಹ https://ift.tt/eA8V8J

ತಜ್ಞರ ವರದಿ ಮತ್ತು ಎಚ್ಚರಿಕೆಯ ಹೊರತಾಗಿಯೂ ದೇಶದಲ್ಲಿ ಕೋವಿಡ್-19 ಸೋಂಕು ಹೆಚ್ಚಳ ನಿಯಂತ್ರಿಸುವಲ್ಲಿ ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ವಿಫಲವಾಗಿದ್ದು, ಕೂಡಲೇ ಅವರು ತಮ್ಮ ಸ್ಥಾನಕ್ಕೆ ರಾಜನಾಮೆ ನೀಡಬೇಕು ಎಂದು ಕಾಂಗ್ರೆಸ್ ನಾಯಕ ಹಾಗೂ ಮಾಜಿ ಕೇಂದ್ರ ಸಚಿವ ಪಿ  ಚಿದಂಬರಂ ಆಗ್ರಹಿಸಿದ್ದರು.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3nghSXK

ಲಸಿಕೆ ವಿತರಣೆಯಲ್ಲಿ ತಾರತಮ್ಯ; ಬಿಜೆಪಿ ಆಡಳಿತವಿರುವ ರಾಜ್ಯಗಳಿಗೆ ಕೇಂದ್ರದ ಒಲವು: ಮಮತಾ ಬ್ಯಾನರ್ಜಿ ಆರೋಪ https://ift.tt/eA8V8J

ಲಸಿಕೆ ವಿತರಣೆಗೆ ಸಂಬಂಧಿಸಿದಂತೆ ಕೇಂದ್ರವು ಕೆಲವು ರಾಜ್ಯಗಳ ಮೇಲೆ ಒಲವು ತೋರುತ್ತಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಶುಕ್ರವಾರ ಆರೋಪಿಸಿದ್ದಾರೆ. 

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3sTQFep

ಭಾರತದ ಮುಖ್ಯ ನ್ಯಾಯಮೂರ್ತಿಗಳಾಗಿ ಎನ್.ವಿ. ರಮಣ ಪ್ರಮಾಣ ವಚನ ಸ್ವೀಕಾರ https://ift.tt/eA8V8J

ಭಾರತದ ಮುಖ್ಯ ನ್ಯಾಯಮೂರ್ತಿಯಾಗಿ ಸುಪ್ರೀಂ ಕೋರ್ಟ್ ನ ಹಿರಿಯ ನ್ಯಾಯಾದೀಶರಾದ ಎನ್.ವಿ. ರಮಣ ಅವರು ಶನಿವಾರ ಪ್ರಮಾಣ ವಚನ ಸ್ವೀಕರಿಸಿದರು.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/2Qmaz4V

ಮಧ್ಯಪ್ರದೇಶ: ಕೊರೋನಾಗೆ ಚಿಕಿತ್ಸೆ ಪಡೆಯುತ್ತಿದ್ದ ಕಾಂಗ್ರೆಸ್ ಶಾಸಕಿ ಸಾವು https://ift.tt/eA8V8J

ಕೊರೋನಾ ಸೋಂಕಿಗೆ ಒಳಗಾಗಿದ್ದ ಮಧ್ಯ ಪ್ರದೇಶ ಕಾಂಗ್ರೆಸ್ ಶಾಸಕಿ ಕಲಾವತಿ ಭುರಿಯಾ ಚಿಕಿತ್ಸೆ ಪಡೆಯುತ್ತಿದ್ದ ವೇಳೆಯೇ ಸಾವನ್ನಪ್ಪಿದ್ದಾರೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3tQhH81

ಉಲ್ಫಾ ಉಗ್ರರು ಅಪಹರಿಸಿದ್ದ ಒಎನ್ ಜಿಸಿಯ ಇಬ್ಬರು ಉದ್ಯೋಗಿಗಳ ರಕ್ಷಣೆ  https://ift.tt/eA8V8J

 ಅಸ್ಸಾಂ ನ ಉಲ್ಫಾ ಉಗ್ರರು ಅಪಹರಿಸಿದ್ದ ಆಯಿಲ್& ನ್ಯಾಚ್ಯುರಲ್ ಗ್ಯಾಸ್ ಕಾರ್ಪೊರೇಷನ್ (ಒಎನ್ ಜಿಸಿ) ಒಎನ್ ಜಿಸಿಯ ಮೂವರು ಉದ್ಯೋಗಿಗಳ ಪೈಕಿ ಇಬ್ಬರನ್ನು ಭದ್ರತಾ ಪಡೆಗಳು ರಕ್ಷಣೆ ಮಾಡಿದೆ. 

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/2PjHS7Y

Friday, April 23, 2021

ಜನ್ ಔಷಧಿ ಯೋಜನೆಯ ಮೂಲಕ ಕೋವಿಡ್-19 ಲಸಿಕೆ ಕೈಗೆಟುಕುವಂತೆ ಮಾಡಿ: ಐಎಂಎ https://ift.tt/eA8V8J

ಮುಕ್ತ ಮಾರುಕಟ್ಟೆಯಲ್ಲಿನ ಕೋವಿಡ್-19 ಲಸಿಕೆಯನ್ನು ಜನ್ ಔಷಧಿ ಯೋಜನೆಯ ಮೂಲಕ ಜನತೆಗೆ ಕೈಗೆಟುಕುವ ದರದಲ್ಲಿರುವಂತೆ ಮಾಡಲು ಭಾರತೀಯ ವೈದ್ಯಕೀಯ ಸಂಘ ಕೇಂದ್ರ ಸರ್ಕಾರಕ್ಕೆ ಬೇಡಿಕೆ ಮುಂದಿಟ್ಟಿದೆ. 

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3sMyDef

ಮೇ, ಜೂನ್ ತಿಂಗಳಲ್ಲಿ ಬಡವರಿಗೆ ಉಚಿತ ಆಹಾರ ಧಾನ್ಯ https://ift.tt/eA8V8J

ಕೊರೋನಾ ವೈರಸ್ ನ 2 ನೇ ಅಲೆ ದೇಶವನ್ನು ಬಾಧಿಸುತ್ತಿರುವ ಹಿನ್ನೆಲೆಯಲ್ಲಿ ಬಡವರಿಗೆ ಪೌಷ್ಟಿಕ ಆಹಾರ ದೊರೆಯುವಂತೆ ಮಾಡಲು ಮೇ, ಜೂನ್ ತಿಂಗಳಲ್ಲಿ ಬಡವರಿಗೆ ಉಚಿತ ಆಹಾರ ಧಾನ್ಯಗಳನ್ನು ಸರ್ಕಾರ ವಿತರಣೆ ಮಾಡಲಿದೆ. 

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3xvG0ue

ಸಾವಿನ ಬಗ್ಗೆ ಟ್ವೀಟ್: ಸುಮಿತ್ರಾ ಮಹಾಜನ್ ಕ್ಷಮೆಯಾಚಿಸಿದ ಶಶಿ ತರೂರ್ https://ift.tt/eA8V8J

ಲೋಕಸಭಾ ಮಾಜಿ ಸ್ಪೀಕರ್ ಸುಮಿತ್ರಾ ಮಹಾಜನ್ ಸಾವು ಕುರಿತು ಟ್ವಿಟರ್ ನಲ್ಲಿ ಮಾಹಿತಿ ಹಂಚಿಕೊಂಡಿದ್ದ ಕಾಂಗ್ರೆಸ್ ನಾಯಕ ಶಶಿ ತರೂರ್ ನಂತರ ಅದನ್ನು ಡೀಲಿಟ್ ಮಾಡಿದ್ದರು. ಈಗ ಮಹಾಜನ್ ಪುತ್ರನಿಗೆ ಕರೆ ಮಾಡಿ...

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3sMeMMm

ಆಕ್ಸಿಜನ್ ಟ್ಯಾಂಕರ್‌ ಸಾಗಿಸಲು ರೈಲ್ವೆ, ವಾಯುಪಡೆ ವಿಮಾನ ನಿಯೋಜನೆ: ಪ್ರಧಾನಿ ಮೋದಿ https://ift.tt/eA8V8J

ಕೋವಿಡ್ -19 ಹೋರಾಟದಲ್ಲಿ ಹಲವಾರು ರಾಜ್ಯಗಳು ವೈದ್ಯಕೀಯ ಆಮ್ಲಜನಕದ ಕೊರತೆ ಎದುರಿಸುತ್ತಿದ್ದು,  ಆಕ್ಸಿಜನ್ ಟ್ಯಾಂಕರ್‌ಗಳ ಸಾರಿಗೆ ಸಮಯವನ್ನು ಕಡಿಮೆ ಮಾಡಲು ರೈಲ್ವೆ ಮತ್ತು ವಾಯುಪಡೆಯ ವಿಮಾನಗಳನ್ನು...

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3nhN5tJ

ಮೇ 15ರ ವೇಳೆಗೆ ಭಾರತದಲ್ಲಿನ ಸಕ್ರಿಯ ಪ್ರಕರಣಗಳ ಸಂಖ್ಯೆ 33 ರಿಂದ 35 ಲಕ್ಷಕ್ಕೇರುವ ಸಾಧ್ಯತೆ: ಐಐಟಿ ವಿಜ್ಞಾನಿಗಳು https://ift.tt/eA8V8J

ಭಾರತದಲ್ಲಿ ಮಾರಕ ಕೊರೋನಾ ವೈರಸ್ ನ 2ನೇ ಆರ್ಭಟ ಮುಂದುವರೆದಿರುವಂತೆಯೇ ಮೇ ತಿಂಗಳಲ್ಲಿ ಸೋಂಕು ಉತ್ತುಂಗಕ್ಕೇರುವ ಸಾಧ್ಯತೆ ಇದ್ದು, ಮೇ 15ರ ಹೊತ್ತಿಗೆ ದೇಶದಲ್ಲಿನ ಸಕ್ರಿಯ ಪ್ರಕರಣಗಳ ಸಂಖ್ಯೆ 33 ರಿಂದ 35 ಲಕ್ಷಕ್ಕೇರುವ ಸಾಧ್ಯತೆ ಇದೆ ಎಂದು ಐಐಟಿ ವಿಜ್ಞಾನಿಗಳು ಹೇಳಿದ್ದಾರೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3eueSTG

ಕೋವಿಡ್-19 ಚಿಕಿತ್ಸೆಗೆ ಹೊಸ ಔಷಧ: ಝೈಡಸ್ ಕ್ಯಾಡಿಲಾದ 'ವಿರಾಫಿನ್' ತುರ್ತು ಬಳಕೆಗೆ 'ಡಿಸಿಜಿಐ' ಅನುಮತಿ https://ift.tt/eA8V8J

ಮಾರಕ ಕೊರೋನಾ ವೈರಸ್ ವಿರುದ್ಧ ಹೋರಾಟಕ್ಕೆ ಮತ್ತೊಂದು ಬಲ ಬಂದಿದ್ದು, ಕೋವಿಡ್-19 ಚಿಕಿತ್ಸೆಗೆ ಹೊಸ ಔಷಧ ಸೇರ್ಪಡೆಯಾಗಿದೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3gz3ubA

ಲಡಾಖ್: ಸೇನೆಯಿಂದ ಹಿಮಪಾತದಲ್ಲಿ ಸಿಲುಕಿದ್ದ ಎಂಟು ನಾಗರಿಕರ ರಕ್ಷಣೆ  https://ift.tt/eA8V8J

ಲಡಾಖ್ ಪ್ರದೇಶದ ಖಾರ್ದುಂಗ್ ಲಾ ಪ್ರದೇಶದಲ್ಲಿ ಭಾರಿ ಹಿಮಪಾತದಲ್ಲಿ ಸಿಲುಕಿದ್ದ ಎಂಟು ನಾಗರಿಕರನ್ನು ಸೇನೆಯು ರಕ್ಷಿಸಿದೆ ಎಂದು ರಕ್ಷಣಾ ವಕ್ತಾರರು ಶುಕ್ರವಾರ ತಿಳಿಸಿದ್ದಾರೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3niCyyj

ಆಕ್ಸಿಜನ್ ಉತ್ಪಾದಿಸಲು ವೇದಾಂತ ಘಟಕವನ್ನು ತಮಿಳುನಾಡು ಸರ್ಕಾರ ಏಕೆ ವಶಕ್ಕೆ ಪಡೆಯಬಾರದು?: ಸುಪ್ರೀಂ https://ift.tt/eA8V8J

ಆಮ್ಲಜನಕದ ಕೊರತೆಯಿಂದ ಜನರು ಸಾಯುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಆಕ್ಸಿಜನ್ ಉತ್ಪಾದಿಸಲು ತೂತುಕುಡಿಯಲ್ಲಿರುವ ವೇದಾಂತ ಗ್ರೂಪ್ ನ ಸ್ಟೆರ್ಲೈಟ್ ತಾಮ್ರ ಸಂಸ್ಕರಣಾ ಘಟಕವನ್ನು ಏಕೆ ಸ್ವಾಧೀನಪಡಿಸಿಕೊಳ್ಳಬಾರದು?

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3sNRB40

ನಾನು ಅತ್ಯುತ್ತಮವಾದದ್ದನ್ನು ಮಾಡಿದ್ದೇನೆ ಎಂಬ ತೃಪ್ತಿಯಿಂದ ನಿವೃತ್ತನಾಗುತ್ತಿದ್ದೇನೆ: ನ್ಯಾ. ಎಸ್.ಎ. ಬೋಬ್ಡೆ https://ift.tt/eA8V8J

ಸಿಜೆಐ ಶರದ್ ಅರವಿಂದ್ ಬೋಬ್ಡೆ ಏ.23 ರಂದು ನಿವೃತ್ತರಾಗಿದ್ದು, ತಮ್ಮ ಸೇವಾ ಅವಧಿಯಲ್ಲಿ ತಾವು ಅತ್ಯುತ್ತಮವಾದದ್ದನ್ನೇ ಮಾಡಿದ್ದೇನೆ ಎಂಬ ತೃಪ್ತಿ, ಸಂತೋಷ, ಸದ್ಭಾವನೆ ಹಾಗೂ ಎಂದಿಗೂ ಉಳಿಯುವ ನೆನಪುಗಳೊಂದಿಗೆ ಸಿಜೆಐ ಸ್ಥಾನದಿಂದ ಹೊರ ನಡೆಯುತ್ತಿರುವುದಾಗಿ ತಿಳಿಸಿದ್ದಾರೆ. 

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3nhN5dd

ಗಂಗಾ ನದಿಗೆ ಉರುಳಿಬಿದ್ದ ಪಿಕಪ್‌ ವಾಹನ: ಕನಿಷ್ಠ ಒಂಬತ್ತು ಮಂದಿ ಸಾವು https://ift.tt/eA8V8J

ಬಿಹಾರದಲ್ಲಿ ಪ್ರಯಾಣಿಕರ ಹೊತ್ತೊಯುತ್ತಿದ್ದ ಪಿಕಪ್‌ ವಾಹನ ನದಿಗೆ ಉರುಳು ಬಿದ್ದಿದ್ದು, ಕನಿಷ್ಠ ಒಂಬತ್ತು ಮಂದಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3er1kIt

ಕೋವಿಡ್-19: ಅಮಿಕಸ್ ಕ್ಯೂರಿಯಾಗಲ್ಲ ಎಂದ ಸಾಳ್ವೆ ಮನವಿಗೆ ಕೋರ್ಟ್ ಸಮ್ಮತಿ: ಆದೇಶ ಸರಿಯಾಗಿ ಓದದ ಲಾಯರ್ ಗಳಿಗೆ ತರಾಟೆ  https://ift.tt/eA8V8J

ಕೋವಿಡ್-19 ಸಾಂಕ್ರಾಮಿಕ ಸಂದರ್ಭದಲ್ಲಿ ದೇಶಾದ್ಯಂತ ಆಕ್ಸಿಜನ್, ಜೀವ ರಕ್ಷಕ ವೈದ್ಯಕೀಯ ಸಂಪನ್ಮೂಲಗಳ ಪೂರೈಕೆ ವ್ಯತ್ಯಯವಾಗಿರುವುದಕ್ಕೆ ಸಂಬಂಧಿಸಿದಂತೆ ಸ್ವಯಂ ಪ್ರೇರಿತ ಪ್ರಕರಣದಲ್ಲಿ ತಾವು ಅಮಿಕಸ್ ಕ್ಯೂರಿಯಾಗುವುದರಿಂದ ಹಿಂದೆ ಸರಿಯುತ್ತಿರುವುದಾಗಿ ಹರೀಶ್ ಸಾಳ್ವೆ ತಿಳಿಸಿದ್ದಾರೆ. 

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3vku3FR

ಸರ್ಕಾರದ ಕಠಿಣ ಆದೇಶದ ಹೊರತಾಗಿಯೂ ಆಸ್ಪತ್ರೆಗಳಲ್ಲಿ ಆಮ್ಲಜನಕ ಕೊರತೆ ತೀವ್ರ: ಅಪೊಲೊ ಎಂಡಿ ಸಂಗೀತಾ ರೆಡ್ಡಿ https://ift.tt/eA8V8J

ವೈದ್ಯಕೀಯ ಆಮ್ಲಜನಕದ ನಿರಂತರ ಉತ್ಪಾದನೆ ಮತ್ತು ಪೂರೈಕೆಯನ್ನು ಮಾಡಬೇಕೆಂದು ಸರ್ಕಾರದ ಕಠಿಣ ಆದೇಶಗಳ ಹೊರತಾಗಿಯೂ ಆಸ್ಪತ್ರೆಗಳಲ್ಲಿ ಆಮ್ಲಜನಕದ ತೀವ್ರ ಕೊರತೆ ಕಾಡುತ್ತಿದೆ ಎಂದು ಅಪೊಲೊ ಆಸ್ಪತ್ರೆಯ ಜಂಟಿ ವ್ಯವಸ್ಥಾಪಕ ನಿರ್ದೇಶಕಿ ಸಂಗೀತಾ ರೆಡ್ಡಿ ದೇಶದ ಕರಾಳ ವಾಸ್ತವವನ್ನು ತೆರೆದಿಟ್ಟಿದ್ದಾರೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/2RYSkCW

ಮಧ್ಯ ಪ್ರದೇಶ: ಜಬಲ್ಪುರ ಆಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆಯಿಂದಾಗಿ 5 ಕೊರೋನಾ ರೋಗಿಗಳು ಸಾವು https://ift.tt/eA8V8J

ಮಧ್ಯಪ್ರದೇಶದ ಜಬಲ್ಪುರ ನಗರದ ಖಾಸಗಿ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಐವರು ಕೊರೋನಾ ವೈರಸ್ ರೋಗಿಗಳು ವೈದ್ಯಕೀಯ ಆಮ್ಲಜನಕದ ದಾಸ್ತಾನು ಮುಗಿದ ನಂತರ ಸಾವನ್ನಪ್ಪಿದ್ದಾರೆ ಎಂದು ಪೊಲೀಸ್...

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3sQXQUO

ಕೋವಿಡ್-19: ಆಕ್ಸಿಜನ್ ನಿಯೋಜನೆಗಾಗಿ ಸಮಿತಿ ರಚಿಸಿದ ಕೇಂದ್ರ ಸರ್ಕಾರ https://ift.tt/eA8V8J

ಮಾರಕ ಕೊರೋನಾ ವೈರಸ್ ಸೋಂಕು ಪ್ರಮಾಣ ಹೆಚ್ಚಳವಾಗಿರುವಂತೆಯೇ ಕೇಂದ್ರ ಸರ್ಕಾರ ಆಕ್ಸಿಜನ್ ಸರಬರಾಜು ಮತ್ತು ನಿಯೋಜನೆಗಾಗಿ ಸಮಿತಿ ರಚನೆ ಮಾಡಿದೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/32JE0Ak

ಆಸ್ಪತ್ರೆಗಳಲ್ಲಿ ಆಕ್ಸಿಜನ್ ಕೊರತೆಯಿಂದ ದೊಡ್ಡ ದುರಂತ ಸಂಭವ: ಪ್ರಧಾನಿ ನೇತೃತ್ವದ ಕೋವಿಡ್ ಸಭೆಯಲ್ಲಿ ಕೇಜ್ರಿವಾಲ್  https://ift.tt/eA8V8J

ಕೋವಿಡ್-19 ಸಾಂಕ್ರಾಮಿಕದ ಎರಡನೇ ಅಲೆ ಸಂದರ್ಭದಲ್ಲಿ ಆಸ್ಪತ್ರೆಗಳಲ್ಲಿ ಆಕ್ಸಿಜನ್ ಕೊರತೆಯಿಂದ ದೊಡ್ಡ ದುರಂತ ಸಂಭವಿಸುವ ಸಾಧ್ಯತೆಯಿದ್ದು, ಸೇನೆ ಮೂಲಕ ಎಲ್ಲಾ ಆಕ್ಸಿಜನ್ ಪ್ಲಾಂಟ್ ಗಳನ್ನು ಕೇಂದ್ರ ಸರ್ಕಾರ ತನ್ನ ವಶಕ್ಕೆ ಪಡೆದುಕೊಳ್ಳಬೇಕು ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಶುಕ್ರವಾರ ಹೇಳಿದ್ದಾರೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3dK4BTZ

ಪುಲ್ವಾಮದಲ್ಲಿ ಐಇಡಿ ಸ್ಫೋಟಕ ಪತ್ತೆ: ತಪ್ಪಿದ ಭಾರೀ ಅನಾಹುತ https://ift.tt/eA8V8J

ದಕ್ಷಿಣ ಕಾಶ್ಮೀರದ ಪುಲ್ವಾಮ ಜಿಲ್ಲೆಯಲ್ಲಿ ಭಾರೀ ಪ್ರಮಾಣ ಐಇಡಿ ಸ್ಫೋಟಕ ವಸ್ತುಗಳನ್ನು ಭಾರತೀಯ ಸೇನಾಪಡೆ ಪತ್ತೆ ಹಚ್ಚಿದ್ದು, ಇದರಿಂದ ಭಾರೀ ಅನಾಹುತವೊಂದು ತಪ್ಪಿದಂತಾಗಿದೆ. 

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3ne0l2o

ಕೊರೋನಾದಿಂದಲ್ಲ.. ನಿಮ್ಮ ನಿರ್ಲಕ್ಷ್ಯತೆಯಿಂದಲೇ ಹೆಚ್ಚಿನ ಸಾವು: ಮೋದಿ ಸರ್ಕಾರದ ವಿರುದ್ಧ ರಾಹುಲ್ ಗಾಂಧಿ ಕಿಡಿ https://ift.tt/eA8V8J

ದೇಶದಲ್ಲಿ ಕೊರೋನಾ ವೈರಸ್ ನಿಂದಲ್ಲ... ಮೋದಿ ಸರ್ಕಾರದ ನಿರ್ಲಕ್ಷ್ಯದಿಂದಲೇ ಸೋಂಕಿತರು ಸಾವನ್ನಪ್ಪುತ್ತಿದ್ದಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3emzbCo

ಬೆಂಕಿಹೊತ್ತಿಕೊಂಡ ಸಂದರ್ಭದಲ್ಲಿ ಆಸ್ಪತ್ರೆ ಸಿಬ್ಬಂದಿ ನಿದ್ರಿಸುತ್ತಿದ್ದರು: ದುರಂತದ ಬಗ್ಗೆ ಪ್ರತ್ಯಕ್ಷದರ್ಶಿಗಳ ಮಾಹಿತಿ https://ift.tt/eA8V8J

ಮಹಾರಾಷ್ಟ್ರ ಆಸ್ಪತ್ರೆಯಲ್ಲಿ ಅಗ್ನಿ ಅವಘಡ ಸಂಭವಿಸಿದಾಗ ಆಸ್ಪತ್ರೆ ಸಿಬ್ಬಂದಿ ನಿದ್ರಿಸುತ್ತಿದ್ದರು ಎಂದು ಸಂತ್ರಸ್ತರ ಸಂಬಂಧಿಕರು ತಿಳಿಸಿದ್ದಾರೆ

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3sN9TlZ

ಸೋಂಕು ಪೀಡಿತ ತಾಯಿಗೆ ಆಮ್ಲಜನಕ ಕೇಳಲು ಬಂದ ವ್ಯಕ್ತಿಗೆ ಕಪಾಳಕ್ಕೆ ಹೊಡೆಯುತ್ತೇನೆ ಎಂದ ಕೇಂದ್ರ ಸಚಿವ! https://ift.tt/eA8V8J

ಕೊರೋನಾ ಸೋಂಕು ಪೀಡಿತ ತಾಯಿಗೆ ಆಕ್ಸಿಜನ್ ಒದಗಿಸುವಂತೆ ಬೇಡಿಕೊಂಡ ವ್ಯಕ್ತಿಯೊಬ್ಬರಿಗೆ ಕೇಂದ್ರ ಸಚಿವ ಪ್ರಹ್ಲಾದ್ ಪಟೇಲ್ ಅವರು ಕಪಾಳಮೋಕ್ಷ ಹೊಡೆಯುತ್ತೇನೆಂದು ಹೇಳಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. 

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3evMbpc

ನಾಸಿಕ್ ನ ಆಸ್ಪತ್ರೆಯಲ್ಲಿ ಆಮ್ಲಜನಕ ಸೋರಿಕೆ ದುರಂತ: ಮುಂಬೈ ಹೈಕೋರ್ಟ್ ನಿಂದ ಸ್ವಯಂಪ್ರೇರಿತ ಅರ್ಜಿ ದಾಖಲು https://ift.tt/eA8V8J

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ಜಾಕಿರ್ ಹುಸೇನ್ ಆಸ್ಪತ್ರೆಯಲ್ಲಿ ಆಕ್ಸಿಜನ್ ಟ್ಯಾಂಕ್ ಸೋರಿಕೆಯಾಗಿ ವೆಂಟಿಲೇಟರ್ ಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 22 ರೋಗಿಗಳು ಮೃತಪಟ್ಟ ಘಟನೆಗೆ ಸಂಬಂಧಿಸಿದಂತೆ ಮುಂಬೈ ಹೈಕೋರ್ಟ್ ಸ್ವಯಂಪ್ರೇರಿತವಾಗಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಿಸಿಕೊಂಡಿದೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3aCvo2F

ವಿರಾರ್ ಆಸ್ಪತ್ರೆಯ ಬೆಂಕಿ ದುರಂತ ರಾಷ್ಟ್ರ ಮಟ್ಟದ ಸುದ್ದಿಯಲ್ಲ, ರಾಜ್ಯ ಸರ್ಕಾರವೇ ಹಣಕಾಸು ನೆರವು ನೀಡುತ್ತದೆ: ಮಹಾರಾಷ್ಟ್ರ ಆರೋಗ್ಯ ಸಚಿವ https://ift.tt/eA8V8J

ಮಹಾರಾಷ್ಟ್ರ ರಾಜ್ಯದ ಪಲ್ಘಾರ್ ಜಿಲ್ಲೆಯ ವಿರಾರ್ ವಿಜಯ ವಲ್ಲಭ ಕೋವಿಡ್-19 ಆಸ್ಪತ್ರೆಯಲ್ಲಿ ಶುಕ್ರವಾರ ನಸುಕಿನ ಜಾವ ಬೆಂಕಿ ಅವಘಡ ಸಂಭವಿಸಿ 13 ಮಂದಿ ರೋಗಿಗಳು ಸಜೀವ ದಹನವಾಗಿದ್ದಾರೆ. ಇದು ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗಿದ್ದು ಪ್ರಧಾನಿ ಮೋದಿ ಸೇರಿದಂತೆ ಹಲವರು ಅಗಲಿದ ಜೀವಗಳಿಗೆ ಕಂಬನಿ ಮಿಡಿದಿದ್ದಾರೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3sMY3IG

ಸುಮಿತ್ರಾ ಮಹಾಜನ್ ಸಾವಿನ ಸುಳ್ಳು ಸುದ್ದಿ ಟ್ವೀಟ್ ಮಾಡಿ ನಂತರ ಡಿಲೀಟ್ ಮಾಡಿದ ಶಶಿ ತರೂರ್! https://ift.tt/eA8V8J

ಲೋಕಸಭೆಯ ಮಾಜಿ ಸ್ಪೀಕರ್ ಸುಮಿತ್ರಾ ಮಹಾಜನ್ ಮೃತಪಟ್ಟಿದ್ದಾರೆ ಎಂಬ ಸುಳ್ಳು ಸುದ್ದಿಯನ್ನು ಟ್ವಿಟ್ಟರ್ ನಲ್ಲಿ ಹಂಚಿಕೊಂಡಿದ್ದ ಕಾಂಗ್ರೆಸ್ ನಾಯಕ ಶಶಿ ತರೂರ್ ಬಳಿಕ ಅದನ್ನು ಡಿಲೀಟ್ ಮಾಡಿದ್ದಾರೆ. 

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3axpr71

ದೆಹಲಿ: ಆಕ್ಸಿಜನ್ ಕೊರತೆಯಿಂದ ಗಂಗಾ ರಾಮ್ ಆಸ್ಪತ್ರೆಯಲ್ಲಿ 25 ರೋಗಿಗಳು ಸಾವು, 60 ಮಂದಿಯ ಜೀವ ಅಪಾಯದಲ್ಲಿ! https://ift.tt/eA8V8J

ದೇಶದ ರಾಜಧಾನಿ ದೆಹಲಿಯಲ್ಲಿ ಕೋವಿಡ್-19 ಸೋಂಕಿತರಿಗೆ ಚಿಕಿತ್ಸೆ ನೀಡಲು ಸರ್ಕಾರ ಹರಸಾಹಸಪಡುತ್ತಿದೆ. ಆಕ್ಸಿಜನ್, ಬೆಡ್ ಗಳ ಕೊರತೆಯಿದೆ ಎಂದು ಕಳೆದೊಂದು ವಾರದಿಂದ ಸ್ವತಃ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರೇ ಹೇಳುತ್ತಿದ್ದಾರೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3epEqBj

Thursday, April 22, 2021

ಬಂಗಾಳ ಚುನಾವಣೆ: ಉತ್ತರ 24 ಪರಗಣದಲ್ಲಿ ಬಾಂಬ್ ಎಸೆದ ದುಷ್ಕರ್ಮಿಗಳು, 6 ಮಂದಿಗೆ ಗಾಯ https://ift.tt/eA8V8J

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಗುರುವಾರ ಆರನೇ ಹಂತದ ಮತದಾನ ನಡೆದಿದ್ದು, ಹಲವು ಕಡೆ ಹಿಂಸಾಚಾರ ನಡೆದ ಘಟನೆಗಳು ವರದಿಯಾಗಿವೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3dIDE35

ಏಪ್ರಿಲ್ 24 ರಿಂದ 18 ವರ್ಷದ ಮೇಲ್ಪಟ್ಟವರಿಗೆ ಕೋವಿಡ್ ಲಸಿಕೆಗಾಗಿ ನೋಂದಣಿ ಪ್ರಾರಂಭ https://ift.tt/eA8V8J

ಏ.24 ರಿಂದ 18 ವರ್ಷದ ಮೇಲ್ಪಟ್ಟ ಎಲ್ಲರಿಗೂ ಲಸಿಕೆಗಾಗಿ ನೋಂದಣಿ ಪ್ರಾರಂಭವಾಗಲಿದೆ. 

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/2QgRpgJ

ನಿರಂತರ ಆಕ್ಸಿಜನ್ ಉತ್ಪಾದನೆ, ಪೂರೈಕೆ ವ್ಯವಸ್ಥೆಗಾಗಿ ವಿಪತ್ತು ನಿರ್ವಹಣಾ ಕಾಯ್ದೆ ಜಾರಿ: ಎಂಎಚ್ಎ https://ift.tt/eA8V8J

ನಿರಂತರ ಮೆಡಿಕಲ್ ಅಕ್ಸಿಜನ್ ಉತ್ಪಾದನೆ, ಪೂರೈಕೆ ಹಾಗೂ ಅಂತರ್ ರಾಜ್ಯ ಗಡಿಗಳಲ್ಲಿ ಸಾಗಟಕ್ಕೆ ತೊಂದರೆಯಾಗದ ರೀತಿಯಲ್ಲಿ ಖಾತ್ರಿಗೊಳಿಸುವಂತೆ ರಾಜ್ಯಗಳಿಗೆ ಗುರುವಾರ ಆದೇಶಿಸಿರುವ ಕೇಂದ್ರ ಸರ್ಕಾರ, ತನ್ನ ಆದೇಶದಲ್ಲಿ ಯಾವುದೇ ರೀತಿಯ ಉಲ್ಲಂಘನೆಯಾದಲ್ಲಿ ಜಿಲ್ಲಾಧಿಕಾರಿಗಳು ಮತ್ತು ಪೊಲೀಸ್ ವರಿಷ್ಠಾಧಿಕಾರಿಗಳನ್ನೇ ಹೊಣೆ ಮಾಡಲಾಗುವುದು ಎಂದು ಹೇಳಿದೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/2ROKJXm

ಕೋವಿಶೀಲ್ಡ್ ಬೆಲೆ ಏರಿಕೆ: ಸೆರಂ ಇನ್ಸ್ಟಿಟ್ಯೂಟ್ ಮುಖ್ಯಸ್ಥ ಆಧಾರ್ ಪೂನಾವಾಲಾ 'ಡಕಾಯಿತ' ಎಂದ ಬಿಜೆಪಿ ಶಾಸಕ https://ift.tt/eA8V8J

ರಾಜ್ಯಗಳಿಗೆ ಕೋವಿಶೀಲ್ಡ್ ಬೆಲೆ ಹೆಚ್ಚಿಸಿದ್ದರಿಂದ ತೀವ್ರ ಆಕ್ರೋಶಗೊಂಡ ಉತ್ತರ ಪ್ರದೇಶ ಬಿಜೆಪಿ ಶಾಸಕರೊಬ್ಬರು, ಕೋವಿಡ್ ಲಸಿಕೆ ತಯಾರಕ ಸೆರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ(ಎಸ್‌ಐಐ)ದ ಸಿಇಒ ಆಧಾರ್ ಪೂನಾವಾಲಾ ಅವರನ್ನು...

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/32DHXpY

ದೆಹಲಿಗೆ ಆಕ್ಸಿಜನ್ ಹಂಚಿಕೆಯಾಗಿರುವುದನ್ನು ಕೆಲವು ರಾಜ್ಯಗಳು ಗೌರವಿಸುತ್ತಿಲ್ಲ: ಹೈಕೋರ್ಟ್ https://ift.tt/eA8V8J

ಕೇಂದ್ರ ಸರ್ಕಾರ ದೆಹಲಿಗೆ ಹರ್ಯಾಣ ಸೇರಿದಂತೆ ವಿವಿಧಡೆಗಳ ಘಟಕಗಳಿಂದ ಮಾಡಿರುವ ಆಕ್ಸಿಜನ್ ಹಂಚಿಕೆಯನ್ನು ಕೆಲವು ರಾಜ್ಯಗಳು ಗೌರವಿಸುತ್ತಿಲ್ಲ ಎಂದು ದೆಹಲಿ ಹೈಕೋರ್ಟ್ ಹೇಳಿದ್ದು ತಕ್ಷಣವೇ ಈ ಸಮಸ್ಯೆ ಬಗೆಹರಿಸಬೇಕೆಂದು ಹೇಳಿದೆ. 

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3xfVNNr

ಪ್ರಸಕ್ತ ಆರ್ಥಿಕ ವರ್ಷದಲ್ಲಿ ದೇಶದ ಆರ್ಥಿಕ ಬೆಳವಣಿಗೆ ದರ ಶೇ.11ಕ್ಕೆ ಹೆಚ್ಚಳ- ಎಸ್ ಅಂಡ್ ಪಿ ಅಂದಾಜು https://ift.tt/eA8V8J

ಪ್ರಸಕ್ತ ಆರ್ಥಿಕ ವರ್ಷದಲ್ಲಿ ದೇಶದ ಆರ್ಥಿಕತೆ ಶೇ. 11 ರಷ್ಟು ಇರಲಿದೆ ಎಂದು ಎಸ್ ಅಂಡ್ ಪಿ ಜಾಗತಿಕ ರೇಟಿಂಗ್ ಸಂಸ್ಥೆ ಗುರುವಾರ ಅಂದಾಜಿಸಿದೆ. ಆದರೆ, ವ್ಯಾಪಕ ಲಾಕ್ ಡೌನ್ ನಿಂದ ಆರ್ಥಿಕತೆ ಮೇಲೆ ತೀವ್ರ ಪರಿಣಾಮ ಬೀರಿದೆ ಎಂದು ಹೇಳಿದೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3enfri5

ಕೋವಿಡ್ ಸ್ಥಿತಿ 'ರಾಷ್ಟ್ರೀಯ ತುರ್ತು ಪರಿಸ್ಥಿತಿ' ಎಂದ ಸುಪ್ರೀಂ ಕೋರ್ಟ್, ಉಚಿತ ಆಕ್ಸಿಜನ್ ಪೂರೈಕೆಯ ವೇದಾಂತ ಅರ್ಜಿ ವಿಚಾರಣೆಗೆ ಅಸ್ತು https://ift.tt/eA8V8J

ಕೋವಿಡ್ -19 ಸ್ಥಿತಿಯನ್ನು ಬಹುತೇಕ "ರಾಷ್ಟ್ರೀಯ ತುರ್ತು ಪರಿಸ್ಥಿತಿ" ಎಂದಿರುವ ಸುಪ್ರೀಂ ಕೋರ್ಟ್, ನಿತ್ಯ ಒಂದು ಸಾವಿರ ಟನ್ ಆಮ್ಲಜನಕವನ್ನು ಉತ್ಪಾದಿಸಿ, ಅದನ್ನು ಉಚಿತವಾಗಿ ಪೂರೈಕೆ ಮಾಡಲು ಮುಂದೆ ಬಂದಿರುವ...

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3evHJHk

ಕೇಂದ್ರಿಯ ಪಡೆಗಳು ಹಾರಿಸಿದ ಗುಂಡಿನಿಂದ ಇಬ್ಬರು ಕಾರ್ಯಕರ್ತರಿಗೆ ಗಾಯ: ಟಿಎಂಸಿ ಆರೋಪ ನಿರಾಕರಿಸಿದ ಆಯೋಗ https://ift.tt/eA8V8J

 ಉತ್ತರ 24 ಪರಗಣ ಜಿಲ್ಲೆಯ ಅಶೋಕ್ ನಗರ ವಿಧಾನಸಭಾ ಕ್ಷೇತ್ರದಲ್ಲಿ ಕೇಂದ್ರೀಯ ಪಡೆಗಳು ಹಾರಿಸಿದ  ಗುಂಡಿನಿಂದ  ತನ್ನ ಇಬ್ಬರು ಕಾರ್ಯಕರ್ತರು ಗಾಯಗೊಂಡಿದ್ದಾರೆ ಎಂಬ ತೃಣಮೂಲ ಕಾಂಗ್ರೆಸ್ ಆರೋಪವನ್ನು ಚುನಾವಣಾ ಆಯೋಗ ತಳ್ಳಿ ಹಾಕಿರುವುದಾಗಿ ಅಧಿಕಾರಿಯೊಬ್ಬರು ಗುರುವಾರ ತಿಳಿಸಿದ್ದಾರೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3vbHUhn

'ಒಂದು ರಾಷ್ಟ್ರ, ಒಂದು ಪಕ್ಷ, ಒಬ್ಬ ನಾಯಕ' ಎಂದು ಜಪಿಸುವ ಬಿಜೆಪಿ, ಜೀವ ಉಳಿಸುವ ಲಸಿಕೆಗೆ ಒಂದೇ ದರ ಏಕಿಲ್ಲ?: ಮಮತಾ https://ift.tt/eA8V8J

ಕೊರೋನಾ ಲಸಿಕೆಯ ದರ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಪ್ರತಿ ಖರೀದಿದಾರರಿಗೂ ಒಂದೇ ರೀತಿಯ ದರ ನಿಗದಿಪಡಿಸಬೇಕು ಎಂದು ಒತ್ತಾಯಿಸಿದ್ದಾರೆ. 

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/2Qp81mo

ಕೋವಿಡ್ ಪರೀಕ್ಷೆಯಿಂದ ತಪ್ಪಿಸಿಕೊಳ್ಳಲು ವಿಮಾನ ನಿಲ್ದಾಣದಿಂದ 300 ಪ್ರಯಾಣಿಕರು ಪರಾರಿ! https://ift.tt/eA8V8J

ಕೋವಿಡ್-19 ಕಡ್ಡಾಯ ಪರೀಕ್ಷೆಯಿಂದ ತಪ್ಪಿಸಿಕೊಳ್ಳಲು ಗೊಂದಲ ಸೃಷ್ಟಿಸಿ 300 ಪ್ರಯಾಣಿಕರು ಇಲ್ಲಿನ ವಿಮಾನ ನಿಲ್ದಾಣದಿಂದ ಪರಾರಿಯಾಗಿರುವ ಘಟನೆ ಬುಧವಾರ ನಡೆದಿದೆ. ಅವರ ವಿರುದ್ಧ ಕ್ರಿಮಿನಲ್ ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ಇಂದು ತಿಳಿಸಿದ್ದಾರೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3sGgFdf

ಅಸ್ಸಾಂ ಚುನಾವಣೆ: ಫಲಿತಾಂಶಕ್ಕೂ ಮುನ್ನವೇ ಬಿಜೆಪಿ ಕುದುರೆ ವ್ಯಾಪಾರಕ್ಕೆ ಹೆದರಿ ಕಾಂಗ್ರೆಸ್ ಅಭ್ಯರ್ಥಿಗಳು ರೆಸಾರ್ಟ್ ಗೆ ಶಿಫ್ಟ್! https://ift.tt/eA8V8J

ಅಸ್ಸಾಂ ವಿಧಾನಸಭೆ ಚುನಾವಣೆಯ ಫಲಿತಾಂಶದ ದಿನ ಹತ್ತಿರವಾಗುತ್ತಿದ್ದಂತೆ, ಬಿಜೆಪಿಯ ಕುದುರೆ ವ್ಯಾಪಾರಕ್ಕೆ ಹೆದರಿ ಕಾಂಗ್ರೆಸ್ ತನ್ನ ಅಭ್ಯರ್ಥಿಗಳನ್ನು ಗುವಾಹಟಿಯ ಹೊರವಲಯದಲ್ಲಿರುವ ಸುಂದರವಾದ ಸೋನಾಪುರದ...

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3vcT1a6

ಕೊರೋನಾ ಎರಡನೇ ಅಲೆ ನಿಯಂತ್ರಣದಲ್ಲಿ ಯೋಗಿ ಸರ್ಕಾರ ಸಂಪೂರ್ಣ ವಿಫಲ: ಪ್ರಿಯಾಂಕಾ ವಾದ್ರಾ https://ift.tt/eA8V8J

ಕೊರೋನಾ ಎರಡನೇ ಅಲೆಯನ್ನು ನಿಯಂತ್ರಿಸಲು ಯೋಗಿ ಆದಿತ್ಯನಾಥ್ ಸರ್ಕಾರ ವಿಫಲವಾಗಿದೆ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಆರೋಪಿಸಿದ್ದಾರೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3vednQk

ಕರ್ನಾಟಕ, ಮಹಾರಾಷ್ಟ್ರ ಸೇರಿದಂತೆ 10 ರಾಜ್ಯಗಳಿಂದ ಶೇ.75 ರಷ್ಟು ಹೊಸ ಕೋವಿಡ್ ಪ್ರಕರಣ: ಕೇಂದ್ರ ಸರ್ಕಾರ https://ift.tt/eA8V8J

ಕರ್ನಾಟಕ, ಮಹಾರಾಷ್ಟ್ರ, ಯುಪಿ, ದೆಹಲಿ ಸೇರಿದಂತೆ ಮತ್ತಿತರ 10 ರಾಜ್ಯಗಳಿಂದ ಶೇ. 75 ರಷ್ಟು ಅಂದರೆ, 3, 14,835 ಹೊಸ ಪ್ರಕರಣಗಳು ಒಂದೇ ದಿನ ವರದಿಯಾಗಿರುವುದಾಗಿ ಕೇಂದ್ರ ಆರೋಗ್ಯ ಸಚಿವಾಲಯ ಗುರುವಾರ ಹೇಳಿದೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3ekTXlQ

ಪಂಜಾಬ್ ನಲ್ಲಿ 3 ಪಾಕಿಸ್ತಾನಿ ನುಸುಳುಕೋರರ ಯತ್ನ ವಿಫಲಗೊಳಿಸಿದ ಬಿಎಸ್ಎಫ್  https://ift.tt/eA8V8J

ಪಂಜಾಬ್ ನ ಪಠಾಣ್ ಕೋಟ್ ನಲ್ಲಿ ಮೂವರು ಪಾಕಿಸ್ತಾನಿ ನುಸುಳುಕೋರರು ಭಾರತದ ಗಡಿಯೊಳಗೆ ಪ್ರವೇಶಿಸುವುದನ್ನು ಗಡಿ ಭದ್ರತಾ ಪಡೆ ವಿಫಲಗೊಳಿಸಿದೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/2QnVWOc

ಕೋವಿಡ್-19 ಲಸಿಕೆ, ಆಕ್ಸಿಜನ್ ಪೂರೈಕೆ ವಿಷಯದಲ್ಲಿ 'ರಾಷ್ಟ್ರೀಯ ಯೋಜನೆ' ರೂಪಿಸಿ: ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಆದೇಶ https://ift.tt/eA8V8J

ಕೋವಿಡ್-19 ಸೋಂಕಿನ ಎರಡನೇ ಅಲೆ ಸಮಯದಲ್ಲಿ ಹಲವು ರಾಜ್ಯಗಳಲ್ಲಿ ರೋಗಿಗಳಿಗೆ ಚಿಕಿತ್ಸೆಗೆ ಬೆಡ್, ಆಕ್ಸಿಜನ್ ಸಮಸ್ಯೆಯಿರುವ ಪರಿಸ್ಥಿತಿಯನ್ನು ಮನಗಂಡು ಸ್ವಯಂಪ್ರೇರಿತವಾಗಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಿಸಿಕೊಂಡಿರುವ ಸುಪ್ರೀಂ ಕೋರ್ಟ್, ಈ ಬಗ್ಗೆ ರಾಷ್ಟ್ರೀಯ ಯೋಜನೆ ರೂಪಿಸಬೇಕಾಗಿದೆ ಎಂದು ಹೇಳಿದೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3vedrQ4

ಲಸಿಕೆ ನೀತಿ ಪುನರ್ ವಿಮರ್ಶಿಸಿ, ಏಕರೂಪ ದರ ನಿಗದಿ ಮಾಡಿ: ಪ್ರಧಾನಿ ಮೋದಿಗೆ ಸೋನಿಯಾ ಗಾಂಧಿ ಆಗ್ರಹ https://ift.tt/eA8V8J

ಕೋವಿಡ್-19 ಲಸಿಕೆ ನೀತಿಯನ್ನು ಪುನರ್ ವಿಮರ್ಶೆ ಮಾಡಿ ಏಕ ರೂಪ ದರ ನಿಗದಿಪಡಿಸುವಂತೆ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/2PcUlKA

ಭಾರತದಲ್ಲಿ ಕೋವಿಡ್-19 ನಿಂದ ಉಂಟಾಗುತ್ತಿರುವ ಕೊರತೆಯಿಂದ ಔಷಧ, ಆಕ್ಸಿಜನ್ ಗಾಗಿ ಕಾಳ ಸಂತೆ ಮೇಲೆ ಅವಲಂಬನೆ! https://ift.tt/eA8V8J

ಭಾರತದಲ್ಲಿ ಕೋವಿಡ್-19 ನಿಂದ ಉಂಟಾಗುತ್ತಿರುವ ಕೊರತೆ, ಔಷಧ, ಆಕ್ಸಿಜನ್ ಗಳಿಗೆ ಕಾಳ ಸಂತೆ ಮೇಲೆ ಅವಲಂಬನೆ ಉಂಟಾಗಿದೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/2Qtrylw

ಕ್ರಾಸಿಂಗ್ ನಲ್ಲಿ ವಾಹನಗಳ ಮೇಲೆ ಹರಿದ ರೈಲು: ಉತ್ತರ ಪ್ರದೇಶದ ಶಹಜಹಾನಪುರದಲ್ಲಿ 5 ಮಂದಿ ಸಾವು, ಓರ್ವನಿಗೆ ಗಾಯ  https://ift.tt/eA8V8J

ಮ್ಯಾನಲ್ ಲೆವೆಲ್ ಕ್ರಾಸಿಂಗ್ ನಲ್ಲಿ ರೈಲು ವಾಹನಗಳ ಮೇಲೆ ಹರಿದ ಪರಿಣಾಮ ಐವರು ಸ್ಥಳದಲ್ಲಿಯೇ ಮೃತಪಟ್ಟು ಓರ್ವ ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ಶಹಜಹಾನಪುರದಲ್ಲಿ ನಡೆದಿದೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3xhgitg

ಪಶ್ಚಿಮ ಬಂಗಾಳ 6ನೇ ಹಂತದ ಚುನಾವಣೆ: ಮಧ್ಯಾಹ್ನದ ವೇಳೆಗೆ ಶೇ.57.30ರಷ್ಟು ಮತದಾನ, ಅಲ್ಲಲ್ಲಿ ಹಿಂಸಾಚಾರ https://ift.tt/eA8V8J

ಪಶ್ಚಿಮ ಬಂಗಾಳ ವಿಧಾನಸಭಾ ಕ್ಷೇತ್ರಗಳ ಚುನಾವಣೆಯ ಆರನೇ ಹಂತದ ಮತದಾನ ಗುರುವಾರ ನಡೆಯುತ್ತಿದ್ದು, ಮಧ್ಯಾಹ್ನ 1.28ರ ವೇಳೆಗೆ ಶೇಕಡಾ 57.30ರಷ್ಟು ಮತದಾನವಾಗಿದೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3enQLG1

ಪಶ್ಚಿಮ ಬಂಗಾಳ 6ನೇ ಹಂತದ ಚುನಾವಣೆ: ಈ ವರೆಗೆ ಶೇ.17.19 ರಷ್ಟು ಮತದಾನ, ನಿರ್ಭೀತಿಯಿಂದ ಮತದಾನ ಮಾಡುವಂತೆ ಪ್ರಧಾನಿ ಕರೆ https://ift.tt/eA8V8J

ಕೊರೋನಾ ಸಾಂಕ್ರಾಮಿಕ ರೋಗದ 2ನೇ ಅಲೆ ಭೀತಿ ನೀಡುವಲ್ಲೇ ಪಶ್ಚಿಮ ಬಂಗಾಳದಲ್ಲಿ 6ನೇ ಹಂತದ ಮತದಾನ ಪ್ರಕ್ರಿಯೆ ಗುರುವಾರ ಆರಂಭವಾಗಿದ್ದು, ಈ ವರೆಗೂಶೇ.17.19ರಷ್ಟು ಮತದಾನವಾಗಿದೆ ಎಂದು ತಿಳಿದುಬಂದಿದೆ. 

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3vaqpOE

ಗೌಪ್ಯತೆ ನೀತಿಯನ್ನು ತನಿಖೆ ಮಾಡುವ ಸಿಸಿಐ ಆದೇಶ ವಿರುದ್ಧ ಫೇಸ್‌ಬುಕ್, ವಾಟ್ಸಾಪ್ ಮನವಿ ದೆಹಲಿ ಹೈಕೋರ್ಟ್ ನಲ್ಲಿ ವಜಾ https://ift.tt/eA8V8J

ವಾಟ್ಸಾಪ್‌ನ ಹೊಸ ಗೌಪ್ಯತೆ ನೀತಿಯ ಬಗ್ಗೆ ತನಿಖೆ ನಡೆಸುವಂತೆ ಭಾರತದ ಸ್ಪರ್ಧಾ ಆಯೋಗ ಸಿಸಿಐ ಆದೇಶವನ್ನು ಪ್ರಶ್ನಿಸಿ ಸಾಮಾಜಿಕ ಜಾಲತಾಣ ವೇದಿಕೆಗಳಾದ ಫೇಸ್‌ಬುಕ್ ಮತ್ತು ವಾಟ್ಸಾಪ್ ಸಲ್ಲಿಸಿದ್ದ ಮನವಿಯನ್ನು ದೆಹಲಿ ಹೈಕೋರ್ಟ್ ಗುರುವಾರ ವಜಾಗೊಳಿಸಿದೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3emXtMB

ಟೊಳ್ಳು ಭಾಷಣ ಬಿಟ್ಟು ಕೊರೋನಾಗೆ ಪರಿಹಾರ ನೀಡಿ: ಕೇಂದ್ರಕ್ಕೆ ರಾಹುಲ್ ಗಾಂಧಿ https://ift.tt/eA8V8J

ಕೊರೋನಾ ಪರಿಸ್ಥಿತಿ ಕುರಿತು ಭಾಷಣಗಳನ್ನು ಮಾಡುವ ಬದಲು ದೇಶದ ಜನತೆಗೆ ಪರಿಹಾರವನ್ನು ನೀಡಲಿ ಎಂದು ಕೇಂದ್ರ ಸರ್ಕಾರಕ್ಕೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಗುರುವಾರ ಹೇಳಿದ್ದಾರೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3epSIll

Cong Takes Dig at EC Over Restrictions Announced on Poll Campaigning in West Bengal

Using its constitutional powers, the EC issued an order, placing fresh restrictions on physical campaigning in the state, where two more phases of polling are due on April 26 and 29.

from Top Politics News- News18.com https://ift.tt/2QSobo1

Wednesday, April 21, 2021

ಪಾಕ್ ನಿಂದ ಹಾರಿಬಂದ ಪಾರಿವಾಳದ ವಿರುದ್ಧ ಎಫ್ ಐಆರ್ ದಾಖಲಿಸಲು ಬಿಎಸ್ಎಫ್ ಒತ್ತಾಯ! https://ift.tt/eA8V8J

ಪಾಕಿಸ್ತಾನದಿಂದ ವಿಚಿತ್ರ ಆಗಂತುಕನ ವಿರುದ್ಧ ಎಫ್ಐಆರ್ ದಾಖಲಿಸುವಂತೆ ಗಡಿ ಭದ್ರತಾ ಪಡೆ ಬಿಎಸ್ ಎಫ್ ಒತ್ತಾಯ ಮಾಡುತ್ತಿದೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/2QqKxgB

ಅಸ್ಸಾಂನಲ್ಲಿ 18 ರಿಂದ 45 ವರ್ಷದ ಎಲ್ಲರಿಗೂ ಉಚಿತ ಕೋವಿಡ್ ಲಸಿಕೆ: ಸಚಿವ ಹಿಮಂತ ಶರ್ಮಾ https://ift.tt/eA8V8J

ಅಸ್ಸಾಂ ಸರ್ಕಾರ ಮೇ 1 ರಿಂದ 18 ರಿಂದ 45 ವರ್ಷದ ಎಲ್ಲರಿಗೂ ಉಚಿತವಾಗಿ ಕೋವಿಡ್ ಲಸಿಕೆ ನೀಡಲಿದೆ ಎಂದು ಅಸ್ಸಾಂ ಆರೋಗ್ಯ ಸಚಿವ ಹಿಮಂತ ಬಿಸ್ವಾ ಶರ್ಮಾ ಅವರು ಬುಧವಾರ ಹೇಳಿದ್ದಾರೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3gqVWaZ

ದೇಶೀ ನಿರ್ಮಿತ ಕೋವ್ಯಾಕ್ಸಿನ್ ಲಸಿಕೆ 'ಡಬಲ್ ರೂಪಾಂತರಿ ಕೊರೋನಾ ವೈರಸ್' ಅನ್ನೂ ಕೂಡ ತಟಸ್ಥಗೊಳಿಸಬಲ್ಲದು: ಐಸಿಎಂಆರ್ https://ift.tt/eA8V8J

ದೇಶೀ ನಿರ್ಮಿತ ಕೋವ್ಯಾಕ್ಸಿನ್ ಲಸಿಕೆ ದೇಶದಲ್ಲಿ ಉಲ್ಬಣವಾಗಿರುವ 'ಡಬಲ್ ರೂಪಾಂತರಿ ಕೊರೋನಾ ವೈರಸ್' ಅನ್ನೂ ಕೂಡ ತಟಸ್ಥಗೊಳಿಸಬಲ್ಲದು ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ಹೇಳಿದೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3dD1cXe

ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ ಗೆ ಕೊರೋನಾ ಪಾಸಿಟಿವ್ https://ift.tt/eA8V8J

ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಲ್ 'ನಿಶಾಂಕ್' ಅವರಿಗೆ ಬುಧವಾರ ಕೊರೋನಾ ಪಾಸಿಟಿವ್ ದೃಢಪಟ್ಟಿದೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/32FzR00

ನಾಸಿಕ್: ಜಾಕಿರ್ ಹುಸೇನ್ ಆಸ್ಪತ್ರೆಯಲ್ಲಿ ಆಕ್ಸಿಜನ್ ಟ್ಯಾಂಕ್ ಸೋರಿಕೆ: 20ಕ್ಕೂ ಹೆಚ್ಚು ಕೋವಿಡ್ ರೋಗಿಗಳ ಸಾವು https://ift.tt/eA8V8J

ನಾಸಿಕ್ ನ ಜಾಕಿರ್ ಹುಸೇನ್ ಆಸ್ಪತ್ರೆಯಲ್ಲಿ ಆಕ್ಸಿಜನ್ ಟ್ಯಾಂಕ್ ಸೋರಿಕೆಯಿಂದ, ವೆಂಟಿಲೇಟರ್ ಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 22 ರೋಗಿಗಳು ಸಾವನ್ನಪ್ಪಿದ್ದಾರೆ. 

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3n95k4g

ಕೋವಿಡ್ -19: ಕೇರಳ ಸರ್ಕಾರಿ ಕಚೇರಿಗಳಲ್ಲಿ ಶೇ. 50 ರಷ್ಟು ಸಿಬ್ಬಂದಿ ಕೆಲಸ, ಶನಿವಾರ ರಜೆ ಘೋಷಣೆ https://ift.tt/eA8V8J

ರಾಜ್ಯದಲ್ಲಿ ಕೋವಿಡ್ -19 ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕೇರಳ ಸರ್ಕಾರ ಸರ್ಕಾರಿ ಕಚೇರಿಗಳಲ್ಲಿ ಶೇ. 50 ರಷ್ಟು ನೌಕರರು ಮಾತ್ರ ಕಾರ್ಯನಿರ್ವಹಿಸಬೇಕು. ಉಳಿದ ಶೇ. 50 ರಷ್ಟು ಸಿಬ್ಬಂದಿ ಆನ್‌ಲೈನ್...

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3n7T97K

ಜ್ಞಾನಪೀಠ ಪ್ರಶಸ್ತಿ ವಿಜೇತ ಬಂಗಾಳಿ ಕವಿ ಶಂಖ ಘೋಶ್ ಕೋವಿಡ್ ನಿಂದ ನಿಧನ https://ift.tt/eA8V8J

ಖ್ಯಾತ ಬಂಗಾಳಿ ಕವಿ ಶಂಖ ಘೋಶ್ ಅವರು ಬುಧವಾರ ಬೆಳಿಗ್ಗೆ ಕೊರೋನಾದಿಂದ ನಿಧನರಾಗಿದ್ದಾರೆ. 89 ವರ್ಷದ ಘೋಷ್ ಅವರಿಗೆ ಏಪ್ರಿಲ್ 14ರಂದು ಕೋವಿಡ್ ದೃಢವಾಗಿತ್ತು. ವೈದ್ಯರ ಸಲಹೆಯ ಮೇರೆಗೆ ಅವರು ಮನೆಯಲ್ಲಿದ್ದರು ಎಂದು ಆರೋಗ್ಯ ಇಲಾಖೆ ಮೂಲಗಳು ತಿಳಿಸಿವೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3tJWSuI

ಕೋವಿಡ್-19 ಉಲ್ಬಣ: ಭಾರತವನ್ನು 'ಕೆಂಪು ಪಟ್ಟಿ'ಗೆ ಸೇರಿಸಿದ ಬ್ರಿಟನ್; ಏರ್ ಇಂಡಿಯಾ ವಿಮಾನ ಸೇವೆ ಸ್ಥಗಿತ! https://ift.tt/eA8V8J

ದೇಶದಲ್ಲಿ ಮಾರಕ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿರುವ ಹಿನ್ನಲೆಯಲ್ಲಿ ಬ್ರಿಟನ್ ಸರ್ಕಾರ ಭಾರತವನ್ನು ಕೆಂಪುಪಟ್ಟಿಗೆ ಸೇರಿಸಿದ ಬೆನ್ನಲ್ಲೇ ಸರ್ಕಾರಿ ಸ್ವಾಮ್ಯದ ಏರ್ ಇಂಡಿಯಾ ಸಂಸ್ಥೆ ಬ್ರಿಟನ್ ಗೆ ವಿಮಾನ ಯಾನ ಸೇವೆ ಸ್ಥಗಿತಗೊಳಿಸಿದೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3tI0Hk7

ಮೇ 1ರಿಂದ ಖಾಸಗಿ ಆಸ್ಪತ್ರೆಗಳು ಲಸಿಕೆ ತಯಾರಕರಿಂದ ನೇರವಾಗಿ ಖರೀದಿಸಲು ಅವಕಾಶ: ಕೇಂದ್ರ ಸರ್ಕಾರ https://ift.tt/eA8V8J

ಖಾಸಗಿ ಕೋವಿಡ್-19 ಲಸಿಕಾ ಕೇಂದ್ರಗಳು ಪ್ರಸ್ತುತ ಸರ್ಕಾರದಿಂದ ಕೋವಿಡ್ ಲಸಿಕೆ ಪಡೆದು ಪ್ರತಿ ಡೋಸ್ ಗೆ 250 ರೂಪಾಯಿಯಂತೆ ದರ ನಿಗದಿಪಡಿಸುತ್ತಿದೆ. ಆದರೆ ಮೇ 1ರಿಂದ ಖಾಸಗಿ ಕೋವಿಡ್-19 ಕೇಂದ್ರಗಳು ಲಸಿಕೆ ತಯಾರಕರಿಂದ ನೇರವಾಗಿ ಲಸಿಕೆಗಳನ್ನು ಪಡೆಯಬಹುದಾಗಿದೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3n73UHE

ಕೋವಿಶೀಲ್ಡ್ ಲಸಿಕೆಯ ದರ ಪ್ರಕಟಿಸಿದ ಸೆರಂ ಇನ್ಸ್ ಟಿಟ್ಯೂಟ್, ಲಸಿಕೆ ದರ ಹೀಗಿದೆ... https://ift.tt/eA8V8J

ಕೇಂದ್ರ ಸರ್ಕಾರದ ನಿರ್ದೇಶನದ ಪ್ರಕಾರ, ಕೋವಿಡ್-19 ಸಾಂಕ್ರಾಮಿಕ ರೋಗಕ್ಕೆ ಲಸಿಕೆ ಒದಗಿಸುತ್ತಿರುವ ಪುಣೆಯ ಸೆರಮ್ ಇನ್ಸ್ ಟಿಟ್ಯೂಟ್ ಕೋವಿಶೀಲ್ಡ್ ಲಸಿಕೆಯ ದರವನ್ನು ಪ್ರಕಟಿಸಿದೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/2QIWVZe

ವಿಕಾಸ್ ದುಬೆ ಎನ್ ಕೌಂಟರ್ ಪ್ರಕರಣದಲ್ಲಿ ಉತ್ತರ ಪ್ರದೇಶ ಪೊಲೀಸರಿಗೆ ಕ್ಲೀನ್ ಚಿಟ್  https://ift.tt/eA8V8J

ಉತ್ತರ ಪ್ರದೇಶದ ಗ್ಯಾಂಗ್ ಸ್ಟರ್ ವಿಕಾಸ್ ದುಬೆ ಹಾಗೂ ಸಹಚರರ ಎನ್ ಕೌಂಟರ್ ಪ್ರಕರಣದಲ್ಲಿ ಉತ್ತರ ಪ್ರದೇಶ ಪೊಲೀಸರಿಗೆ ಕ್ಲೀನ್ ಚಿಟ್ ದೊರೆತಿದೆ. 

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/2QmZCQn

ಕೋವಿಡ್-19: ದುಷ್ಕರ್ಮಿಗಳಿಂದ ಆಕ್ಸಿಜನ್ ಸಿಲಿಂಡರ್ ಗಳ ಲೂಟಿ! https://ift.tt/eA8V8J

ದೇಶಾದ್ಯಂತ ಕೋವಿಡ್ ಸೋಂಕಿತರಿಗೆ ನೀಡಲಾಗುವ ಆಕ್ಸಿಜನ್ ಸಿಲಿಂಡರ್ ಗಳಿಗೆ ಬೇಡಿಕೆ ಹೆಚ್ಚಾದ ಬೆನ್ನಲ್ಲೇ ಇತ್ತ ಮಧ್ಯ ಪ್ರದೇಶದಲ್ಲಿ ಆಸ್ಪತ್ರೆಗೆ ತರಲಾಗಿದ್ದ ಆಕ್ಸಿಜನ್ ಸಿಲಿಂಡರ್ ಗಳನ್ನು ದುಷ್ಕರ್ಮಿಗಳು ಲೂಟಿ ಮಾಡಿದ್ದಾರೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3atexPG

ಮುಂಬೈನ ಬೈಕುಲ್ಲಾ ಜೈಲಿನಲ್ಲಿರುವ ಇಂದ್ರಾಣಿ ಮುಖರ್ಜಿ ಸೇರಿದಂತೆ 38 ಕೈದಿಗಳಿಗೆ ಕೊರೋನಾ ಸೋಂಕು https://ift.tt/eA8V8J

ಶೀನಾ ಬೊರಾ ಹತ್ಯೆ ಕೇಸಿನ ಪ್ರಮುಖ ಅಪರಾಧಿ ಇಂದ್ರಾಣಿ ಮುಖರ್ಜಿ ಸೇರಿದಂತೆ ಮುಂಬೈಯ ಬೈಕುಲ್ಲಾ ಜೈಲಿನ 38 ಮಂದಿ ಕೈದಿಗಳಿಗೆ ಕೋವಿಡ್-19 ಸೋಂಕು ತಗುಲಿದೆ ಎಂದು ಜೈಲಿನ ಸಿಬ್ಬಂದಿ ದೃಢಪಡಿಸಿದ್ದಾರೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3tMam9C

ಕೇಂದ್ರ ಸರ್ಕಾರ ಐಎಸ್ ಐ ಜೊತೆ ಬೇಕಾದರೆ ಮಾತನಾಡುತ್ತದೆ, ವಿರೋಧ ಪಕ್ಷದವರ ಜೊತೆ ಸಿದ್ಧವಿಲ್ಲ: ಪ್ರಿಯಾಂಕಾ ಗಾಂಧಿ ವಾಗ್ದಾಳಿ https://ift.tt/eA8V8J

ಕೇಂದ್ರ ಸರ್ಕಾರ ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್ಐ ಜೊತೆ ಬೇಕಾದರೆ ಮಾತುಕತೆ ನಡೆಸುತ್ತದೆ, ಆದರೆ ವಿರೋಧ ಪಕ್ಷದ ನಾಯಕರ ಜೊತೆ ಕೋವಿಡ್-19 ಪರಿಸ್ಥಿತಿ ಬಗ್ಗೆ ಮಾತನಾಡಲು ಸಿದ್ಧವಿಲ್ಲ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಗಂಭೀರ ಆರೋಪ ಮಾಡಿದ್ದಾರೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3sAGSdn

ಉತ್ತರ ಪ್ರದೇಶದಲ್ಲಿ 10 ಸಾವಿರ ಗಡಿ ದಾಟಿದ ಕೋವಿಡ್ ಸಾವಿನ ಸಂಖ್ಯೆ: ರಾಜ್ಯದ ಆಸ್ಪತ್ರೆಗಳಲ್ಲಿ ಆಕ್ಸಿಜನ್, ಬೆಡ್ ಕೊರತೆ https://ift.tt/eA8V8J

ಉತ್ತರ ಪ್ರದೇಶ ರಾಜ್ಯದಲ್ಲಿ ಕೋವಿಡ್-19ಗೆ ಮೃತಪಟ್ಟವರ ಸಂಖ್ಯೆ 10 ಸಾವಿರದ ಗಡಿ ದಾಟಿದ್ದು ನಿನ್ನೆ ಒಂದೇ ದಿನ 162 ಮಂದಿ ಮೃತಪಟ್ಟಿದ್ದಾರೆ. ನಿನ್ನೆ ಒಂದೇ ದಿನ 29 ಸಾವಿರದ 754 ಹೊಸ ಕೇಸುಗಳು ಪತ್ತೆಯಾಗಿದೆ ಎಂದು ಹಿರಿಯ ಅಧಿಕಾರಿಗಳು ಹೇಳುತ್ತಾರೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/32Bf1iz

ಎಂಎಸ್ ಧೋನಿ ಪೋಷಕರಿಗೆ ಕೋವಿಡ್-19 ಸೋಂಕು, ರಾಂಚಿ ಆಸ್ಪತ್ರೆಗೆ ದಾಖಲು! https://ift.tt/eA8V8J

ಭಾರತದ ಮಾಜಿ ನಾಯಕ, ಹಾಗೂ ಹಾಲಿ ಚೆನ್ನೈ ಸೂಪರ್ ಕಿಂಗ್ಸ್‌ ತಂಡದ ನಾಯಕ ಎಂಎಸ್ ಧೋನಿ ಅವರ ತಂದೆ-ತಾಯಿಗೆ ಕೊರೊನಾ ವೈರಸ್ ಸೋಂಕು ತಗುಲಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3vatLBf

ಸರಿಯಾದ ಯೋಜನೆ, ಕಾರ್ಯತಂತ್ರಗಳಿಲ್ಲದೆ ರೆಮೆಡಿಸಿವಿರ್, ಆಕ್ಸಿಜನ್ ಕೊರತೆಯಾಗಿದೆ, ಇದು ಸರ್ಕಾರದ ವೈಫಲ್ಯ: ಪ್ರಿಯಾಂಕಾ ಗಾಂಧಿ https://ift.tt/eA8V8J

ಭಾರತದಲ್ಲಿ ಆಕ್ಸಿಜನ್ ಉತ್ಪಾದನೆ ವಿಶ್ವದಲ್ಲಿಯೇ ಬೃಹತ್ ಪ್ರಮಾಣದಲ್ಲಿದೆ. ಹೀಗಿರುವಾಗ ಕೊರತೆ ಏಕೆ ಉಂಟಾಗುತ್ತಿದೆ. ಕೊರೋನಾ ಮೊದಲ ಅಲೆ ಭಾರತದಲ್ಲಿ ಕಾಣಿಸಿಕೊಂಡು ಕಡಿಮೆಯಾಗಿ ಎರಡನೇ ಅಲೆ ಎದ್ದ ಮಧ್ಯೆ 8 ರಿಂದ 9 ತಿಂಗಳು ಸಮಯವಿತ್ತು.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3vaYOgd

ಭಾರತದಲ್ಲಿ ಕೊರೋನಾ ಆರ್ಭಟ: ದೇಶದಲ್ಲಿಂದು 2.95 ಲಕ್ಷ ಹೊಸ ಕೇಸ್ ಪತ್ತೆ, 2,023 ಮಂದಿ ಸಾವು https://ift.tt/eA8V8J

ಭಾರತದಲ್ಲಿ ಕೊರೋನಾ ಆಬ್ಬರ ಮುಂದುವರೆದಿದ್ದು, ದೇಶದಲ್ಲಿ ಬುಧವಾರ ಬೆಳಿಗ್ಗೆ 8 ಗಂಟೆಗೆ ಅಂತ್ಯವಾದ 24 ಗಂಟೆಗಳ ಅವಧಿಯಲ್ಲಿ 2,95,041 ಹೊಸ ಪ್ರಕರಣಗಳು ಪತ್ತೆಯಾಗಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3n87y41

ಖಾಸಗಿ ಮಾರುಕಟ್ಟೆಗೆ ಕೋವಿಡ್-19 ಲಸಿಕೆ: ಪ್ರತೀ ಡೋಸ್ ಗೆ 1000 ರೂ ದರ ನಿಗದಿ ಸಾಧ್ಯತೆ! https://ift.tt/eA8V8J

ದೇಶದಲ್ಲಿ ಮಾರಕ ಕೊರೋನಾ ವೈರಸ್ ಸೋಂಕು ದಿಢೀರ್ ಹೆಚ್ಚಳವಾಗುತ್ತಿರುವ ಹಿನ್ನಲೆಯಲ್ಲಿ ಲಸಿಕೆ ವಿತರಣೆಯ ವೇಗವನ್ನು ಹೆಚ್ಚಿಸುವ ಸಂಬಂಧ ಕ್ರಮಗಳ ಕುರಿತು ಆಲೋಚಿಸುತ್ತಿರುವ ಕೇಂದ್ರ ಸರ್ಕಾರ ಖಾಸಗಿ ಮಾರುಕಟ್ಟೆಗೆ ಕೋವಿಡ್ ಲಸಿಕೆ ಬಿಡುಗಡೆ ಮಾಡಲು ಗಂಭೀರ ಚಿಂತನೆಯಲ್ಲಿ  ತೊಡಗಿದೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3tGOmgc

ಭಾರತದಲ್ಲಿ ಹೊಸ ಕೋವಿಡ್-19 ಬಿಕ್ಕಟ್ಟು: ರೋಗನಿರೋಧಕ ಶಕ್ತಿಯನ್ನೂ ಮೀರಿ ತಲೆ ಎತ್ತುತ್ತಿದೆ ಹೊಸ ರೂಪಾಂತರಿ ಕೊರೋನಾ!   https://ift.tt/eA8V8J

ಎರಡನೇ ಅಲೆಯಲ್ಲಿ ಡಬಲ್ ರೂಪಾಂತರಿ ಕೊರೋನಾ ವೈರಾಣು ತೀವ್ರ ಸ್ವರೂಪದಲ್ಲಿ ಹರಡುತ್ತಿರುವುದರ ನಡುವೆಯೇ ಹೊಸ ತಲೆನೋವು ಭಾರತಕ್ಕೆ ಎದುರಾಗಿದೆ. 

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3axH5YB

ಒಎನ್‌ಜಿಸಿ ತೈಲ ಸಂಸ್ಕರಣಾ ಘಟಕದ ಮೂವರು ಉದ್ಯೋಗಿಗಳ ಅಪಹರಣ https://ift.tt/eA8V8J

ಅಸ್ಸಾಂನ ಸರ್ಕಾರಿ ಸ್ವಾಮ್ಯದ ಒಎನ್‌ಜಿಸಿ ಸಂಸ್ಥೆಯ ತೈಲ ಸಂಸ್ಕರಣಾ ಘಟಕದ ಮೂವರು ಸಿಬ್ಬಂದಿಗಳು ಶಸ್ತ್ರಸಜ್ಜಿತ ದುಷ್ಕರ್ಮಿಗಳು ಅಪಹರಿಸಿದ್ದಾರೆ ಎಂದು ತಿಳಿದುಬಂದಿದೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3eljRG5

West Bengal Election 2021 Voting Live Updates: Polling Begins in 43 Seats, 306 Candidates in Fray

West Bengal Elections News Live Updates 2021: As West Bengal goes to polls in the sixth phase, we bring you live updates.

from Top Politics News- News18.com https://ift.tt/32BK0uS

BJP Banks on Two Former TMC Heavyweights, Matua Voters in Key Sixth Phase of Bengal Polls

Mukul Roy and Arjun Singh, both with BJP now, are seen as key players who helped TMC build its clout in North 24-Parganas, Bengal's biggest district with 33 seats.

from Top Politics News- News18.com https://ift.tt/3gqShKl

Tuesday, April 20, 2021

ಉದ್ಯಮಿ ಮುಕೇಶ್ ಅಂಬಾನಿಯ ರಿಲಯನ್ಸ್ ನಿಂದ 700 ಟನ್ ಆಕ್ಸಿಜನ್ ತಯಾರಿಕೆ  https://ift.tt/eA8V8J

ಕೋವಿಡ್-19 ತೀವ್ರ ಬಾಧಿತ ರಾಜ್ಯಗಳಿಗೆ ಉಚಿತವಾಗಿ ವೈದ್ಯಕೀಯ ಆಕ್ಸಿಜನ್ ಪೂರೈಸುವುದಕ್ಕಾಗಿ ಉದ್ಯಮಿ ಮುಕೇಶ್ ಅಂಬಾನಿ ಅವರ ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ ದಿನವೊಂದಕ್ಕೆ ಸುಮಾರು 700 ಟನ್ ಆಕ್ಸಿಜನ್ ತಯಾರಿಸಲಾಗುತ್ತಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3nh7YVX

ಹರಿಯಾಣ: ಪ್ರತಿಭಟನಾನಿರತ ರೈತರಿಗೆ ಕೋವಿಡ್-19 ಪರೀಕ್ಷೆ, ಲಸಿಕೆ ನೀಡಿಕೆ- ಅನಿಲ್ ವಿಜ್  https://ift.tt/eA8V8J

ಕೇಂದ್ರ ಸರ್ಕಾರದ ಕೃಷಿ ಕಾನೂನುಗಳ ವಿರುದ್ಧ ದೆಹಲಿ- ಹರಿಯಾಣ ಗಡಿಯಲ್ಲಿ ಪ್ರತಿಭಟನೆ ಮಾಡುತ್ತಿರುವ ರೈತರ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಹರಿಯಾಣ ಆರೋಗ್ಯ ಸಚಿವ ಅನಿಲ್ ವಿಜ್, ಪ್ರತಿಭಟನಾನಿರತ ರೈತರಿಗೂ ಕೋವಿಡ್-19 ಪರೀಕ್ಷೆ ಮಾಡಿ, ಲಸಿಕೆ ನೀಡಲಾಗುವುದು ಎಂದು ಮಂಗಳವಾರ ಹೇಳಿದ್ದಾರೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3goS9e7

ಕೇಂದ್ರದ ಕೊರೋನಾ ಲಸಿಕೆ ನೀತಿ ಟೊಳ್ಳು: ಪ್ರಧಾನಿ ಮೋದಿಗೆ ಪತ್ರ ಬರೆದ ಮಮತಾ ಬ್ಯಾನರ್ಜಿ https://ift.tt/eA8V8J

ಕೇಂದ್ರ ಸರ್ಕಾರದ ಹೊಸ ಲಸಿಕೆ ನೀತಿಯ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು, ಇದು ಜವಾಬ್ದಾರಿಯಿಂದ ತಪ್ಪಿಸಿಕೊಳ್ಳುವ ವಾಸ್ತವಾಂಶ ಇಲ್ಲದ ಟೊಳ್ಳು ನೀತಿ...

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3ejJOpt

ಅತ್ಯಧಿಕ ತಾಪಮಾನ ದಾಖಲಾದ ಮೂರು ವರ್ಷಗಳಲ್ಲಿ 2020 ಕೂಡಾ ಒಂದು: ವಿಶ್ವ ಹವಾಮಾನ ಸಂಸ್ಥೆ https://ift.tt/eA8V8J

ವಿಶ್ವ ಹವಾಮಾನ ಸಂಸ್ಥೆಯ ನೂತನ ವರದಿಯೊಂದರ ಪ್ರಕಾರ, ಲಾ ನಿನಾ ಚಂಡಮಾರುತದ ಹೊರತಾಗಿಯೂ ಜಾಗತಿಕ ಸರಾಸರಿ ತಾಪಮಾನ ಪ್ರಿ- ಇಂಡಸ್ಟ್ರಿಯಲ್ (1850-1900) ಮಟ್ಟಕ್ಕಿಂತಲೂ ಸುಮಾರು 1.2 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗಿದ್ದು, ಅತ್ಯಧಿಕ ತಾಪಮಾನ ದಾಖಲಾದ ಮೂರು ವರ್ಷಗಳಲ್ಲಿ 2020 ಕೂಡಾ ಒಂದಾಗಿದೆ. 

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3grXwJy

ಕೋವಿಡ್-19 ಹೆಚ್ಚಳ: ಯುಜಿಸಿ- ಎನ್ಇಟಿ ಪರೀಕ್ಷೆ ಮುಂದೂಡಿಕೆ https://ift.tt/eA8V8J

ಕೋವಿಡ್-19 ಸಾಂಕ್ರಾಮಿಕ ಹಿನ್ನೆಲೆಯಲ್ಲಿ ಮೇ 2ರಿಂದ 17ಕ್ಕೆ ನಡೆಯಬೇಕಿದ್ದ ಯುಜಿಸಿ- ರಾಷ್ಟ್ರೀಯ ಅರ್ಹತಾ ಪರೀಕ್ಷೆಯನ್ನು ಮುಂದೂಡಲಾಗಿದೆ ಎಂದು ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೊಖ್ರಿಯಾಲ್ ನಿಶಾಂಕ್ ಮಂಗಳವಾರ ಪ್ರಕಟಿಸಿದ್ದಾರೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3aJVQYv

ಜಾರ್ಖಂಡ್ ನಲ್ಲಿ ಒಂದು ವಾರ ಸಂಪೂರ್ಣ ಲಾಕ್ ಡೌನ್ ಘೋಷಿಸಿದ ಸಿಎಂ ಹೇಮಂತ್ ಸೊರೆನ್ https://ift.tt/eA8V8J

ಮಹಾಮಾರಿ ಕೊರೋನಾ ವೈರಸ್ ನಿಯಂತ್ರಿಸಲು ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ಅವರು ರಾಜ್ಯದಲ್ಲಿ ಒಂದು ವಾರ ಸಂಪೂರ್ಣ ಲಾಕ್ ಡೌನ್ ಮಾಡುವುದಾಗಿ ಮಂಗಳವಾರ ಘೋಷಿಸಿದ್ದಾರೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3dDsuwK

ಕೋವಿಡ್-19 ಲಸಿಕೆಯ ಹೊಸ ನೀತಿಯಲ್ಲಿ ತಾರತಮ್ಯ; ದುರ್ಬಲ ವರ್ಗದವರಿಗೆ ಖಾತರಿ ಇಲ್ಲ: ರಾಹುಲ್ ಗಾಂಧಿ https://ift.tt/eA8V8J

ಕೇಂದ್ರ ಸರ್ಕಾರದ ಕೋವಿಡ್-19 ಲಸಿಕೆಯ ಹೊಸ ನೀತಿಯನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಟೀಕಿಸಿದ್ದಾರೆ. 

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3arqbee

ಕೇರಳದಲ್ಲೊಂದು 'ದೃಶ್ಯಂ' ಶೈಲಿಯ ಪ್ರಕರಣ: ಸೋದರನನ್ನು ಕೊಂದು ಶವವನ್ನು ಹೂತಿಟ್ಟ ವ್ಯಕ್ತಿ ಸೆರೆ! https://ift.tt/eA8V8J

"ದೃಶ್ಯಂ" ಸಿನಿಮಾ ಶೈಲಿಯಲ್ಲಿ ನಡೆದ ಘಟನೆಯೊಂದರಲ್ಲಿ 44 ವರ್ಷದ ವ್ಯಕ್ತಿಯನ್ನು ಆತನ ಸಹೋದರನೇ  ಹೊಡೆದು ಕೊಂದಿದಲ್ಲದೆ ಶವವನ್ನು ತಾಯಿಯ ಸಹಾಯ ಪಡೆದು ಹೂತಿದ್ದ ಘಟನೆ ಎರಡು ವರ್ಷಗಳ ಸುದೀರ್ಘ ಅವಧಿಯ ಬಳಿಕ ಬೆಳಕು ಕಂಡಿದೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/2QiSqVq

ಬೆಂಗಳೂರು ಮೆಟ್ರೋ ರೈಲು ಯೋಜನೆ 2ಎ ಮತ್ತು 2ಬಿ ಹಂತಕ್ಕೆ ಕೇಂದ್ರ ಸರ್ಕಾರ ಅನುಮೋದನೆ: ಪಿಯೂಷ್ ಗೋಯಲ್  https://ift.tt/eA8V8J

 ಬೆಂಗಳೂರು ಮೆಟ್ರೋ ರೈಲು ಯೋಜನೆ 2ಎ ಮತ್ತು 2 ಬಿ ಹಂತಕ್ಕೆ ಕೇಂದ್ರ ಸಂಪುಟ ಮಂಗಳವಾರ ಅನುಮೋದನೆ ನೀಡಿದೆ ಎಂದು ರೈಲ್ವೆ ಸಚಿವ ಪಿಯೂಷ್ ಗೋಯಲ್ ತಿಳಿಸಿದ್ದಾರೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/32yfGBu

'ಸಿಎಪಿಎಫ್‌ನಲ್ಲಿ ದಂಗೆಯನ್ನು ಪ್ರಚೋದಿಸುವ ಹೇಳಿಕೆ': ಮಮತಾ ವಿರುದ್ಧ ಕ್ರಮಕೈ ಬಿಜೆಪಿ ಆಗ್ರಹ https://ift.tt/eA8V8J

ವಿಧಾನಸಭಾ ಚುನಾವಣೆಗೆ ಪಶ್ಚಿಮ ಬಂಗಾಳದಲ್ಲಿ ನಿಯೋಜಿಸಲಾಗಿರುವ ಕೇಂದ್ರ ಸಶಸ್ತ್ರ ಪೊಲೀಸ್ ಪಡೆ (ಸಿಎಪಿಎಫ್) ಸಿಬ್ಬಂದಿಗಳಲ್ಲಿ "ದಂಗೆ" ಯನ್ನು ಉಂಟುಮಾಡುವ ಹೇಳಿಕೆಯನ್ನು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ನೀಡುತ್ತಿದ್ದಾರೆ ಎಂದು ಬಿಜೆಪಿ ಸೋಮವಾರ ಮುಖ್ಯ ಚುನಾವಣಾ ಅಧಿಕಾರಿಗೆ ದೂರು ನೀಡಿದೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/2RSd1Ao

ಉತ್ತರ ಪ್ರದೇಶದಾದ್ಯಂತ ವಾರಾಂತ್ಯ ಲಾಕ್ ಡೌನ್ ಜಾರಿ https://ift.tt/eA8V8J

ಉತ್ತರ ಪ್ರದೇಶದಲ್ಲೂ ಕೊರೋನಾ ವೈರಸ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮುಂದಿನ ಆದೇಶದವರೆಗೆ ಇಡೀ ರಾಜ್ಯದಲ್ಲಿ ಶುಕ್ರವಾರ ಸಂಜೆಯಿಂದ ಸೋಮವಾರ ಬೆಳಗ್ಗೆವರೆಗೆ ವಾರಾಂತ್ಯ ಲಾಕ್ ಡೌನ್ ವಿಧಿಸಲು...

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3tCU8zr

ಚುನಾವಣೆಗೆ ತೋರಿದಂತೆ, ಕೊರೋನಾ ವಿರುದ್ಧದ ಹೋರಾಟದಲ್ಲಿ ಗೆಲ್ಲಲು ಮೋದಿ ಏಕೆ ಉತ್ಸಾಹ ತೋರುತ್ತಿಲ್ಲ: ಕಪಿಲ್ ಸಿಬಲ್ https://ift.tt/eA8V8J

ಪ್ರಧಾನಿ ನರೇಂದ್ರ ಮೋದಿ, ಚುನಾವಣೆಯಲ್ಲಿ ಗೆದ್ದಂತೆ,  ಕೋವಿಡ್-19 ವಿರುದ್ಧದ ಹೋರಾಟದಲ್ಲಿ ಗೆಲ್ಲಲು ಏಕೆ ಅದೇ ಉತ್ಸಾಹ ತೋರುತ್ತಿಲ್ಲ ಎಂದು ಹಿರಿಯ ಕಾಂಗ್ರೆಸ್ ಮುಖಂಡ ಕಪಿಲ್ ಸಿಬಲ್ ಮಂಗಳವಾರ ವಾಗ್ದಾಳಿ ನಡೆಸಿದ್ದಾರೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3v0rmZI

ಕೋವಿಡ್-19: ತೆಲಂಗಾಣದಲ್ಲಿ ಇಂದಿನಿಂದ ಏಪ್ರಿಲ್ 30 ರವರೆಗೆ ನೈಟ್ ಕರ್ಫ್ಯೂ ಜಾರಿ https://ift.tt/eA8V8J

ತೆಲಂಗಾಣದಲ್ಲಿ ಕೊರೋನಾ ವೈರಸ್ ಪ್ರಕರಣಗಳು ತೀವ್ರ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಮಂಗಳವಾರದಿಂದ...

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/2P5lVt8

ಕೋವಿಡ್-19: ಪರಿಸ್ಥಿತಿ ನಿಭಾಯಿಸಲು ರಾಜ್ಯ ಸರ್ಕಾರಗಳಿಗೆ ಸಹಕಾರ ನೀಡುವಂತೆ ಸೇನೆಗೆ ರಾಜನಾಥ್ ಸಿಂಗ್ ಸೂಚನೆ https://ift.tt/eA8V8J

ದೇಶದಾದ್ಯಂತ ಕೊರೋನಾ ಸೋಂಕು ಹೆಚ್ಚಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಪರಿಸ್ಥಿತಿ ನಿಭಾಯಿಸಲು ರಾಜ್ಯ ಸರ್ಕಾರಗಳಿಗೆ ಎಲ್ಲಾ ರೀತಿಯಲ್ಲೂ ಸಹಕಾರ ನೀಡುವಂತೆ ಮೂರೂ ಸೇನಾಪಡೆಗಳಿಗೆ ಕೇಂದ್ರ ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರು ಮಂಗಳವಾರ ಸೂಚನೆ ನೀಡಿದ್ದಾರೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3tDPj95

ರಾಹುಲ್ ಗಾಂಧಿಗೆ ಕೋವಿಡ್-19 ಪಾಸಿಟಿವ್! https://ift.tt/eA8V8J

ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿಗೆ ಕೋವಿಡ್-19 ಪಾಸಿಟಿವ್ ದೃಢಪಟ್ಟಿದೆ. ಈ ಕುರಿತು ಟ್ವಿಟರ್ ನಲ್ಲಿ ಖಚಿತಪಡಿಸಿರುವ ರಾಹುಲ್ ಗಾಂಧಿ, ಲಘು ರೋಗ ಲಕ್ಷಣ ಅನುಭವದ ನಂತರ ಕೋವಿಡ್-19 ಪಾಸಿಟಿವ್ ದೃಢಪಟ್ಟಿರುವುದಾಗಿ  ತಿಳಿಸಿದ್ದಾರೆ. 

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3n7kdUA

ಕೋವಿಡ್-19 ಪರಿಣಾಮ: ಆಮ್ಲಜನಕ ಪೂರೈಕೆ ಫೆಬ್ರವರಿಯಿಂದ ಏಪ್ರಿಲ್ ಗೆ 4 ಪಟ್ಟು ಹೆಚ್ಚಳ  https://ift.tt/eA8V8J

ದೇಶಾದ್ಯಂತ ಕೊರೋನಾ ಸೋಂಕು ಹೆಚ್ಚಳವಾಗುತ್ತಿರುವ ಪರಿಣಾಮ ಆಮ್ಲಜನಕ ಪೂರೈಕೆಯಲ್ಲಿ ಫೆಬ್ರವರಿ ತಿಂಗಳಿನಿಂದ ಏಪ್ರಿಲ್ ತಿಂಗಳಲ್ಲಿ 4 ಪಟ್ಟು ಏರಿಕೆಯಾಗಿದೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3tCS0HW

ಏ.11 ರ ವರೆಗೂ ರಾಜ್ಯಗಳಿಂದ ಶೇ.23 ರಷ್ಟು ಲಸಿಕೆ ಪೋಲು! https://ift.tt/eA8V8J

ಒಂದೆಡೆ ಲಸಿಕೆಗಳಿಗೆ ಕೊರತೆ ಉಂಟಾಗುತ್ತಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಲಸಿಕೆ ಉತ್ಪಾದನೆಗೆ ಕೇಂದ್ರ ಸರ್ಕಾರ ಸಿದ್ಧತೆ ನಡೆಸುತ್ತಿದೆ. ಮತ್ತೊಂದೆಡೆ ಏ.11 ರವರೆಗೂ ರಾಜ್ಯಗಳಿಂದ ಶೇ.23 ರಷ್ಟು ಲಸಿಕೆ ಪೋಲಾಗಿದೆ ಎಂಬ ಮಾಹಿತಿ ಆರ್ ಟಿಐ ನಿಂದ ಲಭ್ಯವಾಗಿದೆ. 

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3ehzXR2

5 ಜಿಲ್ಲೆಗಳಲ್ಲಿ ಲಾಕ್ಡೌನ್: ಅಲಹಾಬಾದ್ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ https://ift.tt/eA8V8J

ಕೊರೋನಾ ವೈರಸ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಉತ್ತರಪ್ರದೇಶದ 5 ಜಿಲ್ಲೆಗಳಲ್ಲಿ ಒಂದು ವಾರದವರೆಗೆ ಲಾಕ್‌ಡೌನ್ ವಿಧಿಸುವಂತೆ ಅಲಹಾಬಾದ್ ಹೈಕೋರ್ಟ್ ಹೊರಡಿಸಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ಮಂಗಳವಾರ ತಡೆಯಾಜ್ಞೆ ನೀಡಿದೆ. 

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3szuLwT

ಲಸಿಕೆ ಉತ್ಪಾದನೆ ಹೆಚ್ಚಳಕ್ಕೆ ಕ್ರಮ: ಉತ್ಪಾದಕರಿಗೆ ಕೇಂದ್ರದಿಂದ 4,500 ಕೋಟಿ ರೂಪಾಯಿ ಆರ್ಥಿಕ ನೆರವು https://ift.tt/eA8V8J

ಕೊರೋನಾ ಲಸಿಕೆಯನ್ನು ಮೇ.1 ರಿಂದ 18 ವರ್ಷದ ಮೇಲ್ಪಟ್ಟ ಎಲ್ಲರಿಗೂ ನೀಡುವುದಕ್ಕಾಗಿ ಸರ್ಕಾರ ಸಿದ್ಧತೆ ನಡೆಸಿಕೊಳ್ಳುತ್ತಿದ್ದು, ಲಸಿಕೆ ತಯಾರಿಕೆ ಹೆಚ್ಚಳಕ್ಕೆ ಕ್ರಮ ಕೈಗೊಂಡಿದೆ. 

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/2P9IxsE

ವಲಸೆ ಕಾರ್ಮಿಕರ ಬ್ಯಾಂಕ್ ಖಾತೆಗಳಿಗೆ ಹಣ ಹಾಕುವುದು ಕೇಂದ್ರ ಸರ್ಕಾರದ ಜವಾಬ್ದಾರಿ: ರಾಹುಲ್ ಗಾಂಧಿ https://ift.tt/eA8V8J

ವಲಸೆ ಕಾರ್ಮಿಕರ ಬ್ಯಾಂಕ್ ಖಾತೆಗಳಿಗೆ ಹಣ ಹಾಕುವುದು ಕೇಂದ್ರ ಸರ್ಕಾರದ ಜವಾಬ್ದಾರಿ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಮಂಗಳವಾರ ಹೇಳಿದ್ದಾರೆ. 

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3sBPy34

ಮೂರನೇ ಹಂತದ ಕೋವಿಡ್ ಲಸಿಕೆ ಪ್ರಯೋಗ, ಆಮದಿಗೆ ಜಾನ್ಸನ್ ಆ್ಯಂಡ್ ಜಾನ್ಸನ್ ಸಂಸ್ಥೆ ಅನುಮತಿ ಕೋರಿಕೆ! https://ift.tt/eA8V8J

ಅಮೆರಿಕ ಮೂಲದ ಔಷಧ ತಯಾರಿಕಾ ಸಂಸ್ಥೆ ಜಾನ್ಸನ್ ಅಂಡ್ ಜಾನ್ಸನ್ ಸಂಸ್ಥೆ ತನ್ನ ಕೋವಿಡ್ ಲಸಿಕೆಯ ಮೂರನೇ ಹಂತದ ಕ್ಲಿನಿಕಲ್ ಟ್ರಯಲ್  ಹಾಗೂ ಆಮದು ಮಾಡಿಕೊಂಡು ಬಳಸುವ ಕುರಿತಂತೆ ಅನುಮತಿ ಕೋರಿ ಔಷಧ ನಿಯಂತ್ರಣ ಪ್ರಾಧಿಕಾರಕ್ಕೆ ಅರ್ಜಿ ಸಲ್ಲಿಸಿದೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3dyigxA

ಕೋವಿಡ್‌-19 ಸೋಂಕು ಏರಿಕೆ: ಐಸಿಎಸ್‌ಇ 10ನೇ ತರಗತಿ ಪರೀಕ್ಷೆ ರದ್ದು, ನಿಗದಿಯಂತೆ 12ನೇ ತರಗತಿ ಪರೀಕ್ಷೆ ಆಯೋಜನೆ https://ift.tt/eA8V8J

ದೇಶದಾದ್ಯಂತ ಕೋವಿಡ್-19 ಸೋಂಕು ಪ್ರಕರಣಗಳ ಸಂಖ್ಯೆ ತೀವ್ರವಾಗಿ ಏರಿಕೆಯಾಗುತ್ತಿರುವ ಹಿನ್ನಲೆಯಲ್ಲಿ ಐಸಿಎಸ್‌ಇ 10ನೇ ತರಗತಿ ಪರೀಕ್ಷೆಗಳನ್ನು ರದ್ದು ಮಾಡಲಾಗಿದೆ ಎಂದು ತಿಳಿದುಬಂದಿದೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3sCNGHa

Mamata’s TMC Banks on Four Muslim-Dominated Districts to Trump BJP in Crucial Last Stretch

The CM has told people in Malda, Murshidabad, North Dinajpur and South Dinajpur that she will be able to form the next government only if she wins seats there.

from Top Politics News- News18.com https://ift.tt/32L6zgV

Monday, April 19, 2021

ಮಾಜಿ ಪ್ರಧಾನಿ ಡಾ. ಸಿಂಗ್ ಗೆ ಕೊರೋನಾ ಸೋಂಕು; ಏಮ್ಸ್ ಗೆ ದಾಖಲು https://ift.tt/eA8V8J

ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರನ್ನು ಏ.19 ರಂದು ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/32tOJ1D

ಕೋವಿಡ್-19 ಲಸಿಕೆ ಕುರಿತು ಹೇಳಿಕೆ: ನಟ ಮನ್ಸೂರ್ ಅಲಿಖಾನ್ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ದೂರು ದಾಖಲು  https://ift.tt/eA8V8J

ಕೋವಿಡ್ -19 ಲಸಿಕೆ ವಿರುದ್ಧ ಹೇಳಿಕೆ ಹಿನ್ನೆಲೆಯಲ್ಲಿ ತಮಿಳು ನಟ ಮನ್ಸೂರ್ ಅಲಿಖಾನ್ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಚೆನ್ನೈ ನಗರ ಪೊಲೀಸ್ ಆಯುಕ್ತರಿಗೆ ದೂರನ್ನು ಸಲ್ಲಿಸಲಾಗಿದೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/2Q8N9zT

ರೆಮ್ಡಿಸಿವಿರ್ ಮ್ಯಾಜಿಕ್ ಬುಲೆಟ್ ಅಲ್ಲ: ಏಮ್ಸ್ ಮುಖ್ಯಸ್ಥ https://ift.tt/eA8V8J

ಕೋವಿಡ್-19 ರೋಗಿಗಳಿಗೆ ನೀಡಲಾಗುವ ರೆಮ್ಡಿಸಿವಿರ್ ಔಷಧಕ್ಕೆ ಕೆಲವೆಡೆ ಕೊರತೆ ಉಂಟಾಗಿದೆ ಎಂಬ ವರದಿಗಳು ಪ್ರಕಟವಾಗುತ್ತಿರುವುದರ ನಡುವೆಯೇ ಏಮ್ಸ್ ನ ನಿರ್ದೇಶಕ ಡಾ. ರಣ್ ದೀಪ್ ಗುಲೇರಿಯಾ ರೆಮ್ಡಿಸಿವಿರ್ ಬಗ್ಗೆ ಮಾತನಾಡಿದ್ದಾರೆ. 

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3ty87q1

39 ಸಿಬ್ಬಂದಿಗೆ ಕೊರೋನಾ ಪಾಸಿಟಿವ್, ಚೆನ್ನೈನ ಸರವಣ ಸ್ಟೋರ್ಸ್ ಬಂದ್ https://ift.tt/eA8V8J

ಚೆನ್ನೈನ ಪುರಸವಾಕಂನಲ್ಲಿರುವ ಸರವಣ ಸ್ಟೋರ್ಸ್ ನ ಒಟ್ಟು 39 ಕೆಲಸಗಾರರಿಗೆ ಕೋವಿಡ್-19 ಗೆ ಪಾಸಿಟಿವ್ ದೃಢಪಟ್ಟಿದ್ದು, ಅಂಗಡಿ ಬಂದ್ ಮಾಡಲಾಗಿದೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3uVOtom

ಕೋವಿಡ್-19: ಎರಡೂ ಅಲೆಗಳಲ್ಲಿ ಶೇ.70 ರಷ್ಟು ರೋಗಿಗಳು 40 ವರ್ಷಕ್ಕಿಂತ ಮೇಲ್ಪಟ್ಟವರು, ವೃದ್ಧರಿಗೂ ಅಪಾಯ ತಪ್ಪಿದ್ದಲ್ಲ! https://ift.tt/eA8V8J

ಕೋವಿಡ್-19  ಎರಡು ಅಲೆಗಳಲ್ಲೂ ಶೇ. 70 ಕ್ಕೂ ಹೆಚ್ಚು ರೋಗಿಗಳು 40 ವರ್ಷಕ್ಕೂ ಮೇಲ್ಪಟ್ಟವರಾಗಿದ್ದಾರೆ. ಹಿರಿಯ ನಾಗರಿಕರು ಹೆಚ್ಚಿನ ಸಂಖ್ಯೆಯಲ್ಲಿ ಸೋಂಕಿಗೆ ತುತ್ತಾಗುತ್ತಿರುವುದು ಮುಂದುವರೆದಿದೆ ಎಂದು ಕೇಂದ್ರ ಸರ್ಕಾರ ಸೋಮವಾರ ಹೇಳಿದೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3szwMtd

ಕೋವಿಡ್-19: ವೈದ್ಯರು, ಫಾರ್ಮಾ ಕಂಪನಿಗಳೊಂದಿಗೆ ಪ್ರಧಾನಿ ಸಂವಾದ https://ift.tt/eA8V8J

2 ನೇ ಅಲೆಯಲ್ಲಿ ಕೋವಿಡ್-19 ಸೋಂಕು ದೇಶಾದ್ಯಂತ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ವೈದ್ಯರು, ಫಾರ್ಮಾ ಕಂಪನಿಗಳೊಂದಿಗೆ ಪ್ರಧಾನಿ ನರೇಂದ್ರ ಮೋದಿ ಸಂವಾದ ನಡೆಸಲಿದ್ದಾರೆ. 

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3duKFoe

ಲಾಕ್ ಡೌನ್ ಭೀತಿ: ವಲಸೆ ಕಾರ್ಮಿಕರು ದೆಹಲಿ ತೊರೆಯದಂತೆ ಮುಖ್ಯಮಂತ್ರಿ ಕೇಜ್ರಿವಾಲ್ ಮನವಿ https://ift.tt/eA8V8J

ವಲಸೆ ಕಾರ್ಮಿಕರು ಲಾಕ್ ಡೌನ್ ಭೀತಿಯಿಂದ ರಾಷ್ಟ್ರ ರಾಜಧಾನಿಯನ್ನು ತೊರೆದು, ತಮ್ಮ ಊರುಗಳಿಗೆ ಮರಳದಂತೆ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸೋಮವಾರ ಮನವಿ ಮಾಡಿಕೊಂಡಿದ್ದಾರೆ. ಸರ್ಕಾರ ಎಲ್ಲಾ ರೀತಿಯ ನೆರವು ನೀಡುವುದಾಗಿ ಅವರು ಭರವಸೆ ನೀಡಿದ್ದಾರೆ. 

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3vhsuIP

ಕೊರೋನಾದಿಂದ ಸಾವನ್ನಪ್ಪಿದ 5 ವೈದ್ಯರಲ್ಲಿ ಒಬ್ಬರಿಗೆ ಮಾತ್ರ ಕೇಂದ್ರದಿಂದ 50 ಲಕ್ಷ ರೂ.ವಿಮೆ! https://ift.tt/eA8V8J

ಭಾರತದಲ್ಲಿ ಈವರೆಗೆ ಕೋವಿಡ್-19 ಕರ್ತವ್ಯದ ವೇಳೆ ಕನಿಷ್ಠ 756 ವೈದ್ಯರು ತಮ್ಮ ಪ್ರಾಣ ಕಳೆದುಕೊಂಡಿದ್ದು, ಈ ಪೈಕಿ ಕೇವಲ 168 ವೈದ್ಯರ ಕುಟುಂಬಗಳು ಮಾತ್ರ ಕೇಂದ್ರ ಸರ್ಕಾರದ 50 ಲಕ್ಷ ರೂ. ವಿಮೆ ಪಡೆದುಕೊಂಡಿದ್ದಾರೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3alJ8P5

ಕೊರೋನಾ ಹೆಚ್ಚಳ: ಕೈ ಮುಗಿದು ಕೇಳ್ತಿನಿ, ಒಂದೆರಡು ದಿನಗಳಲ್ಲಿ ಚುನಾವಣೆ ಮುಗಿಸಿ; ಆಯೋಗಕ್ಕೆ ಮಮತಾ ಒತ್ತಾಯ  https://ift.tt/eA8V8J

ಕೋವಿಡ್-19 ಹರಡುವಿಕೆ ತಡೆಗಟ್ಟುವ ನಿಟ್ಟಿನಲ್ಲಿ ಚುನಾವಣಾ ಆಯೋಗ ಈ ಹಿಂದೆ ಘೋಷಿಸಿದ್ದಂತೆ ಮೂರು ಹಂತದ ಬದಲಿಗೆ ಒಂದು ಅಥವಾ ಎರಡು ದಿನಗಳಲ್ಲಿ  ಚುನಾವಣೆಯನ್ನು ಮುಗಿಸುವಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಚುನಾವಣಾ ಆಯೋಗವನ್ನು ಒತ್ತಾಯಿಸಿದ್ದಾರೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3tAcj8X

ವಿಡಿಯೋ: ರೈಲು ಬರುವ ವೇಳೆ ಹಳಿ ಮೇಲೆ ಬಿದ್ದ ಮಗು ರಕ್ಷಿಸಿದ ರೈಲ್ವೆ ಸಿಬ್ಬಂದಿ, ಪಿಯೂಷ್ ಗೋಯಲ್ ಮೆಚ್ಚುಗೆ https://ift.tt/eA8V8J

ರೈಲ್ವೆ ಸಿಬ್ಬಂದಿಯೊಬ್ಬರು ತನ್ನ ಪ್ರಾಣ ಪಣಕ್ಕಿಟ್ಟು ರೈಲು ಬರುತ್ತಿದ್ದ ವೇಳೆಯೇ ಆಯತಪ್ಪಿ ಹಳಿ ಮೇಲೆ ಬಿದ್ದ ಮಗುವನ್ನು ರಕ್ಷಿಸಿದ ಘಟನೆ ಮುಂಬೈ ವಿಭಾಗದ ರೈಲ್ವೆ ನಿಲ್ದಾಣವೊಂದರಲ್ಲಿ ನಡೆದಿದೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3n1NW1c

ಈ 6 ರಾಜ್ಯಗಳಿಂದ ಮಹಾರಾಷ್ಟ್ರಕ್ಕೆ ಪ್ರಯಾಣಿಸುವ ರೈಲ್ವೆ ಪ್ರಯಾಣಿಕರಿಗೆ ಕೋವಿಡ್-19 ನೆಗೆಟಿವ್ ರಿಪೋರ್ಟ್ ಕಡ್ಡಾಯ! https://ift.tt/eA8V8J

ಕೋವಿಡ್ ಹಾಟ್ ಸ್ಪಾಟ್ ಆಗಿರುವ ಮಹಾರಾಷ್ಟ್ರದಲ್ಲಿ ಸೋಂಕು ಪ್ರಸರಣ ತಡೆಯಲು ಅಲ್ಲಿನ ಸರ್ಕಾರ ಹರಸಾಹಸ ಪಡುತ್ತಿದ್ದು, ಇದೀಗ 6 ರಾಜ್ಯಗಳಿಂದ ಪ್ರಯಾಣಿಸುವ ರೈಲ್ವೆ ಪ್ರಯಾಣಿಕರಿಗೆ ಕೋವಿಡ್-19 ನೆಗೆಟಿವ್ ರಿಪೋರ್ಟ್ ಕಡ್ಡಾಯಗೊಳಿಸಿದೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/2P1HOJS

ಸಮಾಜವಾದಿ ಪಕ್ಷದ ಮಾಜಿ ಶಾಸಕ ಗೋಪಾಲಕೃಷ್ಣ ಸಕ್ಸೆನಾ ಕೊರೋನಾಗೆ ಬಲಿ https://ift.tt/eA8V8J

ಸಮಾಜವಾದಿ ಪಕ್ಷದ ಮಾಜಿ ಶಾಸಕ ಗೋಪಾಲಕೃಷ್ಣ ಸಕ್ಸೆನಾ ಅವರು ಸೋಮವಾರ ಮಹಾಮಾರಿ ಕೊರೋನಾ ವೈರಸ್ ಗೆ ಬಲಿಯಾಗಿದ್ದಾರೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3tCuE59

ಚೀನಾ ಜತೆ ಸರ್ಕಾರದ ವ್ಯರ್ಥ ಮಾತುಕತೆ, ರಾಷ್ಟ್ರೀಯ ಭದ್ರತೆಗೆ ಅಪಾಯ: ರಾಹುಲ್ ಗಾಂಧಿ https://ift.tt/eA8V8J

ಕೇಂದ್ರ ಸರ್ಕಾರ ಚೀನಾದೊಂದಿಗೆ ನಡೆಸಿರುವ ಮಾತುಕತೆ ‘ವ್ಯರ್ಥ’ ಎಂದಿರುವ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್‌ ಗಾಂಧಿ ಅವರು, ರಾಷ್ಟ್ರೀಯ ಭದ್ರತೆಗೆ ಅಪಾಯ ಎದುರಾಗಿದೆ ಎಂದು ಸೋಮವಾರ ಆರೋಪಿಸಿದ್ದಾರೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3dvOKZa

ಆಲ್ಕೋಹಾಲ್ ನಿಂದ ಮಾತ್ರ ಕೊರೋನಾ ಓಡಿಸಲು ಸಾಧ್ಯ, ಔಷಧಿಗಳಿಂದ ಪ್ರಯೋಜನವಿಲ್ಲ: ದೆಹಲಿ ಮಹಿಳೆಯ ಮನದಾಳದ ಮಾತು! https://ift.tt/eA8V8J

ರಾಜಧಾನಿ ದೆಹಲಿಯಲ್ಲಿ ಕೊರೋನಾ ಸೋಂಕು ಕೈಮೀರಿ ಹೋಗುತ್ತಿರುವಾಗ ನಿಯಂತ್ರಣ ಹೇರಲು ಸರ್ಕಾರ 6 ದಿನಗಳ ಲಾಕ್ ಡೌನ್ ಘೋಷಿಸಿದೆ. ಅಗತ್ಯ ಸೇವೆಗಳು, ವಸ್ತುಗಳು ಬಿಟ್ಟರೆ ಬೇರೆ ಏನೂ ಜನರಿಗೆ ಇನ್ನು 6 ದಿನ ಸಿಗುವುದಿಲ್ಲ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3v1qPqs

ಕೊರೋನಾ ಪರಿಸ್ಥಿತಿ ನಿರ್ವಹಣೆ: ಪ್ರಧಾನಿಗೆ ಪತ್ರ ಬರೆದ ಮನ್ ಮೋಹನ್ ಸಿಂಗ್ ವಿರುದ್ಧ ಹರ್ಷವರ್ಧನ್ ವಾಗ್ದಾಳಿ https://ift.tt/eA8V8J

ಸರ್ಕಾರದ ಕೋವಿಡ್ ನಿರ್ವಹಣೆಯನ್ನು ಟೀಕಿಸಿರುವ ಮಾಜಿ ಪ್ರಧಾನಿ ಡಾ.ಮನ್ ಮೋಹನ್ ಸಿಂಗ್ ಅವರ ವಿರುದ್ಧ ಕೇಂದ್ರ ಸಚಿವ ಹರ್ಷವರ್ಧನ್ ಸೋಮವಾರ ವಾಗ್ದಾಳಿ ನಡೆಸಿದ್ದು, ಕಾಂಗ್ರೆಸ್ ಆಡಳಿತವಿರುವ ರಾಜ್ಯಗಳು, ಜನರಿಗೆ ಲಸಿಕೆ ಹಾಕಿಸುವ ಬದಲು ಲಸಿಕೆ ಬಗ್ಗೆ ಅನುಮಾನಪಡುವಲ್ಲಿ  ಬ್ಯುಸಿಯಾಗಿವೆ ಎಂದು ಆರೋಪಿಸಿದ್ದಾರೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3n1O2WC

ನನ್ನ ಗಂಡನಿಗೆ ಮುತ್ತು ಕೊಡುತ್ತೇನೆ, ಧೈರ್ಯವಿದ್ದರೆ ತಡೆಯಿರಿ; ಮಾಸ್ಕ್ ಹಾಕದ ದಂಪತಿಗಳಿಂದ ಪೊಲೀಸರ ಮೇಲೆ ದರ್ಬಾರ್! https://ift.tt/eA8V8J

ಕೋವಿಡ್ ನಿಯಮ ಪಾಲಿಸದ ದಂಪತಿಗಳನ್ನು ತಡೆದ ಪೊಲೀಸರ ಮೇಲೆಯೇ ಅನುಚಿತ ವರ್ತನೆ ತೋರಿರುವ ಘಟನೆ ರಾಜಧಾನಿ ದೆಹಲಿಯಲ್ಲಿ ನಡೆದಿದೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3dCly2Z

ನನಗೆ ಕೊರೋನಾ ವೈರಸ್ ಕಂಡರೆ ಅದನ್ನು ಫಡ್ನವೀಸ್ ಬಾಯೊಳಗೆ ಹಾಕುತ್ತೇನೆ: ಶಿವಸೇನೆ ಶಾಸಕ https://ift.tt/eA8V8J

ಮಹಾರಾಷ್ಟ್ರದಲ್ಲಿ ರೆಮ್ಡಿಸಿವಿರ್ ಚುಚ್ಚುಮದ್ದು ಪೂರೈಕೆ ವಿಷಯದಲ್ಲಿ ವಿವಾದ ಉಂಟಾಗಿರುವ ಬೆನ್ನಲ್ಲೇ ಶಿವಸೇನೆಯ ಶಾಸಕ ಸಂಜಯ್ ಗಾಯಕ್ವಾಡ್ ನೀಡಿರುವ ಹೇಳಿಕೆ ಮತ್ತೊಂದು ವಿವಾದ ಸೃಷ್ಟಿಸಿದೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3n3HF56

ದೆಹಲಿ ಇನ್ನು 6 ದಿನ ಸ್ತಬ್ಧ: ಇಂದು ರಾತ್ರಿ 10 ಗಂಟೆಯಿಂದ ಬರುವ ಸೋಮವಾರ ಮುಂಜಾನೆ 6 ರವರೆಗೆ ಲಾಕ್ ಡೌನ್! https://ift.tt/eA8V8J

ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಕೊರೋನಾ ಸೋಂಕು ಪ್ರಕರಣ ಹಿನ್ನೆಲೆಯಲ್ಲಿ ದೆಹಲಿ ಸರ್ಕಾರ ಸೋಮವಾರ ಲಾಕ್ ಡೌನ್ ಘೋಷಿಸಿದೆ. ಇದು ಇಂದು ರಾತ್ರಿ 10 ಗಂಟೆಯಿಂದ ಮುಂದಿನ ಸೋಮವಾರ ಮುಂಜಾನೆ 6 ಗಂಟೆಯವರೆಗೆ ಜಾರಿಯಲ್ಲಿರುತ್ತದೆ. 

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3x6NGml

ಕೋವಿಡ್-19 ರೋಗಿಗಳಿಗೆ ಆದ್ಯತೆ: ಕೈಗಾರಿಕೆಗಳಿಗೆ ಆಮ್ಲಜನಕ ಪೂರೈಕೆಗೆ ಕೇಂದ್ರದ ನಿರ್ಬಂಧ https://ift.tt/eA8V8J

ಕೋವಿಡ್-19 ರೋಗಿಗಳಿಗೆ ಆಮ್ಲಜನಕ ಪೂರೈಕೆ ಮಾಡುವುದಕ್ಕಾಗಿ ಕೇಂದ್ರ ಸರ್ಕಾರ ಕೈಗಾರಿಕೆಗಳಿಗೆ ಆಮ್ಲ ಜನಕ ಪೂರೈಕೆ ಮಾಡುವುದನ್ನು ನಿರ್ಬಂಧಿಸಿದೆ. 

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3gp70Fq

ಬಿಹಾರ: ಕೊರೋನಾ ಸೋಂಕಿಗೆ ಮಾಜಿ ಸಚಿವ ಮೇವಾಲಾಲ್ ಚೌಧರಿ ಬಲಿ https://ift.tt/eA8V8J

ಬಿಹಾರ ಮಾಜಿ ಸಚಿವ ಹಾಗೂ ಜೆಡಿಯು ಶಾಸಕ ಮೇವಾಲಾಲ್ ಚೌಧರಿ ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ. 

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3mZwrii

ಶಬ್ದಬ್ರಹ್ಮ ಪ್ರೊ. ಜಿ.ವೆಂಕಟಸುಬ್ಬಯ್ಯ ನಿಧನ: ಪ್ರಧಾನಿ ಮೋದಿ ಕಂಬನಿ https://ift.tt/eA8V8J

ಶಬ್ದಬ್ರಹ್ಮನೆಂದೇ ಖ್ಯಾತಿ ಪಡೆದಿರುವ ಹಿರಿಯ ಸಾಹಿತಿ, ಭಾಷಾ ನಿಘಂಟು ತಜ್ಞ ಪ್ರೊ.ಜಿ.ವೆಂಕಟಸುಬ್ಬಯ್ಯ ಅವರ ನಿಧನಕ್ಕೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3n1NVua

ಭಾರತದಲ್ಲಿ ಕೋವಿಡ್-19 ಹೆಚ್ಚಳ: ಒಂದೇ ದಿನ 2.73 ಲಕ್ಷ ಜನರಿಗೆ ಕೊರೋನಾ ಸೋಂಕು, 1,619 ಮಂದಿ ಸಾವು https://ift.tt/eA8V8J

ಭಾರತದಲ್ಲಿ ಮತ್ತೊಮ್ಮೆ ಕೊರೋನಾ ಸೋಂಕಿತರ ಸಂಖ್ಯೆ ಉತ್ತುಂಗಕ್ಕೆ ತಲುಪಿದ್ದು, ನಿನ್ನೆ ಒಂದೇ ದಿನ 2 ಲಕ್ಷದ 73 ಸಾವಿರದ 810 ಮಂದಿಗೆ ಸೋಂಕು ತಗುಲಿದೆ. ಈ ಮೂಲಕ ಒಟ್ಟಾರೆ ಸೋಂಕಿತರ ಸಂಖ್ಯೆ 1 ಕೋಟಿಯ 50 ಲಕ್ಷದ 61 ಸಾವಿರದ 919ಕ್ಕೆ ಏರಿದೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3dy3qXH

ದೆಹಲಿಯಲ್ಲಿ ಕೊರೋನಾ ದಾಖಲೆ: ಒಂದೇ ದಿನ 25 ಸಾವಿರಕ್ಕೂ ಅಧಿಕ ಸೋಂಕು ಪ್ರಕರಣ ದಾಖಲು https://ift.tt/eA8V8J

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಾರಕ ಕೊರೋನಾ ವೈರಸ್ ಸಾಂಕ್ರಾಮಿಕ ತನ್ನ ಅಬ್ಬರ ಮುಂದುವರೆಸಿದ್ದು, ಒಂದೇ ದಿನದಲ್ಲಿ ದಾಖಲೆಯ 25 ಸಾವಿರಕ್ಕೂ ಅಧಿಕ ಸೋಂಕು ಪ್ರಕರಣಗಳು ವರದಿಯಾಗಿದೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3dxq1Uv

In a First, Samajwadi Party Founder Mulayam Singh Could Not Cast His Vote in UP Panchayat Polls Amid Covid Scare

. According to family sources, the 81-year-old so far has never missed voting in any election.

from Top Politics News- News18.com https://ift.tt/3duRwOz

West Bengal Elections: Urge EC with Folded Hands to Curtail Poll Schedule Amid Covid Surge, Says Mamata

Mamata Banerjee said that she and other leaders of her party would not hold any rally in congested areas.

from Top Politics News- News18.com https://ift.tt/3v1wA7v

Sunday, April 18, 2021

PM’s Didi-O-Didi Is A Nasty Comment Unacceptable To Women: Sovandeb Chattopadhyay

The 77-year-old Sovandeb Chattopadhyay is the quintessential bhadralok of Kolkata and a veteran of his party, the Trinamool Congress. Fighting from CM’s former seat of Bhowanipore, Sovandeb says the CM chose him as her “best comrade”.

from Top Politics News- News18.com https://ift.tt/2QexmiP

2021ರ ಸೆಪ್ಟೆಂಬರ್ ವೇಳೆಗೆ ಕೊವಾಕ್ಸಿನ್ ಉತ್ಪಾದನೆ 10 ಪಟ್ಟು ಹೆಚ್ಚಾಗುತ್ತದೆ: ಕೇಂದ್ರ ಸಚಿವ ಹರ್ಷವರ್ಧನ್ https://ift.tt/eA8V8J

ಸೆಪ್ಟೆಂಬರ್ ವೇಳೆಗೆ ಕೋವಾಕ್ಸಿನ್ ಲಸಿಕೆ ಉತ್ಪಾದನೆಯಲ್ಲಿ 10 ಪಟ್ಟು ಹೆಚ್ಚಾಗಲಿದೆ. ಕೋವಿಡ್ 19 ವಿರುದ್ಧದ ಔಷಧ ರೆಮ್‌ಡೆಸಿವಿರ್ ತಯಾರಿಕೆಯನ್ನು ಮೇ ವೇಳೆಗೆ ಪ್ರತಿ ತಿಂಗಳಿಗೆ 74.1 ಲಕ್ಷಕ್ಕೆ ದ್ವಿಗುಣಗೊಳಿಸಲಾಗುತ್ತದೆ ಎಂದು ಕೇಂದ್ರ ಆರೋಗ್ಯ ಸಚಿವ ಹರ್ಷ್ ವರ್ಧನ್ ಭಾನುವಾರ ಹೇಳಿದ್ದಾರೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3ggi9se

ತಮಿಳುನಾಡು: ನೈಟ್ ಕರ್ಫ್ಯೂ, ಸಂಡೇ ಲಾಕ್ ಡೌನ್, 12ನೇ ತರಗತಿ ಬೋರ್ಡ್ ಪರೀಕ್ಷೆ ಮುಂದೂಡಿಕೆ! https://ift.tt/eA8V8J

 ಕೋವಿಡ್-19 ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ತಮಿಳುನಾಡು ಸರ್ಕಾರ ರಾತ್ರಿ 10 ಗಂಟೆಯಿಂದ ಬೆಳಗ್ಗೆ 4 ಗಂಟೆಯವರೆಗೆ ಭಾಗಶ: ಲಾಕ್ ಡೌನ್ ಹಾಗೂ ಭಾನುವಾರ ಸಂಪೂರ್ಣ ಲಾಕ್ ಡೌನ್ ನ್ನು ಜಾರಿಗೊಳಿಸಿದೆ.  ಮಂಗಳವಾರದಿಂದ ನಿರ್ಬಂಧಗಳು ಅನ್ವಯವಾಗಲಿವೆ ಎಂದು ಸರ್ಕಾರ ಹೇಳಿದೆ. 

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3txfVZ5

ಮಹಾಮಾರಿ ಅಟ್ಟಹಾಸ: ಕಳೆದ 15 ದಿನಗಳಲ್ಲಿ ವಾಯುಪಡೆ ಅಧಿಕಾರಿಯೊಬ್ಬರ ಕುಟುಂಬದ 4 ಸದಸ್ಯರು ಕೊರೋನಾಗೆ ಬಲಿ! https://ift.tt/eA8V8J

ಎರಡು ವಾರಗಳ ಅವಧಿಯಲ್ಲಿ ಕೊರೋನಾದಿಂದಾಗಿ ವಾಯುಪಡೆಯ ಅಧಿಕಾರಿಯೊಬ್ಬರು ಪತ್ನಿ ಮತ್ತು ಮೂವರು ಸಂಬಂಧಿಕರನ್ನು ಕಳೆದುಕೊಂಡಿದ್ದಾರೆ. ಅಲ್ಲದೆ ಅವರ ತಾಯಿ ಮತ್ತು ಇಬ್ಬರು ಮಕ್ಕಳು ಸಹ ಸೋಂಕಿಗೆ ಚಿಕಿತ್ಸೆ ಪಡೆಯುತ್ತಿದ್ದಾರೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/2QBc8eO

ಕೋವಿಡ್-19 ಹೆಚ್ಚಳ: ನೈತಿಕ ಹೊಣೆ ಹೊತ್ತು ಪ್ರಧಾನಿ ಮೋದಿ ರಾಜೀನಾಮೆ ನೀಡಬೇಕು- ಮಮತಾ ಬ್ಯಾನರ್ಜಿ https://ift.tt/eA8V8J

 ಕೋವಿಡ್-19 ಎರಡನೆ ಅಲೆ ಅಸಮರ್ಪಕ ನಿರ್ವಹಣೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ರಾಜೀನಾಮೆ ನೀಡಬೇಕು ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಭಾನುವಾರ ಒತ್ತಾಯಿಸಿದ್ದಾರೆ. ಸೋಂಕು ಪ್ರಕರಣಗಳು ಹೆಚ್ಚಾಗದಂತೆ ತಡೆಯುವಲ್ಲಿ ಯೋಜನೆ ರೂಪಿಸುವಲ್ಲಿ ಪ್ರಧಾನಿ ವಿಫಲರಾಗಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3aoqgz5

ಈ ಕಾರಣಕ್ಕೆ ಇಂಡಿಗೋ ಸೇರಿದಂತೆ ನಾಲ್ಕು ಏರ್ ಲೈನ್ಸ್ ವಿರುದ್ಧ ಪ್ರಕರಣ ದಾಖಲಿಸಿದ ದೆಹಲಿ ಸರ್ಕಾರ! https://ift.tt/eA8V8J

ಮಹಾರಾಷ್ಟ್ರದಿಂದ ಬರುವ ಪ್ರಯಾಣಿಕರ ಆರ್ ಟಿ- ಪಿಸಿಆರ್ ಟೆಸ್ಟ್ ವರದಿ ಪರಿಶೀಲನೆಯಲ್ಲಿ ವಿಫಲತೆ ಕಾರಣ ಇಂಡಿಗೋ ಸೇರಿದಂತೆ ಮತ್ತಿತರ ನಾಲ್ಕು ಏರ್ ಲೈನ್ಸ್ ಗಳ ವಿರುದ್ಧ ದೆಹಲಿ ಸರ್ಕಾರ ಭಾನುವಾರ ಪ್ರಕರಣ ದಾಖಲಿಸಿದೆ. ವಿಪತ್ತು ನಿರ್ವಹಣಾ ಕಾಯ್ದೆಯಡಿ ಈ ಪ್ರಕರಣ ದಾಖಲಿಸಲಾಗಿದೆ ಎಂದು ಹೇಳಲಾಗಿದೆ. 

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/32oiJf9

'ವ್ಯಾಕ್ಸಿನೇಷನ್ ಡ್ರೈವ್' ಹೆಚ್ಚಿಸಿ: ಪ್ರಧಾನಿ ಮೋದಿಗೆ ಮನ್ ಮೋಹನ್ ಸಿಂಗ್ ಪತ್ರ! https://ift.tt/eA8V8J

ದೇಶದಲ್ಲಿ ಕೋವಿಡ್-19 ಬಿಕ್ಕಟ್ಟು ಕುರಿತು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಭಾನುವಾರ ಪತ್ರ ಬರೆದಿರುವ ಮಾಜಿ ಪ್ರಧಾನಿ ಡಾ.ಮನ್ ಮೋಹನ್ ಸಿಂಗ್, ಸಾಂಕ್ರಾಮಿಕ ವಿರುದ್ಧ ಹೋರಾಟದಲ್ಲಿ ಪ್ರಮುಖ ಅಸ್ತ್ರವಾಗಿರುವ ವ್ಯಾಕ್ಸಿನೇಷನ್ ಡ್ರೈವ್ ಹೆಚ್ಚಿಸುವಂತೆ ಒತ್ತಾಯಿಸಿದ್ದಾರೆ. 

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3swn4HM

ದೇಶದಲ್ಲಿ ಆರೋಗ್ಯ ತುರ್ತು ಪರಿಸ್ಥಿತಿ ಜಾರಿಗೊಳಿಸಿ-  ಮೋದಿಗೆ ಕಪಿಲ್ ಸಿಬಲ್ ಒತ್ತಾಯ https://ift.tt/eA8V8J

 ದೇಶದಲ್ಲಿ ಕೊರೋನ ಸೋಂಕು ಬಹಳ  ವೇಗವಾಗಿ ಹಬ್ಬುತ್ತಿರುವ  ಕಾರಣ ರಾಷ್ಟ್ರೀಯ ಆರೋಗ್ಯ ತುರ್ತು ಪರಿಸ್ಥಿತಿ ಜಾರಿಗೊಳಿಸಬೇಕೆಂದು  ಕಾಂಗ್ರೆಸ್ ನಾಯಕ, ಮಾಜಿ ಕೇಂದ್ರ ಸಚಿವ  ಕಪಿಲ್ ಸಿಬಲ್  ಪ್ರಧಾನಿ ನರೇಂದ್ರ ಮೋದಿ ಅವರನ್ನು  ಒತ್ತಾಯಿಸಿದ್ದಾರೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3stNCcV

ದೇಶದಲ್ಲಿ 92 ದಿನಗಳಲ್ಲಿ ಸುಮಾರು 12 ಕೋಟಿ ಡೋಸ್ ಕೋವಿಡ್ ಲಸಿಕೆ ನೀಡಿಕೆ- ಕೇಂದ್ರ ಸರ್ಕಾರ https://ift.tt/eA8V8J

ದೇಶದಲ್ಲಿ ಕೇವಲ 92 ದಿನಗಳಲ್ಲಿ 12 ಕೋಟಿ ಡೋಸ್ ಕೋವಿಡ್ ಲಸಿಕೆ ನೀಡಲಾಗಿದೆ. ಈ ರೀತಿ ಅತಿ ವೇಗದಲ್ಲಿ ಲಸಿಕೆ ನೀಡಿದ ರಾಷ್ಟ್ರ ಭಾರತವಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಭಾನುವಾರ ಹೇಳಿದೆ. ಅಮೆರಿಕ 97 ದಿನಗಳನ್ನು ತೆಗೆದುಕೊಂಡರೆ, ಚೀನಾ 108 ದಿನಗಳನ್ನು ತೆಗೆದುಕೊಂಡಿದೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3e6DwJC

ಆಮ್ಲಜನಕ ಪೂರೈಕೆಯಲ್ಲಿ ಕೊರತೆ: ಮಧ್ಯ ಪ್ರದೇಶದ ಸರ್ಕಾರಿ ಆಸ್ಪತ್ರೆಯಲ್ಲಿ 6 ಕೋವಿಡ್-19 ರೋಗಿಗಳ ಸಾವು! https://ift.tt/eA8V8J

ಆಕ್ಸಿಜನ್ ಪೂರೈಕೆಯಲ್ಲಿ ಕೊರತೆಯಿಂದ ಸರ್ಕಾರಿ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 6 ಮಂದಿ ಕೋವಿಡ್-19 ರೋಗಿಗಳು ಮೃತಪಟ್ಟ ಘಟನೆ ಮಧ್ಯ ಪ್ರದೇಶದ ಶಹ್ದೋಲ್ ನಲ್ಲಿ ನಡೆದಿದೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3x3d1h0

ದೆಹಲಿಯಲ್ಲಿ ಕೈಮೀರಿ ಹೋಗುತ್ತಿದೆ ಕೊರೋನಾ ಸೋಂಕು: ಆಸ್ಪತ್ರೆಗಳಲ್ಲಿ ಬೆಡ್, ಆಕ್ಸಿಜನ್ ಕೊರತೆ; ಸಿಎಂ ಕೇಜ್ರಿವಾಲ್ ಆತಂಕ  https://ift.tt/eA8V8J

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕೊರೋನಾ ವೈರಸ್ ನಿಯಂತ್ರಣ ಮೀರಿ ಹರಡುತ್ತಿದೆ. ಈ ಸಂಬಂಧ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ದೆಹಲಿಯಲ್ಲಿ ಆಸ್ಪತ್ರೆಗಳಲ್ಲಿ ಬೆಡ್ ಗಳು ಮತ್ತು ಆಕ್ಸಿಜನ್ ಪೂರೈಕೆ ಕೊರತೆ ತೀವ್ರವಾಗಿದೆ ಎಂದಿದ್ದಾರೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/32ostX1

ಕೋವಿಡ್ ಸೋಂಕಿತರ ಹೆಚ್ಚಳ: ಸಾರ್ವಜನಿಕ ರ‍್ಯಾಲಿಗಳ ರದ್ದು ಮಾಡಿದ ರಾಹುಲ್ ಗಾಂಧಿ  https://ift.tt/eA8V8J

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯ ಅಂತಿಮ ಹಂತದ ಮತದಾನಗಳಿಗೆ ಕ್ಷಣಗಣನೆ ಆರಂಭವಾಗಿರುವಂತೆಯೇ ಇತ್ತ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ತಮ್ಮ ಸಾರ್ವಜನಿಕ ರ‍್ಯಾಲಿಗಳನ್ನು ರದ್ದು ಮಾಡಿದ್ದಾರೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3eb2aZP

ಇಷ್ಟು ದೊಡ್ಡ ಪ್ರಮಾಣದ ಜನರ ಸಾವು, ಅನಾರೋಗ್ಯ ಇದೇ ಮೊದಲ ಬಾರಿ ನೋಡುತ್ತಿದ್ದೇನೆ: ರಾಹುಲ್ ಗಾಂಧಿ https://ift.tt/eA8V8J

ಇಷ್ಟು ದೊಡ್ಡ ಪ್ರಮಾಣದ ಜನರ ಸಾವು, ಅನಾರೋಗ್ಯವನ್ನು ಇದೇ ಮೊದಲ ಬಾರಿ ನೋಡುತ್ತಿದ್ದೇನೆಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಭಾನುವಾರ ಹೇಳಿದ್ದಾರೆ. 

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/2RPjuMB

ಆರ್'ಟಿ-ಪಿಸಿಆರ್ ನೆಗೆಟಿವ್ ವರದಿಯೊಂದಿಗೆ ಮದುವೆಗೆ ಬನ್ನಿ: ಆಮಂತ್ರಣ ಪತ್ರಿಕೆಯಲ್ಲಿ ನವಜೋಡಿ ಮನವಿ https://ift.tt/eA8V8J

ಇತ್ತೀಚಿನ ದಿನಗಳಲ್ಲಿ ಕೊರೋನಾ ನಿಯಮಗಳನ್ನು ಗಾಳಿಗೆ ತೂರಿ ಮದುವೆ ಸಮಾರಂಭಗಳನ್ನು ನಡೆಸುವ ಜನರ ಮಧ್ಯೆ ಇಲ್ಲೊಂದು ನವಜೋಡಿ ಇತರರಿಗೆ ಮಾದರಿಯಾಗಿದ್ದಾರೆ. 

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3ebWtux

ದೇಶದಲ್ಲಿ ಕೊರೋನಾ ಸ್ಫೋಟ: ಜೆಇಇ ಮುಖ್ಯ ಪರೀಕ್ಷೆ ಮುಂದೂಡಿಕೆ  https://ift.tt/eA8V8J

ಕೋವಿಡ್ ಸೋಂಕು ದೇಶದೆಲ್ಲೆಡೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜೆಇಇ ಮುಖ್ಯ ಪರೀಕ್ಷೆಯನ್ನು ಮುಂದೂಡಲಾಗಿದೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3gkfv4L

ಪೆರು ನಲ್ಲಿ ಹೆಲಿಕಾಪ್ಟರ್ ಪತನ: ಐವರು ಸೈನಿಕರು ಸಾವು https://ift.tt/eA8V8J

ಪೆರು ದೇಶದ ಕುಸ್ಕೊ ಪ್ರಾಂತ್ಯದಲ್ಲಿ ಸೇನೆಯ ಹೆಲಿಕಾಪ್ಟರ್ ಪತನಗೊಂಡು ಕನಿಷ್ಠ ಐವರು ಪೆರು ಸೇನೆಯ ಸೈನಿಕರು ಮೃತಪಟ್ಟಿದ್ದಾರೆ ಎಂದು ಅಲ್ಲಿನ ಸಶಸ್ತ್ರ ಪಡೆಗಳ ಜಂಟಿ ಕಮಾಂಡ್ (ಸಿಸಿಎಫ್‌ಎಫ್‌ಎಎ) ತಿಳಿಸಿದೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3du8bl0

ಬಾರಾಮತಿ: ನಕಲಿ ರೆಮ್ಡೆಸಿವಿರ್ ಚುಚ್ಚುಮದ್ದು ಮಾರಾಟ: ನಾಲ್ವರ ಬಂಧನ https://ift.tt/eA8V8J

ದೇಶದಲ್ಲಿ ಮಾರಕ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ ಗಣನೀಯವಾಗಿ ಹೆಚ್ಚಾಗುತ್ತಿರುವಂತೆಯೇ ಇತ್ತ ಕೋವಿಡ್ ಚಿಕಿತ್ಸೆಯಲ್ಲಿ ಬಳಸಲಾಗುತ್ತಿರುವ ರೆಮ್ಡೆಸಿವಿರ್ ಚುಚ್ಚುಮದ್ದಿನ ನಕಲಿ ಮಾರಾಟ ಕೂಡ ಹೆಚ್ಚಾಗುತ್ತಿದೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3dsemGs

ಸಾರ್ವಕಾಲಿಕ ದಾಖಲೆ ಬರೆದ ಕೊರೋನಾ ವೈರಸ್; ಒಂದೇ ದಿನ 2.61ಲಕ್ಷ ಮಂದಿಗೆ ಸೋಂಕು, 1,501 ಸಾವು! https://ift.tt/eA8V8J

ದೇಶದ ಸಾಂಕ್ರಾಮಿಕ ಇತಿಹಾಸದಲ್ಲೇ ಕೋವಿಡ್-19 ಸೋಂಕು ದಾಖಲೆ ಬರೆದಿದ್ದು, ಒಂದೇ ದಿನ ಬರೊಬ್ಬರಿ 2.61ಲಕ್ಷ ಮಂದಿಗೆ ಸೋಂಕು ಒಕ್ಕರಿಸಿದ್ದು, ಅಂತೆಯೇ 1,501 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3amjGt7

ಎಲ್ಲಕ್ಕಿಂತ ಜೀವ ಮುಖ್ಯ: ಮೋದಿ ಮನವಿ ಬೆನ್ನಲ್ಲೇ ಕುಂಭಮೇಳಕ್ಕೆ ತೆರೆ ಎಳೆದ ಸ್ವಾಮೀಜಿಗಳು? https://ift.tt/eA8V8J

ಕೊರೋನಾ ಸಾಂಕ್ರಾಮಿಕ ಸಂದರ್ಭದಲ್ಲಿ ಕುಂಭಮೇಳ ಸಾಂಕೇತಿಕವಾಗಿರಲಿ ಎಂಬ ಪ್ರಧಾನಿ ಮೋದಿ ಮನವಿಗೆ ಸ್ಪಂಧಿಸಿರುವ ಸ್ವಾಮೀಜಿಗಳು ಉತ್ತರಾಖಂಡ ಮಹಾ ಕುಂಭಮೇಳಕ್ಕೆ ತೆರೆ ಎಳೆದಿದ್ದಾರೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3x0pdPH

ಕೋವಿಡ್-19 ಲಸಿಕೆ ಕೊರತೆ ಇಲ್ಲ, ತೊಂದರೆಗೀಡಾಗಿರುವ ರಾಜ್ಯಗಳಿಗೆ ಮುಂದಿನ ವಾರದೊಳಗೆ ಲಸಿಕೆ ಪೂರೈಕೆ: ಕೇಂದ್ರ ಸರ್ಕಾರ https://ift.tt/eA8V8J

ದೇಶದಲ್ಲಿ ಕೋವಿಡ್-19 ಲಸಿಕೆಗಳಿಗೆ ಕೊರತೆಯಾಗಿಲ್ಲ ಎಂದು ಸ್ಪಷ್ಟಪಡಿಸಿರುವ ಕೇಂದ್ರ ಸರ್ಕಾರ ತೊಂದರೆಗೀಡಾಗಿರುವ ರಾಜ್ಯಗಳಿಗೆ ಮುಂದಿನ ವಾರದೊಳಗೆ ಲಸಿಕೆ ಪೂರೈಕೆ ಮಾಡಲಾಗುತ್ತದೆ ಎಂದು ಭರವಸೆ ನೀಡಿದೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/2QFKA8k

ಕೇಂದ್ರ ಕ್ರೀಡಾ ಸಚಿವ ಕಿರಣ್ ರಿಜಿಜುಗೆ ಒಕ್ಕರಿಸಿದ ಕೋವಿಡ್-19 ಸೋಂಕು https://ift.tt/eA8V8J

ಕೇಂದ್ರ ಕ್ರೀಡಾ ಸಚಿವ ಕಿರಣ್ ರಿಜಿಜು ಅವರಿಗೆ ಕೋವಿಡ್ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಅವರು ಹೋಮ್ ಕ್ವಾರಂಟೈನ್ ಆಗಿದ್ದಾರೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3spWEYt

Mamata Demoralised as BJP Much Ahead of TMC After Five Phases of Polls: Amit Shah

"Didi looks demoralised after five phases of elections as it has been established that the BJP, with more than 122 seats, is much ahead of her. "Take it from me, Suvendu Adhikari (BJP candidate) will win the elections from Nandigram," he stated.

from Top Politics News- News18.com https://ift.tt/3efStcD

Rahul Gandhi Cancels Poll Rallies in Bengal, Urges All Parties to Follow Suit in Wake of Covid-19 Surge

Meanwhile, senior Trinamool Congress leader and the candidate for Bhawanipur constituency, Sobhandeb Chattopadhyay, called off his election rally in the face of the second wave of Covid-19 infection.

from Top Politics News- News18.com https://ift.tt/3v0w0qF

Saturday, April 17, 2021

In Tagore Land Bolpur, Culture vs Anarchy Narrative Highlight of BJP-TMC Election Battle

While BJP says TMC’s rule has hurt Bolpur’s cultural and spiritual legacy, the ruling party says it has not just worked for this constituency but for entire Birbhum district

from Top Politics News- News18.com https://ift.tt/2OYGaJ7

ಬಂಗಾಳದಲ್ಲಿ 5ನೇ ಹಂತದ ಮತದಾನ: ಬಿಜೆಪಿ ಅಭ್ಯರ್ಥಿ ರಾಜು ಬ್ಯಾನರ್ಜಿ ಕಾರಿನ ಮೇಲೆ ದಾಳಿ! https://ift.tt/eA8V8J

ಪಶ್ಚಿಮ ಬಂಗಾಳದಲ್ಲಿ ಐದನೇ ಹಂತದ ಮತದಾನದ ವೇಳೆ ಬಿಜೆಪಿ ಅಭ್ಯರ್ಥಿ ರಾಜು ಬ್ಯಾನರ್ಜಿ ಕಾರಿನ ಮೇಲೆ ಗೂಂಡಾಗಳು ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3dtYses

ಕೋವಿಡ್-19: ಮಹಾರಾಷ್ಟ್ರದಲ್ಲಿ ಒಂದೇ ದಿನ ದಾಖಲೆಯ 67,000 ಹೊಸ ಪ್ರಕರಣ, 419 ಸಾವು! https://ift.tt/eA8V8J

ಮಹಾರಾಷ್ಟ್ರದಲ್ಲಿ ಇಂದು ಒಂದೇ ದಿನ ದಾಖಲೆಯ 67,000 ಹೊಸ ಪ್ರಕರಣಗಳು ವರದಿಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 37,70,707ಕ್ಕೆ ಏರಿಕೆಯಾಗಿದೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3eawpA1

ಸೇನಾ ಮಾಹಿತಿಯನ್ನು ವಿದೇಶಿ ಗುಪ್ತಚರ ಏಜೆನ್ಸಿಗೆ ಸೋರಿಕೆ ಮಾಡಿದ ಪಂಜಾಬ್ ವ್ಯಕ್ತಿ ಬಂಧನ https://ift.tt/eA8V8J

ಸೇನಾ ಮಾಹಿತಿಯನ್ನು ವಿದೇಶಿ ಗುಪ್ತಚರ ಏಜೆನ್ಸಿಗೆ ನೀಡುತ್ತಿದ್ದ ಪಂಜಾಬ್ ವ್ಯಕ್ತಿಯನ್ನು ಬಂಧಿಸಲಾಗಿದೆ. ಸೇನಾ ನಿಯೋಜನೆ ಕುರಿತ ಸೂಕ್ಷ್ಮ ಮಾಹಿತಿಯನ್ನು ನೀಡುತ್ತಿದ್ದ ಆರೋಪದಡಿ ಬಂಧಿಸಲಾಗಿದೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3uR1krU

ಕೇಂದ್ರದ ಮಧ್ಯಪ್ರವೇಶ: ರೆಮ್‌ಡೆಸಿವಿರ್ ಬೆಲೆ ಕಡಿತಗೊಳಿಸಿದ ಫಾರ್ಮಾ ಕಂಪನಿಗಳು, ಇಲ್ಲಿದೆ ಬೆಲೆಗಳ ಪಟ್ಟಿ! https://ift.tt/eA8V8J

ಕೇಂದ್ರ ಸರ್ಕಾರದ ಮಧ್ಯಪ್ರವೇಶದ ಬೆನ್ನಲ್ಲೇ ರೆಮ್‌ಡೆಸಿವಿರ್ ಚುಚ್ಚುಮದ್ದಿನ ಬೆಲೆಯನ್ನು ವಿವಿಧ ಔಷಧ ಕಂಪನಿಗಳು ಸ್ವಯಂಪ್ರೇರಣೆಯಿಂದ ಕಡಿತಗೊಳಿಸಿವೆ ಎಂದು ರಾಷ್ಟ್ರೀಯ ಔಷಧೀಯ ಬೆಲೆ ಪ್ರಾಧಿಕಾರ(ಎನ್‌ಪಿಪಿಎ) ಶನಿವಾರ ತಿಳಿಸಿದೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3dpAuRE

ಹೈದರಾಬಾದ್: 2 ತಿಂಗಳ ಹಸುಗೂಸನ್ನು ಮಾರಾಟ ಮಾಡಿದ ವ್ಯಕ್ತಿ ಪೊಲೀಸ್ ವಶಕ್ಕೆ https://ift.tt/eA8V8J

2 ತಿಂಗಳ ಹಸುಗೂಸನ್ನು ಮಾರಾಟ ಮಾಡಿದ ವ್ಯಕ್ತಿಯನ್ನು ಹೈದರಾಬಾದ್  ಪೊಲೀಸರು ಬಂಧಿಸಿದ್ದಾರೆ. 

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3v2yS6e

ಮೋದಿ ಜತೆ ಫೋನ್‌ನಲ್ಲಿ ಆಕ್ಸಿಜನ್ ಸಮಸ್ಯೆ ಚರ್ಚಿಸಲು ಯತ್ನಿಸಿದೆ, ಆದರೆ ಅವರು ಚುನಾವಣೆಯಲ್ಲಿ ಬ್ಯುಸಿ: ಉದ್ಧವ್ ಠಾಕ್ರೆ https://ift.tt/eA8V8J

ರಾಜ್ಯಕ್ಕೆ ಆಕ್ಸಿಜನ್ ಪೂರೈಕೆ ಬಗ್ಗೆ ಚರ್ಚಿಸಲು ಪ್ರಧಾನಿ ನರೇಂದ್ರ ಮೋದಿಯವರನ್ನು ದೂರವಾಣಿ ಮೂಲಕ ಸಂಪರ್ಕಿಸಲು ಯತ್ನಿಸಿದೆ. ಆದರೆ ಅವರು ಪಶ್ಚಿಮ ಬಂಗಾಳ ಚುನಾವಣೆಯ ಪ್ರಚಾರದಲ್ಲಿ ನಿರತರಾಗಿದ್ದರಿಂದ...

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3dtJ81A

ಮುಂದುವರೆದ ಕೊರೋನಾ ಆರ್ಭಟ: ರಾಜ್ಯದಲ್ಲಿ ಇಂದು 80 ಬಲಿ, ಬೆಂಗಳೂರಿನಲ್ಲಿ 11,404 ಸೇರಿ 17,489 ಮಂದಿಗೆ ಪಾಸಿಟಿವ್ https://ift.tt/eA8V8J

ರಾಜ್ಯದಲ್ಲಿ ಕೊರೋನಾ ಆರ್ಭಟ ಮುಂದುವರೆದಿದ್ದು, ಶನಿವಾರ ಬರೋಬ್ಬರಿ 17,489 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ಸೋಂಕಿತರ ಸಂಖ್ಯೆ 11,41,998ಕ್ಕೆ ಏರಿಕೆಯಾಗಿದೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3gimHOC

ಕೋವಿಡ್-19: ಆಸ್ಪತ್ರೆಗಳಿಗೆ ರೆಮ್ಡೆಸಿವಿರ್, ಆಕ್ಸಿಜನ್ ಸಿಲಿಂಡರ್ ಪೂರೈಕೆ ಹೆಚ್ಚಿಸುವಂತೆ ಕೇಂದ್ರಕ್ಕೆ ರಾಜ್ಯಗಳ ಮನವಿ https://ift.tt/eA8V8J

ಆಸ್ಪತ್ರೆಗಳಿಗೆ ಆಕ್ಸಿಜನ್ ಸಿಲಿಂಡರ್‌ಗಳು ಹಾಗೂ ರೆಮ್ಡೆಸಿವಿರ್ ಪೂರೈಕೆ ಹೆಚ್ಚಿಸುವುದು, ವೆಂಟಿಲೇಟರ್ ದಾಸ್ತಾನು ಮತ್ತು ಲಸಿಕೆ ಪ್ರಮಾಣವನ್ನು ಹೆಚ್ಚಿಸುವಂತೆ 11 ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳು ಶನಿವಾರ...

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/2Qz88LQ

ಪ್ರಧಾನಿ ಮೋದಿ ಕೊರೋನಾ ನಿಯಂತ್ರಿಸುವ ಬದಲು ಚುನಾವಣಾ ರ್ಯಾಲಿಗಳಲ್ಲಿ ಬ್ಯುಸಿ: ಕಾಂಗ್ರೆಸ್ ಟೀಕೆ https://ift.tt/eA8V8J

ದೇಶದಲ್ಲಿ ಮಹಾಮಾರಿ ಕೊರೋನಾ ವೈರಸ್ ಪ್ರಕರಣಗಳ ಅಬ್ಬರ ಹೆಚ್ಚುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಕೋವಿಡ್ ಸಾಂಕ್ರಾಮಿಕ ಪರಿಸ್ಥಿತಿಯನ್ನು ನಿಭಾಯಿಸಲು "ದೆಹಲಿಯಲ್ಲಿ ಉಳಿಯುವ ಬದಲು" ಪಶ್ಚಿಮ ಬಂಗಾಳದ

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3sqpyYs

ಭಾರತದಲ್ಲಿ ಕೋವಿಡ್-19 ಸಂಖ್ಯೆ ಏರಿಕೆ: ವಿಶ್ವಾದ್ಯಂತ ಮೂರು ಮಿಲಿಯನ್ ಸಾವು! https://ift.tt/eA8V8J

ಕೋವಿಡ್-19 ನಿಂದಾಗಿ ಭಾರತದಲ್ಲಿ ಸಾವಿನ ಸಂಖ್ಯೆ ಏರಿಕೆಯಾಗುತ್ತಿದ್ದರೆ ಜಾಗತಿಕ ಮಟ್ಟದಲ್ಲಿ ಸಾವಿನ ಸಂಖ್ಯೆ ಮೂರು ಮಿಲಿಯನ್ ದಾಟಿದೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3egqDNv

ಪ್ರತಿಪಕ್ಷ ಆಡಳಿತವಿರುವ ರಾಜ್ಯಗಳ ಮನವಿಗೆ ಸ್ಪಂದಿಸದ ಕೇಂದ್ರದ ವಿರುದ್ಧ ಸೋನಿಯಾ ಗಾಂಧಿ ಆಕ್ರೋಶ https://ift.tt/eA8V8J

ದೇಶದಲ್ಲಿ ಕೊರೋನಾ ವೈರಸ್ ಪ್ರಕರಣಗಳಲ್ಲಿ ಭಾರಿ ಏರಿಕೆಯಾಗುತ್ತಿದ್ದು, ಬಿಕ್ಕಟ್ಟನ್ನು ನಿರ್ವಹಿಸುವಲ್ಲಿ ಮೋದಿ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಶನಿವಾರ ಆರೋಪಿಸಿದ್ದಾರೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3tt0CRl

ಜಾಮೀನು ಪಡೆದು ಹೊರಬಂದಿದ್ದ ನಟ ದೀಪ್ ಸಿಧು ಮತ್ತೆ ಅರೆಸ್ಟ್! https://ift.tt/eA8V8J

ಕೆಂಪು ಕೋಟೆಯಲ್ಲಿ ನಡೆದ ಗಣರಾಜ್ಯೋತ್ಸವದ ಹಿಂಸಾಚಾರಕ್ಕೆ ಸಂಬಂಧಿಸಿದ ಪ್ರಕರಣವೊಂದರಲ್ಲಿ ದೆಹಲಿ ನ್ಯಾಯಾಲಯದಿಂದ ಜಾಮೀನು ಪಡೆದ ಕೆಲವೇ ಗಂಟೆಗಳ ನಂತರ, ದೆಹಲಿ ಪೊಲೀಸರು ಮತ್ತೆ ನಟ ದೀಪ್ ಸಿಧು ಅವರನ್ನು ಬಂಧಿಸಿದ್ದಾರೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/2QfzeHY

ಆರ್‌ಎಸ್‌ಪಿ ಅಭ್ಯರ್ಥಿ ನಿಧನ, ಪಶ್ಚಿಮ ಬಂಗಾಳದ ಜಂಗೀಪುರ ಕ್ಷೇತ್ರದ ಚುನಾವಣೆ ಮುಂದೂಡಿಕೆ https://ift.tt/eA8V8J

ಪಶ್ಚಿಮ ಬಂಗಾಳ ವಿಧಾನಸಭೆಗೆ ಶನಿವಾರ ಐದನೇ ಹಂತದ ಮತದಾನ ನಡೆಯುತ್ತಿದ್ದು, ಕ್ರಾಂತಿಕಾರಿ ಸಮಾಜವಾದಿ ಪಕ್ಷದ ಅಭ್ಯರ್ಥಿಯ ಸಾವಿನ ನಂತರ ಚುನಾವಣಾ ಆಯೋಗ ಜಂಗಿಪುರ ವಿಧಾನಸಭಾ ಕ್ಷೇತ್ರದ ಚುನಾವಣೆಯನ್ನು ಮುಂದೂಡಿದೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/2QeW2I3

ಮಹಾಕುಂಭಮೇಳ: ಪ್ರಧಾನಿ ಕರೆಗೆ ಓಗೊಟ್ಟ ಸಂತರು; ಸಾಂಕೇತಿಕ ಆಚರಣೆಯ ಪ್ರಧಾನಿ ಮನವಿಗೆ ಬೆಂಬಲ https://ift.tt/eA8V8J

ಕೊರೋನ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಹರಿದ್ವಾರದಲ್ಲಿ ನಡೆಯುತ್ತಿರುವ ಕುಂಭಮೇಳವನ್ನು ಸಾಂಕೇತಿಕವಾಗಿ ಆಚರಿಸಲು ಪ್ರಧಾನಿ ನರೇಂದ್ರ ಮೋದಿ ನೀಡಿರುವ ಕರೆಗೆ ಸಂತರು ಓಗೊಟ್ಟಿದ್ದಾರೆ. 

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/2P45s8M

ರೈಲ್ವೆ ಪ್ಲಾಟ್ ಫಾರ್ಮ್ ನಲ್ಲಿ, ರೈಲಿನಲ್ಲಿ ಸಂಚರಿಸುವಾಗ ಮಾಸ್ಕ್ ಧರಿಸದಿದ್ದರೆ 500 ರೂ. ವರೆಗೆ ದಂಡ: ಇಲಾಖೆ ಎಚ್ಚರಿಕೆ https://ift.tt/eA8V8J

ಕೊರೋನಾ ಸೋಂಕು ನಿಯಂತ್ರಣಕ್ಕೆ ಭಾರತೀಯ ರೈಲ್ವೆ ಇಲಾಖೆ ಕೂಡ ಹಲವು ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3tvcW3o

ಮೇವು ಹಗರಣ ಕೇಸ್: ಲಾಲೂ ಪ್ರಸಾದ್ ಯಾದವ್ ಗೆ ಜಾಮೀನು https://ift.tt/eA8V8J

ಜಾರ್ಖಂಡ್ ಹೈಕೋರ್ಟ್ ಮೇವು ಹಗರಣಕ್ಕೆ ಸಂಬಂಧಿಸಿ ಬಿಹಾರದ ಮಾಜಿ ಮುಖ್ಯಮಂತ್ರಿ, ರಾಷ್ಟ್ರೀಯ ಜನತಾ ದಳ ನಾಯಕ ಲಾಲೂ ಪ್ರಸಾದ್ ಯಾದವ್ ಅವರಿಗೆ ಜಾಮೀನು ನೀಡಿದೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/32ofh4f

ದೇಶದಲ್ಲಿ ಕೊರೋನಾ ಸ್ಫೋಟ: ಹರಿದ್ವಾರದ ಕುಂಭಮೇಳ ಸಾಂಕೇತಿಕವಾಗಿರಲಿ; ಪ್ರಧಾನಿ ಮೋದಿ ಕರೆ https://ift.tt/eA8V8J

ದೇಶದಲ್ಲಿ ಕೊರೋನಾ ಎರಡನೇ ಅಲೆ ತೀವ್ರವಾಗಿದೆ. ಕೊರೋನಾ ಸ್ಫೋಟವೇ ಸಂಭವಿಸಿದೆ. ಈ ಸಂದರ್ಭದಲ್ಲಿ ಹಿಂದೂಗಳ ಬಹುದೊಡ್ಡ ಧಾರ್ಮಿಕ ಕಾರ್ಯಕ್ರಮ ಹರಿದ್ವಾರದಲ್ಲಿ ನಡೆಯುವ ಕುಂಭಮೇಳದಲ್ಲಿ ಲಕ್ಷಗಟ್ಟಲೆ ಜನ ಸೇರುವುದನ್ನು ಹಲವರು ವಿರೋಧಿಸುತ್ತಿದ್ದಾರೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3aky591

ಗಣರಾಜ್ಯದಿನದ ಹಿಂಸಾಚಾರ ಪ್ರಕರಣ: ನಟ ದೀಪ್ ಸಿಧುಗೆ ಜಾಮೀನು https://ift.tt/eA8V8J

ಜನವರಿ 26ರ ಹಿಂಸಾಚಾರ ಪ್ರಕರಣದ ಆರೋಪಿ ದೀಪ್ ಸಿಧುಗೆ ದೆಹಲಿ ನ್ಯಾಯಾಲಯ ಜಾಮೀನು ನೀಡಿದೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3glo9zU

ಥಾಣೆಯಲ್ಲಿ ಪವರ್‌ಲೂಮ್ ಕಾರ್ಖಾನೆ ಗೋಡೆ ಕುಸಿತ: ಮೂವರು ಕಾರ್ಮಿಕರು ಜೀವಂತ ಸಮಾಧಿ https://ift.tt/eA8V8J

ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಭಿವಾಂಡಿ ಪಟ್ಟಣದ ಪವರ್‌ಲೂಮ್ ಕಾರ್ಖಾನೆಯಲ್ಲಿ ಗೋಡೆ ಕುಸಿದು ಮೂವರು ಕಾರ್ಮಿಕರು ಸಾವನ್ನಪ್ಪಿದ್ದು, ನಾಲ್ವರು ಗಾಯಗೊಂಡಿದ್ದಾರೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/2Qa9cG4

ಭಾರತದಲ್ಲಿ ಕೊರೋನಾ ಅಬ್ಬರ: ದೇಶದಲ್ಲಿಂದು 2.34 ಲಕ್ಷ ಕೇಸ್ ಪತ್ತೆ, 1,341 ಮಂದಿ ಸಾವು https://ift.tt/eA8V8J

ಭಾರತದಲ್ಲಿ ಮಹಾಮಾರಿ ಕೊರೋನಾ ವೈರಸ್ ಅಬ್ಬರ ಮುಂದುವರೆದಿದ್ದು, ಸತತ 3ನೇ ದಿನವೂ 2 ಲಕ್ಷಕ್ಕಿಂತಲೂ ಹೆಚ್ಚು ಹೊಸ ಪ್ರಕರಣಗಳು ಪತ್ತೆಯಾಗಿವೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3dqu5pm

Friday, April 16, 2021

ಕೋವಿಡ್-19 ಎರಡನೇ ಅಲೆ 100 ದಿನಗಳವರೆಗೆ ಇರಲಿದೆ- ತಜ್ಞರ ಸಲಹೆ  https://ift.tt/eA8V8J

ಕೊರೋನಾವೈರಸ್  ಎರಡನೇ ಅಲೆ 100 ದಿನಗಳವರೆಗೆ ಇರಲಿದೆ ಮತ್ತು ಜನಸಂಖ್ಯೆಯ ಶೇ. 70 ರಷ್ಟು ಲಸಿಕೆ ಮತ್ತು ರೋಗ ನಿರೋಧಕ ಶಕ್ತಿ ಸಾಧಿಸುವವರೆಗೂ ಇಂತಹ ಅಲೆಗಳು ಬರುತ್ತಲೆ ಇರುತ್ತವೆ ಎಂದು ಆಗ್ನೇಯ ದೆಹಲಿ ಪೊಲೀಸ್ ತಜ್ಞರು ಸಿದ್ಧಪಡಿಸಿರುವ ಸಲಹೆಗಳಲ್ಲಿ ಹೇಳಲಾಗಿದೆ. 

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3ss4vEC

ಪಶ್ಚಿಮ ಬಂಗಾಳ: ಸಂಜೆ 7 ರಿಂದ ಬೆಳಗ್ಗೆ  10 ಗಂಟೆಯವರೆಗೆ ಚುನಾವಣಾ ರ‍್ಯಾಲಿ, ಸಾರ್ವಜನಿಕ ಸಭೆಗಳಿಗೆ ನಿರ್ಬಂಧ https://ift.tt/eA8V8J

ಕೋವಿಡ್-19 ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಚುನಾವಣಾ ಆಯೋಗ ಶುಕ್ರವಾರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಸಮಯ ಕಡಿತ ಸೇರಿದಂತೆ ರಾಜಕೀಯ ಪಕ್ಷಗಳ ಪ್ರಚಾರಕ್ಕೆ ನಿರ್ಬಂಧಗಳನ್ನು ಜಾರಿಗೊಳಿಸಿದೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/2Q87C7C

ಸಿಐಸಿಎಸ್ ಇ 10 ಮತ್ತು 12ನೇ ತರಗತಿ ಪರೀಕ್ಷೆ ಮುಂದೂಡಿಕೆ https://ift.tt/eA8V8J

ದೇಶಾದ್ಯಂತ ಕೋವಿಡ್-19 ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸಿಐಸಿಎಸ್ ಇ ಅಥವಾ ಭಾರತೀಯ  ಶಾಲಾ ಪ್ರಮಾಣಪತ್ರ ಪರೀಕ್ಷೆಗಳ ಪರಿಷತ್ತು 10 ಮತ್ತು 12ನೇ ತರಗತಿಯ ಬೋರ್ಡ್ ಪರೀಕ್ಷೆಯನ್ನು ಮುಂದೂಡಿದೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3gnITqV

ಕೊರೋನಾ: ಮುಂದಿನ ಹಂತಗಳ ಬಂಗಾಳ ಚುನಾವಣೆಯ ಏಕ ಕಾಲಕ್ಕೆ ನಡೆಸಲು ಬಿಜೆಪಿ ವಿರೋಧ https://ift.tt/eA8V8J

ಪಶ್ಚಿಮ ಬಂಗಾಳದಲ್ಲಿ ಮುಂದಿನ ಹಂತಗಳ ಚುನಾವಣೆಯನ್ನು ಒಂದೇ ಬಾರಿಗೆ ನಡೆಸುವುದಕ್ಕೆ ಬಿಜೆಪಿ ವಿರೋಧ ವ್ಯಕ್ತಪಡಿಸಿದೆ. 

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3giiAlG

ಗುಜರಾತ್: 15 ದಿನದ ಹಸುಗೂಸು ಕೊರೋನಾಗೆ ಬಲಿ https://ift.tt/eA8V8J

ಗುಜರಾತಿನ ಸೂರತ್ ನಗರದ ಆಸ್ಪತ್ರೆಯೊಂದರಲ್ಲಿ ಕೋವಿಡ್-19 ಸೋಂಕಿತ ಮಹಿಳೆಗೆ ಜನಿಸಿದ 15 ದಿನದ ಹಸುಗೂಸು ಹೆಣ್ಣು ಮಗುವೊಂದು ಮೃತಪಟ್ಟಿದೆ ಎಂದು ಅಧಿಕಾರಿಯೊಬ್ಬರು ಶುಕ್ರವಾರ ತಿಳಿಸಿದ್ದಾರೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3xd5gFs

ಕೇಂದ್ರ ಸಚಿವ ಪ್ರಕಾಶ್‌ ಜಾವಡೇಕರ್‌ಗೆ ಕೊರೋನಾ ಪಾಸಿಟಿವ್ https://ift.tt/eA8V8J

ಕೇಂದ್ರ ವಾರ್ತಾ ಮತ್ತು ಪ್ರಸಾರ ಖಾತೆ ಸಚಿವ ಪ್ರಕಾಶ್‌ ಜಾವಡೇಕರ್‌ ಅವರಿಗೆ ಕೋವಿಡ್‌-19 ಪಾಸಿಟಿವ್ ದೃಢಪಟ್ಟಿದೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3dnlXpA

ದೇಶದ ದೈನಂದಿನ ಕೋವಿಡ್ ಸೋಂಕು ಪ್ರಕರಣಗಳ ಪೈಕಿ ಶೇ.80ರಷ್ಟು ಪ್ರಕರಣಗಳು 10 ರಾಜ್ಯಗಳಲ್ಲಿದೆ: ಕೇಂದ್ರ ಆರೋಗ್ಯ ಇಲಾಖೆ https://ift.tt/eA8V8J

ದೇಶದಲ್ಲಿ ಇಂದು ಪತ್ತೆಯಾಗಿರುವ 2 ಲಕ್ಷಕ್ಕೂ ಅಧಿಕ ಸೋಂಕು ಪ್ರಕರಣಗಳ ಪೈಕಿ ಶೇ.80ರಷ್ಟು ಸೋಂಕು ಪ್ರಕರಣಗಳು ಕೇವಲ 10 ರಾಜ್ಯಗಳಿಂದ ವರದಿಯಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3tsgEei

ಕೋವಿಡ್-19 ಏರಿಕೆ: ವೈದ್ಯಕೀಯ ದರ್ಜೆಯ ಆಮ್ಲಜನಕ ಉತ್ಪಾದನೆ, ಪೂರೈಕೆ ಹೆಚ್ಚಳಕ್ಕೆ ಪ್ರಧಾನಿ ಮೋದಿ ಕರೆ https://ift.tt/eA8V8J

ದೇಶಾದ್ಯಂತ ಕೋವಿಡ್-19 ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿರುವುದರ ನಡುವೆ ಪ್ರಧಾನಿ ನರೇಂದ್ರ ಮೋದಿ ಹೆಚ್ಚಿನ ಪ್ರಮಾಣದಲ್ಲಿ ಆಮ್ಲಜನಕ ಪೂರೈಕೆ ಮಾಡುವ ಸಾಧನಗಳ ತಯಾರಿಕೆಯನ್ನು ಏರಿಕೆ ಮಾಡುವಂತೆ ಕರೆ ನೀಡಿದ್ದಾರೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/2QrfiSl

ಕುಡಿದು ಬಂದು ಕುಟುಂಬ ಸದಸ್ಯರಿಗೆ ಹೊಡೆಯುತ್ತಿದ್ದ ತಂದೆಯನ್ನು ಕೊಡಲಿಯಿಂದ ಕೊಚ್ಚಿ ಕೊಂದ ಪುತ್ರ! https://ift.tt/eA8V8J

16 ವರ್ಷದ ಬಾಲಕನೊಬ್ಬ ಮದ್ಯದ ಅಮಲಿನಲ್ಲಿದ್ದ ಆತನ ಹೆತ್ತ ತಂದೆಯನ್ನು ಕೊಡಲಿಯಿಂದ ಬರ್ಬರವಾಗಿ ಕೊಚ್ಚಿ ಕೊಂದಿರುವ ಘಟನೆ ರಾಜಸ್ಥಾನದ ಕೋಟಾ ಜಿಲ್ಲೆಯಲ್ಲಿ ವರದಿಯಾಗಿದೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/32ooU38

ಬಂಗಾಳದಲ್ಲಿ ಕೊರೋನಾ ಹೆಚ್ಚಳಕ್ಕೆ ಬಿಜೆಪಿಯೇ ಹೊಣೆ, ಹೊರಗಿನವರ ಪ್ರವೇಶ ನಿಷೇಧಿಸಿ: ಇಸಿಗೆ ಮಮತಾ ಒತ್ತಾಯ https://ift.tt/eA8V8J

ಪಶ್ಚಿಮ ಬಂಗಾಳದಲ್ಲಿ ಕೊರೋನಾ ಪ್ರಕರಣಗಳು ಹೆಚ್ಚಾಗಲು ಬಿಜೆಪಿಯೇ ಕಾರಣ ಎಂದು ಆರೋಪಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಚುನಾವಣಾ ಪ್ರಚಾರದ ಸಮಯದಲ್ಲಿ ಕೇಸರಿ ಪಕ್ಷ "ಹೊರಗಿನವರನ್ನು" ಕರೆತರುವುದನ್ನು ತಡೆಯಬೇಕು ಎಂದು ಚುನಾವಣಾ ಆಯೋಗಕ್ಕೆ ಒತ್ತಾಯಿಸಿದ್ದಾರೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3ggmsnc

ದೆಹಲಿಯಲ್ಲಿ ಕೋವಿಡ್ ನಿರ್ವಹಣೆಯ ನೋಡಲ್ ಸಚಿವರಾಗಿ ಡಿಸಿಎಂ ಮನೀಶ್ ಸಿಸೋಡಿಯಾ ನೇಮಕ https://ift.tt/eA8V8J

ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರು ರಾಷ್ಟ್ರ ರಾಜಧಾನಿಯಲ್ಲಿ ಕೋವಿಡ್ -19 ನಿರ್ವಹಣೆಯ ನೋಡಲ್ ಸಚಿವರಾಗಿ ನೇಮಕಗೊಂಡಿದ್ದಾರೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3eag5zh

ಕೋವಿಡ್ ಲಸಿಕೆ ಉತ್ಪಾದನೆ ಹೆಚ್ಚಳಕ್ಕೆ ಕಚ್ಚಾ ವಸ್ತುಗಳ ರಫ್ತು ನಿಷೇಧ ತೆಗೆಯಿರಿ: ಅಮೆರಿಕ ಅಧ್ಯಕ್ಷರಿಗೆ ಆದಾರ್ ಪೂನವಾಲಾ ಆಗ್ರಹ https://ift.tt/eA8V8J

ಕೋವಿಡ್ ಲಸಿಕೆ ಉತ್ಪಾದನೆಯನ್ನು ಹೆಚ್ಚಿಸಲು ನೆರವಾಗುವಂತೆ ಕಚ್ಚಾ ವಸ್ತುಗಳ ರಫ್ತಿಗೆ ಅಮೆರಿಕ ವಿಧಿಸಿರುವ ನಿರ್ಬಂಧವನ್ನು ತೆಗೆದುಹಾಕಬೇಕಿದೆ ಎಂದು ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ (ಎಸ್‌ಐಐ) ಸಿಇಒ ಆದಾರ್ ಪೂನವಾಲಾ ಹೇಳಿದ್ದಾರೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/2QwUmcC

ಭಾನುವಾರ ಲಾಕ್‌ಡೌನ್, 2ನೇ ಬಾರಿ ಮಾಸ್ಕ್ ಧರಿಸದಿದ್ದರೆ ರೂ. 10,000 ದಂಡ: ಉತ್ತರ ಪ್ರದೇಶ ಸರ್ಕಾರ ಘೋಷಣೆ https://ift.tt/eA8V8J

ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೋನಾವೈರಸ್ ಪ್ರಕರಣಗಳ ಹಿನ್ನೆಲೆ ಉತ್ತರ ಪ್ರದೇಶ ಸರ್ಕಾರವು ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ಭಾನುವಾರ ಮಾರುಕಟ್ಟೆಗಳನ್ನು ಮುಚ್ಚಲು ಹೇಳಿದ್ದು "ಸಂಡೇ ಲಾಕ್ ಡೌನ್" ಘೋಷಿಸಿದೆ. 

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3x5VuF8

ಚಿನ್ನ ಸ್ಮಗ್ಲಿಂಗ್ ಪ್ರಕರಣ: ಪಿಣರಾಯಿ ಸರ್ಕಾರಕ್ಕೆ ಹಿನ್ನಡೆ, ಇಡಿ ಆಧಿಕಾರಿಗಳ ವಿರುದ್ಧದ ಎಫ್ ಐಆರ್ ರದ್ದುಗೊಳಿಸಿದ ಕೇರಳ ಹೈಕೋರ್ಟ್ https://ift.tt/eA8V8J

ಕೇರಳ ಸಿಎಂ ಪಿಣರಾಯಿ ವಿಜಯನ್ ಸರ್ಕಾರಕ್ಕೆ ತಲೆನೋವಾಗಿ ಪರಿಣಮಿಸಿರುವ ಚಿನ್ನ ಸ್ಮಗ್ಲಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಪಿಣರಾಯಿ ವಿಜಯನ್ ಸರ್ಕಾರಕ್ಕೆ ಭಾರಿ ಹಿನ್ನಡೆಯಾಗಿದ್ದು, ಇಡಿ ಆಧಿಕಾರಿಗಳ ವಿರುದ್ಧ ದಾಖಲಾಗಿದ್ದ ಎಫ್ ಐಆರ್ ಗಳನ್ನು ಕೇರಳ ಹೈಕೋರ್ಟ್  ರದ್ದುಗೊಳಿಸಿದೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3srBLMg

ಚೆಕ್ ಬೌನ್ಸ್ ಕೇಸುಗಳನ್ನು ಶೀಘ್ರ ವಿಲೇವಾರಿ ಮಾಡಲು ಕಾನೂನು ತಿದ್ದುಪಡಿ ಮಾಡಿ: ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಆದೇಶ  https://ift.tt/eA8V8J

ಚೆಕ್ ಬೌನ್ಸ್ ಕೇಸುಗಳ ಶೀಘ್ರ ವಿಲೇವಾರಿಗೆ ಆದೇಶ ಹೊರಡಿಸಿರುವ ಸುಪ್ರೀಂ ಕೋರ್ಟ್, ಒಬ್ಬ ವ್ಯಕ್ತಿಯ ವಿರುದ್ಧ ಒಂದು ವರ್ಷದೊಳಗೆ ದಾಖಲಾಗುವ ಪ್ರಕರಣಗಳಲ್ಲಿ ವಿಚಾರಣೆಗಳನ್ನು ಒಟ್ಟುಗೂಡಿಸಿ ವಿಚಾರಣೆಗಳ ಶೀಘ್ರ ವಿಲೇವಾರಿ ಮಾಡಬೇಕೆಂದು ಕೇಂದ್ರ ಸರ್ಕಾರಕ್ಕೆ ಸೂಚನೆ ನೀಡಿದೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3uV7ZkO

ಕೇರಳ: ಕೊಲ್ಲಂ ನ ಕಾನ್ವೆಂಟ್ ಬಾವಿಯಲ್ಲಿ 42 ವರ್ಷದ ಸನ್ಯಾಸಿನಿ ಶವಪತ್ತೆ https://ift.tt/eA8V8J

ಕೊಲ್ಲಂನ ಕುರೀಪುಳದಲ್ಲಿರುವ ಕಾನ್ವೆಂಟ್‌ನಲ್ಲಿ ಶುಕ್ರವಾರ ಬೆಳಿಗ್ಗೆ 42 ವರ್ಷದ ಸನ್ಯಾಸಿನಿಯೊಬ್ಬರು ಬಾವಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3ebtqra

ಈ ವರ್ಷ ಸಾಮಾನ್ಯ ಮುಂಗಾರು: ಹವಾಮಾನ ಇಲಾಖೆ ಮುನ್ಸೂಚನೆ https://ift.tt/eA8V8J

ಈ ವರ್ಷ ನೈರುತ್ಯ ಮುಂಗಾರು ಸಾಧಾರಣವಾಗಿರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ನೈರುತ್ಯ ಮುಂಗಾರು ಪರಿಣಾಮ ದೇಶಾದ್ಯಂತ ಶೇ 98 ರಷ್ಟು ಮಳೆಯಾಗುವ ಸಾಧ್ಯತೆಯಿದೆ ಎಂದು ಕೇಂದ್ರ ಭೂ ವಿಜ್ಞಾನ ಸಚಿವಾಲಯದ ಕಾರ್ಯದರ್ಶಿ ರಾಜೀವನ್‌ ತಿಳಿಸಿದ್ದಾರೆ. 

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3e8t2cR

ಖ್ಯಾತ ವಿಕಿರಣಶಾಸ್ತ್ರಜ್ಞ  ಹಾಗೂ ಪದ್ಮಶ್ರೀ ಪುರಸ್ಕೃತ ಡಾ. ಕಾರ್ಕಳ ಸುಬ್ಬರಾವ್ ವಿಧಿವಶ https://ift.tt/eA8V8J

ಖ್ಯಾತ ವಿಕಿರಣಶಾಸ್ತ್ರಜ್ಞ ಹಾಗೂ ನಿಜಾಮ್ ಮೆಡಿಕಲ್ ಸೈನ್ಸ್ ನ ಮೊದಲ ನಿರ್ದೇಶಕ ಡಾ. ಕಾರ್ಕಳ ಸುಬ್ಬರಾವ್ ಶುಕ್ರವಾರ ಬೆಳಗ್ಗೆ ನಿಧನರಾಗಿದ್ದಾರೆ. 

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3x5FoLp

ಕೊರೋನಾ ಉಲ್ಬಣ: 18 ವರ್ಷ ಮೇಲ್ಪಟ್ಟ ಎಲ್ಲರಿಗೆ ಲಸಿಕೆ ಒದಗಿಸಿ; ಸುಪ್ರೀಂ ಕೋರ್ಟ್ ನಲ್ಲಿ ಪಿಐಎಲ್ https://ift.tt/eA8V8J

ದೇಶಾದ್ಯಂತ ಕೊರೋನಾವೈರಸ್ ಪ್ರಕರಣಗಳಲ್ಲಿ ಹಠಾತ್ ಏರಿಕೆ ಕಂಡುಬಂದ ಕಾರಣ 18 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲರಿಗೂ ಕೋವಿಡ್ -19 ಲಸಿಕೆ ನೀಡುವಂತೆ ಕೋರಿ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆ (ಪಿಐಎಲ್)ಯೊಂದು ಶುಕ್ರವಾರ ಸುಪ್ರೀಂ ಕೋರ್ಟ್‌ನಲ್ಲಿ ದಾಖಲಾಗಿದೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3dpNiaC

ಕೋವಿಡ್‌-19: ಕೇಂದ್ರ ಸರ್ಕಾರದ ಕಾರ್ಯತಂತ್ರ ಕುರಿತು ರಾಹುಲ್‌ ಗಾಂಧಿ ಟೀಕೆ https://ift.tt/eA8V8J

ಕೋವಿಡ್‌–19 ನಿಯಂತ್ರಿಸುವಲ್ಲಿ  ಕೇಂದ್ರ ಸರ್ಕಾರ ರೂಪಿಸಿದ ಕಾರ್ಯತಂತ್ರಗಳನ್ನು ಕಾಂಗ್ರೆಸ್‌ ನಾಯಕ ರಾಹುಲ್‌ ಅವರು ಶುಕ್ರವಾರ ಟೀಕಿಸಿದ್ದಾರೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3tv47a2

ದೆಹಲಿಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಳ; ಬೆಡ್ ಗಳ ಕೊರತೆ; ಒಂದೇ ಬೆಡ್ ನಲ್ಲಿ ಇಬ್ಬರು ಸೋಂಕಿತರಿಗೆ ಚಿಕಿತ್ಸೆ https://ift.tt/eA8V8J

ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಕೊರೋನಾ ಸಾಂಕ್ರಾಮಿಕ ರಣಕೇಕೆ ಹಾಕುತ್ತಿದ್ದು, ಸೋಂಕಿತರ ಸಂಖ್ಯೆ ಗಣನೀಯವಾಗಿ ಏರಿಕೆಯಾಗಿ ಒಂದೇ ಬೆಡ್ ನಲ್ಲಿ ಇಬ್ಬರು ಸೋಂಕಿತರಿಗೆ ಚಿಕಿತ್ಸೆ ನೀಡುತ್ತಿರುವ ಧಾರುಣ ಫೋಟೋ ವ್ಯಾಪಕ ವೈರಲ್ ಆಗುತ್ತಿದೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3aks2kL

ಕಾಂಗ್ರೆಸ್ ಮುಖಂಡ ದಿಗ್ವಿಜಯ ಸಿಂಗ್ ಗೆ ಕೊರೋನಾ ಸೋಂಕು https://ift.tt/eA8V8J

ಕಾಂಗ್ರೆಸ್ ಮುಖಂಡ ದಿಗ್ವಿಜಯ ಸಿಂಗ್ ಅವರಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ತಾವು ಕ್ವಾರಂಟೈನ್ ನಲ್ಲಿರುವುದಾಗಿ ಸಿಂಗ್ ಟ್ವೀಟ್ ಮಾಡಿದ್ದಾರೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/2RGkMJE

ಕೊರೋನಾ ಕರಿಛಾಯೆಯಿಂದ ಮಹಾಕುಂಭ ಮೇಳಕ್ಕೆ ಬ್ರೇಕ್?: ಧಾರ್ಮಿಕ ಕಾರ್ಯ ನಿಲ್ಲಿಸುವುದಾಗಿ ನಿರಂಜನಿ ಅಖಾಡಾ ಘೋಷಣೆ https://ift.tt/eA8V8J

ದೇಶದಲ್ಲಿ ಕೋವಿಡ್-19 ಸೋಂಕಿನ ಪ್ರಕರಣ ವ್ಯಾಪಕವಾಗಿ ಹಬ್ಬಿರುವ ಸಂದರ್ಭದಲ್ಲಿ ಮಹಾಕುಂಭ ಮೇಳದಲ್ಲಿ ಸೋಂಕು ಹರಡುವ ಸಾಧ್ಯತೆ ಹೆಚ್ಚಾಗಿರುವುದರಿಂದ 13 ಪ್ರಮುಖ ಅಖಾಡಗಳಲ್ಲಿ ಒಂದಾಗಿರುವ ಶ್ರೀ ಪಂಚಾಯತಿ ನಿರಂಜನಿ ಅಖಾಡ ನಾಳೆ ಮಹಾಕುಂಭವನ್ನು ನಿಲ್ಲಿಸುವುದಾಗಿ ಪ್ರಕಟಿಸಿದೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/2QxQ4Sc

Thursday, April 15, 2021

ಕೋವಿಡ್-19: ಮಹಾರಾಷ್ಟ್ರದಲ್ಲಿ 61,695 ಹೊಸ ಪ್ರಕರಣ, 349 ಸಾವು https://ift.tt/eA8V8J

ಮಹಾರಾಷ್ಟ್ರದಲ್ಲಿ ಗುರುವಾರ 61,695 ಹೊಸ ಪ್ರಕರಣಗಳು ವರದಿಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 36,39,855 ಕ್ಕೆ ಏರಿಕೆಯಾಗಿದೆ. 349 ಮಂದಿ ಮೃತಪಟ್ಟಿದ್ದು, ಒಟ್ಟಾರೇ ಮೃತಪಟ್ಟವರ ಸಂಖ್ಯೆ 59,153ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/2PZEjEw

ಕೋವಿಡ್-19: ಮೇ 15 ರವರೆಗೂ ಕೇಂದ್ರ ಸಂರಕ್ಷಿತ ಸ್ಮಾರಕಗಳು, ಮ್ಯೂಸಿಯಂ ಬಂದ್ https://ift.tt/eA8V8J

ದೇಶದಲ್ಲಿ ಕೊರೋನಾವೈರಸ್ ಪ್ರಕರಣಗಳು ಹೆಚ್ಚಾಗುತ್ತಿರುವುದರಿಂದ  ಭಾರತೀಯ ಪುರಾತತ್ವ ಸರ್ವೇಕ್ಷಣಾ ಸಂಸ್ಥೆ ವ್ಯಾಪ್ತಿಯಲ್ಲಿರುವ ಎಲ್ಲಾ ಕೇಂದ್ರ ಸಂರಕ್ಷಿತ ಸ್ಮಾರಕಗಳು, ತಾಣಗಳು, ವಸ್ತು ಸಂಗ್ರಹಾಲಯಗಳನ್ನು  ಮೇ 15 ರವರೆಗೆ  ತಕ್ಷಣದಿಂದ ಜಾರಿಗೆ ಬರುವಂತೆ ಬಂದ್ ಮಾಡಲಾಗಿದೆ ಎಂದು ಕೇಂದ್ರ ಸಂಸ್ಕೃತಿ ಸಚಿವಾಲಯ ಗುರುವಾರ ತಿಳಿಸಿದೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3mS4GrL

ಮಾನವೀಯತೆ ಆಧಾರದಲ್ಲಿ ಪ್ರತಿಭಟನೆ ಹಿಂಪಡೆಯುವಂತೆ ರೈತರನ್ನು ಕೋರಿದ ಹರಿಯಾಣ ಮುಖ್ಯಮಂತ್ರಿ  https://ift.tt/eA8V8J

ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿರುವಂತೆಯೇ, ಕೇಂದ್ರ ಸರ್ಕಾರದ ಕೃಷಿ ಕಾನೂನುಗಳನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವ ರೈತರು ಮಾನವೀಯತೆ ಆಧಾರದಲ್ಲಿ ಪ್ರತಿಭಟನೆ ಹಿಂಪಡೆಯುವಂತೆ  ಹರಿಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಮನವಿ ಮಾಡಿದ್ದಾರೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3ggeJFY

ಕೊರೋನ ಹೆಚ್ಚಳ: ನೀಟ್ ಪಿಜಿ ಪರೀಕ್ಷೆ ಮುಂದೂಡಿಕೆ https://ift.tt/eA8V8J

ದೇಶದಲ್ಲಿ ಕೊರೊನಾ ಸೋಂಕು ಹೆಚ್ಚಳವಾಗುತ್ತಿರುವ ಕಾರಣ  ನೀಟ್ ಪಿಜಿ ಪರೀಕ್ಷೆಯನ್ನು ಮುಂದೂಡಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವ ಡಾ. ಹರ್ಷವರ್ಧನ್ ತಿಳಿಸಿದ್ದಾರೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3ggm7RA

ಪತ್ರಕರ್ತರನ್ನು ಫ್ರಂಟ್ ಲೈನ್ ವರ್ಕರ್ಸ್ ಎಂದು ಘೋಷಿಸಿ, ಆದ್ಯತೆ ಮೇಲೆ ಲಸಿಕೆ ನೀಡಿ: ಸಂಪಾದಕರ ಗಿಲ್ಡ್ https://ift.tt/eA8V8J

ದೇಶದಲ್ಲಿ ಕೊರೋನಾ ವೈರಸ್ ಪ್ರಕರಣಗಳು ಹೆಚ್ಚುತ್ತಿರುವ ಮಧ್ಯೆ ಪತ್ರಕರ್ತರನ್ನು ಮುಂಚೂಣಿ ಕೆಲಸಗಾರರೆಂದು ಘೋಷಿಸಿ ಅವರಿಗೆ ಆದ್ಯತೆಯ ಮೇಲೆ ಲಸಿಕೆ ನೀಡುವಂತೆ ಸಂಪಾದಕರ ಗಿಲ್ಡ್ ಗುರುವಾರ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿದೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3mPOase

ರಾಮಮಂದಿರ ದೇಣಿಗೆ ಸಂಗ್ರಹ: ಬರೋಬ್ಬರಿ 22 ಕೋಟಿ ಮೊತ್ತದ 15 ಸಾವಿರ ಚೆಕ್​ಗಳ ಬೌನ್ಸ್! https://ift.tt/eA8V8J

ರಾಮ ದೇವಾಲಯದ ನಿರ್ಮಾಣಕ್ಕಾಗಿ ವಿಶ್ವ ಹಿಂದೂ ಪರಿಷತ್ ಸಂಗ್ರಹಿಸಿದ 22 ಕೋಟಿ ರೂ.ಗಳ ಮುಖಬೆಲೆಯ ಸುಮಾರು 15 ಸಾವಿರ ಬ್ಯಾಂಕ್ ಚೆಕ್ ಬೌನ್ಸ್ ಆಗಿದೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/2PZEpfm

ಉತ್ತರ ಪ್ರದೇಶದಲ್ಲಿ ಇಂದು 22,439 ಮಂದಿಗೆ ಕೊರೋನಾ ಪಾಸಿಟಿವ್, 10 ಜಿಲ್ಲೆಗಳಲ್ಲಿ ನೈಟ್ ಕರ್ಫ್ಯೂ ವಿಸ್ತರಣೆ https://ift.tt/eA8V8J

ಉತ್ತರ ಪ್ರದೇಶದಲ್ಲೂ ಮಹಾಮಾರಿ ಕೊರೋನಾ ವೈರಸ್ ಅಬ್ಬರ ಮತ್ತಷ್ಟು ತೀವ್ರವಾಗಿದ್ದು, ಗುರುವಾರ ಬರೋಬ್ಬರಿ 22439 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3mQXqfE

ದೆಹಲಿಯ ನಿಜಾಮುದ್ದೀನ್‌ ಮಸೀದಿ ತೆರೆಯಲು ಹೈಕೋರ್ಟ್‌ ಅನುಮತಿ: 50 ಜನರ ಮಿತಿ ಹೇರಿಕೆ https://ift.tt/eA8V8J

ಪವಿತ್ರ ರಂಜಾನ್ ತಿಂಗಳಲ್ಲಿ ದೆಹಲಿಯ ನಿಜಾಮುದ್ದೀನ್ ಮರ್ಕಾಜ್ ಮಸೀದಿಯಲ್ಲಿ ಪ್ರಾರ್ಥನೆ ಸಲ್ಲಿಸಲು ದೆಹಲಿ ಹೈಕೋರ್ಟ್‌ ಷರತ್ತುಬದ್ಧ ಅನುಮತಿ ನೀಡಿತು.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3mPoOe0

ಕೊರೋನಾ ಎಫೆಕ್ಟ್: ಹರಿಯಾಣದಲ್ಲಿ 10ನೇ ತರಗತಿ ಪರೀಕ್ಷೆ ರದ್ದು, 12ನೇ ತರಗತಿ ಪರೀಕ್ಷೆ ಮುಂದೂಡಿಕೆ https://ift.tt/eA8V8J

ಕೊರೋನಾ ವೈರಸ್ ಸಾಂಕ್ರಾಮಿಕ ರೋಗ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಶಾಲಾ ಶಿಕ್ಷಣ ಮಂಡಳಿ ನಡೆಸಬೇಕಿದ್ದ 10ನೇ ತರಗತಿ ಪರೀಕ್ಷೆಗಳನ್ನು ಹರಿಯಾಣ ಸರ್ಕಾರ ಗುರುವಾರ ರದ್ದುಗೊಳಿಸಿದೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/2Rvq4HE

ಆಕಸ್ಮಿಕವಾಗಿ ಎಲ್ ಒಸಿ ದಾಟಿ ಭಾರತದ ಗಡಿ ಪ್ರವೇಶಿಸಿದ್ದ ಪಾಕ್ ಪ್ರಜೆಯ ಹಸ್ತಾಂತರಿಸಿದ ಭಾರತೀಯ ಸೇನೆ https://ift.tt/eA8V8J

ತಿಳಿಯದೇ ಅಜಾಗರೂಕತೆಯಿಂದ ಭಾರತೀಯ ಗಡಿ ನಿಯಂತ್ರಣ ರೇಖೆಯನ್ನು ದಾಟಿದ್ದ ಪಾಕಿಸ್ತಾನ ಪ್ರಜೆಯನ್ನು ಗುರುವಾರ ಮಾನವೀಯ ನೆಲೆಯಲ್ಲಿ ಭಾರತೀಯ ಸೇನೆ ಪಾಕಿಸ್ತಾನಕ್ಕೆ ಹಿಂದಿರುಗಿಸಿದೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/2RvpTMu

ಲಸಿಕೆ ಉತ್ಸವ: ಮೂರು ರಾಜ್ಯಗಳಲ್ಲಿ ಒಂದು ಕೋಟಿಗೂ ಅಧಿಕ ಕೋವಿಡ್ ಲಸಿಕೆ ಡೋಸ್ ನೀಡಿಕೆ https://ift.tt/eA8V8J

'ಲಸಿಕೆ ಉತ್ಸವ' ವೇಳೆ ದೇಶಾದ್ಯಂತ ಕೋಟ್ಯಾಂತರ ಜನರಿಗೆ ಕೋವಿಡ್ -19 ಲಸಿಕೆ ಡೋಸ್ ಗಳನ್ನು ನೀಡಲಾಗಿದ್ದು, ಮೂರು ರಾಜ್ಯಗಳಲ್ಲಿ ಒಂದು ಕೋಟಿಗೂ ಹೆಚ್ಚು ಡೋಸ್ ಲಸಿಕೆ ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಗುರುವಾರ ತಿಳಿಸಿದೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3abWGfZ

ಕೋವಿಡ್ -19 ಅನ್ನು ನೈಸರ್ಗಿಕ ವಿಪತ್ತು ಎಂದು ಪರಿಗಣಿಸಿ: ಕೇಂದ್ರಕ್ಕೆ ಮಹಾ ಸಿಎಂ ಉದ್ಧವ್ ಠಾಕ್ರೆ ಒತ್ತಾಯ https://ift.tt/eA8V8J

ಕೋವಿಡ್-19 ಸಾಂಕ್ರಾಮಿಕ ರೋಗವನ್ನು ನೈಸರ್ಗಿಕ ವಿಪತ್ತು ಎಂದು ಪರಿಗಣಿಸುವಂತೆ ಒತ್ತಾಯಿಸಿ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ಕೇಂದ್ರಕ್ಕೆ ಪತ್ರ ಬರೆದಿದ್ದಾರೆ. 

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3eakBh4

ಕೋವಿಡ್-19: ಭಯ, ಗೊಂದಲದಿಂದಾಗಿ 18,000 ಎಎಐ ನೌಕರರು ಲಸಿಕೆ ತೆಗೆದುಕೊಂಡಿಲ್ಲ! https://ift.tt/eA8V8J

ಮುಂದೆ ಬಂದು ಲಸಿಕೆ ಹಾಕಿಸಿಕೊಳ್ಳುವಂತೆ ಸರ್ಕಾರದ ನಿರಂತರ ಮನವಿಯ ಹೊರತಾಗಿಯೂ, ಭಯ ಮತ್ತು ಗೊಂದಲದಿಂದಾಗಿ ಜನರು ಚುಚ್ಚುಮದ್ದನ್ನು ಪಡೆಯಲು ಮುಂದೆ ಬರುತ್ತಿಲ್ಲ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3gfGfU6

'ಲಸಿಕಾ ಉತ್ಸವ' ಒಂದು ಪ್ರಹಸನ: ಪ್ರಧಾನಿ ಮೋದಿ ವಿರುದ್ಧ ರಾಹುಲ್‌ ಟೀಕೆ https://ift.tt/eA8V8J

ನರೇಂದ್ರ ಮೋದಿ ಸರ್ಕಾರದ ಸಾಂಕ್ರಾಮಿಕ ರೋಗದ ನಿರ್ವಹಣೆಯನ್ನು ಖಂಡಿಸಿರುವ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, ದೇಶಾದ್ಯಂತ ನಿನ್ನೆಯವರೆಗೆ ನಡೆದ 'ಲಸಿಕಾ ಉತ್ಸವ'ವನ್ನು ಒಂದು 'ಪ್ರಹಸನ' ಎಂದು ಟೀಕಿಸಿದ್ದಾರೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/32jQFtG

ಮಹಾ ಕುಂಭ ಮೇಳ: 5 ದಿನದಲ್ಲಿ 1700 ಮಂದಿಗೆ ಕೊರೋನಾ ಸೋಂಕು https://ift.tt/eA8V8J

ಉತ್ತರಾಖಂಡದ ಹರಿದ್ವಾರದಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಗಣನೀಯವಾಗಿ ಹೆಚ್ಚಳವಾಗುತ್ತಿದ್ದು, ಕೇವಲ 5 ದಿನಗಳ ಅಂತರದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 1700ಕ್ಕೆ ಏರಿಕೆಯಾಗಿದೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3gfmHz1

ಆಕ್ಸಿಜನ್ ಬಳಕೆ ಇತಿಮಿತಿಯಲ್ಲಿರಲಿ, ಪೋಲಾಗದಂತೆ ನೋಡಿಕೊಳ್ಳಿ: ರಾಜ್ಯಗಳಿಗೆ ಕೇಂದ್ರ ಸೂಚನೆ https://ift.tt/eA8V8J

ದೇಶದಲ್ಲಿ ಸಾಕಷ್ಟು ಪ್ರಮಾಣದ ಆಮ್ಲಜನಕವಿದೆ ಎಂದು ಹೇಳುತ್ತಿರುವ ಕೇಂದ್ರ ಸರ್ಕಾರ ಇದರ ಮಧ್ಯೆ ವೈದ್ಯಕೀಯ ಆಮ್ಲಜನಕವನ್ನು ತರ್ಕಬದ್ಧವಾಗಿ ಬಳಸಿಕೊಳ್ಳಬೇಕು ಮತ್ತು ವ್ಯರ್ಥವಾಗದಂತೆ ನೋಡಿಕೊಳ್ಳಬೇಕೆಂದು ರಾಜ್ಯಗಳಿಗೆ ಸೂಚಿಸಿದೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3wULLkV

ಪಶ್ಚಿಮ ಬಂಗಾಳದಲ್ಲಿ ಕಾಂಗ್ರೆಸ್ ಅಭ್ಯರ್ಥಿ ರೆಜೌಲ್ ಹಕ್ ಕೋವಿಡ್ ಸೋಂಕಿಗೆ ಬಲಿ https://ift.tt/eA8V8J

ಪಶ್ಚಿಮ ಬಂಗಾಳದ ಮುರ್ಷಿದಾಬಾದ್‌ನ ಶಮ್‌ಶೇರ್ ಗುಂಜ್ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರೆಜೌಲ್ ಹಕ್ ಆಸ್ಪತ್ರೆಯಲ್ಲಿ ಕೋವಿಡ್ -19 ಸೋಂಕಿನಿಂದ ಸಾವನ್ನಪ್ಪಿದ್ದಾರೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3skeR9D

 ಆಕ್ಸಿಜನ್ ಪೂರೈಕೆ ಸ್ಥಗಿತಗೊಳಿಸಿದ ವಾರ್ಡ್ ಬಾಯ್: ಕೋವಿಡ್ ರೋಗಿ ಸಾವು https://ift.tt/eA8V8J

ವಾರ್ಡ್ ಬಾಯ್ ಒಬ್ಬ ಕೊರೋನಾ ಸೋಂಕಿಗೆ ಚಿಕಿತ್ಸೆ ಪಡೆಯುತ್ತಿದ್ದ ರೋಗಿಯ ಆಕ್ಸಿಜನ್ ಮಾಸ್ಕ್ ತೆಗೆದ ಹಿನ್ನೆಲೆಯಲ್ಲಿ ವ್ಯಕ್ತಿಯೋರ್ವ ಸಾವನ್ನಪ್ಪಿರುವ ಘಟನೆ ಮಧ್ಯಪ್ರದೇಶದ ಶಿವಪುರಿಯ ಜಿಲ್ಲಾ ಆಸ್ಪತ್ರೆಯಲ್ಲಿ ನಡೆದಿದೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3gcfe3B

ದೆಹಲಿಯಲ್ಲಿ ವಾರಾಂತ್ಯ ಕರ್ಫ್ಯೂ ಜಾರಿ, ಅಗತ್ಯ ಸೇವೆಗಳಿಗೆ ಮಾತ್ರ ಅನುಮತಿ: ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ https://ift.tt/eA8V8J

ರಾಜಧಾನಿ ದೆಹಲಿಯಲ್ಲಿ ಈಗ ಕೊರೋನಾ ನಾಲ್ಕನೇ ಅಲೆ ಎದ್ದು ತೀವ್ರವಾಗುತ್ತಿದೆ. ಈ ನಿಟ್ಟಿನಲ್ಲಿ ಸೋಂಕಿಗೆ ನಿಯಂತ್ರಣ ಹಾಕಲು ಶತಾಯಗತಾಯ ಪ್ರಯತ್ನಿಸುತ್ತಿರುವ ದೆಹಲಿ ಸರ್ಕಾರ ವಾರಾಂತ್ಯ ಕರ್ಫ್ಯೂ ಹೇರುತ್ತಿದೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3uSLNaR

ಬಿಹಾರ: ಸಚಿವರ ಆಸ್ಪತ್ರೆ ಭೇಟಿ ವೇಳೆ ಸಿಗದ ತುರ್ತು ಚಿಕಿತ್ಸೆ; ಕೊರೋನಾ ವಿರುದ್ಧದ ಯುದ್ಧ ಸೋತ ಮಾಜಿ ಯೋಧ https://ift.tt/eA8V8J

ಬಿಹಾರದಲ್ಲಿ ಆರೋಗ್ಯ ಮೂಲ ಸೌಕರ್ಯದ ಕೊರತೆಯಿಂದಾಗಿ ಮಾರಕ ಕೊರೋನಾ ವೈರಸ್ ಮರಣ ಮೃದಂಗ ಭಾರಿಸುತ್ತಿದ್ದು, ಬಿಹಾರ ಸಚಿವರು ಆಸ್ಪತ್ರೆ ಭೇಟಿಯಲ್ಲಿರುವಾಗಲೇ ಸೋಂಕು ಪೀಡಿತ ನಿವೃತ್ತ ಯೋಧರೊಬ್ಬರು ತುರ್ತು ಚಿಕಿತ್ಸೆ ಸಿಗದೇ ಅಲ್ಲಿಯೇ ಸಾವನ್ನಪ್ಪಿದ್ದಾರೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3wYtSSa

ಭಾರತದಲ್ಲಿ ಕೊರೋನಾ ಪ್ರತಾಪ: ದೇಶದಲ್ಲಿಂದು 2 ಲಕ್ಷ ಗಡಿ ದಾಟಿದ ಸೋಂಕಿತರ ಸಂಖ್ಯೆ, 1,038 ಮಂದಿ ಸಾವು https://ift.tt/eA8V8J

ಸತತ 10 ದಿನಗಳಿಂದ 1 ಲಕ್ಷಕ್ಕಿಂತ ಹೆಚ್ಚು ಪ್ರಕರಣಗಳು ದಾಖಲಾಗುತ್ತಿರುವ ಭಾರತದಲ್ಲಿ ಇದೀಗ ನಿತ್ಯ ಹೊಸ ಸೋಂಕಿತರ ಪ್ರಮಾಣ 2 ಲಕ್ಷ ಗಡಿ ದಾಟಿದೆ. ಇದೇ ವೇಳೆ ಸಾವಿನ ಪ್ರಮಾಣದಲ್ಲಿಯೂ ಭಾರೀ ಏರಿಕೆಯಾಗಿದೆ. 

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3gb3XAJ

ಕೋವಿಡ್ ಎರಡನೇ ಅಲೆ: ದೇಶಾದ್ಯಂತ ಆಸ್ಪತ್ರೆಗಳಲ್ಲಿ ಬೆಡ್ ಕೊರತೆ; ಆಕ್ಸಿಜನ್, ರಿಮೆಡೆಸಿವಿರ್ ಪೂರೈಕೆ ಸಮಸ್ಯೆ https://ift.tt/eA8V8J

ಗುಜರಾತ್ ನ ಅಹಮದಾಬಾದ್ ನ ಕೋವಿಡ್-19 ಆಸ್ಪತ್ರೆಯ ಹೊರಗೆ ಆಂಬ್ಯುಲೆನ್ಸ್ ಗಳ ಸಾಲುಗಳು ರೋಗಿಗಳನ್ನು ಹೊತ್ತು ನಿಂತಿದ್ದು, ಸೂರತ್ ನ ಜಹಗಿರ್ಪುರ ಚಿತಾಗಾರ ಹೊರಗೆ ಕೋವಿಡ್ ಸೌಲಭ್ಯ ಇರುವ ವಾಹನಗಳು ಸರದಿ ಸಾಲಿನಲ್ಲಿ ನಿಂತಿದ್ದು ಆ ರಾಜ್ಯದಲ್ಲಿನ ಕೋವಿಡ್ ಪರಿಸ್ಥಿತಿಯನ್ನು ಕಣ್ಣಿಗೆ ಕಟ್ಟಿಕೊಡುತ್ತದೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/2RDkWS2

ಆಂಧ್ರ ಪ್ರದೇಶ: 2 ಪ್ರತ್ಯೇಕ ಘಟನೆಗಳಲ್ಲಿ 10 ಮಂದಿ ಸಾವು, ಬೆಚ್ಚಿ ಬಿದ್ದ ವಿಶಾಖಪಟ್ಟಣ https://ift.tt/eA8V8J

ಆಂಧ್ರ ಪ್ರದೇಶದ ವಿಶಾಖಪಟ್ಟಣದಲ್ಲಿ ಒಂದೇ ದಿನ 10 ಮಂದಿ ಧಾರುಣವಾಗಿ ಸಾವನ್ನಪ್ಪಿರುವ ಘಟನೆ ಸಂಭವಿಸಿದೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/2QatSOa

Wednesday, April 14, 2021

ರಾಜಸ್ಥಾನದ ಎಲ್ಲಾ ನಗರಗಳಲ್ಲಿ ಶುಕ್ರವಾರದಿಂದ 12 ಗಂಟೆ ಕರ್ಫ್ಯೂ ಜಾರಿ https://ift.tt/eA8V8J

ಆತಂಕಕಾರಿಯಾಗಿ ಹೆಚ್ಚಾಗಿರುತ್ತಿರುವ ಕೋವಿಡ್-19 ಪ್ರಕರಣಗಳನ್ನು ತಡೆಗಟ್ಟುವ ಕ್ರಮವಾಗಿ ರಾಜಸ್ಥಾನದ ಎಲ್ಲಾ ನಗರಗಳಲ್ಲಿ ಶುಕ್ರವಾರ  ಸಂಜೆ ಆರು ಗಂಟೆಯಿಂದ ಬೆಳಗ್ಗೆ ಆರು ಗಂಟೆಯವರೆಗೂ ಕರ್ಫ್ಯೂವನ್ನು ಜಾರಿಗೊಳಿಸಲಾಗಿದೆ. ಈ ಮಾಸಾಂತ್ಯದವರೆಗೂ ಈ ಕರ್ಫ್ಯೂ ಜಾರಿಯಲ್ಲಿರುತ್ತದೆ. 

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/2QrrqTv

ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶ್ ಮುಖ್ ಗೆ 8 ಗಂಟೆಗಳ ಕಾಲ ಸಿಬಿಐ ಡ್ರಿಲ್! https://ift.tt/eA8V8J

ಮುಂಬೈ ಮಾಜಿ ಪೊಲೀಸ್ ಆಯುಕ್ತ ಪರಮ್ ಬೀರ್ ಸಿಂಗ್ ಮಾಡಿದ್ದ ಭ್ರಷ್ಟಾಚಾರ ಆರೋಪಕ್ಕೆ ಸಂಬಂಧಿಸಿದಂತೆ ಬಾಂಬೆ ಹೈಕೋರ್ಟ್ ನಿರ್ದೇಶನದ ಮೇರೆಗೆ ಪ್ರಾಥಮಿಕ ವಿಚಾರಣೆ ನಡೆಸುತ್ತಿರುವ ಸಿಬಿಐನಿಂದ ಇಂದು 8 ಗಂಟೆಗಳ ಕಾಲ ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶ್ ಮುಖ್ ಅವರನ್ನು  ಪ್ರಶ್ನಿಸಲಾಗಿದೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ. 

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3wZ6OT4

ಜೈಪುರ ಆಸ್ಪತ್ರೆಯಿಂದ 320 ಡೋಸ್ ಕೋವಾಕ್ಸಿನ್ ಲಸಿಕೆ ನಾಪತ್ತೆ: ಪೊಲೀಸ್ ಕೇಸ್ ದಾಖಲು https://ift.tt/eA8V8J

ಭಾರತ್ ಬಯೋಟೆಕ್ ಅಭಿವೃದ್ಧಿಪಡಿಸಿರುವ 350 ಡೋಸ್ ಕೋವಾಕ್ಸಿನ್ ಲಸಿಕೆ ರಾಜಸ್ಥಾನದ ಜೈಪುರದಲ್ಲಿನ ಸರ್ಕಾರಿ ಆಸ್ಪತ್ರೆಯೊಂದರ ಕೋಲ್ಡ್ ಸ್ಟೋರೇಜ್ ನಿಂದ ನಾಪತ್ತೆಯಾಗಿರುವ ಬಗ್ಗೆ ವರದಿಯಾಗಿದೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/2PWEgt6

ಕೋವಿಡ್-19: ಅಯೋಧ್ಯೆ, ವಾರಣಾಸಿಗೆ ಭೇಟಿ ನೀಡುವ ಭಕ್ತರಿಗೆ ಆರ್ ಟಿ- ಪಿಸಿಆರ್ ನೆಗೆಟಿವ್ ವರದಿ ಕಡ್ಡಾಯ https://ift.tt/eA8V8J

ರಾಮ ನವಮಿಯಂದು ರಾಮ ಜನ್ಮಭೂಮಿಗೆ ಭೇಟಿ ನೀಡಲು ಬಯಸುವ ಭಕ್ತಾಧಿಗಳಿಗೆ ಆರ್ ಟಿ- ಪಿಸಿಆರ್ ನೆಗೆಟಿವ್ ವರದಿಯನ್ನು ಅಯೋಧ್ಯೆ ಜಿಲ್ಲಾಡಳಿತ ಕಡ್ಡಾಯಗೊಳಿಸಿದೆ. 

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3g84svn

ಕೋಲ್ಕತ್ತಾಗೆ ಪ್ರಯಾಣಿಸಬೇಕೇ? ಕರ್ನಾಟಕ ಸೇರಿ ಹಲವು ರಾಜ್ಯಗಳ ಪ್ರಯಾಣಿಕರಿಗೆ ಕೋವಿಡ್ ನೆಗೆಟಿವ್ ಸರ್ಟಿಫಿಕೇಟ್ ಕಡ್ಡಾಯ! https://ift.tt/eA8V8J

ಮಹಾರಾಷ್ಟ್ರ, ಕರ್ನಾಟಕ, ಕೇರಳ ಮತ್ತು ತೆಲಂಗಾಣದ ಪ್ರಯಾಣಿಕರು 72 ಗಂಟೆಗಳಿಗಿಂತ ಕಡಿಮೆ ಅವಧಿಗೂ ಮೊದಲು ನಡೆಸಿದ ಕೊರೋನಾ ವೈರಸ್ ಪರೀಕ್ಷಾ ಸರ್ಟಿಫಿಕೇಟ್ ಕಡ್ಡಾಯವಾಗಿ ತರಬೇಕು ಎಂದು ಕೋಲ್ಕತ್ತಾ ವಿಮಾನ ನಿಲ್ದಾಣ ಪ್ರಾಧಿಕಾರ ಆದೇಶ ಹೊರಡಿಸಿದೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3a7uQBN

ರಾಜಕೀಯ ಸಮಾವೇಶ, ಧಾರ್ಮಿಕ ಸಭೆಗಳು ಕೋವಿಡ್-19 ಸೂಪರ್-ಸ್ಪ್ರೆಡರ್ಸ್: ರಾಷ್ಟ್ರೀಯ ತಾಂತ್ರಿಕ ಸಲಹಾ ತಂಡ https://ift.tt/eA8V8J

ದೇಶದಲ್ಲಿ ಒಂದು ದಿನ ವರದಿಯಾಗಿರುವ ಕೋವಿಡ್-19 ಸೋಂಕು ಪ್ರಸರಣ ಸಂಖ್ಯೆ 2 ಲಕ್ಷದ ಹತ್ತಿರ ತಲುಪಿದ್ದು, ಪರಿಸ್ಥಿತಿಯ ಬಗ್ಗೆ ರಾಷ್ಟ್ರೀಯ ತಾಂತ್ರಿಕ ಸಲಹಾ ತಂಡ ಕಳವಳ ವ್ಯಕ್ತಪಡಿಸಿದೆ. 

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3siRbCF

ಅನುಮತಿ ಇಲ್ಲದೆ ಅಮೆರಿಕ ನೌಕಾಪಡೆ 'ಕಾರ್ಯಾಚರಣೆ' ಭಾರತಕ್ಕೆ ತೋರಿದ ಅಗೌರವ: ಶಶಿ ತರೂರ್ https://ift.tt/eA8V8J

ಅಮೆರಿಕ ನೌಕಾಪಡೆ ಭಾರತಕ್ಕೆ ಯಾವುದೇ ಮಾಹಿತಿ ನೀಡದೆಇಇಝೆಡ್ ಒಳಗೆ ‘ನ್ಯಾವಿಗೇಷನ್ ಆಪರೇಷನ್(ಸ್ವತಂತ್ರ ಕಾರ್ಯಾಚರಣೆ)’ ನಡೆಸಿದ್ದು ಕಾನೂನು ಉಲ್ಲಂಘನೆಯಾಗುವುದಿಲ್ಲ ಆದರೆ ಅಗೌರವವಾಗುತ್ತದೆ ಎಂದು ಶಶಿ ತರೂರ್ ಹೇಳಿದ್ದಾರೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3skSPDy

ವಲಸಿಗರಿಗೆ ಉಚಿತ ಊಟ, ವಸತಿ ಒದಗಿಸಿ: ಸರ್ಕಾರಕ್ಕೆ ಮಾಯಾವತಿ ಆಗ್ರಹ https://ift.tt/eA8V8J

ಲಾಕ್ ಡೌನ್ ಭಯದಿಂದಾಗಿ ತಮ್ಮ ಸ್ವಂತ ಸ್ಥಳಗಳಿಗೆ ವಾಪಸ್ ಹೋಗಲು ನಿರ್ಧರಿಸಿರುವ ವಲಸಿಗರಿಗೆ ಸರ್ಕಾರ ಉಚಿತ ಊಟ ಮತ್ತು ವಸತಿ ನೀಡಬೇಕೇಂದು ಬಿಎಸ್ ಪಿ ಮುಖ್ಯಸ್ಥೆ ಮಾಯಾವತಿ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3e5rkca

ಕೂಚ್ ಬೆಹಾರ್ ಘರ್ಷಣೆ ಪ್ರಕರಣವನ್ನು ಸರ್ಕಾರ ತನಿಖೆ ನಡೆಸಲಿದ್ದು, ತಪ್ಪಿತಸ್ಥರಿಗೆ ಶಿಕ್ಷೆಯಾಗಲಿದೆ: ಮಮತಾ ಬ್ಯಾನರ್ಜಿ https://ift.tt/eA8V8J

ಕೂಚ್ ಬೆಹಾರ್‌ನ ಸೀತಾಲಕುಚಿಯಲ್ಲಿ ನಡೆದ ಘರ್ಷಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಸರ್ಕಾರ ತನಿಖೆ ನಡೆಸಲಿದ್ದು, ತಪ್ಪಿತಸ್ಥರಿಗೆ ಶಿಕ್ಷೆ ನೀಡಲಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರು ಬುಧವಾರ ಹೇಳಿದ್ದಾರೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3uP8Kfc

ಚತ್ತೀಸ್ ಗಢ: ಕೋವಿಡ್ ನಿಯಂತ್ರಣ ಮತ್ತು ಕಮಾಂಡ್ ಕೇಂದ್ರದ ಉಸ್ತುವಾರಿ ವೈದ್ಯ ಕೊರೋನಾ ಸೋಂಕಿನಿಂದ ಸಾವು! https://ift.tt/eA8V8J

ಚತ್ತೀಸ್ ಗಢದ ಕೋವಿಡ್-19 ನಿಯಂತ್ರಣ ಹಾಗೂ ಕಮಾಂಡ್ ಕೇಂದ್ರ, ಹಿರಿಯ ವೈದ್ಯ  ಕೊರೋನಾ ಸೋಂಕಿನಿಂದ ಮೃತಪಟ್ಟಿದ್ದಾರೆ. 

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3ghPmUh

ಕೋವಿಡ್-19 ಸೋಂಕು ಉಲ್ಬಣ: ಯುಕೆ, ಯುಎಇ, ಇಸ್ರೇಲ್ ದೇಶಗಳನ್ನೇ ಹಿಂದಿಕ್ಕಿದ ಛತ್ತೀಸ್ ಘಡದ ರಾಯ್ ಪುರ! https://ift.tt/eA8V8J

ಛತ್ತೀಸ್ ಘಡದ ರಾಯ್ ಪುರ ಜಿಲ್ಲೆ ಕೋವಿಡ್ ಸೋಂಕಿತರ ಪಟ್ಟಿಯಲ್ಲಿ ಯುಕೆ, ಯುಎಇ, ಇಸ್ರೇಲ್ ದೇಶಗಳನ್ನೇ ಹಿಂದಿಕ್ಕಿದೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/32fxKQx

ಕೋವಿಡ್ ಉಲ್ಬಣ: ಸಿಬಿಎಸ್‌ಇ 10 ನೇ ತರಗತಿ ಪರೀಕ್ಷೆ ರದ್ದು, 12 ನೇ ತರಗತಿ ಪರೀಕ್ಷೆಗಳು ಮುಂದೂಡಿಕೆ https://ift.tt/eA8V8J

ದೇಶಾದ್ಯಂತ ಕೊರೋನಾ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆ ಕೇಂದ್ರೀಯ ಮಾಧ್ಯಮಿಕ ಶಿಕ್ಷಣ ಮಂಡಳಿ [ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್ಇ)] ಹತ್ತನೇ ತರಗತಿ ಪರೀಕ್ಷೆಯನ್ನು ರದ್ದುಗೊಳಿಸಲು ನಿರ್ಧರಿಸಿದೆ ಮತ್ತು ಹನ್ನೆರಡನೇ ತರಗತಿ ಪರೀಕ್ಷೆಯನ್ನು ಮುಂದೂಡಿಕೆ ಮಾಡಿದೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/2Qt10QZ

ಭಾರತದ ಹೊಸ ರಾಷ್ಟ್ರೀಯ ಶಿಕ್ಷಣ ನೀತಿ ಜಾಗತಿಕ ಮಟ್ಟದ್ದಾಗಿದೆ: ಮೋದಿ https://ift.tt/eA8V8J

ಭಾರತದ ಹೊಸ ರಾಷ್ಟ್ರೀಯ ಶಿಕ್ಷಣ ನೀತಿ ಭವಿಷ್ಯದ್ದಾಗಿದ್ದು, ಜಾಗತಿಕ ಮಟ್ಟದ್ದಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/2QrI716

Biden mocked for apology, described as weak leader on world stage

Biden mocked for apology, described as weak leader on world stage Federalist columnist Eddie Scarry on Chinese newspaper mocking Biden ...