Friday, April 23, 2021

ವಿರಾರ್ ಆಸ್ಪತ್ರೆಯ ಬೆಂಕಿ ದುರಂತ ರಾಷ್ಟ್ರ ಮಟ್ಟದ ಸುದ್ದಿಯಲ್ಲ, ರಾಜ್ಯ ಸರ್ಕಾರವೇ ಹಣಕಾಸು ನೆರವು ನೀಡುತ್ತದೆ: ಮಹಾರಾಷ್ಟ್ರ ಆರೋಗ್ಯ ಸಚಿವ https://ift.tt/eA8V8J

ಮಹಾರಾಷ್ಟ್ರ ರಾಜ್ಯದ ಪಲ್ಘಾರ್ ಜಿಲ್ಲೆಯ ವಿರಾರ್ ವಿಜಯ ವಲ್ಲಭ ಕೋವಿಡ್-19 ಆಸ್ಪತ್ರೆಯಲ್ಲಿ ಶುಕ್ರವಾರ ನಸುಕಿನ ಜಾವ ಬೆಂಕಿ ಅವಘಡ ಸಂಭವಿಸಿ 13 ಮಂದಿ ರೋಗಿಗಳು ಸಜೀವ ದಹನವಾಗಿದ್ದಾರೆ. ಇದು ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗಿದ್ದು ಪ್ರಧಾನಿ ಮೋದಿ ಸೇರಿದಂತೆ ಹಲವರು ಅಗಲಿದ ಜೀವಗಳಿಗೆ ಕಂಬನಿ ಮಿಡಿದಿದ್ದಾರೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3sMY3IG

No comments:

Post a Comment

Biden mocked for apology, described as weak leader on world stage

Biden mocked for apology, described as weak leader on world stage Federalist columnist Eddie Scarry on Chinese newspaper mocking Biden ...