ಪಂಜಾಬ್ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಕ್ಯಾಪ್ಟನ್ ಅಮರೀಂದರ್ ಸಿಂಗ್ ಹಾಗೂ ಶಿರೋಮಣಿ ಅಕಾಲಿ ದಳದ ಮಾಜಿ ಮುಖಂಡ ಸುಖ್ ದೇವ್ ಸಿಂಗ್ ದಿಂಡ್ಸಾ ಅವರ ಪಕ್ಷಗಳ ಮೈತ್ರಿಗಾಗಿ ಬಿಜೆಪಿ ಮಾತುಕತೆ ನಡೆಸುತ್ತಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಶನಿವಾರ ತಿಳಿಸಿದ್ದಾರೆ.
from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3GjgXy7
No comments:
Post a Comment